ವಾರದ ಬಳಿಕ ಪತ್ತೆಯಾಯ್ತು ಶರತ್ ಮೃತದೇಹ! ನಿಜಕ್ಕೂ ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಬಿದ್ದಿದ್ದ? ಅಥವಾ ಆಗಿದ್ದು ಬೇರೆನ??

ಇತ್ತೀಚಿಗೆ ಕ್ರೇಜಿ ಫೋಟೊ ವಿಡಿಯೋ ಹುಚ್ಚು ಪ್ರಾಣವನ್ನೇ ಕಾಸಿಯುತ್ತಿದ್ರು ನಮ್ಮ ಜನರು ಮಾತ್ರ ಸಾವಿನ ಜೊತೆಗೆ ಚೆಲ್ಲಾಟವಾಡೋದನ್ನ ಮಾತ್ರ ಬಿಡ್ತಿಲ್ಲ. ಹುಚ್ಚು ಸಾಹಸಗಳು ಹುಚ್ಚು ಪ್ರಯತ್ನಗಳು ಜೀವಕ್ಕೆ ಆಪತ್ತು ತರಬಹುದು ಅನ್ನೋದನ್ನ ಮರೆತಂತೆ ವರ್ತಿಸುತ್ತಾರೆ. ಇಂತದ್ದೇ ಒಂದು ಹುಚ್ಚು ಪ್ರಯತ್ನದಲ್ಲಿ ಯುವಕನೋರ್ವ ಜೀವ ಕಳೆದುಕೊಂಡು ವಾರದ ಬಳಿಕ ಮೃತದೇಹ ಪತ್ತೆಯಾಗಿದೆ. ಹೌದು ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರು ಪಾಲಾಗಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರ ಅರಶಿನಗುಂಡಿಯಲ್ಲಿ ನಡೆದಿತ್ತು.ಅಲ್ದೇ ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ…

Read More

ಗೃಹಲಕ್ಷ್ಮೀ ಯೋಜನೆಯ ಮೊದಲ ಕಂತಿನ ಹಣ ಯಾವಾಗ ಬರುತ್ತೆ? 2000 ಹಣವನ್ನ ಹಾಕಲು ದಿನಾಂಕ ನಿಗಧಿ!?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ ಗ್ಯಾರಂಟಿಗಳಲ್ಲಿ ಸಖತ್ ಸೌಂಡ್ ಮಾಡಿದ್ದು, ಹಾಗೆಯೇ 90% ರಷ್ಟು ಮಹಿಳೆಯರು ಕಾಂಗ್ರೆಸ್ ಪರ ವಾಲಲು ಕಾರಣ ಗೃಹಲಕ್ಷ್ಮೀ ಯೋಜನೆ. ಪ್ರತಿತಿಂಗಳು ಮನೆಯೊಡತಿ ಖಾತೆಗೆ 2000ರೂಪಾಯಿ ಹಣವನ್ನ ಹಾಕುವ ಯೋಜನೆ. ಇನ್ನು ಹೆಣ್ಣುಮಕ್ಕಳು ಆರ್ಥಿಕವಾಗಿ ತೊಂದರೆ ಅನುಭವಿಸಬಾರದು ಎಂದು ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಸದ್ಯ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಸಹ ಈಗಾಗಲೇ ಶುರುವಾಗಿದೆ. ಹಲವು ಸಮಸ್ಯೆಗಳ ಮಧ್ಯೆಯು ರಾಜ್ಯದ ಸುಮಾರು 80 ಲಕ್ಷಕ್ಕಿಂತ…

Read More

ಗೃಹಲಕ್ಷ್ಮೀ ಅರ್ಜಿ ಹಾಕಲು ಇನ್ನೂ ಮುಂದೆ ಯಾವುದೇ ಚಿಂತೆ ಬೇಡ; ಮನೆಯಿಂದಲೇ ಅರ್ಜಿ ಹಾಕಬಹುದು, ಹೇಗೆ ನೋಡಿ?

ರಾಜ್ಯ ಸರ್ಕಾರ ರಚನೆಯ ನಂತರ ಬಹಳಷ್ಟು ಮಹಿಳೆಯರು ತುಂಬಾ ಕಾತುರದಿಂದ ಕಾಯುತ್ತಿದ್ದ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಜುಲೈ 19ರಿಂದ ಆರಂಭವಾಗಿದ್ದು, ಬೆಂಗಳೂರಿನಲ್ಲಿರುವ ಬೆಂಗಳೂರು ಒನ್ ಕಚೇರಿ, ಬಿಬಿಎಂಪಿ ಕಚೇರಿಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಇನ್ನುಳಿದ ಜಿಲ್ಲೆಗಳಲ್ಲಿ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಸೇವೆಗಳಲ್ಲಿದ್ದ ಕಡೆಗಳಲ್ಲಿ ಸರ್ಕಾರದಿಂದ ನೇಮಿಸಲ್ಪಡುವ ಸ್ವಯಂ ಸೇವಕರೇ ಬಂದು ಅರ್ಜಿಗಳನ್ನು ಸ್ವೀಕರಿಸುತ್ತಾರೆ ಅಂತ ಮಹಿಳಾ ಮತ್ತು ಕುಟುಂಬ…

Read More

ಒಳ್ಳೆ ಕೆಲಸಕ್ಕೆ ಹೋಗ್ತಿದ್ರೆ ಮರೆಯದೆ ಈ ಕೆಲಸ ಮಾಡಿ; ಇದನ್ನ ತಿಂದು ಮನೆಯಿಂದ ಹೊರಬಂದ್ರೆ ಅದೃಷ್ಟ..

ಜೀವನದಲ್ಲಿ ನಾವು ಏನಾದರೂ ಮುಖ್ಯವಾದ ಕೆಲಸವನ್ನು ಮಾಡಲು ಮನೆಯಿಂದ ಹೊರಟಾಗ, ಹೋದ ಕೆಲಸ ಆದರೆ ಸಾಕಪ್ಪಾ ಅಂದುಕೊಂಡು ಹೊರಡುತ್ತೇವೆ. ಆದ್ರೆ ಆ ದಿನ ಅಂದುಕೊಂಡ ಕೆಲಸ ಆಗಲಿಲ್ಲವೆಂದರೆ ಅದು ದೈನಂದಿನ ಬದುಕಿನ ಮೇಲೆ ಸಾಕಷ್ಟು ಪರಿಣಾಮ ಬೀರುತ್ತದೆ. ಕಿರಿಕಿರಿ ಉಂಟಾಗುತ್ತದೆ, ಇವತ್ತಿನ ದಿನ ಹಾಳಾಯ್ತಲ್ಲ ಅಂತ ಬೇಸರದಲ್ಲೇ ಇರ್ತೀವಿ, ಇದರಿಂದ ನಷ್ಟ ಹೆಚ್ಚಾಗುತ್ತದೆ. ಜೊತೆಗೆ ನಮ್ಮ ಸಮಯ ಕೂಡ ಪೋಲಾಗುತ್ತದೆ. ಹೌದು ಪ್ರತಿ ದಿನ ನಾವಂದುಕೊಂಡ ಕೆಲಸಗಳೆಲ್ಲವೂ ಯಶಸ್ವಿಯಾಗಿ ಆಗಬೇಕೆಂದರೆ ಅದಕ್ಕೆ ಕಠಿಣ ಪರಿಶ್ರಮವಷ್ಟೇ ಅಲ್ಲ, ಅದೃಷ್ಟವೂ…

Read More

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಯಾರ್ ಬೇಕಾದ್ರು ಹೋಗಬಹುದಾ? ಮನೆ ಯಜಮಾನಿಯೇ ಹೋಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ವಾ?

gruhalakshmi Yojana: ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಮಹಿಳೆಯರನ್ನ ಸಶಕ್ತರನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರವು ಗೃಹಲಕ್ಷ್ಮಿ ಯೋಜನೆ ಆರಂಭಿಸಿದೆ. ಈ ಯೋಜನೆಯು ಜುಲೈ 19ರಿಂದ ಜಾರಿಗೆ ಬಂದಿದ್ದು, ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಹೌದು ಈ ಯೋಜನೆಗೆ ಸಂಬಂಧಪಟ್ಟಂತೆ ಸಹಾಯವಾಣಿಯೂ ಲಭ್ಯವಿದ್ದು, ಸಹಾಯವಾಣಿ ಮೂಲಕ ಹೆಚ್ಚಿನ ವಿವರ ಪಡೆಯಬಹುದು. ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಕರ್ನಾಟಕ ಸರಕಾರವು ಮನೆಯ ಯುಜಮಾನಿಯ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಜಮಾ ಮಾಡಲಿದೆ. ಈ…

Read More

ಹೆಬ್ಬುಲಿ ಹೇರ್ ಕಟ್ ಮಾಡಿಸಿದ್ರೆ ಶಾಲೆಗೆ ಮಕ್ಕಳು ನೋ ಎಂಟ್ರಿ! ಕಟ್ಟಿಂಗ್ ಶಾಪ್ ನವರಿಗೆ ಮುಖ್ಯೋಪಾಧ್ಯಾಯರಿಂದ ಪತ್ರ

ಸ್ಟಾರ್ ನಟ ನಟಿಯರನ್ನ ಅನುಸರಿಸುವುದು, ಅವರಂತೆ ತಾವು ಇರಬೇಕು ಅಂತ ಬಯಸಿ ಏನೋನೋ ಮಾಡಿ ಮತ್ತೊಂದೇನೋ ಆಗೋದು ಈಗೆಲ್ಲ ಕಾಮನ್ ಆಗ್ಬಿಟ್ಟಿದೆ ಬಿಡಿ. ಅದರಲ್ಲೂ ಸಿನಿಮಾ ನಟರು ಸಮಾಜದ ಮೇಲೆ ಭಾರೀ ಪ್ರಭಾವ ಬೀರುತ್ತಾರೆ ಅನ್ನೋದು ಬಹಳ ದೊಡ್ಡ ಮಟ್ಟದ ವಿಚಾರ. ಅದರಲ್ಲೂ ಅವರ ಥರ ಬಾಡಿ ಬಿಲ್ಡ್ ಮಾಡುವುದು, ಸಿಗರೇಟು ಸೇದುವುದು, ಡ್ರೆಸ್ ಮಾಡೋದು ಕಾರು ಬೈಕ್ ಹುಚ್ಚು, ಹೇರ್ ಸ್ಟೈಲ್ ಮಾಡಿಸುವುದು ನಡೆಯುತ್ತಲೇ ಇರುತ್ತದೆ. ಈಗ ಇದೇ ಮಾದರಿ ಹೇರ್ ಸ್ಟೈಲ್ ಒಂದು ಚರ್ಚೆಗೆ…

Read More

ಸೌಜನ್ಯ ಕೇಸ್ ನಲ್ಲಿ ಸಂತೋಷ್ ರಾವ್ ಪರ ನಿಂತ ಈ ವಕೀಲರು ಯಾರು ಗೊತ್ತಾ? ಒಂದು ರೂಪಾಯಿ ಹಣ ಪಡೆಯದೇ ಸಂತೋಷ್ ರಾವ್ ಪರ ನಿಂತಿದ್ದೇಕೆ?

ರಾಜ್ಯದಲ್ಲಿ ಬಾರಿ ಸಂಚಲನ ಮೂಡಿಸಿದ್ದ ಉಜಿರೆಯ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತೋಷ್ ರಾವ್ ನಿರ್ದೋಷಿ ಅಂತ ಬಿಡುಗಡೆಗೊಳಿಸಿರೋದು ನಿಮ್ಮೆಲ್ಲರಿಗೂ ಗೊತ್ತಿರುವಂಥ ವಿಚಾರ. ಬರೋಬ್ಬರಿ 11 ವರ್ಷದ ನಂತರ ಸಿಬಿಐ ನ ವಿಶೇಷ ನ್ಯಾಯಾಲಯ ತೀರ್ಪನ ನೀಡಿದೆ. ಹೌದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ 2012ರಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಅಂತ ರಾಜ್ಯಾದ್ಯಂತ ಹೋರಾಟಗಳು…

Read More

Story of Sowjanya: ಸೌಜನ್ಯ ಕೊಲೆ ಕೇಸ್ ಬರಲಿದೆ ತೆರೆ ಮೇಲೆ; ಸ್ಟೋರಿ ಆಫ್ ಸೌಜನ್ಯ ಆಗಿ ತೆರೆ ಮೇಲೆ ಬರಲಿದೆ ಸಿನಿಮಾ

Story of Sowjanya: ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ತೀರ್ಪು ಪ್ರಕಟವಾಗಿ ಆರೋಪಿಯನ್ನ ನೀರ್ದೋಶಿ ಅಂತ ಹೇಳಲಾಗಿತ್ತು. ಹೌದು ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದ ಪಾಂಗಳ ನಿವಾಸಿ ಚಂದ್ರಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಆದ್ರೆ ಅಕ್ಟೋಬರ್ 9, 2012ರಂದು ಸಂಜೆ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಸೌಜನ್ಯ ನಾಪತ್ತೆಯಾಗಿ, ಮರು ದಿನ ರಾತ್ರಿ ಮಣ್ಣ ಸಂಕ…

Read More

ಇನ್ನು ಮುಂದೆ 5 ರೂಪಾಯಿಗೆ ಕುಡಿಯುವ ನೀರು ಸಿಗಲ್ಲ! ಏರಿಕೆ ಆಯ್ತು ಶುದ್ಧ ಕುಡಿಯುವ ನೀರಿನ ಬೆಲೆ..

ತರಕಾರಿ ಬೆಲೆಯು ಹೆಚ್ಚಾಗಿದೆ ಪೆಟ್ರೋಲ್ ಡೀಸೆಲ್ ದರಗಳು ಹೆಚ್ಚಾಗಿದೆ ಹಾಲಿನ ಬೆಲೆಯು ಕೂಡ 3ರೂಪಾಯಿ ಆಗಸ್ಟ್ 1ನೇ ತಾರೀಕಿನಿಂದ ಹೆಚ್ಚಾಗಲಿದೆ ಇದೀಗ ಸಿಟಿ ಜನಗಳಿಗೆ ಮತ್ತೊಂದು ಏರಿಕೆಯ ಬಿಸಿ ತಟ್ಟಿದೆ ಶುದ್ಧ ಕುಡಿಯುವ ನೀರಿನ ಬೆಲೆ ದುಪಟ್ಟ ಆಗಿದೆ. ದಿನನಿತ್ಯ ಕುಡಿಯುವ ನೀರಿಗಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅವಲಂಬಿಸಿರುವ ಜನಗಳಿಗೆ ನೀರಿನ ಏರಿಕೆಯಿಂದ ಶಾಕ್ ಆಗಿದೆ. ನಿತ್ಯ ಕುಡಿಯುವ ನೀರನ್ನು ಘಟಕಗಳಿಂದ 5 ರೂಪಾಯಿ ನಾಣ್ಯವನ್ನು ಬಳಸಿ 20 ಲೀಟರ್ ಕ್ಯಾನ್ ನೀರನ್ನು ಪಡೆಯುತ್ತಿದ್ದಾರು ಆದರೆ…

Read More

ಸಂಜೆ ವೇಳೆ ಅಪ್ಪಿ ತಪ್ಪಿಯು ಮನೆಯಲ್ಲಿ ಈ 5 ಕೆಲಸಗಳನ್ನು ಮಾಡಬೇಡಿ! ಲಕ್ಷ್ಮೀ ಶಾಶ್ವತವಾಗಿ ಹೊರಟು ಹೋಗುತ್ತಾಳೆ..

ಸಂಜೆಯ ಸಮಯದಲ್ಲಿ ಕೆಲವೊಂದು ಕೆಲಸಗಳನ್ನ ಮಾಡಬಾರದು ಮಾಡಿದರೆ ಮನೆಗೆ(home) ದರಿದ್ರ ಅದರಲ್ಲೂ ಹೆಣ್ಣು ಮಕ್ಕಳ ವಿಚಾರದಲ್ಲಿ ಬಹಳಷ್ಟು ವಿಚಾರಗಳಿಗೆ ಆಗಾಗ ಚರ್ಚೆಗಳು ಆಗ್ತಾನೆ ಇರುತ್ತೆ. ಇನ್ನು ಸೂರ್ಯಾಸ್ತದ ನಂತರ ಇದು ಮಾಡಬೇಡ, ಅದು ಮಾಡಬೇಡ ಅಂತ ಮನೆಯ ಹಿರಿಯರು ಅನೇಕ ಬಾರಿ ಹೇಳುವುದನ್ನ ಕೇಳಿರುತ್ತೇವೆ. ಆಗ ಸಾಮಾನ್ಯವಾಗಿ ನಾವು ಅವುಗಳನ್ನ ಮೂಢನಂಬಿಕೆಗಳು ಸುಮ್ನೆ ಹೇಳ್ತಾರೆ ಬಿಡು ಅಂತ ನಿರ್ಲಕ್ಷ ಮಾಡ್ತೀವಿ ಆದರೆ ವಾಸ್ತವದಲ್ಲಿ, ಆ ವಿಷಯಗಳ ಹಿಂದೆ ಆಳವಾದ ಅರ್ಥವಿದೆ ಅನ್ನೋದನ್ನ ಮರೆಯುತ್ತೇವೆ. ಅಲ್ದೇ ಅದನ್ನು ಉಲ್ಲಂಘನೆ…

Read More