ಗೃಹಲಕ್ಷ್ಮಿ ಯೋಜನೆಯ 3ನೇ ಕಂತಿನ ಹಣ ಬಿಡುಗಡೆ; ಸುದ್ದಿಗೊಷ್ಟಿಯಲ್ಲಿ ಸಚಿವೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಕರ್ನಾಟಕ ರಾಜ್ಯದ ಐದು ಗ್ಯಾರಂಟಿ ಯೋಜನೆಗಲ್ಲಿ ಗೃಹ ಲಕ್ಷ್ಮೀ ಯೋಜನೆ(Gruhalakshmi Scheme) ಪ್ರಮುಖವಾದ ಯೋಜನೆ. ಜೊತೆಗೆ ಎಲ್ಲಾ ಮಹಿಳೆಯರಿಗೆ ಅತ್ಯಂತ ಪ್ರಿಯವಾದ ಯೋಜನೆಯಾಗಿದೆ. ಯಾಕೆಂದರೆ ಗೃಹ ಲಕ್ಷ್ಮೀ ಯೋಜನೆ ಅಡಿಯಲ್ಲಿ 2000 ಉಚಿತವಾಗಿ ಸಿಗುತ್ತಿದೆ. ಹೌದು ಗೃಹ ಲಕ್ಷ್ಮೀ ಯೋಜನೆ 2ತಿಂಗಳ ಹಣ ಈಗಾಗಲೇ ಬಿಡುಗಡೆಯಾಗಿದ್ದು 2ನೇ ತಿಂಗಳ 2 ಸಾವಿರ ರೂಪಾಯಿ ಹಣ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಎಲ್ಲಾ ಮಹಿಳೆಯರ ಬ್ಯಾಂಕ್ ಅಕೌಂಟ್ ಸೇರಿತ್ತು. ಅದೇ ರೀತಿ ಇದೀಗ 3ನೇ ತಿಂಗಳ ಹಣ ಹಲವಾರು ಜಿಲ್ಲೆಯವರಿಗೆ…

Read More
Kia Ev3

ಕಿಯಾ ಇವಿ3 SUV; ಒಂದು ಚಾರ್ಜ್ ನಲ್ಲಿ 600 ಕಿ.ಮೀ ಚಲಿಸುವ ಸಾಮರ್ಥ್ಯವನ್ನು ಹೊಂದಿದೆ!

ಜಾಗತಿಕ ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸಲು ವಿನ್ಯಾಸಗೊಳಿಸಲಾದ ಬಹುನಿರೀಕ್ಷಿತ EV3 ಎಲೆಕ್ಟ್ರಿಕ್ SUV ಅನ್ನು ಕಿಯಾ ಇದೀಗ ಬಿಡುಗಡೆ ಮಾಡಿದೆ. ದಕ್ಷಿಣ ಕೊರಿಯಾದ ಪ್ರಮುಖ ಕಾರು ತಯಾರಕರಾದ ಕಿಯಾ, ತಮ್ಮ ಬಹು ನಿರೀಕ್ಷಿತ EV3 ಎಲೆಕ್ಟ್ರಿಕ್ SUV ಅನ್ನು ಬಿಡುಗಡೆ ಮಾಡಿದೆ. ಈ ಹೊಸ ಎಲೆಕ್ಟ್ರಿಕ್ ವಾಹನವು ಅದರ ವ್ಯಾಪಕ ಶ್ರೇಣಿಯ ವೈಶಿಷ್ಟ್ಯಗಳು ಮತ್ತು ಸಾಮರ್ಥ್ಯಗಳಿಂದಾಗಿ ಮಾರುಕಟ್ಟೆಯಲ್ಲಿ ಹೆಚ್ಚಿನ ಗಮನವನ್ನು ಪಡೆಯುತ್ತಿದೆ. ಕಿಯಾ ಶೀಘ್ರದಲ್ಲೇ ತನ್ನ ಹೊಸ ಎಲೆಕ್ಟ್ರಿಕ್ ವೆಹಿಕಲ್ (EV) ಅನ್ನು ವಿವಿಧ ಜಾಗತಿಕ ಮಾರುಕಟ್ಟೆಗಳಲ್ಲಿ ಪರಿಚಯಿಸಲಿದೆ,…

Read More

ಪದವಿ ಪಾಸಾದವರಿಗೆ ಗುಡ್ ನ್ಯೂಸ್; IDBI ಬ್ಯಾಂಕ್ ನಿಂದ 2100 ಹೊಸ ಹುದ್ದೆಗಳ ನೇಮಕಾತಿ, ಇಂದೇ ಅರ್ಜಿಯನ್ನು ಸಲ್ಲಿಸಿ.

IDBI Recruitment 2023: ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ(IDBI) ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಮತ್ತು ಎಕ್ಸಿಕ್ಯೂಟಿವ್ ಪೋಸ್ಟ್‌ಗಳಿಗೆ 2100 ಹುದ್ದೆಗಳಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾದರೆ ಯಾವುದೇ ಪದವೀಧರರು ಆಗಬಹುದು. ಆಕರ್ಷಕ ವೇತನ ಇದೆ ಮತ್ತು ಹೀಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಲವು ಮಾಹಿತಿಗಳನ್ನು ನೀಡಲಾಗಿದೆ: ಅರ್ಜಿ ಪತ್ರ: ಅರ್ಜಿ ಪತ್ರ ಸಲ್ಲಿಸಬೇಕಾಗಿದೆ. ಶೈಕ್ಷಣಿಕ ಯೋಗ್ಯತೆ: ಅಗತ್ಯವಿರುವ ಶೈಕ್ಷಣಿಕ ಯೋಗ್ಯತೆ ಮತ್ತು ಅನುಭವವನ್ನು ಹೊಂದಿರುವ ಸರ್ಟಿಫಿಕೇಟ್. ಅನುಭವ: ಸಂಬಂಧಿತ ಕ್ಷೇತ್ರದಲ್ಲಿ ಅನುಭವವನ್ನು…

Read More
Ayodhya Ram Mandir Donation

ಅಯೋಧ್ಯೆ ರಾಮಮಂದಿರದ ಮೊದಲ ದಿನದ ಕಾಣಿಕೆ ಹಣ ಎಷ್ಟು?

ಅಯೋಧ್ಯೆ ಈಗ ಭಾರತದ ಶ್ರದ್ಧಾ ಕೇಂದ್ರವಾಗಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠೆ 22- ಜನವರಿ -2024 ರಂದು ಮೋದಿ ಅವರ ನೇತೃತ್ವದಲ್ಲಿ ನಡೆದಿದೆ. ಕೋಟ್ಯಂತರ ಭಕ್ತರು ರಾಮಲಲ್ಲಾ ನ ಪ್ರಾಣ ಪ್ರತಿಷ್ಠೆಯನ್ನು ಟಿ ವಿ ಯಲ್ಲಿ ನೋಡಿ ಕಣ್ತುಂಬಿ ಕೊಂಡಿದ್ದಾರೆ. ಅದರಂತೆಯೇ ರಾಮನ ನೋಡಲು ಅಯೋಧ್ಯೆಗೆ ನಾಲ್ಕು ದಿನದ ಮೊದಲೇ ಅಯೋಧ್ಯೆಯಲ್ಲಿ ಭಕ್ತರ ದಂಡು ಸೇರಿತ್ತು. ಜನವರಿ 22 ರಂದು 12.30 ಗಂಟೆಗೆ ಪ್ರಾಣ ಪ್ರತಿಷ್ಠೆ ಆದ ನಂತರ ಭಕ್ತಾದಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಂಗಳವಾರ ದ ಕಾಣಿಕೆ…

Read More

Jio Laptop: ಜಿಯೋ ಲ್ಯಾಪ್ಟಾಪ್ ಕೇವಲ 15000 ಕ್ಕೆ ಲಭ್ಯವಿದೆ, ಬೇಗ ಬುಕ್ ಮಾಡಿದರೆ 3 ಸಾವಿರ ಡಿಸ್ಕೌಂಟ್; ಖರೀದಿಸುವವರು ಪೂರ್ತಿ ಮಾಹಿತಿಯನ್ನ ತಿಳಿದುಕೊಳ್ಳಿ.

Jio Laptop: ಎಲ್ಲಾ ವಯಸ್ಸಿನವರಿಗೆ ಕಲಿಕೆಗೆ ಅನುಕೂಲವಾಗುವಂತೆ 2022 ರಲ್ಲಿ ಪರಿಚಯಿಸಲಾದ ಜಿಯೋ ಲ್ಯಾಪ್ಟಾಪ್ ಅನ್ನು ಇಂದು ಹೊಸ ಮಾದರಿಯಲ್ಲಿ ಬಿಡುಗಡೆ ಮಾಡಲಾಗಿದೆ. ರಿಲಯನ್ಸ್ ಜಿಯೋ ಕಂಪನಿಯು ಮೊಬೈಲ್ ಗಳು ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಬಿಡುಗಡೆ ಜೊತೆಗೆ ಜಿಯೋ ಲ್ಯಾಪ್ಟಾಪ್ ಅನ್ನು ಬಿಡುಗಡೆ ಮಾಡಿದೆ. ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು,ಹೊಸ ಫ್ಯೂಚರ್ಸ್ ಗಳನ್ನು ಹೊಂದಿರುವಂತಹ ಈ ಲ್ಯಾಪ್ಟಾಪ್ ಗಳನ್ನು ಮಾರುಕಟ್ಟೆಯಲ್ಲಿ ಖರೀದಿ ಮಾಡಬಹುದಾಗಿದೆ.   11 ಇಂಚಿನ ಎಲ್ಇಡಿ ಸ್ಕ್ರೀನ್ ನೊಂದಿಗೆ, ಒಂದು ಕೆಜಿಗಿಂತಲೂ ಕಡಿಮೆ ತೂಕದಲ್ಲಿರುವ ಈ ಲ್ಯಾಪ್ಟಾಪ್…

Read More
Today Vegetable Rate

Today Vegetable Rate: ಇಂದಿನ ತರಕಾರಿ ರೇಟ್ ಎಷ್ಟಿದೆ ಗೊತ್ತಾ? ರಾಜ್ಯದಲ್ಲಿ ತರಕಾರಿಯ ಬೆಲೆ ಹೀಗಿದೆ ನೋಡಿ

Today Vegetable Rate: ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಲೇ ಬರುತ್ತಿದೆ ಆಗಸ್ಟ್ 1ನೇ ತಾರೀಖಿನಿಂದ ಹಾಲಿನ ದರ ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಿಗೆ ಆಯಿತು, ತರಕಾರಿ ಬೆಲೆಗಳು ಕೂಡ ಏರಿಕೆಯಾಗಿದೆ ಇಂದು ತರಕಾರಿಯ ದರ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ.. ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 24 ₹ 28 ಟೊಮೆಟೊ ₹ 148  ₹…

Read More
Jio and Airtel Unlimited 5G data

500 ರೂಪಾಯಿಗಳಿಗಿಂತಲೂ ಕಡಿಮೆಯಲ್ಲಿ ಜಿಯೋ ಮತ್ತು ಏರ್ಟೆಲ್ ಕೊಡುತ್ತಿದೆ Unlimited 5G ಡೇಟಾ

ಭಾರತದ ಟೆಲಿಕಾಂ ವ್ಯವಹಾರವು ಜಿಯೋ, ಏರ್‌ಟೆಲ್ ನಿಂದ ಪ್ರಾಬಲ್ಯ ಹೊಂದಿದೆ. ಈ ಕಂಪನಿಗಳು ವಿಭಿನ್ನ ಗ್ರಾಹಕರ ಅಗತ್ಯತೆಗಳನ್ನು ಪೂರೈಸಲು ವಿವಿಧ ಯೋಜನೆಗಳನ್ನು ಹೊಂದಿವೆ. ಇಂದು, ನಾವು ಜಿಯೋ ಮತ್ತು ಏರ್‌ಟೆಲ್ ನೀಡುವ ಕೈಗೆಟುಕುವ ಯೋಜನೆಗಳನ್ನು ತಿಳಿದುಕೊಳ್ಳೋಣ, ಅವುಗಳು ವಿವಿಧ ಅತ್ಯಾಕರ್ಷಕ ವೈಶಿಷ್ಟ್ಯಗಳು ಮತ್ತು ಪ್ರಯೋಜನಗಳೊಂದಿಗೆ ಬರುತ್ತವೆ, ಎಲ್ಲವೂ ಕೇವಲ 500 ರೂಗಳಿಗೆ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ. ಏರ್‌ಟೆಲ್ ಮತ್ತು ರಿಲಯನ್ಸ್ ಜಿಯೋ ಜೊತೆಗೆ, ನೀವು ಅನಿಯಮಿತ 5G ಡೇಟಾ ಚಂದಾದಾರಿಕೆಗಳನ್ನು ಪಡೆಯಬಹುದು….

Read More
Drone Prathap Electric Scooter

ಮಾತು ಕೊಟ್ಟಂತೆ ಬಿಗ್ ಬಾಸ್ ನಲ್ಲಿ ಬಹುಮಾನವಾಗಿ ನೀಡಿದ ಎಲೆಕ್ಟ್ರಿಕ್ ಬೈಕ್ ಬಡ ಯುವಕನಿಗೆ ನೀಡಿದ ಡ್ರೋನ್ ಪ್ರತಾಪ್

ಬಿಗ್ ಬಾಸ್ ಬಹುದೊಡ್ಡ ರಿಯಾಲಿಟಿ ಶೋ. ಲಕ್ಷಾಂತರ ಮಂದಿ ಬಿಗ್ ಬಾಸ್ ಶೋ ಫಾಲೋ ಮಾಡುತ್ತಾರೆ. ತಮ್ಮ ನೆಚ್ಚಿನ ಆಟಗಾರನಿಗೆ ಹೆಚ್ಚಿನ ಸಂಖ್ಯೆಯ ವೋಟ್ ಮಾಡಿ ಗೆಲ್ಲಿಸುತ್ತಾರೆ. ಬಿಗ್ ಬಾಸ್ ಆರಂಭ ಆಗುವ ಮೊದಲೇ ಯಾರು ಯಾರು ಸ್ಪರ್ಧಿಗಳು ಎಂಬ ಚರ್ಚೆ ಎಲ್ಲೆಡೆ ಕೇಳಿ ಬರುತ್ತದೆ. ಇನ್ನು ಬಿಗ್ ಬಾಸ್ ಶುರುವಾದ ಮೇಲೆ ದಿನವೂ ಪ್ರತಿಯೊಬ್ಬ ಸ್ಪರ್ಧಿಯ ಮೇಲೆ ಆರೋಪ ಪ್ರತ್ಯಾರೋಪಗಳು ನೆಚ್ಚಿನ ಸ್ಪರ್ಧಿಯ ಬಗ್ಗೆ ಮೆಚ್ಚುಗೆಯ ಮಾತುಗಳು ಸಾಮಾನ್ಯವಾಗಿ ಇರುತ್ತದೆ. ಹಾಗೆಯೇ ಬಿಗ್ ಬಾಸ್ ಶೋ…

Read More

Gold Price Today: ಆಭರಣ ಪ್ರಿಯರಿಗೆ ಕಹಿ ಸುದ್ದಿ! ಏರಿಕೆ ಕಂಡ ಚಿನ್ನದ ಬೆಲೆ

Gold Price Today: ಚಿನ್ನ ಖರೀದಿಸುವವರಿಗೆ ಸ್ವಲ್ಪ ಬೇಸರದ ಸುದ್ದಿಯೇ ಆಗಿದ್ದು. ಹೌದು ಕಳೆದ ಒಂದು ವಾರದಿಂದ ಏರಿಕೆ ಕಾಣುತ್ತಿರುವ ಚಿನ್ನದ ಬೆಲೆ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಏರಿಕೆಯಾಗಿದೆ ಇನ್ನೂ ಬೆಳ್ಳಿ ಖರೀದಿಸುವವರಿಗೆ ಗುಡ್ ನ್ಯೂಸ್ ಇದೇ ಇಂದು ಕೆಜಿಗೆ 800 ರೂಪಾಯಿ ಇಳಿಕೆ ಆಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ. ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ…

Read More
PradhanMantri Matru Vandana Yojana

ಮಾತೃ ವಂದನಾ ಯೋಜನೆ ಆಡಿ ಸರ್ಕಾರದಿಂದ ಗುಡ್ ನ್ಯೂಸ್; ಗರ್ಭಿಣಿ, ಬಾಣಂತಿಯರಿಗೆ ಸಿಗಲಿದೆ 11 ಸಾವಿರದವರೆಗೆ ಸಹಾಯಧನ

ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇವುಗಳಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆಗಳೂ ಸೇರಿವೆ. ಈ ಪೈಕಿ ಗರ್ಣಿಣಿ, ಬಾಣಂತಿಯರಿಗಾಗಿಯೇ ವಿಶೇಷ ಯೋಜನೆ ಜಾರಿಗೊಳಿಸಲಾಗಿದ್ದು, ಈ ಯೋಜನೆಯನ್ನು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಎಂದು ಕರೆಯಲಾಗುತ್ತದೆ. ಈ ಯೋಜನೆಯಡಿ ಈಗಾಗಲೇ ಲಕ್ಷಾಂತರ ಮಹಿಳೆಯರು ಪ್ರಯೋಜನ ಪಡೆದಿದ್ದಾರೆ. ಹೌದು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ(Pradhan Mantri Matru Vandana Yojana) ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ…

Read More