Today Vegetable Rate: ಇಂದು ರಾಜ್ಯದಲ್ಲಿ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ? ಹಸಿರು ಮೆಣಸಿನಕಾಯಿ, ಈರುಳ್ಳಿ, ಟೊಮೆಟೊ ಬೆಲೆ ಎಷ್ಟಿದೆ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 38 ₹ 44 ಟೊಮೆಟೊ ₹ 17 ₹ 20…

Read More

ಗೃಹಲಕ್ಷ್ಮಿ 2ನೇ ಕಂತಿನ ಹಣ ಯಾರಿಗೆಲ್ಲ ಬಂದಿದೆ ಗೊತ್ತಾ? ಹಣ ಬಿಡುಗಡೆ ಆದ್ರೂ ಖಾತೆಗೆ ಯಾಕೆ ಬರುತ್ತಿಲ್ಲ ಗೊತ್ತಾ?

ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು(Gruha Lakshmi Yojana) ಈಗಾಗಲೇ ಪ್ರಾರಂಭಿಸಿದ್ದು ಬಹುತೇಕ ರಾಜ್ಯದ ಗೃಹಿಣಿಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ನೊಂದಣಿ ಮಾಡಿಕೊಂಡಿದ್ದು ಈಗಾಗಲೇ ಮೊದಲ ಕಂತಿನ ಹಣವನ್ನು ಪಡೆದಿದ್ದಾರೆ ಹಾಗೂ ಎರಡನೇ ಕಂತಿನ ಹಣಕ್ಕೋಸ್ಕರ ಕಾಯುತ್ತಿದ್ದು ಇದೀಗ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ವರ್ಗಾವಣೆ ಮಾಡಿದ್ದು, ಒಂದಷ್ಟು ಮಹಿಳೆಯರ ಕೈಗೆ 2ನೇ ಕಂತಿನ ಹಣ ಸಿಕ್ಕಿದೆ. ಹೌದು ಈಗಾಗಲೇ ರಾಜ್ಯದ ಗೃಹಿಣಿಯರು ಮೊದಲ ಕಂತಿನ ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ಪಡೆದಿದ್ದು ಬಹುತೇಕ…

Read More

ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ 2 ಲಕ್ಷ ರೂಪಾಯಿವರೆಗೂ ಬಡ್ಡಿ ರಹಿತ ಸಾಲ ಸೌಲಭ್ಯ..

State Government: ರಾಜ್ಯ ಸರ್ಕಾರವು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸುತ್ತಿದೆ. ಮೇಲಿನಿಂದ ಮೇಲೆ ಬಂಪರ್ ಆಫರ್ ಗಳನ್ನು ಕೊಡುತ್ತಿದೆ. ಮಹಿಳೆಯರ ಏಳಿಗೆಗಾಗಿ ಮಹಿಳೆಯರು ತಮ್ಮ ಕಾಲು ಮೇಲೆ ನಿಂತುಕೊಳ್ಳಬೇಕು ಎನ್ನುವುದೊಂದೇ ಸರ್ಕಾರದ ಆಶಯವಾಗಿದೆ. ಅದಕ್ಕಾಗಿ ಹೊಸ ಹೊಸ ಯೋಜನೆಗಳನ್ನ ನಿರ್ಮಾಣ ಮಾಡಿ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಸರ್ಕಾರ. ಹಾಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಪಣತೊಟ್ಟಾಗಿದೆ ಮಹಿಳೆಯರ ಅಭಿವೃದ್ಧಿ ನಿಶ್ಚಿತ. ಮಹಿಳೆಯರು ಎಂದರೆ ಕೇವಲ ಮನೆಗಷ್ಟೇ…

Read More

ಪುತ್ರಿಗೆ ಗಂಡನಿಂದ ಕಿರುಕುಳ ಹಿನ್ನೆಲೆ ತಂದೆ ಮಾಡಿದ್ದೇನು? ಮೆರವಣಿಗೆ ಮಾಡಿ ಪಟಾಕಿ ಸಿಡಿಸಿ ಮಗಳನ್ನ ಕರೆತಂದ ಅಪ್ಪ..

ಮದುವೆಯಾದ ಹೆಣ್ಣುಮಕ್ಕಳು ಬಂದು ತವರು ನನೆಯಲ್ಲಿದ್ರೆ ಸಾಕು ಕೆಟ್ಟಿ ಬಂದು ತವರು ಸೇರಿದಳು ಆಗೇ ಹೀಗೆ ಅಂತ ಮಾತಾನಾಡೋರು ಒಂದೆಡೆ ಆದ್ರೆ ಹೆಣ್ಮಕ್ಳು ಏನೇ ಕಷ್ಟ ಬಂದ್ರು ತವರು ಮನೆಗೆ ಬರಬಾರದು ಇದ್ರು ಅಲ್ಲೇ ಹೋದ್ರು ಅಂದ್ರೆ ಸತ್ತರು ಗಂಡನ ಮನೆಯಲ್ಲೇ ಅನ್ನೋರ ಮಧ್ಯೆ ನಿಜಕ್ಕೂ ಹೆಣ್ಣು ಮಕ್ಕಳ ಜೀವನ ಮೂರಾಬಟ್ಟಿಯಾಗಿ ಬಿಡುತ್ತೆ. ಹೌದು ಗಂಡನ ಮನೆಯಲ್ಲಿ ಇರುವಂತಹ ಕಷ್ಟವನ್ನು ತವರು ಮನೆಗೆ ಹೇಳಿಕೊಳ್ಳದೆ ಎಷ್ಟೋ ಜನ ಹೆಣ್ಣು ಮಕ್ಕಳು ಸಾಯುವವರೆಗೂ ಕಷ್ಟ ಪಡೋದುಂಟು, ಇನ್ನೊಂದೆಡೆ ತನ್ನ…

Read More

ರೇಷನ್ ಕಾರ್ಡ್ ಸೇರ್ಪಡೆ/ತಿದ್ದುಪಡಿಗೆ ಅವಕಾಶ, ನಿಮ್ಮ ಜಿಲ್ಲೆಗಳಿಗೆ ಎಷ್ಟು ಸಮಯವನ್ನು ಕೊಡಲಾಗಿದೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ.

Ration Card: ಜಿಲ್ಲೆಯ ಹಲವೆಡೆಯಲ್ಲಿ ಮತ್ತೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದ್ದು ಸಾರ್ವಜನಿಕರು ಇದರ ಬಗ್ಗೆ ಮಾಹಿತಿಯನ್ನು. ಪಡೆದುಕೊಳ್ಳಬೇಕಾಗಿದೆ. ಮೊದಲು ನೀಡಿದ ಅವಕಾಶ ಅರ್ಧದಲ್ಲೇ ನಿಂತು ಹೋದ ಕಾರಣ ಆಗ ಉಳಿದ ಅಭ್ಯರ್ಥಿಗಳಿಗೆ ಈಗ ಅವಕಾಶವನ್ನು ಪುನಃ ಸರ್ಕಾರ ಕಲ್ಪಿಸಿಕೊಟ್ಟಿದೆ. ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಮೂರರಿಂದ ನಾಲ್ಕು ದಿನಗಳ ಅವಕಾಶವನ್ನು ನೀಡಲಿದ್ದು, ಅಷ್ಟರಲ್ಲಿ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿಯನ್ನ ಮಾಡಿಕೊಳ್ಳಬೇಕಾಗಿದೆ.  ಬಾಗಲಕೋಟೆ, ಬೆಳಗಾವಿ ಸೇರಿದಂತೆ ಚಿಕ್ಕಮಗಳೂರು, ಚಾಮರಾಜನಗರ, ಧಾರವಾಡ, ದಕ್ಷಿಣ ಕನ್ನಡ,ಹಾವೇರಿ, ವಿಜಯಪುರ, ಕೊಡಗು,…

Read More

ದೀಪಾವಳಿ ಹಬ್ಬಕ್ಕೆ ಕೇಂದ್ರ ಸರ್ಕಾರದಿಂದ ನೌಕರರಿಗೆ ಗುಡ್ ನ್ಯೂಸ್; ಯಾರಿಗೆ ಸಿಗುತ್ತೆ ಬೋನಸ್? ಎಷ್ಟು ಸಿಗುತ್ತೆ ಗೊತ್ತಾ?

ನೌಕರರಿಗೆ ಅದರಲ್ಲೂ ಕೇಂದ್ರ ಸರ್ಕಾರಿ ನೌಕರರಿಗೆ ಇದು ಬಹಳಾನೇ ಸಿಹಿ ಸುದ್ದಿ ಅಂತ ಹೇಳಬಹುದು. ಹೌದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೌಕರರಿಗೆ ದೀಪಾವಳಿಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದೆ. ದೀಪಾವಳಿ ಹಬ್ಬಕ್ಕೂ ಮುನ್ನವೇ ಬೋನಸ್ ನೀಡುವ ಕುರಿತು ಅಧಿಕೃತ ಘೋಷಣೆ ಮಾಡುವ ಮೂಲಕ ಸಂತಸದ ಸುದ್ದಿ ಕೊಟ್ಟಿದೆ. ಹೌದು ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ 2022-23ಕ್ಕೆ ₹7,000 ಕ್ಕೆ ಉತ್ಪಾದನೇತರ ಲಿಂಕ್ಡ್ ಬೋನಸ್‌ಗಳನ್ನು ಲೆಕ್ಕಾಚಾರ ಮಾಡಲು ಹಣಕಾಸು ಸಚಿವಾಲಯವು ಅನುಮೋದನೆ ನೀಡಿದೆ. ಇನ್ನು 31.3.2023 ರಂತೆ…

Read More

ನವರಾತ್ರಿ ಹಬ್ಬಕ್ಕೆ ಬ್ಯಾಂಕ್ ಗಳು ಸಾಲು ಸಾಲು ರಜಾ! ಯಾವ ಯಾವ ದಿನ ರಜಾ ಪಟ್ಟಿ ಇಲ್ಲಿದೆ ನೋಡಿ?

Bank Holidays: ಒಂದೊಂದೇ ಹಬ್ಬ ಹರಿದಿನಗಳ ಸಾಲು ಶುರುವಾಯಿತು, ಈ ಸಮಯದಲ್ಲಿ ಬ್ಯಾಂಕ್ ಗಳು ಮುಚ್ಚಲ್ಪಡುತ್ತವೆ. 9 ದಿನಗಳ ಕಾಲ ನವರಾತ್ರಿ ಇರುವುದರಿಂದ ಈ ತಿಂಗಳಿನಲ್ಲಿ ಬ್ಯಾಂಕ್ ರಜೆಯು ಹೆಚ್ಚಾಗಿರುತ್ತದೆ. ಆದ್ದರಿಂದ ಬ್ಯಾಂಕುಗಳಿಗೆ ಹೋಗುವವರು ರಜೆಯನ್ನು ಪರಿಶೀಲಿಸಿಕೊಂಡು ಹೋಗಿ. ಹಬ್ಬ ಹರಿದಿನಗಳಲ್ಲಿ ಹಣಕಾಸಿಲ್ಲದೆ ಹಬ್ಬವನ್ನು ಮಾಡಲು ಸಾಧ್ಯವಿಲ್ಲ. ನವರಾತ್ರಿ ಅಂತಹ ಹಬ್ಬಗಳಲ್ಲಿ ಸಾಲಾಗಿ ರಜೆ ಇರುವುದರಿಂದ ಬ್ಯಾಂಕುಗಳ ವ್ಯವಹಾರಕ್ಕೆ ಸ್ವಲ್ಪ ತೊಂದರೆಯನ್ನು ಉಂಟುಮಾಡುತ್ತದೆ. ಆದ್ದರಿಂದ ಪ್ರತಿವರ್ಷವೂ ಕೂಡ ನವರಾತ್ರಿ ಶುರುವಾಗುವ ಮೊದಲೇ ಬ್ಯಾಂಕುಗಳಿಗೆ ಹೋಗಿ ಹಣಕಾಸಿನ ವ್ಯವಹಾರವನ್ನು…

Read More

ರಾಜ್ಯದ್ಯಂತ ಇನ್ನೂ ಒಂದು ವಾರಗಳ ಕಾಲ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ..

Weather forecast: ಕರಾವಳಿ ಸಹಿತ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರಿ ಮಳೆ ಆಗಲಿದ್ದು, ರೈತರಿಗೆ ಇದು ಸಿಹಿ ಸುದ್ದಿ ಅಂತಾನೆ ಹೇಳಬಹುದು. ಈಗಾಗಲೇ ರಾಜ್ಯದಲ್ಲಿ ಕೆಲವು ಕಡೆ ಮಳೆ ಆಗುತ್ತಿದ್ದು ಇನ್ನೂ ಹಲವು ಜಿಲ್ಲೆಗಳು ಸೇರಿದಂತೆ ಗುಡುಗು ಮಿಂಚು ಸಮೇತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚಕರು ತಿಳಿಸಿದ್ದಾರೆ.  ಈ ಮಳೆಯಿಂದಾಗಿ ರೈತರು ಸಂತಸದಿಂದ ಇದ್ದಾರೆ. ಇನ್ನು ಕಾವೇರಿ ಜಲಾಶಯದ ಮಟ್ಟ ತುಂಬಬೇಕು ಎಂದರೆ ಇನ್ನೂ ಸುಮಾರು ದಿನಗಳ…

Read More

ಮಹಿಳೆಯರಿಗೆ ಗುಡ್ ನ್ಯೂಸ್; ರೇಷನ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ಉಚಿತ ಉಜ್ಜಲ್ ಸಿಲಿಂಡರ್, ಅರ್ಜಿ ಸಲ್ಲಿಸುವ ಪ್ರಕ್ರಿಯೆ. ಸಂಪೂರ್ಣ ಮಾಹಿತಿ

PM Ujjwala Yojana: ಹೌದು ಸ್ನೇಹಿತರೆ, ಸರ್ಕಾರವು ಮತ್ತೊಮ್ಮೆ ಮಹಿಳೆಯರಿಗೆ ಗುಡ್ ನ್ಯೂಸ್ ಅನ್ನು ಕೊಟ್ಟಿದೆ. ಬಿಪಿಎಲ್ ಕಾರ್ಡ್ (BPL Card) ಹೊಂದಿದವರಿಗೆ ಉಚಿತವಾಗಿ ಅಡುಗೆ ಅನಿಲ ಒದಗಿಸುವುದರ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ಅನ್ನ ಕೊಟ್ಟಿದೆ. ಈ ಹಿಂದೆಯೂ ಸಹ ಉಜ್ವಲ್ ಯೋಜನೆ ಅಡಿ ಹಲವಾರು ಕುಟುಂಬಗಳು ಉಚಿತ ಅನಿಲವನ್ನು ಪಡೆದುಕೊಂಡಿವೆ. ಆದರೆ ಅರ್ಧಕ್ಕೆ ಅರ್ಜಿ ಸಲ್ಲಿಕೆ ಬಂದಾಗಿತ್ತು. ಆದರೆ ಇದೀಗ ಮತ್ತೆ ಅರ್ಜಿ ಸಲ್ಲಿಸುವಿಕೆಯ ಪ್ರಕ್ರಿಯೆ ಶುರುವಾಗಿದ್ದು ಬಿಪಿಎಲ್ ಕಾರ್ಡ್ ಹೊಂದಿದ ಮಹಿಳೆಯರು ಅರ್ಜಿಯನ್ನು…

Read More

Jio Laptop: ಜಿಯೋ ಲ್ಯಾಪ್ಟಾಪ್ ಕೇವಲ 15000 ಕ್ಕೆ ಲಭ್ಯವಿದೆ, ಬೇಗ ಬುಕ್ ಮಾಡಿದರೆ 3 ಸಾವಿರ ಡಿಸ್ಕೌಂಟ್; ಖರೀದಿಸುವವರು ಪೂರ್ತಿ ಮಾಹಿತಿಯನ್ನ ತಿಳಿದುಕೊಳ್ಳಿ.

Jio Laptop: ಎಲ್ಲಾ ವಯಸ್ಸಿನವರಿಗೆ ಕಲಿಕೆಗೆ ಅನುಕೂಲವಾಗುವಂತೆ 2022 ರಲ್ಲಿ ಪರಿಚಯಿಸಲಾದ ಜಿಯೋ ಲ್ಯಾಪ್ಟಾಪ್ ಅನ್ನು ಇಂದು ಹೊಸ ಮಾದರಿಯಲ್ಲಿ ಬಿಡುಗಡೆ ಮಾಡಲಾಗಿದೆ. ರಿಲಯನ್ಸ್ ಜಿಯೋ ಕಂಪನಿಯು ಮೊಬೈಲ್ ಗಳು ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಬಿಡುಗಡೆ ಜೊತೆಗೆ ಜಿಯೋ ಲ್ಯಾಪ್ಟಾಪ್ ಅನ್ನು ಬಿಡುಗಡೆ ಮಾಡಿದೆ. ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು,ಹೊಸ ಫ್ಯೂಚರ್ಸ್ ಗಳನ್ನು ಹೊಂದಿರುವಂತಹ ಈ ಲ್ಯಾಪ್ಟಾಪ್ ಗಳನ್ನು ಮಾರುಕಟ್ಟೆಯಲ್ಲಿ ಖರೀದಿ ಮಾಡಬಹುದಾಗಿದೆ.   11 ಇಂಚಿನ ಎಲ್ಇಡಿ ಸ್ಕ್ರೀನ್ ನೊಂದಿಗೆ, ಒಂದು ಕೆಜಿಗಿಂತಲೂ ಕಡಿಮೆ ತೂಕದಲ್ಲಿರುವ ಈ ಲ್ಯಾಪ್ಟಾಪ್…

Read More