Gruhalakshmi Yojana

ಮಹಿಳೆಯರಿಗೆ ಸಿಹಿ ಸುದ್ದಿ; ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬ್ಯಾಂಕ್ ಗಳು ಸಾಲದ ಮರುಪಾವತಿಗೆ ಉಪಯೋಗಿಸಿಕೊಳ್ಳುವಂತಿಲ್ಲ

ಮೊದಲ ಕೆಡಿಪಿ (ಕಲಬುರಗಿ ಅಭಿವೃದ್ಧಿ ಕಾರ್ಯಕ್ರಮ) ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ. 20 ರಂದು ಅಂದರೆ ನೆನ್ನೆ ಬುದವಾರದಂದು ನಡೆದ ಮೊದಲ ಕೆಡಿಪಿ ಸಭೆಗೆ ಸಚಿವ ಪ್ರಿಯಾಂಕ್ ಖರ್ಗೆ ತೆರಳಿದ್ದರು. ಈ ಸಭೆಯಲ್ಲಿ ರೈತರ ಬೆಳೆ ವಿಮೆಗೆ ಸಂಬಂಧಿಸಿದ ವಿವಿಧ ಇಲಾಖೆ ಹಾಗೂ ಬ್ಯಾಂಕ್‌ಗಳ ಅಧಿಕಾರಿಗಳು ಇದ್ದರು. ಈ ವೇಳೆ ಖರ್ಗೆ ಅವರು ಜಿಲ್ಲೆಯ ಎಲ್ಲ ಸಮಸ್ಯೆಗಳ ಕುರಿತು ವಿವರವಾಗಿ ಮಾತನಾಡಿ, ರೈತರಿಗೆ ತೊಂದರೆಯಾಗದಂತೆ ಬ್ಯಾಂಕ್ ಅಧಿಕಾರಿಗಳಿಗೆ ಖಡಕ್ ತಾಕೀತು ಮಾಡಿದರು….

Read More
4th installment GruhaLakshmi Yojana

ಗೃಹಲಕ್ಷ್ಮಿ ಯೋಜನೆಯ 4ನೇ ಕಂತಿನ ಹಣ ಬಿಡುಗಡೆ; ಯಾವ್ಯಾವ ಜಿಲ್ಲೆಯವರಿಗೆ ಹಣ ಬಂದಿದೆ? ಉಳಿದವರಿಗೆ ಯಾವಾಗ ಹಣ ಬರುತ್ತೆ?

ಕಾಂಗ್ರೆಸ್‌ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ನೀಡಲಾಗುತ್ತಿತ್ತು. ಆದರೆ ಇತ್ತೀಚೆಗಷ್ಟೇ ನಮ್ಮ ಖಾತೆಗೆ ಹಣ ಸಂದಾಯವಾಗಿಲ್ಲ ಎಂದು ಬಹುತೇಕ ಮಹಿಳೆಯರು ಆರೋಪ ಮಾಡಿದ್ದರು. ಬಳಿಕ ತಕ್ಷಣ ಎಚ್ಚೆತ್ತ ಸಚಿವೆ ಲಕ್ಷ್ಮಿ ಹೆಬಾಳ್ಕರ್ ಒಂದಷ್ಟು ಕ್ರಮಗಳನ್ನ ತೆಗೆದುಕೊಂಡು ಯಾವುದೇ ತೊಡಕುಗಳಿಲ್ಲದ ಹಣ ಜಮೆ ಮಾಡಲು ನಿರ್ಧಾರ ಮಾಡಿದ್ರು. ಇದೀಗ ಸರ್ಕಾರವು ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿ ಜಮಾ ಮಾಡಲು ಯೋಜನೆ ಅನುಷ್ಠಾನ ಮಾಡಿದೆ. ಮನೆ…

Read More
Two Wheeler Electric Vehicle

2023 ರಲ್ಲಿ ಬಿಡುಗಡೆಯಾದ ಹಲವು ಉತ್ತಮ ಎಲೆಕ್ಟ್ರಿಕ್ ಬೈಕ್ ಗಳ ಆಶ್ಚರ್ಯಕರ ಬೆಲೆಗಳನ್ನು ತಿಳಿಯಿರಿ

ಈ ವರ್ಷ ಬಹಳಷ್ಟು ಮೋಟಾರ್ ಸೈಕಲ್‌ಗಳು ಮತ್ತು ಸ್ಕೂಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ. ವಿಶೇಷವಾಗಿ ಎಲೆಕ್ಟ್ರಿಕ್ ವೆಹಿಕಲ್ (EV) ವಿಭಾಗದಲ್ಲಿ ಸಾಕಷ್ಟು ಹೊಸ ಉತ್ಪನ್ನಗಳು ಬಂದಿವೆ. ಈ ವರ್ಷ ಅಂದರೆ 2023 ರಲ್ಲಿ ಸಾಕಷ್ಟು ಬೈಕ್‌ಗಳು ಬಿಡುಗಡೆಯಾಗಿವೆ. ಈ ವರ್ಷ, ಸ್ಕೂಟರ್‌ಗಳಷ್ಟೇ ಅಲ್ಲ, ಎಲೆಕ್ಟ್ರಿಕ್ ಬೈಕ್ ಗಳ ಸಮೂಹವೇ ಮಾರುಕಟ್ಟೆಗೆ ಬಂದಿವೆ. 2023 ರಲ್ಲಿ ಹೊರಬಂದ ಐದು ಹೊಸ ಎಲೆಕ್ಟ್ರಿಕ್ ಬೈಕ್‌ಗಳ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್…

Read More
Honda Shine New Year Offer

Honda Shine New Year Offer: ಹೊಸ ವರ್ಷದ ಸಂದರ್ಭದಲ್ಲಿ ಸಂಚಲನವನ್ನು ಮೂಡಿಸುತ್ತಿರುವ ಹೋಂಡಾ ಶೈನ್ ಈಗ ಕೇವಲ 5,999 ರೂ. ನೀಡಿ ಖರೀದಿಸಿ

Honda Shine New Year Offer: ಹೋಂಡಾ ಶೈನ್ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿದ್ದು, ಈಗ ಕೇವಲ 5,999 ರೂ.ಗೆ ಮನೆಗೆ ತೆಗೆದುಕೊಂಡು ಬರಬಹುದು. ಹೋಂಡಾ ಮೋಟಾರ್ಸ್ ತನ್ನ ಎಲ್ಲಾ ಗ್ರಾಹಕರಿಗೆ ಹೊಸ ವರ್ಷದ ಸಂದರ್ಭದಲ್ಲಿ ತನ್ನ ಎಲ್ಲಾ ಗ್ರಾಹಕರಿಗೆ ಅದ್ಭುತವಾದ ಕೊಡುಗೆಯನ್ನು ನೀಡುತ್ತಿದೆ. ಹೋಂಡಾ ಅವರ ಹೊಸ ಬೈಕ್, ಹೋಂಡಾ ಶೈನ್‌ನ ಕಂಪನಿಯು ಅದ್ಭುತವಾದ EMI ಆಫರ್ ಅನ್ನು ಕೊಡುತ್ತಿದೆ, ಹೋಂಡಾ 125CC ಎಂಜಿನ್‌ನೊಂದಿಗೆ ತಮ್ಮ ಹೊಚ್ಚ ಹೊಸ ಹೋಂಡಾ ಶೈನ್ ಬೈಕ್ ಅನ್ನು ಬಿಡುಗಡೆ…

Read More
Labour Card Scholarship

ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹ ಧನ ನೀಡಲು ಅರ್ಜಿ ಅಹ್ವಾನ; 20ಸಾವಿರದವರೆಗೆ ಸಿಗಲಿದೆ ಪ್ರೋತ್ಸಾಹ ಧನ!ಅರ್ಜಿ ಸಲ್ಲಿಸೋದು ಹೇಗೆ? ಎಲ್ಲಿ?

ನಮ್ಮ ರಾಜ್ಯದಲ್ಲಿ ಕಟ್ಟಡಗಳು, ಸೇತುವೆಗಳು ಅಥವಾ ರಸ್ತೆಬದಿಗಳ ನಿರ್ಮಾಣದ ಪ್ರದೇಶಗಳಲ್ಲಿ ಸಣ್ಣ ಮಕ್ಕಳು ತಮ್ಮ ಹೆತ್ತವರೊಂದಿಗೆ ಕೆಲಸ ಮಾಡುವುದನ್ನು ನಾವು ಅನೇಕ ಬಾರಿ ನೋಡಿರುತ್ತೇವೆ, ಅವರ ಅಧ್ಯಯನ ಅಥವಾ ಶಾಲೆಯ ಬಗ್ಗೆ ನೀವು ಅವರನ್ನು ಕೇಳಿದಾಗ ಅವರು ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವಷ್ಟು ಹಣವಿಲ್ಲ, ನಾವು ಗಳಿಸುವ ಎಲ್ಲವೂ ನಮ್ಮ ಊಟ ಬಟ್ಟೆಗೆ ಹೋಗುತ್ತದೆ ಅಂತ ಹೇಳುತ್ತಾರೆ. ಇದು ನಮ್ಮ ದೇಶದಲ್ಲಿ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಹೌದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ…

Read More
Today Vegetable Rate

Today Vegetable Rate: ಇಂದಿನ ತರಕಾರಿ ಬೆಲೆ ಎಷ್ಟಿದೆ ಗೊತ್ತಾ? ಟೊಮೆಟೊ, ಈರುಳ್ಳಿ, ಬೆಳ್ಳುಳ್ಳಿ ದರ ಎಷ್ಟಾಗಿದೆ?

Today Vegetable Rate: ಇಂದು ರಾಜ್ಯದಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 53 ₹ 61 ಟೊಮೆಟೊ ₹ 21 ₹ 24 ಹಸಿರು ಮೆಣಸಿನಕಾಯಿ ₹ 42…

Read More

Bagar Hukum App: ಇನ್ನು ಮುಂದೆ ಬಗರ್ ಹುಕುಂ ಆ್ಯಪ್ ಬಳಸಿ ಅರ್ಜಿಯನ್ನು ಸಲ್ಲಿಸಬಹುದು. ಮಾಹಿತಿ ನೀಡಿದ ಸಚಿವ ಕೃಷ್ಣಭೈರೇಗೌಡ.

Bagar Hukum App: ಅಕ್ರಮವಾಗಿ ರೈತರ ಜಮೀನು ಸ್ವಾಧೀನಪಡಿಸಿಕೊಳ್ಳುವುದನ್ನು ತಡೆಯಲು ಸರ್ಕಾರ ಬಗರ್ ಹುಕುಂ ಎಂಬ ಹೊಸ ಆ್ಯಪ್‌ಗೆ ಮುಂದಾಗಿದೆ. ಉಪಗ್ರಹ ಚಿತ್ರಗಳನ್ನು ಬಳಸಿಕೊಂಡು ಜನರು ತಮ್ಮ ಕೃಷಿ ಭೂಮಿಯಲ್ಲಿ ಕೃಷಿ ಅಥವಾ ಇತರ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಲು ಸಹಾಯ ಮಾಡಲು ಸರ್ಕಾರವು ಬಗರ್ ಹುಕುಂ ಎಂಬ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ. ಇದು ಬಳಕೆದಾರರಿಗೆ ಅರ್ಜಿಗಳನ್ನು ಸಲ್ಲಿಸಲು ಸಹ ಸಹಾಯ ಮಾಡುತ್ತದೆ. ಹೌದು ಇತ್ತೀಚೆಗೆ ಸರ್ಕಾರಕ್ಕೆ ಬಹಳಷ್ಟು ಅರ್ಜಿಗಳು ವಿಲೇವಾರಿಯಾಗಿದ್ದು ಅಕ್ರಮ ಜಮೀನುಗಳನ್ನು ಸಕ್ರಮಗೊಳಿಸಲು ರೈತರು…

Read More
Kisan Vikas Patra Scheme

ಕಿಸಾನ್ ವಿಕಾಸ್ ಯೋಜನೆಯಡಿ ಹೂಡಿಕೆ ಮಾಡಿ; ಅಂಚೆ ಕಚೇರಿ ಮಹತ್ವದ ಯೋಜನೆಯಿಂದ ಉತ್ತಮ ಲಾಭ ಪಡಿಯಿರಿ

Kisan Vikas Patra Scheme: ಅಂಚೆ ಇಲಾಖೆಯಲ್ಲಿ ಹಣ ಉಳಿತಾಯ ಮಾಡಲು ಉತ್ತಮ ಯೋಜನೆಗಳು ಲಭ್ಯವಿದ್ದು, ಹೂಡಿಕೆಗೆ ತಕ್ಕಂತೆ ಒಳ್ಳೆ ಫಲಿತಾಂಶ ಲಭ್ಯವಿದ್ದು ಚಿಕ್ಕವರಿಂದ ಹಿಡಿದು ವಯಸ್ಸಾಗಿರೋ ವೃದ್ಧರಾಧಿ ಪ್ರಯೋಜನವನ್ನ ಪಡೆಯಬಹುದು. ಅದೇ ರೀತಿ, ಅಂಚೆ ಕಚೇರಿಯಲ್ಲಿ ಕಿಸಾನ್‌ ವಿಕಾಸ್‌ ಪತ್ರ ಉಳಿತಾಯ ಯೋಜನೆಯು ಹೂಡಿಕೆದಾರರಿಗೆ ಖಾತರಿಯ ಆದಾಯವನ್ನು ನೀಡುತ್ತದೆ. ಜತೆಗೆ ಇದರಲ್ಲಿ ಹೂಡಿಕೆದಾರರ ಹಣ 10 ವರ್ಷ 2 ತಿಂಗಳಿನಲ್ಲಿ ಇಮ್ಮಡಿಯಾಗಬಹುದು. ಹೌದು ಪ್ರತಿಯೊಬ್ಬರೂ ತಾವು ಗಳಿಸುವ ಬಹಳಷ್ಟು ಹಣವನ್ನು ಉಳಿಸುವ ಬಗ್ಗೆ ಯೋಚಿಸುತ್ತಾರೆ. ತಮ್ಮ…

Read More
Gruhalakshmi Scheme 4th Installment

ಮನೆಯ ಯಜಮಾನಿಯರಿಗೆ ಸಿಹಿ ಸುದ್ದಿ, ಈ ತಾರೀಖಿನಂದು ಗೃಹಲಕ್ಷ್ಮಿ ನಾಲ್ಕನೇ ಕಂತಿನ ಹಣ ನಿಮ್ಮ ಖಾತೆಗೆ

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ ಪ್ರಯೋಜನ ಪಡೆಯುತ್ತಿರುವ ಜನರಿಗೆ ಸರ್ಕಾರವು ಒಂದು ಒಳ್ಳೆಯ ಸುದ್ದಿಯನ್ನು ನೀಡಿದೆ. ಗೃಹಲಕ್ಷ್ಮಿ ಯೋಜನೆಯಿಂದ ಬಹಳಷ್ಟು ಜನರು ತಮ್ಮ ಗೃಹಲಕ್ಷ್ಮಿ ಮೊತ್ತವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಎಲ್ಲರಿಗೂ ಕೂಡ ಹಣವನ್ನು ತಲುಪಿಸುವ ವ್ಯವಸ್ಥೆಯನ್ನು ಮಾಡುತ್ತಿದೆ. ಹೌದು, ಸರ್ಕಾರವು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತು ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತುಗಳನ್ನು ಡಿಸೆಂಬರ್ 15 ರಿಂದ ನೀಡಲು ಪ್ರಾರಂಭಿಸಿದೆ. ಹಾಗಾದರೆ, ಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತು ಮತ್ತು ಅನ್ನಭಾಗ್ಯ ಯೋಜನೆಯ ಐದನೇ ಕಂತುಗಳಿಂದ ಹಣವನ್ನು…

Read More
education department school bags

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್; ಮುಂದಿನ ವರ್ಷದಿಂದ ಒಂದೇ ವಿಷಯಕ್ಕೆ ಎರಡೆರಡು ಪಠ್ಯ ಪುಸ್ತಕ! ‘ಬ್ಯಾಗ್ ಹೊರೆ’ ಇಳಿಕೆಗೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ

ನಿಮ್ಮ ಮಕ್ಕಳು 1 ರಿಂದ 10ನೇ ತರಗತಿಯ ಒಳಗೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದಾದರೆ ನೀವು ಈ ಮಾಹಿತಿಯನ್ನು ಖಂಡಿತವಾಗಿಯೂ ನಿಮಗೆ ಖುಷಿ ನೀಡಲಿದೆ. ಹೌದು ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಜೊತೆಗೆ ಎನ್‌ಸಿಇಆರ್‌ಟಿ ನಿಗದಿ ಪಡಿಸಿರುವ ಪಠ್ಯಕ್ರಮವನ್ನು ಹೊರತುಪಡಿಸಿ ಬೇರೆ ಯಾವುದೇ ಪಠ್ಯಕ್ರಮವನ್ನು ಬೋಧಿಸಿದರೆ ಅಂತಹ ಶಾಲೆಗಳ ಮಾನ್ಯತೆ ರದ್ದು ಮಾಡುವುದಾಗಿ ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ನಿಗಾವಹಿಸಲು ಹಾಗೂ ಪರಿಶೀಲನೆ ನಡೆಸಲು…

Read More