ಮಲಯಾಳಂ ನಿರ್ದೇಶಕಿಗೆ ಕಾಲ್ ಶೀಟ್ ಕೊಟ್ಟ ಯಶ್; ಯಾರು ಈ ಗೀತು ಮೋಹನ್ ದಾಸ್? ಇವ್ರ ಹಿನ್ನೆಲೆ ಏನು?

ಕನ್ನಡ ಚಿತ್ರರಂಗದಲ್ಲಿ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಬಂದು ಸ್ವಂತ ಪರಿಶ್ರಮದಿಂದ ಬೆಳೆದ ರಾಕಿಂಗ್ ಸ್ಟಾರ್ ಯಶ್ ಸಾಧನೆಗಳ ಸರ್ದಾರ, ವಿಜಯಗಳ ಸುಲ್ತಾನ. ಹೀಗಾಗಿ ರಾಕಿಂಗ್ ಸ್ಟಾರ್ ಸಿನಿಮಾ ಅಂದ್ರೆ ಅಭಿಮಾನಿಗಳಿಗೆ ಏನೋ ಒಂಥರಾ ಕ್ರೇಜ್. ಹೀಗಾಗಿ ರಾಕಿಂಗ್ ಅಭಿಮಾನಿಗಳು ಮುಂದಿನ ಸಿನಿಮಾಗಾಗಿ ಕಾಯುತ್ತಿದ್ದು, ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಸದ್ಯ ಅನೌನ್ಸ್ ಆಗಿದ್ದು, ಕೆಜಿಎಫ್ 2 ರಿಲೀಸ್ ಆಗಿ ವರ್ಷವಾದರೂ ಯಶ್ ಮುಂದಿನ ಮುಂದಿನ ಸಿನಿಮಾ ಅನೌನ್ಸ್ ಮಾಡಿಲ್ಲ ಅಂತ ಕಾತರದಿಂದ ಕಾಯುತ್ತಿದ್ದ ರಾಕಿಭಾಯ್ ಹೊಸ…

Read More

ಕಾರ್ತಿಕ್ ಅಂದ್ರೆ ಆಗೋಲ್ಲ ಅಂತಿದ್ದ ಸಂಗೀತ ಪ್ಯಾಚ್ ಅಪ್ ಮಾಡಿಕೊಂಡ್ರಾ; ಮತ್ತೆ ಒಂದಾದ ಸಂಗೀತಾ-ಕಾರ್ತಿಕ್

ಬಿಗ್ ಬಾಸ್ ನಲ್ಲಿ ಕಾರ್ತಿಕ್ ಮತ್ತು ಸಂಗೀತ ಬೆಸ್ಟ್ ಜೋಡಿ ಎಂದು ಗುರುತಿಸಿಕೊಂಡಿದ್ದರು. ಆದರೆ ಇದೀಗ ಇವರಿಬ್ಬರ ನಡುವೆ ಮನಸ್ತಾಪ ಸೃಷ್ಟಿಯಾಗಿ ಒಂದು ವಾರ ವಿನಯ್ ಟೀಮ್ ನಲ್ಲಿ ಸಂಗೀತ ಇದ್ದು ಆಟವಾಡಿದ್ದು ಇವರಿಬ್ಬರ ನಡುವಿನ ಮುಸುಕಿನ ಗುದ್ದಾಟ ಜಾಸ್ತಿಯಾಗುವಂತೆ ಮಾಡ್ತು. ಹೌದು ಕಳೆದ ವಾರ ಕ್ಯಾಪ್ಟನ್ಸಿ ವಿಚಾರದಲ್ಲಿ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಇಬ್ಬರು ದೂರವಾಗುವ ಹಂತಕ್ಕೆ ಬಂದ್ರು. ಹೌದು ಸಂಗೀತಾ, ತಾನು ಲೀಡರ್ ಆಗಬೇಕು ಅಂತ ಹೇಳ್ದಾಗ ಕಾರ್ತಿಕ್ ನಮ್ರತಾ ಮತ್ತು ತನಿಷಾ…

Read More

ನನ್ನ ಗಂಡನನ್ನ ವಿಲನ್ ಮಾಡ್ತಿದ್ದಾರೆ! ವಿನಯ್ ಒಳ್ಳೆತನ ಹೈಲೆಟ್ ಆಗ್ತಾಯಿಲ್ಲ; ವಾಹಿನಿಯವರ ಮೇಲೆ ನೇರವಾಗಿ ಆರೋಪ ಮಾಡಿದ್ರ ವಿನಯ್ ಪತ್ನಿ

ಬಿಗ್‌ ಬಾಸ್‌ ಕನ್ನಡ ಸೀಸನ್ 10ರಲ್ಲಿ(Big boss kannada season10) ಈ ಬಾರಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿನಯ್ ಗೌಡ. ತಮ್ಮ ಕೋಪ, ಬೈಗುಳ, ಕಿರುಚಾಟ ಮತ್ತು ಹೆಣ್ಣು ಮಕ್ಕಳ ಜೊತೆಗೆ ನಡೆದುಕೊಳ್ಳುತ್ತಿರುವ ರೀತಿಗೆ ಬಿಗ್ ಬಾಸ್ ವೀಕ್ಷಕರು ಕಿಡಿಕಾರುತ್ತಿದ್ದಾರೆ. ಇದರ ಜೊತೆಗೆ ಮನೆಯಲ್ಲಿರುವ ಇತರ ಸ್ಪರ್ಧಿಗಳು ಕೂಡ ಅವರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಹೌದು ಇಷ್ಟು ದಿನ ಸಂಗೀತಾ ಶೃಂಗೇರಿ ಅವರನ್ನು ಟಾರ್ಗೆಟ್ ಮಾಡಿದ್ದ ವಿನಯ್, ಈ ವಾರದ ಆರಂಭದಲ್ಲಿ ಭಾಗ್ಯಶ್ರೀ ಅವರಿಗೆ ಕಣ್ಣೀರು ಹಾಕಿಸಿದ್ದರು,…

Read More

ಬಿಗ್ ಬಾಸ್ ಮನೆಗೆ ಮರಳಿ ಬಂದ್ರು ವರ್ತೂರ್ ಸಂತೋಷ್! ಸದಸ್ಯರಿಗೆ ಶಾಕ್ ಜೊತೆ ಖುಷಿ ಕೊಟ್ಟ ರೈತ ಸಂತೋಷ್

ಸ್ನೇಹಿತರೆ ಬಿಗ್ ಬಾಸ್ ಸ್ಪರ್ಧೆಯಾಗಿ ರೈತ ವರ್ತೂರು ಸಂತೋಷ್(Varthur Santhosh) ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದರು. ಇನ್ನು ವರ್ತೂರು ಸಂತೋಷ್ ಹುಲಿ ಉಗುರು ಧರಿಸಿ ಬಿಗ್ ಬಾಸ್ ಮನೆಯೊಳಗೆ ಪ್ರವೇಶ ಮಾಡಿದ್ದರು. ಈ ಸಂಬಂಧ ಅರಣ್ಯ ಅಧಿಕಾರಿಗಳು ವರ್ತೂರು ಸಂತೋಷ್ ಅವರನ್ನು ವನ್ಯ ಜೀವಿ ಕಾಯ್ದೆ ಅಡಿ ಬಂಧಿಸಿದ್ರು. ಆ ಬಳಿಕ ಮನೆಯ ಹೊರಗೆ ದೊಡ್ಡ ಸಂಚಲನವೇ ಸೃಷ್ಟಿಯಾಗಿತ್ತು. ಹೌದು ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ 10 ರೋಚಕ ಎನಿಸುತ್ತಿದೆ. ಅದಕ್ಕೆ ಕಾರಣ…

Read More

ನಟ ಅರ್ಜುನ್ ಸರ್ಜಾ ಮಗಳು ಐಶ್ವರ್ಯ ನಿಶ್ಚಿತಾರ್ಥ ಸಂಭ್ರಮ; ಸುಂದರ ಕ್ಷಣಗಳು

Aishwarya Engagement: ಅರ್ಜುನ್ ಸರ್ಜಾ ಅವರು ತಮ್ಮ ಮಗಳ ನಿಶ್ಚಿತಾರ್ಥವನ್ನು ಅಕ್ಟೋಬರ್ 22ರಂದು ಚೆನ್ನೈಯಲ್ಲಿ ಅದ್ದೂರಿಯಾಗಿ ನೆರವೇರಿಸಿದ್ದಾರೆ. ಈ ಸಂದರ್ಭದಲ್ಲಿ ಧ್ರುವ ಸರ್ಜಾ ಸೇರಿದಂತೆ ಅರ್ಜುನ್ ಸರ್ಜಾ ಅವರ ಕುಟುಂಬ ಸದಸ್ಯರೆಲ್ಲರೂ ಭಾಗಿಯಾಗಿದ್ದರು. ಅರ್ಜುನ್ ಸರ್ಜಾ ಅವರು ಬಹಳ ವರ್ಷಗಳ ಹಿಂದೆ ಚೆನ್ನೈನಲ್ಲಿ ಒಂದು ಆಂಜನೇಯ ದೇವಸ್ಥಾನವನ್ನ ನಿರ್ಮಿಸಿದ್ದಾರೆ. ಅದೇ ದೇವಸ್ಥಾನದಲ್ಲಿ ಮಗಳು ಹಾಗೂ ಭಾವಿ ಅಳಿಯ ಉಂಗುರವನ್ನು ಬದಲಿಸಿಕೊಂಡಿದ್ದಾರೆ. ಅರ್ಜುನ್ ಸರ್ಜಾ ಅವರ ಅಳಿಯ ಬೇರಾರು ಅಲ್ಲ, ತಮಿಳು ಚಿತ್ರರಂಗದ ಹಾಸ್ಯ ನಟ ಮತ್ತು ಪೋಷಕ…

Read More

ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟ ರೈತ ಸಂತೋಷ್; ಜೈಲಿನಿಂದ ಡೈರೆಕ್ಟ ಆಗಿ ಬಿಗ್ ಬಿ ಮನೆಗೆ ವರ್ತೂರ್ ಸಂತೋಷ್

ರಾಜ್ಯದಲ್ಲಿ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಪ್ರಕರಣ ಹೆಚ್ಚು ಸದ್ದು ಮಾಡಿದ್ದು, ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದ ಪ್ರಕರಣದಲ್ಲಿ ಬಂಧಿತರಾಗಿದ್ದ ಬಿಗ್ ಬಾಸ್ ಸ್ಪರ್ಧಿ ವರ್ತೂರ್‌ ಸಂತೋಷ್‌ಗೆ ಶುಕ್ರವಾರ ಜಾಮೀನು ಸಿಕ್ಕಿದೆ. ಹೌದು ಹುಲಿ ಉಗುರು ಧರಿಸಿದ ಆರೋಪದ ಮೇರೆಗೆ ಬಿಗ್ ಬಾಸ್(Bg boss) ಕಾರ್ಯಕ್ರಮದ ಮನೆಯಿಂದಲೇ ವರ್ತೂರ್ ಸಂತೋಷ್‌ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇನ್ನು ಗುರುವಾರ ವರ್ತೂರ್ ಸಂತೋಷ್‌ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಬೆಂಗಳೂರಿನ…

Read More

ತಲೆ ತಗ್ಗಿಸುವ ಕೆಲಸ ಮಾಡಿಲ್ಲ, ಮಾಡೋದು ಇಲ್ಲ; ತಾಯಿ ಕಾಣಿಕೆ ಬಗ್ಗೆ ತಲೆ ಕೆಡಿಸಿಕೊಂಡವರಿಗೆ ಧನ್ಯವಾದಗಳು ಎಂದ ಜಗ್ಗೇಶ್..

ಆಯುಧ ಪೂಜೆ ದಿನ ಶುರುವಾದ ಹುಲಿ ಉಗುರು ಪೆಂಡೆಂಟ್ ನ್ನ ವಿಚಾರ ಇದೀಗ ರಾಜ್ಯಾದ್ಯಂತ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಹೌದು ಹುಲಿ ಉಗುರಿನ ಲಾಕೆಟ್​ ಧರಿಸಿದ್ದ ರೈತ ಹಾಗೂ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನವಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನದಲ್ಲಿ ಇಡಲಾಗಿದೆ. ಇದಾದ ಬಳಿಕ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ವಿಚಾರದಲ್ಲಿ ನಟ ಜಗ್ಗೇಶ್‌ಗೂ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ಕೂಡಾ ದಾಖಲಾಗಿದೆ. ಇನ್ನು ಸಾಮಾಜಿಕ ಜಾಲತಾಣದಲ್ಲಿ…

Read More

ಊಟದಲ್ಲಿ ವಿಷ ಹಾಕಿ ಅಂದಿದ್ರಂತೆ ಪ್ರತಾಪ್ ಸಂಬಂಧಿಕರು! ತಾರಾ ಮುಂದೆ ಕಣ್ಣೀರಿಟ್ಟ ಡ್ರೋನ್ ಪ್ರತಾಪ್

ಬಿಗ್‌ಬಾಸ್ ಕನ್ನಡ ಸೀಸನ್ 10 ಶೋ 3ನೇ ವಾರಕ್ಕೆ ಕಾಲಿಟ್ಟಿದೆ. ಈಗಾಗಲೇ ಮನೆಯಿಂದ ಸ್ನೇಕ್ ಶ್ಯಾಮ್ ಹಾಗೂ ಗೌರೀಶ್ ಅಕ್ಕಿ ಹೊರಬಂದಿದ್ದಾರೆ. ಇನ್ನು ಹುಲಿ ಉಗುರು ಹೊಂದಿರುವ ಆರೋಪದಲ್ಲಿ ವರ್ತೂರು ಸಂತೋಷ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೆಲ್ಲದರ ನಡುವೆ ಬಿಗ್‌ಬಾಸ್ ಆಟ ಮುಂದುವರೆದಿದೆ. 2ನೇ ವಾರದಲ್ಲಿ ಸ್ವಲ್ಪ ಚಿಗುರಿಕೊಂಡಿದ್ದ ಡ್ರೋನ್​ ಪ್ರತಾಪ್(Drone Prathap)​ ಅವರು ಮೂರನೇ ವಾರದಲ್ಲಿ ಮತ್ತೆ ಕುಗ್ಗಿದಂತಿದೆ. ಮನೆಯ ಸದಸ್ಯರೆಲ್ಲರೂ ಸೇರಿ ಅವರಿಗೆ ಒಂದಷ್ಟು ಪ್ರಶ್ನೆಗಳನ್ನು ನೇರವಾಗಿ ಕೇಳಿದ್ದಾರೆ. ಆದರೆ ಅವುಗಳಿಗೆ ಉತ್ತರಿಸುವ ಸಮಯದಲ್ಲಿ ಪ್ರತಾಪ್​…

Read More

ಹೆಣ್ಣು ಮಗುವಿಗೆ ಜನ್ಮ ನೀಡಿದ ಭಾಗ್ಯಲಕ್ಷ್ಮಿ ಖ್ಯಾತಿಯ ನಟಿ ಗೌತಮಿ ಗೌಡ..

ಭಾಗ್ಯಲಕ್ಷ್ಮಿ ಧಾರವಾಹಿಯ ನಟಿ ಗೌತಮಿ ಗೌಡ ಅವರ ಮನೆಗೆ ಭಾಗ್ಯ ಲಕ್ಷ್ಮಿ ಬಂದಿದ್ದಾಳೆ. ನವರಾತ್ರಿಯ ಈ ಸಂದರ್ಭದಲ್ಲಿ ಗೌತಮಿ ಗೌಡ ಅವರು ಹೆಣ್ಣು ಮಗುವಿಗೆ ಜನ್ಮವನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ತಮ್ಮ ಪ್ರಗ್ನೆನ್ಸಿ ಫೋಟೋವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ. ಅರ್ಧದಲ್ಲೇ ದಾರವಾಹಿಯನ್ನು ಬಿಟ್ಟು ಗೌತಮಿ ಗೌಡ ಹೊರಗೆ ಹೋಗಿದ್ದರು. ನವರಾತ್ರಿಯ ಈ ಸಂದರ್ಭದಲ್ಲಿ ತಾನು ಹೆಣ್ಣು ಮಗುವಿಗೆ ಜನ್ಮ ನೀಡಿರುವುದಾಗಿ ಅಭಿಮಾನಿಗಳ ಜೊತೆ ಸಂತಸವನ್ನು ಹಂಚಿಕೊಂಡಿದ್ದಾರೆ. ಭಾಗಲಕ್ಷ್ಮೀ ಧಾರಾವಾಹಿಯಲ್ಲಿ ಉತ್ತಮ ನಟನೆಯೊಂದಿಗೆ…

Read More

ಸ್ಫರ್ಧಿಗಳ ಪ್ರಶ್ನೆಗೆ ಸುಸ್ತಾಗಿ ಕಣ್ಣೀರಿಟ್ಟ ಪ್ರತಾಪ್! ಪ್ರತಾಪ್ ನ ಟಾರ್ಗೆಟ್ ಮಾಡುತ್ತಿದ್ದಾರಾ ಸ್ಪರ್ಧಿಗಳು..

ಬಿಗ್ ಬಾಸ್(Big boss) ಶುರುವಾಗಿ ಆಗಲೇ ಎರಡು ವಾರಗಳು ಕಳೆದಿವೆ. ಅಷ್ಟರೊಳಗಡೆ ಮನೆಯಲ್ಲಿ ಕೋಲಾಹಲ ಉಂಟಾಗಿದೆ ಒಬ್ಬೊಬ್ಬರ ಮುಖವು ಒಂದೊಂದು ದಿಕ್ಕಾಗಿದೆ. ಇಷ್ಟು ದಿನ ಬಿಗ್ ಬಾಸ್ ನಲ್ಲಿ ಸುಮಾರು ಒಂದು ತಿಂಗಳ ನಂತರ ಮನೆಯಲ್ಲಿ ಜಗಳ ಶುರುವಾಗಿತ್ತು. ಆದರೆ ಇದೀಗ ಇನ್ನೂ ಎರಡು ವಾರ ಆಗುವುದರೊಳಗೆ ದಿನನಿತ್ಯ ಜಗಳಗಳು ಶುರುವಾಗಿವೆ. ಇನ್ನು ಮನೆಯಲ್ಲಿ ವಿನಯ್ ಗೌಡ ಅವರು ಎಲ್ಲರನ್ನೂ ತಮ್ಮ ಕಂಟ್ರೋಲ್ ಗೆ ತೆಗೆದುಕೊಳ್ಳುವ ಪ್ರಯತ್ನವನ್ನು ಮಾಡುತ್ತಿದ್ದಾರೆ ಎಂದು ಮನೆಯವರೆಲ್ಲರೂ ಅಂದುಕೊಂಡಿದ್ದಾರೆ. ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳಲ್ಲಿ…

Read More