3 ದಶಕಗಳ ಬಳಿಕ ಕನ್ನಡ ಕಿರುತೆರೆಗೆ ಎಂಟ್ರಿ ಕೊಟ್ಟ ಹಿರಿಯ ನಟಿ ಮಹಾಲಕ್ಷ್ಮೀ; ಇಷ್ಟು ದಿನ ಎಲ್ಲಿದ್ರೂ ಏನ್ ಮಾಡ್ತಿದ್ರು ಗೊತ್ತಾ?

ಸ್ನೇಹಿತರೆ 80ರ ದಶಕದಲ್ಲಿ ಕನ್ನಡ ಚಿತ್ರರಂಗದ ಟಾಪ್ ನಟಿಯರ ಸಾಲಿನಲ್ಲಿ ಗುರುತಿಸಿಕೊಂಡ ನಟಿ ಮಹಾಲಕ್ಷ್ಮಿ ಸುಂದರ ಪ್ರತಿಭೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ. ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು 10 ವರ್ಷಗಳಲ್ಲಿಯೇ ಈ ನಟಿ ಬಣ್ಣದ ಲೋಕದಿಂದ ದೂರ ಉಳಿದುಬಿಟ್ಟರು. ಹೌದು ಬರೋಬ್ಬರಿ 30ವರ್ಷಗಳ ನಂತರ ಇದೀಗ ಇದೇ ಮೊದಲ ಬಾರಿಗೆ ಕನ್ನಡದ ಧಾರಾವಾಹಿಯೊಂದಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅತೀ ಶೀಘ್ರದಲ್ಲಿಯೇ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಹೌದು ಈ ಹಿಂದೆ ನಟಿ…

Read More

ತಂದೆ ತಾಯಿಯ ಸ್ಥಾನ ತುಂಬಿ ಮಗಳ ನಾಮಕರಣ ಕಿರುತೆರೆ ನಟಿ ದಿವ್ಯ ಶ್ರೀಧರ್; ಮಗಳಿಗೆ ಮುದ್ದಾದ ಹೆಸರಿಟ್ಟ ನಟಿ

ಕನ್ನಡ ಕಿರುತೆರೆಯಲ್ಲಿ ಆಕಾಶ ದೀಪ ಸೀರಿಯಲ್ ಮೂಲಕ ಮೋಡಿ ಮಾಡಿದ್ದ ನಟಿ ದಿವ್ಯ ಶ್ರೀಧರ್ ಕನ್ನಡಿಗರಿಗೆ ಬಹಳ ಚಿರಪರಿಚಿತರು ಇತ್ತೀಚಿಗೆ ವೈವಾಹಿಕ ಜೀವನದಲ್ಲಿ ಎದುರಾದ ಸಮಸ್ಯೆಗಳಿಂದ ಬೇಸತ್ತು ಗಂಡನಿಂದ ದೂರವಾಗಿ ಒಂಟಿಯಾಗಿ ಜೀವನ ಸಾಗುಸುತ್ತಿದ್ರು. ಕಳೆದ ಏಪ್ರಿಲ್ ನಲ್ಲಿ ಮುದ್ದಾದ ಹೆಣ್ಣು ಮಗುವಿಗೂ ಜನ್ಮ ನೀಡಿದ್ದು, ಖುಷಿಯ ವಿಚಾರವನ್ನ ಎಲ್ಲರೊಟ್ಟಿಗೂ ಹಂಚಿಕೊಂಡಿದ್ರು. ಸದ್ಯ ಅ ಮಗುವಿಗೆ ನಾಮಕರಣ ಮಾಡಿದ್ದು, ತಂದೆ ತಾಯಿ ಇಬ್ಬರು ತಾವೇ ಆಗಿ ಶಾಸ್ತ್ರ ನೆರವೇರಿಸಿದ್ದಾರೆ. ಹೌದು ಕನ್ನಡದಲ್ಲಿ ಆಕಾಶ ದೀಪ ಧಾರವಾಹಿ ನಂತರ…

Read More

ಭಾರವಾದ ಮನಸ್ಸಿನಿಂದಲೇ ಡಿಕೆಡಿ ಶೋ ಗೆ ಬರ್ತಾರಾ ವಿಜಯ್ ರಾಘವೇಂದ್ರ! ಈ ವಾರವೇ ಡಿಕೆಡಿ ವೇದಿಕೆಯಲ್ಲಿ ರಾಘು!?

ಸ್ನೇಹಿತರೆ, ಸ್ಯಾಂಡಲ್ವುಡ್ ನ ಚಿನ್ನಾರಿಮುತ್ತ ನಗು ಮುಖದ ಸರದಾರ ವಿಜಯ್ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನ ವಿಜಯ್ ರಾಘವೇಂದ್ರ ಅವರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಥೈಲ್ಯಾಂಡ್ ಹೋಗಿದ್ದಾಗ ಅಲ್ಲಿನ ಬ್ಯಾಂಕಾಕ್ನಲ್ಲಿ ಶಾಪಿಂಗ್ ಮುಗಿಸಿ ಬಂದು ಸುಸ್ತಾಗಿ ಮಲಗಿದವರು ಮತ್ತೆ ಮೇಲೇಳಲೆ ಇಲ್ಲ. ಹೌದು ಗೆಳೆಯರೇ ಮಲಗಿದ್ದಂತಹ ಸಂದರ್ಭದಲ್ಲಿ ಸ್ಪಂದನವರಿಗೆ ಲಘು ಹೃದಯಾಘಾತ ಸಂಭವಿಸಿ ಇಹಲೋಕ ತ್ಯಜಿಸಿದರು. ಸದ್ಯ ಸ್ಪಂದನಾ ಸಾವಿನ ನೋವಿನಿಂದ ಇನ್ನು ಕೂಡ ಚಿನ್ನಾರಿ ಮುತ್ತಾ ಹೊರ ಬಂದಿಲ್ಲ. ಆಗಂತ ಚಿನ್ನಾರಿ ಮುತ್ತಾ ಮನೆಯಲ್ಲಿಯೂ ಕೂರುವ…

Read More

Harshika Poonacha: ನಟಿ ಹರ್ಷಿಕಾ ಪೂಣಚ್ಚ ಮನೆಯಲ್ಲಿ ಶುರುವಾದ ಮದುವೆ ಶಾಸ್ತ್ರಗಳು; ಇಲ್ಲಿವೆ ಫೋಟೋಗಳು

Harshika Poonacha: ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿ ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರ ಮದುವೆ ಇದೇ ತಿಂಗಳು 23, 24ನೇ ತಾರೀಕಿನಂದು ಅದ್ದೂರಿಯಾಗಿ ನಡೆಯುತ್ತಿದ್ದು. ಈಗಾಗಲೇ ಈ ಜೋಡಿ ಸ್ಯಾಂಡಲ್ ವುಡ್ ನ ಕಲಾವಿದರಿಗೆ ಲಗ್ನ ಪತ್ರಿಕೆಗಳನ್ನು ಹಂಚುತ್ತಿದ್ದ ಫೋಟೋಗಳು ವೈರಲ್ ಆಗಿದ್ದವು ಹಲವು ವರ್ಷಗಳು ಇವರಿಬ್ಬರು ಸ್ನೇಹಿತರಾಗಿದ್ದರು ಇದೀಗ ಈ ಜೋಡಿ ದಾಂಪತ್ಯ ಬದುಕಿಗೆ ಕಾಲಿಡಲು ಸಜ್ಜಾಗಿದೆ ಈ ಜೋಡಿ ಮದುವೆ ಕೊಡವ ಸಂಪ್ರದಾಯದಂತೆ…

Read More

ದರ್ಶನ್ ಮಗು ಥರ ಆದ್ರೆ ಕೆಣಕುದ್ರೆ ಬೆಂಕಿ! ಸುಮ್ಮನಿದ್ರೆ ಅವನ ಪಾಡಿಗೆ ಅವ್ನು ಇರುತ್ತಾನೆ; ಡಿ. ಬಾಸ್ ಬಗ್ಗೆ ರವಿಚಂದ್ರನ್ ಅವ್ರು ಹೇಳಿದ್ದೇನು ಗೊತ್ತಾ?

ಕನ್ನಡ ಚಿತ್ರರಂಗದ ದಾಸ ಅಭಿಮಾನಿಗಳ ಡಿ. ಬಾಸ್, ಡಚ್ಚು, ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ನೇರ ನಡೆ, ನೇರ ನುಡಿಯಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಕಡ್ಡಿ ತುಂಡಾಗುವಂತೆ ಮಾತನಾಡುವ ದರ್ಶನ್, ಯಾರಿಗೂ ಜಗ್ಗಲ್ಲ, ಯಾರಿಗೂ ಬಗ್ಗಲ್ಲ, ಮತ್ತೊಬ್ಬರಿಗೆ ತಲೆ ಬಾಗಿ ನಡೆಯುವಂತದ್ದು ಇಲ್ಲ. ನಿಯತ್ತಾಗಿ ಇದ್ರೆ ಎಲ್ಲಿ ಬೇಕಾದ್ರೂ ಬದುಕಬಹುದು ಎನ್ನುತ್ತಾ, ಕೆಲವೊಮ್ಮೆ ತಮ್ಮ ನೇರ ನಡೆ ನುಡಿಯಿಂದಲೇ ವಿವಾದಗಳನ್ನು ಸೃಷ್ಟಿಸಿಕೊಂಡಿರೋದು ಇದೆ. ಆದರೆ ಅದಕ್ಕೆಲ್ಲಾ ತಲೆ ಕೆಡಸಿಕೊಳ್ಳದೇ ಚಾಲೆಂಜಿಂಗ್ ಸ್ಟಾರ್ ಮುನ್ನುಗ್ಗುತ್ತಿರುತ್ತಾರೆ. ಇದೀಗ ನಟ ದರ್ಶನ್‌…

Read More

ಅತಿ ಶ್ರೀಘದಲ್ಲೇ ಶುರುವಾಗಲಿದೆ ಬಿಗ್ ಬಾಸ್ ಸೀಸನ್ 10; ಸ್ಪರ್ಧಿಗಳ ಫೈನಲ್ ಲಿಸ್ಟ್ ಇಲ್ಲಿದೆ ನೋಡಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋ ಯಾವಾಗ ಪ್ರಸಾರ ಆಗಲಿದೆ ಎಂಬ ಬಗ್ಗೆ ವಾಹಿನಿ ಇನ್ನೂ ಅಧಿಕೃತ ಮಾಹಿತಿ ಕೊಟ್ಟಿಲ್ಲ. ಆದರೆ ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಬಿಗ್ ಬಾಸ್ ಶೋ ಶುರುವಾಗಲಿದೆ ಎನ್ನಲಾಗುತ್ತಿದೆ. ಹೌದು ಈ ಬಾರಿ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಸೆಪ್ಟೆಂಬರ್ ಕೊನೆಯ ವಾರದಲ್ಲಿ ಬಿಗ್ ಬಾಸ್ ಶುರುವಾಗುತ್ತದೆ ಎನ್ನಲಾಗಿದೆ. ಇನ್ನು ಅನುಬಂಧ ಅವಾರ್ಡ್ಸ್ ಮುಗಿದ ನಂತರ ಈ ರಿಯಾಲಿಟಿ…

Read More

ವೀರ ಮದಕರಿ ಸಿನಿಮಾದಲ್ಲಿ ಸುದೀಪ್ ಮಗಳಾಗಿ ನಟಿಸಿದ್ದ ಪುಟ್ಟ ಹುಡುಗಿ, ಇಂದು ಸ್ಟಾರ್ ನಟಿ?

ಸಾವು ಖಂಡಿತ ಒಂದಲ್ಲಾ ಒಂದು ದಿನ ನನ್ ಕಣ್ಣೆದುರಿಗೆಬಂದು ನಿಂತೇ ನಿಲ್ಲುತ್ತೆ. ಅವತ್ತು ಕೂಡ ನನ್ ಕೈ ಮೀಸೆ ಮೇಲೆ, ಮುಖದ ಮೇಲೆ ನಗು ಇರಬೇಕು ಎನ್ನೋದೆ ಈ ಮದಕರಿ ಆಸೆ. ಇದೆ ರೀತಿ ಸಾಕಷ್ಟು ಡೈಲಾಗ್ ಗಳ ಮೂಲಕವೇ ವೀರಮದಕರಿ ಸಿನಿಮಾ ಯುವಕರನ್ನ ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು ಅದ್ರಲ್ಲೂ ಜಿಂತಾತ ಜಿಂತ ಜಿಂತ ತಾ ಡೈಲಾಗ್ ಮಾತ್ರ ಸಖತ್ ಫೇಮಸ್ ಆಗಿತ್ತು ರಿಮೇಕ್ ಸಿನಿಮಾ ಆದ್ರೂ ಕೂಡ ಸಖತ್ ಸೌಂಡ್ ಮಾಡಿತ್ತು. ಹೌದು ತೆಲುಗಿನ ಹಿಟ್…

Read More

ಕರಿಮಣಿ ಮಾಲೀಕ ಇನ್ಮುಂದೆ ನಾನಲ್ಲ; ಅಧಿಕೃತವಾಗಿ ವಿಚ್ಚೇಧನದ ಬಗ್ಗೆ ಹೇಳಿಕೊಂಡ ಕಿರಿಕ್ ಕೀರ್ತಿ!

ಪತ್ರಕರ್ತ ಹಾಗೂ ಬಿಗ್ ಬಾಸ್ ಕನ್ನಡ ಖ್ಯಾತಿಯ ಕಿರಿಕ್ ಕೀರ್ತಿ ತಮ್ಮ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ಗುಡ್‍ ಬೈ ಹೇಳಿದ್ದಾರೆ. ಈ ಬಗ್ಗೆ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮಹತ್ವದ ಘೋಷಣೆ ಮಾಡಿದ್ದಾರೆ. ಹೌದು ಈ ಹಿಂದೆಯೂ ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳಿಂದ ಡಿಪ್ರೆಷನ್‌ಗೆ ಹೋಗಿದ್ದೆ. ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ತುಂಬಾ ಡಿಸ್ಟರ್ಬ್ ಮಾಡಿತ್ತು. ಹೀಗಾಗಿ ಜಗತ್ತಿಗೆ ವಿದಾಯ ಹೇಳುವ ನಿರ್ಧಾರ ಮಾಡಿದ್ದೆ ಎಂಬ ವಿಚಾರವನ್ನು ಬಹಿರಂಗಪಡಿಸಿದ್ದರು. ಅಲ್ದೆ ತಮ್ಮ ವೈಯಕ್ತಿಕ ಜೀವನದಲ್ಲಿ…

Read More

ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ನಾಯಕಿಯಾಗಿ ಆಂಕರ್ ಜಾಹ್ನವಿ ಎಂಟ್ರಿ!

ಸ್ಯಾಂಡಲ್ವುಡ್ ನಲ್ಲಿ ಹೊಸಬರ ಅಲೆ ಜೋರಾಗಿದೆ. ಹೌದು ಹೊಸ ನಾಯಕ ನಾಯಕಿಯ ಜೊತೆಗೆ ಹಿರಿತೆರೆಗೆ ಹೊಸ ನಿರ್ದೇಶಕ ನಿರ್ಮಾಪಕರ ಹವಾ ಶುರುವಾಗಿದೆ ಅಂತ ಹೇಳಬಹುದು. ಹೊಸಬರಾದ್ರೂ ಮಾಡಿದ ಒಂದೇ ಚಿತ್ರದಲ್ಲಿ ಯಶಸ್ವಿಯಾಗಿ ಮುನ್ನುಗಿ ಸೈ ಅನಿಸಿಕೊಳ್ಳುತ್ತಾರೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 9ರ ವಿಜೇತ, ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಜನ್ಮದಿನದಂದು ಅವರ ಹೊಸ ಸಿನಿಮಾಗೆ ಟೈಟಲ್ ಇಟ್ಟಿರುವ ವಿಚಾರ ರಿವಿಲ್ ಆಗಿತ್ತು, ಇದೀಗ ಸಿನಿಮಾ ನಾಯಕಿ ಯಾರು ಅನ್ನೋದು ಕೂಡ ವೈರಲ್ ಆಗಿದೆ. ರೂಪೇಶ್…

Read More

ಕೊನೆಗೂ ಸಿಕ್ಕಿದ್ರು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದ “ಜಿಂಗಿಚಾಕ ಜಿಂಗಿಚಾಕ” ಹಾಡನ್ನು ಹಾಡಿದ್ದ ಗಾಯಕ; ಇವರೇ ನೋಡಿ

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿ ಯಾಗಿ ಕೇಳಿದವರೆಲ್ಲ ಸೂಪರ್ ಡೂಪರ್ ಅಂತೀರೋ ‘ಜಿಂಗಿಚಾಕ ಜಿಂಗಿಚಾಕ ‘ ಹಾಡು ಸಖತ್ ವೈರಲ್ ಆಗ್ತಿದೆ. ಈ ಹಾಡು ಕೇಳಿದವರು ಇದರ ಸಾಹಿತ್ಯ ಏನು ಎಂದು ಅರ್ಥ ಆಗದೆ ತಲೆಕೆಡಿಸಿಕೊಂಡಿದ್ದರೆ ಅನ್ನೋದಕ್ಕಿಂತ ಬಹಳಷ್ಟು ಮಂದಿ ಈ ಹಾಡು ಬರೆದವರು ಬಿಟ್ಟು, ಯಾರಿಗೂ ಈ ಹಾಡು ಅರ್ಥ ಆಗಿಲ್ಲ ಬಿಡು ಆದ್ರೂ ಹಾಡಿದವರು ಸಖತ್ ಸ್ವೀಟ್ ವಾಯ್ಸ್ ನಲ್ಲಿ ಹಾಡಿದ್ದಾರೆ ಅಂತ ಮಾತನಾಡಿಕೊಳ್ಳುತ್ತಿದ್ರು. ಸದ್ಯ ಈಗ ಈ ಹಾಡು ಹಾಡಿದವರು ಯಾರೆಂದು ರಿವೀಲ್…

Read More