GruhaLakshmi Yojana: ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿಯನ್ನ ಹೀಗೆ ಸಲ್ಲಿಸಬೇಕು! ಎಲ್ಲಿ ಬೇಕಾದರಲ್ಲಿ ಅರ್ಜಿಸಲ್ಲಿಸೋಕಾಗಲ್ಲ!?

GruhaLakshmi Yojana: ಕಾಂಗ್ರೆಸ್ ಸರ್ಕಾರ ನೀಡಿದ್ದ 5 ಗ್ಯಾರಂಟಿಗಳಯಲ್ಲಿ ಒಂದಾದ ಮನೆ ಒಡತಿಗೆ 2000 ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಹೌದು ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಮನೆ ಯಜಮಾನಿಗೆ 2000 ರೂಪಾಯಿ ಹಣ ನೀಡುವ ಭರವಸೆಯನ್ನು ಈಡೇರಿಸಲು ಕಾಂಗ್ರೆಸ್ ಸರ್ಕಾರ ಮುಹೂರ್ತ ನಿಗದಿಪಡಿಸಿದೆ. ನಾಳೆ ಅಂದರೆ ಜುಲೈ 19ರಂದು ಸಂಜೆ 5ಕ್ಕೆ ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ಸಿಗಲಿದೆ. ಈ ಬಗ್ಗೆ ಮಾದ್ಯಮಗಳೊಂದಿಗೆ ಮಾತನಾಡಿರುವ ಮಹಿಳಾ ಮತ್ತು…

Read More

ನೀವು ಮಂಗಳವಾರ ಜನಿಸಿದ್ರೆ ಇದನ್ನ ನೀವು ತಿಳಿದುಕೊಳ್ಳಲೇಬೇಕು! ಇಂಥವರನ್ನ ಎದುರು ಹಾಕಿಕೊಂಡ್ರೆ ಆಗೋದೇ ಬೇರೆ..

ಸ್ನೇಹಿತರೆ ಮನುಷ್ಯ ಅಂದಮೇಲೆ ಒಬ್ಬರಿಗಿಂತ ಮತ್ತೊಬ್ಬರು ಭಿನ್ನಾಭಿಪ್ರಾಯ ಹಾಗೂ ವಿಭಿನ್ನವಾಗಿರುತ್ತಾರೆ. ಕೆಲವೊಂದು ಹೋಲಿಕೆಗಳನ್ನ ಬಿಟ್ರೆ ಎಲ್ಲ ಮನುಷ್ಯರು ಕೂಡ ತಮ್ಮದೇ ಅದು ಗುಣ ಲಕ್ಷಣಗಳನ್ನ ಹೊಂದಿರುತ್ತಾರೆ. ಇದು ಅವ್ರು ಹುಟ್ಟಿದ ದಿನದಿಂದ ಪ್ರಭಾವಿತವಾಗಿರುತ್ತದೆ ಅನ್ನೋದು ಧಾರ್ಮಿಕ ಶಾಸ್ತ್ರಗಳಲ್ಲಿನ ನಂಬಿಕೆ. ಹೌದು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಎಲ್ಲಾ ಏಳು ದಿನಗಳು ತಮ್ಮದೇ ಆದ ಪ್ರತ್ಯೇಕ ಗ್ರಹವನ್ನು ಹೊಂದಿವೆ. ವಾರದ ಪ್ರತಿಯೊಂದು ದಿನವನ್ನೂ ಬೇರೆ ಬೇರೆ ಗ್ರಹಗಳು ಆಳುತ್ತವೆ. ಅಂದ್ರೆ ಸೋಮವಾರ ಚಂದ್ರ ಗ್ರಹ ಮತ್ತು ಮಂಗಳವಾರ(Tuesday) ಮಂಗಳ ಗ್ರಹ….

Read More

ಅಮಾವಾಸ್ಯೆಯ ದಿನ ಈ 3 ವಸ್ತುಗಳನ್ನು ಮನೆಗೆ ತರಬಾರದು! ಲಕ್ಷ್ಮೀ ದೇವಿ ನಿಮ್ಮ ಮನೆಯಿಂದ ಶಾಶ್ವತವಾಗಿ ಹೊರಹೋಗಿ ಬಿಡ್ತಾಳೆ!

ನಮ್ಮ ಹಿಂದೂ ಧರ್ಮದ ಸನಾತನ ಸಂಸ್ಕೃತಿಯಲ್ಲಿ ಅನೇಕ ಬಗೆಯ ಆಚರಣೆಗಳಿವೆ. ಪ್ರತಿಯೊಂದು ಆಚರಣೆಗು ಅದರದ್ದೇ ಆದ ಮಹತ್ವವಿದೆ. ಇನ್ನು ಪಂಚಾಂಗದಲ್ಲಿ ನಮೂದಿಸಿದ ತಿಥಿ, ಮೂಹೂರ್ತಗಳಿಗನುಗುಣವಾಗಿ ಕೆಲವೊಂದು ದಿನಗಳು ಕೆಲವು ಕೆಲಸಗಳಿಗೆ ನಿಷಿದ್ಧವಾಗಿರುತ್ತದೆ. ಅಂದ್ರೆ ಆ ಒಂದು ಕೆಲಸಗಳನ್ನು ಅವತ್ತಿನ ದಿನ ಮಾಡಲೆಬಾರದು ಅಂತ ಹಿರಿಯರು ಹಾಗೂ ತಿಳಿದವರು ಹೇಳ್ತಾರೆ. ಹೌದು ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಹುಟ್ಟಿದ ವಾರ ಕ್ಷೌರ ಮಾಡಿಸಿಕೊಳ್ಳುವುದು, ಉಗುರು ಕತ್ತರಿಸುವುದು ಮಾಡಬಾರದು ಎಂಬ ನಿಯಮವಿದೆ. ಹಾಗೆಯೇ ತಿಥಿಯ ಪ್ರಕಾರ ಏಕಾದಶಿಯಂದು ಕೆಲವರು ಉಪವಾಸ…

Read More

ನಿತ್ಯ 10ಲಕ್ಷ ಆದಾಯ ರೈತನ ಅದೃಷ್ಟ ಬದಲಿಸಿದ ಟೊಮೊಟೊ; ಟೊಮೊಟೊ ಬೆಳೆಯೊ ಟೆಕ್ನಿಕ್ ಬದಲಿಸಿತು ರೈತನ ಆದಾಯ

ಒಂದು ಕಾಲದಲ್ಲಿ ರೈತರು ನ್ಯಾಯಯುತ ಬೆಲೆ ಸಿಗದೆ ಕ್ವಿಂಟಾಲ್‌ಗಟ್ಟಲೆ ಟೊಮೆಟೊವನ್ನು ರಸ್ತೆಗೆ ಎಸೆಯುವ ಅನಿವಾರ್ಯತೆ ಪರಿಸ್ಥಿತಿ ಇತ್ತು . ಲಕ್ಷಾಂತರ ದುಡ್ಡು ಹಾಕಿ ಕಷ್ಟ ಪಟ್ಟು ದುಡಿದ ಬೆಳೆ ಫಸಲು ಕೊಟ್ಟು ರೈತ ನಿಟ್ಟುಸಿರು ಬಿಡೋ ಅಷ್ಟ್ರಲ್ಲಿ ಬೆಳೆ ಕುಸಿತ ರೈತನಿಗೆ ಅಘಾತ ನಿಡಿತ್ತು. ಆದ್ರೆ ಈ ಬಾರಿ ದುಬಾರಿ ಟೊಮೆಟೊದಿಂದಾಗಿ ಅನೇಕ ರೈತರ ಭವಿಷ್ಯ ಬದಲಾಗಿದೆ. ಟೊಮೊಟೊ ಬೆಲೆ ಹೆಚ್ಚಾಗ್ತಿದ್ದು, ಟೊಮೆಟೊ ಮಾರಾಟ ಮಾಡಿ ರೈತರು ಕೋಟ್ಯಂತರ ರೂಪಾಯಿ ಗಳಿಸುತ್ತಿದ್ದಾರೆ. ಇಂದು ನಾವು ಅಂತಹ ಒಬ್ಬ…

Read More

Gruha Lakshmi: ಜುಲೈ 19ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸೋದು ಹೇಗೆ? ಏನೆಲ್ಲಾ ದಾಖಲಾತಿಗಳು ಬೇಕು? ಯಾರೆಲ್ಲ ಅರ್ಹರು?

Gruha Lakshmi: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹಳಷ್ಟು ಸರ್ಕಸ್ ನಂತರ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಇದೀಗ ಆಡಳಿತದಲ್ಲಿ ಚುಕ್ಕಾಣಿ ಹಿಡಿದಿದೆ. ಸದ್ಯ ಆಡಳಿತ ರೂಢ ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ್ದಾರ ಒಂದೊಂದೇ ಗ್ಯಾರಂಟಿಗಳನ್ನ ಈಡೇರಿಸಲು ಯೋಜನೆ ರೂಪಿಸುತ್ತಿದೆ. ಅದರಂತೆ ಕರ್ನಾಟಕ ಸರ್ಕಾರ ಪ್ರತಿ ಮನೆಯ ಯಜಮಾನಿಗೆ ಮಾಸಿಕ 2,000 ರೂ. ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಅರ್ಜಿ ಸಲ್ಲಿಕೆಯೂ ಇದೆ ತಿಂಗಳು ಆರಂಭವಾಗಲಿದ್ದು, ಆಗಸ್ಟ್…

Read More

ಪಬ್ ಜಿಯಿಂದ ಶುರುವಾಯ್ತು ಲವ್ ಸ್ಟೋರಿ! 4ಮಕ್ಕಳ ಪಾಕಿಸ್ತಾನಿ ತಾಯಿ ಭಾರತೀಯ ಯುವಕನ ಮೇಲೆ ಪ್ರೀತಿ..

ನಮ್ಮ ದೇಶಕ್ಕೆ ಕೊರೋನ ಮಹಾಮಾರಿ ಒಕ್ಕರಿಸಿದ್ದೆ ಒಕ್ಕರಿಸಿದ್ದು ಜನರು ಮೊಬೈಲ್ ಗೀಳಿಗೆ ಅಂಟಿಕೊಂಡ್ರು, ಕುಂತ್ರು ಮೊಬೈಲ್ ನಿಂತ್ರು ಮೊಬೈಲ್ ಎಂಬಂತೆ ಮೊಬೈಲ್ ಗೆ ಅಡಿಕ್ಟ್ ಆಗಿ ಹೋದ್ರು. ಆ ಸಂದರ್ಭದಲ್ಲಿ ಕೆಲವೊಂದಷ್ಟು ಆನ್ಲೈನ್ ಗೇಮ್ ಗಳು ಸಾಕಷ್ಟು ಸದ್ದು ಮಾಡಿದ್ವು ಅದ್ರಲ್ಲಿ ಪಬ್ ಜೀ ಕೂಡ ಒಂದು. ಇದೀಗ ಈ ಪಬ್‌ಜಿ ಮೂಲಕ ಮೂಡಿದ ಪ್ರೀತಿಗಾಗಿ ಪಾಕಿಸ್ತಾನದಿಂದ ನಾಲ್ಕು ಮಕ್ಕಳ ಮಹಿಳೆಯೊಬ್ಬಳು ಗಂಡನನ್ನ ಬಿಟ್ಟು ಭಾರತಕ್ಕೆ ಅಕ್ರಮವಾಗಿ ಬಂದು ಸದ್ಯ ಮಕ್ಕಳ ಸಮೇತ ಅಕ್ರಮವಾಗಿ ಭಾರತಕ್ಕೆ ಪ್ರವೇಶಿಸಿದ್ದ…

Read More

35 ವರ್ಷಗಳ ಬಳಿಕ ಹಳೆ ಪ್ರೇಮಿಗಳ ಭೇಟಿ! ಹರಟೆ, ಮಾತುಕತೆ, ಭಾವುಕತೆ ಜೊತೆಗೆ ಆಗಿದ್ದೇನು ಗೊತ್ತಾ?

ಪ್ರೀತಿ ಮಾಯೆ ಹುಷಾರು ಬಂಡಲ್ ಮಾರೋ ಬಜಾರು ಅಂತ ಹೇಳ್ತಾರೆ ಆದ್ರೆ ಕೆಲವೊಬ್ಬರ ಪ್ರೀತಿ ಬಹಳ ನಿಷ್ಕಲ್ಮಶ ಮತ್ತು ನಿರಂತರವಾಗಿರುತ್ತೆ ಅವ್ರು ಒಟ್ಟಿಗಿರಲಿ, ಇಲ್ಲದಿರಲಿ, ದೂರ ಹೋಗ್ಲಿ ಹೇಗೆ ಇದ್ರೂ ಸಹ ಕೆಲವರ ಪ್ರೀತಿ ಮಾತ್ರ ಕಡಿಮೆಯಾಗಲ್ಲ. ಅದ್ರಲ್ಲೂ ಇಂತಹ ಕಾಲಘಟ್ಟದಲ್ಲಿ ಇಂತಹ ಪ್ರೀತಿ ಸಿಗೋದು ಅದನ್ನ ಉಳಿಸಿಕೊಳ್ಳೋದು ಅಷ್ಟು ಸುಲಭಕ್ಕಲ್ಲಾ ಬಿಡಿ. ಇತ್ತೀಚಿನ ದಿನಗಳಲ್ಲಿ ನಿಜವಾದ ಪ್ರೇಮಿಗಳು ಕಾಣ ಸಿಗೋದೇ ಕಡಿಮೆ, ಕೆಲವರು ಶೋಕಿಗಾಗಿ, ಇನ್ನು ಕೆಲವರು ಕಾಲಹರಣಕ್ಕಾಗಿ ಪ್ರೀತಿ ಮಾಡಿ ಸಮಯ ಬಂದಾಗ ಟಾಟಾ…

Read More

Joker Felix: ಎಲ್ಲರ ಎದುರು ಡಬಲ್ ಮರ್ಡರ್ ಮಾಡಿದ ಟಿಕ್ ಟಾಕ್ ಸ್ಟಾರ್! ಮರ್ಡರ್ ಸುದ್ದಿಯನ್ನ ತನ್ನ ಸ್ಟೋರಿಯಲ್ಲಿ ಹಂಚಿಕೊಂಡ ಭೂಪ

Joker Felix: ನಿಜಕ್ಕೂ ಒಮೊಮ್ಮೆ ಇಂತಹ ಸಮಾಜದಲ್ಲಿ ಹೇಗಪ್ಪಾ ಬದುಕೋದು ಅನಿಸಿಬಿಡುತ್ತೆ. ಒಳ್ಳೆಯವರಾಗಿದ್ರು ಕಷ್ಟ ಕೆಟ್ಟವರಾಗಿದ್ರು ಕಷ್ಟ ನೇರವಾಗಿದ್ರು ಕಷ್ಟ ಇಲದಿದ್ರೂ ಕಷ್ಟ ಮತ್ತೆ ಜೀವನ ನಡೆಸೋದು ಹೇಗಪ್ಪಾ ಅನ್ನೋ ಯಕ್ಷ ಪ್ರಶ್ನೆ ಇತ್ತೀಚಿನ ದಿನಗಳಲ್ಲಿ ಶುರುವಾಗಬಿಟ್ಟಿದೆ. ನಮ್ಮ ಸಮಾಜದಲ್ಲಿ ಒಬ್ಬ ವ್ಯಕ್ತಿಯ ಜೀವ ತೆಗೆಯೋದು ಅಂದ್ರೆ ಈಗ ಎಷ್ಟು ಸುಲಭ ಆಗಬಿಟ್ಟಿದೆ ಅಂದ್ರೆ ಜೀವ ತೆಗೆದ ವ್ಯಕ್ತಿಗೆ ಆ ಪಾಪ ಪ್ರಜ್ಞೆ ಕೂಡ ಇರೋದಿಲ್ಲ ಅಷ್ಟು ಗಟ್ಟಿಯಾಗಿ ಇರ್ತಾರೆ. ಇದೆಲ್ಲವನ್ನ ನೋಡ್ತಿದ್ರೆ ನಮ್ಮ ಸಮಾಜ ಯತ್ತ…

Read More

ಸಾಕಷ್ಟು ಯೋಜನೆಗಳನ್ನ ರದ್ದು ಮಾಡಿದ ಸಿದ್ದು ಸರ್ಕಾರ! ಬಜೆಟ್ ನಲ್ಲಿ ಅನುದಾನ ನೀಡದೆ ಯೋಜನೆಗಳಿಗೆ ಬಿತ್ತು ಬ್ರೇಕ್..

ರಾಜ್ಯ ಕಾಂಗ್ರೆಸ್‌ ಸರ್ಕಾರದ ಬಹುನಿರೀಕ್ಷಿತ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ಶುಕ್ರವಾರವೇ ಮಂಡಿಸಿದ್ದಾರೆ ಹೌದು ತಮ್ಮ ದಾಖಲೆಯ 14ನೇ ಬಜೆಟ್‌ನಲ್ಲಿ ಸುಮಾರು 3 ಲಕ್ಷ 27 ಸಾವಿರ ಕೋಟಿ ರೂಪಾಯಿ ಗಾತ್ರದ ದೊಡ್ಡ ಆಯವ್ಯಯವನ್ನ ಸಿಎಂ ಮಂಡಿಸಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಕಳೆದ ಶುಕ್ರವಾರ 2023-24ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದಾರೆ. ಆದ್ರೆ ಕಾಂಗ್ರೆಸ್ ಸರ್ಕಾರವು ಈ ಬಾರಿಯ ಬಜೆಟ್​​ನಲ್ಲಿ ಅನೇಕ ಬದಲಾವಣೆಗಳನ್ನು ತಂದಿದೆ. ಈ ಹಿಂದೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅನೇಕ…

Read More