Mahila Samman Saving Certificate

ಕೇಂದ್ರ ಸರ್ಕಾರದ ಯಾವ ಯೋಜನೆಯಲ್ಲಿ ಮಹಿಳೆಯರು ಕಡಿಮೆ ಮೊತ್ತ ಹೂಡಿಕೆ ಮಾಡಿ ಹೆಚ್ಚು ಬಡ್ಡಿ ಪಡೆಯಬಹುದು ಎಂಬ ಮಾಹಿತಿ ಇಲ್ಲಿದೆ.

ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿ ಕೇಂದ್ರ ಸರ್ಕಾರವು ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಮಹಿಳೆಯರ ಆರ್ಥಿಕ ಸ್ಥಿತಿ ಸುಧಾರಿಸಲು ಸಮಾಜದಲ್ಲಿ ಸಮಾನ ಸ್ಥಾನ ಮತ್ತು ಗೌರವ ಪಡೆಯಬೇಕು ಎಂಬುದು ಕೇಂದ್ರ ಸರ್ಕಾರದ ಉದ್ದೇಶ ದಿಂದಾ ಕಡಿಮೆ ಮೊತ್ತದ ಇನ್ವೆಸ್ಟ್ ಮಾಡಿ ಹೆಚ್ಚಿನ ಬಡ್ಡಿ ಹಣವನ್ನು ಪಡೆಯುವ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಆರಂಭಿಸಿದೆ. ಹಾಗಾದರೆ ಯೋಜನೆ ಯಾವುದು ಹಾಗೂ ಇನ್ವೆಸ್ಟ್ ಮಾಡುವುದು ಹೇಗೆ ಎಂಬ ಬಗ್ಗೆ ಪೂರ್ಣ ಮಾಹಿತಿ ಪಡೆಯೋಣ. ಏನಿದು ಯೋಜನೆ?: ಮಹಿಳೆಯರ ಆರ್ಥಿಕ…

Read More
Today Vegetable Price

Today Vegetable Price: ವೀಕೆಂಡ್ ನಲ್ಲಿ ತರಕಾರಿಗಳ ಬೆಲೆ ಎಷ್ಟಿದೆ ನೋಡಿ? ಈರುಳ್ಳಿ, ಟೊಮೆಟೊ, ಹಸಿರು ಮೆಣಸಿನಕಾಯಿ ದರ..

Today Vegetable Price: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.., ತರಕಾರಿಗಳ ಬೆಲೆ ತರಕಾರಿ ಹೋಲ್ ಸೇಲ್ ದರ/ 1 ಕೆ.ಜಿ ರಿಟೇಲ್ ದರ/ 1 ಕೆ.ಜಿ ಈರುಳ್ಳಿ ₹ 25 ₹ 29 ಟೊಮೆಟೊ ₹ 24 ₹ 28 ಹಸಿರು ಮೆಣಸಿನಕಾಯಿ ₹ 43 ₹ 49 ಬೀಟ್ರೂಟ್ ₹ 30 ₹ 35 ಆಲೂಗಡ್ಡೆ ₹…

Read More

ಸಿದ್ದರಾಮಯ್ಯ CM ಆಗ್ತಿದ್ದಂತೆ 2000 ನೋಟ್ ಬ್ಯಾನ್! ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಇನ್ಮುಂದೆ ಗ್ರಾಹಕರಿಗೆ 2,000 ರೂಪಾಯಿ ಮುಖಬೆಲೆಯ ನೋಟುಗಳನ್ನ ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದ್ದು, ಅವುಗಳನ್ನು 2023ರ ಸೆಪ್ಟೆಂಬರ್ 30ರ ಒಳಗೆ ಬ್ಯಾಂಕುಗಳಲ್ಲಿ ಬದಲಾಯಿಸಿಕೊಳ್ಳುವಂತೆ ಸೂಚಿಸಿರುವ ಆರ್‌ಬಿಐ ಇದೀಗ 2000 ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿ ಆದೇಶ ಹೊರಡಿಸಿದೆ. ಹೌದು 2,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಿಂಪಡೆದಿದೆ. ಹೀಗಾಗಿ ನೋಟ್ ಬ್ಯಾನ್ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದು, ಇದೀಗ 2,000 ರೂ. ಮುಖಬೆಲೆಯ ನೋಟ್ ಬ್ಯಾನ್ ಆಗಿದೂ ಕೇಂದ್ರ ಬಿಜೆಪಿ…

Read More
PM Vishwakarma Scheme

ನೀವು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಯೋಜನವನ್ನು ಪಡೆಯಬೇಕಾ? ಹೀಗೆ ಅರ್ಜಿಯನ್ನು ಸಲ್ಲಿಸಿ

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಗೆ(PM Vishwakarma Scheme) ಅರ್ಜಿ ಸಲ್ಲಿಸಿ, ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಸೆಪ್ಟೆಂಬರ್ 17, 2023 ರಂದು ಈ ಯೋಜನೆಯನ್ನು ಪರಿಚಯಿಸಿದರು. ಈ ಯೋಜನೆಯು ಕರಕುಶಲ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಕೌಶಲ್ಯ ಮತ್ತು ಪರಿಣತಿ ಹೊಂದಿರುವ ವ್ಯಕ್ತಿಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯನ್ನು ಪಿಎಂ ವಿಶ್ವಕರ್ಮ ಯೋಜನೆ ಎಂದು ಕರೆಯಲಾಗುತ್ತದೆ, ಇದನ್ನು ಪೌರಾಣಿಕ ವಾಸ್ತುಶಿಲ್ಪಿ ವಿಶ್ವಕರ್ಮ ಎಂದು ಕೂಡ ಕರೆಯುತ್ತಾರೆ. ಈ ಯೋಜನೆಯು ವಿವಿಧ ಕೈಗಾರಿಕೆಗಳಲ್ಲಿ ಕೆಲಸ ಮಾಡುವ…

Read More
Karnataka Electric Vehicle Tax

ಕರ್ನಾಟಕದ ಎಲೆಕ್ಟ್ರಿಕ್ ವಾಹನಗಳ ತೆರಿಗೆಯು ಭಾರತದ ಪರಿಸರ ರಕ್ಷಣೆಯ ಗುರಿಗಳನ್ನು ಹಳಿತಪ್ಪಿಸಬಹುದೇ?

ಎಲೆಕ್ಟ್ರಿಕ್ ವಾಹನ ಈಗ ಬಹಳ ಜನಪ್ರಿಯ ಆಗುತ್ತಿದೆ. ಪರಿಸರ ರಕ್ಷಣೆ, ವಾಯು ಮಾಲಿನ್ಯ ತಡೆಯಲು ಎಲೆಕ್ಟ್ರಾನ್ ವಾಹನಗಳು ಬಹಳ ಉಪಯುಕ್ತವಾಗಿದೆ. ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ವಾಹನಗಳ ಖರೀದಿ ಮಾಡುವ ಜನರ ಸಂಖ್ಯೆ ಜಾಸ್ತಿ ಆಗುತ್ತಾ ಇದೆ. ಆದರೆ ಈಗ ಕರ್ನಾಟಕ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ಬೈಕ್ ಗಳ ಮೇಲೆ ತೆರಿಗೆಯನ್ನು ವಿಧಿಸಿದೆ. ಇದರಿಂದ ಎಲೆಕ್ಟ್ರಿಕ್ ವಾಹನಗಳ ಖರೀದಿಸುವ ಜನರ ಸಂಖ್ಯೆ ಕಡಿಮೆ ಆಗಬಹುದೇ ಎಂಬ ಪ್ರಶ್ನೆ ಉದ್ಭವ ವಾಗಿದೆ. ಕರ್ನಾಟಕದ ಹೊಸ ತೆರಿಗೆ ನಿಯಮ ಏನು?: ಎಲೆಕ್ಟ್ರಿಕ್…

Read More

Karnataka Rain News: ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ. ಈ ಜಿಲ್ಲೆಗಳಿಗೆ ಮಳೆಯ ಹೈ ಅಲರ್ಟ್.!!

Karnataka Rain News: ಈ ಬಿಸಿಲಿನ ಕಾಟಕ್ಕೆ ಬೆಂದು ಹೋಗಿರುವ ಜನರು ಈ ಮಳೆ ಯಾವಾಗ ಬರುತ್ತದೆ ಎನ್ನುತ್ತಿದ್ದಾರೆ. ಹೌದು ಈ ವರ್ಷ ಅತಿ ಹೆಚ್ಚು ಬಿಸಿಲು ಜನರಿಗೆ ಕಾಟ ಕೊಡುತ್ತಿದೆ. ಜನರು ಹೊರೆಗೆ ಹೋಗಲು ಭಯಪಡುವಂತಾಗಿದೆ ಹೊರಗೆ ಕೆಲಸ ಮಾಡುವರ ಪಾಡು ಕೇಳುವಂತಿಲ್ಲ. ಮನೆ ಒಳಗೂ ಇರಲು ಬಿಡದ ಈ ಬಿಸಿಲು ಫ್ಯಾನ್ ಇರದಂತೆ ಒಂದು ನಿಮಿಷ ಇರಲು ಆಗುತ್ತಿಲ್ಲ ಅದಕ್ಕೆ ಜನರು ಈ ಬಿಸಿಲು ಯಾವಾಗ ಹೋಗಿ ಮಳೆ ಬರುತ್ತದೆ ಎಂದು ಕಾಯುತ್ತಿದ್ದಾರೆ. ಹವಾಮಾನ…

Read More

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆ ಹೆಸರು ಬರಲು ಕಾರಣವೇನು? ಆ ಹೆಸರಿನ ಹಿಂದಿನ ಶ್ರಮ ಎಷ್ಟು ಅಂತ ಕೇಳುದ್ರೆ ಅಚ್ಚರಿ ಪಡ್ತಿರಾ!

M Chinnaswamy Stadium: ಎಮ್. ಚಿನ್ನಸ್ವಾಮಿ ಕ್ರೀಡಾಂಗಣ ಅಥವಾ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ (ಕೆ. ಎಸ್ ಸಿ. ಏ) ಕ್ರೀಡಾಂಗಣ ಬೆಂಗಳೂರು ಮತ್ತು ಕರ್ನಾಟಕ ರಾಜ್ಯದಲ್ಲಿರುವ ಅಂತರಾಷ್ಟ್ರೀಯ ಮಟ್ಟದ ಏಕೈಕ ಕ್ರಿಕೆಟ್ ಕ್ರೀಡಾಂಗಣ. ಮೂಲತಃ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿ ಕ್ರೀಡಾಂಗಣ ಎಂದು ಕರೆಯಲಾಗುತಿದ್ದ ಈ ಕ್ರೀಡಾಂಗಣ, ತದನಂತರ ನಾಲ್ಕು ದಶಕಗಳ ಕಾಲ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಸೇವೆ ಮಾಡಿದ ಹಾಗು ೧೯೭೭(1977)ರಿಂದ ೧೯೮೦(1980)ರವರೆಗೆ ಭಾರತಿಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷರಾಗಿದ್ದ ಎಮ್. ಚಿನ್ನಸ್ವಾಮಿಯವರ…

Read More

ಮದುವೆ ಬಗ್ಗೆ ಚುಚ್ಚು ಮಾತುಗಳು ಕಣ್ಣೀರಿಟ್ಟ ಸಂಜು ಬಸಯ್ಯ! ನಿಂದನೆಗಳ ಕೋಟೆಯನ್ನ ಮೆಟ್ಟಿ ಮದುವೆ ಆಗಿದ್ದು ಹೇಗೆ?

ಜನ ನಾವು ಚೆನ್ನಾಗಿದ್ದರು ಕಾಲು ಎಳೆಯುತ್ತಾರೆ ನಾವು ಹೆಸಲಾಗೋದ್ರು ಮಾತಾಡ್ತಾರೆ ಅನ್ನೋದು ಕೆಲವೊಂದು ವಿಚಾರಗಳಲ್ಲಿ ಪದೇ ಪದೇ ನಿಜ ಆಗ್ತಾನೆ ಇರುತ್ತೆ. ಬಾರೋ ಸಂದರ್ಭದಲ್ಲಿ ಸನ್ನಿವೇಶಗಳನ್ನ ನಾವು ಅರ್ಥ ಮಾಡಿ ಅರಿತುಕೊಂಡು ಹೊಂದುಕೊಂಡು ಹೋದರು ಕೂಡ ಜನ ಸುಮ್ನೆ ಇರಲ್ಲ. ಬಿದ್ರು ನಗ್ತಾರೆ ಇದ್ರು ನಗ್ತಾರೆ ಆದ್ರೆ ಆದುಕ್ಕೆಲ್ಲ ತಲೆ ಕೆಡಿಸಿಕೊಳ್ಳದೆ ಮುಂದೆ ಬರಬೇಕು ಅನ್ನೋದಕ್ಕೆ ಕಿರುತೆರೆ ಕಲಾವಿದ ಸಂಜು ಬಸಯ್ಯ ಹಾಗೂ ರಂಗಭೂಮಿ ಕಲಾವಿದೆ ಪಲ್ಲವಿ ಅವ್ರೆ ಸಾಕ್ಷಿ. ಹೌದು ಜೋಡಿ ನಂ 1 ವೇದಿಕೆ…

Read More
Ayushman Bharat Card Benefits

ಆಯುಷ್ಮಾನ್ ಭಾರತ್ ಯೋಜನೆಗೆ ಅರ್ಜಿ ಸಲ್ಲಿಸಿ, ಉಚಿತ ಆರೋಗ್ಯ ರಕ್ಷಣೆಯನ್ನು ಪಡೆಯಿರಿ!

ಸಂಪತ್ತಿನಷ್ಟೇ ಮೌಲ್ಯಯುತವಾದ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ಚಿಕ್ಕ ವಯಸ್ಸಿನಿಂದಲೇ ನಮಗೆ ಕಲಿಸಲಾಗುತ್ತದೆ. ಇದು ನಮ್ಮ ಆರೋಗ್ಯ ಹಾಗೂ ಒಟ್ಟಾರೆ ಸ್ಥಿತಿಯನ್ನು ಸರಿಯಾಗಿ ಇಡುವಂತೆ ಕಾರ್ಯನಿರ್ವಹಿಸುತ್ತದೆ. ಅಂತಿಮವಾಗಿ, ಉತ್ತಮ ಆರೋಗ್ಯದ ಜೊತೆಯಲ್ಲಿರುವ ಚೈತನ್ಯ ಮತ್ತು ಕ್ಷೇಮದ ಪ್ರಜ್ಞೆಗೆ ಯಾವುದೇ ಪರ್ಯಾಯವಿಲ್ಲ. ನಾವೆಲ್ಲರೂ ನಮ್ಮ ವಯಸ್ಸು ಅಥವಾ ಹಿನ್ನೆಲೆಯನ್ನು ಲೆಕ್ಕಿಸದೆ ನಮ್ಮ ಜೀವನವನ್ನು ಪೂರ್ಣವಾಗಿ ಬದುಕಲು ಬಯಸುತ್ತೇವೆ. ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ಆರೋಗ್ಯಕ್ಕೆ ಆದ್ಯತೆ ನೀಡುವುದು ಮುಖ್ಯ, ಏಕೆಂದರೆ ಅದು ಸಂತೋಷದ ನಿಜವಾದ ಮೂಲವಾಗಿದೆ. ಭಾರತ್ ವಿಮಾ ಯೋಜನೆ: ಅನಾರೋಗ್ಯದ…

Read More

Gold Rate: ಚಿನ್ನದ ಬೆಲೆಯಲ್ಲಿ ಭಾರಿ ಬದಲಾವಣೆ! ದಿಢೀರ್ ಏರಿಕೆ ಕಂಡ ಚಿನ್ನದ ದರ..

Gold Rate: ಚಿನ್ನದ ಬೆಲೆ ಸತತ ಎರಡು ದಿನಗಳಿಂದ ಏರಿಕೆ ಕಾಣುತ್ತಿದ್ದು ಇಂದು ಕೂಡ 10 ಗ್ರಾಂ ಗೆ 500 ರೂಪಾಯಿ ಏರಿಕೆ ಆಗಿದೆ ಇದು ಚಿನ್ನ ಖರೀದಿ ಮಾಡುವವರಿಗೆ ನಿರಾಸೆ ಉಂಟು ಮಾಡಿದೆ. ಇನ್ನು ಬೆಳ್ಳಿಯ ದರ ಕೂಡ ಕೆಜಿಗೆ 600 ರೂಪಾಯಿ ಹೆಚ್ಚಾಗಿದೆ ಆಭರಣಗಳ ಬೆಲೆಗಳು ಅಂತಾರಾಷ್ಟ್ರೀಯ ಮಾರುಕಟ್ಟೆಯ ಬದಲಾವಣೆಗಳ ಮೇಲೆ ನಿರ್ಧಾರವಾಗುತ್ತದೆ. ಇದು ಪ್ರತಿದಿನ ಬದಲಾವಣೆ ಆಗುತ್ತದೆ ಹಾಗಾಗಿ ನೀವು ಚಿನ್ನವನ್ನು ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು…

Read More