ಧ್ರುವ ಸರ್ಜಾ ಮಗಳ ಮೊದಲ ವರ್ಷದ ಬರ್ತಡೇ ಸಂಭ್ರಮ; ಫೋಟೋ ಮತ್ತು ವಿಡಿಯೋ ಇಲ್ಲಿದೆ ನೋಡಿ

ಸರ್ಜಾ ಕುಟುಂಬದಲ್ಲಿ ಇದೀಗ ಸಂತೋಷ ಮನೆ ಮಾಡಿದ್ದು ಅಣ್ಣನನ್ನು ಕಳೆದುಕೊಂಡ ಮೇಲೆ ತುಂಬಾ ನೋವಿನಲ್ಲಿದ್ದ ಧ್ರುವ ಸರ್ಜಾ(Dhruva Sarja) ಬಳಿಕ ಅಣ್ಣನ ಮಗ ರಾಯನ್ ಹುಟ್ಟಿದ ಮೇಲೆ ಸರ್ಜಾ ಕುಟುಂಬದಲ್ಲಿ ಮತ್ತೆ ಚಿರು ಹುಟ್ಟಿ ಬಂದಿದ್ದಾರೆ ಎಂದು ಅಭಿಮಾನಿಗಳು ಕಾಮೆಂಟ್ ಮಾಡುತ್ತಿದ್ದಾರು. ಕಳೆದ ವರ್ಷ ಅಕ್ಟೋಬರ್ ಎರಡನೇ ತಾರೀಖಿನೊಂದು ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿಗೆ ಹೆಣ್ಣು ಮಗು ಜನಿಸಿತ್ತು ಮಗಳೆಂದರೆ ಧ್ರುವ ಗೆ ಸಕ್ಕತ್ ಇಷ್ಟ ನಿನ್ನೆ ಧ್ರುವ ಸರ್ಜಾ ಮಗಳ ಮೊದಲ ವರ್ಷದ ಹುಟ್ಟುಹಬ್ಬ…

Read More

ಒಂದೇ ವೇದಿಕೆಯಲ್ಲಿದ್ರೂ ದರ್ಶನ್ ಮತ್ತು ಧ್ರುವ ಸರ್ಜಾ ಮಾತನಾಡಲಿಲ್ಲ ಯಾಕೆ? ಇದರ ಹಿಂದೆ ಬಲವಾದ ಕಾರಣ ಇತ್ತು ಎಂದ ಪ್ರಥಮ್

ಸೆಪ್ಟೆಂಬರ್‌ 29 ರಂದು ನಡೆದ ಕಾವೇರಿ ಪ್ರತಿಭಟನೆಯಲ್ಲಿ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದರು. ಹೌದು ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಸೆಪ್ಟೆಂಬರ್‌ 29ರಂದು ಕಾವೇರಿಗಾಗಿ ಕರುನಾಡು ಸ್ತಬ್ಧವಾಗಿತ್ತು. ಅಲ್ಲದೆ, ಈ ಹೋರಾಟಕ್ಕೆ ಸ್ಯಾಂಡಲ್‌ವುಡ್‌ ಕಲಾವಿದರು ಒಂದಾಗಿ ಒಗ್ಗಟ್ಟಿನ ಮಂತ್ರ ಜಪಿಸಿದರು. ತದನಂತರ 11 ಗಂಟೆಯ ವೇಳೆ ಶಿವಣ್ಣ, ಧ್ರುವ ಸರ್ಜಾ, ವಸಿಷ್ಠ ಸಿಂಹ, ದುನಿಯಾ ವಿಜಯ್‌ ಪ್ರತಿಭಟನೆಯಲ್ಲಿ ಭಾಗಿಯಾದರು. ಅದ್ರೆ ನಟ ದರ್ಶನ್‌ ಸ್ವಲ್ಪ ತಡವಾಗಿ…

Read More

ನಟ ನಾಗಭೂಷಣ್ ಕಾರ್ ಆಕ್ಸಿಡೆಂಟ್ ಪ್ರಕರಣ! ಸಿಸಿಟಿವಿ ಯಲ್ಲಿ ಸೆರೆಯಾಯಿತು ಆಕ್ಸಿಡೆಂಟ್ ದೃಶ್ಯ

ಇತ್ತೀಚಿನ ದಿನಗಳಲ್ಲಿ ಕಲಾವಿದರ ಹಿಟ್ ಅಂಡ್ ರನ್ ಪ್ರಕರಣಗಳು ಹೆಚ್ಚುತ್ತಲೇ ಇದೆ. ಹೌದು ಮೊನ್ನೆಯಷ್ಟೇ ಕಿರುತೆರೆ ಕಲಾವಿದನ ಹಿಟ್ ಅಂಡ್ ರನ್ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು ಅಲ್ದೇ ಕೊನೆಗೆ ಆ ಪ್ರಕರಣದಲ್ಲಿ ತನ್ನದೇ ತಪ್ಪಿತ್ತು ಅಂತ ಹಾಸ್ಯ ಕಲಾವಿದ ಚಂದ್ರಪ್ರಭಾ ಸ್ಪಷ್ಟನೆ ನೀಡಿದ್ರು ಸದ್ಯ ಆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದ್ದು ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವಿಗಿದ್ದಾಗಿದ್ದು ಮತ್ತೊರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕ ಅಂತ ಹೇಳಲಾಗ್ತಿದೆ. ಹೌದು ಕನ್ನಡದ…

Read More

ನೋವಿನಿಂದ ಹೊರಬಂದ ವರ್ಷ ಕಾವೇರಿ; ಅಭಿಮಾನಿಗಳು ಕೇಳಿದ ಪ್ರಶ್ನೆ ವರ್ಷ ಕಾವೇರಿ ಕೊಟ್ಟ ಉತ್ತರವೇನು?

ಸ್ನೇಹಿತರೆ ಟಿಕ್‌ಟಾಕ್ ಮೂಲಕ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದು ರೀಲ್ಸ್ ಮಾಡಲು ಆರಂಭಿಸಿದ ಜೋಡಿ ವರುಣ್ ಆರಾಧ್ಯ ಮತ್ತು ವರ್ಷಾ ಕಾವೇರಿ(Varsha Kaveri) ನಡುವಿನ ಪ್ರೀತಿ ವಿಚಾರ, ಬ್ರೇಕ್ ಅಪ್ ವಿಚಾರ ಜಗತ್ ಜಾಹೀರು ಆಗಿರೋದು ಪ್ರತಿಯೊಬ್ಬರಿಗೂ ಗೊತ್ತಿರೋ ವಿಚಾರ. ಅದರಲ್ಲೂ ಮೂರ್ನಾಲ್ಕು ವಾರಗಳಿಂದ ಇಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿಲ್ಲ ಹಾಗೂ ಪೋಸ್ಟ್‌ ಡಿಲೀಟ್ ಮಾಡಿದ್ದಾರೆ ಎಂದು ನೆಟ್ಟಿಗರು ಗಮನಿಸಿ, ಪದೇ ಪದೇ ಪ್ರಶ್ನೆ ಕೇಳುತ್ತಿದ್ದರು ಎನ್ನುವ ಕಾರಣ ವರ್ಷಾ ಕಾವೇರಿ ಬ್ರೇಕಪ್ ಬಗ್ಗೆ ಸ್ಪಷ್ಟನೆ ಕೊಟ್ಟರು. ಇದರ ಬಗ್ಗೆ…

Read More

ತಮಿಳು ನಟನಿಗೆ ಕ್ಷಮೆಯಾಚಿಸಿದ ಪ್ರಕಾಶ್ ರಾಜ್; ಕನ್ನಡಿಗರ ಪರವಾಗಿ ಕ್ಷಮೆ ಕೇಳುತ್ತೀನಿ ಅಂದ ಪ್ರಕಾಶ್ ರಾಜ್

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್​ ಆಚರಣೆ ನಡೆಯುತ್ತಿದೆ. ಅದ್ರೆ ಅದಕ್ಕೂ ಮೊದಲೇ ಸಿನಿಮಾ ಪ್ರಚಾರಕ್ಕೆ ಅಂತ ಬಂದಿದ್ದ ತಮಿಳು ನಟನ ಮೇಲೆ ಒಂದು ರೀತಿಯಲ್ಲಿ ದೌರ್ಜನ್ಯ ನಡೆದಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗ್ತಿದೆ. ಇದೀಗ ಅದಕ್ಕೆ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದು, ಕನ್ನಡ ಪರ ಸಂಘಟನೆಗಳ ವಿರುದ್ಧ ನಟ ಪ್ರಕಾಶ್ ರಾಜ್ ಹರಿಹಾಯ್ದಿದ್ದಾರೆ. ಹೌದು ಬೆಂಗಳೂರಿನಲ್ಲಿ ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದುದನ್ನು ತಡೆದ ಕನ್ನಡಪರ ಸಂಘಟನೆಗಳ ನಡೆಯನ್ನು ಬಹುಭಾಷಾ…

Read More

ಬಿಗ್ ಬಾಸ್ ಗೆ ಶುರುವಾಯ್ತು ಕ್ಷಣಗಣನೆ, 10ನೇ ಸೀಸನ್ ಗೆ ಸಮಯ ನಿಗಧಿಯಾಯ್ತು? ಪ್ರಮುಖ 2 ಧಾರಾವಾಹಿಗಳು ಮುಕ್ತಾಯವಾಯಿತು?

ಕಲರ್ಸ್ ಕನ್ನಡ ವಾಹಿನಿಯ ವೀಕ್ಷಕರಿಗೆ ರಸದೌತಣ ಉಣಬಡಿಸಲು ಶುರುವಾಗ್ತಿದೆ ಬಿಗ್ ಬಾಸ್. ಹೌದು ಇನ್ನೇನು ಕೆಲ ದಿನಗಳಲ್ಲೇ ಬಿಗ್ ಬಾಸ್ ಕನ್ನಡ 10’(Big Boss Kannada season 10) ಕಾರ್ಯಕ್ರಮ ಆರಂಭವಾಗ್ತಿದೆ. ಈ ಬಾರಿ ದೊಡ್ಮನೆಯಲ್ಲಿ ಲಾಕ್ ಆಗುವ ಸ್ಪರ್ಧಿಗಳು ಯಾರು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಇದರ ಜೊತೆಗೆ ಅಕ್ಟೋಬರ್ 8 ರಿಂದ ‘ಬಿಗ್ ಬಾಸ್ ಕನ್ನಡ 10’ ಆರಂಭವಾಗಲಿದ್ದು, ದಿನಾಂಕ ಘೋಷಣೆ ಆಗ್ತಿದ್ದಂತೆ, ಸ್ಪರ್ಧಿಗಳು ಯಾರು ಅನ್ನೋ ಕೂತುಹಲದ ಜೊತೆಗೆ ಬಿಗ್ ಬಾಸ್ ಪ್ರಾರಂಭ…

Read More

ನಟನೆ ಜೊತೆ ಹೊಸ ಉದ್ಯಮ ಆರಂಭಿಸಿದ ಸತ್ಯ ಧಾರಾವಾಹಿ ಖ್ಯಾತಿಯ ನಟಿ ಗೌತಮಿ ಜಾಧವ್

ಸ್ನೇಹಿತರೆ ವೀಕ್ಷಕರಿಗೆ ಬಹಳ ಇಷ್ಟವಾಗುತ್ತಿರುವ ಧಾರಾವಾಹಿಗಳಲ್ಲಿ ಒಂದು ಜೀಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸತ್ಯ ಧಾರವಾಹಿ. ಈ ಧಾರಾವಾಹಿ ಧೈರ್ಯಶಾಲಿ ಹುಡುಗಿಯ ಕಥೆಯಾಗಿದೆ. ಸತ್ಯ ಎಂದರೆ ಹುಡುಗ ಅಲ್ಲ, ಮಾಸ್ ಹುಡುಗಿ ಎಂದು ತೋರಿಸಲಾಗಿದೆ. ಪ್ರತಿದಿನ ಟ್ವಿಸ್ಟ್ ಗಳ ಜೊತೆ ಅದ್ಭುತವಾಗಿ ಮೂಡಿ ಬರುತ್ತಾ ವೀಕ್ಷಕರಿಗೆ ಮನರಂಜನೆ ನೀಡುತ್ತಿದೆ ಸತ್ಯ ಧಾರಾವಾಹಿ. ಇನ್ನು ಈ ಧಾರಾವಾಹಿಯ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿರುವುದು ಸತ್ಯ ಪಾತ್ರದಲ್ಲಿ ನಟಿಸುತ್ತಿರುವ ನಟಿ ಗೌತಮಿ ಜಾಧವ್. ಹೌದು ನಟಿ ಗೌತಮಿ ಜಾಧವ್ ಸತ್ಯ ಧಾರಾವಾಹಿಯಲ್ಲಿ…

Read More

ಧ್ರುವ ಸರ್ಜಾ ಮಗಳ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡು ಮೇಘನಾ; ಕಣ್ಮಣಿ ಎಂದು ಕ್ಯೂಟ್ ಹೆಸರಿಟ್ಟ ಮೇಘನಾ

ಕನ್ನಡ ಚಿತ್ರರಂಗದ ಕ್ಯೂಟ್ ಕಪಲ್ಸ್ ಮೇಘನಾ ಹಾಗೂ ಚಿರು ಜೋಡಿ ಮೇಲೆ ಅದ್ಯಾವ ಕೆಟ್ಟ ದೃಷ್ಟಿ ಬಿತ್ತೋ ಗೊತ್ತಿಲ್ಲ ಮೇಘನಾ ಗರ್ಭಿಣಿ ಆಗಿದ್ದಾಗಲೇ ಚಿರು ಇನ್ನಿಲ್ಲವಾದ್ರು. ಬಂದ ನೋವನ್ನೆಲ್ಲ ಸಹಿಸಿಕೊಂಡು ಎಲ್ಲವನ್ನು ಸರಿದೂಗಿಸಿಕೊಂಡು ಹೋಗುವ ಮೂಲಕ ಚಿರು ನೆನಪಿನಲ್ಲೇ ರಾಯನ್ ಜೊತೆಗೆ ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ ನಟಿ ಮೇಘನಾ ರಾಜ್. ಇತ್ತ ಕಡೆ ಕಿರುತೆರೆ ಹಿರಿತೆರೆ ಎರಡರಲ್ಲೂ ಸಕ್ರಿಯರಾಗಿ ಮಗನ ಲಾಲನೆ ಪಾಲನೆಯಲ್ಲೂ ಬ್ಯುಸಿಯಾಗಿರುವ ಮೇಘನಾ ಆಗಾಗ ಸೋಷಿಯಲ್ ಮೀಡಿಯಾ ಹಾಗೂ ಮಾಧ್ಯಮದ ಮುಂದೆ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು…

Read More

ನಿಮಗೆ ದರ್ಶನ್, ಶಿವಣ್ಣ, ಯಶ್ ಮಾತ್ರನ ಕಾಣಿಸೋದಾ? ದರ್ಶನ್ ಖಡಕ್ ಮಾತು; ಕನ್ನಡ ನಾಡಲ್ಲಿ ತಮಿಳನ್ನ ಬೆಳೆಸ್ತಾ ಇರೋರು ಯಾರು?

ಕರ್ನಾಟಕದಲ್ಲಿ ಕಾವೇರಿ ಹೊರಟ ಭುಗಿಲೆದ್ದಿದೆ. ಅದರಲ್ಲೂ ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಸದ್ಯ ಗರಂ ಆಗಿದ್ದಾರೆ. ಹೌದು ಈ ಹಿಂದೆಯೇ ಕಾವೇರಿ ವಿಚಾರವಾಗಿ ನಟ ದರ್ಶನ್(Darshan) ಟ್ವೀಟ್ ಮಾಡಿದ್ರು. ಅದ್ರೆ ಕೆಲವ್ರು ಕನ್ನಡ ಚಿತ್ರರಂಗದವರು ಕಾವೇರಿ ಹೋರಾಟಕ್ಕೆ ಬೆಂಬಲ ನೀಡ್ತೀಲ್ಲ ಅಂತ ಸಾಕಷ್ಟು ಟ್ರೋಲ್ ಮಾಡಿದ್ರು ಅದು ಈಗ ದರ್ಶನ್ ಅವ್ರ ಕೋಪಕ್ಕೆ ಕಾರಣವಾಗಿದೆ. ಅಂದ ಆಗೇ ಕಾವೇರಿ ವಿಚಾರವಾಗಿ ಸ್ಯಾಂಡಲ್​ವುಡ್​ನಲ್ಲಿ ಮೊದಲು ಧ್ವನಿಯೆತ್ತಿದ್ದೇ ನಟ ದರ್ಶನ್​. ಸೆಪ್ಟೆಂಬರ್…

Read More

ಚಿತ್ರರಂಗಕ್ಕೆ ಪಾದಾರ್ಪಣೆ ಮಾಡ್ತಾರಾ ದುನಿಯಾ ವಿಜಿ ಮಕ್ಕಳು; ಇಂಡಸ್ಟ್ರಿಗೆ ಕಾಲಿಡುವ ಬಗ್ಗೆ ವಿಜಯ್ ಹೇಳಿದ್ದೇನು ಗೊತ್ತಾ?

ಒಂದು ಕಾಲದಲ್ಲಿ ಚಿತ್ರರಂಗದಲ್ಲಿ ಉಳಿದುಕೊಳ್ಳಲು ಆಗೋದಿಲ್ಲ ಅಂತ ನೊಂದುಕೊಂಡಿದ್ದ ದುನಿಯಾ ವಿಜಯ್(Duniya Vijay) ಅವ್ರ ಲಕ್ ಬದಲಾಯಿತು. ಹೌದು 2004 ರಲ್ಲಿ ತೆರೆ ಕಂಡ ರಂಗ ಎಸ್‌ಎಸ್‌ಎಲ್‌ಸಿ ಸಿನಿಮಾದಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಬಂದ ದುನಿಯಾ ವಿಜಯ್‌, ಈಗ ನಾಯಕನಾಗಿ ಮಿಂಚುತ್ತಿದ್ದಾರೆ. ನಾಯಕನಾಗಿ ಮಾತ್ರವಲ್ಲದೆ, ಸಲಗ ಸಿನಿಮಾ ಮೂಲಕ ವಿಜಯ್‌ ನಿರ್ದೇಶನಕ್ಕೂ ಇಳಿದು ಸಕ್ಸಸ್‌ ಆಗಿದ್ದಾರೆ. ತೆಲುಗು ಸಿನಿಮಾದಲ್ಲಿ ಬಾಲಕೃಷ್ಣನಂಥ ನಟನ ಎದುರು ವಿಲನ್‌ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನು ದುನಿಯಾ ವಿಜಯ್‌ ಈಗಾಗಲೇ ತಮ್ಮ…

Read More