Headlines

ಸ್ತ್ರಿಯರ ಆರ್ಥಿಕ ಬಲವರ್ಧನೆ ಮತ್ತೊಂದು ಯೋಜನೆ; 100 ಪೆಟ್ರೋಲ್ ಬಂಕ್ ಸ್ಥಾಪನೆಗೆ ಯೋಜನೆ ಸಿದ್ದ..

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಬಜೆಟ್​ನ್ನು ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿದ್ದಾರೆ. ಇದರಲ್ಲಿ ಮಹಿಳೆಯರ ಆರ್ಥಿಕವಾಗಿ ಸ್ವವಲಂಬನೆ ಹಿತ ದೃಷ್ಟಿಯಿಂದ ಅಂದ್ರೆ ಮಹಿಳೆಯರನ್ನ ಆರ್ಥಿಕವಾಗಿ ಸದೃಢ ರನ್ನಾಗಿಸುವ ಆಲೋಚನೆಯಿಂದಾಗಿ ಮತ್ತೊಂದು ಹೆಜ್ಜೆಯನ್ನ ಈ ಬಜೆಟ್ ನಲ್ಲಿ ಮಹಿಳೆಯರ ಪರವಾಗಿ ಇಡಲಾಗಿದೆ. ಹೌದು ಉದ್ಯಮ ಶಕ್ತಿ ಎಂಬ ಯೋಜನೆ(Udyama Shakti Scheme) ಅಡಿಯಲ್ಲಿ 100 ಪೆಟ್ರೋಲ್​​ ಬಂಕ್​ಗಳನ್ನು ಸ್ಥಾಪಿಸಲಾಗುತ್ತಿದೆ. ಇವುಗಳನ್ನು ಮಹಿಳಾ ಸ್ವಸಹಾಯ ಸಂಘಗಳು ನಿರ್ವಹಿಸಲ್ಪಡುತ್ತವೆ ಎಂಬುದು ವಿಶೇಷವಾಗಿದೆ. ಹೌದು ರಾಜ್ಯ ಸರ್ಕಾರದ 2023-24ನೇ ಸಾಲಿನ ಬಜೆಟ್​ ನ್ನು…

Read More
CSK Bowler Mustafizur Rahman

CSK ಗೆ ಗಂಭೀರ ನಷ್ಟ; ಪ್ರಮುಖ ಬೌಲರ್ ಮುಸ್ತಾಫಿಜುರ್ ರೆಹಮಾನ್ ಟೂರ್ನಿಯಿಂದ ಹೊರಗೆ! ಕಾರಣವೇನು?

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ 2024 ರಲ್ಲಿ ಉತ್ತಮ ಆರಂಭವನ್ನು ಕಂಡಿದ್ದರೂ, ತಂಡದ ಪ್ರಮುಖ ಬೌಲರ್ ಟೂರ್ನಿಯ ಮಧ್ಯದಲ್ಲೇ ತಂಡವನ್ನು ತೊರೆದಿರುವುದು ಚೆನ್ನೈ ಪಾಳಯದಲ್ಲಿ ಆತಂಕ ಮೂಡಿಸಿದೆ. ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡವು ಗೆಲುವಿನ ಹಾದಿಯಲ್ಲಿ ಸಾಗುತ್ತಿದ್ದರೂ, ಈ ಬೌಲರ್‌ನ ಅನುಪಸ್ಥಿತಿಯು ತಂಡದ ಮೇಲೆ ಪರಿಣಾಮ ಬೀರಲಿದೆ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ. ಚೆನ್ನೈ ಸೂಪರ್ ಕಿಂಗ್ಸ್ ತಂಡದಿಂದ ಹೊರಬಂದು ತವರಿಗೆ ಮರಳಿದ ಘಾತಕ ಬೌಲರ್ ಮುಸ್ತಾಫಿಜುರ್ ರೆಹಮಾನ್ 2024 ರ ಟಿ20 ವಿಶ್ವಕಪ್‌ಗಾಗಿ USA ವೀಸಾ…

Read More
Atal Pension Scheme

ಅಟಲ್ ಪಿಂಚಣಿ ಯೋಜನೆಯ ಅಡಿಯಲ್ಲಿ ತಿಂಗಳಿಗೆ 5 ಸಾವಿರದ ವರೆಗೆ ಪಿಂಚಣಿ ಸಿಗಲಿದೆ.

ಪ್ರತಿನಿತ್ಯ ದುಡಿಯುವುದು ನಮ್ಮ ನಾಳಿನ ಭವಿಷ್ಯಕ್ಕೆ. ನಮ್ಮ ನಿವೃತ್ತಿ ಜೀವನವು ಸುಖವಾಗಿ ಆರಾಮದಾಯಕವಾಗೀ ಇರಬೇಕು ಎಂದೇ ಎಲ್ಲರೂ ಬಯಸುತ್ತಾರೆ. ಈಗ ಬ್ಯಾಂಕ್ ನಲ್ಲಿ ಹಲವು ಕಂಪನಿಗಳಲ್ಲಿ ಪಿಂಚಣಿ ಯೋಜನೆಗಳು ಲಭ್ಯ ಇದೆ. ಅದರ ಜೊತೆಗೆ ಈಗ ಸರ್ಕಾರವು ಅಟಲ್ ಪಿಂಚಣಿ ಯೋಜನೆಯನ್ನೂ(Atal Pension Scheme) ಆರಂಭಿಸಿದೆ. ನೀವು ಈ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ಏನು ಲಾಭ ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ. ಈ ಯೋಜನೆಗೆ ಹೂಡಿಕೆ ಮಾಡಲು ವಯಸ್ಸಿನ ಮಿತಿ ಏಷ್ಟು :- ಅಟಲ್ ಪಿಂಚಣಿ ಯೋಜನೆಯಲ್ಲಿ(Atal…

Read More
Rrc Ser Recruitment

ಐಟಿಐ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಒಟ್ಟು 1202 ಹುದ್ದೆ ಖಾಲಿ ಇದೆ.

ಸರಕಾರಿ ಕೆಲಸ ಸಿಗಬೇಕು ಎಂಬ ಕನಸು ಎಲ್ಲರಿಗೂ ಇರುತ್ತದೆ. ಆದರೆ ನಾನು ಓದಿರುವ ಓದಿಗೆ ಸರಕಾರಿ ಕೆಲಸ ಸಿಗುತ್ತದೆಯೇ ಎಂಬ ಸಂಶಯವೂ ಇರುತ್ತದೆ. ಈಗ ರೈಲ್ವೆ ಇಲಾಖೆ 1202 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಬಗ್ಗೆ ಪೂರ್ಣ ಮಾಹಿತಿ :- ರೈಲ್ವೆ ಇಲಾಖೆಯು 827 ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗಳು ಹಾಗೂ 375 ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ.  ವಿದ್ಯಾರ್ಹತೆ :-…

Read More

ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ; ಅರ್ಜಿ ಸಲ್ಲಿಸೋದು ಹೇಗೆ? ಏನೆಲ್ಲಾ ದಾಖಲೆಗಳು ಬೇಕು?

ಭಾರತ ಸರ್ಕಾರವು ಮಹಿಳೆಯರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಪರಿಚಯಿಸುತ್ತಿದೆ. ಅದರ ಭಾಗವಾಗಿ ಕೇಂದ್ರ ಸರ್ಕಾರವು ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ವಿತರಿಸುತ್ತದೆ. ಈ ಯೋಜನೆಯು ಭಾರತದಾದ್ಯಂತ, ಭಾರತದ ಪ್ರತಿಯೊಂದು ರಾಜ್ಯಕ್ಕೂ ರವಾನೆಯಾಗುತ್ತದೆ. ಕರ್ನಾಟಕ ಉಚಿತ ಹೊಲಿಗೆ ಯಂತ್ರ ಯೋಜನೆ 2023ರ ಅನ್ವಯ ಅರ್ಹ ಮಹಿಳೆಯರು ಈ ಯೋಜನೆಯ ಲಾಭ ಪಡೆಯಬಹುದು. ಇನ್ನು ಸಮಾಜದಲ್ಲಿ ಮಹಿಳೆಯರನ್ನು ಸಬಲಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತದೆ. ಅಂತಹ ಸರಳ ಯೋಜನೆಗಳು ಶೂನ್ಯ ಬಂಡವಾಳದಲ್ಲಿ ಅಥವಾ…

Read More
Suzuki Jimmy 5 Door Heritage

Hurry Up ಸುಜುಕಿ ಜಿಮ್ನಿ 5-ಡೋರ್ ಹೆರಿಟೇಜ್, 500 ಅದೃಷ್ಟಶಾಲಿಗಳಿಗೆ ಮಾತ್ರ!

ಸುಜುಕಿ ಇದೀಗ ಆಸ್ಟ್ರೇಲಿಯಾದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿತ ಜಿಮ್ನಿ ಹೆರಿಟೇಜ್ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಈ ವಿಶೇಷ ಆವೃತ್ತಿಯ ಮಾದರಿಯು ಅದರ ಒಂದು ರೀತಿಯ ವೈಶಿಷ್ಟ್ಯಗಳು ಮತ್ತು ವಿಶಿಷ್ಟ ವಿನ್ಯಾಸದೊಂದಿಗೆ ಪ್ರಭಾವ ಬೀರುವುದು ನಿಶ್ಚಿತವಾಗಿದೆ. ಸುಜುಕಿ ಕೇವಲ 500 ಘಟಕಗಳನ್ನು ಮಾರಾಟಕ್ಕೆ ಲಭ್ಯವಾಗುವಂತೆ ಮಾಡುತ್ತಿದೆ. ಜಿಮ್ನಿ ಹೆರಿಟೇಜ್ ಆವೃತ್ತಿಯು ಈ ಸೇರ್ಪಡೆಯೊಂದಿಗೆ ಇನ್ನಷ್ಟು ಅಪೇಕ್ಷಣೀಯವಾಗಿದೆ. ಈ ವಿಶೇಷ ಆವೃತ್ತಿಯ ಜಿಮ್ನಿಯನ್ನು ವಿಶಿಷ್ಟ ಶೈಲಿಯೊಂದಿಗೆ ವಿನ್ಯಾಸಗೊಳಿಸಲಾಗಿದೆ ಮತ್ತು ಇದು ಪ್ರಭಾವಶಾಲಿ ಕಾರ್ಯಕ್ಷಮತೆಯನ್ನು ನೀಡುತ್ತದೆ, ಇದು ಆಸ್ಟ್ರೇಲಿಯಾದ ರಸ್ತೆಗಳಲ್ಲಿ ನಿಜವಾದ ತಲೆ…

Read More

ಮೊದಲ ಬಾರಿಗೆ ಕಾಣಿಸಿಕೊಂಡ ಜೈ ಜಗದೀಶ್ ಮೊದಲು ಪತ್ನಿ ಮಗಳು! ಮೊದಲ ಪತ್ನಿ ಜೊತೆಗೆ ವಿಜಯಲಕ್ಷ್ಮಿ ಒಡನಾಟ ಇರೋದು ನಿಜಾನಾ?

Jai jagadish first daughter arpita: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ವೀಕೆಂಡ್‌ ವಿತ್‌ ರಮೇಶ್‌ ಸೀಸನ್‌ 5ರ ಕಾರ್ಯಕ್ರಮದ 19ನೇ ಅತಿಥಿಯಾಗಿ ಕನ್ನಡ ಚಿತ್ರರಂಗದ ಹಿರಿಯ ನಟ ಜೈ ಜಗದೀಶ್‌ ಅತಿಥಿಯಾಗಿ ಪಾಲ್ಗೊಂಡಿದ್ದರು. ಬಾಲ್ಯದಿಂದ ಇದುವರೆಗಿನ ಅನೇಕ ನೆನಪುಗಳನ್ನು ಕಾರ್ಯಕ್ರಮದಲ್ಲಿ ಜೈ ಜಗದೀಶ್ ಹಂಚಿಕೊಂಡರು. ಹೌದು ‘ಫಲಿತಾಂಶ’ ಚಿತ್ರದ ಮೂಲಕ ಜೈ ಜಗದೀಶ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಾಣೆ ಮಾಡಿದರು.‌ ಪೈಲಟ್ ಆಗಬೇಕಿದ್ದವರು ಪುಟ್ಟಣ್ಣ ಕಣಗಾಲ್ ರವರು ಬುಲಾವ್ ಕೊಟ್ಟ ಕಾರಣ ಫೈಲೇಟ್ ತರಬೇತಿಯನ್ನ ಅರ್ಧಕ್ಕೆ ಬಿಟ್ಟು…

Read More

ಆರ್ ಬಿಐ ಜಾರಿಗೊಳಿಸಿದ 5 ಹೊಸ ನಿಯಮ; ಬ್ಯಾಂಕ್ ಗಳಿಗೆ ಶುರುವಾಗಲಿದೆ ಟೆನ್ಶನ್ ಗ್ರಾಹಕರಿಗೆ ಫುಲ್ ರಿಲೀಫ್

CIBIL ಸ್ಕೋರ್‌ಗೆ ಸಂಬಂಧಿಸಿದಂತೆ ಒಂದು ಪ್ರಮುಖ ಅಪ್‌ಡೇಟ್ ಅನ್ನು ಭಾರತೀಯ ರಿಸರ್ವ್ ಬ್ಯಾಂಕ್ ನೀಡಿದೆ. ಇದರ ಅಡಿಯಲ್ಲಿ ಹಲವು ನಿಯಮಗಳನ್ನು ರೂಪಿಸಲಾಗಿದೆ. ಕ್ರೆಡಿಟ್ ಸ್ಕೋರ್(Credit Score) ಕುರಿತು ಹಲವು ದೂರುಗಳು ಬಂದಿದ್ದು, ನಂತರ ಕೇಂದ್ರ ಬ್ಯಾಂಕ್ ನಿಯಮಗಳನ್ನು ಬಿಗಿಗೊಳಿಸಿದೆ. ಇದರ ಅಡಿಯಲ್ಲಿ, ಕ್ರೆಡಿಟ್ ಬ್ಯೂರೋದಲ್ಲಿನ ಡೇಟಾವನ್ನು ಸರಿಪಡಿಸದಿರುವ ಕಾರಣವನ್ನು ಸಹ ನೀಡಬೇಕಾಗಲಿದೆ. ಮತ್ತು ಕ್ರೆಡಿಟ್ ಬ್ಯೂರೋ ವೆಬ್‌ಸೈಟ್‌ನಲ್ಲಿ ದೂರುಗಳ ಸಂಖ್ಯೆಯನ್ನು ನಮೂದಿಸುವುದು ಸಹ ಕಡ್ಡಾಯವಾಗಲಿದೆ. ಇದಲ್ಲದೇ ಭಾರತೀಯ ರಿಸರ್ವ್ ಬ್ಯಾಂಕ್ ಹಲವು ನಿಯಮಗಳನ್ನು ರೂಪಿಸಿದೆ. ಹೊಸ ನಿಯಮಗಳು…

Read More
DHFWS Koppal Recruitment 2024

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕೊಪ್ಪಳ ಇಲಾಖೆಯಿಂದ 38 ಖಾಲಿ ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

NHM ಯೋಜನೆಯಲ್ಲಿ ಒಟ್ಟು 38 ನರ್ಸಿಂಗ್ ಅಧಿಕಾರಿ, ಪ್ರಾಥಮಿಕ ಆರೋಗ್ಯ ಅಧಿಕಾರಿ ಹಾಗೂ ಇನ್ನಿತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈಗಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಫೆಬ್ರವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಉದ್ಯೋಗದ ಬಗ್ಗೆ ಪೂರ್ಣ ವಿವರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಕೊಪ್ಪಳ ( DHFWS ) ಇಲಾಖೆಯಿಂದ 38 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕೊಪ್ಪಳ ದಲ್ಲಿ ಮಾತ್ರ…

Read More

ಬೆಂಗಳೂರು ಪೊಲೀಸ್ ಇಲಾಖೆಯಿಂದ ಪಿ. ಜಿ ಗಳಿಗೆ ಸ್ಟ್ರಿಕ್ಟ್ ರೂಲ್ಸ್..

ಬೆಂಗಳೂರಿನಲ್ಲಿ ಗಲ್ಲಿಗೆ ಒಂದರಂತೆ ಪಿ.ಜಿ ಗಳು ಇವೆ. ಸಾಮಾನ್ಯ ವರ್ಗದ ಜನರು ವಾಸಿಸುವಂತ ಪಿಜಿ ಗಳ ಜೊತೆಗೆ ಸಿರಿವಂತರು ವಾಸಿಸುವ ಪಿ. ಜಿ ಗಳು ಇವೆ. ಪಿ.ಜಿ ಗಳಲ್ಲಿ ವಾಸವಾಗಿರುವ ಹುಡುಗ ಹುಡುಗಿಯರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಅವರು ಮಾಡುವ ಕೃತ್ಯಗಳ ಬಗ್ಗೆ ಹೆಚ್ಚಿನ ಭದ್ರತೆ ಆಗ್ತಾ ಇರುವುದರಿಂದ ಈಗ ಪಿ.ಜಿ ಗಳಿಗೆ ಹಲವಾರು ನಿಯಮಗಳನ್ನು ಪೊಲೀಸ್ ಇಲಾಖೆ ಹೊರಡಿಸಿದೆ. ಇದು ಪಿ ಜಿ ಓನರ್ ಗಳಿಗೆ ಆತಂಕ ತಂದಿದೆ. ನಿಮ್ಮ ಮಕಳ್ಳನ್ನು ಪಿ.ಜಿ ಗೆ…

Read More