ಮೋಡ ಬಿತ್ತನೆಯಿಂದಾಗಿ ಹಾವೇರಿ ಜಿಲ್ಲೆಯಲ್ಲಿ ಮಳೆ; ಶಾಸಕ ಪ್ರಕಾಶ್ ಕೋಳಿವಾಡರಿಂದ ಮೋಡ ಬಿತ್ತನೆ ಸಕ್ಸಸ್

ರಾಜ್ಯದಲ್ಲಿ ಈಗಾಗ್ಲೇ ಮುಂಗಾರು ಮಳೆ ಕೈಕೊಟ್ಟಿದೆ. ಅಲ್ದೇ ಬಿದ್ದಂತ ಅಲ್ಪಸ್ವಲ್ಪ ಮಳೆಯನ್ನು ನಂಬಿ ರೈತರು ಬಿತ್ತನೆ ಮಾಡಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದ ರೈತರು ಈಗ ತಲೆಯ ಮೇಲೆ ಕೈ ಹೊತ್ತು ಆಕಾಶ ನೋಡೋ ಪರಿಸ್ಥಿತಿಯಲ್ಲಿದ್ದಾರೆ. ಇಂತ ಸಂದರ್ಭದಲ್ಲಿ ರೈತರ ನೆರವಿಗೆ ಬರಬೇಕು ಎಂದು ಮೋಡ ಬಿತ್ತನೆ ಕಾರ್ಯವನ್ನು ನೆಡಸಲಾಗಿದೆ. ಹೌದು ಕೈಕೊಟ್ಟ ವರುಣ ಕಾರಣದಿಂದ ಬಿತ್ತಿದ ಬೆಳೆಗಳು ಜಮೀನಲ್ಲೆ ಬತ್ತಿಹೋಗ್ತಿದೆ. ಹೀಗಾಗಿ ಸ್ವಂತ ಹಣದಲ್ಲೆ ಮೋಡ ಬಿತ್ತನೆಗೆ ಶಾಸಕರು ಮುಂದಾಗಿ ಯಶಸ್ಸು ಕಂಡಿದ್ದಾರೆ. ಹೌದು ರಾಜ್ಯದಲ್ಲಿ…

Read More

ಗೃಹಲಕ್ಷ್ಮೀ 2000 ಹಣ ನಿಮ್ಮ ಖಾತೆಗೆ ಬಂದಿಲ್ವ; ಯೋಚ್ನೆ ಮಾಡಬೇಡಿ, ಗೃಹಲಕ್ಷ್ಮಿಯರಿಗೆ ಇಲ್ಲಿದೆ ಗುಡ್ ನ್ಯೂಸ್

ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ವಾ.? ಹಾಗಾದ್ರೆ ಯಾಕೆ ಬಂದಿಲ್ಲ ನಿಮ್ಮ ಖಾತೆಗೆ ಅನ್ನೊದು ತಿಳಿದುಕೊಳ್ಳಬೇಕು. ಯೋಜನೆಯ ಹಣ ಬಂದಿಲ್ಲ ಅಂತ ಮಹಿಳೆಯರು ಟೆನ್ಶನ್ ಆಗೋ ಅಗತ್ಯ ಇಲ್ಲ. ಹಣ ಯಾಕೆ ಬಂದಿಲ್ಲ ಅನ್ನೋದು ಒಂದು ಸಲ ಈ ಸುದ್ದಿಯನ್ನು ನೋಡಿ. ಹೌದು ರಾಜ್ಯ ಸರ್ಕಾರದ 5ಗ್ಯಾರಂಟಿಗಳಲ್ಲಿ ಬಹಳ ಸದ್ದು ಮಾಡಿದ ಯೋಜನೆ ಅಂದ್ರೆ ಅದು ಗೃಹಲಕ್ಷ್ಮೀ ಯೋಜನೆ. ಮನೆಯ ಯಜಮಾನಿ ಮಹಿಳೆ ಖಾತೆಗೆ ಪ್ರತಿ ತಿಂಗಳು 2ಸಾವಿರ ರೂಪಾಯಿ ಜಮಾ ಮಾಡುವ ಯೋಜನೆ ಬಹಳ ಸದ್ದು ಮಾಡಿತ್ತು….

Read More
Today Vegetable Rate

Today Vegetable Rate: ರಾಜ್ಯದಲ್ಲಿ ಭರ್ಜರಿ ಮಳೆ ನಡುವೆ ತರಕಾರಿಗಳ ದರ ಎಷ್ಟಾಗಿದೆ ನೋಡಿ?

Today Vegetable Rate: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30 ₹ 38 ಟೊಮೆಟೊ ₹ 27 ₹ 34 ಹಸಿರು ಮೆಣಸಿನಕಾಯಿ…

Read More

ಈ ತಾಲ್ಲೂಕಿನ ಜನರಿಗೆ ಉಚಿತ ಅಕ್ಕಿ ಹಣ ಸಿಗೋದಿಲ್ಲ; ಈ ತಿಂಗಳಿಂದಲೇ ಇದು ಜಾರಿ!ಕಾರಣ ಏನ್ ಗೊತ್ತಾ?

ರಾಜ್ಯ ಸರ್ಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್​​ ಪಕ್ಷ ಚುನಾವಣೆಗೂ ಮುನ್ನ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಆ 5 ಗ್ಯಾರಂಟಿಗಳಲ್ಲಿ, ಅನ್ನಭಾಗ್ಯ ಯೋಜನೆ ಕೂಡ ಒಂದು. ಹೌದು ಚುನಾವಣೆಗೂ ಮುನ್ನವೇ 10 ಕೆಜಿ ಅಕ್ಕಿ ಕೊಡ್ತೇವೆ ಎಂದು ಘೋಷಣೆ ಮಾಡಿದ್ದ ಕಾಂಗ್ರೆಸ್​​ ಪಕ್ಷ, ಇದೀಗ ಹೇಳಿದಂತೆ 10 ಕೆಜಿ ಕೊಡುವುದಕ್ಕೆ ಸಾಧ್ಯವಾಗದೆ, ಈಗಾಗಲೇ ಕೇಂದ್ರದಿಂದ ಪೂರೈಕೆ ಆಗುವ 5 ಕೆಜಿ ಅಕ್ಕಿ ಹಾಗು ಉಳಿದ ಭರವಸೆಯ 5 ಕೆಜಿ ಅಕ್ಕಿಗೆ ಹಣ ಕೊಡೋದಾಗಿ ಹೇಳಿ ಈಗ ಹಣ…

Read More

ಶಕ್ತಿ ಯೋಜನೆ ಪ್ರಾರಂಭವಾದಾಗ ಮೆಟ್ಟಿಲುಗಳಿಗೆ ನಮಸ್ಕರಿಸಿದ್ದ ಅಜ್ಜಿ; ಅನುಬಂಧ ಅವಾರ್ಡ್ ನಲ್ಲಿ ಸಿಎಂ ಮುಂದೆ ಸಂಗವ್ವ.

ರಾಜ್ಯ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಹಾಗೂ ಸಬಲೀಕರಣಕ್ಕಾಗಿ ‘ಶಕ್ತಿ ಯೋಜನೆ’ ಜಾರಿಗೆ ತಂದಿದೆ. ಮಹಿಳೆ ಕಟ್ಟುಪಾಡುಗಳನ್ನು ಮೀರಿ ಹೊರ ಬರುತ್ತಿದ್ದಾಳೆ. ಕುಟುಂಬವನ್ನು ಮುನ್ನಡೆಸುವ ಈಕೆ, ಸಮಾಜದಲ್ಲಿ ನಿರ್ಭೀತಿಯಿಂದ ಹೆಜ್ಜೆ ಇಡಲು ಟೊಂಕ ಕಟ್ಟಿ ನಿಂತಿದ್ದಾಳೆ. ಇದೆಲ್ಲ ಸಾಧ್ಯವಾಗುತ್ತಿರುವುದು ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳಿಂದ, ಶಕ್ತಿ ಯೋಜನೆ’ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಜೂನ್ 11ರಂದು ಜಾರಿಗೆ ಬಂದ ‘ಶಕ್ತಿ ಯೋಜನೆ’ಯಿಂದ ಓದುವ ಹೆಣ್ಣು…

Read More
Today Vegetable price

Today Vegetable Rate: ಇಂದಿನ ತರಕಾರಿ ದರ ಎಷ್ಟಿದೆ ನೋಡಿ? ಟೊಮೆಟೊ, ಈರುಳ್ಳಿ, ಮೆಣಸಿನಕಾಯಿ ಬೆಲೆ ಎಷ್ಟಾಗಿದೆ

Today Vegetable Rate: ಇಂದು ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30 ₹ 35 ಟೊಮೆಟೊ ₹ 27 ₹ 31 ಹಸಿರು ಮೆಣಸಿನಕಾಯಿ…

Read More
Today Vegetable Rate

Today Vegetable Rate: ಇಂದು ರಾಜ್ಯದಲ್ಲಿ ತರಕಾರಿ ದರ ಎಷ್ಟಾಗಿದೆ ನೋಡಿ?

Today Vegetable Rate: ಇಂದು ಕರ್ನಾಟಕದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ಒಮ್ಮೆ ಬೆಲೆ ಪರಿಶೀಲನೆ ಮಾಡಿ. ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 28 ₹ 32 ಟೊಮೆಟೊ ₹ 30 ₹ 35 ಹಸಿರು ಮೆಣಸಿನಕಾಯಿ…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವ; ಮರೆಯದೆ ಮೊದಲು ಈ ಕೆಲಸ ಮಾಡಿ..

ರಾಜ್ಯ ಸರ್ಕಾರದ 5ಗ್ಯಾರಂಟಿಗಳಲ್ಲಿ ಬಹಳ ಸದ್ದು ಮಾಡಿದ ಯೋಜನೆ ಅಂದ್ರೆ ಅದು ಗೃಹಲಕ್ಷ್ಮೀ ಯೋಜನೆ. ಮನೆಯ ಯಜಮಾನಿ ಮಹಿಳೆ ಖಾತೆಗೆ ಪ್ರತಿ ತಿಂಗಳು 2ಸಾವಿರ ರೂಪಾಯಿ ಜಮಾ ಮಾಡುವ ಯೋಜನೆ ಬಹಳ ಸದ್ದು ಮಾಡಿತ್ತು. ಕೊನೆಗೂ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಕ್ಕಿದ್ದು ಮಹಿಳೆಯರಂತು ಫುಲ್ ಖುಷ್ ಆಗಿದ್ದಾರೆ. ಹೌದು ಮಹಿಳೆಯರಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ಅಧಿಕೃತ ಚಾಲನೆ ಸಿಕ್ಕಿದೆ. ಇನ್ನು ಈಗಾಗಲೇ ಕೆಲವೊಂದಷ್ಟು ಮಹಿಳೆಯರ ಖಾತೆಗೆ 2000 ರೂಪಾಯಿ ಹಣ ಜಮಾ ಆಗಿದೆ….

Read More
Today Vegetable Rate

Today Vegetable Rate: ಇವತ್ತಿನ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ? ಈರುಳ್ಳಿ, ಟೊಮೆಟೊ ಬೆಲೆ ಹೀಗಿದೆ

Today Vegetable Rate: ಇಂದು ಕರ್ನಾಟಕದಲ್ಲಿ ತರಕಾರಿಯ ಹೋಲ್ ಸೇಲ್ ಹಾಗೂ ರಿಟೇಲ್ ದರಗಳು ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 28 ₹ 32 ಟೊಮೆಟೊ ₹ 30 ₹ 35 ಹಸಿರು ಮೆಣಸಿನಕಾಯಿ ₹ 84…

Read More

ಅಪಹರಣವಾದ ಟಿಕ್ ಟಾಕ್ ಸ್ಟಾರ್ ಸ್ಮೈಲಿ ನವೀನ್ ಶವವಾಗಿ ಪತ್ತೆ! ಸ್ಮೈಲಿ ನವೀನ್ ನಾಲೆಯಲ್ಲಿ ಶವವಾಗಿ ಪತ್ತೆ!ಕೊಲೆಗೆ ಕಾರಣ ಏನ್ ಗೊತ್ತಾ?

2020 ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿ ನಂತರ ಬಿಡುಗಡೆಯಾಗಿ ಬಂದ ಟಿಕ್ ಟಾಕ್​ ನಲ್ಲಿ ಫೇಮಸ್ ಆಗಿದ್ದ ಬೆಂಗಳೂರಿನ ಸ್ಮೈಲ್ ನವೀನ್ ಇದೀಗ ಶವವಾಗಿ ಪತ್ತೆಯಾಗಿದ್ದಾನೆ. ಹೌದು ಮೈಸೂರಿನಲ್ಲಿ ನವೀನ್ ಹತ್ಯೆ ಮಾಡಲಾಗಿದ್ದು, ಈ ಸಂಬಂಧ ನಂಜನಗೂಡು ಪೊಲೀಸರು 8 ಜನ ಆರೋಪಿಗಳನನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಮೊದಲಿಗೆ ಆಗಸ್ಟ್ 27 ರ ರಾತ್ರಿ ಮೈಸೂರಿನ ಅರಮನೆಯ ಮುಂಭಾಗ ಇರುವ ವರಾಹ ಗೇಟ್ ಬಳಿ ಯುವತಿಯರೊಂದಿಗೆ ರೀಲ್ಸ್ ಮಾಡುತ್ತಿದ್ದಾಗಲೇ ನವೀನ್​ನನ್ನು ಎರಡು ಕಾರುಗಳಲ್ಲಿ ಬಂದ ಅಪರಿಚಿತರು…

Read More