PM Shram Yogi Maandhan Scheme

ಪ್ರತಿ ತಿಂಗಳು 3000 ರೂ. ಪಿಂಚಣಿ ಇಂಥವರಿಗೆ ಸಿಗಲಿದೆ, ಇದರಲ್ಲಿ ನೀವು ಪಾಲುದಾರರಾ?

ಅಸಂಘಟಿತ ವಲಯದಲ್ಲಿ ಸುಮಾರು 42 ಕೋಟಿ ಕಾರ್ಮಿಕರು ಉತ್ಪಾದನೆಯಲ್ಲಿ ತೊಡಗಿದ್ದಾರೆ. ನಮ್ಮ ದೈನಂದಿನ ಜೀವನದಲ್ಲಿ, ನಾವು ವಿವಿಧ ಉದ್ಯೋಗಗಳಲ್ಲಿ ಕೆಲಸ ಮಾಡುವ ಎಲ್ಲ ರೀತಿಯ ಜನರನ್ನು ನೋಡುತ್ತೇವೆ. ಬೀದಿ ವ್ಯಾಪಾರಿಗಳು, ರಿಕ್ಷಾ ಚಾಲಕರು, ಕಟ್ಟಡ ಕಾರ್ಮಿಕರು, ಮನೆ ಕೆಲಸಗಾರರು, ಕೃಷಿ ಕಾರ್ಮಿಕರು, ಕಸ ಸಂಗ್ರಹಿಸುವವರು, ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮಕಾರರು, ಚಿಂದಿ ಆಯುವವರು ಮತ್ತು ಅಸಂಘಟಿತ ಕಾರ್ಮಿಕರ ಭಾಗವಾಗಿರುವ ಅನೇಕ ವ್ಯಕ್ತಿಗಳನ್ನು ನಾವು ನೋಡುತ್ತೇವೆ. ಭಾರತ ಸರ್ಕಾರವು ಒಂದು ಯೋಜನೆಯನ್ನು ಪರಿಚಯಿಸಿದೆ. ಅಸಂಘಟಿತ ವಲಯದ ಕಾರ್ಮಿಕರು ವೃದ್ಧಾಪ್ಯವನ್ನು…

Read More
LIC New Child Plan

ಹೊಸ ಯೋಜನೆಯನ್ನು ಪ್ರಾರಂಭಿಸಿದ LIC, ಇದರಲ್ಲಿ ಏನೆಲ್ಲಾ ಪ್ರಯೋಜನಗಳಿವೆ..

LIC, ತನ್ನ ಆಕರ್ಷಕವಾದ ಪಾಲಿಸಿಗಳಿಗೆ ಹೆಸರುವಾಸಿಯಾದ ಪ್ರಮುಖ ಸಾರ್ವಜನಿಕ ವಲಯದ ಜೀವ ವಿಮಾ ಕಂಪನಿಯು ಇತ್ತೀಚೆಗೆ ಹೊಸ ವಿಮಾ ಪಾಲಿಸಿಯನ್ನು ಪರಿಚಯಿಸಿದೆ. ಅದರ ಹೆಸರು ಅಮೃತಬಾಲ್. ಮಕ್ಕಳ ಉನ್ನತ ಶಿಕ್ಷಣವನ್ನು ಗಮನದಲ್ಲಿಟ್ಟುಕೊಂಡು, ಕಂಪನಿಯು ಇಂದು ಹೊಸ ಯೋಜನೆಯನ್ನು ಪರಿಚಯಿಸಿದೆ. ಅಮೃತಬಾಲ್ (ಸ್ಕೀಮ್ ಸಂಖ್ಯೆ. 874). “ಅಮೃತಬಾಲ್” ಯೋಜನೆಗೆ ಇರಬೇಕಾದ ಅರ್ಹತೆಗಳು: ಈ ಯೋಜನೆಗೆ ಅರ್ಹರಾಗಲು, ವ್ಯಕ್ತಿಗಳು ಕನಿಷ್ಠ ಜನನದ ನಂತರ 30 ದಿನಗಳ ವಯಸ್ಸಿನವರಾಗಿರಬೇಕು ಆದರೆ 13 ವರ್ಷಗಳಿಗಿಂತ ಕಮ್ಮಿ ಆಗಿರಬೇಕು. ಪಾಲಿಸಿಯ ಕನಿಷ್ಠ ಮೆಚ್ಯೂರಿಟಿ ಅವಧಿ…

Read More

Today Vegetable Rate: ಇಂದು ರಾಜ್ಯದಲ್ಲಿ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ? ಈರುಳ್ಳಿ, ಟೊಮೆಟೊ, ಮೆಣಸಿನಕಾಯಿ ದರದಲ್ಲಿ ಬದಲಾವಣೆ

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ.., ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 57 ₹ 66 ಟೊಮೆಟೊ ₹ 37 ₹ 43 ಹಸಿರು ಮೆಣಸಿನಕಾಯಿ ₹ 46 ₹…

Read More

ವಿಜಯ್ ಅವರ ಸ್ವಂತ ಮನೆಯನ್ನು ಮಾರುವ ಪರಿಸ್ಥಿತಿ ಬಂದ್ರೂ ಜೊತೆಯಲ್ಲಿದ್ದ ಸ್ಪಂದನಾ! ಇಂತ ಸ್ಥಿತಿಯಲ್ಲೂ ಗಂಡನ ಕೈ ಬಿಟ್ಟಿರಲಿಲ್ಲ ಮಡದಿ

ನಿಮ್ಮೆಲ್ಲರಿಗೂ ಗೊತ್ತಿರುವಂತೆ ಸ್ನೇಹಿತೆಯರ ಜೊತೆ ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಆಗಸ್ಟ್ 6ರಂದು ನಿಧನ ಹೊಂದಿದ್ದರು. ಬ್ಯಾಂಕಾಕ್​ನಲ್ಲಿ ಮರಣೋತ್ತರ ಪರೀಕ್ಷೆಗಳು ಸೇರಿದಂತೆ ಇತರೆ ಎಲ್ಲ ಕಾನೂನು ನಿಯಮಗಳನ್ನು ಮುಗಿಸಿ ಮೃತದೇಹವನ್ನು ಕಾರ್ಗೊ ಮೂಲಕ ಬೆಂಗಳೂರಿಗೆ ಕಳೆದ ತಡರಾತ್ರಿ ಕರೆತರಲಾಯಿತು. ಇಂದು ಅಂತ್ಯ ಸಂಸ್ಕಾರ ಕೂಡ ಮುಗಿದಿದೆ. ಹೌದು ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಮೇಲೆ ಅಪಾರ ಪ್ರೀತಿ, ಗೌರವವಿದ್ದು ಪತಿ-ಪತ್ನಿ ಅನ್ಯೋನ್ಯವಾಗಿ 15 ವರ್ಷಗಳಿಂದ ಜೀವನ ಸಾಗಿಸುತ್ತಿದ್ದರು. ಆದ್ರೆ ಹಠಾತ್ ಪತ್ನಿಯ…

Read More

ಗೃಹಲಕ್ಷ್ಮೀ ಯೋಜನೆಯ 3ನೇ ಕಂತಿನ ಹಣ ಇನ್ನು ಬಂದಿಲ್ವಾ; ಹಣ ಬಿಡುಗಡೆಯಾಗಿದ್ರು ಖಾತೆಗೆ ಯಾಕೆ ಜಮೆ ಆಗಿಲ್ಲ ಗೊತ್ತಾ?

Gruha lakshmi Scheme: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಚುನಾವಣೆಗೂ ಪೂರ್ವದಲ್ಲಿ ನೀಡಿದ್ದ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಒಂದೊಂದಾಗಿ ಜಾರಿಗೆ ತರುತ್ತಿದ್ದು ಇದೀಗ ನಾಲ್ಕು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುವುದರ ಮೂಲಕ ರಾಜ್ಯದ ಕೋಟ್ಯಾಂತರ ಮಹಿಳೆಯರಿಗೆ ಈ ಯೋಜನೆಯ ಸಹಾಯಧನವನ್ನು ನೀಡಲಾಗುತ್ತಿದೆ. ಇದೀಗ ಗೃಹಲಕ್ಷ್ಮಿ ಯೋಜನೆಯ ಮೂರನೇ ಕಂತಿನ ಹಣವನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು ಈ ಯೋಜನೆಗೆ ಸಂಬಂಧಿಸಿದಂತೆ ಯಾರೆಲ್ಲಾ ಈ…

Read More

Gruhalakshmi Scheme: ಗೃಹಲಕ್ಷ್ಮೀ ಸಿಎಂ ಗುಡ್ ನ್ಯೂಸ್; ಎರಡು ತಿಂಗಳ 4000 ಹಣ ಒಟ್ಟಿಗೆ ಜಮಾ..

Gruhalakshmi Scheme: ಹೆಣ್ಣು ಸಂಸಾರದ ಕಣ್ಣು ಎಂಬಂತೆ ಮಹಿಳೆಯರ ಸಬಲೀಕರಣಕ್ಕೆ ಕಾಂಗ್ರೆಸ್ ಸರ್ಕಾರ ಬೆನ್ನೆಲುಬಾಗಿ ನಿಂತಿದೆ. ಮಹಿಳೆಯರನ್ನ ಸದೃಢಗೊಳಿಸುವುದು ಸರಕಾರದ ಒಂದು ಉದ್ದೇಶವಾಗಿದೆ. ಆದ್ದರಿಂದ ಮಹಿಳೆಯರಿಗೆ ಅಂತಾನೆ ಹಲವು ಯೋಜನೆಗಳನ್ನ ಜಾರಿಗೆ ತಂದಿದ್ದು ಮಹಿಳೆಯರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವಲ್ಲಿ ಕಾಂಗ್ರೆಸ್ ಸರ್ಕಾರ ಪ್ರಮುಖ ಪಾತ್ರವನ್ನು ವಹಿಸುತ್ತಿದೆ. ಕುಟುಂಬದ ಹೊಣೆಯನ್ನ ಹೊರುವಲ್ಲಿ ಮಹಿಳೆಯ ಪಾತ್ರ ಮುಖ್ಯವಾದದ್ದು. ನಿತ್ಯವೂ ಪ್ರತಿಕ್ಷಣವೂ ಸಹಿತ ಮಹಿಳೆ ತನ್ನ ಕುಟುಂಬಕ್ಕಾಗಿ ದುಡಿಯುತ್ತಿದ್ದು, ಈ ನಿಟ್ಟಿನಲ್ಲಿ ಮಹಿಳೆಯರನ್ನು ಬೆಂಬಲಿಸುವುದು ಸರಕಾರದ ಉದ್ದೇಶವಾಗಿದೆ. ಹೆಣ್ಣು ಮನೆಗೆ ನಂದಾದೀಪವಿದ್ದಂತೆ, ಹೌದು…

Read More

ಮಡದಿಯನ್ನ ನೆನೆದು ಅಕ್ಷರಶಃ ಮಗುವಾದ ರಾಘು; ಕೆಲ್ಸಕ್ಕೆ ಹಾಜರಾದ ರಾಘು ಯಾವತ್ತೂ ಕಣ್ಣೀರಾಕಲ್ಲ ಎಂದಿದ್ದೆಕೆ?

ಸ್ಯಾಂಡಲ್ವುಡ್ ನಾ ಚಿನ್ನಾರಿ ಮುತ್ತ ಮಡದಿ ಇಲ್ಲದೆ ಅಕ್ಷರಸ ನರಕಯಾತನೆ ಅನುಭವಿಸುತ್ತಿದ್ದಾರೆ. ಹೌದು ಪತ್ನಿಯ ನಿಧನದಿಂದ ಮೌನಕ್ಕೆ ಶರಣಾಗಿದ್ದ ವಿಜಯ್ ಮೊನ್ನೆಯಷ್ಟೇ ಸ್ಪಂದನಾ ಬಗ್ಗೆ ಭಾವುಕರಾಗಿ ವೀಡಿಯೋ ಮೂಲಕ ಮನದಾಳದ ಭಾವನೆಗಳನ್ನ ಅಕ್ಷರ ರೂಪಕ್ಕೆ ಇಳಿಸಿದ್ದರು. ಸ್ಪಂದನಾ ನೆನಪನ್ನ ತಮ್ಮೊಳಗಿನ ಪ್ರೀತಿಯನ್ನ ಅವರು ಬಿಚ್ಚಿಟ್ಟಿದ್ದರು. ಆ ಸಾಲುಗಳು ಅನೇಕರನ್ನು ಭಾವುಕರನ್ನಾಗಿಸಿದ್ದು ನಿಜ. ಸದ್ಯ ಇದೀಗ ಪತ್ನಿ ಸ್ಪಂದನಾ ಅಗಲಿಕೆಯ ಬಳಿಕ ಮೊದಲ ಬಾರಿ ವೇದಿಕೆಯಲ್ಲಿ ಕಾಣಿಸಿಕೊಂಡ ನಟ ವಿಜಯ್ ರಾಘವೇಂದ್ರ ಸ್ವಲ್ಪ ಸ್ವಲ್ಪವೇ ಎಲ್ಲದರಿಂದ ಆಚೆ ಬಂದು…

Read More

ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, SBIF ಆಶಾ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ವಾರ್ಷಿಕ ವೇತನ.

Sbif Asha Scholarship: ಹಿಂದುಳಿದ ವಿದ್ಯಾರ್ಥಿಗಳು ತಮ್ಮ ಕಲಿಕೆಯನ್ನು ಮುಂದುವರಿಸಲು ಅವರಿಗೆ ಸಹಾಯವಾಗುವಂತೆ ಎಸ್ ಬಿ ಐ ಎಫ್ ವಿದ್ಯಾರ್ಥಿಗಳಿಗಾಗಿ 10,000 ಮಾಸಿಕ ವೇತನವನ್ನು ನೀಡುತ್ತಿದೆ. ಕೆಲವು ಬುದ್ಧಿವಂತ ವಿದ್ಯಾರ್ಥಿಗಳಿದ್ದು ಅವರಿಗೆ ಓದಲು ಅನುಕೂಲವಾಗುವಂತೆ ಹಾಗೂ ಅವರನ್ನು ಮೇಲಕ್ಕೆ ತರಲು ಬೇಕಾದ ಎಲ್ಲ ಪ್ರಯತ್ನಗಳನ್ನು ಸರ್ಕಾರ ಮಾಡುತ್ತಿದೆ. ಅರ್ಜಿಯನ್ನು ಸಲ್ಲಿಸುವವರು ಈ ಕೆಳಗಿನ ಅಂಶಗಳನ್ನು ಹೊಂದಿರಬೇಕು, ಅರ್ಹತೆ: ವಿದ್ಯಾರ್ಥಿಗಳು ದೇಶದ ಬಡಕುಟುಂಬಗಳಿಂದ ಅಥವಾ ಹಿಂದುಳಿದ ವರ್ಗಗಳಿಂದ ಬಂದವರಾಗಿರಬೇಕು. ಅರ್ಜಿ ವಿಧಾನ: ಅರ್ಜಿಯನ್ನು ಆನ್‌ಲೈನ್‌ನಲ್ಲಿ Buddy4study ವೆಬ್‌ಸೈಟ್‌ನಲ್ಲಿ ಸಲ್ಲಿಸಬೇಕಾಗಿದೆ….

Read More
PM Mudra Loan

ಇನ್ನು ಮುಂದೆ ಸಾಲ ಪಡೆಯುವುದು ಸುಲಭ, ಇಲ್ಲಿದೆ ಪ್ರಧಾನ ಮಂತ್ರಿ ಮುದ್ರಾ ಯೋಜನೆ ಸಾಲದ ಅರ್ಜಿ ಪ್ರಕ್ರಿಯೆ!

ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಜನರು ತಮ್ಮ ಸ್ವಂತ ವ್ಯವಹಾರಗಳನ್ನು ಪ್ರಾರಂಭಿಸಲು ಸಹಾಯ ಮಾಡಲು ಸರ್ಕಾರವು ಪ್ರಾರಂಭಿಸಿದ ಕಾರ್ಯಕ್ರಮವಾಗಿದೆ. ಯಾವುದೇ ಭದ್ರತೆ ನೀಡದೆಯೇ ಅವರು 10 ಲಕ್ಷ ರೂ.ವರೆಗೆ ಸಾಲ ಪಡೆಯಬಹುದು. ಈ ಸಾಲವು ಕೃಷಿಗೆ ಸಂಬಂಧಿಸದ ವ್ಯವಹಾರಗಳಿಗೆ. ಬ್ಯಾಂಕುಗಳು ಮತ್ತು ಇತರ ಹಣಕಾಸು ಸಂಸ್ಥೆಗಳು ಈ ಸಾಲಗಳನ್ನು ನೀಡುತ್ತವೆ. ಪ್ರಧಾನ ಮಂತ್ರಿ ಮುದ್ರಾ ಯೋಜನೆ ಸಾಲವು ಜನರು ತಮ್ಮ ಸಣ್ಣ ವ್ಯವಹಾರಗಳನ್ನು ಪ್ರಾರಂಭಿಸಲು ಅಥವಾ ಬೆಳೆಯನ್ನು ಬೆಳೆಯಲು ಸಹಾಯ ಮಾಡಲು ಸರ್ಕಾರವು ನೀಡುವ ವಿಶೇಷ…

Read More
Chandan Kumar & Kavith Gowda

ಲಕ್ಷ್ಮಿ ಬಾರಮ್ಮ ಮೂಲಕ ಕನ್ನಡಿಗರ ಮನ ಗೆದ್ದ ಚಂದನ್ ಮತ್ತು ಕವಿತಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ

ಯಾರಿಗೆ ತಾನೆ ಲಕ್ಷ್ಮಿ ಬಾರಮ್ಮ ಸೀರಿಯಲ್ ಗೊತ್ತಿಲ್ಲ. ಕನ್ನಡದ ಟೆಲಿವಿಜನ್ ಲೋಕದಲ್ಲಿ 1000‌ ಕ್ಕೂ ಹೆಚ್ಚಿನ ಎಪಿಸೋಡ್ ಪ್ರಸಾರ ಆಗಿ ಮನೆ ಮಾತಾಗಿದ್ದ ಧಾರಾವಾಹಿ ಲಕ್ಷ್ಮಿ ಬಾರಮ್ಮ. ಸ್ನೇಹಿತರಾಗಿ ಇದ್ದ ಚಂದನ್ ಮತ್ತು ಕವಿತಾ ಮದುವೆ ಆಗಿದ್ದರೂ ಈಗ ಮೊದಲನೇ ಮಗುವಿನ ನಿರೀಕ್ಷೆಯಲ್ಲಿ ಇದ್ದರೆ. ದಂಪತಿಗಳ ಮದುವೆ ಅದ ದಿನಾಂಕ :- ನಟ ಚಂದನ್‌ ಕುಮಾರ್ ಮತ್ತು ನಟಿ ಕವಿತಾ ಗೌಡ 14 ಮೇ 2021 ರಲ್ಲಿ ಬೆಂಗಳೂರಿನಲ್ಲಿ ಮದುವೆ ಮದುವೆ ಆಗಿದ್ದರೂ. ಸ್ನೇಹಿತರಗಿದ್ದ ಇವರು ಮದುವೆ…

Read More