ಸದ್ಯದಲ್ಲೇ ಲಾಂಚ್ ಆಗಲಿವೆ 5 ಮಾಡೆಲ್ ಟಾಟಾ ಎಲೆಕ್ಟ್ರಿಕ್ ಕಾರುಗಳು, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

ಟಾಟಾ ಮೋಟಾರ್ಸ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನದೇ ಚಾಪನ್ನ ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಈಗಲೇ ಭಾರತೀಯ ಮಾರುಕಟ್ಟೆಯಲ್ಲಿ ಉನ್ನತ ಸ್ಥಾನದಲ್ಲಿದ್ದು ಮುಂಬರುವ ದಿನಗಳಲ್ಲಿ ತನ್ನ ಐದು ರೀತಿಯ ಎಲೆಕ್ಟ್ರಿಕ್ ಕಾರ್ ಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ನಮ್ಮ ದೇಶದಲ್ಲಿ ಇನ್ನೂ ಕೂಡ ಚಾರ್ಜಿಂಗ್ ಸಿಸ್ಟಮ್ ಡೆವಲಪ್ ಆಗಿಲ್ಲ ಅಂತಹುದರಲ್ಲಿ ಇನ್ನೂ ಟಾಟಾ(TATA) ಕಂಪನಿ ತನ್ನ ಎಲೆಕ್ಟ್ರಿಕ್ ಕಾರ್ ಗಳನ್ನ(Electric Cars) ಒಂದರ ನಂತರ ಒಂದು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ. ಭಾರತದ ಮಾರುಕಟ್ಟೆಯಲ್ಲಿ ಖರೀದಿಸಬಹುದಾದಂತಹ ಐದು ಕಾರುಗಳು ಇವು:  TATA ಪಂಚ್…

Read More

ದಸರಾ ರಜೆಯನ್ನು ಅಕ್ಟೋಬರ್ 31ವರೆಗೆ ವಿಸ್ತರಣೆಗೆ ಶಿಕ್ಷಕರ ಆಗ್ರಹ!

ವರ್ಷ ಕಳೆದಂತೆ ಅಕ್ಟೋಬರ್ ತಿಂಗಳ ರಜೆಯಲ್ಲಿ ಕಡಿತವಾಗುತ್ತಿದ್ದು ಇದು ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೇಸರವನ್ನುಂಟು ಮಾಡಿದೆ. ಸಹಿಸಿಕೊಳ್ಳಲಾರದೆ ಶಿಕ್ಷಕರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಾಲಾ ರಜೆಯನ್ನು ವಿಸ್ತರಿಸುವಂತೆ ಪತ್ರವನ್ನು ಬರೆದಿದೆ. ಈಗಾಗಲೇ ದಸರಾ ರಜೆಯನ್ನು ನೀಡಲಾಗಿದ್ದು, ದಸರಾ ಮರುದಿನ ಶಾಲೆ ಪುನರಾರಂಭವಾಗುವುದರಲ್ಲಿತ್ತು. ಇದರಿಂದ ಶಾಲಾ ಮಕ್ಕಳಿಗೆ ಒತ್ತಡ ಉಂಟಾಗುವುದರಿಂದ ಶಿಕ್ಷಕರ ಸಂಘವು ಸಿದ್ದರಾಮಯ್ಯನವರಿಗೆ ಪತ್ರ ಒಂದನ್ನು ಕಳುಹಿಸಿದೆ. ಅಕ್ಟೋಬರ್ 24ರ ವರೆಗೆ ದಸರಾ ನಡೆಯಲಿದ್ದು, 25 ರಿಂದ ಶಾಲೆ ಪುನರಾರಂಭವಾಗುವುದರಲ್ಲಿತ್ತು. ಇದು ವಿದ್ಯಾರ್ಥಿಗಳಿಗೆ ಒತ್ತಡವನ್ನುಂಟು ಮಾಡಲಿದೆ ಆದ್ದರಿಂದ…

Read More

ವಿಜಯದಶಮಿ ದಿನ ಇದೊಂದು ಸಣ್ಣ ಕೆಲಸವನ್ನು ಮಾಡಿ, ವರ್ಷ ಪೂರ್ತಿ ನಿಮ್ಮ ಮನೆಯಲ್ಲಿ ಸಂಪತ್ತು ಧನ ತನಕ ಮಳೆಯ ಹಾಗೆ ಸುರಿಯುತ್ತೆ.

ವಿಜಯದಶಮಿ ಅಂದರೆ ಹೆಸರು ಹೇಳುವಂತೆ ವಿಜಯವನ್ನು ಸಾಧಿಸಿದ ದಿನ. ಆದರೆ ನವರಾತ್ರಿಯ ಕೊನೆಯ ದಿನ. ಪಾಂಡವರು ಯುದ್ಧ ಮಾಡಿ ವಿಜಯ ಪತಾಕೆಯನ್ನು ಹಾರಿಸಿದ ದಿನ. ಶಕ್ತಿ ಪೂಜೆಯ ಒಂಬತ್ತು ದಿನದ ಶರನ್ನವರಾತ್ರಿಯ ವಿಜಯದ ದಿನ. ಈ ದಿನ ತುಂಬಾ ವಿಶೇಷವಾದದ್ದು ತುಂಬಾ ಮಹತ್ವವಾದದ್ದು ಈ ದಿನದಲ್ಲಿ ಯಾವುದಾದರೂ ಒಳ್ಳೆಯ ಕೆಲಸವನ್ನು ನೀವು ಮಾಡಿದರೆ ವರ್ಷ ಪೂರ್ತಿ ಒಳ್ಳೆಯ ಫಲವನ್ನು ಅನುಭವಿಸಬಹುದು. ಹಾಗೆ ಯಾವುದೇ ಹೊಸ ಕೆಲಸವನ್ನ ಪ್ರಾರಂಭಿಸುವುದಕ್ಕೂ ಇದು ಅತ್ಯುತ್ತಮವಾದ ದಿನವಾಗಿದೆ. ಹಾಗೆ ಈ ದಿನದಂದು ವಿಶೇಷವಾಗಿ…

Read More

Today Vegetable Rate: ಇಂದು ಆಯುಧ ಪೂಜೆ ಹಬ್ಬದ ದಿನ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ? ಒಮ್ಮೆ ದರ ಪರಿಶೀಲಿಸಿ..

Today Vegetable Rate: ಇಂದು ನಾಡಿನಾದ್ಯಂತ ಆಯುಧ ಪೂಜೆ ಹಬ್ಬ ನಡೆಯುತ್ತಿದ್ದು, ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ದರ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ.., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 35 ₹ 40 ಟೊಮೆಟೊ ₹ 16 ₹ 18…

Read More

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ; ಶೀಘ್ರದಲ್ಲೇ ‘ಲ್ಯಾಪ್ ಟಾಪ್’ ವಿತರಣೆ..

ದೇಶದಲ್ಲಿ ಮಹಿಳೆಯರು ಮಾತ್ರ ಸೀಮಿತವಲ್ಲ, ವಿದ್ಯಾರ್ಥಿಗಳಿಗೂ ಕೂಡ ಬೆಂಬಲ ನೀಡಬೇಕು. ದೇಶದ ಸ್ವತ್ತು ಎಲ್ಲರಿಗೂ ಕೂಡ ಹಂಚಿಕೆಯಾಗಬೇಕು ಎಂದು ನಿರ್ಧರಿಸಿದ ಸರ್ಕಾರ ವಿದ್ಯಾರ್ಥಿಗಳಿಗೂ ಕೂಡ ಲ್ಯಾಪ್ಟಾಪ್(Laptop) ಹಂಚುವ ನಿರ್ಧಾರವನ್ನು ಮಾಡಿದೆ. ಮಹಿಳೆಯರಿಗಷ್ಟೇ ಅಲ್ಲ ವಿದ್ಯಾರ್ಥಿಗಳಿಗೂ ಕೂಡ ಬೆಂಬಲ ನೀಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಬಡ ವಿದ್ಯಾರ್ಥಿಗಳಿಗೆ ಸಹಾಯವಾಗುವಂತೆ ಲ್ಯಾಪ್ಟಾಪ್ ವಿತರಣೆಯ ನಿರ್ಧಾರವನ್ನು ನಮ್ಮ ರಾಜ್ಯ ಸರ್ಕಾರ ಕೈಗೊಂಡಿದೆ. ಲ್ಯಾಪ್ಟಾಪ್ ವಿತರಣೆಗೆ ಸರಕಾರದ ಉದ್ದೇಶ: ಡಿಜಿಟಲ್ ಶಿಕ್ಷಣ ವ್ಯವಸ್ಥೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಸರ್ಕಾರವು ಈ ವ್ಯವಸ್ಥೆಯನ್ನ ಕೈಗೊಂಡಿದೆ….

Read More

ಶಕ್ತಿ ಯೋಜನೆ: ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ, ಮತ್ತೊಂದು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ.

ಶಕ್ತಿ ಯೋಜನೆ ಶುರುವಾಗಿ ಆಗಲೇ ಮೂರು ತಿಂಗಳು ಕಳೆದು ಹೋಗಿದೆ. ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟ ಸರ್ಕಾರಕ್ಕೆ ಮಹಿಳೆಯರಿಂದ ಮೆಚ್ಚುಗೆ ಸಿಕ್ಕಿದೆ. ಉಚಿತ ಬಸ್ ಪ್ರಯಾಣದ ಹಿನ್ನೆಲೆಯಲ್ಲಿ ಮಹಿಳೆಯರ ಓಡಾಟ ಹೆಚ್ಚಾದ ಹಿನ್ನೆಲೆಯಲ್ಲಿ ಬಸ್ಸುಗಳ ಕೊರತೆ ಎದ್ದು ಕಾಣಿಸುತ್ತಿದೆ. ಇದನ್ನರಿತ ಸರಕಾರ ಹೊಸ ಬಸ್ಸುಗಳ ಖರೀದಿಗಾಗಿ ನಿರ್ಧರಿಸಿದೆ. ಉಚಿತ ಬಸ್ ಪ್ರಯಾಣಕ್ಕೆ ಸಿಕ್ಕಿರುವ ಮೆಚ್ಚುಗೆಯ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಸುಮಾರು 5600 ಬಸ್ಸುಗಳನ್ನು ಖರೀದಿ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಬಸ್…

Read More

ನವರಾತ್ರಿಯಲ್ಲಿ ಈ ತಪ್ಪುಗಳನ್ನು ಮಾಡಿದರೆ ಕಷ್ಟ ಬೆನ್ನಟ್ಟಿ ಬರುವುದು ಗ್ಯಾರಂಟಿ. ಎಂದಿಗೂ ಕೂಡ ಈ ತಪ್ಪುಗಳನ್ನ ಮಾಡಬೇಡಿ.

ಮನುಷ್ಯ ಅಂದಮೇಲೆ ತಪ್ಪು ಮಾಡುವುದು ಸಹಜ. ಆದರೆ ಪ್ರತಿ ಬಾರಿ ತಪ್ಪು ಮಾಡುವುದು ಒಳ್ಳೆಯದಲ್ಲ. ಸಮಯ ಸಂದರ್ಭ ಅಂತ ನೋಡಿಕೊಳ್ಳಬೇಕು. ನಮಗೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಕೆಲವೊಂದು ತಪ್ಪುಗಳು ಜೀವನದಲ್ಲಿ ನಡೆದು ಹೋಗುತ್ತದೆ ಕಾಕತಾಳಿಯ ಎನ್ನುವಂತೆ ನಮಗೆ ಅರಿವಿಲ್ಲದಂತೆ ಭಗವಂತ ನಮ್ಮ ಕೈಯಿಂದ ತಪ್ಪನ್ನು ಮಾಡಿಸುತ್ತಾನೆ. ಆದರೆ ನವರಾತ್ರಿಯಂದು ಈ ತಪ್ಪುಗಳನ್ನ ಖಂಡಿತವಾಗಲೂ ಮಾಡಬೇಡಿ. ನವರಾತ್ರಿ(Navratri) ಎಂದರೆ ಶ್ರೀ ಶಕ್ತಿಯಾದ ದುರ್ಗಾದೇವಿಯ 9 ಅವತಾರಗಳು. ಇಂತಹ ವಿಶೇಷವಾದ ದಿನಗಳಂದು ಈ ತಪ್ಪುಗಳನ್ನು ಮಾಡಬೇಡಿ. ಹಾಗಾದರೆ ಯಾವ ತಪ್ಪುಗಳನ್ನು ಮಾಡಬಾರದು…

Read More

ನಿಮಗಿನ್ನು ಅನ್ನ ಭಾಗ್ಯ ಯೋಜನೆಯ ಹಣ ಬಂದಿಲ್ವಾ? ಇದೊಂದು ಕೆಲಸವನ್ನು ತಪ್ಪದೆ ಮಾಡಿ ಹಣ ಬಂದೇ ಬರುತ್ತೆ.

ನಮಸ್ಕಾರ ಸ್ನೇಹಿತರೆ, ಸರ್ಕಾರದ ಹಲವು ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯೂ ಕೂಡ ಒಂದು. ಈ ಯೋಜನೆಯಡಿ ಸರ್ಕಾರ ಪ್ರತಿಯೊಬ್ಬರಿಗೂ ತಲಾ ಹತ್ತು ಕೆಜಿ ಅಕ್ಕಿಯನ್ನು ಕೊಡುವುದಾಗಿ ಘೋಷಿಸಿತ್ತು. ಆದರೆ ಅಕ್ಕಿಯ ಸರಬರಾಜು ಇಲ್ಲದೆ ಇರುವುದರಿಂದ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿಯೊಬ್ಬರಿಗೂ ಅಕ್ಕಿಯ ಹಣವನ್ನು ವರ್ಗಾವಣೆ ಮಾಡುವುದಾಗಿ ತಿಳಿಸಿತ್ತು. ಆದರೆ ಇನ್ನೂ ಅದೆಷ್ಟೋ ಜನರಿಗೆ ಅಕ್ಕಿಯ ಹಣವು ಕೂಡ ಬಂದಿಲ್ಲ. ಆ ಕಡೆ ಅಕ್ಕಿಯೂ ಇಲ್ಲ ಈ ಕಡೆ ಅಕ್ಕಿಯ ಹಣವು ಕೂಡ ಇಲ್ಲ ಎನ್ನುವಂತಾಗಿದೆ ಜನರ ಪರಿಸ್ಥಿತಿ….

Read More

ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗೆ ಮನಸ್ವಿನಿ ಯೋಜನೆಯಡಿ ರೂಪಾಯಿ 500 ತಿಂಗಳ ವೇತನ; ಅರ್ಜಿ ಸಲ್ಲಿಸುವುದಕ್ಕೆ ಬೇಕಾದ ದಾಖಲಾತಿಗಳು..

Manaswini Scheme: ವಿವಾಹವಾಗದೆ ಅಥವಾ ವಿಚ್ಛೇದಿತರಾಗಿ ಸಾಮಾಜಿಕ ಸಂಕಷ್ಟಗಳನ್ನು ಎದುರಿಸುತ್ತಿರುವ ಮಹಿಳೆಯರಿಗಾಗಿ ಸರ್ಕಾರ 2013 ರಲ್ಲಿ ಮನಸ್ವಿನಿ ಯೋಜನೆಯೊಂದನ್ನು ರೂಪಿಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಲು ಸಾಲಾಗಿ ಮಹಿಳೆಯರಿಗೆ ಒಂದಲ್ಲ ಒಂದು ಯೋಜನೆಯನ್ನು ಜಾರಿಗೆ ತರುತ್ತಿದೆ. ಮನಸ್ವಿನಿ ಯೋಜನೆಯ ಅಡಿಯಲ್ಲಿ ಕೇವಲ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರಿಗಾಗಿ ಪ್ರತಿ ತಿಂಗಳು ರೂ.500 ವರೆಗಿನ ಮಾಸಾಶನದ ಭರವಸೆಯನ್ನು ನೀಡಿದೆ. ವಿವಾಹವಾಗದೆ ಅಥವಾ ಗಂಡನಿಂದ ಬೇರ್ಪಟ್ಟು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟವನ್ನು ಎದುರಿಸುತ್ತಿರುವ ಮಹಿಳೆಯರ ಜೀವನಕ್ಕೆ ಬೆಂಬಲವಾಗುವಂತೆ…

Read More

1 ರಿಂದ 9ನೇ ತರಗತಿಯ ಅಂಗವಿಕಲ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ವಿನಾಯಿತಿ, ಸರ್ಕಾರದಿಂದ ವಿಶೇಷವಾದ ಪ್ರೋತ್ಸಾಹ.

ಇದಾಗಲೇ ಪಿಯುಸಿ ಮತ್ತು 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ವಿನಾಯಿತಿ ಇದ್ದು, ಈಗ ರಾಜ್ಯ ಸರ್ಕಾರವು ಹೊಸ ಆದೇಶವನ್ನು ಹೊರಡಿತ್ತಿದೆ.. 1 ರಿಂದ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಕೂಡ ಇದು ಅನ್ವಯವಾಗಲಿದೆ. ವಿಕಲಚೇತನ ಮಕ್ಕಳಿಗೆ ವಿಶೇಷವಾದ ವಿನಾಯಿತಿಯ ಅವಶ್ಯಕತೆ ಇದೆ ಹಾಗೂ ಅವರಿಗೆ ತಡೆರಹಿತ ಮುಕ್ತ ವಾತಾವರಣವನ್ನು ನಿರ್ಮಿಸಿ ಕೊಡಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಇಂತಹ ನಿರ್ಧಾರವನ್ನು ಮಾಡಿದೆ. ವಿಕಲಚೇತನ ಮಕ್ಕಳಿಗೆ ಕಲಿಕೆಗೆ ಅವಕಾಶವನ್ನು ಮಾಡಿಕೊಡುವುದು ಇದರ ಉದ್ದೇಶವಾಗಿದೆ. ಈ ವಿದ್ಯಾರ್ಥಿಗಳಿಗೆ ವಿಶೇಷವಾದ…

Read More