Headlines
New Maruti Suzuki Suv Car

ಭಾರತದಲ್ಲಿ SUV ಗಳೊಂದಿಗೆ ತನ್ನ ಪ್ರಾಬಲ್ಯವನ್ನು ಸಾಧಿಸುತ್ತಿರುವ SUZUKI, ಯಶಸ್ಸಿನ ಹಿಂದಿರುವ ಗುಟ್ಟೇನು?

ಸುಜುಕಿ ಮೋಟಾರ್ ಕಾರ್ಪೊರೇಶನ್ ತನ್ನ ಬೆಳೆಯುತ್ತಿರುವ ವಾಹನಗಳ ಶ್ರೇಣಿಯೊಂದಿಗೆ ಭಾರತೀಯ ಮತ್ತು ಜಾಗತಿಕ ಮಾರುಕಟ್ಟೆಗಳಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸುತ್ತಿದೆ. ಕಂಪನಿಯು ತನ್ನ SUV ಗಳ ಆಯ್ಕೆಯನ್ನು ಭಾರತೀಯ ಮಾರುಕಟ್ಟೆಯಲ್ಲಿ ವಿಸ್ತರಿಸುವ ಉದ್ದೇಶವನ್ನು ಬಹಿರಂಗಪಡಿಸಿದೆ. ಪ್ರಯಾಣಿಕ ವಾಹನ ವಿಭಾಗದಲ್ಲಿ ತನ್ನ ಸ್ಥಾನವನ್ನು ಬಲಪಡಿಸಲು ಕಂಪನಿಯು ಈ ಕ್ರಮವನ್ನು ಕೈಗೊಂಡಿದೆ. ಸುಜುಕಿ ತನ್ನ SUV ಗಳ ಆಯ್ಕೆಯನ್ನು ಭಾರತೀಯ ಮಾರುಕಟ್ಟೆಯಲ್ಲಿ ವಿಸ್ತರಿಸಲು ಯೋಜಿಸಿದೆ. ಕಂಪನಿಯು ಭಾರತದಲ್ಲಿ ದೊಡ್ಡ ಬೇಡಿಕೆಯನ್ನು ಹೊಂದಿದೆ. ಕಂಪನಿಯ ನಿವ್ವಳ ಮಾರಾಟವು ಆರ್ಥಿಕ ವರ್ಷದಲ್ಲಿ ಗಮನಾರ್ಹ ಏರಿಕೆ…

Read More
Nokia 3210

Nokia 25 ವರ್ಷದ ನಂತರ 4G ಸಹಿತ ಹೊಸ ವೈಶಿಷ್ಟ್ಯಗಳೊಂದಿಗೆ ಐತಿಹಾಸಿಕ ಫೋನ್ ಮರಳಿ ಬಂದಿದೆ!

ನೋಕಿಯಾ ತನ್ನ ಪ್ರಸಿದ್ಧ ಫೋನ್‌ನ ಹೊಸ ಆವೃತ್ತಿಯನ್ನು ಬಿಡುಗಡೆ ಮಾಡಿದೆ, ಅದು ಮೊದಲು 25 ವರ್ಷಗಳ ಹಿಂದೆ ಹೊರಬಂದಿತು. ಈ ಹೊಸ ಆವೃತ್ತಿಯು ವಿವಿಧ ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ, ಅದು ಖಂಡಿತವಾಗಿಯೂ ಟೆಕ್ ಉತ್ಸಾಹಿಗಳು ಮತ್ತು ನಿಷ್ಠಾವಂತ Nokia ಅಭಿಮಾನಿಗಳನ್ನು ಆಕರ್ಷಿಸುತ್ತದೆ. ನೋಕಿಯಾ ವೈಶಿಷ್ಟ್ಯದ ಫೋನ್ 4G ನೆಟ್‌ವರ್ಕ್ ಮತ್ತು YouTube Shorts ಗೆ ಪ್ರವೇಶದಂತಹ ಕೆಲವು ಸೊಗಸಾದ ವೈಶಿಷ್ಟ್ಯಗಳನ್ನು ಹೊಂದಿದೆ. ಇದರ ವೈಶಿಷ್ಟ್ಯತೆಗಳು: ಇದಲ್ಲದೆ, ಫೋನ್‌ನ ನೋಟವು ಸಾಕಷ್ಟು ಆಕರ್ಷಕವಾಗಿದೆ. Nokia ಇತ್ತೀಚೆಗೆ ತನ್ನ ಸ್ಮಾರ್ಟ್‌ಫೋನ್…

Read More
Royal Enfield Shotgun 650

ಹೊಚ್ಚ ಹೊಸ ವೈಶಿಷ್ಟ್ಯದ ಜೊತೆಗೆ ರಾಯಲ್ ಎನ್‌ಫೀಲ್ಡ್ ಶಾಟ್‌ಗನ್ 650 ಭರ್ಜರಿ ಲುಕ್ ನೊಂದಿಗೆ ಇದೀಗ ಮಾರುಕಟ್ಟೆಯಲ್ಲಿ

Royal Enfield Shotgun 650: ರಾಯಲ್ ಎನ್‌ಫೀಲ್ಡ್ ತನ್ನ ಹೊಚ್ಚಹೊಸ ಶಾಟ್‌ಗನ್ 650 ಬೈಕ್ ಅನ್ನು ಶಕ್ತಿಯುತ ಎಂಜಿನ್ ಮತ್ತು ನಯವಾದ ವಿನ್ಯಾಸದೊಂದಿಗೆ ಬಿಡುಗಡೆ ಮಾಡಿದೆ. ಕಂಪನಿಯು ಈ ಬೈಕ್ ಅನ್ನು ರೂ 3.59 ಲಕ್ಷ (ಎಕ್ಸ್ ಶೋ ರೂಂ) ಬೆಲೆಯೊಂದಿಗೆ ಬಿಡುಗಡೆ ಮಾಡಿದೆ. ಈ ಬೈಕ್ ಅನ್ನು ರಾಯಲ್ ಎನ್‌ಫೀಲ್ಡ್‌ನ 650 ಸಿಸಿ ಶ್ರೇಣಿಗೆ ಸೇರಿಸಲಾಗಿದೆ, ಜೊತೆಗೆ ಸೂಪರ್ ಮೀಟಿಯರ್ 650, ಕಾಂಟಿನೆಂಟಲ್ ಜಿಟಿ 650 ಮತ್ತು ಇಂಟರ್‌ಸೆಪ್ಟರ್ 650 ಕಂಪನಿಯು ಸಹ ಬಂದಿದೆ. ಹೆಚ್ಚಿನ…

Read More
HSRP Number Plate Last Date

HSRP ನಂಬರ್ ಪ್ಲೇಟ್ ಅಳವಡಿಸಲು ದಿನಾಂಕ ನಿಗಧಿ; ಫೆಬ್ರವರಿ 17 ಕೊನೆಯ ದಿನ? ಮಾಡಬೇಕಿರೋದು ಏನ್ ಗೊತ್ತಾ

HSRP Number Plate: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್ ರಾಮಾಯಣ ಬಗೆಹರಿಯೋ ಲಕ್ಷಣಗಳೇ ಕಾಣ್ತಿಲ್ಲ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕಿಸೋಕೆ ನವೆಂಬರ್ 17 ಶುಕ್ರವಾರ ಕೊನೆಯ ದಿನ ಅಂತಾ ಸರ್ಕಾರ ಡೆಡ್‌ಲೈನ್ ಕೊಟ್ಟಿತ್ತು. ಇದೀಗ ಈ ಡೆಡ್‌ಲೈನ್ ವಿಸ್ತರಣೆ ಆಗಿದೆ. 2024ರ ಫೆಬ್ರುವರಿ 17ರವರೆಗೂ ಸರ್ಕಾರ ಇದೀಗ ಟೈಂ ಕೊಟ್ಟಿದೆ. ಆದರೆ, ಗೊಂದಲಗಳು ಮಾತ್ರ ಇನ್ನೂ ಮುಂದುವರೆದಿವೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕಿಸೋಕೆ ಜನರೇನೋ ರೆಡಿ ಇದ್ದಾರೆ. ಆದರೆ, ಈ ಪ್ರಕ್ರಿಯೆ ಜನರಿಗೆ ದೊಡ್ಡ ತಲೆ ನೋವಾಗಿದೆ. ಸರ್ಕಾರವೇನೋ…

Read More

ಬರ ಪರಿಹಾರ ಪಡೆಯಬೇಕು ಅಂದ್ರೆ ಈ ಕೆಲಸ ಮಾಡಿ; 2 ವಾರದೊಳಗಡೆ ರೈತರು ಹೀಗ್ ಮಾಡಿದ್ರು ಹಣ ಬರೋದು ಗ್ಯಾರಂಟಿ

ಕರ್ನಾಟಕದಲ್ಲಿ ಮುಂಗಾರು ಮಳೆ ಕೈ ಕೊಟ್ಟ ಪರಿಣಾಮ ಬರಪರಿಸ್ಥಿತಿ ಆವರಿಸಿದೆ. ಸರ್ಕಾರ ವಿವಿಧ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. ಬರದಿಂದಾಗಿ ಬೆಳೆನಷ್ಟವಾದ ರೈತರು ಪರಿಹಾರವನ್ನು ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಹೀಗಾಗಿ ಅಂತಹ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಕೆಲವೊಂದು ಮಾಹಿತಿಯನ್ನ ಕೊಟ್ಟಿದೆ. ಹೌದು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಎಲ್ಲ ಇಲಾಖೆಗಳಲ್ಲಿ ರೈತರಿಗಾಗಿ ಜಾರಿಯಲ್ಲಿರುವ ಯೋಜನೆಗಳ ಸೌಲಭ್ಯ ಪಡೆಯಲು ರೈತರು ಎಫ್.ಐ.ಡಿ ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ಇದನ್ನು…

Read More
Tumkur District Court Recruitment 2024

ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ 60 ಹುದ್ದೆಗಳ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ

ನಿರುದ್ಯೋಗಿ ಯುವಕ ಯುವತಿಯರಿಗೆ ತುಮಕೂರು ಜಿಲ್ಲಾ ನ್ಯಾಯಾಲಯವು ಬರೋಬ್ಬರಿ 60 ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು. ಆಸಕ್ತ ಅಭ್ಯರ್ಥಿಗಳು online ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ. ಹುದ್ದೆಯ ಮಾಹಿತಿ :- ತುಮಕೂರು ಜಿಲ್ಲಾ ಕೇಂದ್ರದಲ್ಲಿ ಸ್ಟೆನೋಗ್ರಾಫರ್, ಗುಮಾಸ್ತ, ಟೈಪಿಸ್ಟ್ ಹಾಗೂ ಕಾಪಿಯಿಸ್ಟ್ ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಸ್ಟೆನೋಗ್ರಾಫರ್ ಹಾಗೂ ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಸಂಬಂಧಿತ ಡಿಪ್ಲೊಮಾದೊಂದಿಗೆ 12 ನೇ ತರಗತಿಯನ್ನು ಪೂರ್ಣಗಿಂಡಿರಬೇಕು…

Read More

ಗೃಹಲಕ್ಷ್ಮಿಯರಿಗೆ ಶಾಕ್ ನೀಡಿದ ರಾಜ್ಯ ಸರ್ಕಾರ; ಇಂತವರಿಗೆ ಸಿಗಲ್ಲ 2ಸಾವಿರ! ಯೋಜನೆಯಿಂದ ಹೊರಗಿಡಲಿದೆ ಸರ್ಕಾರ

Gruhalakshmi Scheme: 5 ಗ್ಯಾರಂಟಿಗಳನ್ನು ಜನರ ಮುಂದಿಟ್ಟು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ ಸರ್ಕಾರ ಅಂದುಕೊಂಡಂತೆ ಒಂದೊಂದೇ ಯೋಜನೆಗಳನ್ನ ಜಾರಿಗೆ ತರುತ್ತಿದೆ. ಹೌದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಕೊಟ್ಟ ಭರವಸೆಗಳನ್ನ ಈಡೇರಿಸಲು ಮುಂದಾಗಿದೆ. ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯಡಿ(Gruhalakshmi Scheme) ಮಹಿಳೆಯರಿಗೆ 2 ಸಾವಿರ ರೂಪಾಯಿ ನೀಡುವ ಕಾರ್ಯಕ್ರಮಕ್ಕೆ ಸಿಎಂ ಅಸ್ತು ಎಂದಿದ್ದಾರೆ. ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರ ಅಸ್ತು ಎಂದಿದೆ. ಹೌದು ಸಿಎಂ ಸಿದ್ದರಾಮಯ್ಯ ನೇತೃತದ ಸಂಪುಟ ಸಭೆಯಲ್ಲಿ ಈ…

Read More
Sim Card Rules

ನೀವು ಎರಡು ಸಿಮ್ ಕಾರ್ಡ್ ಬಳಸುತ್ತಿದ್ದೀರಾ? ನಿಮಗಿದೆ ಶಾಕಿಂಗ್ ನ್ಯೂಸ್

ಸಾಮಾನ್ಯವಾಗಿ ಎಲ್ಲರ ಬಳಿಯೂ ಎರಡು ಸಿಮ್ ಇರುತ್ತದೆ. ಕೆಲವೊಬ್ಬರು ಬ್ಯುಸಿನೆಸ್ ವಿಷಯಕ್ಕೆ ಒಂದು ಸಿಮ್ ಕಾರ್ಡ್ ಹಾಗೂ ಪರ್ಸನಲ್ ವಿಷಯಕ್ಕೆ ಒಂದು ಸಿಮ್ ಕಾರ್ಡ್ ಎಂದು ಉಪಯೋಗಿಸುತ್ತಾರೆ. ಹಾಗೆಯೇ ಕೆಲವರು ಆಫರ್ ಗಳು ಇವೆ ಎಂಬ ಕಾರಣಕ್ಕೆ ಒಂದು ಸಿಮ್ ಇನ್ನೊಂದು ದಾಖಲಾತಿಗಳಲ್ಲಿ ಇದೆ ಸಂಖ್ಯೆ ಇದೆ ಎಂದು ಇನ್ನೊಂದು ಸಿಮ್ ಹೀಗೆ ಅವರದ್ದೇ ಆದ ಕಾರಣಗಳಿಗೆ ಎರಡು ಕಂಪನಿಯ ಸಿಮ್ ಬಳಸುತ್ತಾರೆ. ಅಂತವರಿಗೆ ಈ ಸುದ್ದಿ ನಿಜಕ್ಕೂ ಶಾಕಿಂಗ್ ಆಗುತ್ತದೆ. ಎರಡೆರಡು ಸಿಮ್ ಹೊಂದಿದ್ದರೆ ಹೆಚ್ಚು…

Read More
Today Vegetable Rate

Today Vegetable Rate: ಇಂದಿನ ತರಕಾರಿಗಳ ಬೆಲೆ ಎಷ್ಟಿದೆ ಗೊತ್ತಾ? ಟೊಮೆಟೊ, ಈರುಳ್ಳಿ, ಮೆಣಸಿನಕಾಯಿ ಬೆಲೆ ಎಷ್ಟಾಗಿದೆ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 29 ₹ 37 ಟೊಮೆಟೊ ₹ 22 ₹ 28 ಹಸಿರು ಮೆಣಸಿನಕಾಯಿ ₹ 65 ₹ 83 ಬೀಟ್ರೂಟ್ ₹ 31 ₹ 39 ಆಲೂಗಡ್ಡೆ ₹ 29…

Read More
Job Fair in Bengaluru 2024

50 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನೊಳಗೊಂಡ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಸದುಪಯೋಗ ಪಡೆಯಿರಿ; ಸಂಪೂರ್ಣ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರವು ಫೆಬ್ರವರಿ 26 ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಉದ್ಯೋಗ ಮೇಳವು ಗಮನಾರ್ಹ ಸಂಖ್ಯೆಯ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳನ್ನು ನೀಡುವ ಗುರಿಯನ್ನು ಹೊಂದಿದೆ, ಇದರಲ್ಲಿ ಕನಿಷ್ಠ 50,000 ವ್ಯಕ್ತಿಗಳು ಭಾಗವಹಿಸುವ ನಿರೀಕ್ಷೆಯಿದೆ. ಕನಿಷ್ಠ 50,000 ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳನ್ನು ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಇತ್ತೀಚೆಗೆ ಫೆಬ್ರವರಿ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿದೆ. ಬೃಹತ್ ಉದ್ಯೋಗ ಮೇಳ-ಯುವ ಸಮೃದ್ಧಿ ಸಮ್ಮೇಳನ 2024, 110,000 ಕ್ಕೂ ಹೆಚ್ಚು ಉದ್ಯೋಗಗಳನ್ನು ಹೊಂದಿದೆ….

Read More