Reservation in outsourced Recruitment

ರಾಜ್ಯ ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಮೀಸಲಾತಿ ಜಾರಿ

ಕಾಲೇಜು ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಹೊರಗುತ್ತಿಗೆ ಮೂಲಕ 449 ಮಂದಿಯನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ತೋರಿದೆ. ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಮೊದಲ ಬಾರಿಗೆ ಮೀಸಲಾತಿ ವ್ಯವಸ್ಥೆಯನ್ನು ತರುವುದಾಗಿ ಅವರು ನಿರ್ಧರಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್‌ ಅವರು ಸಭೆ ಮುಗಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು….

Read More
Ayushman Bharath Health Card

ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?

ಮೊನ್ನೆಯಷ್ಟೇ ಅಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್( Ayushman Bharath Health Card) ನ ಹೆಸರು ಬದಲಾವಣೆ ಮಾಡಿ, ರಾಜ್ಯ ಸರ್ಕಾರ ಒಂದಷ್ಟು ಬದಲಾವಣೆ ಮಾಡಿತ್ತು. ಮುಖ್ಯವಾಗಿ ಬಡವರಿಗೆ, ಮಧ್ಯಮ ವರ್ಗದವರಿಗೆ ಅನುಕೂಲವಾಗಲೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಗ್ಯ ಕಾರ್ಡ್‌ ಯೋಜನೆಗಳನ್ನು ಜಾರಿಗೊಳಿಸಿತ್ತು. ಅದರಲ್ಲಿ ಕಾಲ ಕಾಲಕ್ಕೆ ತಕ್ಕಂತೆ ಸಾಕಷ್ಟು ಬದಲಾವಣೆಗಳನ್ನ ಮಾಡುತ್ತ ಬಂದಿದ್ದು. ಈಗಲೂ ಒಂದು ಮಹತ್ವದ ಬದಲಾವಣೆ ಮಾಡಿ ಈಗಾಗಲೇ ಇರುವ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಈಗ ಹೊಸ ರೂಪ…

Read More
Today Vegetable Rate

Today Vegetable Rate: ವೀಕೆಂಡ್ ನಲ್ಲಿ ತರಕಾರಿಗಳ ಬೆಲೆ ಎಷ್ಟಿದೆ ಗೊತ್ತಾ? ಈರುಳ್ಳಿ, ಬೆಳ್ಳುಳ್ಳಿ, ಟೊಮೆಟೊ ದರ ಎಷ್ಟಾಗಿದೆ..

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ ದೈನಂದಿನದ ಹೊಸ ಮಾಹಿತಿಗಳಿಗಾಗಿ ನಮ್ಮ ಟೆಲಿಗ್ರಾಂಗೆ ಜಾಯಿನ್ ಆಗಿ: Click Here To Join Telegram ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 52…

Read More
Nandini Curd

ಹೊಸ ನಂದಿನಿ ಲೈಟ್ ಮೊಸರು ಮಾರುಕಟ್ಟೆಯಲ್ಲಿ ಲಭ್ಯ.; ಜಸ್ಟ್ 10ರೂಪಾಯಿಗೆ ಸಿಗಲಿದೆ ಮೊಸರು

ಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್​ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟುಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗುತ್ತವೆ. ಯಾವ ಉಪಯೋಗಕ್ಕೆ ಯಾವ ಬಣ್ಣದ ಪ್ಯಾಕೆಟ್ ಖರೀದಿಸಬೇಕು ಅನ್ನೋ ಪ್ರಶ್ನೇನ ಇದ್ರು ನಂದಿನಿ ಯಾವದಾದ್ರು ನಂದಿನಿ ಹಾಲೇ ಅಲ್ವಾ ಅಂತ ಜನ ಕಣ್ಮುಚ್ಚಿ ನಂಬುತ್ತಾರೆ ಯಾಕಂದ್ರೆ ಜನರಿಗೆ ನಂದಿನಿ ಮೇಲಿನ ವಿಶ್ವಾಸ ಅಂತದ್ದು. ಯಾವುದಾದ್ರೂ ಸರಿ ನಂದಿನಿ ಆಗಿದ್ರೆ ಸಾಕು ಅಂತ…

Read More
Hyundai Exter

ವರ್ಷದ ಮಾದರಿ ಕಾರು ಎನಿಸಿಕೊಂಡಿರುವ ಹ್ಯುಂಡೈ ಎಕ್ಸ್‌ಟರ್ ಮಾರುತಿ ಮತ್ತು ಟಾಟಾ ಸಿಸ್ಟಂ ಅನ್ನು ಹಿಂದಿಕ್ಕಿದೆಯಾ?

Hyundai Exter: ಹ್ಯುಂಡೈ ಎಕ್ಸ್‌ಟರ್ ಇದು ಒಂದು ಕಾಂಪ್ಯಾಕ್ಟ್ SUV ಆಗಿದ್ದು, ICOTY ಯಿಂದ ವರ್ಷದ ಕಾರು ಪ್ರಶಸ್ತಿಯನ್ನು ಗೆದ್ದಿದೆ. ಈ ವರ್ಷವಷ್ಟೇ ಭಾರತದಲ್ಲಿ ಕಾಣಿಸಿಕೊಂಡ ಎಸ್ಯುವಿ ಆಗಿದೆ. ಇದು ಅದ್ಭುತವಾದ ವೈಶಿಷ್ಟ್ಯಗಳು ಮತ್ತು ಶಕ್ತಿಯುತ ಎಂಜಿನ್ ಹೊಂದಿರುವ ಸಣ್ಣ SUV ಆಗಿದ್ದು, ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಅದರ ಜೊತೆಗೆ, ಹ್ಯುಂಡೈ ಮೋಟಾರ್ಸ್, ವರ್ಷದ ಕಾರು ಪ್ರಶಸ್ತಿಯನ್ನು ಗೆದ್ದ ಮತ್ತೊಂದು ಎಲೆಕ್ಟ್ರಿಕ್ ಕಾರು ಎಂಬ ಹೆಗ್ಗಳಿಕೆಯನ್ನು ಕೂಡ ಮುಡಿಗೇರಿಸಿಕೊಂಡಿದೆ. ಹ್ಯುಂಡೈ ಎಕ್ಸೆಟರ್ 2024 ರ ವರ್ಷದ ಮಾದರಿ…

Read More
electric bikes

ಎಲೆಕ್ಟ್ರಿಕ್ ಸ್ಕೂಟರ್ ಖರೀದಿದಾರರಿಗೆ ಸಿಹಿ ಸುದ್ದಿ, ಬಂಪರ್ ಆಫರ್ ನೊಂದಿಗೆ ಸೀಮಿತ ಅವಧಿಯವರೆಗೆ ಮಾತ್ರ!

ನೀವು ಎಲೆಕ್ಟ್ರಿಕ್ ಬೈಕ್(electric bikes) ಅಥವಾ ಸ್ಕೂಟರ್ ಖರೀದಿಸಲು ಬಯಸಿದ್ದರೆ ಇದೊಂದು ಉತ್ತಮ ಅವಕಾಶವಾಗಿದೆ. ಇದರ ಮೇಲೆ ಇದೀಗ ಕೆಲವು ಉತ್ತಮ ರಿಯಾಯಿತಿಗಳು ಕೂಡ ಲಭ್ಯವಿದೆ. ಈ ತಿಂಗಳು ಅಂದರೆ ಕ್ರಿಸ್ಮಸ್ ಸಮಯದಲ್ಲಿ ಬಹಳಷ್ಟು ಕಂಪನಿಗಳು ಎಲೆಕ್ಟ್ರಿಕ್ ಬೈಕ್‌ಗಳ ಮೇಲೆ ವಿಶೇಷ ರಿಯಾಯಿತಿಗಳನ್ನು ನೀಡುತ್ತಿವೆ. ಆದರೆ ಒಂದು ವಿಶೇಷವಾದ ಸಂಗತಿ ಎಂದರೆ ಸರ್ಕಾರದ FAME ಸಬ್ಸಿಡಿ(Subsidy) ಬಗ್ಗೆ ಜನರಿಗೆ ಇನ್ನೂ ಗೊಂದಲವಿದೆ. ಏಕೆಂದರೆ ಭವಿಷ್ಯದಲ್ಲಿ ಇದು ಕಡಿಮೆಯಾಗುವ ಅಥವಾ ಸ್ಥಗಿತಗೊಳ್ಳುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿಯಲ್ಲಿ ನೀವು ಈ…

Read More
Pradhana Mantri Awas Yojana

ಒಂದು ಲಕ್ಷ ಇದ್ರೆ ಸಾಕು ಮನೆ ನಿಮ್ಮದಾಗುತ್ತೆ; ವಸತಿ ಯೋಜನೆಯಡಿಯಲ್ಲಿ ಸಿಗಲಿದೆ ಬಡವರಿಗೆ ಮನೆ

ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಬಂದಿದ್ದು, ವಸತಿ ರಹಿತರಿಗೆ ಇದು ಸಂತಸದ ಸುದ್ದಿ ಅಂತಲೇ ಹೇಳಬಹುದು. ಹೌದು ಪ್ರಧಾನ‌ ಮಂತ್ರಿ ಆವಾಸ್‌ ಯೋಜನೆಯಡಿ(Pradhana Mantri Awas Yojana) ಬಡವರಿಗೆ ಮನೆ ಹಂಚುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಫಲಾನುಭವಿಗಳು ಕೇವಲ ಒಂದು ಲಕ್ಷ ರೂಪಾಯಿಯನ್ನು ಪಾವತಿಸಿ ಮನೆಯನ್ನು ಪಡೆಯಬಹುದು ಅಂತ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ಸಂಪುಟ ಸಭೆ ಬಳಿಕ ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಚ್‌.ಕೆ. ಪಾಟೀಲ್‌ ಜೊತೆ…

Read More
Morarji Desai School

ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಅಹ್ವಾನ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಹೇಗೆ? ಎಲ್ಲಿ? ಯಾವಾಗ?

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗಿದೆ. ವಸತಿ ಶಾಲೆಗಳಲ್ಲಿ ಪ್ರಸಕ್ತ ಸಾಲಿನಲ್ಲಿ 6ನೇ ತರಗತಿಗೆ ಅಡ್ಮಿಷನ್‌ ಪಡೆಯಲು ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಸಂಬಂಧಿಸಿದಂತೆ, ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿನ ವಸತಿ ಶಾಲೆಗಳಿಗೆ…

Read More
Lord Shani

2024ರಲ್ಲಿ ಶನಿಯ ವಕ್ರತ್ವದಿಂದಾಗಿ ಈ ಮೂರು ರಾಶಿಗಳು ಮುಟ್ಟಿದ್ದೆಲ್ಲ ಚಿನ್ನವಾಗಲಿದೆ. ಅಪಾರ ಆರ್ಥಿಕ ಲಾಭ

ಹೊಸ ವರ್ಷ ಶುರುವಾಗಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಅಂತಹ ಪರಿಸ್ಥಿತಿಯಲ್ಲಿ ಕೆಲವು ಗ್ರಹಗಳ ಸಂಕ್ರಮಣ ಹಿಮ್ಮುಖ ಮತ್ತು ನೇರ ಚಲನೆಯೊಂದಿಗೆ ಹೊಸ ವರ್ಷದ ಆರಂಭ ಎಲ್ಲ 12 ರಾಶಿಗಳ ಮೇಲೂ ಕೂಡ ಅವರ ಜೀವನದ ಮೇಲೂ ಕೂಡ ಸಂತೋಷವನ್ನು ತರುತ್ತೆ. ಹೊಸ ವರ್ಷದಲ್ಲಿ ಶನಿಯು ಯಾವ ರಾಶಿಯವರಿಗೆ ವಿಶೇಷ ಲಾಭವನ್ನು ನೀಡಲಿದ್ದಾನೆ ಅನ್ನೋದನ್ನ ನೋಡ್ತಾ ಹೋಗೋಣ. ಗ್ರಹಗಳ ಚಲನೆಯ ಪರಿಣಾಮ ಎಲ್ಲಾ ರಾಶಿಚಕ್ರ ಚಿಹ್ನೆಗಳ ಜನರ ಮೇಲೆ ಕಂಡುಬರುತ್ತದೆ. ಪ್ರತಿ ತಿಂಗಳು ಮತ್ತು ಪ್ರತಿದಿನ…

Read More
Yuva Nidhi Yojana

ಡಿಸೆಂಬರ್ 26 ರ ಬೆಳ್ಳಗೆ 11:30ರಿಂದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ; ಜನವರಿ 12ನೇ ತಾರೀಕು ಹಣ ಜಮಾ

Yuva Nidhi Yojana: ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಯುವನಿಧಿ ಯೋಜನೆಯೂ ಒಂದು. ಈ ಯೋಜನೆಯು ಪದವೀಧರರು ಮತ್ತು ಡಿಪ್ಲೋಮಾ ಹೊಂದಿರುವವರಿಗೆ ನಿರುದ್ಯೋಗ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಆಸಕ್ತಿಯುಳ್ಳ ಯಾರಾದರೂ ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಸೈನ್ ಅಪ್ ಮಾಡಬಹುದು. ಈ ಯೋಜನೆಯೆಲ್ಲಿ ಉದ್ಯೋಗವಿಲ್ಲದ ವಿದ್ಯಾವಂತ ಯುವಕರಿಗೆ ಸರ್ಕಾರ ಹಣ ನೀಡುತ್ತದೆ. ಕರ್ನಾಟಕ ಯುವ ನಿಧಿ ಯೋಜನೆಯ ಬಗ್ಗೆ ಎಲ್ಲಾ ಪ್ರಮುಖ ವಿಷಯವನ್ನು ತಿಳಿದುಕೊಳ್ಳಲು ಪೂರ್ತಿ ಲೇಖನವನ್ನು ಓದಿ. ಡಿಸೆಂಬರ್ 26 ನೇ ತಾರೀಕು ಬೆಳಿಗ್ಗೆ…

Read More