ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆ ಹೆಸರು ಬರಲು ಕಾರಣವೇನು? ಆ ಹೆಸರಿನ ಹಿಂದಿನ ಶ್ರಮ ಎಷ್ಟು ಅಂತ ಕೇಳುದ್ರೆ ಅಚ್ಚರಿ ಪಡ್ತಿರಾ!

M Chinnaswamy Stadium: ಎಮ್. ಚಿನ್ನಸ್ವಾಮಿ ಕ್ರೀಡಾಂಗಣ ಅಥವಾ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ (ಕೆ. ಎಸ್ ಸಿ. ಏ) ಕ್ರೀಡಾಂಗಣ ಬೆಂಗಳೂರು ಮತ್ತು ಕರ್ನಾಟಕ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಏಕೈಕ ಕ್ರಿಕೆಟ್ ಕ್ರೀಡಾಂಗಣ. ಮೂಲತಃ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಕ್ರೀಡಾಂಗಣ ಎಂದು ಕರೆಯಲಾಗುತಿದ್ದ ಈ ಕ್ರೀಡಾಂಗಣ, ತದನಂತರ ನಾಲ್ಕು ದಶಕಗಳ ಕಾಲ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಸೇವೆ ಮಾಡಿದ ಹಾಗು ೧೯೭೭(1977)ರಿಂದ ೧೯೮೦(1980)ರವರೆಗೆ ಭಾರತಿಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿದ್ದ ಎಮ್. ಚಿನ್ನಸ್ವಾಮಿಯವರ…

Read More
CSK Bowler Mustafizur Rahman

CSK ಗೆ ಗಂಭೀರ ನಷ್ಟ; ಪ್ರಮುಖ ಬೌಲರ್ ಮುಸ್ತಾಫಿಜುರ್ ರೆಹಮಾನ್ ಟೂರ್ನಿಯಿಂದ ಹೊರಗೆ! ಕಾರಣವೇನು?

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ 2024 ರಲ್ಲಿ ಉತ್ತಮ ಆರಂಭವನ್ನು ಕಂಡಿದ್ದರೂ, ತಂಡದ ಪ್ರಮುಖ ಬೌಲರ್ ಟೂರ್ನಿಯ ಮಧ್ಯದಲ್ಲೇ ತಂಡವನ್ನು ತೊರೆದಿರುವುದು ಚೆನ್ನೈ ಪಾಳಯದಲ್ಲಿ ಆತಂಕ ಮೂಡಿಸಿದೆ. ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡವು ಗೆಲುವಿನ ಹಾದಿಯಲ್ಲಿ ಸಾಗುತ್ತಿದ್ದರೂ, ಈ ಬೌಲರ್‌ನ ಅನುಪಸ್ಥಿತಿಯು ತಂಡದ ಮೇಲೆ ಪರಿಣಾಮ ಬೀರಲಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಹೊರಬಂದು ತವರಿಗೆ ಮರಳಿದ ಘಾತಕ ಬೌಲರ್ ಮುಸ್ತಾಫಿಜುರ್ ರೆಹಮಾನ್ 2024 ರ ಟಿ20 ವಿಶ್ವಕಪ್‌ಗಾಗಿ USA ವೀಸಾ…

Read More

Abhishek Ambareesh: ಅಂಬಿ ಮನೆಯಲ್ಲಿ ಅಭಿ ಮದುವೆ ಸಂಭ್ರಮ.., ಅರಿಶಿಣ ಶಾಸ್ತ್ರದಲ್ಲಿ ಅಂಬಿ ಪುತ್ರನ ಮಸ್ತ್ ಲುಕ್ ಹೇಗಿತ್ತು ಗೊತ್ತಾ?

Abhishek Ambareesh: ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಖ್ಯಾತ ಫ್ಯಾಷನ್​ ಡಿಸೈನರ್​ ಪ್ರಸಾದ್​ ಬಿದ್ದಪ ಅವರ ಪುತ್ರಿ ಅವಿವ ಬಿದ್ದಪ ಮದುವೆ ಕಾರ್ಯಗಳು ಶುರುವಾಗಿವೆ ಹೌದು. ಕೆಲ ವರ್ಷಗಳಿಂದ ಅವಿವಾ ಹಾಗೂ ಅಭಿಷೇಕ್​ ಅಂಬರೀಷ್​ ನಡುವೆ ಪರಿಚಯ ಉಂಟಾಗಿತ್ತು, ಮುಂದೆ ಪರಿಚಯ ಪ್ರೀತಿಗೆ ತಿರುಗಿ ಕುಟುಂಬದ ಒಪ್ಪಿಗೆ ಪಡೆದು ಕಳೆದ ವರ್ಷ ಡಿಸೆಂಬರ್ 11ರಂದು ಬಹಳ ಅದ್ದೂರಿಯಾಗಿ ಅಷ್ಟೇ ಸೈಲೆಂಟಾಗಿ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಮದುವೆ ಆಗುತ್ತಿದ್ದು, ಮದುವೆಯ ಎಲ್ಲ ಶಾಸ್ತ್ರಗಳು…

Read More
fixed deposits

ಫಿಕ್ಸೆಡ್ ಡಿಪಾಸಿಟ್ ಗೆ ಹೆಚ್ಚಿನ ಬಡ್ಡಿದರ ನೀಡುವ 5 ಬ್ಯಾಂಕ್ ಗಳ ಬಗ್ಗೆ ಮಾಹಿತಿ ಇಲ್ಲಿದೆ

ಈಗ ಸಾಮಾನ್ಯವಾಗಿ ಫಿಕ್ಸೆಡ್ ಡಿಪಾಸಿಟ್ ನಲ್ಲಿ ಹೂಡಿಕೆ ಮಾಡುವವರ ಸಂಖ್ಯೆ ಜಾಸ್ತಿ ಆಗಿದೆ. ಬ್ಯಾಂಕ್ ನಲ್ಲಿ 3 ತಿಂಗಳಿಂದ 5 ವರ್ಷದ ವರೆಗೆ FD ಯೋಜನೆಯಲ್ಲಿ ಹಣ ಹೂಡಿಕೆ ಮಾಡಬಹುದು. FD ಯೋಜನೆಯಲ್ಲಿ ಯಾವ ಬ್ಯಾಂಕ್ ನಲ್ಲಿ ಏಷ್ಟು ಪ್ರಮಾಣದ ಬಡ್ಡಿದರ ಸಿಗುತ್ತದೆ ಎಂಬುದನ್ನು ತಿಳಿಯೋಣ. ಅವಧಿಗೆ ಅನುಗುಣವಾಗಿ ಬಡ್ಡಿದರಗಳು ನಿಗದಿ ಆಗುತ್ತವೆ:- ಸಾಮಾನ್ಯವಾಗಿ FD ಯೋಜನೆಯಲ್ಲಿ ಅಲ್ಪಾವಧಿ ಹೂಡಿಕೆ ಮಧ್ಯಮಾವಧಿ ಹೂಡಿಕೆ ಹಾಗೂ ದೀರ್ಘಾವಧಿ ಹೂಡಿಕೆ ಎಂಬುದು ಇದೆ. ನಾವು ಎಷ್ಟು ಏಷ್ಟು ವರ್ಷಕ್ಕೆ FD…

Read More
Atal Pension Scheme

ಮಾಸಿಕ ರೂ 10,000 ಪಿಂಚಣಿ ಪಡೆಯಲು ಪತಿ, ಪತ್ನಿ ಒಟ್ಟಿಗೆ ಈ ಖಾತೆಯನ್ನು ತೆರೆಯಿರಿ!

ಈ ಯೋಜನೆಯು ನಿರುದ್ಯೋಗಿಗಳಿಗೆ ಪಿಂಚಣಿ ಪಡೆಯುವ ಅವಕಾಶವನ್ನು ಒದಗಿಸುತ್ತದೆ. ಸರ್ಕಾರದ ಈ ಯೋಜನೆಯ ಕುರಿತು ಹೆಚ್ಚಿನ ಮಾಹಿತಿಯನ್ನು ನಾವು ನಿಮಗೆ ನೇರವಾದ ರೀತಿಯಲ್ಲಿ ತಿಳಿಸಿಕೊಡುತ್ತೇವೆ. ಈ ಕಾರ್ಯಕ್ರಮದ ಅಡಿಯಲ್ಲಿ ಭಾಗವಹಿಸುವವರು ಪ್ರತಿ ತಿಂಗಳು 210 ರೂ. ಹೂಡಿಕೆ ಮಾಡಬೇಕು. ನೀವು ಯೋಜನೆಯ ಪಿಂಚಣಿ ಹಂತವನ್ನು ತಲುಪಿದ ನಂತರ, ಹಣವನ್ನು ನೇರವಾಗಿ ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ. ನಿವೃತ್ತಿಯಲ್ಲಿ ಹಣಕಾಸಿನ ಸವಾಲುಗಳನ್ನು ಎದುರಿಸುವ ಅಥವಾ ಈ ಉಪಕ್ರಮದ ಲಾಭವನ್ನು ಪಡೆಯಲು ಬಯಸುವ ಜನರಿಗೆ ಸಹಾಯ ಮಾಡಲು ಅಟಲ್ ಪಿಂಚಣಿ…

Read More

750 ರೂಪಾಯಿ ಸಾಲಕ್ಕೆ ಹೆದರಿ ಸಾವನ್ನಪ್ಪಿದ 9 ನೇ ಕ್ಲಾಸ್ ವಿದ್ಯಾರ್ಥಿ; 15ವರ್ಷಕ್ಕೆ ಇಷ್ಟು ಗಟ್ಟಿ ನಿರ್ಧಾರ ಮಾಡಿದ್ಯಾಕೆ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ನಾವು ಮಕ್ಕಳಿಗೆ ವಿದ್ಯಾಭ್ಯಾಸವನ್ನ ದೊಡ್ಡ ದೊಡ್ಡ ಶಾಲಾ ಕಾಲೇಜುಗಳಿಗೆ ಸೇರಿಸಿ ಹೈ ಪೈ ಆಗಿ ಕ್ವಾಲಿಟಿ ಎಜುಕೇಷನ್ ಹೆಸರಲ್ಲಿ ಅವ್ರನ್ನ ಎಷ್ಟು ಸಂಕುಚಿತ ಮಾಡ್ತಿದ್ದೀವಿ ಅಂದ್ರೆ ಬಾವಿಯಲ್ಲಿನ ಕಪ್ಪೆಯಂತೆ ಮಾಡಿಬಿಡುತ್ತಿದ್ದೀವಿ. ಅದಕ್ಕಿಂತ ಹೆಚ್ಚಾಗಿ ಮೌಲ್ಯಗಳನ್ನು, ಸಂಸ್ಕಾರಗಳ ಗಂಧ ಗಾಳಿಯು ಗೊತ್ತಿಲ್ಲದಂತೆ ಶಿಕ್ಷಣದ ಹೆಸರಲ್ಲಿ ಮಕ್ಕಳಿಗೆ ಕೇವಲ ಪುಸ್ತಕದ ಬದನೇಕಾಯನ್ನ ಮಾತ್ರ ತಿಳಿಸಿಕೊಡ್ತಿದ್ದೀವಿ ಹೊರತು ಬೇರೇನೂ ಕಲಿಸದ ಆಗೇ ಬೆಳೆಸುತ್ತಿದ್ದೇವೆ. ಅದ್ರಲ್ಲಿ ಚಿಕ್ಕ ಕುಟುಂಬಗಳಲ್ಲಿ ಮಕ್ಕಳಿಗೆ ಸಮಯ ಕೊಡಲು ಆಗದಷ್ಟು ಕೇವಲ ಹಣ ಸಂಪಾದನೆ ಮತ್ಯಾವುದೋ…

Read More
No Re Exam For CET

50 ಔಟ್‌ ಆಫ್‌ ಸಿಲೆಬಸ್‌ ಪ್ರಶ್ನೆ ಹೊರತು ಪಡಿಸಿ ಸಿಇಟಿ ಪರೀಕ್ಷೆಯ ಮೌಲ್ಯಮಾಪನ ನಡೆಯಲಿದೆ

2023-24 ನೇ ಸಾಲಿನಲ್ಲಿ ನಡೆದ ಸಿಇಟಿ ಪ್ರಶ್ನೆ ಪತ್ರಿಕೆಯಲ್ಲಿ 50 ಪ್ರಶ್ನೆಗಳು ಸಿಲೆಬಸ್ ಹೊರತಾಗಿ ಇದೆ ಎಂದು ತಜ್ಞರ ಸಮಿತಿ ವರದಿಯಲ್ಲಿ ತಿಳಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಮತ್ತೆ ಮರು ಪರೀಕ್ಷೆ ಮಾಡುವ ಬದಲು ಆ ಪ್ರಶ್ನೆಗಳನ್ನು ಹೊರತು ಪಡಿಸಿ ಉಳಿದ ಪ್ರಶ್ನೆಗಳ ಉತ್ತರಗಳನ್ನು ಮಾತ್ರ ಪರಿಗಣನೆಗೆ ತೆಗೆದುಕೊಂಡು ಮೌಲ್ಯಮಾಪನ ಮಾಡುವುದಾಗಿ ಇಲಾಖೆ ತಿಳಿಸಿದೆ. ಯಾವ್ಯಾವ ವಿಷಯಗಳಲ್ಲಿ ಸಿಲೆಬಸ್ ಹೊರತು ಪ್ರಶ್ನೆ ಕೇಳಲಾಗಿದೆ?: ಭೌತಶಾಸ್ತ್ರ ವಿಷಯದಲ್ಲಿ 9 ಪ್ರಶ್ನೆಗಳು ರಸಾಯನ ಶಾಸ್ತ್ರ ವಿಷಯದಲ್ಲಿ 15 ಪ್ರಶ್ನೆಗಳು ಗಣಿತ ವಿಷಯದಲ್ಲಿ…

Read More

Divya shridhar: ಮುದ್ದಾದ ಮಗುವಿಗೆ ತಾಯಿಯಾದ ನಟಿ ದಿವ್ಯ ಶ್ರೀಧರ್

ಜೀವನ ಯಾವಾಗ ಹೇಗೆ ಎಲ್ಲಿ ಬದಲಾಗುತ್ತೆ ಅಂತಾನೆ ಹೇಳೋಕಾಗಲ್ಲ, ಇಷ್ಟ ಪಟ್ಟೋರನ್ನ ಮದುವೆ ಆಗೋಕೆ ಪುಣ್ಯ ಮಾಡಿರಬೇಕು ಅಂತಾರೆ ಆದ್ರೆ ಆ ಇಷ್ಟ ಪಟ್ಟೋರಿಂದಾನೆ ಕಷ್ಟ ಅಂದ್ರೆ ಎಂತವರಿಗೂ ಇದೊಂದು ದೊಡ್ಡ ಆಘಾತ. ಆಗ ಬದುಕೋಕೆ ಕಾರಣಾನೇ ಇಲ್ಲ ಅನ್ನೋವಾಗ ಗರ್ಭದಲ್ಲಿರೋ ಮತ್ತೊಂದು ಆತ್ಮ ನಾನಿದೀನಿ ಅಮ್ಮ ಅಂತ ಹೇಳುವಾಗ ಬದುಕುವ ಆಸೆ ಚಿಗುರುತ್ತೆ… ಆ ಆಸೆಯ ಚಿಗುರು ಕಿರುತೆರೆ ನಟಿ ಬಾಳಲ್ಲಿ ಈಗ ಜನ್ಮ ತಾಳಿದೆ.. ಹೌದು ಕಿರುತೆರೆ ನಟಿ ದೀಪಾ ಶ್ರೀಧರ್ ಅವ್ರ ಬಾಳಿಗೆ…

Read More

IPL ನಿಂದ ಬದಲಾಯ್ತು ಹಣೆಬರಹ, ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ವಾಚ್ ಮ್ಯಾನ್ ಮಗ!

IPL: ಲಕ್ ಯಾವಾಗ ಯಾರಿಗೆ ಹೇಗೆ ಕೈ ಹಿಡಿಯಿತ್ತೆ ಅಥವ ಕೈ ಕೊಡುತ್ತೆ ಅಂತ ಯಾರಿಗೂ ಗೊತ್ತಾಗಲ್ಲ. ಆದ್ರೆ ಅದೃಷ್ಟ ಒಮ್ಮೆ ಖುಲಾಯಿಸಿತು ಅಂದ್ರೆ ತಿರುಕನು ಶ್ರೀಮಂತನಾಗ್ತಾನೆ ಅದೇ ಅದೃಷ್ಟ ಕೈ ಕೊಟ್ರೆ ಕೋಟ್ಯಧಿಪತಿ ಕೂಡ ಬೀದಿಲಿ ನಿಲ್ತಾನೆ… ಆದ್ರೆ ಇಲ್ಲೊಬ್ಬ ರಾತ್ರೊರಾತ್ರಿ 2ಕೋಟಿ ಗೆದ್ದು ಕೋಟ್ಯಾಧಿಪತಿಯಾಗಿದ್ದಾನೆ.. ಅಚ್ಚರಿ ಅನ್ನಿಸಿದರು ಇದು ಸತ್ಯ. ಡ್ರೀಮ್ 11 ಈ ಆಟ ಎಲ್ಲರಿಗೂ ಗೊತ್ತೇ ಇರುತ್ತೆ. ಈ ಒಂದು ಅದಿಂದಲೇ ಈ ವ್ಯಕ್ತಿ ಇಂದು ಕೋಟ್ಯಧಿಪತಿ ಆಗಿರೋದು.. ಆಗಂತ ಈ…

Read More

ವಿನಾಯಕ ಚತುರ್ಥಿ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ; ಅಪ್ಪಿ ತಪ್ಪಿಯು ಈ ತಪ್ಪನ್ನ ಮಾಡಿದ್ದೆ ಆದಲ್ಲಿ ಅಪಾಯ!

ಗೌರಿ-ಗಣೇಶ ಹಬ್ಬಕ್ಕೆ ನಮ್ಮ ಸಂಪ್ರದಾಯದಲ್ಲಿ ಬಹಳ ಪ್ರಾಮುಖ್ಯತೆ ಇದೆ. ಈ ದಿನ ಗಣೇಶನ ಪೂಜೆ ಮಾಡಿದರೆ ನಮ್ಮ ಇಷ್ಟಾರ್ಥಗಳು ನೆರವೇರುತ್ತದೆ ಅನ್ನೊ ನಂಬಿಕೆಯಿಂದ ಗಣೇಶನಿಗೆ ವಿಶೇಷ ಪೂಜೆ ಪುನಸ್ಕಾರಗಳು ನೆರವೇರುತ್ತೆ. ಹೌದು ಈಗಾಗೆಲೆ ಗಣೇಶ ಹಬ್ಬದ ಆಚರಣೆಗೆ ಭಕ್ತರು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ, ಈಗಾಗಲೇ ಮಾರುಕಟ್ಟೆಯಲ್ಲಿ ಗಣೇಶ ಗೌರಿ ಮೂರ್ತಿ ಖರೀದಿ ಭರದಿಂದ ಸಾಗಿದೆ. ವಿವಿಧ ರೀತಿಯ ಗಣೇಶ ಮೂರ್ತಿಗಳು ಮಾರುಕಟ್ಟೆಯಲ್ಲಿ ಜಗಮಗಿಸುತ್ತಿದೆ. ಜನರು ಸಹ ಇತರ ವಸ್ತುಗಳ ಖರೀದಿಯನ್ನ ಆರಂಭಿಸಿದ್ದಾರೆ. ಸದ್ಯ ಇಡೀ ದೇಶವೇ ಹಬ್ಬದ…

Read More