Job Fair in bengaluru

ಬೆಂಗಳೂರಿನಲ್ಲಿ ನಡೆಯುವ ಉದ್ಯೋಗ ಮೇಳಕ್ಕೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಬೇಕು ಎಂದು ರಾಜ್ಯ ಸರ್ಕಾರವು ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಿದೆ. ಈಗಾಗಲೇ 31 ಸಾವಿರಕ್ಕೂ ಹೆಚ್ಚಿನ ಉದ್ಯೋಗ ಆಕಾಂಕ್ಷಿಗಳು ಅರ್ಜಿಯನ್ನು ಸಲ್ಲಿಸಿದ್ದಾರೆ. ಅಭ್ಯರ್ಥಿಗಳಿಗೆ ಅನುಕೂಲ ಆಗುವ ದೃಷ್ಟಿಯಿಂದ 600ಕ್ಕೂ ಹೆಚ್ಚಿನ ಕೌಂಟರ್ ತೆರೆಯಲಾಗಿದೆ. ಉದ್ಯೋಗ ಮೇಳವನ್ನು ಮಾನ್ಯ ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಗಳಾದ D.k ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಈಗಾಗಲೇ ಉದ್ಯೋಗ ಮೇಳದ ಯಶಸ್ಸಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗ ಹೊಸದಾಗಿ ಉಚಿತ ಬಸ್ ವ್ಯವಸ್ತೆಯನ್ನು ಸಹ…

Read More
Bengaluru Rural District Court Recruitment 2024

ಬೆಂಗಳೂರಿನ ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಲ್ಲಿ ಪ್ಯೂನ್, ಟೈಪಿಸ್ಟ್ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ

ಯಾವುದೇ ಸರ್ಕಾರಿ ಹುದ್ದೆ ಸಿಕ್ಕಿದರೆ ಜೀವನ ಬಹಳ ಆರಾಮದಾಯಕವಾಗಿ ಇರುತ್ತದೆ. ಯಾಕೆ ಅಂದ್ರೆ ಪ್ರೈವೇಟ್ ಆಗಿ ಕೆಲಸ ಮಾಡುವವರಿಗೆ ಹೋಲಿಸಿದರೆ ಸರ್ಕಾರಿ ಹುದ್ದೆಯ ನೌಕರಿಗೆ ಹೆಚ್ಚಿನ ಸೌಲಭ್ಯಗಳು ಸಿಗುತ್ತದೆ. ಪ್ರೈವೇಟ್ ಜಾಬ್ ಗಿಂತ ಹೆಚ್ಚಿನ ವೇತನ, ಹಾಗೂ ಆರೋಗ್ಯ ವಿಮೆ ಸೌಲಭ್ಯ ಪಿಂಚಣಿ ಯೋಜನೆ ಮತ್ತು ಹೆಚ್ಚಿನ ರಜಾದಿನ ಸಿಗುತ್ತದೆ. ಅಷ್ಟೇ ಅಲ್ಲದೆ ಉದ್ಯೋಗದ ಬಗ್ಗೆ ಖಾತರಿ ಇರುತ್ತದೆ. ಆದರೆ ಪ್ರೈವೇಟ್ ನಲ್ಲಿ ಯಾವಾಗ ಬೇಕಾದರೂ ನಿಮ್ಮನ್ನು ಕೆಲಸದಿಂದ ತೆಗೆದು ಹಾಕಬಹುದು ಅಥವಾ ಕಂಪನಿ ಯಾವುದೇ ಸಮಯದಲ್ಲಿ…

Read More
Action for filling 256 PDO posts

256 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ನೇಮಕಾತಿಗೆ ಪ್ರಸ್ತಾವನೆ.

ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಈ ಸುದ್ದಿಯನ್ನು ಓದಲೇಬೇಕು. ರಾಜ್ಯ ಸರ್ಕಾರವು ಹೊಸದಾಗಿ 256 ಪಿಡಿಒ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ. ಈ ಹುದ್ದೆಗಳ ನೇಮಕಾತಿಯು ರಾಜ್ಯದ ಗ್ರಾಮೀಣಾಭಿವೃದ್ಧಿಗೆ ಉತ್ತೇಜನ ನೀಡಲು ಸಹಾಯ ಮಾಡುತ್ತದೆ ಎಂದು ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ. ಪಿಡಿಒ ನೌಕರರ ವರ್ಗಾವಣೆ ಪಾರದರ್ಶಕವಾಗಿ ನಡೆಯಲಿದೆ:- ರಾಜ್ಯ ಸಭೆಯ ಸದನದಲ್ಲಿ ಪಿಡಿಒ ನೌಕರರ ವರ್ಗಾವಣೆ ಬಗ್ಗೆ ಪ್ರಶ್ನೆ ಎತ್ತಿದ ಕುಣಿಗಲ್…

Read More
ballari Gram Panchayat Recruitment 2024

ಬಳ್ಳಾರಿ ಗ್ರಾಮ ಪಂಚಾಯಿತಿಯಲ್ಲಿ 14 ಲೈಬ್ರರಿ ಸೂಪರ್ವೈಸರ್ ಹುದ್ದೆಗಳು ಖಾಲಿ ಇವೆ ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ..

ಬಳ್ಳಾರಿ ಜಿಲ್ಲಾ ಗ್ರಾಮ ಪಂಚಾಯಿತಿಯಿಂದ ಲೈಬ್ರರಿ ಸೂಪರ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ ನೀಡಲಾಗಿದೆ. ಲೈಬ್ರರಿ ಸೂಪರ್ವೈಸರ್ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಇದು ಒಂದು ಸುವರ್ಣ ಅವಕಾಶ. ಬಳ್ಳಾರಿ ಜಿಲ್ಲೆಯಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಈಗಲೇ ನೀವು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹಾಗಾದರೆ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹುದ್ದೆಯ ಪೂರ್ಣ ವಿವರಗಳನ್ನು ತಿಳಿಯೋಣ. ಹುದ್ದೆಯ ಬಗ್ಗೆ ಪೂರ್ಣ ವಿವರ:- ಇದು ಬಳ್ಳಾರಿ ಗ್ರಾಮ ಪಂಚಾಯಿತಿಯ ಪ್ರಕಟಣೆ ಆಗಿದ್ದು, ಅರ್ಜಿ ಸಲ್ಲಿಸಲು ಅಭ್ಯರ್ಥಿಯು…

Read More
SSC GD Constable Exam

ಕನ್ನಡದೊಂದಿಗೆ ಹದಿಮೂರು ಪ್ರಾದೇಶಿಕ ಭಾಷೆಗಳಲ್ಲಿ ಕಾನ್ಸ್ಟೇಬಲ್ ಪರೀಕ್ಷೆ; ಅಡೆ-ತಡೆಗಳನ್ನು ಮೀರಿದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ

ಕೇಂದ್ರ ಗೃಹ ಸಚಿವಾಲಯ ಇತ್ತೀಚೆಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ CAPF ಕಾನ್‌ಸ್ಟೆಬಲ್ ಪರೀಕ್ಷೆಗಳಿಗೆ ಅನುಮತಿ ನೀಡಿದೆ. ಇದು ಉತ್ತೇಜನ ಮತ್ತು ವಿವಿಧ ಭಾಷೆಗಳ ಅಭ್ಯರ್ಥಿಗಳಿಗೆ ಸಮಾನ ಅವಕಾಶಗಳನ್ನು ನೀಡುತ್ತದೆ. ಪರೀಕ್ಷೆಯ ಭಾಷಾ ಆಯ್ಕೆಗಳನ್ನು ವಿಸ್ತರಿಸುವುದರಿಂದ ಸಚಿವಾಲಯವು ಎಲ್ಲಾ ಕಾನ್ಸ್‌ಟೇಬಲ್ ಅಭ್ಯರ್ಥಿಗಳಿಗೆ ಹಲವು ರೀತಿಯಲ್ಲಿ ಸಹಾಯ ಮಾಡುತ್ತದೆ. ಈ ಕ್ರಮವು ಪ್ರಾದೇಶಿಕ ಭಾಷೆಗಳನ್ನು ಮಾತನಾಡುವ ಅಭ್ಯರ್ಥಿಗಳಿಗೆ ಸಹಾಯ ಮಾಡುತ್ತದೆ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ವೈವಿಧ್ಯತೆ ಮತ್ತು ಪ್ರಾತಿನಿಧ್ಯವನ್ನು ಹೆಚ್ಚಿಸುತ್ತದೆ. ಕಾನ್ಸ್ಟೇಬಲ್ (ಜಿಡಿ) ಪರೀಕ್ಷೆಗೆ…

Read More
Vijayapura City Corporation Recruitment 2024

ವಿಜಯಪುರ ನಗರದಲ್ಲಿ 93 ಪೌರಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಆಹ್ವಾನ; ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ

ಬಾಗಲಕೋಟೆ ಜಿಲ್ಲೆಯ ವಿಜಯಪುರ ಮಹಾನಗರಪಾಲಿಕೆಯಲ್ಲಿ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪೌರ ಕಾರ್ಮಿಕ ಹುದ್ದೆಗೆ ಈಗಾಗಲೇ ಎಕ್ಸ್ಪೀರಿಯೆನ್ಸ್ ಇರುವವರಿಗೆ ಮೊದಲ ಆದ್ಯತೆ ನೀಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಹುದ್ದೆಯನ್ನು ಹುಡುಕುತ್ತಾ ಇರುವವರು ಈಗಲೇ ಅರ್ಜಿ ಸಲ್ಲಿಸಿ. ಉದ್ಯೋಗದ ಬಗ್ಗೆ ಮಾಹಿತಿ :- ಅರ್ಜಿ ಆಹ್ವಾನ ಮಾಡಿದ ಸಂಸ್ಥೆಯ ಹೆಸರು ವಿಜಯಪುರ ನಗರ ನಿಗಮ. 93 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಉದ್ಯೋಗ ಮಾಡುವ…

Read More
Job Fair in Bangalore

ನಿರುದ್ಯೋಗಿ ಯುವಕ, ಯುವತಿಯರಿಗೆ ಸರ್ಕಾರದಿಂದ ರಾಜ್ಯ ಮಟ್ಟದ ಉದ್ಯೋಗ ಮೇಳದ ನೋಂದಣಿ ಕಾರ್ಯ ನಡೆಯುತ್ತಿದೆ. ಈಗಲೇ ರಿಜಿಸ್ಟರ್ ಆಗಿ.

ಈಗಾಗಲೇ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಸಹಾಯ ಧನ ನೀಡಲು ಯುವ ನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಅದರ ಜೊತೆಗೆ ಈಗ ಎಸೆಸೆಲ್ಸಿ, ಪಿಯುಸಿ , ಡಿಗ್ರಿ, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿ ಉದ್ಯೋಗ ಅರಸುತ್ತಿರುವ ಯುವ ಯುವತಿಯರಿಗೆ ರಾಜ್ಯ ಮಟ್ಟದಲ್ಲಿ ಉದ್ಯೋಗ ಮೇಳ ನಡೆಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಯುವ ಸಮೃದ್ಧಿ ಸಮ್ಮೇಳನ ನಡೆಯಲಿದೆ.  ಉದ್ಯೋಗ ಮೇಳ ನಡೆಸಲು 6 ಸಚಿವರ ತಂಡ ರಚನೆಯಾಗಿದೆ: ಇದು ರಾಜ್ಯ ಮಟ್ಟದ ಉದ್ಯೋಗ ಮೇಳ…

Read More
Ayushman Mitra Vacancy 2024

ಪಿಯುಸಿ ಪಾಸ್ ಆದವರಿಗೆ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಸಿಗಲಿದೆ ಉದ್ಯೋಗ

ಪಿಯುಸಿ ಮುಗಿಸಿದ ವಿದ್ಯಾರ್ಥಿಗಳು ಉದ್ಯೋಗ ಅರಸುತ್ತಿದ್ದರೆ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಅರ್ಜಿ ಸಲ್ಲಿಸಿ ಉದ್ಯೋಗ ಪಡೆಯಬಹುದು. ತಿಂಗಳಿಗೆ 15 ರಿಂದ 30 ಸಾವಿರ ಸಂಬಳ ಪಡೆಯಬಹುದು. ಹಾಗಾದರೆ ಉದ್ಯೋಗಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಗಳು ಏನು ಎಂಬ ಮಾಹಿತಿಯನ್ನು ಪಡೆಯಿರಿ. ಉದ್ಯೋಗದ ಬಗ್ಗೆ ಪೂರ್ಣ ಮಾಹಿತಿ: ಪಿಯುಸಿ ಮುಗಿಸಿದವರು ಆಯುಷ್ಮಾನ್ ಮಿತ್ರ ಎಂಬ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಈ ಉದ್ಯೋಗದಲ್ಲಿ ಅಭ್ಯರ್ಥಿಗಳು ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿ ಕುಟುಂಬಕ್ಕೆ ಆರೋಗ್ಯ ಪ್ರಯೋಜನಗಳ…

Read More
IDBI Bank Recruitment 2024

ಜೂನಿಯರ್ ಅಸಿಸ್ಟೆಂಟ್ ಹುದ್ದೆ ಗೆ IDBI ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ; ಫೆಬ್ರುವರಿ 12 ರಿಂದ ಅರ್ಜಿ ನಮೂನೆ ಬಿಡುಗಡೆ ಆಗಲಿದೆ.

ಬ್ಯಾಂಕ್ ಹುದ್ದೆಗೆ ಎಂದರೆ ಯಾರಿಗೆ ತಾನೆ ಇಷ್ಟ ಇಲ್ಲ. ಒಮ್ಮೆ ಬ್ಯಾಂಕ್ ಉದ್ಯೋಗ ದೊರೆತರೆ government ಜಾಬ್ ಅಂತೆಯೇ ಸೇಫ್ಟಿ ಜಾಬ್ ಅಷ್ಟೇ ಅಲ್ಲ ಯಾವುದೇ ನೈಟ್ ಡ್ಯೂಟಿ ಅಥವಾ ಆಫೀಸ್ ನಿಂದ ಮನೆಯ ಬಂದಮೇಲೆ ಮತ್ತೆ ಆಫೀಸ್ ವರ್ಕ್ ಮಾಡಬೇಕು ಎಂಬ ಟೆನ್ಶನ್ ಇರುವುದಿಲ್ಲ. ಆದರೆ ಬ್ಯಾಂಕ್ ಉದ್ಯೋಗ ದೊರೆಯುವುದು ಸುಲಭವಲ್ಲ. ಬ್ಯಾಂಕ್ ಎಕ್ಸಾಂ ಕ್ಲಿಯರ್ ಮಾಡಬೇಕು ನಂತರ ಸಂದರ್ಶನಕ್ಕೆ ಹೋಗಿ ಅಲ್ಲಿ ಪಾಸ್ ಆದ ನಂತರ ನಿಮಗೆ ಜಾಬ್ ಸಿಗುತ್ತದೆ. ಆದರೂ ಇಂಜನಿಯರ್ ಓದಿದವರು…

Read More
Shivamogga Gram Panchayat Recruitment 2024

ನೀವು ಪಿಯುಸಿಯನ್ನು ಮುಗಿಸಿದ್ದೀರಾ? ಶಿವಮೊಗ್ಗ ಜಿಲ್ಲೆ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ; ಈ ರೀತಿ ಅರ್ಜಿ ಸಲ್ಲಿಸಿ

ಶಿವಮೊಗ್ಗ ಗ್ರಾಮ ಪಂಚಾಯತ್ ನೇಮಕಾತಿ 2024: ಈಗ ಶಿವಮೊಗ್ಗ ಗ್ರಾಮ ಪಂಚಾಯತ್‌ನಿಂದ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರೋತ್ಸಾಹಿಸಲಾಗುತ್ತದೆ. ಪ್ರಸ್ತುತ 14 ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳು ಖಾಲಿ ಇವೆ. ನಿಮಗೆ ಆಸಕ್ತಿ ಇದ್ದರೆ, ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಅಂತಿಮ ದಿನಾಂಕ ಫೆಬ್ರವರಿ 23, 2024 ಆಗಿದೆ. ಅರ್ಜಿದಾರರು ತಮ್ಮ ಅರ್ಜಿಗಳನ್ನು ಇ-ಮೇಲ್ ಮೂಲಕ ಸಲ್ಲಿಸಲು ವಿನಂತಿಸಲಾಗಿದೆ. ಪಿಯು ಪಾಸಾದವರಿಗೆ ಇದು ಉತ್ತಮ ಉದ್ಯೋಗಾವಕಾಶವಾಗಿದ್ದು ಅರ್ಹದಾರರು…

Read More