ತಾಯಿಯಾಗ್ತಿರೋ ಖುಷಿಯಲ್ಲಿ ‘ಜೊತೆ ಜೊತೆಯಲ್ಲಿ’ ‘ರಾಧಾ ರಮಣ’ ಧಾರಾವಾಹಿ ನಟಿ ಆಶಿತಾ ಚಂದ್ರಪ್ಪ; ಸೀಮಂತ ಶಾಸ್ತ್ರ ಹೇಗಿತ್ತು ನೋಡಿ?

ಕಳೆದ ವರ್ಷ ವೈವಾಹಿಕ ಜೀವನಕ್ಕೆ ಕಾಲಿಟ್ಟ ಆಶಿತಾ ಚಂದ್ರಪ್ಪ ಅವರು ಬಣ್ಣದ ಲೋಕದಿಂದ ಬಹಳ ದೂರಾನೇ ಉಳಿದಿದ್ದಾರೆ. ಆದ್ರೆ ಕಲಾವಿದರ ಜೊತೆಗಿನ ನಂಟನ್ನ ಮಾತ್ರ ಅಗೆಯೇ ಉಳಿಸಿಕೊಂಡಿದಾರೆ. ಇನ್ನು ನೋಡಲು ರಗಡ್ ಅನ್ಸಿದ್ರು ತುಂಬಾ ಭಾವುಕ ವ್ಯಕ್ತಿ. ಇನ್ನು ಜೀ ಕನ್ನಡ ವಾಹಿನಿಯಲ್ಲಿ ಹಲವು ವರ್ಷಗಳ ಹಿಂದೆ ಪ್ರಸಾರವಾದ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ನಟಿಸಿದ್ದ ಇವ್ರು, ಮೊದಲ ಬಾರಿಗೆ ಲೀಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಜೊತೆಗೆ ಶಾಲಿನಿ ಹೆಸರಿನ ಪಾತ್ರವನ್ನ ನಿರ್ವಹಿಸಿದ್ದರು. ಈ ಧಾರವಾಹಿ ಆಗ ಎಲ್ಲರ ಹಾಟ್…

Read More

Darshan: ದರ್ಶನ್ ಸರ್ ನ ಭೇಟಿ ಮಾಡಿಸಿ ಎಂದು ವಿಡಿಯೋ ಮಾಡಿದ ಅಭಿಮಾನಿ; ಆಸೆ ಈಡೇರಿಸಿದ ದರ್ಶನ್

Darshan: ಅಭಿಮಾನ ಎಂದರೆ ಹಾಗೆ ಯಾರೋ ಗೊತ್ತಿಲ್ಲದ ವ್ಯಕ್ತಿಯನ್ನು ಅವರ ನಟನೆ ಮತ್ತು ಅವರ ವೈಯಕ್ತಿಕ ವಿಷಯಗಳನ್ನು ನೋಡುತ್ತಾ ಪ್ರೇರಣೆಯಾಗುವ ತುಂಬಾ ಜನರನ್ನು ನೋಡಿದ್ದೇವೆ. ಇದೀಗ ಸ್ಯಾಂಡಲ್ ವುಡ್ ನ ಡಿಬಾಸ್ ಅಂದರೆ ಪೂಜಿಸುವ ಅಭಿಮಾನಿಗಳು ಸಹ ಇದ್ದಾರೆ. ನಟನೆ ಹಾಗೂ ಹಿರಿಯರಿಗೆ ಆಗಲಿ ಕಿರಿಯರಿಗೆ ಆಗಲಿ ಸದಾ ಗೌರವ ಕೊಟ್ಟು ಮಾತನಾಡುವ ದರ್ಶನ್ ಅವರ ಗುಣ ತುಂಬಾ ಜನಕ್ಕೆ ಇಷ್ಟ ಈ ಗುಣಗಳನ ನೋಡೆ ದರ್ಶನ್ ಅವರನ್ನು ಎಷ್ಟೋ ಜನ ಇಷ್ಟ ಪಡುತ್ತಾರೆ. ಸರಿಗಮಪ ಸ್ಪರ್ಧಿಯಾಗಿದ…

Read More

ಮಡದಿಯನ್ನ ನೆನೆದು ಅಕ್ಷರಶಃ ಮಗುವಾದ ರಾಘು; ಕೆಲ್ಸಕ್ಕೆ ಹಾಜರಾದ ರಾಘು ಯಾವತ್ತೂ ಕಣ್ಣೀರಾಕಲ್ಲ ಎಂದಿದ್ದೆಕೆ?

ಸ್ಯಾಂಡಲ್ವುಡ್ ನಾ ಚಿನ್ನಾರಿ ಮುತ್ತ ಮಡದಿ ಇಲ್ಲದೆ ಅಕ್ಷರಸ ನರಕಯಾತನೆ ಅನುಭವಿಸುತ್ತಿದ್ದಾರೆ. ಹೌದು ಪತ್ನಿಯ ನಿಧನದಿಂದ ಮೌನಕ್ಕೆ ಶರಣಾಗಿದ್ದ ವಿಜಯ್ ಮೊನ್ನೆಯಷ್ಟೇ ಸ್ಪಂದನಾ ಬಗ್ಗೆ ಭಾವುಕರಾಗಿ ವೀಡಿಯೋ ಮೂಲಕ ಮನದಾಳದ ಭಾವನೆಗಳನ್ನ ಅಕ್ಷರ ರೂಪಕ್ಕೆ ಇಳಿಸಿದ್ದರು. ಸ್ಪಂದನಾ ನೆನಪನ್ನ ತಮ್ಮೊಳಗಿನ ಪ್ರೀತಿಯನ್ನ ಅವರು ಬಿಚ್ಚಿಟ್ಟಿದ್ದರು. ಆ ಸಾಲುಗಳು ಅನೇಕರನ್ನು ಭಾವುಕರನ್ನಾಗಿಸಿದ್ದು ನಿಜ. ಸದ್ಯ ಇದೀಗ ಪತ್ನಿ ಸ್ಪಂದನಾ ಅಗಲಿಕೆಯ ಬಳಿಕ ಮೊದಲ ಬಾರಿ ವೇದಿಕೆಯಲ್ಲಿ ಕಾಣಿಸಿಕೊಂಡ ನಟ ವಿಜಯ್ ರಾಘವೇಂದ್ರ ಸ್ವಲ್ಪ ಸ್ವಲ್ಪವೇ ಎಲ್ಲದರಿಂದ ಆಚೆ ಬಂದು…

Read More

ಮುನಿಸು ಮರೆತು ಒಂದಾದ್ರ ದಚ್ಚು-ಕಿಚ್ಚ; ಇವರಿಬ್ಬರನ್ನ ಒಂದು ಮಾಡಲು ರಾಕ್ ಲೈನ್ ವೆಂಕಟೇಶ್ ಮಾಡಿದ್ದೇನು?

ನಮ್ಮ ಚಂದನವನದಲ್ಲಿ ಕುಚಿಕು ಅಂದ್ರೆ ಅದು ರೆಬಲ್ ಸ್ಟಾರ್ ಅಂಬರೀಶ್ ಮತ್ತೆ ಸಾಹಸಿಂಹ ವಿಷ್ಣುವರ್ಧನ್ ಅಂತ ಹೇಳ್ತಿದ್ರು. ಅವ್ರ ನಂತರ ಸ್ಯಾಂಡಲ್‌ವುಡ್ ಬೆಸ್ಟ್ ಫ್ರೆಂಡ್ಸ್ ಯಾರು ಅಂತ ಹೇಳಿದ್ರೆ, ಒಂದು ಕ್ಷಣನು ಯೋಚ್ನೆ ಮಾಡ್ದೆ ಕಿಚ್ಚ ಸುದೀಪ್ ಹಾಗೂ ದರ್ಶನ್ ಹೆಸರು ಹೇಳುತ್ತಿದ್ದರು ಕನ್ನಡಿಗರು. ಆದರೆ, ಇದ್ದಕ್ಕಿದ್ದ ಹಾಗೇ ದರ್ಶನ್ “ಇನ್ಮುಂದೆ ನಾನು ಮತ್ತು ಸುದೀಪ್ ಸ್ನೇಹಿತರಲ್ಲ” ಎಂದು ಟ್ವೀಟ್ ಮಾಡಿದ್ದರು. ಅಲ್ಲಿಂದ ಇಬ್ಬರ ನಡುವಿನ ಅಂತರ ಬೆಳೆಯುತ್ತಲೇ ಹೋಯ್ತು. ದರ್ಶನ್ ಹಾಗೂ ಸುದೀಪ್ ಒಬ್ಬರಿಗೊಬ್ಬರು ಆಗದಷ್ಟು…

Read More

ಧೋನಿಗೆ ಧನಸಹಾಯ ನೀಡಿದ್ದ ಕಲಿಯುಗದ ಕರ್ಣ ಅಂಬರೀಶ್! ಹಳೆ ಫೋಟೋ ಹಂಚಿಕೊಂಡು ಸುಮಲತಾ ಹೇಳಿದ್ದೇನು?

ನಟ ದಿವಗಂತ ಅಂಬರೀಶ್ ಅವರು ಇಂದು ನಮ್ಮ ಕಣ್ಣ ಮುಂದೆ ಇಲ್ಲದಿರಬಹುದು ಆದ್ರೆ ಅವ್ರು ಕೆಲವೊಂದು ವಿಚಾರಗಳೊಂದಿಗೆ ಸದಾ ನಮ್ಮೊಂದಿಗೆ ಇರುತ್ತಾರೆ ಅನ್ನೋದು ಪದೇ ಪದೇ ಸಾಬೀತಾಗುತಿದೆ. ನಟನಾಗಿ ರಾಜಕಾರಣಿಯಾಗಿ ಸಾಕಷ್ಟು ಜನಪ್ರಿಯ ಆಗಿಯೇ ಹೆಸರು ಮಾಡಿದ್ದವರು. ಹೌದು ಮಂಡ್ಯದವರ ಗತ್ತೇನು ಅನ್ನೊದು ಇಡೀ ಇಂಡಿಯಾದವರಿಗೇ ಗೊತ್ತು ಅಂತಾರೆ ಅದು ನಿಜಕ್ಕೂ ಅಂಬಿ ವಿಚಾರದಲ್ಲಿ ನಿಜ ಯಾಕಂದ್ರೆ ಕಷ್ಟ ಎಂದು ಕೇಳಿಕೊಂಡವರಿಗೆ ಸದಾ ಸಹಾಯ ಮಾಡ್ತಿದ್ರು.. ಕಷ್ಟ ಇದೇ ಅಂತ ಗೊತ್ತಾಗುತ್ತಿದ್ದಂತೆ ಅಂಬಿಯ ಹೃದಯ ಕರಗಿ ಹೋಗುತ್ತಿತ್ತು….

Read More

ನಮ್ಮ ಸ್ಯಾಂಡಲ್ ವುಡ್ ನಟ ನಟಿಯರ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಹೇಗಿತ್ತು ನೋಡಿ?

ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಶುರುವಾಗಲಿದೆ. ನಿನ್ನೆ ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಸಡಗರದಿಂದ ನಡೆಯಿತು ಅಂತಾನೇ ಹೇಳಬಹುದು. ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬವನ್ನು ಶ್ರದ್ದೆ, ಭಕ್ತಿಯಿಂದ ಜನತೆ ಮಾಡಿದ್ದಾರು. ಅದರಂತೆ ನಮ್ಮ ಸ್ಯಾಂಡಲ್ ವುಡ್ ನಟ ನಟಿಯರ ಮನೆಯಲ್ಲೂ ಕೂಡ ವರಮಹಾಲಕ್ಷ್ಮೀ ಹಬ್ಬವನ್ನು ಮಾಡಿದ್ದಾರು. ನೋಡೋಣ ಬನ್ನಿ, ಮುಂದೆ ಓದಿ.. ಅಮ್ಮ, ಮಗಳು ಹಾಗೂ ಮಗನ ಜೊತೆ ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಿದ ನಟಿ ಮಾಲಾಶ್ರೀ. ನಟ ಶರಣ್ ಮನೆಯಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ. ನಟ…

Read More

ನಟ ನಿಖಿಲ್ ಕುಮಾರಸ್ವಾಮಿ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಹೇಗಿತ್ತು ನೋಡಿ? ಕುಟುಂಬದ ಜೊತೆಗೆ ಹಬ್ಬ ಆಚರಿಸಿದ ನಿಖಿಲ್

ಇಂದು ದೇಶಾದ್ಯಂತ ವರಮಹಾಲಕ್ಷ್ಮಿ ಹಬ್ಬ ಸಂಭ್ರಮ ಸಡಗರದಿಂದ ನಡೆಯುತ್ತಿದ್ದು ತಾಯಿ ಮಹಾಲಕ್ಷ್ಮೀಯನ್ನು ಮನೆಯಲ್ಲಿ ಕೂರಿಸಿ ಅಲಂಕಾರ ಮಾಡುತ್ತಾರೆ. ಇನ್ನೂ ಸ್ಯಾಂಡಲ್ ವುಡ್ ನ ಯುವ ರಾಜ ನಿಖಿಲ್ ಕುಮಾರ್ ಸ್ವಾಮಿ ಅವರ ಮನೆಯಲ್ಲೂ ಇಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಣೆ ಮಾಡಿದ್ದಾರೆ. ಅದರ ಕೆಲವು ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ. ಫೋಟೋ ದಲ್ಲಿ ವೈಟ್ ಕಲರ್ ಬಟ್ಟೆಯಲ್ಲಿ ನಿಖಿಲ್ ಮಿಂಚುತ್ತಿದ್ದಾರೆ ಪತ್ನಿ ರೇವತಿ ಅವರು ಸಾಂಪ್ರಾದಾಯಿಕವಾಗಿ ಸೀರೆಯಲ್ಲಿ ಮಿಂಚಿದ್ದಾರೆ ನಿಖಿಲ್ ದಂಪತಿ ಮಗ ಕೂಡ ಫೋಟೋದಲ್ಲಿ…

Read More

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹರ್ಷಿಕಾ ಹಾಗೂ ಭುವನ್; ಮದುವೆಯ ಸುಂದರ ಕ್ಷಣಗಳು, ಯಾರೆಲ್ಲ ಬಂದಿದ್ರು ಗೊತ್ತಾ?

ಸ್ನೇಹಿತರೆ ಸ್ಯಾಂಡಲ್ವುಡ್ ನಲ್ಲಿ ಕಳೆದ ಕೆಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ಭುವನ್ ಹಾಗೂ ಹರ್ಷಿಕಾ ಈಗ ಮದುವೆ ಮೂಲಕ ಒಂದಾಗಿದ್ದಾರೆ. ಪ್ರೀತಿಸಿ ಮನೆಯವರ ಒಪ್ಪಿಸಿ ಮದುವೆ ಆಗಿರುವ ಹರ್ಷಿಕಾ, ಭುವನ್ ಮುಖದಲ್ಲಿ ಮದುವೆ ರಂಗು ತುಂಬಿದೆ. ಹೌದು ವಿರಾಜಪೇಟೆಯಲ್ಲಿಯೇ ಈ ಜೋಡಿ ಮದುವೆಯಾಗಿದ್ದಾರೆ. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಭುವನ್‌ ಹರ್ಷಿಕಾ ಹಸೆಮಣೆ ಏರಿದ್ದಾರೆ.​ ಇವರಿಬ್ಬರ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿತ್ತು. ಕೊಡವ ಭಾಷೆಯಲ್ಲಿ ಲಗ್ನ ಪತ್ರಿಕೆ ಪ್ರಿಂಟ್ ಮಾಡಲಾಗಿತ್ತು. ಆಗಸ್ಟ್ 24 ಕ್ಕೆ ಹೊಸ ಬಾಳಿಗೆ…

Read More

Dhruva Sarja: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಧ್ರುವ ಸರ್ಜಾ – ಪ್ರೇರಣಾ ದಂಪತಿ; ಧ್ರುವ ಸರ್ಜಾ 2ನೇ ಮಗು ಮುಂದಿನ ತಿಂಗಳಲ್ಲಿ

Dhruva Sarja: ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿ ಈಗ ಮತ್ತೊಮ್ಮೆ ಗುಡ್ ನ್ಯೂಸ್ ಕೊಟ್ಟಿದ್ದು ಈಗ ಮತ್ತೊಮ್ಮೆ ತಂದೆಯಾಗುವ ನಿರೀಕ್ಷೆಯಲ್ಲಿ ಧ್ರುವ ಸರ್ಜಾ ಇದ್ದಾರೆ. ಕಳೆದ ವರ್ಷ ಸರ್ಜಾ ಮನೆಗೆ ಮಹಾಲಕ್ಷ್ಮಿ ಆಗಮನವಾಗಿತ್ತು. ಇದೀಗ ಜೂನಿಯರ್ ಧ್ರುವ ಸರ್ಜಾ ಬರುತ್ತಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರೆ.   View this post on Instagram   A post shared by Dhruva Sarja (@dhruva_sarjaa) ಈಗ ನಮ್ಮ…

Read More

ತಪ್ಪಿನ ಅರಿವಾಗಿ ದಿಢೀರ್ ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದು ಕಣ್ಣೀರಿಟ್ಟ ಸೋನು ಶ್ರೀನಿವಾಸ್ ಗೌಡ

ಟಿಕ್ ಟಾಕ್ ಸಾಕಷ್ಟು ಪ್ರತಿಭೆಗಳಿಗೆ ಒಂದು ವೇದಿಕೆ ಆಗಿತ್ತು ಅದನ್ನು ಒಳ್ಳೆಯ ರೀತಿಯಲ್ಲಿ ಉಪಯೋಗಿಸಿಕೊಂಡವರು ಇಂದು ಜನ ಮೆಚ್ಚುಗೆಯನ್ನು ಪಡೆದಿದ್ದಾರೆ ಹಾಗೆ ಅದರಿಂದ ಬೇಗ ಫೇಮಸ್ ಆಗಬೇಕೆಂದು ಏನೇನೋ ವಿಡಿಯೋ ಮಾಡಿದವರು ಮುಂದೆ ಟ್ರೋಲ್ ಆಗಿ ಇಂದು ಕಣ್ಣೀರಿಡುವ ಪರಿಸ್ಥಿತಿ ಬಂದಿದೆ ಹೌದು ಟಿಕ್ ಟಾಕ್ ಮೂಲಕ ಮೊದಮೊದಲು ಫೇಮಸ್ ಆಗಿದ್ದ ಸೋನು ಶ್ರೀನಿವಾಸ್ ಗೌಡ ಬಳಿಕ ಟ್ರೋಲ್ ಗೆ ಒಳಗಾಗಿ ಸಾಕಷ್ಟು ಖಾಸಗಿ ವಿಷಯಗಳು ಹೊರಬಂದವು. ಅದಕ್ಕೆ ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸೋನು ಟಿಕ್ ಟಾಕ್ ಬ್ಯಾನ್…

Read More