ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್! ಜೂನ್ 30ರ ಒಳಗೆ ಈ ಕೆಲಸ ಕಡ್ಡಾಯ.. ಸರ್ಕಾರದಿಂದ ಹೊಸ ನಿಯಮ ಜಾರಿ

ಈಗಾಗ್ಲೇ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತವನ್ನ ಪಡೆದುಕೊಂಡು ಮುಖ್ಯಮಂತ್ರಿ ವಿಚಾರವಾಗಿ ನಾನಾ ಅಥವಾ ನಿನಾ ಅನ್ನೋ ಚರ್ಚೆಗಳು ಜೋರಾಗಿದ್ದು ಕಾಂಗ್ರೆಸ್ ಹೈಕಮಾಂಡ್ ಗೆ ಈ ವಿಚಾರ ಕಗ್ಗಂಟಾಗಿ ಪರಿಣಮಿಸಿದೆ. ಈ ಮಧ್ಯೆ ಕೇಂದ್ರ ಸರ್ಕಾರ ರೇಷನ್ ಕಾರ್ಡುದಾರರಿಗೆ ಹೊಸ ರೂಲ್ಸ್ ಮಾಡಿದ್ದು, ಈ ಒಂದು ಕೆಲಸವನ್ನ ತಪ್ಪದೆ ಮಾಡಲೇಬೇಕು ಇಲ್ಲವಾದ್ರೆ ಎಲ್ಲ ತರಹದ ರೇಷನ್ ಕಾರ್ಡ್ ಗಳು ಕೂಡ ರದ್ದಾಗುತ್ತವೆ. ಹೌದು ರಾಜ್ಯದಲ್ಲಿ ಈಗಾಗ್ಲೇ ಸುಳ್ಳು ದಾಖಲೆಗಳನ್ನ ನೀಡಿ ಅರ್ಹರಲ್ಲದವರು ಕೂಡ ಇದೀಗ ಪಡಿತರ ಅಕ್ಕಿಯನ್ನ…

Read More

Chandan Gowda: “ಮೀಡಿಯಾಗಳು ನಾನು ದರ್ಶನ್ ಫ್ಯಾನ್ ಅಂತ ಸಫೋರ್ಟ್ ಮಾಡ್ಲಿಲ್ಲ” -ಚಂದನ್ ಗೌಡ

Chandan Gowda: ನಿಮ್ಮೆಲ್ಲರಿಗೂ ಗೊತ್ತಿರುವಂತೆ ಈ ಬಾರಿಯ ರಾಜ್ಯ ವಿಧಾನಸಭಾ ಚನಾವಣೆಯು ಕೆಲವೊಂದು ವಿಚಾರಗಳಿಂದ ಭಾರಿ ಚರ್ಚೆಯಾಗ್ತಿತ್ತು, ಅದರಲ್ಲೂ ಕೆ. ಆರ್ ಪೇಟೆ ವಿಧಾನಸಭಾ ವಿಚಾರವಾಗಿ ಸಾಕಷ್ಟು ಕುತೂಹಲ ಕೇರಳಸಿತ್ತು. ಕಾರಣ 28ವರ್ಷದ ಯೂಟ್ಯೂಬರ್ ಚಂದನ್ ಕೆ. ಆರ್ ಪೇಟೆ ಕ್ಷೇತ್ರ ದಿಂದ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಚುನಾವಣೆಗೆ ಸ್ಪರ್ಧಿಸಿದ್ದು, ಅಗ್ರಿಮೆಂಟ್ ಕೊಟ್ಟು ಮತ ಕೇಳುವ ಮೂಲಕ ಇಡಿ ಕರ್ನಾಟಕದ ಜನರ ಗಮನ ಸೆಳೆದಿದ್ರು, ಇದೀಗ ವಿಧಾನಸಭ ಚನಾವಣೆಯು ಮುಗಿದಿದ್ದು, ಫಲಿತಾಂಶ ಕೂಡ ಹೊರಬಂದಿದ್ದು, ಯೂಟ್ಯೂಬರ್ ಚಂದನ್…

Read More

“ನನ್ನ ಹೀರೊ ನೀವೇ ಅಪ್ಪ, ನಿಮ್ಮನ್ನ ತಂದೆಯಾಗಿ ಪಡೆದ ನಾನು ಧನ್ಯ” ಅಪ್ಪನ ‌ಹುಟ್ಟುಹಬ್ಬಕ್ಕೆ ವಿಶೇಷ ವಿಡಿಯೋ ಹಂಚಿಕೊಂಡು ವಿಶ್ ಮಾಡಿದ ಡಿಕೆಶಿ ಮಗಳು ಐಶ್ವರ್ಯ

ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಮ್ಮ ಹುಟ್ಟುಹಬ್ಬವನ್ನ ಬಹಳ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ 135 ಸ್ಥಾನಗಳನ್ನ ಗೆದ್ದು ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡಿದೆ. ಒಂದು ಕಡೆ ಹಿಡಿದ ಆಟವನ್ನ ಛಲ ಬಿಡದೆ ಸಾಧಿಸಿದ ಖುಷಿಯ ಜೊತೆಗೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೋ ಇಲ್ವೋ ಅನ್ನೋ ಗೊಂದಲದಲ್ಲೇ ನಿನ್ನೆ ಡಿಕೆಶಿ ಬಹಳ ಅದ್ದೂರಿಯಾಗಿಯೇ ಹುಟ್ಟುಹಬ್ಬ ಆಚರಿಸಿಕೊಂಡರು. ಹೌದು ನಿಮ್ಮೆಲ್ಲರಿಗೂ ಗೊತ್ತಿರುವಂತೆ ಈಗಾಗ್ಲೇ ಕರ್ನಾಟಕದ ಮುಂದಿನ ಸಿಎಂ ಯಾರಾಗಬೇಕು ಅನ್ನೋ ಚರ್ಚೆ ನಡೀತಿದೆ….

Read More

The Kerala Story: 10ದಿನಕ್ಕೆ 150ಕೋಟಿ ಕಲೆಕ್ಷನ್ ಮಾಡಿದ ದಿ ಕೇರಳ ಸ್ಟೋರಿ. ಪ್ಯಾನ್ ಇಂಡಿಯಾ ಚಿತ್ರದ ಕಲೆಕ್ಷನ್ ಹೆಚ್ಚಾಗ್ತಿರೋದು ಹೇಗ್ ಗೊತ್ತಾ?

The Kerala Story: ಸಾಕಷ್ಟು ವಿವಾದದ ಮೂಲಕ ಹೆಚ್ಚು ಸದ್ದು ಮಾಡಿದ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆಯಾಗಿ 10ದಿನಗಳನ್ನ ಪೂರೈಸಿದ್ದು 12ದಿನಕ್ಕೆ ದಾಪುಗಲು ಇಡುತ್ತಿದೆ. ಹೀಗಿರುವಾಗ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಬಂಗಾರದ ಬೆಳೆಯನ್ನ ತೆಗೆದಿದೆ ಅಂದ್ರೆ ಈ ಸಿನಿಮಾದ ಬಾಕ್ಸ್​ ಆಫೀಸ್​ ಬೇಟೆ ಕೋಟಿಗಳಲ್ಲೇ ಮುಂದುವರಿದಿದೆ. ಸತತ 12 ದಿನಗಳ ಕಾಲ ಈ ಚಿತ್ರ ಯಶಸ್ವಿ ಪ್ರದರ್ಶನ ಕಂಡಿದೆ. ಇಂದಿಗೂ ಕೂಡ ಹಲವು ಕಡೆಗಳಲ್ಲಿ ಹೌಸ್​ಫುಲ್​ ಆಗುತ್ತಿದೆ. ಅದರ ಪರಿಣಾಮವಾಗಿ ಚಿತ್ರಕ್ಕೆ ಉತ್ತಮ ಆದಾಯ ಬರ್ತಿದೆ. ಅದರಲ್ಲೂ…

Read More

ಕಾಂಗ್ರೆಸ್ ನ 5ಭಾಗ್ಯಗಳಿಗೆ ದಿನಕ್ಕೆ,ತಿಂಗಳಿಗೆ ಆಗುವ ದುಡ್ಡೆಷ್ಟು? ಇಂತ ಯೋಜನೆಗಳಿಗೆ ಹಣ ಎಲ್ಲಿಂದ ಬರುತ್ತೆ? ಸರ್ಕಾರ ಏನ್ ಮಾಡುತ್ತೆ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ 3ಪಕ್ಷಗಳು ನೀಡಿದ ಭರವಸೆಗಳಲ್ಲಿ ಕಾಂಗ್ರೆಸ್‌ ಪಕ್ಷ ನೀಡಿದ 5 ಗ್ಯಾರೆಂಟಿಗಳ ಚುನಾವಣಾ ಭರವಸೆ ಈಗ ಟಾಕ್‌ ಆಫ್‌ ದ ಟೌನ್ ಆಗಿದೆ. ಹೌದು ಕಾಂಗ್ರೇಸ್ ನೀಡಿದ ಅಷ್ಟು ಭರವಸೆಗಳು ಸಾಕಷ್ಟು ಜನರನ್ನ ತಲುಪಲು ಯಶಸ್ವಿಯಾಗಿ ಇದೀಗ ಅದೇ ಕಾರಣದಿಂದ ಕಾಂಗ್ರೆಸ್‌ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದ್ದು, ಅಧಿಕಾರ ಚುಕ್ಕಾಣಿ ಹಿಡಿದಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ನೀಡಿರುವ ಅಷ್ಟು ಗ್ಯಾರಂಟಿಗಳನ್ನ ಈಡೇರಿಸುವುದು ಬಹಳ ಮುಖ್ಯವಾಗಿದೆ. ಬಹುಮತ ಸಿಕ್ಕಿರುವ ಹಿನ್ನೆಲೆ ಇದೀಗ ಬೇರೆ ಪಕ್ಷದವರ…

Read More

Gold Price Today: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬದಲಾಯ್ತು ಚಿನ್ನದ ಬೆಲೆ, ಎಷ್ಟಿದೆ ನೋಡಿ ಇಂದಿನ ಚಿನ್ನದ ಬೆಲೆ?

Gold Price Today: ಚಿನ್ನದ ಬೆಲೆ ಕಳೆದ ಕೆಲವು ದಿನಗಳಿಂದ ಏರಳಿತ ಕಾಣುತ್ತಿದ್ದು ಒಂದು ದಿನ ದಿಡೀರ್ ಏರಿಕೆ ಆದರೆ ಮತ್ತೊಂದು ದಿನ ಚಿನ್ನದ ದರ ಇಳಿಯುತ್ತಿತ್ತು. ಕೆಲವೊಮ್ಮೆ ಸ್ಥಿರವಾಗಿರುವುದರ ಮೂಲಕ ಖರೀದಿಗೆ ಅನುವು ಮಾಡಿಕೊಡುತ್ತಿದೆ. ದೇಶದ ಪ್ರಮುಖ ನಗರಗಳಲ್ಲಿ ಹಾಗೂ ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಇಂದ ಮೇ16 ರಂದು‌ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ. ಇಂದಿನ ಚಿನ್ನದ ಬೆಲೆ (Today Gold Price) ಬೆಂಗಳೂರಿನಲ್ಲಿ 22 ಕ್ಯಾರೆಟ್…

Read More

ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್.. ಇಂದಿನಿಂದಲೇ 5 ಯೋಜನೆಗಳು ಜಾರಿಯಾಗುವ ನಿರೀಕ್ಷೆ!?

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಮೊನ್ನೆ ಹೊರಬಿದಿದ್ದು. ಕಾಂಗ್ರೆಸ್‌ ಭರ್ಜರಿಯಾಗಿ ಸ್ಪಷ್ಟ ಬಹುಮತದೊಂದಿಗೆ ವಿಜಯ ಸಾಧಿಸಿದೆ. ಇನ್ನು ಸ್ಪಷ್ಟ ಬಹುಮತ ಪಡೆದಿರುವ ಕಾಂಗ್ರೆಸ್ ವಲಯದಲ್ಲಿ ಯಾರಾಗ್ತಾರೆ ಸಿಎಂ ಅನ್ನೋ ಪ್ರಶ್ನೆ ಹಾಗೂ ಗೊಂದಲದ ಮಧ್ಯೆಯೇ ಇದೀಗ ಸರಣಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊದಲ ಕ್ಯಾಬಿನೆಟ್‌ನಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದ ಜನತೆಯ ಕಲ್ಯಾಣ ಮಾತ್ರವಲ್ಲ ಎಂದಿರುವ ಸಿದ್ದರಾಮಯ್ಯ, ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯ ಬದುಕು ಕೂಡಾ ನಮ್ಮ ಗ್ಯಾರಂಟಿ…

Read More

Nikhil kumaraswamy: ವಿಧಾನಸಭಾ ಚುನಾವಣೆಯಲ್ಲಿ ಸೋಲು! ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

Nikhil kumaraswamy: ನಿನ್ನೆ ಕರ್ನಾಟಕ ವಿಧಾನಸಭ ಕ್ಷೇತ್ರಗಳ ಫಲಿತಾಂಶ ಹೊರಬಿದಿದ್ದು, ಅದರಲ್ಲೂ ರಾಮನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ನಿಜಕ್ಕೂ ಕೂಡ ಜೆಡಿಎಸ್ ಪಾಳೇಯಕ್ಕೆ ಅರಗಿಸಿಕೊಳ್ಳಲು ಅಸಾಧ್ಯವಾಗಬಿಟ್ಟಿದೆ, ಹೌದು ಜೆಡಿಎಸ್ ಪಕ್ಷದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್​​ ಅಭ್ಯರ್ಥಿ ಇಕ್ಬಾಲ್ ಹುಸೇನ್, ನಿಖಿಲ್ ವಿರುದ್ಧ ಭರ್ಜರಿ ಅಂತರದಲ್ಲಿ ಗೆದ್ದು ಬೀಗಿದ್ದಾರೆ. ಹೌದು ತವರು ಕ್ಷೇತ್ರದಲ್ಲೇ ಅದರಲ್ಲೂ ತಂದೆಯ ಭದ್ರ ಕೋಟೆಯಲ್ಲೇ ನಿಖಿಲ್ ಸೋತು ಸುಣ್ಣವಾಗಿರೋದು ನಿಜಕ್ಕೂ ಕೂಡ ಅರಗಿಸಿಕೊಳ್ಳಲಾಗಾದ ಸತ್ಯವಾಗಿ ಪರಿಣಾಮಿಸಿದ್ದು, ಸೋತ ನಂತರ ರಾಮನಗರ ಜಿಲ್ಲೆಯ…

Read More

KR Pete Chandan Gowda Election Result: KR ಪೇಟೆ ಚಂದನ್ ಗೌಡಗೆ ಸಿಕ್ಕ ಓಟು ಎಷ್ಟು ಗೊತ್ತಾ? ಕೆ. ಆರ್ ಪೇಟೆ ಮತದಾರರು ಚಂದನ್ ಕೈ ಹಿಡಿಯಲಿಲ್ವಾ?

KR Pete Chandan Gowda Election Result: ಮಂಡ್ಯದಲ್ಲಿ ಚುನಾವಣೆಯ ರಂಗು ಜೋರಾಗಿಯೇ ಇತ್ತು ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ರಾಜ್ಯ ರಾಜಕಾರಣ ಪ್ರವೇಶ ಮಾಡಲು ಯೂಟ್ಯೂಬರ್ ಒಬ್ಬ ಚುನಾವಣಾ ಅಖಾಡಕ್ಕೆ ಇಳಿದಿದ್ರು. ಹೌದು ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ರಾಜಕೀಯವು ಹಣಬಲ ಮತ್ತು ಜಾತಿ ಸಮೀಕರಣದತ್ತ ವಾಲುತ್ತಿತ್ತು. ಇದರ ಮಧ್ಯೆಯೇ ಈ ಬಾರಿ ತಮ್ಮ ಜನಕೇಂದ್ರಿತ ರಾಜಕಾರಣದ ಮೂಲಕ ಚುನಾವಣೆಯ ಸ್ವರೂಪವನ್ನು ಬದಲಾಯಿಸಲು ಯೌಟ್ಯೂಬರ್ ಚಂದನ್ ಪ್ರಯತ್ನಿಸಿದ್ರು, ಇವರ ಕಾರ್ಯಕ್ಕೆ ಅಪಾರ ಜನರು ಬೆಂಬಲ ಸಹ ಕೊಟ್ಟಿದ್ರು. ಹಾಗಿದ್ರೆ…

Read More

Karnataka Next CM: ಯಾರಾಗ್ತಾರೆ ಕರ್ನಾಟಕದ ಮುಂದಿನ ಸಿಎಂ? ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಟಫ್ಫ್ ಫೈಟ್!

Karnataka Next CM: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮತದಾರ ಬಂಧುಗಳು ಬದಲಾವಣೆ ಬಯಸಿ ಕಾಂಗ್ರೆಸ್‌ ಪಕ್ಷಕ್ಕೆ ಅಧಿಕಾರ ಕೊಡಲು ತೀರ್ಮಾನಿಸಿದ್ದಾರೆ ಅಂತ ಕಾಣಿಸುತ್ತದೆ. ಹೌದು ಈಗಾಗ್ಲೇ ಮತದಾರರು ಕಾಂಗ್ರೆಸ್ ಪಕ್ಷಕೆ ಸ್ಪಷ್ಟ ಬಹುಮತಕ್ಕಿಂತ ಹೆಚ್ಚಿನ ಕ್ಷೇತ್ರಗಳನ್ನ ಗೆಲ್ಲಿಸಿಕೊಟ್ಟಿದ್ದು ಚುನಾವನಾಧಿಕಾರಿಗಳಿಂದ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬೀಳಬೇಕಿದೆ. ಇನ್ನು ಈ ಬಾರಿ ಮಂತ್ರಿ ಮಂಡಲದಲ್ಲಿದ್ದ ದೊಡ್ಡ ದೊಡ್ಡ ನಾಯಕರೇ ಮಕಾಡೇ ಮಲಗಿದ್ದರೆ. ಈ ಮಧ್ಯೆ ಕಾಂಗ್ರೆಸ್ ಗೆದ್ದು ಬೀಗುತ್ತಿದ್ದೂ ಪಕ್ಷ ಅಧಿಕಾರಕ್ಕೆ ಬಂದಾಗಿದೆ ಆದರೆ ಈಗ…

Read More