Post Office Recruitment

ಅಂಚೆ ಇಲಾಖೆಯಲ್ಲಿ 40,000 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಅಧಿಸೂಚನೆ ಹೊರಡಿಸಲಿದೆ.

ಅಂಚೆ ಇಲಾಖೆಯಲ್ಲಿ ಕೆಲಸ ಮಾಡಬೇಕು ಎಂದುಕೊಂಡವರಿಗೆ 40,000 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಅರ್ಜಿ ಗೆ ಅಧಿಸೂಚನೆ ಹೊರಡಿಸಲಿದೆ. ಹುದ್ದೆಗಳ ಬಗ್ಗೆ ಪೂರ್ಣ ವಿವರಗಳು ಇಲ್ಲಿವೆ. ಹುದ್ದೆಗಳ ವಿವರ ಇಲ್ಲಿದೆ:- ಅಂಚೆ ಇಲಾಖೆಯಲ್ಲಿ ಬ್ರಾಂಚ್ ಪೋಸ್ಟ್ ಮಾಸ್ಟರ್ಸ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ಸ್, ಡಾಕ್ ಸೇವಕ್ ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗುತ್ತದೆ. ಪೋಸ್ಟ್ ಹುದ್ದೆಗಳ ನೇಮಕಾತಿ 2024ಕ್ಕೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಈ ಕೆಳಗಿನ ಅರ್ಹತೆ…

Read More
Car Tire Maintenance Tips

ಕಾರಿನಲ್ಲಿ ಪ್ರಯಾಣಿಸುವ ಮುನ್ನ ಎಚ್ಚರ, ಅಪಘಾತವನ್ನು ತಪ್ಪಿಸಲು ಟೈರ್ ನ ಮುನ್ನೆಚ್ಚರಿಕೆ ಕ್ರಮ ಅತ್ಯಗತ್ಯ

ಕಾರಿನ ಟೈರ್‌ಗಳಲ್ಲಿ ಬಿರುಕುಗಳು ಕಾಣಿಸಿಕೊಂಡಾಗ, ನಿಮ್ಮ ಪ್ರಯಾಣದ ಸುರಕ್ಷತೆಯನ್ನು ರಾಜಿ ಮಾಡಿಕೊಳ್ಳುವುದರಿಂದ ಸಮಸ್ಯೆಯನ್ನು ತಕ್ಷಣವೇ ಪರಿಹರಿಸುವುದು ಬಹಳ ಮುಖ್ಯ. ಟೈರ್‌ಗಳಲ್ಲಿ ಈ ಸಮಸ್ಯೆಗೆ ಕಾರಣವೇನು ಎಂದು ನೋಡುವುದಾದರೆ ಕಾರ್ ಟೈರ್‌ಗಳಿಗೆ ಎಚ್ಚರಿಕೆಯಿಂದ ನಿರ್ವಹಣೆಯ ಅಗತ್ಯವಿರುತ್ತದೆ. ಇವುಗಳೊಂದಿಗೆ ಯಾವುದೇ ಸಮಸ್ಯೆಗಳು ಉದ್ಭವಿಸಿದರೆ, ಇದು ಪ್ರಯಾಣದ ಸಮಯದಲ್ಲಿ ಅಪಘಾತಗಳ ಹೆಚ್ಚಿನ ಅಪಾಯಕ್ಕೆ ಕಾರಣವಾಗಬಹುದು ಎಂಬುದನ್ನು ಗಮನಿಸುವುದು ಮುಖ್ಯವಾಗಿದೆ. ನಿಮ್ಮ ಕಾರಿನ ಟೈರ್‌ಗಳಲ್ಲಿ ಬಿರುಕುಗಳು ಉಂಟಾಗಬಹುದಾದ ಅಪಾಯಗಳ ಕುರಿತು ನಾವು ಇಲ್ಲಿ ನೋಡೋಣ. ಹೆಚ್ಚುವರಿಯಾಗಿ ಇದು ಏಕೆ ಸಂಭವಿಸುತ್ತದೆ ಎಂಬುದಕ್ಕೆ ನಾವು…

Read More
Residential Schools

2024-25 ನೇ ಸಾಲಿನ ವಸತಿ ಶಾಲೆಗಳಿಗೆ ಆರನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ರಾಜ್ಯದ ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡುವ ಸಲುವಾಗಿ ವಸತಿ ಶಾಲೆಗಳು ಆರಂಭ ಆದವು. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ 123 ವಿವಿಧ ವಸತಿ ಶಾಲೆಗಳು ಇವೆ. ಪ್ರತಿ ಮಗುವೂ ಶಿಕ್ಷಣದಿಂದ ವಂಚಿತ ಆಗಬಾರದು ಎಂದು ಸರ್ಕಾರ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಉಚಿತ ವಸತಿ ಶಾಲೆಗಳು ಸಹ ಒಂದು. ಈಗಾಗಲೇ ಈ ಯೋಜನೆ ಹಲವಾರು ವರ್ಷಗಳಿಂದ ಜಾರಿಯಲ್ಲಿ ಇದೆ. ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಒಳ್ಳೆಯ ಊಟ ಹಾಗೂ ವಸತಿ ನೀಡುತ್ತಾರೆ.  ಅಲ್ಪಸಂಖ್ಯಾತರ ನಿರ್ದೇಶನಾಲಯದ…

Read More
Mutual Funds Investment

ಪ್ರತಿದಿನ 150 ರೂಪಾಯಿ ಉಳಿಸುವ ಮೂಲಕ 1 ಕೋಟಿ ರೂಪಾಯಿಗಳವರೆಗೆ ಲಾಭವನ್ನು ಪಡೆಯಬಹುದು; ಈ ರೀತಿಯಾಗಿ ಹೂಡಿಕೆಯನ್ನು ಮಾಡಿ

ನೀವು ಹೊಸ ವರ್ಷದಲ್ಲಿ ಹೂಡಿಕೆ ಮಾಡಲು ಯೋಜಿಸುತ್ತಿದ್ದರೆ, ಹೂಡಿಕೆಯ ಬಗ್ಗೆ ಎಲ್ಲಾ ಮಾಹಿತಿಗಳನ್ನು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ. ನಿಮ್ಮ ಹಣವನ್ನು ಹೂಡಿಕೆ ಮಾಡಲು ಸಾಕಷ್ಟು ಆಯ್ಕೆಗಳಿವೆ. ಆದರೆ ಯಾವ ಹೂಡಿಕೆಗಳು ನಿಮಗೆ ಉತ್ತಮ ಆದಾಯವನ್ನು ನೀಡುತ್ತವೆ ಎಂಬುದನ್ನು ತಿಳಿದುಕೊಳ್ಳುವುದು ಸಹ ಮುಖ್ಯವಾಗಿದೆ. ನೀವು ಉತ್ತಮವಾಗಿ ಯೋಜಿಸಿ ಮತ್ತು ಸರಿಯಾದ ಸಮಯದಲ್ಲಿ ಹೂಡಿಕೆ ಮಾಡಿದರೆ, ನೀವು ದೊಡ್ಡ ಮಟ್ಟದ ಹೂಡಿಕೆಯನ್ನು ಮಾಡಬಹುದು. ನಿಮ್ಮ ಹಣವನ್ನು ಎಲ್ಲಿ ಹಾಕಬೇಕು ಮತ್ತು ಕೆಲವು ಉತ್ತಮವಾದ ಆದಾಯವನ್ನು ನೀವು ಎಲ್ಲಿ ಪಡೆಯಲು ಸಾಧ್ಯವಾಗುತ್ತದೆ ಎಂಬುದನ್ನು…

Read More

ಮಹಿಳೆಯರಿಗೆ ‘ಧನಶ್ರೀ ಯೋಜನೆ’ ಅಡಿಯಲ್ಲಿ ₹30 ಸಾವಿರ ಉಚಿತ; ಇಂದಿನಿಂದಲೇ ಅರ್ಜಿ ಸಲ್ಲಿಸಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಬಂದಿದ್ದು, ಮಹಿಳೆಯ ಸಬಲೀಕರಣ, ಆರ್ಥಿಕಭಿವೃದ್ಧಿ, ಮತ್ತು ಮಹಿಳೆಯರನ್ನ ಬಲಶಾಲಿಗಳನ್ನಾಗಿ ಮಾಡಲು ಸಾಕಷ್ಟು ಯೋಜನೆಗಳನ್ನ ಅನುಷ್ಠಾನಕ್ಕೆ ತರುತ್ತಿದ್ದೂ, ಮಹಿಳೆಯರು ಹಿತ ಕಾಪಾಡಲು ಸಾಕಷ್ಟು ಶ್ರಮ ವಹಿಸುತ್ತಿದೆ. ಅದರಲ್ಲೂ ಮಹಿಳೆಯರು ಸ್ವಾವಲಂಬಿಗಳಾಗಿ ಸ್ವಂತ ಉದ್ಯೋಗವನ್ನ ಹೊಂದಲು ಸಾಕಷ್ಟು ಧನಸಹಾಯವನ್ನ ನೀಡ್ತಿದೆ. ಹೌದು ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಸ್ವಾವಲಂಬನೆ ಜೀವನ ನಡೆಸಿ ಆರ್ಥಿಕ, ಸಾಮಾಜಿಕವಾಗಿ ಸಬಲರಾಗಬೇಕು ಎಂದು ರಾಜ್ಯ ಸರ್ಕಾರ ಸಹಾಯ ಧನ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ. ಈ…

Read More

ಗೃಹಲಕ್ಷ್ಮಿ ಯೋಜನೆಯ 2ನೇ ಕಂತಿನ ಹಣ ಸದ್ಯಕ್ಕೆ ಬರಲ್ಲ!;ಯೋಜನೆಗೆ ಹಣ ಬಿಡುಗಡೆ ಆಗಿಲ್ಲ, ಹಣ ಬರಲ್ಲ?

ಗೃಹಲಕ್ಷ್ಮಿ ಯೋಜನೆ(Gruhalakshmi Yojana) ಸರ್ಕಾರ ಜಾರಿಗೆ ತಂದ ಬಳಿಕ ಲಕ್ಷಾಂತರ ಜನರ ಖಾತೆಗೆ 2,000 ಜಮಾ ಆಗಿದೆ. ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಕೋಟ್ಯಾಂತರ ಅರ್ಜಿ ಸಲ್ಲಿಕೆ ಆಗಿತ್ತು. ಅದರಲ್ಲಿ ಸುಮಾರು 70% ನಷ್ಟು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಆಗಿದೆ. ಆದರೆ ಸುಮಾರು 30% ಮಹಿಳೆಯರ ಖಾತೆಗೆ ಇನ್ನೂ ಮೊದಲ ಕಂತಿನ ಹಣ ವರ್ಗಾವಣೆ ಆಗಿಲ್ಲ. ಇದಕ್ಕೆ ಸರ್ಕಾರ ಈಗಾಗ್ಲೇ ಸ್ಪಷ್ಟನೆಯನ್ನು ಸಹ ನೀಡಿದೆ. ಹಳೆಯ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಸರ್ಕಾರದ ಮಹತ್ವದ…

Read More
Vivo Y 100t 5G Price

ಭಾರತದ ಅತ್ಯಂತ ವೇಗವಾಗಿ ಚಾರ್ಜ್ ಆಗುವ 5G ಫೋನ್! ಯಾವುದು ಎಂದು ತಿಳಿಯಬೇಕಾ? ಇಲ್ಲಿದೆ ನೋಡಿ Vivo Y 100t 5G

5G ತಂತ್ರಜ್ಞಾನದ ಹೆಚ್ಚುತ್ತಿರುವ ಜನಪ್ರಿಯತೆಯೊಂದಿಗೆ, ಬೇಡಿಕೆಯನ್ನು ಪೂರೈಸಲು ನಿಯಮಿತವಾಗಿ ಪರಿಚಯಿಸಲಾದ ಹೊಸ ಸ್ಮಾರ್ಟ್‌ಫೋನ್‌ಗಳ ನಿರಂತರ ಪೂರೈಕೆಯು ಮಾರುಕಟ್ಟೆಗೆ ಸಾಕ್ಷಿಯಾಗಿದೆ. ಮಾರುಕಟ್ಟೆಯ ಬೇಡಿಕೆಯನ್ನು ಪೂರೈಸಲು ಅನೇಕ ಕಂಪನಿಗಳು ಬಜೆಟ್ ವಿಭಾಗದಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಿವೆ, ಇವು ಉನ್ನತ ದರ್ಜೆಯ ವಿಶೇಷಣಗಳು ಮತ್ತು ಅತ್ಯುತ್ತಮ ಕ್ಯಾಮೆರಾ ಸಾಮರ್ಥ್ಯಗಳನ್ನು ಹೊಂದಿದೆ. ಮತ್ತೊಂದು ಪ್ರಸಿದ್ಧ ಸ್ಮಾರ್ಟ್‌ಫೋನ್ ತಯಾರಕ ವಿವೋ ಇತ್ತೀಚೆಗೆ ತಮ್ಮ ಸ್ಮಾರ್ಟ್‌ಫೋನ್ ಶ್ರೇಣಿಗೆ ಹೊಸ ಸೇರ್ಪಡೆಯನ್ನು ಪರಿಚಯಿಸಿದೆ. 2024 ರಲ್ಲಿ ಸಮಂಜಸವಾದ ಬಜೆಟ್‌ನೊಳಗೆ ಹೊಂದಿಕೊಳ್ಳುವ ಹೊಸ ಸ್ಮಾರ್ಟ್‌ಫೋನ್‌ನ ಹುಡುಕಾಟದಲ್ಲಿರುವವರಿಗೆ, ಈ ಲೇಖನವು ಸಹಾಯಮಾಡುತ್ತದೆ….

Read More
SSC Junior Engineer Recruitment 2024

SSC ಬರೋಬ್ಬರಿ 968 ಹುದ್ದೆಗೆ ಅರ್ಜಿ ಆಹ್ವಾನಿಸಿದೆ ಆಸಕ್ತರು ಅರ್ಜಿ ಸಲ್ಲಿಸಿ.

ಸ್ಟಾಫ್ ಸೆಲೆಕ್ಷನ್ ಕಮಿಷನ್ 968 ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಹುದ್ದೆಗಳ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆರಂಭ ಆಗಿದ್ದು ಆಸಕ್ತರು ನಿಗದಿತ ದಿನಾಂಕದ ಒಳಗೆ ಅರ್ಜಿ ಸಲ್ಲಿಸಲು ಇಲಾಖೆಯು ಕೋರಿದೆ. SSC ಜೂನಿಯರ್ ಇಂಜಿನಿಯರ್ ಪರೀಕ್ಷೆ 2024 ರ ಬಗ್ಗೆ ಮಾಹಿತಿ :- ಜೂನಿಯರ್ ಇಂಜನಿಯರಿಂಗ್ ಪೇಪರ್ I ಪರೀಕ್ಷೆಯು ತಾತ್ಕಾಲಿಕವಾಗಿ ಜೂನ್ 4 ಮತ್ತು ಜೂನ್ 6 ರ ನಡುವೆ ನಡೆಯಲಿದೆ ಎಂದು ಅಧಿಸೂಚನೆ ಹೊರಡಿಸಲಾಗಿದೆ. ಮಾರ್ಚ್ 28 ರಿಂದ ಏಪ್ರಿಲ್ 18…

Read More
fertilizer

ರೈತರಿಗೆ ಸಿಹಿಸುದ್ದಿ; ಕೇಂದ್ರ ಸರ್ಕಾರದಿಂದ ರೈತರಿಗೆ ರಿಯಾಯಿತಿ ದರದಲ್ಲಿ ರಸಗೊಬ್ಬರ ನೀಡುತ್ತಿದೆ.

ರೈತರರಿಗೆ ಸಹಾಯ ಮಾಡುವ ಉದ್ದೇಶದಿಂದ ರೈತರಿಗೆ ಕೇಂದ್ರ ಸರ್ಕಾರವು ಹಲವಾರು ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದೆ. ಕಿಸಾನ್ ಸಮ್ಮನ್ ಯೋಜನೆಯಲ್ಲಿ ಪ್ರತಿ ಕಂತಿನಲ್ಲಿ ಈಗಾಗಲೇ ರೈತರ ಖಾತೆಗೆ ನೇರವಾಗಿ 2,000 ಹಣವನ್ನು ಕೇಂದ್ರ ನೀಡುತ್ತಿದೆ. ಅದರ ಜೊತೆಗೆ ಬೆಳೆ ವಿಮೆ, ರಿಯಾಯಿತಿ ದರದಲ್ಲಿ ಬಿತ್ತನೆಯ ಬೀಜಗಳು, ಸಬ್ಸಿಡಿ ದರದಲ್ಲಿ ಯಂತ್ರಗಳನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಅದರ ಜೊತೆಗೆ ಈಗ ಮುಂದಿನ ಮುಂಗಾರು ಬೆಳೆಗೆ ರಸಗೊಬ್ಬರವನ್ನು ಕೇಂದ್ರ ಸರ್ಕಾರ ರಿಯಾಯತಿ ದರದಲ್ಲಿ ರೈತರಿಗೆ ನೀಡಲು ಕೇಂದ್ರ ಚಿಂತನೆ ನಡೆಸಿದೆ….

Read More
Tablet For Students

ಉತ್ತಮ ಸ್ಟೋರೇಜ್ ನೊಂದಿಗೆ ವಿದ್ಯಾರ್ಥಿಗಳಿಗೆಂದೇ ನಿರ್ಮಿಸಲಾದ 5 ಟ್ಯಾಬ್ಲೆಟ್ ಗಳು

ವಿದ್ಯಾರ್ಥಿಗಳಿಗೆ ಅತ್ಯುತ್ತಮ ಟ್ಯಾಬ್ಲೆಟ್‌ಗಳನ್ನು ಎಕ್ಸ್‌ಪ್ಲೋರ್ ಮಾಡಲಾಗುತ್ತಿದೆ, ವಿದ್ಯಾರ್ಥಿಗಳಿಗೆ ಸೂಕ್ತವಾದ ಟ್ಯಾಬ್ಲೆಟ್‌ಗಳನ್ನು ಎಚ್ಚರಿಕೆಯಿಂದ ಸಂಗ್ರಹಿಸಲಾದ ಪಟ್ಟಿಯನ್ನು ನಾವು ನಿಮಗೆ ತಿಳಿಸುತ್ತೇವೆ. ಈ ಟ್ಯಾಬ್ಲೆಟ್‌ಗಳು Xiaomi, Samsung, Honor ಮತ್ತು Lenovo ನಂತಹ ಹೆಸರಾಂತ ಬ್ರಾಂಡ್‌ಗಳಿಂದ ಬರುತ್ತವೆ. ಪ್ರತಿ ಬಜೆಟ್‌ಗೆ ಸರಿಹೊಂದುವಂತೆ ಮಾರುಕಟ್ಟೆಯಲ್ಲಿ ಹಲವಾರು ಟ್ಯಾಬ್ಲೆಟ್‌ಗಳು ಲಭ್ಯವಿದ್ದರೂ, ನಮ್ಮ ಆಯ್ಕೆಯು ವಿದ್ಯಾರ್ಥಿಗಳಿಗೆ ಅಸಾಧಾರಣ ಮೌಲ್ಯ ಮತ್ತು ವೈಶಿಷ್ಟ್ಯಗಳನ್ನು ನೀಡುವ ಟ್ಯಾಬ್ಲೆಟ್‌ಗಳ ಮೇಲೆ ಕೇಂದ್ರೀಕರಿಸುತ್ತದೆ. ಇಂದು, ನಾವು ವಿದ್ಯಾರ್ಥಿಗಳಿಗೆ ಪರಿಪೂರ್ಣವಾದ ಟಾಪ್ 5 ಟ್ಯಾಬ್ಲೆಟ್‌ಗಳನ್ನು ತಿಳಿಸುತ್ತೇವೆ ಪೂರ್ತಿ ಲೇಖನವನ್ನು ಓದಿ. ಈ…

Read More