ಗೃಹಲಕ್ಷ್ಮಿ ಯೋಜನೆಯ 3ನೇ ಕಂತಿನ ಹಣ ಬಿಡುಗಡೆ; ಸುದ್ದಿಗೊಷ್ಟಿಯಲ್ಲಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಕರ್ನಾಟಕ ರಾಜ್ಯದ ಐದು ಗ್ಯಾರಂಟಿ ಯೋಜನೆಗಲ್ಲಿ ಗೃಹ ಲಕ್ಷ್ಮೀ ಯೋಜನೆ(Gruhalakshmi Scheme) ಪ್ರಮುಖವಾದ ಯೋಜನೆ. ಜೊತೆಗೆ ಎಲ್ಲಾ ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಯೋಜನೆಯಾಗಿದೆ. ಯಾಕೆಂದರೆ ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಉಚಿತವಾಗಿ ಸಿಗುತ್ತಿದೆ. ಹೌದು ಗೃಹ ಲಕ್ಷ್ಮೀ ಯೋಜನೆ 2ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು 2ನೇ ತಿಂಗಳ 2 ಸಾವಿರ ರೂಪಾಯಿ ಹಣ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಎಲ್ಲಾ ಮಹಿಳೆಯರ ಬ್ಯಾಂಕ್ ಅಕೌಂಟ್ ಸೇರಿತ್ತು. ಅದೇ ರೀತಿ ಇದೀಗ 3ನೇ ತಿಂಗಳ ಹಣ ಹಲವಾರು ಜಿಲ್ಲೆಯವರಿಗೆ…

Read More

ಮಹಿಳೆಯರಿಗೆ ಸಿಹಿಸುದ್ದಿ; ಇನ್ನುಂದೆ ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿದರೆ ಸಾಕು ಪ್ರಯಾಣಿಸಲು ಅವಕಾಶ.

ರಾಜ್ಯ ಸರ್ಕಾರವು ನಿಮಗೆಲ್ಲಾ ಗೊತ್ತಿರುವಂತೆ ಜೂನ್ ನಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ಪ್ರಯಾಣವನ್ನು ಒದಗಿಸಿತ್ತು. ಕೆಲವರು ಇದನ್ನ ಸದುಪಯೋಗ ಪಡೆದುಕೊಂಡರೆ ಇನ್ನೂ ಹಲವಾರು ಮಹಿಳೆಯರು ಇದರ ದುರುಪಯೋಗವನ್ನು ಕೂಡ ಮಾಡಿಕೊಂಡಿದ್ದಾರೆ. ಸರ್ಕಾರ ಈಗ ಮಹಿಳೆಯರಿಗಾಗಿ ಒಂದು ಗುಡ್ ನ್ಯೂಸ್ ಅನ್ನು ನೀಡಿದೆ ಹಾಗಾದರೆ ಅದೇನು ಅಂತ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ.  ಚುನಾವಣೆಗೂ ಮುನ್ನ ರಾಜ್ಯ ಸರ್ಕಾರವು, ಮಹಿಳೆಯರಿಗಾಗಿ ಹಲವು ಯೋಜನೆಗಳನ್ನ ಜಾರಿಗೊಳಿಸುತ್ತೇವೆ ಎಂದು ಆಶ್ವಾಸನೆಯನ್ನು ನೀಡಿತ್ತು ಆದರೆ ಚುನಾವಣೆಯಲ್ಲಿ ಗೆದ್ದು ಬಂದ…

Read More

ಯುವನಿಧಿ ಯೋಜನೆ ಜಾರಿಗೆ ವೇದಿಕೆ ಸಜ್ಜು; ಅರ್ಜಿ ಸಲ್ಲಿಸಲು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..

Yuvanidi Yojana: ರಾಜ್ಯ ಸರ್ಕಾರದ ಯೋಜನೆಯದ ಯುವನಿಧಿ ಯೋಜನೆಯ ಮೂಲಕ ನಿರುದ್ಯೋಗಿಗಳು ಮಾಸಿಕ ಭತ್ಯೆಯನ್ನು ಪಡೆಯಬಹುದು ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ ಆದರೆ ಫಲಾನುಭವಿಗಳು ಯಾವ ಯಾವ ದಾಖಲೆಗಳನ್ನ ಒಪ್ಪಿಸಬೇಕಾಗುತ್ತದೆ ಈ ಸಂದರ್ಭದಲ್ಲಿ ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಈ ಯೋಜನೆಯಲ್ಲಿ ಆಗಸ್ಟೇ ಓದು ಮುಗಿಸಿದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳ ಮಾಸಿಕ ವೇತನವನ್ನು ನೀಡಲಾಗುತ್ತೆ. ಓದು ಮುಗಿದ ನಂತರ ಕೆಲಸ ಸಿಕ್ಕದೆ ಇದ್ದ ಪಕ್ಷದಲ್ಲಿ ಈ ವೇತನವನ್ನು ನೀಡಲಾಗುತ್ತದೆ. ನೀವು ಉದ್ಯೋಗ ಪಡೆಯುವವರೆಗೂ…

Read More

ಅತ್ಯಂತ ಕಡಿಮೆ ಬೆಲೆಯಲ್ಲಿ ಓಡಿಸ್ಸಿ ಕಂಪನಿಯ ಹೊಸ ಸ್ಕೂಟರ್ ಲಭ್ಯವಾಗುತ್ತಿದೆ ಇದರ ಬೆಲೆ ಕೇವಲ 59,800 ರೂ.ಗಳು ಮಾತ್ರ.

Odysse Electric Scooter: ಇತ್ತಿಚಿನ ದಿನಗಳಲ್ಲಿ ಆಟೋಮೊಬೈಲ್ ಸಂಖ್ಯೆ ಜಾಸ್ತಿ ಆಗಿದೆ ಎಲ್ಲಿ ನೋಡಿದ್ರು ಸಹ ಎಲೆಕ್ಟ್ರಿಕ್ ವಾಹನಗಳು ಎಲೆಕ್ಟ್ರಿಕ್ ಸ್ಕೂಟಿ ಆಗಿರಬಹುದು ಅಥವಾ ಎಲೆಕ್ಟ್ರಿಕ್ ಕಾರ್ ಆಗಿರಬಹುದು ದಿನದಿಂದ ದಿನ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ ಹಾಗೆಯೇ ಆಟೋಮೊಬೈಲ್ಗಳ ಸಂಖ್ಯೆಯೂ ಕೂಡ ಹೆಚ್ಚಾಗುತ್ತಿದೆ ಏಕೆಂದರೆ ಮಾರುಕಟ್ಟೆಯಲ್ಲಿ ಕಾರು ಬೈಕ್ಗಳಿಗೆ ಹೆಚ್ಚಿನ ಬೇಡಿಕೆ ಇದ್ದುದರಿಂದ ವಾಹನಗಳ ಬೇಡಿಕೆಯು ಕೂಡ ಹೆಚ್ಚಾಗಿದೆ. ದಿನದಿಂದ ದಿನ ಹೆಚ್ಚುತ್ತಿರುವ ಪೆಟ್ರೋಲ್ ಡೀಸೆಲ್ ಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಆಟೋಮೊಬೈಲ್(AutoMobile) ಕಂಪನಿಯು ಎಲೆಕ್ಟ್ರಿಕ್…

Read More

Maruti Suzuki EVX: ಟಾಟಾ ಮತ್ತು ಮಹಿಂದ್ರ ಕಂಪನಿಯನ್ನು ಹಿಂದಿಕ್ಕುವ ಮಾರುತಿ ಸುಜುಕಿ EVX ನ ಮೊದಲ ಫೋಟೋವನ್ನು ಬಿಡುಗಡೆ ಮಾಡಿದೆ.

Maruti Suzuki EVX: ಹೌದು, ಮಾರುತಿ ಸುಜುಕಿ ಇವಿಎಕ್ಸ್ ಸ್ಪೈ ಭಾರತದ ವಿದ್ಯುತ್ ವಿಭಾಗದಲ್ಲಿ ಮೊದಲ electric SUV ಆಗಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಪರೀಕ್ಷಿಸಲ್ಪಟ್ಟಿದೆ. ಈ ಎಲೆಕ್ಟ್ರಿಕ್ ವಾಹನವು ವಿಭಿನ್ನ ಶೈಲಿಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಕಾಲಿಡುತ್ತಿದೆ. ಅಷ್ಟೇ ಅಲ್ಲದೆ, ಆಟೋ ಎಕ್ಸ್‌ಪೋ 2023 ರಲ್ಲಿ ಪ್ರದರ್ಶಿಸಲಾಗಿದೆ. ಮಾರುತಿ ಸುಜುಕಿ ಇವಿಎಕ್ಸ್ ಮುಂಬರುವ ವರ್ಷದಲ್ಲಿ ಅದ್ಭುತ ಕ್ಯಾಬಿನ್ ಡಿಜೈನ್ ಮತ್ತು ವಿನ್ಯಾಸದೊಂದಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಮಾರುತಿ ಸುಜುಕಿ ಇವಿಎಕ್ಸ್ ಚಿತ್ರಗಳು:  ಭಾರತೀಯ ರಸ್ತೆಗಳಲ್ಲಿ ಪರೀಕ್ಷೆ ನಡೆಸುತ್ತಿರುವ ವಾಹನ…

Read More

ಮನೆ ಕಟ್ಟುವ ಯೋಚನೆಯಲ್ಲಿರೋರಿಗೆ ಕೇಂದ್ರದಿಂದ ನೆರವು; 2.67ಲಕ್ಷ ಸಹಾಯಧನ ಅರ್ಜಿ ಸಲ್ಲಿಸೋದು ಹೇಗೆ ಯಾರೆಲ್ಲ ಅರ್ಹರು ಗೊತ್ತಾ?

ಈಗೀನ ಕಾಲದಲ್ಲಿ ಪ್ರತಿಯೊಬ್ಬರಿಗೂ ಸ್ವಂತ ಮನೆ ಮಾಡಿಕೊಳ್ಳಬೇಕು ಎನ್ನುವುದು ಕನಸಾಗಿರುತ್ತದೆ, ಆದರೆ ಮನೆಕಟ್ಟಲು ಎಲ್ಲರಿಗೂ ಸಾಧ್ಯವಾಗೋದಿಲ್ಲ. ಆದ್ರಿಗ ಮನೆ ಕಟ್ಟಲು ಆಸೆ ಇರುವವರಿಗೆ ಸರ್ಕಾರವೇ ಸಹಾಯ ಮಾಡುತ್ತದೆ, ಮನೆಯನ್ನು ಕಟ್ಟುವ ಜನರಿಗೆ ಆರ್ಥಿಕ ಸಹಾಯ ಮಾಡಲು ಪಿಎಮ್ ಅವಾಸ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಗೆ ಆಯ್ಕೆ ಆಗುವ ಫಲಾನುಭವುಗಳಿಗೆ ಆರ್ಥಿಕ ಸಹಾಯ ಮಾಡಲಾಗುತ್ತದೆ. ಇದೀಗ ಈ ಯೋಜನೆಯ ಫಲ ಪಡೆಯುವವರಿಗೆ ಸಹಾಯ ಸಿಗುವ ಮೊತ್ತವನ್ನು ಜಾಸ್ತಿ ಮಾಡಲಾಗಿದ್ದು, ಅರ್ಹರಿಗೆ ಸರ್ಕಾರದಿಂದ 2.5 ಲಕ್ಷದಿಂದ 5 ಲಕ್ಷ…

Read More

ಮಾಂಗಲ್ಯ ಭಾಗ್ಯ ಯೋಜನೆ ಬಡ ಹಾಗೂ ಮಧ್ಯಮ ಕುಟುಂಬಗಳಿಗೆ ನೇರವಾಗಲೂ ಮುಂದಾದ ಸರ್ಕಾರ..

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ನಿಧಾನವಾಗಿ ಒಂದೊಂದೆ ಯೋಜನೆಗಳನ್ನು ಪರಿಚಯಿಸುತ್ತಿದೆ. ಈಗಾಗಲೇ ರಾಜ್ಯದ ಜನರಿಗೆ ಉಚಿತ ಗ್ಯಾರಂಟಿ ಯೋಜನೆಗಳ ಲಾಭ ಸಿಗುತ್ತಿದೆ. ಈಗಾಗಲೇ ರಾಜ್ಯ ಸರ್ಕಾರವು ಚುನಾವಣಾ ಪೂರ್ವ ನೀಡಿದ ವಚನದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಜೊತೆ ಇನ್ನು ಹಲವು ಯೋಜನೆಗಳನ್ನು ಜಾರಿಗೆ ತರಲು ಯೋಜನೆ ರೂಪಿಸುತ್ತಿದೆ. ರಾಜ್ಯದ ಜನರು ಅನಾರೋಗ್ಯಕ್ಕೊಳಗಾದಾಗ ಉಚಿತವಾಗಿ ಚಿಕಿತ್ಸೆ ಪಡೆಯುವ ಸಲುವಾಗಿ ಉಚಿತ ಆರೋಗ್ಯ ಯೋಜನೆಯನ್ನು ಘೋಷಿಸಿದೆ. ಇದೀಗ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ…

Read More

ದೀಪಾವಳಿಯ ನಂತರ ಈ 4 ರಾಶಿಯವರಿಗೆ ರಾಜಯೋಗ; ಇದರಲ್ಲಿ ನಿಮ್ಮ ರಾಶಿಯು ಇದೆಯಾ ಅಂತ ನೋಡಿಕೊಳ್ಳಿ.

ದೀಪಾವಳಿಯ ನಂತರ ಐದು ರಾಶಿಯ ಜನರಿಗೆ ಹಲವು ನೂರು ವರ್ಷಗಳ ನಂತರ ರಾಜಯೋಗ ಕೂಡಿಬಂದಿದೆ. ಹಾಗಾದರೆ ಈ ರಾಶಿಗಳು ಯಾವವು? ಯಾವ ಯಾವ ರಾಶಿಗಳಿಗೆ ರಾಜಯೋಗ ಇದೆ ಅನ್ನೋದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಐದು ರಾಶಿಯವರಿಗೆ ಗಜಕೇಸರಿ ಯೋಗ ಕೂಡಿಬಂದಿದೆ ನಮ್ಮ ಜ್ಯೋತಿಷ್ಯ ಶಾಸ್ತ್ರದಲ್ಲಿ ಗಜಕೇಸರಿ ಯೋಗ ಅಂದರೆ ಅದಕ್ಕಿಂತ ಹೆಚ್ಚಿನ ದೊಡ್ಡ ಯೋಗ ಯಾವುದೂ ಇಲ್ಲ ಈ ಯೋಗದಲ್ಲಿ ಆರ್ಥಿಕ ಲಾಭ ಹಾಗೂ ಕೀರ್ತಿ ಯಶಸ್ಸು ದೊರೆಯುತ್ತದೆ….

Read More

ರೇಷನ್ ಕಾರ್ಡ್ ತಿದ್ದಿಪಡಿಗೆ ಈ ತಿಂಗಳು ಇಲ್ಲ ಅವಕಾಶ; ಎಪಿಎಲ್, ಬಿಪಿಎಲ್ ಕಾರ್ಡುದಾರರಿಗೆ ಬ್ಯಾಡ್ ನ್ಯೂಸ್

ಈ ತಿಂಗಳು ಎಪಿಎಲ್​ ಹಾಗೂ ಬಿಪಿಎಲ್ ಕಾರ್ಡ್​ ತಿದ್ದುಪಡಿಗೆ ಅವಕಾಶ ನೀಡುತ್ತಾರೆ, ಒಂದೊಂದು ವಿಭಾಗಗಕ್ಕೆ ಒಂದು ವಾರ ಅವಕಾಶ ನೀಡಲಾಗುತ್ತದೆ. ಈ ಬಾರಿ ಯಾವುದೇ ಸರ್ವರ್ ಸಮಸ್ಯೆ ಇರೋದಿಲ್ಲ ಅಂತ ಹೇಳಾಗಿತ್ತು. ಆದರೆ ವಾಸ್ತವ ನೋಡುವುದಾದರೆ ಈ ತಿಂಗಳು ರೇಷನ್ ಕಾರ್ಡ್(Ration)​​ ತಿದ್ದುಪಡಿಗೆ ಅವಕಾಶ ಇಲ್ಲ ಎಂಬ ಮಾಹಿತಿ ಆಹಾರ ಇಲಾಖೆಯಿಂದ ಲಭ್ಯವಾಗುತ್ತಿದೆ. ಹಾಗಾದರೆ ಯಾವಾಗ ಮತ್ತೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗುತ್ತದೆ ಎಂಬ ಪ್ರಶ್ನೆ ಸಿಕ್ಕಿದ್ದು, ಈ ತಿಂಗಳು ಯಾಕೆ ತಿದ್ದುಪಡಿಗೆ ಅವಕಾಶ ನೀಡಿಲ್ಲ…

Read More

Lotus Electric SUV: ಒಮ್ಮೆ ಚಾರ್ಜ್ ಮಾಡಿದ್ದಾರೆ 600 KM ಮೈಲೇಜ್ ನೀಡುವ ಲೋಟಸ್ ಎಲೆಕ್ಟ್ರಿಕ್ SUV ಕಡಿಮೆ ಬೆಲೆಯಲ್ಲಿ ಲಭ್ಯವಿದೆ

Lotus Electric SUV: ಲೋಟಸ್ ಎಲೆಕ್ಟ್ರಿಕ್ ಎಸ್‌ಯುವಿ ಬ್ರಿಟಿಷ್ ತೆರಿಗೆ ತಯಾರಕ ಕಂಪನಿಯಾಗಿ, ಭಾರತೀಯ ಮಾರುಕಟ್ಟೆಗೆ ಕಾಲಿಟ್ಟಿದೆ. ಇದು ದೆಹಲಿಯಲ್ಲಿ ಸ್ಥಾಪಿಸಿರುವ ಲೋಟಸ್‌ನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ಆಗಿದ್ದು, ಲೋಟಸ್ ಬಿಎಂಡಬ್ಲ್ಯು ಮತ್ತು ಲಂಬೋರ್ಘಿ ವಾಹನಗಳನ್ನು ಹೋಲಿಕೆ ಮಾಡುತ್ತದೆ. 600 ಕಿಲೋಮೀಟರ್ ವ್ಯಾಪ್ತಿಯೊಂದಿಗೆ ಉತ್ತಮ ಮೈಲೇಜ್ ಅನ್ನು ಹೊಂದಿದ್ದು ನೋಡುಗರಿಗೆ ಅತ್ಯಂತ ಆಕರ್ಷಣೀಯವಾದ ಎಲೆಕ್ಟ್ರಿಕ್ ಎಸ್ ಯು ವಿ ಆಗಿದೆ. ಲೋಟಸ್ ಎಲೆಕ್ಟ್ರಿಕ್ ಎಸ್‌ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಈ ರೂಪಾಂತರಗಳಲ್ಲಿ ಲಭ್ಯವಿದೆ: ಎಲೆಟ್ರಾ(ELETRA): ₹2.55 ಕೋಟಿ ಎಲೆಟ್ರಾ…

Read More