Headlines
Poco M6 Pro 5g

ಬೆರಗುಗೊಳಿಸುವ ವಿನ್ಯಾಸ ಮತ್ತು ಜಾವ್-ಡ್ರಾಪಿಂಗ್ 34% ರಿಯಾಯಿತಿಯೊಂದಿಗೆ ಹೊಸ Poco M6 Pro 5G ಯ ಈಗಿನ ಬೆಲೆ ಎಷ್ಟು ಗೊತ್ತಾ?

Poco M6 Pro 5G ಸ್ಮಾರ್ಟ್‌ಫೋನ್‌ಗೆ ಪ್ರಸ್ತುತ ಶೇಕಡಾ 34% ರಷ್ಟು ರಿಯಾಯಿತಿ ಲಭ್ಯವಿದೆ. ವಿನ್ಯಾಸವು ನಿಜವಾಗಿಯೂ ಅಸಾಧಾರಣವಾಗಿದೆ. ಪೋಕೋ ಅನ್ನು ಮೆಚ್ಚುವವರಿಗೆ ಅಥವಾ ಬ್ರ್ಯಾಂಡ್‌ನ ನಿಷ್ಠಾವಂತ ಬಳಕೆದಾರರಿಗಾಗಿ, ನೀವು ಪರಿಗಣಿಸುತ್ತಿರುವ Poco ಫೋನ್ ನಿಮ್ಮ ನಿರೀಕ್ಷೆಗಳನ್ನು ಪೂರೈಸದೇ ಇರಬಹುದು, ಪೋಕೋ M6 Pro 5G ಅದ್ಭುತ ವಿನ್ಯಾಸವನ್ನು ಮಾತ್ರವಲ್ಲದೆ ಪ್ರಭಾವಶಾಲಿ ರಿಯಾಯಿತಿಗಳು ಮತ್ತು ವಿಶೇಷಣಗಳನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಏನು ನೀಡುತ್ತದೆ ಎಂಬುದನ್ನು ನೋಡೋಣ. Poco M6 Pro 5G ಸ್ಮಾರ್ಟ್‌ಫೋನ್ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 34%…

Read More
Karnataka Drought Relief Amount

ರೈತರ ಬೆಳೆ ಪರಿಹಾರದ ಹಣ ಸಾಲಕ್ಕೆ ಜಮಾ ಮಾಡಿಕೊಂಡ ಬ್ಯಾಂಕ್ ಗಳಿಗೆ ಮರುಪಾವತಿಸಲು ಸೂಚಿಸಿದ ಸರ್ಕಾರ

ಈಗಾಗಲೇ ರೈತರಿಗೆ ಬರಗಾಲದಿಂದ ಅದ ನಷ್ಟಕ್ಕೆ ಪರಿಹಾರದ ರೂಪದಲ್ಲಿ ಸರ್ಕಾರ ಈಗಾಗಲೇ ರೈತರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಆದರೆ ಕೆಲವು ರೈತರು ಬ್ಯಾಂಕ್ ಗಳಲ್ಲಿ ಸಾಲ ತೋರಿಸದೆ ಇದ್ದ ಕಾರಣ ಅವರಿಗೆ ಬಂದಿರುವ ಬೆಲೆ ಪರಿಹಾರದ ಹಣವನ್ನು ಸಾಲಕ್ಕೆ ಜಮಾ ಮಾಡಿದ್ದಾರೆ ಇದರಿಂದ ರೈತರಿಗೆ ಆರ್ಥಿಕ ತೊಂದರೆ ಉಂಟಾಗಿದ್ದು. ಈಗ ಬ್ಯಾಂಕ್ ನ ಕ್ರಮಕ್ಕೆ ಸರ್ಕಾರವು ಹಣ ಮರು ಪಾವತಿ ಮಾಡುವಂತೆ ಆದೇಶ ನೀಡಿದೆ. ಜಿಲ್ಲಾಧಿಕಾರಿಗಳ ಮಾಧ್ಯಮ ಪ್ರಕಟಣೆ :- ರೈತರ ಬೆಳೆ ಪರಿಹಾರವನ್ನು ಸಾಲಕ್ಕೆ…

Read More

Gold Price Today: ಜೂನ್ ತಿಂಗಳ ಮೊದಲ ದಿನವೇ ಏರಿಕೆ ಕಂಡ ಚಿನ್ನದ ಬೆಲೆ! ಇಲ್ಲಿದೆ ನೋಡಿ ಇಂದಿನ ಹೊಸ ದರ

Gold Price Today: ಇಂದು ಜೂನ್ ತಿಂಗಳ ಮೊದಲ ದಿನ ಆಗಿದ್ದು, ಇವತ್ತು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದ್ದು ಇದ್ದು ಆಭರಣ ಪ್ರಿಯರಿಗೆ ಸ್ವಲ್ಪ ಶಾಕಿಂಗ್ ನ್ಯೂಸ್ ಅಂತಾನೆ ಹೇಳಬಹುದು ಹೌದು ಮೇ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಅಲ್ಪಸ್ವಲ್ಪ ಇಳಿಕೆ ಕಂಡಿತ್ತು ಆದರೆ ಜೂನ್ ಆರಂಭದಲ್ಲೇ ದರ ಹೆಚ್ಚಳವಾಗಿದೆ ಆದರೆ ಬೆಳ್ಳಿ ಕೊಂಡುಕೊಳ್ಳುವವರಿಗೆ ಈ ಸುದ್ದಿ ಖುಷಿ ಕೊಡಬಹುದು ಬೆಳ್ಳಿ ದರ ಇಂದು 600 ರೂಪಾಯಿ ಇಳಿಕೆ ಆಗಿದೆ ಇಂದು ಜೂನ್ 1, 2023 ಬೆಂಗಳೂರು ಸೇರಿದಂತೆ…

Read More

ಶಕ್ತಿ ಯೋಜನೆ: ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ, ಮತ್ತೊಂದು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ.

ಶಕ್ತಿ ಯೋಜನೆ ಶುರುವಾಗಿ ಆಗಲೇ ಮೂರು ತಿಂಗಳು ಕಳೆದು ಹೋಗಿದೆ. ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟ ಸರ್ಕಾರಕ್ಕೆ ಮಹಿಳೆಯರಿಂದ ಮೆಚ್ಚುಗೆ ಸಿಕ್ಕಿದೆ. ಉಚಿತ ಬಸ್ ಪ್ರಯಾಣದ ಹಿನ್ನೆಲೆಯಲ್ಲಿ ಮಹಿಳೆಯರ ಓಡಾಟ ಹೆಚ್ಚಾದ ಹಿನ್ನೆಲೆಯಲ್ಲಿ ಬಸ್ಸುಗಳ ಕೊರತೆ ಎದ್ದು ಕಾಣಿಸುತ್ತಿದೆ. ಇದನ್ನರಿತ ಸರಕಾರ ಹೊಸ ಬಸ್ಸುಗಳ ಖರೀದಿಗಾಗಿ ನಿರ್ಧರಿಸಿದೆ. ಉಚಿತ ಬಸ್ ಪ್ರಯಾಣಕ್ಕೆ ಸಿಕ್ಕಿರುವ ಮೆಚ್ಚುಗೆಯ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರ ಸುಮಾರು 5600 ಬಸ್ಸುಗಳನ್ನು ಖರೀದಿ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಬಸ್…

Read More

ಮೋದಿ ಪ್ರಧಾನಿ ಆಗೋದು ಸಾಧ್ಯವಿಲ್ಲ.!? ಯಶ್ವಂತ ಗುರೂಜಿಗಳು ನುಡಿದಿದ್ದರೆ ಸ್ಪೋಟಕ ರಾಜಕೀಯ ಭವಿಷ್ಯ.!

ರಾಜ್ಯ ರಾಜಕಾರಣದಲ್ಲಿ ಇದೀಗ ಬದಲಾವಣೆಯ ಪರ್ವ ಆರಂಭವಾಗಿದೆ. ಜನ ಬದಲಾವಣೆ ಬಯಸಿ ಇದೀಗ ಅಧಿಕಾರದ ಚುಕ್ಕಾಣಿಯನ್ನ ಕಾಂಗ್ರೆಸ್ ಗೆ ನೀಡಿದ್ದಾರೆ. ಅದ್ರಂತೆ ದೇಶದ ರಾಜಕೀಯ ಭವಿಷ್ಯದಲ್ಲೂ ಕೂಡ ಸಾಕಷ್ಟು ಬದಲಾವಣೆಯಗಾಲಿದೆ. ಜನ ಇದೀಗ ದೇಶದ ರಾಜಕಾರಣದಲ್ಲೂ ಕೂಡ ಅಧಿಕಾರ ಹಸ್ತಾಂತರ ಪರ್ವ ಆರಂಭವಾಗಿಲಿದೆ ಅನ್ನೋ ಮಾತುಗಳು ಶುರುವಾಗಿದೆ. ಹೌದು ಮುಂದಿನ ಬಾರಿ ದೇಶದ ಚುಕ್ಕಾಣಿ ಮಹಿಳೆಯ ಕೈಗೆ ಹೋಗಲಿದೆ. ಮಹಿಳೆ ದೇಶವನ್ನು ಆಳ್ತಾಳೆ. ಮಾರ್ಚ್‌ ತಿಂಗಳ ಬಳಿಕ ಇದು ಶತಃಸಿದ್ಧ ಎಂದು ಕಾಲಜ್ಞಾನಿ ಡಾ ಯಶವಂತ ಗುರೂಜಿ…

Read More
Government Schemes For Girl Child Education

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.

ಹಿಂದಿನ ಕಾಲದ ಹಾಗೆ ಹೆಣ್ಣು ಮನೆಯಲ್ಲಿ ಇರುಬೇಕು ಗಂಡು ಮಾತ್ರ ಶಿಕ್ಷಣ ಅಥವಾ ಉನ್ನತ ಹುದ್ದೆಯಲ್ಲಿ ಇರಬೇಕು ಎಂಬ ಹಳೆಯ ರೂಢಿಗಳು ಈಗ ಇಲ್ಲ. ಈಗ ಹೆಣ್ಣು ಸ್ವಾವಲಂಬಿಯಾಗಿ ತನ್ನ ಬದುಕನ್ನು ಕಟ್ಟಿಕೊಳ್ಳಲು ಎಲ್ಲಾ ಸಾಮರ್ಥ್ಯ ಹೊಂದಿದ್ದಾಳೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಎಂದೇ ಸರಕಾರಗಳು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹಾಗಾದರೆ ಪ್ರಮುಖ ಯೋಜನೆಗಳ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ. ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಇರುವ ಪ್ರಮುಖ ಯೋಜನೆಗಳು:- 1) ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ:…

Read More
Itel P55 Plus

ಭಾರತದಲ್ಲಿ ಸದ್ಯದಲ್ಲೇ ಬಿಡುಗಡೆಯಾಗಲಿರುವ Itel P55 ಮತ್ತು itel P55 Plus ಅನ್ನು ಕೇವಲ 10,000 ಬೆಲೆಯಲ್ಲಿ

ಕಳೆದ ವಾರ, ಟೆಕ್ ಬ್ರ್ಯಾಂಡ್ ಐಟೆಲ್ ಮೂರು ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡುವುದರೊಂದಿಗೆ ಭಾರತದಲ್ಲಿ ಹೊಸ ‘ಪವರ್ ಸೀರೀಸ್’ ಅನ್ನು ಪರಿಚಯಿಸಲು ಸಿದ್ಧವಾಗಿದೆ. ಇತ್ತೀಚಿನ ಪ್ರಕಟಣೆಯ ನಂತರ, ಕಂಪನಿಯು ತನ್ನ ಮುಂಬರುವ ಮೊಬೈಲ್ ಸರಣಿಯ ಸ್ನೀಕ್ ಪೀಕ್ ಅನ್ನು ಒದಗಿಸಿದೆ. ಹೆಚ್ಚುವರಿಯಾಗಿ, ಪವರ್ ಸಿರೀಸ್‌ನಿಂದ itel P55 ಮತ್ತು itel P55 Plus ಈಗ ಜನಪ್ರಿಯ ಆನ್‌ಲೈನ್ ಮಾರುಕಟ್ಟೆಯಾದ Amazon ನಲ್ಲಿ ಖರೀದಿಗೆ ಲಭ್ಯವಿದೆ. ಐಟೆಲ್ ಪವರ್ ಸೀರೀಸ್ ಬಿಡುಗಡೆಯ ವಿವರಗಳು: ಇತ್ತೀಚಿನ ವರದಿಗಳ ಪ್ರಕಾರ ಐಟೆಲ್ ಪವರ್…

Read More
SSLC Result 2024 Date

SSLC ಫಲಿತಾಂಶ ಯಾವಾಗ ಬಿಡುಗಡೆ ಆಗುತ್ತದೆ? ಹೊಸ ಅಪ್ಡೇಟ್ ಇಲ್ಲಿದೆ.

2023-24 ರಲ್ಲಿ SSLC ಪರೀಕ್ಷೆ ಬರೆದು ಯಾವಾಗ Result ಬರುತ್ತದೆ ಎಂದು ಕಾಯುತ್ತಾ ಇರುವ ವಿದ್ಯಾರ್ಥಿಗಳಿಗೆ ಯಾವಾಗ ಫಲಿತಾಂಶ ಬಿಡುಗಡೆ ಆಗುತ್ತದೆ ಎಂಬ ಬಗ್ಗೆ ಹೊಸ ಅಪ್ಡೇಟ್ ಇಲ್ಲಿದೆ. ಯಾವಾಗ ಬರಲಿದೆ SSLC ಫಲಿತಾಂಶ?: ಶೈಕ್ಷಣಿಕವಾಗೀ ಕರ್ನಾಟಕ ರಾಜ್ಯದ ಫಲಿತಾಂಶವು ದೇಶ ಮಟ್ಟದಲ್ಲಿ ಸುದ್ದಿ ಆಗುತ್ತದೆ. ಎಷ್ಟು ಪ್ರತಿಶತ ವಿದ್ಯಾರ್ಥಿಗಳು ಪಾಸ್ ಆದರೂ ಎಂಬುದು ಎಲ್ಲರ ಕುತೂಹಲ ವಿಷಯ ಅವುದೇ. ಆದ್ದರಿಂದ ಕರ್ನಾಟಕದ ಎಸ್‌ಎಸ್‌ಎಲ್‌ ಫಲಿತಾಂಶವ ಇಡೀ ದೇಶದ ಗಮನವನ್ನ ಸೆಳೆದಿದೆ ಎಂದರೆ ತಪ್ಪಲ್ಲ. ಯಾಕೆ ಎಂದರೆ…

Read More

ವರಮಹಾಲಕ್ಷ್ಮಿ ಕೂರಿಸುವ ಅದೃಷ್ಟದ ಸಮಯ; ಕಳಶ ಪ್ರತಿಷ್ಠಾಪನೆ ಮಾಡೋದು ಹೇಗೆ?

ಶ್ರಾವಣ ಮಾಸ ಆರಂಭವಾಯ್ತು ಅಂದ ತಕ್ಷಣ ಹಬ್ಬಗಳು ಶುರುವಾಯ್ತು ಅಂತಲೇ ಅರ್ಥ ಅದರಲ್ಲೂ ಶ್ರಾವಣ ಮಾಸದ ಮೊದಲ ಶುಕ್ರವಾರದ ಮಹಿಳೆಯರು ಅತೀ ಹೆಚ್ಚು ಶ್ರದ್ಧಾ ಭಕ್ತಿ ಸಡಗರ ಸಂಭ್ರಮದಿಂದ ಆಚರಿಸುವ ಹಬ್ಬ ಅಂದ್ರೆ ವರಮಹಾಲಕ್ಷ್ಮಿ. ಅದರಲ್ಲೂ ವಿವಾಹಿತ ಮಹಿಳೆಯರು ವರಮಹಾಲಕ್ಷ್ಮಿ ವ್ರತವನ್ನು ಇಡೀ ಕುಟುಂಬಕ್ಕೆ, ವಿಶೇಷವಾಗಿ ಅವರ ಪತಿ ಮತ್ತು ಮಕ್ಕಳಿಗೆ ಆಶೀರ್ವಾದವನ್ನು ಪಡೆಯಲು ಆಚರಿಸುತ್ತಾರೆ. ಹಿಂದೂ ಧರ್ಮಗ್ರಂಥಗಳ ಪ್ರಕಾರ, ಈ ಮಂಗಳಕರ ದಿನದಂದು ಲಕ್ಷ್ಮಿಯನ್ನು ಆರಾಧಿಸುವುದು ಅಷ್ಟಲಕ್ಷ್ಮಿಯನ್ನು ಪೂಜಿಸುವುದಕ್ಕೆ ಸಮಾನವಾದ ಫಲಗಳನ್ನು ನೀಡುತ್ತದೆ ಎಂದು ನಂಬಲಾಗಿದೆ….

Read More