Helicopter Rent: ರಾಜಕೀಯ ನಾಯಕರು ಬಳಸುವ ಹೆಲಿಕ್ಯಾಪ್ಟರ್ ಬಾಡಿಗೆ ಎಷ್ಟು? ಹೆಲಿಪ್ಯಾಡ್ ಬಾಡಿಗೆ ಹೇಗಿರುತ್ತೆ? ಪೈಲೇಟ್ ಗೆ ನೀಡಬೇಕಾದ ಸೌಲಭ್ಯ ಏನ್ ಗೊತ್ತಾ?

Helicopter Rent: ರಾಜ್ಯ ವಿಧಾನ ಚುನಾವಣೆಯ ಅಬ್ಬರ ಜೋರಾಗಿದ್ದು. ಚುನಾವಣಾ ಕಣದಲ್ಲಿ ಪ್ರಚಾರದ ಅಬ್ಬರ ಜೋರಾಗಿದೆ. ಸ್ಟಾರ್‌ ಪ್ರಚಾರಕರ ಪ್ರಚಾರ ಗೀಳು ಹೆಚ್ಚಾಗಿದ್ದು ಎಲ್ಲಾ ಪಕ್ಷದವರು ಕೂಡ ತಮ್ಮ ತಮ್ಮ ಪಕ್ಷಗಳ ರಾಷ್ಟ್ರೀಯ ನಾಯಕರನ್ನ, ಸ್ಟಾರ್ ನಟ ನಟಿಯರನ್ನ ಕರೆಸಿ ಮಾಡೋ ಪ್ರಚಾರದ ಅಬ್ಬರ ಜೋರಾಗುತ್ತಿದೆ. ಇದರ ಜೊತೆಗೆ ಹೆಲಿಕಾಪ್ಟರ್‌ ಹಾಗೂ ಚಾರ್ಟೆಡ್‌ ಫ್ಲೈಟ್‌ಗಳ ಆರ್ಭಟವೂ ಹೆಚ್ಚಾಗಿದೆ. ರಾಜ್ಯದ ಮುಂಚೂಣಿ ನಾಯಕರ ಜತೆಗೆ ಪ್ರಚಾರಕ್ಕೆ ರಾಷ್ಟ್ರೀಯ ಮಟ್ಟದ ನಾಯಕರು ಹಾಗೂ ತಾರಾ ಪ್ರಚಾರಕರು ಆಗಮಿಸಿದ್ದು, ಹೆಲಿಕಾಪ್ಟರ್‌ಗಳಿಗೆ ಹಿಂದೆಂದೂ…

Read More

SSLC Result 2023: ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಡೇಟ್ ಫಿಕ್ಸ್!? ಮೇ 8ಕ್ಕೆ ಫಲಿತಾಂಶ ಪ್ರಕಟವಾಗೋದು ಬಹುತೇಕ ಖಚಿತ.

SSLC Result 2023: ರಾಜ್ಯಾದ್ಯಂತ ಈಗಾಗ್ಲೇ SSLC ಫಲಿತಾಂಶಕ್ಕಾಗಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕಾಯುತ್ತಿದ್ದಾರೆ. ಹೀಗಿರುವಾಗ ದಿನಕ್ಕೊಂದು ಹೊಸ ಹೊಸ ಅಪ್ಡೇಟ್ಸ್ ಗಳು ಸೇರಿದಂತೆ ಗಾಳಿಸುದ್ದಿಗಳು ಬರುತ್ತಾ ವಿದ್ಯಾರ್ಥಿಗಳನ್ನ ಗೊಂದಲಕ್ಕಿಡು ಮಾಡಿತ್ತು. ಆದರೆ ಇದೀಗ ಫಲಿತಾಂಶ ಪ್ರಕಟ ಮಾಡುವ ದಿನಾಂಕ ಬಹುತೇಕ ಅಧಿಕೃತವಾಗಿದ್ದು, ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಹೌದು ಶಿಕ್ಷಣ ಇಲಾಖೆಯಿಂದ ಬಹುತೇಕ ಅಧಿಕೃತವಾಗಿ ಮಾಹಿತಿ ಬಂದಿದ್ದು, SSLC ಫಲಿತಾಂಶ ಯಾವಾಗವಾಗುತ್ತೆ? ರಿಸೆಲ್ಟ್ ನೋಡೋದು ಹೇಗೆ ನೋಡೋಣ ಬನ್ನಿ. ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ…

Read More

Dolo 650 Shashirekha: ಡೋಲೋ 650 ಶಶಿರೇಖಾ ಈಗ ಸೋಶಿಯಲ್ ಮಿಡಿಯಾ ಸ್ಟಾರ್! ಚುನಾವಣೆ ಪ್ರಚಾರದಲ್ಲಿ ಸ್ಟಾರ್ ಪ್ರಚಾರಕಿಯಾದ ಶಶಿರೇಖಾ

Dolo 650 Shashirekha: ಹೌದು ಕೊರೋನ ಸಂದರ್ಭದಲ್ಲಿ ಇಡಿ ದೇಶವೇ ಭಯದಲ್ಲಿದ್ದಾಗ ಬಿಸಿ ರಾಗಿ ಮುದ್ದೆ, ಡೊಲೊ 650 ಮಾತ್ರೆ ಅನ್ನೋ ಡೈಲಾಗ್ ಸಿಕ್ಕಾಪಟ್ಟೆ ಟ್ರೆಂಡ್ ಸೃಷ್ಟಿ ಮಾಡಿತ್ತು. ಮೈಸೂರು ಮೂಲದ ಶಶಿರೇಖಾ ಹೊಡೆದಿದ್ದ ಆ ಡೈಲಾಗ್ ಎಲ್ಲೆಡೆ ವೈರಲ್ ಆಗಿ ಸ್ಟಾರ್ ನಟ ನಟಿಯರು ಕೂಡ ಡಬ್ ಮಾಡಿದ್ದು, ಆ ಟೈಮ್ ಲ್ಲಿ ಈ ಶಶಿರೇಖಾ ಸಿಕ್ಕಾಪಟ್ಟೆ ಫೇಮಸ್ ಆದ್ರೂ ನಂತರ ಶಶಿರೇಖಾ ಅಷ್ಟಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಅನಂತರ ಖಾಸಗಿ ವಾಹಿನಿಯ ಸಂದರ್ಶಕರೊಬ್ಬರೂ ಶಶಿರೇಖಾ ಅವ್ರನ್ನ…

Read More

Kodi Mutt Swamiji: ಬೆಳ್ಳಂ ಬೆಳಗ್ಗೆ ಕೊಡಿಶ್ರೀ ಭವಿಷ್ಯ! ಇದೇ ಪಕ್ಷ ಅಧಿಕಾರಕ್ಕೆ ಬರುತ್ತೆ!?

Kodi Mutt Swamiji: ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣೆ ಕುರಿತು ಇದೀಗ ಮತ್ತೊಮ್ಮೆ ಕೊಡಿ ಶ್ರೀಗಳು ರಾಜಕೀಯ ಭವಿಷ್ಯ ನುಡಿಯುವುದರ ಮೂಲಕ ಇದೀಗ ಭಯಂಕರ ಶಾಕಿಂಗ್ ಸುದ್ದಿಯನ್ನು ಹೊರ ಹಾಕಿದ್ದಾರೆ ರಾಜಕೀಯ ಭವಿಷ್ಯದಲ್ಲಿ ಕೊಡಿ ಶ್ರೀಗಳು ಏನು ಹೇಳಿದ್ದಾರೆ ಈ 2023ರ ನಮ್ಮ ಕರ್ನಾಟಕ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿಯನ್ನು ಭವಿಷ್ಯ ನುಡಿಯುವುದರ ಮೂಲಕ ಕೂಡಿಶ್ರೀ ಅವರು ಮಾಹಿತಿಯನ್ನು ಕೊಟ್ಟಿದ್ದಾರೆ ಏನಿದು ವಿಷಯ ಕೊಡಿ ಶ್ರೀ ಅವರು ನುಡಿದಿರುವ ಭವಿಷ್ಯ ಏನು…

Read More

SSLC Result 2023 Karnataka: ಇಂದು SSLC ರಿಸಲ್ಟ್ ಬರುತ್ತಾ!? ಆನ್ಲೈನ್ ಹಾಗೂ ಆಫ್ ಲೈನ್ ನಲ್ಲಿ ರಿಸಲ್ಟ್ ನೋಡೋದೇಗೆ?

SSLC Result 2023 Karnataka: ರಾಜ್ಯದ್ಯಂತ ಈಗಾಗ್ಲೇ SSLC ಪರೀಕ್ಷೆ ಮುಕ್ತಾಯವಾಗಿದ್ದು ಎಲ್ಲಾ ವಿದ್ಯಾರ್ಥಿಗಳು ಕೂಡ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಇದರ ಮಧ್ಯೆ ಫಲಿತಾಂಶದ ಕುರಿತಂತೆ ಸಾಕಷ್ಟು ಗಾಳಿ ಸುದ್ದಿಗಳು ಉಹಾಪೋಹಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದರಿಂದ ವಿದ್ಯಾರ್ಥಿಗಳು ಸೇರಿದಂತೆ ಪೋಷಕರು ಕೂಡ ಗೊಂದಲದಲ್ಲಿದ್ದಾರೆ. ಹಾಗಾದ್ರೆ SSLC ಪರೀಕ್ಷೆ ಫಲಿತಾಂಶ ಯಾವಾಗ? ರಿಸಲ್ಟ್ ನೋಡೋದು ಹೇಗೆ ಇದೆಲ್ಲವನ್ನ ನೋಡೋಣ ಬನ್ನಿ. ಹೌದು ಪರೀಕ್ಷೆ ಆದ ನಂತರ ಎಲ್ಲರು ಸಾಮಾನ್ಯವಾಗಿ ಕಾಯುವುದು ಫಲಿತಾಂಶಕ್ಕಾಗಿ. ಆದರೆ ಶಿಕ್ಷಣ ಇಲಾಖೆಯಿಂದ ಯಾವುದೇ ಅಧಿಕೃತ…

Read More

Karnataka Rain update: ಮುಂದಿನ 48 ಗಂಟೆಗಳ ಕಾಲ ರಣ ಮಳೆ, ಈ 7 ಜಿಲ್ಲೆಗಳಿಗೆ ರೆಡ್ ಅಲರ್ಟ್.

Karnataka Rain update: ಮಳೆ, ಮಳೆ, ಮಳೆ ರಾಜ್ಯಾದ್ಯಂತ ಈಗಾಗಲೇ ಶುರುವಾಗಿರುವ ಮಳೆಯ ಆರ್ಭಟ ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಆಗುತ್ತಿದೆ ಇನ್ನು ಮುಂದಿನ 48 ಗಂಟೆಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ ಕಳೆದ ಮೂರು ದಿನಗಳಿಂದ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ದಾಖಲೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿತ್ತು. ಇದೀಗ ಮುಂದಿನ…

Read More

Indian Railway New Night Rules: ಟ್ರೈನ್ ನಲ್ಲಿ ರಾತ್ರಿ ಸಮಯ ಜರ್ನಿ ಮಾಡುವವರಿಗೆ, ರೈಲ್ವೆ ಇಲಾಖೆಯು ಹೊಸ ನಿಯಮಗಳನ್ನು ರೂಪಿಸಿದೆ

Indian Railway New Night Rules: ಬೆಂಗಳೂರಿನಿಂದ ಅಥವಾ ಬೇರೆ ಸ್ಥಳಗಳಿಂದ ದೂರದ ಸ್ಥಳಕ್ಕೆ ಪ್ರಯಾಣ ಮಾಡುವವರು ಸಾಮಾನ್ಯವಾಗಿ ರೈಲಿನಲ್ಲಿ ಪ್ರಯಾಣ ಮಾಡುತ್ತಾರೆ ಹಗಲಿನ ವೇಳೆ ದೂರ ಪ್ರಯಾಣ ಮಾಡುವುದರಿಂದ ಹೆಚ್ಚು ಸಮಯ ಬೇಕಾಗುತ್ತೆ ಅಥವಾ ಇಡೀ ದಿನ ಪ್ರಯಾಣದಲ್ಲಿ ಕಳೆಯುತ್ತದೆ ಎಂದು ಹೆಚ್ಚು ಜನರು ನೈಟ್ ಜರ್ನಿಯನ್ನು ಇಷ್ಟಪಡುತ್ತಾರೆ ಇನ್ನು ನೀವು ಸಹ ಹೆಚ್ಚಾಗಿ ರಾತ್ರಿ ಸಮಯ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾರೆ ಇಲ್ಲಿ ನಿಮಗಾಗಿ ಮುಖ್ಯ ವಿಷಯ ಇದೆ ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರ ಸೌಕರ್ಯ ಮತ್ತು…

Read More

Karnataka Rains: ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ರಣ ಭಯಂಕರ ಮಳೆ..

Karnataka Rains: ಬಿಸಿಲಿನ ತಾಪಕ್ಕೆ ಬೇಸತ್ತು ಹೋಗಿದ್ದ ಜನರಿಗೆ ಈ ಮಳೆ ಬಂದು ಸ್ವಲ್ಪ ತಂಪನ್ನು ತಂದಿದೆ. ಅದರಲ್ಲೂ ಪ್ರಮುಖವಾಗಿ ಕೋಲಾರ, ಚಿಕ್ಕಬಳ್ಳಾಪುರ, ಮಾಲೂರುಗಳಲ್ಲಿ ದಾಖಲೆ ಮಳೆ ಸುರಿದಿದೆ ಇನ್ನೂ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಸುರಿದ ಕಾರಣ ತಾಪಮಾನ ಸ್ವಲ್ಪ ಕಡಿಮೆಯಾಗಿದೆ. ಇದರಿಂದ ರೈತರಿಗೆ ಸಂತೋಷವಾದರೆ ನಗರ ಪ್ರದೇಶದಲ್ಲಿ ವಾಸಿಸುವ ಜನರು ಈ ಬಿಸಿಲಿನಿಂದ ಸ್ವಲ್ಪ ಮಟ್ಟಿಗೆ ರಿಲ್ಯಾಕ್ಸ್ ಆಗಿದ್ದಾರೆ. ಆದರೆ ಈಗ ಅವಮಾನ ಇಲಾಖೆಯು ಕರ್ನಾಟಕದಲ್ಲಿ ಇನ್ನು ಎರಡು ದಿನ ಮಳೆಯಾಗಲಿದೆ ಎಂದು ಸೂಚನೆ…

Read More

Karnataka Rain: ಇವತ್ತಿನಿಂದ 2 ದಿನಗಳ ಕಾಲ ಈ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.

Karnataka Rain: ಮೇ ತಿಂಗಳು ಪ್ರಾರಂಭವಾಗುತ್ತಿದ್ದಂತೆ ಕರ್ನಾಟಕ ಸೇರಿದಂತೆ ಅನೇಕ ರಾಜ್ಯ ಗಳಲ್ಲಿ ಭಾರಿ ಮಳೆ ಆಗುತ್ತಿದೆ ಇನ್ನೂ ಅವಮಾನ ಇಲಾಖೆಯ ಪ್ರಕಾರ ಇವತ್ತು ಸೇರಿದಂತೆ ಇನ್ನೂ ಎರಡು ದಿನಗಳ ಕಾಲ ರಾಜ್ಯದ ಈ ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ ಅಂತ ಸಂಪೂರ್ಣ ಮಾಹಿತಿಯನ್ನು ನೋಡೋಣ ಬನ್ನಿ. ಮುಂದೆ ಓದಿ.. ಈ ಬಾರಿ ಬೇಸಿಗೆ ಯಿಂದ ವಾತಾವರಣದ ಬದಲಾವಣೆಗಳಿಂದ ಸಿಕ್ಕಾಪಟ್ಟೆ ತಾಪಮಾನ ಶಕೆ ತುಂಬಾ ಜಾಸ್ತಿ ಇತ್ತು, ಆದರೆ ಇವತ್ತು…

Read More

Viral video: ಪೋಲೀಸ್ ಆಫೀಸರ್ ಗೆ ಧಮ್ಕಿ ಹಾಕಿದವನಿಗೆ ಆಫೀಸ್ ಮಾಡಿದ ಕೆಲಸ ನೋಡಿ ಇಡೀ ದೇಶವೇ ಶಾಕ್

Viral video: ಹೆಲ್ಮೆಟ್ ಧರಿಸದೆ ಮತ್ತು ಮೊಬೈಲ್ ನಲ್ಲಿ ಮಾತನಾಡುತ್ತಾ ಹೋಗುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಅವರು ಹಿಡಿದು ಹೆಲ್ಮೆಟ್ ಮತ್ತು ಡ್ರೈವಿಂಗ್ ಲೈಸೆನ್ಸ್ ಎಲ್ಲಾಪ್ಪ ಎಂದು ಕೇಳಿದಾಗ ಆಗ ವ್ಯಕ್ತಿ ಅಹಂಕಾರದಿಂದ ನಾನು ಯಾರು ಗೊತ್ತಾ ತಗೋ ಎಂಎಲ್ಎ ಬಳಿ ಮಾತನಾಡು ನನ್ನನ್ನು ಬಿಡದೆ ಹೋದರೆ ನಿನ್ನನ್ನು ಕೆಲಸದಿಂದ ತೆಗೆದು ಹಾಕಿದ್ದೇನೆ ಎಂದು ಪೊಲೀಸ್ ಆಫೀಸರ್ ಗೆ ಧಮ್ಕಿ ಹಾಕಿದ್ದನು. ಆಗ ಅಲ್ಲಿನ ಪೊಲೀಸ್ ಮಾಡಿರುವುದೇನು ಗೊತ್ತಾ? ಆ ಪೊಲೀಸ್ ಮಾಡಿದ ಕೆಲಸ ಇಡೀ ದೇಶದಲ್ಲೇ ವೈರಲ್…

Read More