Today Vegetable Rate

Today Vegetable Rate: ಇಂದು ರಾಜ್ಯದಲ್ಲಿ ತರಕಾರಿಗಳ ಬೆಲೆ ಎಷ್ಟಾಗಿದೆ ಗೊತ್ತಾ? ಒಮ್ಮೆ ದರ ಪರಿಶೀಲಿಸಿ

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ದರ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ‌., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 35 ₹ 40 ಟೊಮೆಟೊ ₹ 18 ₹ 21…

Read More

ಲಕ್ಷ, ಲಕ್ಷ ಸಾಲ ಮಾಡಿ ಹೆಂಡತಿಯನ್ನು ಓದಿಸಿದ ಗಂಡ; ಗಂಡನಿಗೆ ಗುಡ್ ಬೈ ಹೇಳಿ ಲವರ್ ಜೊತೆ ಎಸ್ಕೇಪ್

ಪ್ರೀತಿ ಮಾಯೆ ಹುಷಾರು ಬಂಡಲ್ ಮಾರೋ ಬಜಾರು ಅಂತಾರೆ ಅದು ನಿಜಕ್ಕೂ ಕೆಲವೊಬ್ಬರ ಜೀವನದಲ್ಲಿ ಅಕ್ಷರಷಾ ಸತ್ಯ ಅನ್ಸುತ್ತೆ. ಸುಂದರ ಕುಟುಂಬ ಪತ್ನಿಯನ್ನ ಇಷ್ಟಗಳಿಗೆ ಇಲ್ಲ ಎನ್ನದ ಪತಿ ಪತ್ನಿಯ ಇಷ್ಟದಂತೆ ನರ್ಸಿಂಗ್ ಸೇರಿಸಿ ಚೆನ್ನಾಗಿ ಓದಿಸುತ್ತಿದ್ದ, ಆದ್ರೆ ಮಡದಿ ಮಾಡಿದ್ದು ಮಾತ್ರ ಅಂತಿಥಾ ಕೆಲಸ ಅಲ್ಲ. ತನ್ನ ಆಸೆಯನ್ನ ಪತಿ ನೆರವೇರಿಸುತ್ತಿದ್ದಾನೆ, ಅದಕ್ಕೆ ಎಷ್ಟು ತ್ಯಾಗ ಮಾಡಿದ್ದಾನೆ, ಇಷ್ಟೆಲ್ಲ ಹೊಂದುಕೊಂಡು ವಿದ್ಯಾಭ್ಯಾಸಕ್ಕೆ ಬೇಕಾಗಿರೋದು ಖರ್ಚು ನೋಡಿಕೊಳ್ಳುತ್ತಿದ್ದಾನೆ ಅನ್ನೋ ಸಣ್ಣ ಕೃತಜ್ಞತೆ ಭಾವವು ಇಲ್ಲದೆ, ಅಂತ ಪತಿಗೆ…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ? ಚಿಂತೆ ಬಿಡಿ; 2ನೇ ಕಂತಿನ ಹಣ ಯಾವಾಗ ಬರುತ್ತೆ? ಇಷ್ಟು ಕೆಲಸ ಮಾಡಿ ಸಾಕು ಹಣ ಬರೋದು ಕನ್ಫರ್ಮ್

ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ 2ತಿಂಗಳು ಮುಗಿದಿದ್ರು ಇನ್ನು ಸಾಕಷ್ಟು ಮಂದಿಗೆ ಯೋಜನೆಯ ಲಾಭ ಅನ್ನೋದೇ ಸಿಕ್ಕಿಲ್ಲ. ಹೌದು ಅರ್ಜಿ ಹಾಕಿದರೂ ಕೂಡ ಗೃಹಲಕ್ಷ್ಮೀ ಯೋಜನೆಯ ಹಣ ಕೆಲವರಿಗೆ ಇನ್ನು ಬಂದಿಲ್ಲ. ಯೋಜನೆಗೆ ಚಾಲನೆ ಕೊಟ್ಟು ಎರಡು ತಿಂಗಳಾಗುತ್ತಾ ಬಂತು. ನಮ್ಮ ಪಕ್ಕದ ಮನೆಯವರಿಗೆ ಬಂದಿದೆ, ನಮಗಿನ್ನೂ ಹಣ ಬಂದಿಲ್ಲ ಅಂತ ಸಾಕಷ್ಟು ಜನ ಯೋಚನೆ ಮಾಡ್ತಿದ್ದಾರೆ. ಹಾಗಾದ್ರೆ ಹಣ ಬಂದಿಲ್ಲ ಅಂದ್ರೆ ಏನು ಮಾಡಬೇಕು? ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ಹೌದು…

Read More
Today Vegetable Rate

Today Vegetable Rate: ಇಂದಿನ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ? ಈರುಳ್ಳಿ, ಮೆಣಸಿನಕಾಯಿ, ಟೊಮೆಟೊ ಬೆಲೆ ಎಷ್ಟಿದೆ ಗೊತ್ತಾ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 32 ₹ 37 ಟೊಮೆಟೊ ₹ 16 ₹ 18…

Read More

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗೋರು ಓದಲೇಬೇಕಾದ ಸುದ್ದಿ; ಎರಡು ಮೂರು ದಿನದಿಂದ ಅಲ್ಲಿ ಏನಾಗ್ತಿದೆ?

ವೀಕೆಂಡ್ ಬಂದ್ರೆ ಸಾಕು ಜನ ಟ್ರಿಪ್ ಹೋಗಬೇಕು ಅಂತ ಸಾಕಷ್ಟು ದಿನದಿಂದ ಪ್ಲಾನ್ ಮಾಡಿಕೊಂಡು ಕುಳಿತಿರುತ್ತಾರೆ ಅದ್ರಲ್ಲೂ ಬ್ಯಾಕ್ ಟು ಬ್ಯಾಕ್ ರಜೆ ಸಿಕ್ಕುದ್ರೆ ಕೇಳಬೇಕಾ?? ಮೋಜು ಮಸ್ತಿ ಮಾಡೋದ್ರ ಜೊತೆಗೆ ದೇವಾಲಯಗಳ ದರ್ಶನಕ್ಕೆ ಜನ ಮುಗಿ ಬೀಳುತ್ತಾರೆ. ಕುಟುಂಬ ಸಮೇತರಾಗಿ ದೇವಾಲಯಗಳಿಗೆ ಭೇಟಿ ಕೊಡ್ತಾರೆ. ಇನ್ನು ಸಾಲು ಸಾಲು ರಜೆಗಳಿಂದ ಜನರು ಪವಿತ್ರ ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ. ಅದರಲ್ಲೂ ವೆಂಕಟೇಶ್ವರ ಜನಿಸಿದ ದಿವ್ಯಕ್ಷೇತ್ರ ತಿರುಮಲಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಹೌದು ತಿಮ್ಮಪ್ಪ, ಬಾಲಾಜಿ, ಏಳುಕುಂಡಲವಾಡ,…

Read More
Today Vegetable Rate

Today Vegetable Rate: ಅಕ್ಟೋಬರ್ ತಿಂಗಳ ಮೊದಲ ವಾರವೇ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 33 ₹ 38 ಟೊಮೆಟೊ ₹ 18 ₹ 21…

Read More

ಗೃಹಲಕ್ಷ್ಮೀ ಯೋಜನೆಯ ಸಮಸ್ಯೆ ಕಗ್ಗಂಟಾಗಿ ಹೋಯ್ತಾ? ಯಾವಾಗ ಬರುತ್ತೆ ಹಣ ಅನ್ನೋರಿಗೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಸ್ನೇಹಿತರೆ ಗೃಹಲಕ್ಷ್ಮಿ ಹಣ ಕೈ ಸೇರುತ್ತೆ ಅಂತ ಎಷ್ಟು ಉತ್ಸಾಹದಿಂದ ಗೃಹಿಣಿಯರು ಹೋಗಿ ಅರ್ಜಿ ಸಲ್ಲಿಸಿದ್ದರು, ಈಗ ಆ ಉತ್ಸಾಹ ಎಲ್ಲರಲ್ಲಿಯೂ ಕಾಣುತ್ತಿಲ್ಲ ಇದಕ್ಕೆ ಮುಖ್ಯವಾದ ಕಾರಣ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಸಾಕಷ್ಟು ಜನರ ಖಾತೆಗೆ ಎರಡು ಸಾವಿರ ರೂಪಾಯಿಗಳ ವರ್ಗಾವಣೆ ಆಗಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ, ಕರ್ನಾಟಕವು ಮಾಸಿಕ 2000ರೂಪಾಯಿ ತಮ್ಮ ಪಡಿತರ ಚೀಟಿಯಲ್ಲಿ ಪಟ್ಟಿ ಮಾಡಲಾದ ನೋಂದಾಯಿತ ಗೃಹಿಣಿಯರಿಗೆ 2000 ರೂ. ಮೊದಲ ಕಂತು ಸಿಗದವರಿಗೆ ಮಹಿಳಾ ಮತ್ತು ಮಕ್ಕಳ…

Read More

Today Vegetable Rate: ಇಂದು ಕರ್ನಾಟಕ ಬಂದ್ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ? ಈರುಳ್ಳಿ, ಟೊಮೆಟೊ, ಮೆಣಸಿನಕಾಯಿ ಬೆಲೆ ಎಷ್ಟಿದೆ?

Today Vegetable Rate: ಇಂದು ಕಾವೇರಿ ವಿಚಾರವಾಗಿ ಇಡೀ ಕರ್ನಾಟಕ ಬಂದ್ ಆಗಿದೆ, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30…

Read More

ನಾನು ಇಲ್ಲಿಗೆ ಆಟ ಆಡಲು ಬಂದವನು ಯಾವುದೇ ಕಾರಣಕ್ಕೂ ಕರ್ನಾಟಕ ವಿರೋಧಿ ಆಗಲಾರೆ; ಕಾವೇರಿ ವಿಚಾರವಾಗಿ ಧೋನಿ ಹೇಳಿದ್ದೇನು ಗೊತ್ತಾ?

ಇಡಿ ಕರ್ನಾಟಕದದ್ಯಂತ ಕಾವೇರಿ ನಮ್ಮ ಜೀವನಾಡಿ, ನಮಗೆ ನೀರಿಲ್ಲ ಹಿಂಗಿರುವಾಗ ಇನ್ನೊಬ್ಬರಿಗೆ ನೀರು ಕೊಡಿ ಅನ್ನೋದು ಯಾವ ನ್ಯಾಯ ಅಂತ ಎಲ್ಲೆಡೆ ಹೋರಾಟ ಧರಣಿ ಪ್ರತಿಭಟನೆಗಳು ನಡೀತಿದೆ. ಬೆಂಗಳೂರು ಬಂದ್ ಕರ್ನಾಟಕ ಬಂದ್ ಅಂತ ಎಲ್ಲ ಕಡೆ ಬಂದ್ ಬಿಸಿ ಪ್ರತಿಯೊಬ್ಬರಿಗೂ ತಟ್ಟುತ್ತಿದೆ. ಈ ಮಧ್ಯೆ ಸ್ಯಾಂಡಲ್ವುಡ್ ನಟರು ಕಾವೇರಿ ಪರ ಧ್ವನಿ ಎತ್ತುತ್ತಿಲ್ಲ ಅಂತ ಸಾಕಷ್ಟು ಟ್ರೋಲ್ ಆಗಿತ್ತು. ಆಗ ಕನ್ನಡದ ನಟರು ಕೂಡ ಹೋರಾಟದ ಪರ ಧ್ವನಿ ಎತ್ತಿ ಆಡಳಿತರೂಢ ಸರ್ಕಾರಕ್ಕೆ ಬಿಸಿ ಮುಟ್ಟಿಸೋ…

Read More
Today Vegetable Rate:

Today Vegetable Rate: ಇಂದು ರಾಜ್ಯದಲ್ಲಿ ತರಕಾರಿ ಬೆಲೆ ಎಷ್ಟಾಗಿದೆ ನೋಡಿ? ಈರುಳ್ಳಿ, ಟೊಮೆಟೊ, ಹಸಿರು ಮೆಣಸಿನಕಾಯಿ ದರ ಎಷ್ಟಿದೆ ಗೊತ್ತಾ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30 ₹ 35 ಟೊಮೆಟೊ ₹ 16 ₹ 18…

Read More