Ola Cruiser Bike ಸದ್ಯದಲ್ಲೇ ಬಿಡುಗಡೆಯಾಗಲಿದೆ ಲಾಂಚಿಂಗ್ ಡೇಟ್, ಅತ್ಯುತ್ತಮ ವಿನ್ಯಾಸ ಹೊಸ ವೈಶಿಷ್ಟ್ಯಗಳೊಂದಿಗೆ ಭಾರತೀಯ ಮಾರುಕಟ್ಟೆಗೆ ಎಂಟ್ರಿಯಾಗಲಿರುವ ಓಲಾ ಕ್ರೂಸರ್.

Ola Cruiser Bike: ಓಲಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಎಲೆಕ್ಟ್ರಿಕ್ ಬೈಕ್ ಅನ್ನು ಪ್ರಾರಂಭಿಸಿದೆ. ಈ ಬೈಕ್ ಹೆಸರು ಓಲಾ ಕ್ರೂಸರ್. ತಮ್ಮ ಕಾರ್ಖಾನೆಯಲ್ಲಿಯೇ ಈ ಬೈಕ್ ಅನ್ನು ಪ್ರದರ್ಶನ ಮಾಡಲಾಗಿದೆ. ಈ ಬೈಕ್, Ola S1 ಹಾಗೂ ಇತರ ಬೈಕ್ ಗಳ ನಂತರ ಮಾರುಕಟ್ಟೆಯಲ್ಲಿ ಇನ್ನೊಂದು ಬೈಕ್ ಪ್ರದರ್ಶನಗೊಳ್ಳಬಹುದು ಎಂದು ವರದಿಗಳು ತಿಳಿಸಿವೆ. ಓಲಾ ಕಂಪನಿ, ವಿದೇಶದಲ್ಲಿ ನವೀಕರಿಸಿದ ಈ ನಾಲ್ಕು ಬೈಕ್ ಗಳನ್ನು ಬಹುಮುಖ್ಯವಾಗಿ ಭಾರತೀಯ ಮಾರುಕಟ್ಟೆಗೆ ತರುತ್ತಿದೆ. ಆ ನಾಲ್ಕು ವಿಧಗಳು…

Read More

ಭಾರತದಲ್ಲಿ ಫೇಸ್ ಬುಕ್ ಬಂದ್ ಮಾಡ್ಬೇಕಾ? ಫೇಸ್ಬುಕ್ ಸಂಸ್ಥೆಗೆ ಹೈ ಕೋರ್ಟ್ ನಿಂದ ಒಂದು ವಾರದ ಗಡುವು..

ಅನಾಮಧೇಯ ವ್ಯಕ್ತಿಗಳು ಮಾಡಿದ ಕೆಲ್ಸಕ್ಕೆ ಸರಿಯಾದ ತನಿಖೆ ನಡೆಸದೆ ನಿರಾಪರಾಧಿ ವ್ಯಕ್ತಿ ಕಳೆದ 3ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆ ಅನುಭಸುತ್ತಿರುವ ವಿಚಾರ ಇದೀಗ ಹೈ ಕೋರ್ಟ್ ಅಂಗಳ ತಲುಪಿದ್ದು, ಫೇಸ್ಬುಕ್ ಪರ ವಕೀಲನಿಗೆ ಫೇಸ್ಬುಕ್ ಬಂದ್ ಮಾಡುವ ಖಡಕ್ ಎಚ್ಚರಿಕೆ ಕೊಟ್ಟಿದೆ. ಹೌದು ನಕಲಿ ಫೇಸ್‌ಬುಕ್‌ ಖಾತೆ ತೆರೆದು ಅನಾಮಿಕರು ಅವಹೇಳನಕಾರಿ ಪೋಸ್ಟ್‌ ಹಾಕಿದ್ದರಿಂದ ಅರೇಬಿಯ ನ್ಯಾಯಾಲಯದಿಂದ 15 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿ ಕಳೆದ ಮೂರು ವರ್ಷಗಳಿಂದ ಜೈಲು ವಾಸ ಅನುಭವಿಸಿರುವ ಮಂಗಳೂರಿನ, ಬಿಕರ್ನಕಟ್ಟೆ…

Read More

ವಾಹನ ಖರೀದಿಸಲು ಯುವಕ/ಯುವತಿಯರಿಗೆ ಸ್ವಾವಲಂಬಿ ಸಾರಥಿ ಯೋಜನೆಯ ಸಹಾಯಧನ ಹೆಚ್ಚಳ..

ಯುವಕರ ಜೀವನವನ್ನು ಸ್ವಾವಲಂಬನೆ ಮಾಡಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಸ್ವಾವಲಂಬಿ ಸಾರಥಿ ಯೋಜನೆಯು ಪರಿಶಿಷ್ಟ ಜಾತಿಯ ಯುವಕ ಯುವತಿಯರಿಗೆ ಟ್ಯಾಕ್ಸಿ ಅಥವಾ ಕ್ಯಾಬ್ ಕಾರ್ ಅಂತಹ ವಾಹನಗಳನ್ನು ಖರೀದಿಸಲು ನೆರವಾಗುವ ಯೋಜನೆ ಆಗಿದೆ. ಈಗಾಗಲೇ ಈ ಯೋಜನೆ ಜಾರಿಯಲ್ಲಿ ಇದ್ದು ಇಷ್ಟು ದಿನಗಳ ವರೆಗೆ 3,50,000 ಲಕ್ಷ ರೂಪಾಯಿ ಸಹಾಯಧನವನ್ನು 50 ಸಾವಿರ ರೂಪಾಯಿ ಹೆಚ್ಚಳ ಮಾಡಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸ್ವಾವಲಂಬಿ ಸಾರಥಿ ಯೋಜನೆಯ ಉದ್ದೇಶ:- ಹಿಂದುಳಿದ ವರ್ಗಗಳ…

Read More
Mahindra XUV 3XO Booking

ಮಹೀಂದ್ರಾ ಎಕ್ಸ್‌ಯುವಿ 3XO; 60 ನಿಮಿಷಗಳಲ್ಲಿ 50,000 ಬುಕಿಂಗ್‌ಗಳು! ಹೊಸ ದಾಖಲೆ ಬರೆದ ಮಹೀಂದ್ರಾ

ಮಹೀಂದ್ರಾದಿಂದ XUV 3XO ಗಾಗಿ ಗ್ರಾಹಕರ ಪ್ರತಿಕ್ರಿಯೆಯು ಧನಾತ್ಮಕವಾಗಿದೆ. ಈ ಹೊಸ ಕಾರು ಬಿಡುಗಡೆಯಾದ ನಂತರ ಬೇಗನೆ ಮಾರಾಟವಾಯಿತು ಏಕೆಂದರೆ ಇದು ಬಹಳ ಜನಪ್ರಿಯವಾಗಿದೆ. ಕಂಪನಿಯ ಇತ್ತೀಚಿನ XUV 3XO ಮಾದರಿಯು ಮಾರುಕಟ್ಟೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಹುಟ್ಟುಹಾಕಿದೆ. ಇತ್ತೀಚಿನ ಕಾರು ಮಾದರಿಯು ಗ್ರಾಹಕರಿಂದ ಅಗಾಧ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ, ಅದರ ಮುಂದುವರಿದ ವೈಶಿಷ್ಟ್ಯಗಳು ಮತ್ತು ನವೀನ ವಿನ್ಯಾಸವನ್ನು ಹೊಂದಿದೆ. ಇದರ ಬೆಲೆ ಮತ್ತು ವೈಶಿಷ್ಟ್ಯತೆಗಳು: ಒಂದು ಗಂಟೆಯಲ್ಲಿ ಸುಮಾರು 50,000 ಗ್ರಾಹಕರು ಇದನ್ನು ಬುಕ್ ಮಾಡಿದ್ದಾರೆ. ಅಗಾಧ ಪ್ರತಿಕ್ರಿಯೆಯು…

Read More

Abhinaya: ಮತ್ತೆ ಕಿರುತೆರೆಗೆ ಮರಳಿದ ನಟಿ ಅಭಿನಯ! ಮತ್ತೊಂದು ಧಾರವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಮಿಂಚಲಿರುವ ನಟಿ

Abhinaya: ಹಿಟ್ಲರ್ ಕಲ್ಯಾಣ ಸೀರಿಯಲ್ ನಲ್ಲಿ ವಿಲನ್ ಗೆ ವಿಲನ್ ಒಳ್ಳೆಯವರಿಗೆ ಒಳ್ಳೆಯವಳು ಅಂತಲೇ ಖಡಕ್ ಡೈಲಾಗ್ ಹೊಡೆಯುತ್ತಾ ಪ್ರೇಕ್ಷಕರಿಗೆ ಬಹಳ ಇಷ್ಟವಾಗುತ್ತಾ ಕಿರುತರೆಯಲ್ಲಿ ಮೋಡಿ ಮಾಡಿದ್ದ ನಟಿ ಅಭಿನಯ ಬಹುಬೇಡಿಕೆಯ ಪೋಷಕ ಪಾತ್ರಧಾರಿ. ಆದ್ರೆ ತನ್ನ ಅತ್ತಿಗೆಗೆ ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಅಭಿನಯಾಗೆ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದ ವಿಚಾರ ಭಾರೀ ಸದ್ದು ಮಾಡಿತ್ತು. ಆಗ ಜೈಲು ಪಾಲಾಗುವ ಆತಂಕದಲ್ಲಿ ನಟಿಗೆ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಸಿಕ್ಕಿತ್ತು. ಸಂಕಷ್ಟಕ್ಕೆ ಸಿಲುಕಿದ್ದ ನಟಿ ‘ಹಿಟ್ಲರ್…

Read More
Tesla

ವಿಶೇಷವಾಗಿ ಕಾರು ಪ್ರಿಯರಿಗೆ; ಭಾರತಕ್ಕೆ ಬರುತ್ತಿದೆ ಟೆಸ್ಲಾ ಕಾರ್ಖಾನೆ, ಯಾವ ರಾಜ್ಯಕ್ಕೆ ಲಾಭ?

ಟೆಸ್ಲಾ(Tesla) ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಲು ನೋಡುತ್ತಿದೆ. ಕಂಪನಿಯು ತನ್ನ ಉತ್ಪಾದನಾ ಘಟಕಕ್ಕೆ ಸರಿಯಾದ ಸ್ಥಳವನ್ನು ಹುಡುಕಲು ಶೀಘ್ರದಲ್ಲೇ ತಂಡವನ್ನು ಭಾರತಕ್ಕೆ ಕಳುಹಿಸುತ್ತಿದೆ. ಈ ಕ್ರಮವು ಟೆಸ್ಲಾ ಭಾರತೀಯ ಮಾರುಕಟ್ಟೆಯನ್ನು ನಿರ್ಮಾಣ ಮಾಡಲು ಮತ್ತು ದೇಶದಲ್ಲಿ ಹೆಚ್ಚುತ್ತಿರುವ ಎಲೆಕ್ಟ್ರಿಕ್ ವಾಹನಗಳ ಬೇಡಿಕೆಯನ್ನು ಪೂರೈಸಲು ಸಮರ್ಪಿತವಾಗಿದೆ ಎಂದು ತೋರಿಸುತ್ತದೆ. ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಕಡಿಮೆಯಾದ ಸಂದರ್ಭದಲ್ಲಿ ಕಂಪನಿಯು ಒಂದು ಸ್ಮಾರ್ಟ್ ನಿರ್ಧಾರವನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಭಾರತದಲ್ಲೂ ಲಭ್ಯವಿದೆ ಟೆಸ್ಲಾ ಕಾರು: ಯುಎಸ್ ಮತ್ತು ಚೀನಾದಂತಹ ಪ್ರಮುಖ ಮಾರುಕಟ್ಟೆಗಳಲ್ಲಿ…

Read More

ಪ್ರೇಯಸಿಗೆ ಅಂತ್ಯಕ್ರಿಯೆಗೆ ಬರುವಂತೆ ಹೇಳಿ ಲೈವ್ ನಲ್ಲೆ ಪ್ರಾಣ ಬಿಟ್ಟ ಯುವಕ! ಪೂರ್ತಿ ವಿಡಿಯೋ ಇಲ್ಲಿದೆ ನೋಡಿ

ಒಮೊಮ್ಮೆ ಸಾವು ಎಷ್ಟು ಘನಘೋರ ಎನಿಸಿಬಿಡುತ್ತದೆ. ಬದುಕಲು ಸಾವಿರ ಕನಸು ಕಂಡು ಪ್ರೀತಿಯ ಗೂಡು ಕಟ್ಟಿ ಅದ್ರಲ್ಲಿ ಒಂದಷ್ಟು ದಿನ ಬದುಕಬೇಕು ಅನ್ನೋವಾಗ್ಲೇ ವಿಧಿ ಆಟವಾಡಿದ್ರೆ ಯಪ್ಪಾ ಕನಸ್ಸಿನ ಕನ್ನಡಿಯ ಗೋಪುರ ಒಮ್ಮೆಲೇ ಛಿಧ್ರ ಛಿದ್ರವಾಗಿ ಬದುಕು ಇಷ್ಟೇನಾ??? ಎಲ್ಲವು ಶೂನ್ಯನ ಅನಿಸದೆ ಇರದು. ಹೌದು ಇಲ್ಲೊಬ್ಬ ಯುವಕ ಪ್ರೀತಿಸಿದಾಕೆಗೆ ಅಂತ್ಯಕ್ರಿಯೆಗೆ ಆಹ್ವಾನ ಕೊಟ್ಟು ಲೈವ್ ನಲ್ಲೆ ಪ್ರಾಣ ಬಿಟ್ಟಿದ್ದಾನೆ. ಹೌದು ವಿಡಿಯೋ ಮಾಡಿಸಿರೋ ಯುವಕ ತನ್ನ ಪ್ರಿಯತಮೆಗೆ ಸಾವಿನ ಮನೆ ತಲುಪಿರೋದಾಗಿ ಹೇಳಿಕೊಂಡು ತನ್ನ ಅಂತ್ಯ…

Read More

ಅನ್ನದಾತ ರೈತನಿಗೆ ಕೇಂದ್ರ ಸರ್ಕಾರದಿಂದ ಬಂಪರ್ ಕೊಡುಗೆ; 3 ಲಕ್ಷದವರೆಗೆ ಅನ್ನದಾತನಿಗೆ ಸಿಗಲಿದೆ ಸಾಲ ಸೌಲಭ್ಯ

ನಮ್ಮ ದೇಶದಲ್ಲಿ ವಾಸಿಸುವ ಎಲ್ಲಾ ವರ್ಗದ ಜನರಿಗೂ ಕೂಡ ಅನುಕೂಲವಾಗುವಂತಹ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಹೌದು ಸರ್ಕಾರದಿಂದ ಸಾಲ ಸೌಲಭ್ಯದ ಜೊತೆಗೆ ಸಬ್ಸಿಡಿ ಕೂಡ ನೀಡಲಾಗುತ್ತದೆ, ಏಕೆಂದರೆ ಉದ್ಯಮ ಮಾಡುವವರಿಗೆ, ಕೃಷಿ ಮಾಡುವವರಿಗೆ ಸಾಕಷ್ಟು ಅನುಕೂಲವಾಗಬೇಕು ಅನ್ನೋ ನಿಟ್ಟಿನಲ್ಲಿ ಕೆಲವೊಂದಷ್ಟು ಯೋಜನೆಗಳನ್ನ ಜಾರಿಗೆ ತಂದು ಆ ಮೂಲಕ ದೇಶದ ಅನ್ನದಾತನ ಕೈ ಬಲಪಡಿಸುವ ಕೆಲಸವನ್ನ ಕೇಂದ್ರ ಸರ್ಕಾರ ಮಾಡ್ತಿದೆ. ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇತ್ತೀಚಿಗೆ ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ್ದರು,…

Read More

Jio Laptop: ಜಿಯೋ ಲ್ಯಾಪ್ಟಾಪ್ ಕೇವಲ 15000 ಕ್ಕೆ ಲಭ್ಯವಿದೆ, ಬೇಗ ಬುಕ್ ಮಾಡಿದರೆ 3 ಸಾವಿರ ಡಿಸ್ಕೌಂಟ್; ಖರೀದಿಸುವವರು ಪೂರ್ತಿ ಮಾಹಿತಿಯನ್ನ ತಿಳಿದುಕೊಳ್ಳಿ.

Jio Laptop: ಎಲ್ಲಾ ವಯಸ್ಸಿನವರಿಗೆ ಕಲಿಕೆಗೆ ಅನುಕೂಲವಾಗುವಂತೆ 2022 ರಲ್ಲಿ ಪರಿಚಯಿಸಲಾದ ಜಿಯೋ ಲ್ಯಾಪ್ಟಾಪ್ ಅನ್ನು ಇಂದು ಹೊಸ ಮಾದರಿಯಲ್ಲಿ ಬಿಡುಗಡೆ ಮಾಡಲಾಗಿದೆ. ರಿಲಯನ್ಸ್ ಜಿಯೋ ಕಂಪನಿಯು ಮೊಬೈಲ್ ಗಳು ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಬಿಡುಗಡೆ ಜೊತೆಗೆ ಜಿಯೋ ಲ್ಯಾಪ್ಟಾಪ್ ಅನ್ನು ಬಿಡುಗಡೆ ಮಾಡಿದೆ. ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು,ಹೊಸ ಫ್ಯೂಚರ್ಸ್ ಗಳನ್ನು ಹೊಂದಿರುವಂತಹ ಈ ಲ್ಯಾಪ್ಟಾಪ್ ಗಳನ್ನು ಮಾರುಕಟ್ಟೆಯಲ್ಲಿ ಖರೀದಿ ಮಾಡಬಹುದಾಗಿದೆ.   11 ಇಂಚಿನ ಎಲ್ಇಡಿ ಸ್ಕ್ರೀನ್ ನೊಂದಿಗೆ, ಒಂದು ಕೆಜಿಗಿಂತಲೂ ಕಡಿಮೆ ತೂಕದಲ್ಲಿರುವ ಈ ಲ್ಯಾಪ್ಟಾಪ್…

Read More