ಕೈಕೊಟ್ಟ ಮುಂಗಾರಿನಿಂದಾಗಿ ರೈತರು ಕಂಗಾಲಾಗಿದ್ದಾರೆ, ಹಾಗಾದ್ರೆ ಹಿಂಗಾರು ಮಳೆ ರೈತರ ಕೈ ಹಿಡಿಯುತ್ತಾ?

ಈ ವರ್ಷ ರೈತರಿಗೆ ರಾಜ್ಯದಲ್ಲಿ ಮುಂಗಾರು ಮಳೆ(Rain) ಕೈಕೊಟ್ಟಿದ್ದು, ಹಿಂಗಾರು ಮಳೆಯ ನಿರೀಕ್ಷಣೆಯಲ್ಲಿರುವ ರೈತರಿಗೆ, ಹವಾಮಾನ ಮುನ್ಸೂಚಕರು ಭಾರಿ ಮಳೆಯಾಗುವ ಭರವಸೆಯನ್ನ ಕೊಟ್ಟಿದ್ದಾರೆ. ಹೌದು, ಇನ್ನು ಒಂದು ದಿನದ ಒಳಗಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಮುನ್ಸೂಚಕರು ಮುನ್ಸೂಚನೆಯನ್ನು ನೀಡಿದ್ದಾರೆ. ನೈರುತ್ಯ ಮುಂಗಾರು ಕೈ ಕೊಟ್ಟ ಕಾರಣದಿಂದಾಗಿ, ಹಿಂಗಾರು ಮಳೆಯಾದರೂ ಕೈಹಿಡಿಯುವ ನೀರಿಕ್ಷೆಯಲ್ಲಿ ರೈತರು ಕೈಕಟ್ಟಿ ಕಾದು ಕೂತಿದ್ದಾರೆ. ದಕ್ಷಿಣ ಒಳನಾಡಿನಲ್ಲಿ ಸ್ವಲ್ಪ ಹೆಚ್ಚು ಆಗುವ ನಿರೀಕ್ಷೆ ಇದೆ, ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ ಪ್ರದೇಶ…

Read More

ಗೃಹಲಕ್ಷ್ಮಿಯ ಎರಡನೇ ಕಂತಿನ ಹಣವು ಇನ್ನೂ ಬಂದಿಲ್ವಾ? ಇದೊಂದು ಚಿಕ್ಕ ಕೆಲಸವನ್ನು ಮಾಡಿ, 24 ಗಂಟೆಯಲ್ಲಿಯೇ ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ.

Gruha Lakshmi Scheme: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಈಗಾಗಲೇ ನೊಂದಣಿ ಪ್ರಕ್ರಿಯೆಯನ್ನ ಮುಗಿಸಿದ್ದಾರೆ. ಆದರೂ ಕೂಡ ಇವರಿಗೆ ಇನ್ನೂ 2,000 ಖಾತೆಗೆ ಜಮಾ ಆಗಿಲ್ಲ. ಮೊದಲನೇ ಕಂತು ಬಿಡುಗಡೆಯಾಗಿ ಹಲವರ ಖಾತೆಗೆ ಆಗಲೇ ಹಣವು ಜಮಾ ಆಗಿದೆ. ಆದರೆ ಇನ್ನೂ ಕೆಲವರ ಖಾತೆಗೆ ಹಣವು ಇನ್ನೂ ಬಂದಿಲ್ಲ. ಹಣ ಬಾರದೆ ಇರುವುದಕ್ಕೆ ಮಹಿಳೆಯರು ಬೇಸರ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸುಮಾರು 9,00,000 ಮಹಿಳೆಯರಿಗೆ ಹಣವು ಇನ್ನೂ ಬಂದಿಲ್ಲ. ಯಾರ್ಯಾರಿಗೆ ಹಣ ಬಂದಿಲ್ಲವೋ ಅವರ್ನೆಲ್ಲ ಪಟ್ಟಿಯಲ್ಲಿ ಸೇರಿಸಿಕೊಂಡು…

Read More
Today Vegetable price

Today Vegetable Rate: ವಿಕೇಂಡ್ ನಲ್ಲಿ ತರಕಾರಿಗಳ ಬೆಲೆ ಎಷ್ಟಾಗಿದೆ ಗೊತ್ತಾ? ಟೊಮೆಟೊ, ಈರುಳ್ಳಿ, ಹಸಿರು ಮೆಣಸಿನಕಾಯಿ ದರ ಎಷ್ಟಿದೆ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 35 ₹ 44 ಟೊಮೆಟೊ ₹ 19 ₹ 24…

Read More

PM Kisan Samman Scheme: ಲೋಕಸಭಾ ಚುನಾವಣೆ ಮುನ್ನ ಪಿ.ಎಂ ಕಿಸಾನ್ ಸಮ್ಮಾನ್ ಯೋಜನೆಯ 2000 ಹಣ ಹೆಚ್ಚಾಗುವ ಸಾಧ್ಯತೆ

ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಕೇಂದ್ರ ಸರ್ಕಾರ ಹಲವು ಯೋಜನೆಯನ್ನು ಜಾರಿಗೆ ತರುತ್ತಿದೆ. ಸ್ವಲ್ಪ ದಿನಗಳ ಹಿಂದೆ ಎಲ್ಪಿಜಿ ಸಿಲಿಂಡರ್ ನ (LPG Gas Cylinder) ನ ಬೆಲೆಯಲ್ಲಿ ರೂಪಾಯಿ 200ರಷ್ಟು ಇಳಿಕೆಯನ್ನು ಮಾಡಿತ್ತು. ಇನ್ನೂ ರೈತರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುವ ನಿರೀಕ್ಷೆ ಇದೆ. ಹಾಗೆಯೇ 2024ರ ಲೋಕಸಭಾ ಚುನಾವಣೆಗೂ ಮುನ್ನ ರೈತರಿಗೆ ನೀಡುತ್ತಿರುವ ಸಹಾಯದ ಮೊತ್ತದಲ್ಲಿ 2000 ಅಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಎಂದು ಕೆಲವೊಂದು ಮೂಲಗಳ ಪ್ರಕಾರ ತಿಳಿದುಬಂದಿದೆ. ಮತದಾರರನ್ನು ಬಲಪಡಿಸುವ ನಿಟ್ಟಿನಲ್ಲಿ ರೈತರಿಗೆ…

Read More

ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಸದ್ಯಕ್ಕೆ ಬರಲ್ಲ!;ಯೋಜನೆಗೆ ಹಣ ಬಿಡುಗಡೆ ಆಗಿಲ್ಲ, ಹಣ ಬರಲ್ಲ?

ಗೃಹಲಕ್ಷ್ಮಿ ಯೋಜನೆ(Gruhalakshmi Yojana) ಸರ್ಕಾರ ಜಾರಿಗೆ ತಂದ ಬಳಿಕ ಲಕ್ಷಾಂತರ ಜನರ ಖಾತೆಗೆ 2,000 ಜಮಾ ಆಗಿದೆ. ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಕೋಟ್ಯಾಂತರ ಅರ್ಜಿ ಸಲ್ಲಿಕೆ ಆಗಿತ್ತು. ಅದರಲ್ಲಿ ಸುಮಾರು 70% ನಷ್ಟು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗಿದೆ. ಆದರೆ ಸುಮಾರು 30% ಮಹಿಳೆಯರ ಖಾತೆಗೆ ಇನ್ನೂ ಮೊದಲ ಕಂತಿನ ಹಣ ವರ್ಗಾವಣೆ ಆಗಿಲ್ಲ. ಇದಕ್ಕೆ ಸರ್ಕಾರ ಈಗಾಗ್ಲೇ ಸ್ಪಷ್ಟನೆಯನ್ನು ಸಹ ನೀಡಿದೆ. ಹಳೆಯ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಸರ್ಕಾರದ ಮಹತ್ವದ…

Read More

ದಸರಾ-ದೀಪಾವಳಿಗೆ ಈ ವ್ಯಾಪಾರಿಗಳನ್ನು ಪ್ರಾರಂಭಿಸಿ ಸ್ವಲ್ಪ ಸಮಯದಲ್ಲೇ ದುಪ್ಪಟ್ಟು ಲಾಭವನ್ನು ಗಳಿಸಬಹುದು

ಇನ್ನೇನು ಹಬ್ಬಗಳ ಸಾಲು ಶುರುವಾಗಿದೆ ಮನೆಯಲ್ಲಿ ಎಲ್ಲೆಲ್ಲಿಯೂ ಕೂಡ ಸಂಭ್ರಮವು ಕಳೆ ತರುತ್ತಿದೆ. ಹಬ್ಬಗಳು ಕೇವಲ ಸಂಪ್ರದಾಯ ಅಷ್ಟೇ ಅಲ್ಲದೆ ನಮ್ಮ ಮನಸ್ಸನ್ನು ಕೂಡ ರಿಫ್ರೆಶ್ ಮಾಡುತ್ತವೆ. ಈ ಹಬ್ಬಗಳ ಹಿನ್ನೆಲೆ ಮತ್ತೊಂದಿದೆ. ಹಬ್ಬಗಳನ್ನು ಆಚರಿಸುವುದರಿಂದ ನಾವು ಕೆಲವಷ್ಟು ಜನರಿಗೆ ಇದು ಉದ್ಯೋಗವನ್ನು ದೊರಕಿಸಿಕೊಡುತ್ತದೆ. ಇದೇ ಸಮಯದಲ್ಲಿ ಕೆಲವೊಂದು ವ್ಯಾಪಾರವನ್ನು ನಾವು ಆರಂಭಿಸಿದರೆ ದುಪಟ್ಟು ಲಾಭವನ್ನು ಪಡೆಯಬಹುದಾಗಿದೆ. ಸ್ವಲ್ಪ ಸಮಯದಲ್ಲೇ ಹೆಚ್ಚು ಹಣವನ್ನು ಗಳಿಕೆ ಮಾಡಬಹುದು ಹಾಗಾದರೆ ಆ ವ್ಯಾಪಾರವು(business) ಯಾವುದು ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ…

Read More

ನಿಮ್ಮ ಸ್ವಂತ ಮನೆ ನನಸಾಗಬೇಕಾ? ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರದದಿಂದ ಗುಡ್ ನ್ಯೂಸ್

ಸ್ವಂತ ಮನೆನ್ನ ಕಟ್ಟಿಕೊಳ್ಳಬೇಕು ನಮ್ಮ ಕನಸು ನನಸಾಗಬೇಕು ಎನ್ನುವ ಇಚ್ಛೆ ಎಲ್ಲರದು. ಸ್ವಂತ ಸೂರಿನಲ್ಲಿ ನೆಲೆಸಬೇಕು ಎನ್ನುವ ಕನಸನ್ನ ಎಲ್ಲರೂ ಕಾಣುತ್ತಿರುತ್ತಾರೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಎಲ್ಲರಿಗೂ ಇದು ಅವಕಾಶವಾಗುವುದಿಲ್ಲ ನಗರಗಳಲ್ಲಂತೂ ಅದು ದೂರದ ಮಾತು ಎಂದೇ ಹೇಳಬಹುದು. ಈ ಕನಸನ್ನ ನನಸು ಮಾಡಲು ನರೇಂದ್ರ ಮೋದಿಯವರು ಹೊಸ ಒಂದು ಯೋಜನೆಯನ್ನ ಜಾರಿಗೊಳಿಸಿದ್ದಾರೆ. ಇದು ಬಡ ಮತ್ತು ಮಧ್ಯಮ ವರ್ಗದವರೆಗಾಗಿ ಸುಮಾರು 60 ಸಾವಿರ ಕೋಟಿ ರೂಪಾಯಿಗಳ ಸಬ್ಸಿಡಿಯನ್ನು ಒದಗಿಸಲಿದ್ದಾರೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ…

Read More

ಮಹಿಳೆಯರಿಗೆ ಗುಡ್ ನ್ಯೂಸ್; ಕೇಂದ್ರ ಸರ್ಕಾರದಿಂದ 3 ಲಕ್ಷ ಸಾಲ ಕೊಡಲಾಗುತ್ತದೆ, ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ನೋಡೋಣ.

Udyogini Scheme: ಮಹಿಳೆಯರಿಗಾಗಿ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯಂತೆ ಸರ್ಕಾರ ಇದೊಂದು ಹೊಸ ಯೋಜನೆಯನ್ನು ರೂಪಿಸಿದೆ. ಮಹಿಳೆಯರಿಗೆ ಪ್ರತಿ ತಿಂಗಳ ಎರಡು ಸಾವಿರ ರೂಪಾಯಿಯನ್ನು ಕೊಡುವುದಲ್ಲದೆ ಅವರ ಉದ್ಯೋಗಕ್ಕಾಗಿ ಮಹಿಳಾ ಸಬಲೀಕರಣಕ್ಕಾಗಿ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿ ಸಾಲವನ್ನು ಒದಗಿಸುತ್ತಿದೆ. ಈ ಮಹಿಳಾ ಉದ್ಯೋಗಿನಿ ಯೋಜನೆಯೆಲ್ಲಿ ಮಹಿಳೆಯರು ಸ್ವ ಉದ್ಯೋಗವನ್ನು ಪ್ರಾರಂಭಿಸಬಹುದಾಗಿದೆ. ಮಿತಿಗೆ ತಕ್ಕಂತೆ ಗರಿಷ್ಠ ಮೂರು ಲಕ್ಷ ರೂಪಾಯಿಯವರೆಗೆ ಸಾಲವನ್ನು ಒದಗಿಸಲಾಗುತ್ತದೆ. ಹಾಗಾದ್ರೆ ಈ ಯೋಚನೆಗೆ ಅರ್ಜಿ ಸಲ್ಲಿಸುವುದು ಹೇಗೆ ಇದರ ಬಗ್ಗೆ ಸಂಪೂರ್ಣ…

Read More
PM Vishwakarma Yojana

PM Vishwakarma Yojana: ಪಿ.ಎಂ ವಿಶ್ವಕರ್ಮ ಯೋಜನೆ ಮಾಹಿತಿ ಮತ್ತು ಅರ್ಜಿ ಸಲ್ಲಿಕೆಯ ಸಂಪೂರ್ಣ ವಿಧಾನ

PM Vishwakarma Yojana: ನಮ್ಮ ದೇಶದಲ್ಲಿ ಇರುವ ಕುಶಲಕರ್ಮಿಗಳನ್ನ ಬೆಂಬಲಿಸಲು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಪಿಎಂ ವಿಶ್ವಕರ್ಮ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 15 2023 ರಂದು ಜನತೆಗೆ ಪರಿಚಯ ಮಾಡಿದರು. ನಂತರ ಸೆಪ್ಟೆಂಬರ್ 17ರಂದು ಈ ಯೋಜನೆಯನ್ನ ಜಾರಿಗೊಳಿಸಲಾಯಿತು. ಈ ಯೋಜನೆಯ ಅಡಿಯಲ್ಲಿ ಕುಶಲಕರ್ಮಿಗಳು ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಪಡೆಯಬಹುದಾಗಿದೆ. ಇದು ಸ್ಥಳೀಯ ಕುಶಲಿಕರ್ಮಿಗಳಿಗಾಗಿ ನಿರ್ಮಿಸಲಾದ ಯೋಜನೆಯಾಗಿದೆ. ಈ ಯೋಜನೆಯ ಅಡಿಯಲ್ಲಿ 30 ಲಕ್ಷ ಕುಶಲ ಕಾರ್ಮಿಕ ಕುಟುಂಬಗಳು ಸುಮಾರು 15…

Read More

ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿದ್ದಾರೆಯೇ, ವಿದ್ಯಾರ್ಥಿಗಳ ಮಾನಸಿಕ ಒತ್ತಡವನ್ನು ತಗ್ಗಿಸಲು ಇಲ್ಲಿದೆ ಸರಳ ಪರಿಹಾರಗಳು

Students Mental Health :ಈಗಿನ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳಿಗೆ ತುಂಬಾ ಒತ್ತಡ ಉಂಟಾಗುತ್ತಿದೆ. ಶಾಲೆ ಎನ್ನುವುದು ವಿದ್ಯೆಗಿಂತ ಹೆಚ್ಚಾಗಿ ಒತ್ತಡಕ್ಕೆ ಕಾರಣವಾಗಿದೆ ಅಂತಲೇ ಹೇಳಬಹುದು ಇದಕ್ಕೆಲ್ಲ ಪರಿಹಾರ ಎನ್ನುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನವರು ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ನಿರ್ಧಾರ ಮಾಡಿದ್ದು, ಇದಕ್ಕನುಗುಣವಾಗಿ ಅನೇಕ ಪರಿಹಾರಗಳನ್ನ ಸೂಚಿಸಿದ್ದಾರೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ನಾವೆಲ್ಲಾ ಬಂದಿರುವುದು ಕೂಡ ಹೀಗೆ. ವಿದ್ಯಾರ್ಥಿಗಳಲ್ಲಿ ಮಾನಸಿಕ ನೆಮ್ಮದಿ ಇದ್ದರೆ ಮಾತ್ರ ಮುಂದೆ ಸ್ವಾರ್ಥ ಸಮಾಜ ನಿರ್ಮಾಣವಾಗುತ್ತದೆ. ಆದರೆ ಇಂದಿನ…

Read More