ಕನ್ನಡದಲ್ಲಿ ಮತ್ತೊಂದು ಮಹಾಭಾರತ ಸಿನಿಮಾ ಬರುತ್ತಾ? ನಿಮ್ಮ ನೆಚ್ಚಿನ ನಟರ ಪಾತ್ರಗಳೇನು?

ಸೋಶಿಯಲ್ ಮೀಡಿಯಾದಲ್ಲಿ ಈಗ ಕನ್ನಡ ನಟರ AI(Artificial intelligence) ಫೋಟೋಗಳು ಸಾಕಷ್ಟು ವೈರಲ್ ಆಗುತ್ತಿದ್ದು ಮಹಾಭಾರತದ ಲುಕ್ ನಲ್ಲಿ ಕನ್ನಡದ ನಟರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಮತ್ತೊಂದು ಕಡೆ ತಮ್ಮ ನೆಚ್ಚಿನ ನಟರ ಮಹಾಭಾರತದ ಲುಕ್ ನೋಡಿ ಫಿದಾ ಆಗಿದ್ದಾರೆ. ದರ್ಶನ್, ಯಶ್, ಕಿಚ್ಚ ಸುದೀಪ್, ಶಿವರಾಜ್ ಕುಮಾರ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ರಿಷಬ್ ಶೆಟ್ಟಿ, ರಚಿತಾ ರಾಮ್ ಅವರ AI ಫೋಟೋಗಳನ್ನು ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.

WhatsApp Group Join Now
Telegram Group Join Now

ಯಾವ ಪಾತ್ರಗಳಲ್ಲಿ ಯಾವ ನಟರು?

ದುರ್ಯೋಧನ ಪಾತ್ರದಲ್ಲಿ ದರ್ಶನ್, ದ್ರೌಪದಿ ಪಾತ್ರದಲ್ಲಿ ರಚಿತರಾಮ್, ಭೀಮನ ಪಾತ್ರದಲ್ಲಿ ಧ್ರುವ ಸರ್ಜಾ, ಕರ್ಣನ ಪಾತ್ರದಲ್ಲಿ ಯಶ್, ಶಕುನಿ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ, ದ್ರೋಣಾಚಾರ್ಯರಾಗಿ ಶಿವರಾಜ್ ಕುಮಾರ್, ಬೀಷ್ಮರಾಗಿ ರಿಷಬ್ ಶೆಟ್ಟಿ ಅವರು ಕಾಣಿಸಿಕೊಂಡಿದ್ದಾರೆ. ಮತ್ತೊಂದು ಕಡೆ ಶ್ರೀ ಕೃಷ್ಣನ ಲುಕ್ ನಲ್ಲಿ ಕಿಚ್ಚ ಸುದೀಪ್ ಅವರು ಕಾಣಿಸಿಕೊಂಡಿದ್ದಾರೆ ಸದ್ಯಕ್ಕೆ ಈಗ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್ ಆಗುತ್ತಿದ್ದು ಅಭಿಮಾನಿಗಳಂತು AI(Artificial intelligence) ಫೋಟೋಗಳನ್ನು ನೋಡಿ ತುಂಬಾ ಖುಷಿಪಟ್ಟಿದ್ದಾರೆ.

ಇನ್ನು ಅಭಿಮಾನಿಗಳು ಈ ಫೋಟೋಗಳನ್ನು ನೋಡಿ ಕನ್ನಡ ನಟರೆಲ್ಲ ಸೇರಿ ಸಿನಿಮಾವನ್ನು ಮಾಡಿದರೆ ಆ ಸಿನಿಮಾ ಬೇರೆ ಲೆವೆಲ್ ನಲ್ಲಿ ಇರುತ್ತೆ ಎಂದು ಅಭಿಮಾನಿಗಳು ಕಮೆಂಟ್ ಮಾಡುತ್ತಿದ್ದಾರೆ‌. ಮಹಾಭಾರತ ಸಿನಿಮಾ ಮಾಡಿದರೆ ನಿರ್ದೇಶಕರು ಯಾರಾಗಬಹುದು ಎಂದು ಕುತೂಹಲವಿದೆ ಮಹಾಭಾರತ ಸಿನಿಮಾಕ್ಕೆ ಉಪೇಂದ್ರ ಅವರು ನಿರ್ದೇಶನ ಮಾಡಲಿ ಎಂದು ಕೆಲವು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸರ್ಜಾ ಫ್ಯಾಮಿಲಿ ಮತ್ತೆ ನಿಮಗೆ ಮನಸ್ತಾಪ ಇರೋದು ನಿಜಾನಾ? ಕುಟುಂಬದ ನಡುವಿನ ವಿಚಾರಗಳ ಬಗ್ಗೆ ಮೇಘನಾ ಹೇಳಿದ್ದೇನು?

ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಯಾರ್ ಬೇಕಾದ್ರು ಹೋಗಬಹುದಾ? ಮನೆ ಯಜಮಾನಿಯೇ ಹೋಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ವಾ?

ಇದನ್ನೂ ಓದಿ: ನಿರ್ದೇಶಕನ ಜೊತೆ ಪ್ರೀತಿ ಯಲ್ಲಿ ಬಿದ್ದ ನಟಿ ಜ್ಯೋತಿ ರೈ! ಗಂಡನಿಂದ ದೂರಾದ್ರಾ ನಟಿ?

ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram