Job Fair in Bangalore

ನಿರುದ್ಯೋಗಿ ಯುವಕ, ಯುವತಿಯರಿಗೆ ಸರ್ಕಾರದಿಂದ ರಾಜ್ಯ ಮಟ್ಟದ ಉದ್ಯೋಗ ಮೇಳದ ನೋಂದಣಿ ಕಾರ್ಯ ನಡೆಯುತ್ತಿದೆ. ಈಗಲೇ ರಿಜಿಸ್ಟರ್ ಆಗಿ.

ಈಗಾಗಲೇ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಸಹಾಯ ಧನ ನೀಡಲು ಯುವ ನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಅದರ ಜೊತೆಗೆ ಈಗ ಎಸೆಸೆಲ್ಸಿ, ಪಿಯುಸಿ , ಡಿಗ್ರಿ, ಡಿಪ್ಲೊಮಾ, ಐಟಿಐ ಪೂರ್ಣಗೊಳಿಸಿ ಉದ್ಯೋಗ ಅರಸುತ್ತಿರುವ ಯುವ ಯುವತಿಯರಿಗೆ ರಾಜ್ಯ ಮಟ್ಟದಲ್ಲಿ ಉದ್ಯೋಗ ಮೇಳ ನಡೆಸಲು ಸರ್ಕಾರ ಮುಂದಾಗಿದೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದಿಂದ ಯುವ ಸಮೃದ್ಧಿ ಸಮ್ಮೇಳನ ನಡೆಯಲಿದೆ.  ಉದ್ಯೋಗ ಮೇಳ ನಡೆಸಲು 6 ಸಚಿವರ ತಂಡ ರಚನೆಯಾಗಿದೆ: ಇದು ರಾಜ್ಯ ಮಟ್ಟದ ಉದ್ಯೋಗ ಮೇಳ…

Read More
New Rolls Royce Cars

3 ರೋಲ್ಸ್ ರಾಯ್ಸ್ ಕಾರುಗಳ ಖರೀದಿಯೊಂದಿಗೆ ಕಲ್ಯಾಣ್ ಜ್ಯುವೆಲರ್ಸ್ ಮಾಲೀಕ ಟ್ರೆಂಡ್ ಸೆಟ್!

ಪ್ರಸಿದ್ಧ ಉದ್ಯಮಿ ಟಿ.ಎಸ್.ಕಲ್ಯಾಣರಾಮನ್ ಅವರು ಭಾರತದ ದಕ್ಷಿಣ ಪ್ರದೇಶದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಪ್ರಸ್ತುತ, ಅವರು ಪ್ರಸಿದ್ಧ ಕಂಪನಿಗಳಾದ ಕಲ್ಯಾಣ್ ಜ್ಯುವೆಲರ್ಸ್ ಮತ್ತು ಕಲ್ಯಾಣ್ ಡೆವಲಪರ್ಸ್‌ನಲ್ಲಿ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರ ಸ್ಥಾನವನ್ನು ಹೊಂದಿದ್ದಾರೆ. ಭಾರತದಲ್ಲಿ ಮತ್ತು ಜಾಗತಿಕವಾಗಿ ಹಲವಾರು ಯಶಸ್ವಿ ಉದ್ಯಮಿಗಳಂತೆಯೇ, ಕಲ್ಯಾಣರಾಮನ್ ಅವರು ಉನ್ನತ ಮಟ್ಟದ ವಾಹನಗಳ ಶ್ರೇಣಿಯನ್ನು ಹೊಂದಿದ್ದಾರೆ. ಕಲ್ಯಾಣ್ ಗ್ಯಾರೇಜ್ ಇತ್ತೀಚೆಗೆ ಮೂರು ಹೆಚ್ಚುವರಿ ರೋಲ್ಸ್ ರಾಯ್ಸ್ ಕಲಿನನ್(Cullinan) ಎಸ್‌ಯುವಿಗಳನ್ನು ಪರಿಚಯಿಸುವ ಮೂಲಕ ತನ್ನ ಸಂಗ್ರಹವನ್ನು ವಿಸ್ತರಿಸಿದ್ದಾರೆ. ಕುಲ್ಲಿನನ್ಸ್ ಅನ್ನು ಪ್ರದರ್ಶಿಸುವ ವೀಡಿಯೊ…

Read More
Gruhalakshmi Scheme 6th Installment

ಯಾಜಮಾನಿಯರಿಗೆ ಗುಡ್ ನ್ಯೂಸ್; ಗೃಹಲಕ್ಷ್ಮಿ 6ನೇ ಕಂತಿನ ಹಣ ಜಮಾ ಶುರು ಆಗಿದೆ ನಿಮ್ಮ ಖಾತೆ ಚೆಕ್ ಮಾಡಿ ಕೊಳ್ಳಿ..

ಆರನೇ ಕಂತಿನ ಗೃಹಲಕ್ಷ್ಮಿ ಹಣವೂ ಈಗಾಗಲೇ ಹಲವರಿಗೆ ಜಮಾ ಆಗಿದೆ. ಈಗಾಗಲೇ ಕೆಲವು ಜಿಲ್ಲೆಗಳಿಗೆ ಹಣವೂ ಜಮಾ ಆಗಿದೆ. ಆದರೆ ಈಗಲೂ ಸಹ ಫಲಾನುಭವಿಗಳಿಗೆ ಒಂದು ಕಂತಿನ ಹಣ ಬರಲಿಲ್ಲ ಎಂದು ದೂರು ನೀಡುತ್ತಿದ್ದಾರೆ. ಹಾಗಾದರೆ ಯಾರಿಗೆ ಗೃಹ ಲಕ್ಷ್ಮಿ ಆರನೇ ಕಂತಿನ ಹಣ ಬರಲಿಲ್ಲ ಹಾಗೂ ಈಗಾಗಲೇ ಹಣ ಬಂದಿರುವ ಜಿಲ್ಲೆಗಳ ಬಗ್ಗೆ ಮಾಹಿತಿಯನ್ನು ತಿಳಿಯೋಣ. ಗೃಹಲಕ್ಷ್ಮಿ ಯೋಜನೆಯ ಆರನೇ ಕಂತಿನ ಹಣ ಜಮಾ ಆಗಿದೆ:- ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಮೈಸೂರು ನಗರ…

Read More
Ola Electric scooter

ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಯಲ್ಲಿ OLA ರಾಜತ್ವ ಮುಂದುವರಿದಿದೆ: ಏಪ್ರಿಲ್ 2024 ರಲ್ಲಿ ಅಗ್ರಸ್ಥಾನ ಉಳಿಸಿಕೊಂಡಿದೆ!

ಭಾರತೀಯ ಮಾರುಕಟ್ಟೆಯಲ್ಲಿ ಸಾಕಷ್ಟು ಕಂಪನಿಗಳು ಎಲೆಕ್ಟ್ರಿಕ್ ಸ್ಕೂಟರ್ ವಿಭಾಗದಲ್ಲಿ ವಿವಿಧ ಉತ್ತಮ ಆಯ್ಕೆಗಳನ್ನು ನೀಡುತ್ತಿವೆ. ಈ ಕಂಪನಿಗಳು ಎಲೆಕ್ಟ್ರಿಕ್ ಸ್ಕೂಟರ್‌ಗಳ ಹೆಚ್ಚುತ್ತಿರುವ ಅಗತ್ಯವನ್ನು ಮತ್ತು ಗ್ರಾಹಕರಿಗೆ ಹಲವಾರು ಆಯ್ಕೆಗಳನ್ನು ಒದಗಿಸುತ್ತಿವೆ. ಈ ಸ್ಪರ್ಧಾತ್ಮಕ ಮಾರುಕಟ್ಟೆಯಲ್ಲಿ ದೀರ್ಘ ಬ್ಯಾಟರಿ ಬಾಳಿಕೆ, ಸುಧಾರಿತ ವೈಶಿಷ್ಟ್ಯಗಳು ಅಥವಾ ಸೊಗಸಾದ ವಿನ್ಯಾಸಗಳನ್ನು ಹೊಂದಿರುವ ಸ್ಕೂಟರ್‌ಗಳನ್ನು ನೀವು ಕಾಣಬಹುದು. ವ್ಯಾಪಕ ಶ್ರೇಣಿಯ ಆಯ್ಕೆಗಳಿಂದ ಗ್ರಾಹಕರು ತಮ್ಮ ಅಗತ್ಯತೆಗಳು ಮತ್ತು ಆದ್ಯತೆಗಳಿಗೆ ಸೂಕ್ತವಾದ ಸ್ಕೂಟರ್ ಅನ್ನು ಸುಲಭವಾಗಿ ಆಯ್ಕೆ ಮಾಡಬಹುದು. ನೀವು ಎಲೆಕ್ಟ್ರಿಕ್ ಸ್ಕೂಟರ್ ಅನ್ನು…

Read More
Suzuki Jimmy 5 Door Heritage

Hurry Up ಸುಜುಕಿ ಜಿಮ್ನಿ 5-ಡೋರ್ ಹೆರಿಟೇಜ್, 500 ಅದೃಷ್ಟಶಾಲಿಗಳಿಗೆ ಮಾತ್ರ!

ಸುಜುಕಿ ಇದೀಗ ಆಸ್ಟ್ರೇಲಿಯಾದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿತ ಜಿಮ್ನಿ ಹೆರಿಟೇಜ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಈ ವಿಶೇಷ ಆವೃತ್ತಿಯ ಮಾದರಿಯು ಅದರ ಒಂದು ರೀತಿಯ ವೈಶಿಷ್ಟ್ಯಗಳು ಮತ್ತು ವಿಶಿಷ್ಟ ವಿನ್ಯಾಸದೊಂದಿಗೆ ಪ್ರಭಾವ ಬೀರುವುದು ನಿಶ್ಚಿತವಾಗಿದೆ. ಸುಜುಕಿ ಕೇವಲ 500 ಘಟಕಗಳನ್ನು ಮಾರಾಟಕ್ಕೆ ಲಭ್ಯವಾಗುವಂತೆ ಮಾಡುತ್ತಿದೆ. ಜಿಮ್ನಿ ಹೆರಿಟೇಜ್ ಆವೃತ್ತಿಯು ಈ ಸೇರ್ಪಡೆಯೊಂದಿಗೆ ಇನ್ನಷ್ಟು ಅಪೇಕ್ಷಣೀಯವಾಗಿದೆ. ಈ ವಿಶೇಷ ಆವೃತ್ತಿಯ ಜಿಮ್ನಿಯನ್ನು ವಿಶಿಷ್ಟ ಶೈಲಿಯೊಂದಿಗೆ ವಿನ್ಯಾಸಗೊಳಿಸಲಾಗಿದೆ ಮತ್ತು ಇದು ಪ್ರಭಾವಶಾಲಿ ಕಾರ್ಯಕ್ಷಮತೆಯನ್ನು ನೀಡುತ್ತದೆ, ಇದು ಆಸ್ಟ್ರೇಲಿಯಾದ ರಸ್ತೆಗಳಲ್ಲಿ ನಿಜವಾದ ತಲೆ…

Read More

ಕಾಮಿಡಿ ಕಿಲಾಡಿ ಖ್ಯಾತಿಯ ನಯನ ಗರಂ; ಮಗು ಆಗಿದೆ ಅಂತ ಸುಳ್ಳು ಸುದ್ದಿ ಹಾಕಿದವರಿಗೆ ಕೊಟ್ರು ಟಾಂಗ್

ಅರುಳು ಹುರಿದಂತೆ ಫಟ ಫಟ್ ಅಂತ ಮಾತನಾಡುವ ಮುದ್ದು ಮುಖದ ಚೆಲುವೆ ನೇರ ಮಾತುಗಳಿಂದಲೇ ಸಾಕಷ್ಟು ಜನರ ಹೃದಯ ಕದ್ದು, ಜೀ ಕನ್ನಡದಲ್ಲಿ ಪ್ರಸಾರವಾದ ಕಾಮಿಡಿ ಕಿಲಾಡಿಗಳು ಶೋ ಮೂಲಕ ನಾಡಿನ ಜನತೆಗೆ ಪರಿಚಯವಾದವರು ನಟಿ ನಯನಾ ಶರತ್. ಹೌದು ಸಿನಿಮಾ, ಸೀರಿಯಲ್‌ಗಳಲ್ಲಿಯೂ ಸಕ್ರಿಯವಾಗಿರುವ ಈ ನಟಿ ಈಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಅದು ಎಲ್ಲರಿಗೂ ಗೊತ್ತು. ಈ ಖುಷಿಯಲ್ಲಿಯೇ ಸಿಹಿಕಹಿ ಚಂದ್ರು ಅವರಿಂದ ಸೀಮಂತ ಶಾಸ್ತ್ರವನ್ನೂ ನೆರವೇರಿಸಿಕೊಂಡು, ಬಸರಿ ಬಯಕೆ ಈಡೇರಿಸಿಕೊಂಡಿದ್ದರು. ನಯನಾ ಅವರಿಗೆ ವಿಶೇಷ…

Read More
hsrp number plate

HSRP ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಸಾರಿಗೆ ಇಲಾಖೆ

ಎಲ್ಲ ವಾಹನ ಸವಾರರಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ಎಂಬುದು ಗೊತ್ತೇ ಇದೆ. ಈಗಾಗಲೇ ನಂಬರ್ ಪ್ಲೇಟ್ ಅಳವಡಿಕೆಗೆ ಎರಡು ಬಾರಿ ಗಡುವು ನೀಡಲಾಗಿತ್ತು ಆದರೆ ತುಂಬಾ ವಾಹನಗಳಿಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡದ ಕಾರಣ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು. ಈಗ ಮೇ 31 ಕೊನೆಯ ದಿನ ಎಂದು ಸಾರಿಗೆ ಇಲಾಖೆ ತಿಳಿಯದೆ. ಆದರೆ ಕೆಲವರು ಈ ಸಮಯವೂ ಮತ್ತೆ ವಿಸ್ತರಣೆ ಆಗುತ್ತದೆ ಎಂಬ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ . ಆದರೆ ಈ ಸುದ್ದಿಯೂ ಸುಳ್ಳು…

Read More
Mahila Samman Saving Certificate

ಕೇಂದ್ರ ಸರ್ಕಾರದ ಯಾವ ಯೋಜನೆಯಲ್ಲಿ ಮಹಿಳೆಯರು ಕಡಿಮೆ ಮೊತ್ತ ಹೂಡಿಕೆ ಮಾಡಿ ಹೆಚ್ಚು ಬಡ್ಡಿ ಪಡೆಯಬಹುದು ಎಂಬ ಮಾಹಿತಿ ಇಲ್ಲಿದೆ.

ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿ ಕೇಂದ್ರ ಸರ್ಕಾರವು ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಲು ಸಮಾಜದಲ್ಲಿ ಸಮಾನ ಸ್ಥಾನ ಮತ್ತು ಗೌರವ ಪಡೆಯಬೇಕು ಎಂಬುದು ಕೇಂದ್ರ ಸರ್ಕಾರದ ಉದ್ದೇಶ ದಿಂದಾ ಕಡಿಮೆ ಮೊತ್ತದ ಇನ್ವೆಸ್ಟ್ ಮಾಡಿ ಹೆಚ್ಚಿನ ಬಡ್ಡಿ ಹಣವನ್ನು ಪಡೆಯುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಹಾಗಾದರೆ ಯೋಜನೆ ಯಾವುದು ಹಾಗೂ ಇನ್ವೆಸ್ಟ್ ಮಾಡುವುದು ಹೇಗೆ ಎಂಬ ಬಗ್ಗೆ ಪೂರ್ಣ ಮಾಹಿತಿ ಪಡೆಯೋಣ. ಏನಿದು ಯೋಜನೆ?: ಮಹಿಳೆಯರ ಆರ್ಥಿಕ…

Read More
Gruhalakshmi Yojana Amount Update

ನಿಮ್ಮ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಜಮಾ ಆಗಿಲ್ಲವೇ? ಹಾಗಾದರೆ ಈ ಹಂತಗಳನ್ನು ಫಾಲೋ ಮಾಡಿ

ರಾಜ್ಯ ಸರ್ಕಾರದ ಉತ್ತಮ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 10 ಕಂತುಗಳ ಹಣ ಈಗಾಗಲೇ ರಾಜ್ಯದ ಬಹುತೇಕ ಯಜಮಾನಿ ಮಹಿಳೆಯ ಅಧಿಕೃತ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಆದರೂ ಸಹ ಕೆಲವು ಮಹಿಳೆಯರ ಖಾತೆಗೆ ಒಂದು ಕಂತಿನ ಹಣವೂ ಜಮಾ ಆಗಲಿಲ್ಲ. ಹಾಗೆಯೇ ಕೆಲವರಿಗೆ ಒಂದು ಕಂತಿನ ಹಣ ಬಂದರೆ ಇನ್ನೊಂದು ಕಂತಿನ ಹಣ ಬ್ಯಾಂಕ್ ಖಾತೆಗೆ ಜಮಾ ಆಗಲಿಲ್ಲ. ಅಂತವರು ಹೇಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬಹುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ಏನಿದು ಗೃಹಲಕ್ಷ್ಮಿ…

Read More

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಹಾಕಲು ಯಾರ್ ಬೇಕಾದ್ರು ಹೋಗಬಹುದಾ? ಮನೆ ಯಜಮಾನಿಯೇ ಹೋಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇಲ್ವಾ?

gruhalakshmi Yojana: ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಮಹಿಳೆಯರನ್ನ ಸಶಕ್ತರನ್ನಾಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರವು ಗೃಹಲಕ್ಷ್ಮಿ ಯೋಜನೆ ಆರಂಭಿಸಿದೆ. ಈ ಯೋಜನೆಯು ಜುಲೈ 19ರಿಂದ ಜಾರಿಗೆ ಬಂದಿದ್ದು, ಈ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಹೌದು ಈ ಯೋಜನೆಗೆ ಸಂಬಂಧಪಟ್ಟಂತೆ ಸಹಾಯವಾಣಿಯೂ ಲಭ್ಯವಿದ್ದು, ಸಹಾಯವಾಣಿ ಮೂಲಕ ಹೆಚ್ಚಿನ ವಿವರ ಪಡೆಯಬಹುದು. ಮನೆಯ ನಿರ್ವಹಣೆಗೆ ಅನುಕೂಲವಾಗಲೆಂದು ಕರ್ನಾಟಕ ಸರಕಾರವು ಮನೆಯ ಯುಜಮಾನಿಯ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2000 ರೂಪಾಯಿ ಜಮಾ ಮಾಡಲಿದೆ. ಈ…

Read More