Gruhalakshmi Scheme: ಗೃಹಲಕ್ಷ್ಮೀ ಸಿಎಂ ಗುಡ್ ನ್ಯೂಸ್; ಎರಡು ತಿಂಗಳ 4000 ಹಣ ಒಟ್ಟಿಗೆ ಜಮಾ..

Gruhalakshmi Scheme: ಹೆಣ್ಣು ಸಂಸಾರದ ಕಣ್ಣು ಎಂಬಂತೆ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಬೆನ್ನೆಲುಬಾಗಿ ನಿಂತಿದೆ. ಮಹಿಳೆಯರನ್ನ ಸದೃಢಗೊಳಿಸುವುದು ಸರಕಾರದ ಒಂದು ಉದ್ದೇಶವಾಗಿದೆ. ಆದ್ದರಿಂದ ಮಹಿಳೆಯರಿಗೆ ಅಂತಾನೆ ಹಲವು ಯೋಜನೆಗಳನ್ನ ಜಾರಿಗೆ ತಂದಿದ್ದು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವಲ್ಲಿ ಕಾಂಗ್ರೆಸ್ ಸರ್ಕಾರ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಕುಟುಂಬದ ಹೊಣೆಯನ್ನ ಹೊರುವಲ್ಲಿ ಮಹಿಳೆಯ ಪಾತ್ರ ಮುಖ್ಯವಾದದ್ದು. ನಿತ್ಯವೂ ಪ್ರತಿಕ್ಷಣವೂ ಸಹಿತ ಮಹಿಳೆ ತನ್ನ ಕುಟುಂಬಕ್ಕಾಗಿ ದುಡಿಯುತ್ತಿದ್ದು, ಈ ನಿಟ್ಟಿನಲ್ಲಿ ಮಹಿಳೆಯರನ್ನು ಬೆಂಬಲಿಸುವುದು ಸರಕಾರದ ಉದ್ದೇಶವಾಗಿದೆ. ಹೆಣ್ಣು ಮನೆಗೆ ನಂದಾದೀಪವಿದ್ದಂತೆ, ಹೌದು…

Read More

ದಸರಾಗೆ ಹೋಗುವ ಪ್ರಯಾಣಿಕರಿಗೆ ಬಂಪರ್ ಗುಡ್ ನ್ಯೂಸ್, ರಿಯಾಯಿತಿ ದರದಲ್ಲಿ ಟಿಕೆಟ್ ಅನ್ನು ಕೊಡಲಾಗುತ್ತಿದೆ.

Mysore Dasara: ನವರಾತ್ರಿ ಈಗಾಗಲೇ ಆರಂಭವಾಗಿದ್ದು, ದಸರಾ ಗೆ ಕ್ಷಣಗಣನೆ ಶುರುವಾಗಿದೆ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಡೈರೆಕ್ಟ್ ಆಗಿ ಮೈಸೂರಿಗೆ ಹೆಚ್ಚಿನ ಸಾರಿಗೆ ಸೌಲಭ್ಯದ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ದಸರಾ ಗೆ ಹೋಗುವ ಜನರಿಗೆ ಫ್ಲೈಯಿಂಗ್ ಬಸ್ ಮೂಲಕ ವ್ಯವಸ್ಥೆಯನ್ನು ಮಾಡಲಾಗಿದೆ. ರಾಜ್ಯದ ಹಲವಾರು ಜಿಲ್ಲೆಗಳಿಂದ ಪ್ರಯಾಣಿಸುವ ಜನರಿಗೆ ಹೆಚ್ಚಿನ ಸಾರಿಗೆ ಸೌಲಭ್ಯವನ್ನು ವಿತರಿಸುವ ಭರವಸೆಯನ್ನು ನೀಡಿದೆ. ಸುಮಾರು 1500ಕ್ಕೂ ಹೆಚ್ಚು ಬಸ್ಸಿನ ವ್ಯವಸ್ಥೆಯನ್ನು ಮಾಡುವುದಾಗಿ ಕೆಎಸ್ಆರ್ಟಿಸಿ (KSRTC) ಭರವಸೆಯನ್ನು ನೀಡಿದೆ. ಇನ್ನೂ ರಾಜ್ಯದಲ್ಲಿ ಅಷ್ಟೇ ಅಲ್ಲದೆ,…

Read More

ಪೋಸ್ಟ್ ಆಫೀಸ್ ನಲ್ಲಿ PPF ಖಾತೆಯನ್ನು ಹೇಗೆ ತೆರೆಯುವುದು ಎನ್ನುವುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ.

PPF Scheme : ಇದನ್ನು ಪಬ್ಲಿಕ್ ಪ್ರಾವಿಡೆಂಡ್ ಫಂಡ್ ಅಂತಲೂ ಕರೆಯುತ್ತಾರೆ. ಹೆಸರೇ ತಿಳಿಸುವಂತೆ ಜನಗಳ ಹಿತಾಸಕ್ತಿಯಿಂದ ಜನರಿಗೆ ನೆರವಾಗುವಂತೆ ಮಾಡಿರುವಂತಹ ಒಂದು ಉಳಿತಾಯ ಯೋಜನೆಯಾಗಿದೆ. ಇದು ಜನಗಳಿಗೆ ದೀರ್ಘಾವಧಿಯ ಉಳಿತಾಯವನ್ನು(Long term) ಕೊಡುತ್ತದೆ. ಹಾಗೂ ತೆರಿಗೆಯನ್ನು ಕಡಿಮೆ ಮಾಡುತ್ತದೆ. ಇದನ್ನು ನಮ್ಮ ದೇಶದ ಯಾವುದೇ ಅಂಚೆ ಕಚೇರಿಯಲ್ಲಿ(Post Office) ಕೂಡ ತೆಗೆಯಬಹುದಾಗಿದೆ. ಜನರಿಗೆ ವಿಶೇಷವಾದ ಬಡ್ಡಿ(Interest) ದರಗಳನ್ನು ಕೊಡುವುದರ ಮೂಲಕ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ನಿವೃತ್ತಿಯ ನಂತರ ಉಪಯೋಗವಾಗುವ ಈ ಫಂಡ್ ಗೆ ದೇಶದ ಹಲವಾರು…

Read More

ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಹೊಂದಿರೋರಿಗೆ ಬಿಗ್ ಶಾಕ್; ಅಂತವರಿಗೆ ಸಿಗಲ್ಲ ಅನ್ನಭಾಗ್ಯ ಗೃಹಲಕ್ಷ್ಮಿ ಸೌಲಭ್ಯ

ಕೆಲವರ ಮನಸ್ಥಿತಿ ಹೇಗೆ ಅಂದ್ರೆ ಬಿಟ್ಟಿ ಸಿಕ್ಕುದ್ರೆ ನಂಗು ಇರಲಿ ನನ್ ಮಕ್ಕಳು ಮೊಮ್ಮಕ್ಕಳಿಗೂ ಇರಲಿ ಅನ್ನುವಂತಿರುತ್ತದೆ. ಅದರಲ್ಲಿ ಸರ್ಕಾರಿ ಸವಲತ್ತು ಅಂದ್ರೆ ಸಾಕು ಬಿಡೋದೇ ಇಲ್ಲ. ಏನಾದ್ರೂ ಮಾಡಿಯಾದ್ರೂ ಸರಿ ಅದ್ರಲ್ಲಿ ದುಪ್ಪಟ್ಟು ಲಾಭ ಮಾಡಿಕೊಳ್ಳೋ ಆಲೋಚನೆಯಲ್ಲಿ ಇರ್ತಾರೆ. ಅದರಲ್ಲಿ ಈಗೀನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯ ಪಡೆಯಲು ಜನ ಮಾಡ್ತಿರೋ ಸರ್ಕಸ್ ಅಷ್ಟಿಷ್ಟಲ್ಲ. ಹೌದು ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿಗಳನ್ನು ಪಡೆದುಕೊಳ್ಳಬೇಕು ಅಂದ್ರೆ, ರೇಷನ್ ಕಾರ್ಡ್ ಹೊಂದಿರುವುದು ಕಡ್ಡಾಯ ಎನ್ನುವುದು ಎಲ್ಲರಿಗೂ ಗೊತ್ತು. ಅದರ…

Read More
Today Vegetable Rate

Today Vegetable Rate: ದಸರಾ ಹಬ್ಬಕ್ಕೂ ಮುನ್ನ ರಾಜ್ಯದಲ್ಲಿ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ?.ಈರುಳ್ಳಿ, ಟೊಮೆಟೊ, ಹಸಿರು ಮೆಣಸಿನಕಾಯಿ ದರ?

Today Vegetable Rate: ರಾಜ್ಯದಲ್ಲಿ ದಸರಾ ಹಬ್ಬವು ಶುರುವಾಗಿದು, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ  ₹ 38 ₹ 44 ಟೊಮೆಟೊ…

Read More

ಇನ್ನೂ ಮುಂದೆ ಈ ಫೋನ್ ಗಳಲ್ಲಿ ವಾಟ್ಸಾಪ್ ಬಂದ್! ಯಾವೆಲ್ಲಾ ಫೋನ್ ಗಳು ಇಲ್ಲಿದೆ ನೋಡಿ?

WhatsApp new update: ವಾಟ್ಸಪ್ ಹೊಸ ಅಪ್ಡೇಟ್ಗಳು ಬಂದಾಗ ಅದು ಹಳೆಯ ಆಪರೇಟಿಂಗ್ ಸಿಸ್ಟಮ್ ಗಳಲ್ಲಿ(Operating System) ತನ್ನತನವನ್ನು ಕಳೆದುಕೊಳ್ಳುತ್ತಿದೆ. ಈ ರೀತಿಯಾಗಿ ಅಕ್ಟೋಬರ್ 24ರ ನಂತರ OS 4.1 ಹಾಗೂ ಅದಕ್ಕಿಂತ ಹಳೆಯದಾದ ಸ್ಮಾರ್ಟ್ ಫೋನ್ ಗಳಲ್ಲಿ ಇನ್ನು ಮುಂದೆ ವಾಟ್ಸಪ್ ಅನ್ನು ಪಡೆಯಲು ಸಾಧ್ಯವಿಲ್ಲ. ಬಳಕೆದಾರರಿಗೆ ಉಪಯುಕ್ತ ವಾಗುವಂತೆ ಹೊಸ ಹೊಸ ಫ್ಯೂಚರ್ಸ್ ಮತ್ತು ಸುರಕ್ಷತೆಯ ಸಲುವಾಗಿ ಈ ವಾಟ್ಸಪ್ಪ್ ಅಪ್ಲಿಕೇಶನ್ ಆಗಾಗ ಅಪ್ಡೇಟ್ ನೀಡುತ್ತಾ ಇರುತ್ತದೆ. ಆಂಡ್ರಾಯ್ಡ್ ಮತ್ತು ಐಒಎಸ್ ಗಳು ಹೊಸ…

Read More

ನೀವು SSLC ಅಥವಾ PUC ಪಾಸ್ ಆಗಿದ್ದೀರಾ? ಹಾಗಾದರೆ ನಿಮಗಿದೋ ಗುಡ್ ನ್ಯೂಸ್; ಅರ್ಜಿಯನ್ನು ಸಲ್ಲಿಸುವ ಪ್ರಕ್ರಿಯೆಯನ್ನು ತಿಳಿಯೋಣ.

SSP Scholarship 2023-2024 : ವಿದ್ಯಾರ್ಥಿಗಳಿಗೆ ಸಹಾಯವಾಗುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ವೇತನವನ್ನು ಜಾರಿಗೊಳಿಸಲಾಗುತ್ತಿದೆ. ಈ ವಿದ್ಯಾರ್ಥಿ ವೇತನದ ಪ್ರಯೋಜನವನ್ನು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಅನ್ನ ಓದುತ್ತಿರುವವರು ಹಾಗೂ ಓದಿ ಮುಗಿಸಿದವರು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ. ಬುದ್ಧಿವಂತ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಕೆಳಮಟ್ಟದಲ್ಲಿರುವವರಿಗೆ ಈ ವೇತನವನ್ನು ಪಡೆಯಬಹುದಾಗಿದೆ. ಹೌದು ನಮ್ಮ ದೇಶದಲ್ಲಿಎಷ್ಟೋ ಜನ ವಿದ್ಯಾರ್ಥಿಗಳಿಗೆ ಇದೇ ರೀತಿಯ ಸಮಸ್ಯೆ ಕಾಡುತ್ತಿದೆ. ವಿದ್ಯಾರ್ಥಿಗಳು ಈ ವೇತನವನ್ನು ಪಡೆಯಲು, ವಿದ್ಯಾರ್ಥಿಗಳು ಈ ವೇತನವನ್ನು ಪಡೆದುಕೊಳ್ಳಲು ಎಸ್ ಎಸ್…

Read More

Yuva Nidhi Scheme: ಡಿಪ್ಲೋಮಾ ಹಾಗೂ ಪದವೀಧರರಿಗೆ ಸಿಹಿಸುದ್ದಿ; ಯುವನಿಧಿ ಜಾರಿ ಬಗ್ಗೆ ಸಿ.ಎಂ ಘೋಷಣೆ

Yuva Nidhi Scheme: ಡಿಪ್ಲೋಮಾ ಹಾಗೂ ಪದವಿಯನ್ನು ಮುಗಿಸಿದ್ದು, ಉದ್ಯೋಗ ಸಿಗದೇ ಮನೆಯಲ್ಲೇ ಇರುವ ಯುವಕ, ಯುವತಿಯರಿಗೆ ಸರ್ಕಾರದಿಂದ ಮಾಸಿಕ ಹಣ ನೀಡುವ ಬಗ್ಗೆ ಘೋಷಣೆಯಾಗಿದೆ. ಡಿಪ್ಲೋಮಾ ಪದವಿಯನ್ನು ಮುಗಿಸಿ ನಿರುದ್ಯೋಗಿಯಾಗಿದ್ದ ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳಿಗೆ ಯುವನಿಧಿ ಯೋಜನೆಯನ್ನ ಡಿಸೆಂಬರ್ ನಲ್ಲಿ ಜಾರಿಗೊಳಿಸಲಾಗುವುದು ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯನವರು, ವಿದ್ಯೆಯನ್ನ ಮುಗಿಸಿ ಆರು ತಿಂಗಳುಗಳ ಕಾಲ ಉದ್ಯೋಗ ಸಿಗದೆ ಮನೆಯಲ್ಲಿ ಕುಳಿತ ಗಂಡು ಹಾಗೂ ಹೆಣ್ಣು ಮಕ್ಕಳಿಗಾಗಿ ಮಾಸಿಕ ಭತ್ಯೆಯನ್ನ…

Read More

ಪಿಎಂ ಕಿಸಾನ್ ಯೋಜನೆಯ 15ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ.

PM Kisan Scheme: ಕೃಷಿ ಮತ್ತು ರೈತರ ಕಲ್ಯಾಣಕ್ಕಾಗಿ ಪಿಎಂ ಕಿಸಾನ್ ಯೋಜನೆಯನ್ನು ಜಾರಿಗೆ ತರಲಾಯಿತು. ರೈತರಿಗೆ ಕೃಷಿಗೆ ಬೆಂಬಲ ವಾಗುವಂತೆ ವಾರ್ಷಿಕವಾಗಿ 6,000 ನೀಡುವುದಾಗಿ ಘೋಷಿಸಿತು ಈ ಯೋಜನೆಯಿಂದ ಸಾವಿರಾರು ರೈತರು ತಮ್ಮ ಕೃಷಿಯನ್ನು ಮುಂದುವರೆಸಿ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಾಯವಾಗುತ್ತಿದೆ. ಅಷ್ಟೇ ಅಲ್ಲದೆ ಪಿಎಂ ಕಿಸಾನ್ ಯೋಜನೆಯಿಂದ ನಮ್ಮ ದೇಶದ ಬೆನ್ನೆಲುಬಾದ ರೈತಾಪಿಯನ್ನು ಮುಂದುವರಿಸಲು ಸಹಾಯವಾಗುತ್ತಿದೆ. ಇಲ್ಲಿಯ ತನಕ 14 ಕಂತುಗಳ ಬೆಂಬಲವನ್ನ ಪಡೆದ ರೈತರಿಗೆ 15ನೇಯ ಕಂತು ಯಾವಾಗ ಬರಲಿದೆ, ಫಲಾನುಭವಿಗಳ ಪಟ್ಟಿಯಲ್ಲಿ…

Read More

ವಿದ್ಯಾರ್ಥಿಗಳಿಗೆ SSLC ಬೋರ್ಡ್ ನಿಂದ ಗುಡ್ ನ್ಯೂಸ್; ಶಾಲೆಯಲ್ಲೇ ಅಂಕಪಟ್ಟಿ ತಿದ್ದುಪಡಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ

SSLC Board: ಇಷ್ಟು ದಿನಗಳ ಕಾಲ ಅಂಕಪಟ್ಟಿ ತಿದ್ದುಪಡಿಗೆ ಮುಖ್ಯ ಅಧ್ಯಾಪಕರ ಸಹಾಯದಿಂದ ಪ್ರಸ್ತಾಪವನ್ನು ನಿರ್ವಹಿಸಬೇಕಾಗಿತ್ತು. ಇದೀಗ ವಿದ್ಯಾರ್ಥಿಗಳಿಗೆ ಸುಲಭವಾಗುವಂತೆ, ಅಂಕಪಟ್ಟಿ(marks card) ತಿದ್ದುಪಡಿಗೆ ಆನ್ಲೈನ್ ಸೇವೆ ಸೂಕ್ತವೆಂದು ಎಸ್ ಎಸ್ ಎಲ್ ಸಿ(SSLC) ಬೋರ್ಡ್ ನಿರ್ಧರಿಸಿದೆ. ಸೂಕ್ತ ಅವಕಾಶವನ್ನು ಕೂಡ ಕಲ್ಪಿಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಅಂಕಪಟ್ಟಿಯನ್ನು ಆನ್ಲೈನ್ ಮೂಲಕ ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸುವುದು ಅಂತ ತಿಳಿಯೋಣ.  ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳ ಅಂಕ…

Read More