ಎಲ್ ಪಿ ಜಿ ಗ್ಯಾಸ್ ಸಬ್ಸಿಡಿ ಬೇಕು ಅಂದ್ರೆ ಮರೆಯದೆ ಈ ಕೆಲಸ ಮಾಡಿ; ಇಲ್ಲಾಂದ್ರೆ ಸಬ್ಸಿಡಿ ಹಣ ನಿಮ್ಮ ಖಾತೆ ಸೇರಲ್ಲ

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣಕ್ಕಾಗಿ ಉಚಿತ ಎಲ್.ಪಿ.ಜಿ LPG ವಿತರಣೆ ಮಾಡಲಾಗುತ್ತದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ ಸಿಲಿಂಡರ್ ನ ಬೆಲೆಯನ್ನು 200 ರೂಪಾಯಿಗಳಷ್ಟು ಸರ್ಕಾರ ಕಡಿತಗೊಳಿಸಿದೆ. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಳಗೊಂಡ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಗ್ಯಾಸ್ ಸಬ್ಸಿಡಿ(Subsidy) ಪಡೆದುಕೊಳ್ಳುವವರು ಈ ನಿಯಮ ಪಾಲಿಸಲೇಬೇಕು ಅಂತ ತೀರ್ಮಾನಿಸಲಾಗಿದೆ. ಹೌದು ಕೇಂದ್ರ ಮೋದಿ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇನ್ನೂರು ರೂಪಾಯಿಗಳ…

Read More

ಗುರು ಗ್ರಹದ ಸಂಚಾರದಿಂದ ಈ ಮೂರು ರಾಶಿಯವರಿಗೆ ಜಾಕ್ ಪಾಟ್ ಹೊಡೆಯಲಿದೆ, ಈ ರಾಶಿಗಳಲ್ಲಿ ನಿಮ್ಮ ರಾಶಿಯು ಇದೆಯಾ ಅಂತ ನೋಡಿಕೊಳ್ಳಿ.

ಗುರುಗ್ರಹ ನವಗ್ರಹಗಳಲ್ಲಿ ಮುಖ್ಯ ಗ್ರಹವಾಗಿದೆ. ಇದರ ಶುಭಗ್ರಹ ಸ್ವಭಾವದ ಕೆಲವು ಅಸ್ತ್ರಗಳು ರಾಶಿಗಳಿಗೆ ಸಂತೋಷ, ಸಂಪತ್ತು, ಸಂತಾನ, ವಿವಾಹ ಮುಂತಾದ ಬಹುಮುಖ್ಯ ಅಂಶಗಳನ್ನು ಕೊಡುತ್ತದೆ. ಗುರುವು ಉತ್ತರ ಸ್ಥಾನದಲ್ಲಿ ಇರುವಾಗ, ಈ ರಾಶಿಗೆ ಅದ್ಭುತ ಶಕ್ತಿ ನೀಡುತ್ತದೆ ಮತ್ತು ಸಮಸ್ಯೆಗಳ ಸುಲಭ ಪರಿಹಾರ ಮಾಡುತ್ತದೆ. ಆದ್ದರಿಂದ, ಗುರುಗ್ರಹದ ಬಲ ಹೆಚ್ಚಿದಂತೆಲ್ಲ ಜಾತಕದ ಜೀವನವೂ ಹೆಚ್ಚು ಶುಭವಾಗುತ್ತದೆ. ನವಗ್ರಹಗಳ ಆಶ್ರಯದಿಂದ ಜನರ ಜೀವನದಲ್ಲಿ ವ್ಯತ್ಯಾಸವುಂಟಾಗಬಹುದು. ಗ್ರಹಗಳ ಸ್ಥಾನಾಂತರಗಳ ಫಲಿತಾಂಶಗಳು ಜನ್ಮಕ್ಕೆ ಪ್ರಭಾವ ಬೀರಬಹುದು. ಮತ್ತು ಈಗಿನ ಸಮಯದಲ್ಲಿ ಮಾರ್ಗದಲ್ಲಿ…

Read More

ಎಲ್ಲಾ ದಾಖಲೆಗಳನ್ನು ಮುರಿದ ಮಹೀಂದ್ರ ಥಾರ್ ಬುಕಿಂಗ್; 2023 ರ ಈ ವರ್ಷದಲ್ಲಿ ಎಲ್ಲ ರೆಕಾರ್ಡ್ ಮುರಿದ ಮಹಿಂದ್ರಾ ಥಾರ್.

Mahindra Thar Booking: ಆರ್ಥಿಕ ರೂಪದಲ್ಲಿ, ಮಹೀಂದ್ರಾ ಥಾರ್ ಭಾರತೀಯ ಮಾರುಕಟ್ಟೆಯಲ್ಲಿ ಅತಿದೊಡ್ಡ SUV ಗಳ ನಡುವೆ ಪ್ರಖ್ಯಾತಿಗಳಿಸಿದೆ. ಮಹಿಂದ್ರ ವಾಹನಗಳಲ್ಲಿ ಒಂದಾದ ಮಹಿಂದ್ರ ಥಾರ್, ಮಾರುಕಟ್ಟೆಯಲ್ಲಿ ಅತ್ಯಂತ ಬೇಡಿಕೆಯನ್ನು ಹೊಂದಿದೆ. ಮಹೀಂದ್ರಾ ಥಾರ್ ಅಕ್ಟೋಬರ್ 2020 ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಪ್ರದರ್ಶಿಸಲ್ಪಟ್ಟಿದ್ದು ಅದು ವಿಭಿನ್ನಶೈಲಿಯಲ್ಲಿ ನಿರ್ಮಿತವಾಗಿದ್ದು ನೋಡುಗಳಿಗೆ ಬಹಳ ಆಕರ್ಷಣೆಯನ್ನು ಹುಟ್ಟಿಸುತ್ತಿದೆ. ಮಹೀಂದ್ರಾ ಥಾರ್ ನವೆಂಬರ್ 2023 ರಲ್ಲಿ 76,000 ಯುನಿಟ್‌ಗಳ ಬುಕಿಂಗ್ ಮಾಡಲಾಗಿದೆ. ಕಂಪನಿಯು ಪ್ರತಿ ತಿಂಗಳು 10,000 ಕ್ಕೂ ಹೆಚ್ಚು ವಾಹನವನ್ನು ತಯಾರಿಸುತ್ತದೆ….

Read More

ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಉಚಿತ ಬೋರ್ ವೇಲ್ ಗೆ ಅರ್ಜಿ ಅಹ್ವಾನ; ಅರ್ಜಿ ಸಲ್ಲಿಸಲು ಕೊನೆಯ ದಿನ? ಹೇಗೆ ಮತ್ತು ಎಲ್ಲಿ?

ಗ್ರಾಮೀಣ ಪ್ರದೇಶದಲ್ಲಿ ನೀರಾವರಿ ವ್ಯವಸ್ಥೆ ಇಲ್ಲದ ಸ್ಥಳದಲ್ಲಿ ಕೊಳವೆ ಬಾವಿ ನೀರಾವರಿ ವ್ಯವಸ್ಥೆ ಕಲ್ಪಿಸುವ ಉದ್ದೇಶದೊಂದಿಗೆ ಕರ್ನಾಟಕ ಸರಕಾರ ಗಂಗಾ ಕಲ್ಯಾಣ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿ ಫಲಾನುಭವಿಗಳ ಕೃಷಿ ಭೂಮಿಯಲ್ಲಿ ತಜ್ಞ ಭೂವಿಜ್ಞಾನಿಗಳ ಮೂಲಕ ಗುರುತಿಸಲ್ಪಟ್ಟ ಜಲಬಿಂದು ವ್ಯಾಪ್ತಿಯೊಳಗೆ ಕೊಳವೆಬಾವಿ ಕೊರೆಯಿಸಿ, ನಂತರ ನೀರು ಸಂಗ್ರಹಿಸಲು ಟ್ಯಾಂಕ್‌ನ್ನು ನಿರ್ಮಿಸಿಕೊಟ್ಟು, ಅದಕ್ಕೆ ಅಳವಡಿಸಿದ ಪೈಪ್ ಮೂಲಕ ಕೃಷಿ ಭೂಮಿಗೆ ನೀರನ್ನು ಒದಗಿಸಲಾಗುತ್ತದೆ. ಈ ಯೋಜನೆಯು ಸಂಪೂರ್ಣವಾಗಿ ಸಹಾಯಧನ ಯೋಜನೆಯಾಗಿದೆ. ಅಂದರೆ, ಪೂರ್ಣ ವೆಚ್ಚವನ್ನು ಸರಕಾರವೇ ಭರಿಸುತ್ತದೆ….

Read More

ರೈತರಿಗೆ ಗುಡ್ ನ್ಯೂಸ್, ಕಿಸಾನ್ ಸಮ್ಮಾನ್ ಯೋಜನೆಯ 15ನೇ ಕಂತಿನ ಹಣ ಜಮೆ; ಒಮ್ಮೆ ಚೆಕ್ ಮಾಡಿಕೊಳ್ಳಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಭಾರತೀಯ ರೈತರ ಸಹಾಯಕ ಯೋಜನೆಯಾಗಿದೆ. ಈ ಯೋಜನೆಯಲ್ಲಿ ಕೃಷಿಕರಿಗೆ ವರ್ಷಕ್ಕೆ 3 ಸಲ ಹಣವನ್ನು ವಿತರಿಸಲಾಗುತ್ತದೆ, ಅದರಲ್ಲಿ ಪ್ರತಿ ಬಾರಿಯೂ 2,000 ರೂಪಾಯಿ ಜಮೆ ಆಗುತ್ತದೆ. ಈ ಯೋಜನೆಯ ಉದ್ದೇಶ ದೇಶದ ಕೃಷಿಕರಿಗೆ ನೆರವಾಗುವುದರ ಜೊತೆಗೆ ರೈತಾಪಿಯನ್ನು ಬೆಂಬಲಿಸುವುದು ಇದರ ಉದ್ದೇಶವಾಗಿದೆ. 2023ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಯೋಜನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಯೋಜನೆ ಸಾಮಾನ್ಯವಾಗಿ ರೈತರ ಖಾತೆಗೆ ಹಣ ಜಮೆ ಮಾಡುತ್ತದೆ ಮತ್ತು ಕೃಷಿಕರಿಗೆ…

Read More

ಜನದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರಿಗೆ ಬರುತ್ತಿದೆ ಲೋಕಲ್ ಟ್ರೈನ್, ಇದು ಯಾವ ಯಾವ ಮಾರ್ಗದಲ್ಲಿ ಓಡಾಡಲಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.

ನಗರ ಪ್ರದೇಶದಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡಲು ಹರ ಸಾಹಸ ಪಡಬೇಕಾಗುತ್ತದೆ ಎಷ್ಟು ಹೊಸ ಸೌಲಭ್ಯವನ್ನು ಸೃಷ್ಟಿಸಿದರು ಕೂಡ ಎಷ್ಟು ಸೌಕರ್ಯವನ್ನು ಮಾಡಿದರು ಜನದಟ್ಟಣೆ(crowd) ಮಾತ್ರ ಕಮ್ಮಿಯಾಗುತ್ತಿಲ್ಲ. ಮೆಟ್ರೋ ಇದ್ದರೂ ಕೂಡ ಕ್ರೌಡ್ ಮಾತ್ರ ಕಮ್ಮಿಯಾಗಲೇ ಇಲ್ಲ. ಆದ್ದರಿಂದ ಜನಗಳಿಗೆ ಅನುಕೂಲವಾಗುವಂತೆ, ಬೆಂಗಳೂರು ನಗರಗಳಲ್ಲಿ ಒಂದು ಲೋಕಲ್ ಟ್ರೈನ್ ಓಡಾಡುತ್ತಿದ್ದರೆ ಸಂಚಾರ ದಟ್ಟಣೆಯನ್ನು ಸ್ವಲ್ಪ ಕಡಿಮೆ ಮಾಡಬಹುದೆಂಬ ನಂಬಿಕೆಯಿಂದ ನಗರಗಳಲ್ಲಿ ಓಡಾಡಲು ಒಂದು ರೈಲಿನ ವ್ಯವಸ್ಥೆಯನ್ನು ನಿರ್ಮಾಣ ಮಾಡಬೇಕೆಂದು ತೀರ್ಮಾನಿಸಿದೆ. ಮೆಟ್ರೋ ರೈಲಿನಿಂದ ಜನದಟ್ಟಣೆ ಸುಮಾರು ಕಡಿಮೆಯಾಗಿದೆ, ಆದರೆ…

Read More

Tata Harrier Discount: ಟಾಟಾ ಹೆರಿಯರ್ 1.40 ಲಕ್ಷದ ಭರ್ಜರಿ ರಿಯಾಯಿತಿಯೊಂದಿಗೆ ಸಿಗಲಿದೆ. ಆಫರ್ ಪ್ರೈಸ್ ಸೀಮಿತ ಅವಧಿಯವರೆಗೆ ಮಾತ್ರ ಲಭ್ಯವಿದೆ.

Tata Harrier Discount: ಟಾಟಾ ಮೋಟಾರ್ಸ್(Tata Motors) ಹೊಸ ಹ್ಯಾರಿಯರ್ ಮತ್ತು ಸಫಾರಿ CVI ಮೇಲೆ 1.40 ಲಕ್ಷ ರಿಯಾಯಿತಿಯನ್ನು ನೀಡಿದೆ. ಹೊಸ ಮೋಡೆಲ್ಗಳು ಕೆಲವು ವೈಶಿಷ್ಟ್ಯಗಳನ್ನು ಹೊಂದಿದ್ದು, ಇದರಲ್ಲಿ ಟಾಟಾ ಹ್ಯಾರಿಯರ್ ಮತ್ತು ಸಫಾರಿಯ ಮೊದಲಿನ ಮೋಡೆಲ್ಗಳನ್ನು ರಿಯಾಯಿತಿಯ ದರದಲ್ಲಿ ನೀಡಲಾಗುತ್ತಿದೆ . ಇದರ ಬಗ್ಗೆ ಟಾಟಾ ಮೋಟಾರ್ಸ್ ಹಳೆಯ ಮತ್ತು ಹೊಸ ತಲೆಮಾರಿನ ರಿಯಾಯಿತಿಯ ಬಗ್ಗೆ ತಿಳಿಸಿದೆ. ನೀವು ವಿವಿಧ ಪ್ರಕಾರಗಳಲ್ಲಿರುವ ಟಾಟಾ ಸಫಾರಿ ಹಾಗೂ ಹ್ಯಾರಿಯರ್ ಮಾಡೆಲ್ ಗಳ ಮೇಲೆ ಯಾವುದೇ ಮಾಹಿತಿಯನ್ನು…

Read More

ಧನಸ್ಸು ರಾಶಿಗೆ ಬುಧನ ಪ್ರವೇಶ, ಈ ಮೂರು ರಾಶಿಯವರಿಗೆ ರಾಜಯೋಗ; ಮುಂಬರುವ ದಿನಗಳಲ್ಲಿ ಇವರು ಮುಟ್ಟಿದ್ದೆಲ್ಲ ಚಿನ್ನವಾಗಲಿದೆ.

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬಹುಬೇಗ ರಾಶಿಚಕ್ರದ ಚಿಹ್ನೆಯನ್ನು ಬದಲಿಸುವ ಗ್ರಹ ಎಂದರೆ ಅದುವೇ ಬುಧ ಗ್ರಹವಾಗಿದೆ. ಹಲವಾರು ಸಮಯಗಳ ನಂತರ ಧನಸ್ಸು ರಾಶಿಯನ್ನು ಪ್ರವೇಶಿಸುತ್ತಿರುವ ಬುಧ ಗ್ರಹವು ಯಾವ ರಾಶಿಗೆ ಶುಭವನ್ನು ತರಲಿದೆ ಹಾಗೂ ಯಾವ ರಾಶಿಗೆ ಅಶುಭವನ್ನು ಉಂಟು ಮಾಡಲಿದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಪೂರ್ತಿ ಲೇಖನವನ್ನು ತಪ್ಪದೇ ಓದಿ. ಬುಧ ಗ್ರಹ ಎಂದರೆ ಬುದ್ಧಿಕಾರಕ ಅಂತ ಹೇಳ್ತಿವಿ, ಬುದ್ಧಿವಂತಿಕೆಯನ್ನು ಕೊಡುವವನು ಬುಧ ಗ್ರಹ, ಸಂಪತ್ತು ವ್ಯವಹಾರಗಳನ್ನ ನಿರ್ಣಯಿಸುವವನು ಕೂಡ ಆಗಿದ್ದಾನೆ…

Read More

ಬರ ಪರಿಹಾರ ಪಡೆಯಬೇಕು ಅಂದ್ರೆ ಈ ಕೆಲಸ ಮಾಡಿ; 2 ವಾರದೊಳಗಡೆ ರೈತರು ಹೀಗ್ ಮಾಡಿದ್ರು ಹಣ ಬರೋದು ಗ್ಯಾರಂಟಿ

ಕರ್ನಾಟಕದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬರಪರಿಸ್ಥಿತಿ ಆವರಿಸಿದೆ. ಸರ್ಕಾರ ವಿವಿಧ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಬೆಳೆನಷ್ಟವಾದ ರೈತರು ಪರಿಹಾರವನ್ನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಹೀಗಾಗಿ ಅಂತಹ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಕೆಲವೊಂದು ಮಾಹಿತಿಯನ್ನ ಕೊಟ್ಟಿದೆ. ಹೌದು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ಇದನ್ನು…

Read More

OnePlus Nord CE3 Lite 5G: ಮೊಬೈಲ್ ಪ್ರೀಯರಿಗೆ ಸಿಹಿ ಸುದ್ದಿ, ಇನ್ನು ಮುಂದೆ ಒನ್ ಪ್ಲಸ್ ನಾರ್ಡ್ C3 5G ಯನ್ನು ಕೇವಲ 1099 ರೂ. ಗೆ ಖರೀದಿಸಬಹುದು.

OnePlus Nord CE3 Lite 5G: ಒನ್‌ಪ್ಲಸ್ ನಾರ್ಡ್ ಸಿ 3 ಲೈಟ್ 5 ಜಿ ಅನ್ನು ಅಮೆಜಾನ್‌ (Amazon)ನಿಂದ 1,099 ರೂ.ಗೆ ಖರೀದಿಸಬಹುದು. ಈ ಫೋನ್ ನ ಬೆಲೆ ಮೊಬೈಲ್ ಪ್ರಿಯರಿಗೆ ಅತ್ಯಂತ ಸಂತಸವನ್ನು ತಂದಿದೆ. ಇದು 8 GB RAM ಹಾಗೂ 128 GB storage capacity ಯನ್ನು ಹೊಂದಿದೆ. ಫೋನ್‌ನ ಸೌಲಭ್ಯಗಳನ್ನು ಹೊರತುಪಡಿಸಿ, ಅದು 108 ಮೆಗಾಪಿಕ್ಸೆಲ್ ಕ್ಯಾಮೆರಾ ಸೆಟಪ್ನಂತಹ ಉತ್ತಮ ವೈಶಿಷ್ಟ್ಯಗಳನ್ನು ಹೊಂದಿದೆ. ಅಮೆಜಾನ್‌ನಲ್ಲಿ 19,999 ರೂ. ಅನ್ನು ಕೊಟ್ಟರೆ, ನಿಮ್ಮ…

Read More