Headlines

75ಲಕ್ಷ ಮನೆಗಳಿಗೆ ಉಚಿತ LPG ಗ್ಯಾಸ್! ಕೇಂದ್ರ ಸರ್ಕಾರದಿಂದ ಹೊರಬಂತು ಮತ್ತೊಂದು ಗುಡ್ ನ್ಯೂಸ್.

ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. 75 ಲಕ್ಷ ಕುಟುಂಬಗಳಿಗೆ ಫ್ರೀ LPG ಕನೆಕ್ಷನ್ ಘೋಷಣೆಯಾಗಿದೆ. ಹೌದು ಸಚಿವ ಸಂಪುಟ ಸಭೆಯಲ್ಲಿ, ದೇಶದ 75 ಲಕ್ಷ ಮನೆಗಳಿಗೆ ಉಜ್ವಲ ಯೋಜನೆ ಅಡಿಯಲ್ಲಿ ಉಚಿತವಾಗಿ ಅಡುಗೆ ಅನಿಲ ಸಂಪರ್ಕಕ್ಕಾಗಿ 1,650 ಕೋಟಿ ರೂ. ಮೀಸಲಿಡಲು ನರೇಂದ್ರ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಲಾಗಿದೆ. ಇನ್ನು 2016ರಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ ಬಡವರ ಮನೆಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಉಜ್ವಲ…

Read More

ನವರಾತ್ರಿ ಹಬ್ಬಕ್ಕೆ ಬ್ಯಾಂಕ್ ಗಳು ಸಾಲು ಸಾಲು ರಜಾ! ಯಾವ ಯಾವ ದಿನ ರಜಾ ಪಟ್ಟಿ ಇಲ್ಲಿದೆ ನೋಡಿ?

Bank Holidays: ಒಂದೊಂದೇ ಹಬ್ಬ ಹರಿದಿನಗಳ ಸಾಲು ಶುರುವಾಯಿತು, ಈ ಸಮಯದಲ್ಲಿ ಬ್ಯಾಂಕ್ ಗಳು ಮುಚ್ಚಲ್ಪಡುತ್ತವೆ. 9 ದಿನಗಳ ಕಾಲ ನವರಾತ್ರಿ ಇರುವುದರಿಂದ ಈ ತಿಂಗಳಿನಲ್ಲಿ ಬ್ಯಾಂಕ್ ರಜೆಯು ಹೆಚ್ಚಾಗಿರುತ್ತದೆ. ಆದ್ದರಿಂದ ಬ್ಯಾಂಕುಗಳಿಗೆ ಹೋಗುವವರು ರಜೆಯನ್ನು ಪರಿಶೀಲಿಸಿಕೊಂಡು ಹೋಗಿ. ಹಬ್ಬ ಹರಿದಿನಗಳಲ್ಲಿ ಹಣಕಾಸಿಲ್ಲದೆ ಹಬ್ಬವನ್ನು ಮಾಡಲು ಸಾಧ್ಯವಿಲ್ಲ. ನವರಾತ್ರಿ ಅಂತಹ ಹಬ್ಬಗಳಲ್ಲಿ ಸಾಲಾಗಿ ರಜೆ ಇರುವುದರಿಂದ ಬ್ಯಾಂಕುಗಳ ವ್ಯವಹಾರಕ್ಕೆ ಸ್ವಲ್ಪ ತೊಂದರೆಯನ್ನು ಉಂಟುಮಾಡುತ್ತದೆ. ಆದ್ದರಿಂದ ಪ್ರತಿವರ್ಷವೂ ಕೂಡ ನವರಾತ್ರಿ ಶುರುವಾಗುವ ಮೊದಲೇ ಬ್ಯಾಂಕುಗಳಿಗೆ ಹೋಗಿ ಹಣಕಾಸಿನ ವ್ಯವಹಾರವನ್ನು…

Read More
Atal Pension Scheme

Atal Pension Scheme: ನಿಮ್ಮ ಭವಿಷ್ಯವನ್ನು ಸುರಕ್ಷಿತವಾಗಿಸಲು ಅಟಲ್ ಪಿಂಚಣಿ ಯೋಜನೆಯಲ್ಲಿ ಹಣವನ್ನು ತೊಡಗಿಸಿ.

Atal Pension Scheme: ಅಟಲ್ ಪಿಂಚಣಿ ಯೋಜನೆಯು 60 ವರ್ಷಗಳ ನಂತರ ಮಾಸಿಕ ಪಿಂಚಣಿಯನ್ನು ಒದಗಿಸುವ ಯೋಜನೆಯಾಗಿದೆ. ಅಟಲ್ ಪಿಂಚಣಿ ಯೋಜನೆಯು ಸರ್ಕಾರಿ ಯೋಜನೆಯಾಗಿದೆ. ಭಾರತ ಸರ್ಕಾರವು ಅಟಲ್ ಪಿಂಚಣಿ ಯೋಜನೆ (APY) ಎಂಬ ಪಿಂಚಣಿ ಯೋಜನೆಯನ್ನು ಪ್ರಾರಂಭಿಸಿದೆ. ಅಟಲ್ ಪಿಂಚಣಿ ಯೋಜನೆಯು ಔಪಚಾರಿಕ ಪಿಂಚಣಿ ಯೋಜನೆಗೆ ಪ್ರವೇಶವನ್ನು ಹೊಂದಿರದ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಜನರಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಈ ಯೋಜನೆಯನ್ನು ಆರಂಭದಲ್ಲಿ 2015 ರಲ್ಲಿ ಪ್ರಾರಂಭಿಸಲಾಯಿತು. ನಿಮಗೆ 60 ವರ್ಷ ತುಂಬಿದ ನಂತರ, ಈ…

Read More
Education department

1 ನೇ ತರಗತಿ ದಾಖಲಾತಿಗೆ ಶಿಕ್ಷಣ ಇಲಾಖೆಯಿಂದ ಆರು ವರ್ಷದ ಕನಿಷ್ಠ ವಯೋಮಿತಿ ನಿಗದಿಪಡಿಸುವಂತೆ ರಾಜ್ಯಗಳಿಗೆ ಸೂಚನೆ

ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಕ್ಕಳು ಕನಿಷ್ಠ 6 ವರ್ಷ ವಯಸ್ಸಿನವರಾಗಿರಬೇಕು ಎಂದು ಶಿಕ್ಷಣ ಸಚಿವಾಲಯ ನಿರ್ದೇಶನ ನೀಡಿದೆ.  ಇತ್ತೀಚಿನ ಬೆಳವಣಿಗೆಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 2024-25ರ ಶೈಕ್ಷಣಿಕ ವರ್ಷದಲ್ಲಿ ಪ್ರವೇಶಕ್ಕೆ ಕನಿಷ್ಠ ವಯಸ್ಸಿನ ಅಗತ್ಯತೆಯ ಬಗ್ಗೆ ಸೂಚನೆಗಳನ್ನು ನೀಡಿದೆ. ಮಕ್ಕಳು ಪ್ರವೇಶಕ್ಕೆ ಅರ್ಹರಾಗಲು ಕನಿಷ್ಠ ಆರು ವರ್ಷ ವಯಸ್ಸಿನವರಾಗಿರಬೇಕು ಎಂದು ಕಡ್ಡಾಯಗೊಳಿಸಲಾಗಿದೆ.  ಸಚಿವಾಲಯದ ಹೇಳಿಕೆಯ ಪ್ರಕಾರ, ಸಮಸ್ಯೆಯನ್ನು ಪರಿಹರಿಸಲು ಪತ್ರವನ್ನು ರಚಿಸಲಾಗಿದೆ ಮತ್ತು ರಾಷ್ಟ್ರೀಯ ಶಿಕ್ಷಣ…

Read More
Vande Bharat Sleeper Train

ವಂದೇ ಭಾರತ್ ರೈಲಿನ ಸ್ಲೀಪರ್ ಕೋಚ್ ಗಳು ಯಾವ ಮಾರ್ಗದಲ್ಲಿ ಮೊದಲು ಸಂಚರಿಸಲಿದೆ

ಭಾರತೀಯರ ಪಾಲಿನ ಕನಸು ನನಸಾಗುವ ಸಮಯ ಬಂದಿದೆ. ಯಾವುದೋ ದೂರದ ದೇಶದಲ್ಲಿ ಬುಲೆಟ್ ಟ್ರೆನ್, ಸುಚ್ಚಜಿತ ವ್ಯವಸ್ಥೆಗಳ ಬಗ್ಗೆ ಜನರು ಮಾತನಾಡುತ್ತಿದ್ದರು. ಇನ್ನು ಮುಂದೆ ಭಾರತದ ವಂದೇ ಭಾರತ್ ಟ್ರೈನ್ ಬಗ್ಗೆ ಜಗತ್ತಿನ ದಿಗ್ಗಜ ರಾಷ್ಟ್ರಗಳು ಮಾತನಾಡುವ ದಿನ ಬರುತ್ತಿದೆ. ನರೇಂದ್ರ ಮೋದಿ ಅವರ ಕನಸಿನ ಕನ್ನಡಿಯಾಗಿ ಇನ್ನೆರಡು ತಿಂಗಳಲ್ಲಿ ಭಾರತದಲ್ಲಿ ವಂದೇ ಭಾರತ್ ರೈಲು ಸಂಚಸಲಿದೆ. ಮೊದಲು ಭಾರತದಲ್ಲಿ ಯಾವ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದೆ ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ ಯಾವಾಗಿನಿಂದ ವಂದೇ…

Read More

ನನ್ನ ಅಂತಾರಾಳ ಕೆಲವರಿಗೆ ಗೊತ್ತಿಲ್ಲ, ನಾವು ಮೂವರು ಒಟ್ಟಿಗೆ ಇರೋಕಾಗಿಲ್ಲ! ಅವನು ತಮ್ಮ ಅಲ್ಲ ನನ್ನ ಮಗ. ಕಣ್ಣೀರಿಟ್ಟ ಡಿ.ಕೆ ಶಿವಕುಮಾರ್

Weekend With Ramesh 5: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದ 5ನೇ ಸೀಸನ್‌ನಲ್ಲಿ 100ನೇ ಎಪಿಸೋಡ್ ಎಲ್ಲರಲ್ಲೂ ಕುತೂಹಲ ಮೂಡಿಸಿದ್ದು, ಸಾಕಷ್ಟು ಜನ ವೀಕೆಂಡ್ ಗಾಗಿ ಕಾಯುತ್ತಿದ್ದಾರೆ. ಇದುವರೆಗೂ ಅನೇಕ ಸೆಲಬ್ರಿಟಿಗಳು ಸಾಧಕರ ಖುರ್ಚಿಯಲ್ಲಿ ಕೂತು, ತಮ್ಮ ಜೀವನದ ನೋವು ನಲಿವಿನ ದಿನಗಳನ್ನು ನೆನೆದಿದ್ದಾರೆ. ವೀಕ್ಷಕರು ಕೂಡಾ ತಮ್ಮ ಮೆಚ್ಚಿನ ಸೆಲೆಬ್ರಿಟಿಗಳ ಎಪಿಸೋಡ್‌ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆದ್ರೆ ಈ ಶನಿವಾರ ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌…

Read More
What Is Psu Stocks

PSU ಷೇರು ಎಂದರೇನು? ಯಾವ ಯಾವ ಸಂಸ್ಥೆಗಳು ಹೂಡಿಕೆ ಮಾಡಿವೆ; ಪಿಎಸ್‌ಯು ಷೇರುಗಳಲ್ಲಿನ ಮಾರಾಟವು ಹೂಡಿಕೆದಾರರಿಗೆ ಉತ್ತಮ ಲಾಭವನ್ನು ನೀಡುತ್ತದೆ.

ಇಂದಿನ ದಿನಮಾನದಲ್ಲಿ ಹಣವನ್ನು ಹೂಡಿಕೆ ಮಾಡಲು ಹಲವರು ಮಾರ್ಗಗಳು ಇವೆ. ಫಿಕ್ಸೆಡ್ ಡೆಪಾಸಿಟ್, ಇನ್ಸೂರೆನ್ಸ್, ಷೇರು ಮಾರುಕಟ್ಟೆ , ಗೋಲ್ಡ್ ಇನ್ವೆಸ್ಟ್ಮೆಂಟ್, ಹೀಗೆ ಹಲವಾರು ಮಾರ್ಗಗಳು ಇವೆ. ಗ್ರಾಹಕರಿಗೆ ಎಲ್ಲಿ ಹೆಚ್ಚಿನ ಲಾಭ ಇರುತ್ತದೆಯೋ ಅಲ್ಲಿ ಹಣವನ್ನು ಹೂಡಿಕೆ ಮಾಡುವುದು ಸಾಮಾನ್ಯ. ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡುವವರಿಗೆ ಪಿಎಸ್‌ಯು ಒಂದು ಉತ್ತಮ ಹೂಡಿಕೆಯ ಮಾರ್ಗವಾಗಿದೆ. ಹಾಗಾದರೆ ಪಿಎಸ್‌ಯು ಲಾಭಗಳ ಬಗ್ಗೆ ತಿಳಿಯೋಣ. PSU (Public Sector Undertakings) ಷೇರು ಎಂದರೇನು?: ಇದು ಒಂದು ಸಾರ್ವಜನಿಕ ವಲಯದ…

Read More

ತಮಿಳು ನಟನಿಗೆ ಕ್ಷಮೆಯಾಚಿಸಿದ ಪ್ರಕಾಶ್ ರಾಜ್; ಕನ್ನಡಿಗರ ಪರವಾಗಿ ಕ್ಷಮೆ ಕೇಳುತ್ತೀನಿ ಅಂದ ಪ್ರಕಾಶ್ ರಾಜ್

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್​ ಆಚರಣೆ ನಡೆಯುತ್ತಿದೆ. ಅದ್ರೆ ಅದಕ್ಕೂ ಮೊದಲೇ ಸಿನಿಮಾ ಪ್ರಚಾರಕ್ಕೆ ಅಂತ ಬಂದಿದ್ದ ತಮಿಳು ನಟನ ಮೇಲೆ ಒಂದು ರೀತಿಯಲ್ಲಿ ದೌರ್ಜನ್ಯ ನಡೆದಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗ್ತಿದೆ. ಇದೀಗ ಅದಕ್ಕೆ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದು, ಕನ್ನಡ ಪರ ಸಂಘಟನೆಗಳ ವಿರುದ್ಧ ನಟ ಪ್ರಕಾಶ್ ರಾಜ್ ಹರಿಹಾಯ್ದಿದ್ದಾರೆ. ಹೌದು ಬೆಂಗಳೂರಿನಲ್ಲಿ ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದುದನ್ನು ತಡೆದ ಕನ್ನಡಪರ ಸಂಘಟನೆಗಳ ನಡೆಯನ್ನು ಬಹುಭಾಷಾ…

Read More
Infinix Note 40 Pro 5G Price

5000mAh ಬ್ಯಾಟರಿ ಹೊಂದಿರುವ Infinix Note 40 Pro 5G ಅನ್ನು ಖರೀದಿಸಿ, ಹಣವನ್ನು ಉಳಿಸಿ!

ಫ್ಲಿಪ್‌ಕಾರ್ಟ್ ಇತ್ತೀಚೆಗೆ ಭಾರತದಲ್ಲಿ ಬಿಡುಗಡೆಯಾದ Infinix Note 40 Pro 5G ಅನ್ನು ನೀಡುತ್ತದೆ. ಈ ಮುಂಬರುವ ಫೋನ್ ಅದ್ಭುತವಾದ ಬ್ಯಾಂಕಿಂಗ್ ಪ್ರಯೋಜನಗಳನ್ನು ನೀಡುತ್ತದೆ. ಈ ಫೋನ್ ವೈರ್‌ಲೆಸ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಅನುಕೂಲಕರ ತಂತ್ರಜ್ಞಾನವು ಬಳಕೆದಾರರು ತಮ್ಮ ಸಾಧನಗಳನ್ನು ನಿಸ್ತಂತುವಾಗಿ ಚಾರ್ಜ್ ಮಾಡಲು ಅನುಮತಿಸುತ್ತದೆ. ಸ್ಮಾರ್ಟ್‌ಫೋನ್ ತ್ವರಿತವಾಗಿ ಚಾರ್ಜ್ ಆಗುವ 5,000mAh ಬ್ಯಾಟರಿಯಿಂದ ಚಾಲಿತವಾಗಿದೆ. ಈ ಲೇಖನದಲ್ಲಿ ಈ ಫೋನ್‌ನ ಬೆಲೆ, ವಿಶೇಷಣಗಳು ಮತ್ತು ಕೊಡುಗೆಗಳ ಕುರಿತು ಮಾಹಿತಿಯನ್ನು ನೋಡೋಣ. ಉತ್ತಮ ಬ್ಯಾಟರಿ ವ್ಯವಸ್ಥೆ:…

Read More
PM Awas Yojana

ಪ್ರಧಾನ ಮಂತ್ರಿ ಆವಾಸ್ ಯೋಜನಯಡಿ ನಿರ್ಮಾಣವಾದ 36,789 ಮನೆಗಳನ್ನು ಹಂಚಿಕೆ ಮಾಡಿದ ಸಿ.ಎಂ

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ(PM Awas Yojana) ಈಗಾಗಲೇ ಕೆಲವು ಪ್ರದೇಶಗಳನ್ನು ಗುರುತಿಸಿ ಮನೆ ಇಲ್ಲದವರಿಗೆ ಸೂರು ಕಲ್ಪಿಸುವ ಕಾರ್ಯ ನಡೆಯುತ್ತಿದೆ. ಅದರಲ್ಲಿ ಬೆಂಗಳೂರಿನ ಕೊಳಗೇರಿ ಅಭಿವೃದ್ಧಿ ಮಂಡಳಿಯವರು 1,80,230 ಮನೆಗಳನ್ನು ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿದ್ದರು. ಈಗ ಆ ಮನೆಗಳ ಪೈಕಿ 36,789 ಪೂರ್ಣಗೊಂಡಿದ್ದು ಎಲ್ಲಾ ಮೂಲ ಸೌಕರ್ಯಗಳು ಸಿಗುವಂತೆ ಮನೆಯನ್ನು ನಿರ್ಮಾಣ ಮಾಡಲಾಗಿದೆ. ಸಿಎಂ ಈ ಮನೆಗಳನ್ನು ಉದ್ಘಾಟನೆ ಮಾಡಿ ಫಲಾನುಭವಿಗಳಿಗೆ ಮನೆ ಪತ್ರವನ್ನು ಹಸ್ತಾಂತರ ಮಾಡಿದ್ದಾರೆ. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ…

Read More