Actor Upendra: ಹೊಸ ಉದ್ಯಮ ಶುರು ಮಾಡಿದ ನಟ ಉಪೇಂದ್ರ; ಫಾರ್ಮ್ ಹೌಸ್ ನ್ನ ಬಾಡಿಗೆಗೆ ನೀಡಲು ಮುಂದಾದ ನಟ..

Actor Upendra: ರಿಯಲ್ ಸ್ಟಾರ್ ಉಪೇಂದ್ರ ಅಂದ ತಕ್ಷಣ ನಮಿಗೆ ನೆನಪಿಗೆ ಬರೋದು ಅವ್ರ ವಿಭಿನ್ನ ಶೈಲಿಯ ನಿರ್ದೇಶನ, ಅವ್ರ ವಿಶೇಷ ನಟನೆ, ರಾಜಕೀಯದಲ್ಲಿ ಅವ್ರಿಗಿರುವ ವಿಭಿನ್ನ ಹಾಗೂ ವಿಚಿತ್ರ ಅನ್ನಿಸಿದರು ಒಪ್ಪಿಕೊಳ್ಳುವಂತಹ ಅವ್ರ ವಿಶೇಷ ಆಲೋಚನೆಗಳು. ಹೌದು ಉಪ್ಪಿ ಅಂದ್ರೆ ವಿಭಿನ್ನ ಉಪ್ಪಿ ಅಂದ್ರೆ ವಿಶೇಷ ಅಂತ ಅವ್ರ ಅಭಿಮಾನಿಗಳು ಹೇಳ್ತಾಳೆ ಇರ್ತಾರೆ. ಇದೀಗ ಅಂತದ್ದೇ ವಿಭಿನ್ನ ಪ್ರಯತ್ನಕ್ಕೆ ರಿಯಲ್ ಸ್ಟಾರ್ ಕೈ ಹಾಕಿದ್ದು ಅಭಿಮಾನಿಗಳು ವಾವ್ ಅಂತಿದ್ದಾರೆ. ಹೌದು ಸಾಮಾನ್ಯವಾಗಿ ಸೆಲೆಬ್ರಿಟಿಗಳು ಹೋಟೆಲ್ ಉದ್ಯಮ,…

Read More

Vijay Suriya: ಎರಡನೇ ಮಗುವಿನ ತಂದೆಯಾದ ನಟ ವಿಜಯ್ ಸೂರ್ಯ.. ಮಗು ಹುಟ್ಟಿದ್ದು ಅಯ್ತು.. ನಾಮಕಾರಣವೂ ಮುಗಿತು!ಹೆಸರೇನು ಗೊತ್ತಾ?

Vijay Suriya: ಕಿರುತೆರೆಯ ಚಾಕ್‌ಲೇಟ್ ಹೀರೋ ವಿಜಯ್ ಸೂರ್ಯ ಅವರ ಮನೆಯಲ್ಲಿ ಇದೀಗ ಸಂಭ್ರಮ ಮನೆ ಮಾಡಿದೆ. ಈಗಾಗಲೇ ಕ್ರೇಜಿ ಲೋಕ, ಇಷ್ಟಕಾಮ್ಯ, ಸಾ, ಕದ್ದುಮುಚ್ಚಿ, ಗಾಳಿಪಟ 2 ಸಿನಿಮಾಗಳಲ್ಲಿ ಹೀರೋ ಆಗಿ ವಿಜಯ್ ನಟಿಸಿದ್ದಾರೆ. ಜೊತೆಗೆ ಕನ್ನಡ ಹಾಗೂ ತೆಲುಗು ಧಾರಾವಾಹಿಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ವಿಜಯ್ ಸೂರ್ಯ ಇದೀಗ ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿದ್ದಾರೆ. ಹೌದು ಅಗ್ನಿಸಾಕ್ಷಿ ಹಾಗೂ ನಮ್ಮ ಲಚ್ಚಿ ಸೀರಿಯಲ್ ಹೀರೋ ವಿಜಯ್ ಸೂರ್ಯ ಅವರು ಮತ್ತೆ ತಂದೆಯಾದ ಸಂಭ್ರಮದಲ್ಲಿದ್ದಾರೆ. ಇನ್ನು…

Read More

ಮುರಿದುಬಿತ್ತು ಜಗ್ಗಪ್ಪ ಸುಶ್ಮಿತಾ ಸಂಬಂಧ!? “ರಚಿತಾ ರಾಮ್ ಅವ್ರು ನಮ್ಮನ್ನ ಒಂದು ಮಾಡಲು ಪ್ರಯತ್ನಿಸಿದ್ರೂ”

ಗಿಚ್ಚಿ ಗಿಲಿ ಗಿಲಿ ರಿಯಾಲಿಟಿ ಶೋ ಫಿನಾಲೆ ವೇದಿಕೆಯಲ್ಲೇ ಜಗ್ಗಪ್ಪ ಹಾಗೂ ಸುಶ್ಮಿತಾ ಎಂಗೇಜ್ ಆಗಿದ್ರು. ಹೌದು ನಟಿ ಶೃತಿ ಹಾಗೂ ನಟ ಸಾಧುಕೋಕಿಲ ಅವ್ರನ್ನ ಸಾಕ್ಷಿಯಾಗಿಟ್ಟುಕೊಂಡು ಹಸೆಮಣೆ ಏರಲು ಉಂಗುರದ ಮುದ್ರೆಯನ್ನ ಕಾಮಿಡಿ ಜೋಡಿಗಳು ಒತ್ತಿದ್ದರು. ಇದು ಎಲ್ಲರಿಗೂ ಆಶ್ಚರ್ಯವಾದ್ರೂ ಕೂಡ ಬಹಳಷ್ಟು ಜನ ನಿಮ್ಮಿಬ್ಬರ ಜೋಡಿ ಚೆನ್ನಾಗಿದೆ, ನೀವಿಬ್ರು ಮದುವೆಯಾದ್ರೆ ತುಂಬಾ ಚೆನ್ನಾಗಿರುತ್ತೆ ಅಂತ ಹೇಳಿದ್ರು ಅಲ್ಲದೇ ಕೆಲವೊಂದು ಟ್ರೋಲ್ ಫೇಜ್ ಗಳು ಕೂಡ ಒಳ್ಳೊಳ್ಳೆ ವಿಡಿಯೋಗಳನ್ನ ಮಾಡಿ ನಿಜ ಜೀವನದಲ್ಲೂ ಈ ಜೋಡಿ…

Read More

Puneeth Rajkumar: ಅಪ್ಪು ಹೆಸರಲ್ಲಿ ಸ್ವಯಂ ಚಾಲಿತ ಅರೋಗ್ಯ ಯಂತ್ರ; ಅಪ್ಪು ಹೆಸರಲ್ಲಿ ಹೊಸ ಯೋಜನೆ ಘೋಷಿಸಿದ ಸಿದ್ದರಾಮಯ್ಯ..

Puneeth Rajkumar: ದಿವಗಂತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರಲ್ಲಿ ಹೊಸ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ವಿಶೇಷ ಅನುದಾನ ಘೋಷಿಸಿದ್ದು, ಇತ್ತೀಚೆಗೆ ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತವನ್ನು ತಡೆಗಟ್ಟಲು ಕರ್ನಾಟಕ ರತ್ನ ಪುನೀತ್‌ ರಾಜಕುಮಾರ್‌ ಅವರ ಸ್ಮರಣಾರ್ಥವಾಗಿ ಹೊಸ ಯೋಜನೆಯನ್ನು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಹೌದು ಕರ್ನಾಟಕ ರತ್ನ ಡಾ|| ಪುನೀತ್‌ ರಾಜ್‌ಕುಮಾರ್‌ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ Automated External Defibrillators ಗಳನ್ನ…

Read More

Kiccha Sudeep: ಸಲಾರ್ ಟೀಸರ್ ನೋಡಿ ಟ್ವೀಟ್ ಮಾಡಿದ ಕಿಚ್ಚ ಸುದೀಪ್; ಟೀಸರ್ ಬಗ್ಗೆ ಕಿಚ್ಚ ಹೇಳಿದ್ದೇನು ಗೊತ್ತಾ?

Kiccha Sudeep: ಸಲಾರ್ ಸಿನಿಮಾ ಹಾಗೂ ಅದರ ಅಪಡೇಟ್ಸ್ ಜೊತೆಗೆ ಸಿನಿಮಾದ ಟೀಸರ್​ಗಾಗಿ ಪ್ರೇಕ್ಷಕರು ಹಲವು ವರ್ಷಗಳಿಂದ ಕಾದಿದ್ದರು. ಯಾಕಂದ್ರೆ ಪ್ರಭಾಸ್ ಸಾಲು ಸಾಲು ಸೋಲು ಕಾಣುತ್ತಿದ್ದರು ಹೀಗಾಗಿ, ಸಲಾರ್ ಚಿತ್ರದ ಬಗ್ಗೆ ದೊಡ್ಡ ನಿರೀಕ್ಷೆ ಇತ್ತು. ಇದೀಗ ಸಲಾರ್ ಟೀಸರ್ ಬಿಡುಗಡೆಯಾಗಿದ್ದು, ಎಲ್ಲೆಲ್ಲೂ ಸಲಾರ್ ಹವಾ ಶುರುವಾಗಿದೆ. ಅದರಲ್ಲೂ ಇದೇ ಮೊದಲ ಬಾರಿ ಬೆಳ್ಳಂಬೆಳಗ್ಗೆ ಸಿನಿಮಾ ಒಂದರ ಟೀಸರ್ ರಿಲೀಸ್ ಆಗಿದ್ದು, ಪ್ರಶಾಂತ್ ನೀಲ್ & ಪ್ರಭಾಸ್ ಕಾಂಬಿನೇಷನ್ ಕಮಾಲ್ ಮಾಡಲು ಸಿದ್ಧವಾಗಿದೆ. ಹೌದು ಈಗಾಗಲೇ…

Read More

Nayana: ಮೊದಲ ಮಗುವಿನ ನಿರೀಕ್ಷೆಯಲ್ಲಿ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನ.. ಕೈಯಾರೇ ಅಡುಗೆ ಮಾಡಿ ಬಯಕೆ ಈಡೇರಿಸಿದ ಸಿಹಿ ಕಹಿ ಚಂದ್ರು

Nayana: ಹುಬ್ಬಳ್ಳಿಯಿಂದ ಸಾಮಾನ್ಯ ಹುಡುಗಿಯಾಗಿ ಬಂದ ನಯನ ಯಾವುದೇ ಬ್ಯಾಕ್‌ಗ್ರೌಂಡ್ ಗಾಡ್ ಫಾಧರ್ ಇಲ್ಲದೇ ಕಿರುತೆರೆಯ ಜನಪ್ರಿಯ ಕಾಮಿಡಿ ಕಿಲಾಡಿಗಳು ಶೋಗೆ ಎಂಟ್ರಿ ಕೊಟ್ಟು ತಮ್ಮ ಪ್ರತಿಭೆ ಮೂಲಕ ಸಾಕಷ್ಟು ಸಿನಿಮಾಗಳಲ್ಲಿ ಪೋಷಕ ಪಾತ್ರಗಳ ಕನ್ನಡಿಗರ ಮನೆ ಮಾತಾದ್ರೂ. ಅಲ್ದೇ ಕಾಮಿಡಿ ಮಾತ್ರವಲ್ಲ ಎಂತಹ ಪಾತ್ರಕ್ಕೂ ಸೈ ಎನಿಸಿಕೊಂಡಿದ್ದಾರೆ. ಇನ್ನು ಕಿರುತೆರೆಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ಅವರ ಮನೆಯಲ್ಲಿ ಸಂತಸ ಮನೆ ಮಾಡಿದೆ. ಹೌದು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ವಿಚಾರವನ್ನ ತಮ್ಮ ಅಭಿಮಾನಿಗಳ…

Read More

Bharjari Bachelors: ಭರ್ಜರಿ ಬ್ಯಾಚುಲರ್ಸ್ ಶೋ ನಿಂದ ಸುಕೃತ ನಾಗ್ ಔಟ್! ನವಾಜ್ ಗೆ ಜೋಡಿಯಾಗಿದ್ದ ಸುಕೃತ ಹೊರನಡೆದದ್ದು ಯಾಕೆ?

Bharjari Bachelors: ಕನ್ನಡ ಕಿರುತೆರೆಯ 10 ಎಲಿಜಿಬಲ್ ಬ್ಯಾಚುಲರ್​ಗಳ ಕನಸನ್ನ ನನಸು ಮಾಡುತ್ತಾ, ಅವರ ಆಸೆಗಳ ಅಖಾಡದಲ್ಲಿ ಅವರ ಸಾಮರ್ಥ್ಯವನ್ನು ಕರುನಾಡಿನ ಜನತೆಗೆ ತೋರಿಸೀ, ಬ್ಯಾಚುಲರ್ ಆಗಿದ್ದವನು ಮದುವೆಗೆ ಎಲಿಜಿಬಲ್ ಆಗಲು ಏನೆಲ್ಲ ಮಾಡಬೇಕು ಎಂಬುದನ್ನು ಕರುನಾಡಿಗೆ ಸಾರಿ ಹೇಳುವ ಭರ್ಜರಿ ಬ್ಯಾಚುಲರ್ಸ್ ಕಾರ್ಯಕ್ರಮ ಭರ್ಜರಿಯಾಗಿಯೇ ಶುರುವಾಗಿದೆ. ಇನ್ನು ಕನ್ನಡ ಕಿರುತೆರೆ ವಾಹಿನಿಗಳ ನಡುವೆ ಸಖತ್​ ಪೈಪೋಟಿ ಇದೆ. ಅಲ್ದೇ ಧಾರಾವಾಹಿ ಮಾತ್ರವಲ್ಲದೇ ರಿಯಾಲಿಟಿ ಶೋಗಳಲ್ಲೂ ವಾಹಿನಿಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಹಾಗಾಗಿ ಭಿನ್ನವಾದ ಕಾನ್ಸೆಪ್ಟ್​ಗಳಲ್ಲಿ ರಿಯಾಲಿಟಿ…

Read More

Kiccha Sudeep: ನಿರ್ಮಾಪಕರಿಂದ ದುಡ್ಡು ತೆಗೆದುಕೊಂಡು ಮೋಸ ಮಾಡಿದ್ರ ಕಿಚ್ಚ? ಸುದೀಪ್ ವಿರುದ್ಧ ನಿರ್ಮಾಪಕ ಎಂ.ಎನ್ ಕುಮಾರ್ ಗಂಭೀರ ಆರೋಪ

Kiccha Sudeep: ನಟ ಕಿಚ್ಚ ಸುದೀಪ್ ಕನ್ನಡ ಚಿತ್ರರಂಗದ ಅತ್ಯದ್ಭುತ ಕಲಾವಿದ. ಸಾಕಷ್ಟು ಹಿಟ್ ಚಿತ್ರಗಳನ್ನ ಕೊಟ್ಟಿರುವ ಇವ್ರು ಇಂದಿಗೂ ಕೂಡ ಬಹಳ ಬೇಡಿಕೆಯ ನಾಯಕ ನಟ. ವಿಕ್ರಾಂತ್ ರೋಣ ಸಿನಿಮಾದ ನಂತರ ಯಾವುದೇ ಸಿನಿಮಾಗಳನ್ನ ಅನೌನ್ಸ್ ಮಾಡದ ಕಿಚ್ಚ ಸುದೀಪ್ ಮುಂದಿನ ಚಿತ್ರ ಯಾವುದಿರಬಹುದು ಅನ್ನೋ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿತ್ತು. ಈ ಮಧ್ಯೆ ಇನ್ನು ಹೆಸರಿಡದ ಕಿಚ್ಚ ಅವ್ರ 46ನೇ ಸಿನಿಮಾ ಕಿಚ್ಚ 46 ಹೆಸರಲ್ಲಿ ಆ ಚಿತ್ರದ ಟೀಸರ್ ಬಿಡುಗಡೆಯಗಿತ್ತು, ಅದ್ರಲ್ಲಿನ ಕಿಚ್ಚ ಅವ್ರ…

Read More

ಅಪ್ಪಂದಿರಂತೆ ಮಕ್ಕಳು ಕೂಡ ಬೆಸ್ಟ್ ಪ್ರೆಂಡ್ಸ್! ಅಪ್ಪು-ಕಿಚ್ಚ ಆಗ ಬೆಸ್ಟ್ ಪ್ರೆಂಡ್ಸ್ ಈಗ ಸಾನ್ವಿ-ಧೃತಿ ಕ್ಲೋಸ್ ಪ್ರೆಂಡ್ಸ್..

ಪುನೀತ್ ರಾಜ್ ಕುಮಾರ್ ಕನ್ನಡ ಚಿತ್ರರಂಗದ ದಂತಕತೆ ಅಂತ ಹೇಳುದ್ರೆ ತಪ್ಪಾಗೋದಿಲ್ಲ. ಕೇವಲ ನಟನ ಕ್ಷೇತ್ರ ಮಾತ್ರವಲ್ಲ ಸಾಮಾಜಿಕ ಕ್ಷೇತ್ರದಲ್ಲೂ ತಮ್ಮದೇ ಆದ ದಾನ ಧರ್ಮಗಳನ್ನ ಮಾಡಿ ಈಗಲೂ ಎಷ್ಟೋ ಜನರಿಗೆ ಸ್ಫೂರ್ತಿಯಾಗಿರೋ ಧೀಮಂತ ನಟ ಅಂದ್ರೆ ಅತಿಶಯೋಕ್ತಿ ಆಗದು. ಅಪ್ಪು ಇದ್ದಾಗ ಅವ್ರು ಮಾಡಿದ ಒಂದು ಸಹಾಯವು ಕೂಡ ಆಚೆ ಗೊತ್ತಾಗುತ್ತಿರಲಿಲ್ಲ, ಆದ್ರೆ ಅಪ್ಪು ಇನ್ನಿಲ್ಲವಾದ ದಿನದಿಂದ ಇಲ್ಲಿಯವರೆಗೂ ಒಂದಿಲ್ಲೊಂದು ವಿಷಯಗಳು ಹೊರಬರುತ್ತಿದ್ದೂ, ನಿಜಕ್ಕೂ ಇದು ಮರೆಯಲಾಗದ ಮಾಣಿಕ್ಯ ಅಂತ ಜನ ಈಗಲೂ ಮಾತನಾಡಿಕೊಳ್ಳುತ್ತಾರೆ. ವೃತ್ತಿ,…

Read More

Krithi Shetty: ಕೋಟಿ ಕೊಡೋಕೆ ರೆಡಿ! ಸ್ಟಾರ್ ನಟನ ಮಗನಿಂದ ಶುರುವಾಯ್ತು ಟಾರ್ಚರ್!? ಕರವಾಳಿ ಬೆಡಗಿ ಕೃತಿ ಶೆಟ್ಟಿಗೆ ಶುರುವಾಗಿದೆ ಚಿತ್ರಹಿಂಸೆ?!

Krithi Shetty: ಚಿತ್ರರಂಗದಲ್ಲಿ ಗುರುತಿಸಿಕೊಂಡ್ರೆ ಒಂದು ರೀತಿಯ ಹಿಂಸೆ, ಸೋತ್ರೆ ಮತ್ತೊಂದು ತೆರೆನಾದ ನೋವು ಇವುಗಳ ಮಧ್ಯೆ ಸಿಲುಕುವ ಕಲಾವಿದರ ಸಂಕಟ ಹೇಳತೀರದು. ಸಮುದ್ರದ ಮಧ್ಯಭಾಗದಲ್ಲಿ ಸಿಲುಕಿದಂತೆ ಹೊರಬರಲಾಗದಂತೆ, ಮುಂದೆ ಹೋಗಲಾಗದಂತೆ ಒದ್ದಾಡಬೇಕು. ಇದೀಗ ಇಂತದ್ದೇ ಒಂದು ಸ್ಥಿತಿಯಲ್ಲಿ ಕರ್ನಾಟಕ ಮೂಲದ ತೆಲುಗು ನಟಿ ಕೃತಿ ಶೆಟ್ಟಿ ಇದ್ದಾರೆ. ಸದ್ಯ ಈಗಷ್ಟೇ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡು ಒಂದಷ್ಟು ಫ್ಯಾನ್ ಫಾಲ್ಲೋಯಿಂಗ್ ಹೊಂದಿರುವ ಇವ್ರಿಗೆ ಸ್ಟಾರ್ ನಟನ ಮಗನಿಂದಲೇ ಮಾನಸಿಕ ಕಿರುಕುಳ ಶುರುವಾಗಿದ್ಯಂತೆ. ಎಷ್ಟು ಕೋಟಿ ಬೇಕಿದ್ರೂ ಕೊಡ್ತೀನಿ…

Read More