ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಅಂದ್ರೆ ಏನ್ ಮಾಡ್ಬೇಕು? ಹಣ ಬಂದಿದ್ಯ ಇಲ್ವಾ ಅಂತ ಚೆಕ್ ಮಾಡೋದು ಹೇಗೆ?

ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್​​ನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಚಾಲನೆ ನೀಡಿದರು. ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಈಡೇರಿಸಿದೆ. ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ. ಪ್ರತಿ ತಿಂಗಳು 2 ಸಾವಿರ ಹಣ ಜಮೆ ಆಗಿದೆ. ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ….

Read More

ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ತಿಂಗಳಲ್ಲಿ ಯಾವ ದಿನ ಯಜಮಾನಿ ಖಾತೆಗೆ ಹಣ ಜಮೆ ಆಗುತ್ತೆ?

ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಬಹುನಿರೀಕ್ಷಿತ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30ರ ಬುಧವಾರ ಅಂದ್ರೆ ಇಂದು ಚಾಲನೆ ಸಿಕ್ಕಿದೆ. ಹೌದು ಏಕಕಾಲದಲ್ಲಿ ರಾಜ್ಯಾದ್ಯಂತ ಯೋಜನೆಗೆ ಚಾಲನೆ ದೊರೆಯತ್ತಿದ್ದು, ಪ್ರತಿಯೊಂದು ಜಿಲ್ಲೆ ತಾಲೂಕು ಹೋಬಳಿ ಮಟ್ಟದಲ್ಲೂ ಕೂಡ ಭಾಗ್ಯಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಅಂದ್ರೆ ಈ ವಾರದಲ್ಲೇ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಬೇಕು ಅಂತ…

Read More
Today Vegetable price

Today Vegetable Rate: ಇಂದಿನ ತರಕಾರಿ ಬೆಲೆ ಎಷ್ಟಾಗಿದೆ ನೋಡಿ? ಈರುಳ್ಳಿ, ಟೊಮೆಟೊ ದರ ಎಷ್ಟಿದೆ ಗೊತ್ತಾ?

Today Vegetable Rate: ಇಂದು ಕರ್ನಾಟಕ ದಲ್ಲಿ ತರಕಾರಿಗಳ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30 ₹ 38  ಟೊಮೆಟೊ ₹ 24 ₹ 28 ಹಸಿರು ಮೆಣಸಿನಕಾಯಿ ₹ 83 ₹ 95 ಬೀಟ್ರೂಟ್…

Read More

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಬೆಳ್ಳಿಗೆ 11 ಗಂಟೆಗೆ ಹಣ ಬಿಡುಗಡೆ; ಹಣ ಪಡೆಯಲು ಇರುವ ಕಂಡೀಷನ್ಸ್ ಏನ್ ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರೈಸಿದ್ದು, ಇದೀಗ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪ್ರತಿದಿನ ಒಂದೊಂದು ಅಪ್ಡೇಟ್ಸ್ ಬರುತ್ತಲೇ ಇರುತ್ತೆ. ಇನ್ನು ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. ಇದುವರೆಗೆ 1.1 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್‌ 30ಕ್ಕೆ ರಾಹುಲ್‌ ಗಾಂಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರ ಖಾತೆಗೆ 2000 ರೂ. ಜಮೆ ಆಗಲಿದೆ….

Read More

750 ರೂಪಾಯಿ ಸಾಲಕ್ಕೆ ಹೆದರಿ ಸಾವನ್ನಪ್ಪಿದ 9 ನೇ ಕ್ಲಾಸ್ ವಿದ್ಯಾರ್ಥಿ; 15ವರ್ಷಕ್ಕೆ ಇಷ್ಟು ಗಟ್ಟಿ ನಿರ್ಧಾರ ಮಾಡಿದ್ಯಾಕೆ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ನಾವು ಮಕ್ಕಳಿಗೆ ವಿದ್ಯಾಭ್ಯಾಸವನ್ನ ದೊಡ್ಡ ದೊಡ್ಡ ಶಾಲಾ ಕಾಲೇಜುಗಳಿಗೆ ಸೇರಿಸಿ ಹೈ ಪೈ ಆಗಿ ಕ್ವಾಲಿಟಿ ಎಜುಕೇಷನ್ ಹೆಸರಲ್ಲಿ ಅವ್ರನ್ನ ಎಷ್ಟು ಸಂಕುಚಿತ ಮಾಡ್ತಿದ್ದೀವಿ ಅಂದ್ರೆ ಬಾವಿಯಲ್ಲಿನ ಕಪ್ಪೆಯಂತೆ ಮಾಡಿಬಿಡುತ್ತಿದ್ದೀವಿ. ಅದಕ್ಕಿಂತ ಹೆಚ್ಚಾಗಿ ಮೌಲ್ಯಗಳನ್ನು, ಸಂಸ್ಕಾರಗಳ ಗಂಧ ಗಾಳಿಯು ಗೊತ್ತಿಲ್ಲದಂತೆ ಶಿಕ್ಷಣದ ಹೆಸರಲ್ಲಿ ಮಕ್ಕಳಿಗೆ ಕೇವಲ ಪುಸ್ತಕದ ಬದನೇಕಾಯನ್ನ ಮಾತ್ರ ತಿಳಿಸಿಕೊಡ್ತಿದ್ದೀವಿ ಹೊರತು ಬೇರೇನೂ ಕಲಿಸದ ಆಗೇ ಬೆಳೆಸುತ್ತಿದ್ದೇವೆ. ಅದ್ರಲ್ಲಿ ಚಿಕ್ಕ ಕುಟುಂಬಗಳಲ್ಲಿ ಮಕ್ಕಳಿಗೆ ಸಮಯ ಕೊಡಲು ಆಗದಷ್ಟು ಕೇವಲ ಹಣ ಸಂಪಾದನೆ ಮತ್ಯಾವುದೋ…

Read More

ತಾಳಿ ಕಟ್ಟುವಾಗ ಮದುವೆ ಇಷ್ಟ ಇಲ್ಲ ಎಂದ ಯುವತಿ! ಅಷ್ಟಕ್ಕೂ ಆಗಿದ್ದೇನು? ಮದುವೆ ನಿಲ್ಲಲ್ಲು ಕಾರಣ ಏನ್ ಗೊತ್ತಾ?

ಯಾವ ಕ್ಷಣದಲ್ಲಿ ಏನಾಗುತ್ತೆ ಯಾವಕ್ಷಣಕ್ಕೆ ಯಾರು ಹೇಗೆ ಬದಲಾಗಿ ಹೋಗ್ತಾರೆ ಅದರಿಂದ ಮತ್ತೇನ್ನೆಲ್ಲ ಆಗಬಹುದು ಅನ್ನೋದನ್ನ ಊಹೆ ಮಾಡಿಕೊಳ್ಳುದು ಕಷ್ಟ ಸ್ನೇಹಿತರೆ. ಹೌದು ಸಾಲಾ ಸೋಲಾ ಮಾಡಿ ಮದುವೆಯ ಸಿದ್ಧತೆ ಮಾಡಿ ನೆಂಟರಿಷ್ಟರು, ಬಂಧು ಬಳಗ ಎಲ್ಲಾ ಸೇರಿ ರಾತ್ರಿಯಿಂದ ಆರತಕ್ಷತೆ, ಮದುವೆಯ ವಿವಿಧ ಶಾಸ್ತ್ರಗಳು ಸರಗಾವಾಗಿ ನಡೆದಿದ್ದು ಭಾನುವಾರ ಬೆಳಗ್ಗೆ ಮದುವೆಯ ಮಂಟಪದಲ್ಲಿ ವರ ವಧುವಿಗೆ ಮಾಂಗಲ್ಯ ಧಾರಣೆ ಮಾಡುವ ವೇಳೆ ನನಗೆ ಈ ಮದುವೆಯೇ ಬೇಡ ಎಂದು ವಧು ಮದುವೆ ಮಂಟಪದಿಂದ ಹೊರ ನಡೆದಿದ್ದಾರೆ….

Read More
Today Vegetable Rate

Today Vegetable Rate: ವಾರದ ಮೊದಲ ದಿನ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ? ಪಾತಳಕ್ಕೆ ಇಳಿದ ಟಮೊಟೊ ದರ

Today Vegetable Rate: ಇಂದು ಕರ್ನಾಟಕದಲ್ಲಿ ತರಕಾರಿಗಳ ದರ ಎಷ್ಟಾಗಿದೆ ನೋಡೋಣ ಬನ್ನಿ, ಇಳಿಕೆ ಕಂಡ ಟಮೊಟೊ ದರ ಉಳಿದ ತರಕಾರಿ ಬೆಲೆ ಎಷ್ಟಾಗಿದೆ, ಮುಂದೆ ಓದಿ.. ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30 ₹ 35 ಟೊಮೆಟೊ ₹ 24 ₹ 28 ಹಸಿರು ಮೆಣಸಿನಕಾಯಿ ₹ 83 ₹ 95 ಬೀಟ್ರೂಟ್ ₹ 35 ₹ 40 ಆಲೂಗಡ್ಡೆ ₹ 30…

Read More

ಅಮೇರಿಕಾದಲ್ಲಿ ಮೃತಪಟ್ಟವರ ಮೃತ ದೇಹ ಕರ್ನಾಟಕಕ್ಕೆ ಬರ್ಲೆ ಇಲ್ಲ; ಕುಟುಂಬದವರಿಗೆ ಅಂತಿಮ ದರ್ಶನವು ಸಿಗಲಿಲ್ಲ

ಜೀವನ ಹೇಗೆ ಅಂದ್ರೆ ಹೇಗೇಗೋ ಬದುಕಬೇಕು ಅಂದುಕೊಳ್ಳೋರು ಹೇಗೆ ದುರಂತ ಅಂತ್ಯ ಕಾಣ್ತಾರೆ ಅಂದ್ರೆ ಊಹಿಸೋಕು ಅಸಾಧ್ಯ… ಜೀವನದಲ್ಲಿ ಆಗಿರಬೇಕು ಹೀಗಿರಬೇಕು ಅಂತ ರಾಶಿ ಕನಸ್ಸು ಕಂಡು ಕಷ್ಟ ಪಟ್ಟು ಬಹಳ ಶ್ರಮ ಪಟ್ಟು ಜೀವನವನ್ನ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕೋಣ ಅಂದುಕೊಳ್ಳೋವಷ್ಟ್ರಲ್ಲಿ ವಿಧಿ ಆಟಕ್ಕೆ ಬಲಿಯಾಗೋದು ಅದ್ರಲ್ಲಿ ತನ್ನ ಕುಟುಂಬವನ್ನ ತಾನೇ ಬಲಿಪಡೆದು ತಾನು ಆತ್ಮಹತ್ಯೆ ಮಾಡಿಕೊಳ್ಳೋದು ಯಪ್ಪಾ ಆ ಘೋರ ಶಿಕ್ಷೆ ಎಂತವರಿಗೂ ಬೇಡ…. ಪುಟ್ಟ ಮಗುವನ್ನ ಕೊಲ್ಲುವಾಗ ಅಪ್ಪನಿಗೆ ದೇವರು ಕೊಟ್ಟ ಮತ್ತೆಂತದ್ದು ಇರಬೇಕು…

Read More

Today Vegetable Rate: ಇಂದು ವರಮಹಾಲಕ್ಷ್ಮಿ ಹಬ್ಬದ ದಿನ ತರಕಾರಿಗಳ ರೇಟ್ ಎಷ್ಟಾಗಿದೆ ಗೊತ್ತಾ? ಒಮ್ಮೆ ಪರಿಶೀಲಿಸಿ

Today Vegetable Rate: ಇಂದು ದೇಶಾದ್ಯಂತ ವರಮಹಾಲಕ್ಷ್ಮೀ ಹಬ್ಬ ಸಂಭ್ರಮ ಸಡಗರದಿಂದ ನಡೆಯುತ್ತಿದ್ದು ಲಕ್ಷ್ಮೀ ದೇವಿಯನ್ನು ಅಲಂಕಾರ ಮಾಡಿ ಮನೆಯಲ್ಲಿ ಸಂಪ್ರದಾಯಕ್ಕ ಅಡುಗೆಗಳನ್ನು ಮಾಡುತ್ತಾರೆ. ಇಂದು ಕರ್ನಾಟಕದಲ್ಲಿ ತರಕಾರಿಗಳ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.. ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 32 ₹ 37 ಟೊಮೆಟೊ ₹ 46 ₹ 53 ಹಸಿರು ಮೆಣಸಿನಕಾಯಿ ₹ 87 ₹ 100 ಬೀಟ್ರೂಟ್…

Read More

ವರಮಹಾಲಕ್ಷ್ಮೀ ಹಬ್ಬಕ್ಕೆ ತರಲೇಬೇಕಾದ ವಸ್ತುಗಳು; 5 ವಸ್ತುಗಳನ್ನ ತಂದ್ರೆ ಲಕ್ಷ್ಮೀ ನಿಮ್ಮ ಮನೆ ಬಿಟ್ಟೋಗಲ್ಲ

ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತೀ ಹಬ್ಬವೂ ಒಂದು ನಿರ್ದಿಷ್ಟ ಮಾಸದ ನಕ್ಷತ್ರ ಅಥವಾ ತಿಥಿಯಂದು ಆಚರಿಸಿದರೆ ಕೆಲವು ಹಬ್ಬಗಳು ನಿರ್ದಿಷ್ಟ ದಿನಗಳಲ್ಲಿಯೇ ಆಚರಿಸುವ ರೂಢಿಯಲ್ಲಿದೆ, ಶ್ರಾವಣ ಮಾಸದ ನಾಗರಪಂಚಮಿ ಹಬ್ಬವಾದ ನಂತರ ಪೌರ್ಣಮಿಗಿಂತ ಮುಂಚೆ ಬರುವ ಶುಕ್ರವಾರದಂದು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತದೆ. ಹೌದು ವಿದ್ಯೆಗೆ ಬ್ರಹ್ಮನ ಅರಸಿ ಸರಸ್ವತಿ ಅದಿದೇವತೆಯಾದರೆ, ಸುಖಃ ಮತ್ತು ಸಂಪತ್ತುಗಳಿಗೆ ವಿಷ್ಣುವಿನ ಪತ್ನಿ ಮಹಾ ಲಕ್ಶ್ಮೀಯೇ ಅಧಿದೇವತೆ. ಯಾರಿಗೆ ಲಕ್ಷ್ಮಿ ಚೆನ್ನಾಗಿ ಒಲಿದಿರುತ್ತಾಳೋ ಅಂತಹವರ ಬಾಳು ಹಸನಾಗುತ್ತದೆ ಎಂಬ ನಂಬಿಕೆ ಇರುವುದರಿಂದ ಇಂದಿನ…

Read More