Gold Price Today: ಗಣೇಶ ಹಬ್ಬಕ್ಕೂ ಮುನ್ನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ? ಹೀಗಿದೆ ಇಂದಿನ ಚಿನ್ನ, ಬೆಳ್ಳಿಯ ದರ

Gold Price Today: ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ ಅಂತಾನೆ ಹೇಳಬಹುದು. ಹೌದು ಚಿನ್ನದ ಬೆಲೆಯಲ್ಲಿ ಇಂದು ಯಾವುದೇ ಏರಿಳಿತ ಕಾಣದೆ ಬೆಲೆಯಲ್ಲಿ ಸ್ಥಿರವಾಗಿದೆ, ಇನ್ನು ಬೆಳ್ಳಿಯ ಬೆಲೆಯಲ್ಲೂ ಕೂಡ ಸ್ಥಿರವಾಗಿದ್ದು ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗು ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಾಗಿದೆ ನೋಡೋಣ ಬನ್ನಿ,…

Read More
Tata Punch EV

Tata Punch EV: ಗಂಟೆಗೆ 140 ಕಿಲೋಮೀಟರ್ ವೇಗವನ್ನು ತಲುಪುವ ಹೊಸ ಟಾಟಾ ಪಂಚ್ EV ಎಲ್ಲರ ಗಮನ ಸೆಳೆಯಲಿದೆ

Tata Punch EV: ಟಾಟಾ ಮೋಟಾರ್ಸ್‌ನ ಪ್ರಮುಖ ಕಾಂಪ್ಯಾಕ್ಟ್ ಎಸ್‌ಯುವಿಯ ಎಲೆಕ್ಟ್ರಿಕ್ ಆವೃತ್ತಿ, ಪಂಚ್ ಅನ್ನು ಇದೀಗ ಪರಿಚಯಿಸಲಾಗಿದೆ. ಎಲೆಕ್ಟ್ರಿಕ್ ವೆಹಿಕಲ್ (ಇವಿ) ಉದ್ಯಮಕ್ಕೆ, ಇದು ಮುಂದೆ ಒಂದು ದೊಡ್ಡ ಹೆಜ್ಜೆಯನ್ನು ಪ್ರತಿನಿಧಿಸುತ್ತದೆ. ಟಾಟಾದ ಅತ್ಯಾಧುನಿಕ ಎಲೆಕ್ಟ್ರಾನಿಕ್ ಆರ್ಕಿಟೆಕ್ಚರ್‌ನಲ್ಲಿ ನಿರ್ಮಿಸಲಾದ ಈ ಎಲೆಕ್ಟ್ರಿಕ್ ಎಸ್‌ಯುವಿ, ಈಗಾಗಲೇ ಮಾರುಕಟ್ಟೆಗೆ ಬಂದಿದ್ದು. ಗ್ರಾಹಕರು ಟಾಟಾ ಪಂಚ್ EV ಯ ಮೂರು ವಿಭಿನ್ನ ಮಾದರಿಗಳಲ್ಲಿ ಪಡೆಯಬಹುದು. ಪ್ರತಿಯೊಂದೂ ಡ್ರೈವಿಂಗ್ ಶ್ರೇಣಿಯ ವಿಷಯದಲ್ಲಿ ಅವರ ನಿರ್ದಿಷ್ಟ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾಗಿದೆ. ಸುಮಾರು ₹10.99…

Read More
Gruhalakshmi Yojana 11th Installment Amount

ಗೃಹಲಕ್ಷ್ಮಿ 11 ನೇ ಕಂತಿನ ಬಿಗ್ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರ ಸಬಲೀಕರಣಕ್ಕೆ ಸಹಾಯಧನ ರೂಪದಲ್ಲಿ ಪ್ರತಿ ತಿಂಗಳು 2,000 ರೂಪಾಯಿ ನೀಡುವ ಉತ್ತಮ ಯೋಜನೆ ಇದಾಗಿದೆ. ಈ ಯೋಜನೆಯ ಲಕ್ಷಾಂತರ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಸಿಗುತ್ತಿದೆ. ಈಗಾಗಲೇ ರಾಜ್ಯದ ಹಲವಾರು ಮಹಿಳೆಯರಿಗೆ 10 ಕಂತಿನ ಹಣವೂ ವರ್ಗಾವಣೆ ಆಗಿದ್ದು. ಈಗ 11 ನೇ ಕಂತಿನ ಹಣ ಬಗ್ಗೆ ಬಿಗ್ ಅಪ್ಡೇಟ್ ದೊರಕಿದೆ. ಮೇ ತಿಂಗಳಲ್ಲಿ 4,000 ರೂಪಾಯಿ ಹಣ ಜಮಾ ಆಗಿದೆ: ರಾಜ್ಯದಲ್ಲಿ ಹಲವಾರು ಮಹಿಳೆಯರ ಖಾತೆಗೆ ಮೇ…

Read More
Tata Curvv Ev

ಟಾಟಾ ಕರ್ವ್ ಇವಿ; ಎಲೆಕ್ಟ್ರಿಕ್ ವಾಹನಗಳ ಯುಗಕ್ಕೆ ಹೊಸತಿರುವು, ಇದರ ಬಿಡುಗಡೆ ಯಾವಾಗ?

Tata Curvv Ev: ಟಾಟಾ ಮೋಟಾರ್ಸ್, ಪ್ರಸ್ತುತ ತನ್ನ ಇತ್ತೀಚಿನ ಕಾರು ಮಾದರಿಗಳಿಗೆ ಬೇಡಿಕೆಯ ಹೆಚ್ಚಳಕ್ಕೆ ಸಾಕ್ಷಿಯಾಗಿದೆ, ಇತ್ತೀಚೆಗೆ ತನ್ನ ಬಹು ನಿರೀಕ್ಷಿತ ಕರ್ವ್ EV ಬಿಡುಗಡೆಯ ಬಗ್ಗೆ ಸೂಚನೆಗಳನ್ನು ನೀಡಿದೆ. ಮೂಲಗಳ ಪ್ರಕಾರ ಕಂಪನಿಯು ತನ್ನ ಹೊಸ ಎಲೆಕ್ಟ್ರಿಕ್ ವಾಹನವನ್ನು ವರ್ಷದ ಅಂತ್ಯದ ವೇಳೆಗೆ ಬಹಿರಂಗಪಡಿಸುವ ನಿರೀಕ್ಷೆಯಿದೆ. ಟಾಟಾ ಮೋಟಾರ್ಸ್ ತನ್ನ ಬಹು ನಿರೀಕ್ಷಿತ ಕರ್ವ್ EV ಯನ್ನು ಶೀಘ್ರದಲ್ಲೇ ಬಹಿರಂಗಪಡಿಸಲು ಸಿದ್ಧವಾಗುತ್ತಿದೆ. ಹೊಸ ಪೀಳಿಗೆಯ ಗ್ರಾಹಕರ ಆದ್ಯತೆಗಳನ್ನು ಪೂರೈಸುವ ವೈವಿಧ್ಯಮಯ ಕಾರು ಮಾದರಿಗಳಿಗೆ ಕಂಪನಿಯು…

Read More
Ayushman Bharath Health Card

ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?

ಮೊನ್ನೆಯಷ್ಟೇ ಅಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್( Ayushman Bharath Health Card) ನ ಹೆಸರು ಬದಲಾವಣೆ ಮಾಡಿ, ರಾಜ್ಯ ಸರ್ಕಾರ ಒಂದಷ್ಟು ಬದಲಾವಣೆ ಮಾಡಿತ್ತು. ಮುಖ್ಯವಾಗಿ ಬಡವರಿಗೆ, ಮಧ್ಯಮ ವರ್ಗದವರಿಗೆ ಅನುಕೂಲವಾಗಲೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಗ್ಯ ಕಾರ್ಡ್‌ ಯೋಜನೆಗಳನ್ನು ಜಾರಿಗೊಳಿಸಿತ್ತು. ಅದರಲ್ಲಿ ಕಾಲ ಕಾಲಕ್ಕೆ ತಕ್ಕಂತೆ ಸಾಕಷ್ಟು ಬದಲಾವಣೆಗಳನ್ನ ಮಾಡುತ್ತ ಬಂದಿದ್ದು. ಈಗಲೂ ಒಂದು ಮಹತ್ವದ ಬದಲಾವಣೆ ಮಾಡಿ ಈಗಾಗಲೇ ಇರುವ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳಿಗೆ ಈಗ ಹೊಸ ರೂಪ…

Read More
Guest Teachers Recruitment

ರಾಜ್ಯದಲ್ಲಿ ಒಟ್ಟು 33,863 ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಅನುಮತಿ ಸಿಕ್ಕಿದೆ. ಆಸಕ್ತರು ಅರ್ಜಿ ಸಲ್ಲಿಸಿ

2024–25ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾತಿ ಇರುವ ಅತಿಥಿ ಶಿಕ್ಷಕರ ಪಿಎಸ್‌ಟಿ ಹಾಗೂ ಜಿಪಿಟಿ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಹುದ್ದೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ. ಹುದ್ದೆಯ ಬಗ್ಗೆ ಮಾಹಿತಿ :- ರಾಜ್ಯವಾರು ಹಾಗೂ ತಾಲೂಕುವಾರು. ಖಾಲಿ ಇರುವ ಒಟ್ಟು 33,863 ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ವಿಜಯಪುರ ಜಿಲ್ಲೆಯಲ್ಲಿ 1,336 ಹಾಗೂ ಕಲಬುರಗಿ ಜಿಲ್ಲೆಯಲ್ಲಿ 1,832 ಹಾಗೂ ಕೊಪ್ಪಳ ಜಿಲ್ಲೆಯಲ್ಲಿ 1,758 ಹಾಗೂ ರಾಯಚೂರು ಜಿಲ್ಲೆಯಲ್ಲಿ 3,205 ಹಾಗೂ ಯಾದಗಿರಿಯಲ್ಲಿ…

Read More

ಹೆಂಡತಿಯ ಅಕ್ರಮ ಸಂಬಂಧ ಗೊತ್ತಿದ್ರೂ ಸುಮ್ಮನಿದ್ದ ಗಂಡ- ಆದ್ರೂ ಗಂಡನ ಜೀವ ತೆಗೆದ ಹೆಂಡತಿ! ಅಪ್ಪ ಇಹಲೋಕ, ಅಮ್ಮ ಜೈಲು ಪಾಲು, ಮಕ್ಕಳ ಪಾಡು ಅಯ್ಯೋ ಪಾಪ!

ಆತ ಜನಪದ ಗೀತೆಗಳ ಹಾಡುಗಾರ, ಕೋಲಾರ ಜಾನಪದ ಕಲಾ ಸಂಘದ ಅಧ್ಯಕ್ಷರಾಗಿದ್ರು ಅಲ್ಲದೇ ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ, ಹೌದು ತನ್ನ ಗಾಯನದ ಮೂಲಕ ಅದೆಷ್ಟೋ ಜನರ ಮನಸ್ಸು ಗೆದ್ದಿದ್ರು ಸಂಸಾರದ ಕಲೆ ಗೆಲ್ಲುವಲ್ಲಿ ವಿಫಲನಾಗಿದ್ದ. ಆದ್ರೆ ಮಡದಿಯೇ ಆತನನ್ನ ಮಸಣ ಸೇರಿಸುತ್ತಾಳೆ ಅಂತ ಆತ ಕನಸ್ಸು ಮನಸ್ಸಿನಲ್ಲೂ ಎಣಿಸಿರಲಿಲ್ಲ, ಆದ್ರೂ ಪತ್ನಿಯ ಅಕ್ರಮ ಸಂಬಂಧಕ್ಕೆ ಮುಗ್ದ ಪತಿ ಹೆಂಡತಿಯ ಪ್ರಿಯಕರನ್ನಿಂದಲೇ ಹತ್ಯೆಗಿದ್ದಾಗಿರೋದು ನಿಜಕ್ಕೂ ದುರದೃಷ್ಟಕರ. ಹೌದು ತನ್ನ ಪತ್ನಿಗಿದ್ದ ಅಕ್ರಮ ಸಂಬಂಧ ಗೊತ್ತಿದ್ರು ತನ್ನ ಮಕ್ಕಳಿಗಾಗಿ…

Read More
Canara Bank Free Computer Training Program

ನೀವು ಕಂಪ್ಯೂಟರ್ ಕಲಿಯಬೇಕೆಂದಿದ್ದೀರಾ? ಇಲ್ಲಿದೆ ಉಚಿತ ಕಂಪ್ಯೂಟರ್ ತರಬೇತಿ. ಆಸಕ್ತರು ಅರ್ಜಿ ಸಲ್ಲಿಸಿ

ಕೆನರಾ ಬ್ಯಾಂಕ್ ಇದೀಗ ಉದ್ಯೋಗವಿಲ್ಲದ ಯುವಕರಿಗೆ ಉಚಿತ ಕಂಪ್ಯೂಟರ್ ಶಿಕ್ಷಣವನ್ನು ನೀಡುತ್ತಿದೆ. ಮುಂದಿನ ದಿನಗಳಲ್ಲಿ, ವಿದ್ಯಾರ್ಥಿಗಳು ಕಂಪ್ಯೂಟರ್ ಆಫೀಸ್ ಆಡಳಿತದ ಬಗ್ಗೆ ಕಲಿಯಲು ಸಹಾಯವಾಗುತ್ತದೆ, ಹಾಗೆಯೇ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್‌ವರ್ಕ್‌ಗಳನ್ನು ಹೇಗೆ ನಿರ್ವಹಿಸಬೇಕು ಎಂಬುದನ್ನು ಸಹ ಕಲಿಯಬಹುದು. ಜನವರಿ 1, 2024 ರಿಂದ ಪ್ರಾರಂಭಿಸಿ, ನೀವು ಮೂರು ತಿಂಗಳವರೆಗೆ ಉಚಿತ ಕಂಪ್ಯೂಟರ್ ಶಿಕ್ಷಣ ತರಬೇತಿಯನ್ನು ಪಡೆಯಬಹುದು. ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಜನರು ಅಗತ್ಯತೆಗಳು ಮತ್ತು ಇತರ ಪ್ರಮುಖ ವಿವರಗಳ ಬಗ್ಗೆ ತಿಳಿದುಕೊಂಡ ನಂತರ ತಮ್ಮ…

Read More
Aadhaar Linking With Pahani mandatory

ಕರ್ನಾಟಕ ರೈತರ ಗಮನಕ್ಕೆ; ಪಹಣಿಗೆ ಇನ್ಮುಂದೆ ಆಧಾರ್ ಲಿಂಕ್ ಕಡ್ಡಾಯ.

ಈಗ ಯಾವುದೇ ಸರಕಾರಿ ಕೆಲಸಕ್ಕೆ ಕಡ್ಡಾಯವಾಗಿ ಆಧಾರ್ ಸಂಖ್ಯೆ ಕೇಳುವುದು ಸಾಮಾನ್ಯ ಆಗಿದೆ. ಅದೇ ರೀತಿ ಈಗಾಗಲೇ ಪಾನ್ ಕಾರ್ಡ್(Pan Card) ಮತ್ತು ರೇಷನ್ ಕಾರ್ಡ್ ಗೆ ಆಧಾರ್ ಜೋಡಣೆ ಕಡ್ಡಾಯ ಗೊಳಿಸಿರುವುದು ಎಲ್ಲರಿಗೂ ತಿಳಿದಿದೆ. ಈಗ ರೈತರಿಗೆ ತಮ್ಮ ಜಮೀನಿನ ಪಹಣಿಗೆ ಸಹ ಆಧಾರ್ ಲಿಂಕ್ ಮಾಡಿಸುವುದು ಕಡ್ಡಾಯ ಎಂದು ಇಲಾಖೆ ತಿಳಿಸಿದೆ. ಯಾಕೆ ಆಧಾರ್ ಲಿಂಕ್ ಕಡ್ಡಾಯ ಗೊಳಿಸಲಾಗಿದೆ?: ಕಂದಾಯ ಇಲಾಖೆಯನ್ನು ಆಧುನೀಕರಣ ಗೊಳಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈಗಲೇ…

Read More
Makar Sankranti astrology

ಮಕರ ಸಂಕ್ರಾಂತಿಯಿಂದ ಇನ್ನೊಂದು ವರ್ಷ ಪೂರ್ತಿ ಈ ಐದು ರಾಶಿಯವರಿಗೆ ಹಣದ ಹೊಳೆ ಹರಿಯಲಿದೆ.

ಮಕರ ಸಂಕ್ರಾಂತಿ ಹಬ್ಬದ ಈ ಸಮಯದಲ್ಲಿ ವಿಶೇಷ ಯೋಗ ಉಂಟಾಗಲಿದೆ. ಮಕರ ಸಂಕ್ರಾಂತಿ ಎನ್ನುವುದು ಸೂರ್ಯನು ಮಕರ ಸಂಕ್ರಾಂತಿಯ ರಾಶಿಚಕ್ರ ಚಿಹ್ನೆಗೆ ಚಲಿಸುವಾಗ ಉಂಟಾಗುವಂತಹ ವಿಶೇಷ ದಿನವಾಗಿದೆ, ಇದು ಶನಿಯೊಂದಿಗೆ ಸಂಬಂಧ ಹೊಂದಿದೆ. ಈ ನಿರ್ದಿಷ್ಟ ದಿನದಂದು ಸಂಭವಿಸುವ ಉತ್ತಮ ಯೋಗವಿದೆ. ಈ ಯೋಗದ ಕಾರಣದಿಂದಾಗಿ, ಕೆಲವು ರಾಶಿಗಳು ಹಣ ಮತ್ತು ಸ್ಥಿರಾಸ್ತಿಯ ವಿಷಯದಲ್ಲಿ ಧನಾತ್ಮಕ ಫಲಿತಾಂಶಗಳನ್ನು ಅನುಭವಿಸುತ್ತವೆ. ಜನವರಿ ತಿಂಗಳು ಅಂದರೆ ಮಕರ ಸಂಕ್ರಾಂತಿಯ ತಿಂಗಳು ಇದು ನಮಗೆಲ್ಲ ತಿಳಿದೇ ಇದೆ. ಮತ್ತು ಇದು ಕೆಲವು…

Read More