Gold Price Today: ಇಸ್ರೇಲ್ ನಲ್ಲಿ ಯುದ್ಧ ಏರಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ನೋಡಿ ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟಾಗಿದೆ ನೋಡಿ?

Gold Price Today: ಇಸ್ರೇಲ್ ಹಾಗೂ ಪ್ಯಾಲೆಸ್ತೇನ್ ಯುದ್ಧದ ಕಾರಣ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದು. ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 53,500 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ 57,980 ರೂಪಾಯಿ ಆಗಿದೆ. ಬೆಳ್ಳಿಯ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡಿಲ್ಲ ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು…

Read More

ಕ್ಷೇತ್ರದ ಕೆಲಸ ಬಿಟ್ಟು ಯಾವ್ದೋ ಬಿಗ್ ಬಾಸ್ ಗೆ ಹೋಗಿದ್ದಾರೆ! ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಚಿವ ಸುಧಾಕರ್ ಗುಡುಗು

ಕನ್ನಡ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(Big boss Season 10) ಶುರುವಾಗಿದೆ ಇವತ್ತು ಮೊದಲ ದಿನದ ಆಟ. ಈ ಆಟಕ್ಕೆ ಒಂದು ಅಚ್ಚರಿ ಎಂಬಂತೆ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿ ಬಹಳ ಕುತೂಹಲ ಮೂಡಿಸಿದೆ. ಹೌದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಇದೀಗ ಬಿಗ್ ಬಾಸ್ ಸೀಸನ್ ಹತ್ತಕ್ಕೆ ಗ್ರಾಂಡ್ ಎಂಟ್ರಿ ಕೊಟ್ಟಿದ್ದಾರೆ. ಏನು ಶಾಸಕರ ಎಂಟ್ರಿ ಆಫ್ ರೋಮು ಎಲ್ಲಾ ಕಡೆ ವೈರಲ್ ಆಗ್ತಿದಂತೆ ತರೆವರಿ ಪ್ರಶ್ನೆಗಳು ಶುರು ಆಗ್ತಿದೆ….

Read More

ಬಿಗ್ ಬಾಸ್ ಮನೆಗೆ ಚಾರ್ಲಿ ಯಾಕೆ ಬರಲಿಲ್ಲ ಗೊತ್ತಾ? ವೇದಿಕೆ ಮೇಲೆ ಚಾರ್ಲಿ ಬಗ್ಗೆ ಸುದೀಪ್ ಹೇಳಿದ್ದೇನು ಗೊತ್ತಾ?

ಸ್ನೇಹಿತರೆ ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10(Bigboss kannada season 10) ಭಾನುವಾರ ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ಎಂದಿನಂತೆ ಕಿಚ್ಚ ಸುದೀಪ್(Kiccha sudeep) ಅವರು ಗತ್ತಿನಲ್ಲಿ ಶೋ ನಡೆಸಿಕೊಟ್ಟಿದ್ದಾರೆ. ಅವರ ಡ್ರೆಸ್ ಬಗ್ಗೆ ವೀಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ವೇದಿಕೆ ಏರಿದ ಸ್ಪರ್ಧಿಗಳು ನಿಮ್ಮ ಪರ್ಫ್ಯೂಮ್ ಚೆನ್ನಾಗಿದೆ ಎಂದು ಅಭಿಪ್ರಾಯ ತಿಳಿಸಿದರು. ಇದಕ್ಕೆ ಸುದೀಪ್ ಧನ್ಯವಾದ ಹೇಳಿದ್ದಾರೆ. ಈ ಮಧ್ಯೆ ಬಿಗ್ ಬಾಸ್ ಶೋ ಆರಂಭದಿಂದ ಹಿಡಿದು ಮೊದಲ ದಿನದ ಶೋ ಮುಗಿಯುವವರೆಗೆ…

Read More

Big Boss Kannada Season 10 Contestants: ಬಿಗ್ ಬಾಸ್ ಮನೆಗೆ ಕಾಲಿಟ್ಟ 17 ಸ್ಪರ್ಧಿಗಳು ಇವರೇ ನೋಡಿ

ಬಿಗ್ ಬಾಸ್ ಸೀಸನ್ 10 ಪ್ರೀಮಿಯರ್ ನಿನ್ನೆ ಶುರುವಾಗಿ ಎಲ್ಲಾ ಸ್ಪರ್ಧಿಗಳನ್ನು ಕಿಚ್ಚ ಬರಮಾಡಿಕೊಂಡರು ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಈ ಸಲ ಟ್ವಿಸ್ಟ್ ಇತ್ತು ಅದೇನೆಂದರೆ ಸ್ಪರ್ಧಿಗಳನ್ನು ಜನರೇ ವೋಟ್ ಮಾಡಿ ಬಿಗ್ ಬಾಸ್ ಮನೆ ಒಳಗೆ ಕಳುಹಿಸಬೇಕಿತ್ತು. 80% ಗಿಂತ ಜಾಸ್ತಿ ವೋಟ್ ಬಂದರೆ ಮಾತ್ರ ಬಿಗ್ ಬಾಸ್ ಮನೆಗೆ ಡೈರೆಕ್ಟ್ ಆಗಿ ಹೋಗಬಹುದಿತ್ತು. 40% ಯಿಂದ 80% ಬಂದರೆ ಆ ಸ್ಪರ್ಧಿಗಳನ್ನು ಹೋಲ್ಡ್(Hold) ನಲ್ಲಿ ಇಟ್ಟಿದ್ದರು. 40% ಗಿಂತ ಕಡಿಮೆ ಬಂದರೆ ಅಂತ ಸ್ಪರ್ಧಿಗಳು…

Read More

ಬಿಗ್ ಬಾಸ್ ಗ್ರಾಂಡ್ ಪ್ರೀಮಿಯರ್ ಶುರು; ರಕ್ಷಕ್ ಹಾಗೂ ಡ್ರೋನ್ ಪ್ರತಾಪ್ ಗೆ ನೇರವಾಗಿ ಪ್ರಶ್ನೆ ಮಾಡಿದ ಸುದೀಪ್

ಕನ್ನಡ ಕಿರುತೆರೆಯಲ್ಲಿ ಅತೀ ಹೆಚ್ಚು ಟಿ ಆರ್ ಪಿ ಪಡೆದುಕೊಂಡು ಪ್ರೇಕ್ಷಕರಿಗೆ ಸಂಪೂರ್ಣ ಮನೋರಂಜನೆ ನೀಡುವ ಪಕ್ಕ ಹಬ್ಬದ ರಾಸದೌತಣ ಉಣಬಡಿಸುವ ಕಾರ್ಯಕ್ರಮ ಅಥವಾ ರಿಯಾಲಿಟಿ ಶೋ ಅಂದ್ರೆ ಅದು ಬಿಗ್ ಬಾಸ್(Big Boss). ಹೌದು ಇಂದಿನಿಂದ ಪ್ರೇಕ್ಷಕರಿಗೆ ಹಬ್ಬ ಶುರುವಾದಂತೆ ಲೆಕ್ಕ. ಹೌದು ಇಂದಿನಿಂದ ಬಹುನೀರಿಕ್ಷಿತ ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ಶುರುವಾಗಲಿದೆ. ಬಿಗ್‌ ಬಾಸ್ ಗ್ರ್ಯಾಂಡ್ ಪ್ರೀಮಿಯರ್ ಶೂಟಿಂಗ್‌ ಈಗಾಗಲೇ ಆರಂಭವಾಗಿದೆ. ಈ ಬೆನ್ನಲ್ಲೇ ಮನೆಯೊಳಗೆ ಎಂಟ್ರಿ ಕೊಟ್ಟ ಕೆಲವರ ಹೆಸರು ಸೋಷಿಯಲ್‌…

Read More
Today Vegetable price

Today Vegetable Rate: ಭಾನುವಾರದಂದು ತರಕಾರಿಗಳ ದರ ಎಷ್ಟಾಗಿದೆ ಗೊತ್ತಾ? ಈರುಳ್ಳಿ, ಟೊಮೆಟೊ, ಮೆಣಸಿನಕಾಯಿ ಬೆಲೆ ಎಷ್ಟಿದೆ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 35 ₹ 40 ಟೊಮೆಟೊ ₹ 19 ₹ 22…

Read More

ಇನ್ಮುಂದೆ ರೇಷನ್ ಕಾರ್ಡ್ ವಿಭಜನೆ ಸಾಧ್ಯವಿಲ್ಲ; ಅತ್ತೆಗೊಂದು ಸೊಸೆಗೊಂದು ರೇಷನ್ ಕಾರ್ಡ್ ಸಿಗಲ್ಲ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಅಷ್ಟು ಸುಲಭದ ಮಾತಾಗಿರಲಿಲ್ಲ. ಬಿಜೆಪಿ ಅಲೆಯಿದ್ದ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಎಬ್ಬಿಸೋದು ನಿಜಕ್ಕೂ ಕಾಂಗ್ರೆಸ್ ಪಕ್ಷಕ್ಕೆ ಅತೀ ದೊಡ್ಡ ಟಾಸ್ಕ್ ಆಗಿತ್ತು. ಹಾಗೂ ಹೀಗೋ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿತು. ಇನ್ನು ಅಧಿಕಾರಕ್ಕೆ ಬಂದಿದ್ದು ಒಂದು ಪ್ರಹಸನವಾದ್ರೆ ಅಧಿಕಾರಕ್ಕೆ ಬರೋಕು ಮೊದಲು ಮತದಾರರಿಗೆ ಕೊಟ್ಟ ಅಶ್ವಾಸನೆಗಳನ್ನ ಈಡೇರಿಸೋದು ಮತ್ತೊಂದು ದೊಡ್ಡ ಸವಾಲಾಗಿ ಹೋಗಿತ್ತು. ಹೌದು ರಾಜ್ಯ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ…

Read More

ಪೊರಕೆಯ ಕೆಳಗಡೆ ಇದನ್ನ ಬಚ್ಚಿಡಿ ಪವಾಡ ನೋಡಿ; ಮನೆಗೆ ಅಪಾರ ಹಣ ಹರಿದು ಬರುತ್ತೆ..

ಸ್ನೇಹಿತರೆ ಸಾಮಾನ್ಯವಾಗಿ ಎಲ್ಲರು ಮನೆಯನ್ನ ಸ್ವಚ್ಛವಾಗಿಡಬೇಕು ಅನ್ನೋ ಮನಸ್ಥಿತಿಯಲ್ಲಿರುತ್ತಾರೆ ಹೀಗಾಗಿ ನಮ್ಮೆಲ್ಲರ ಮನೆಯಲ್ಲಿ ಮನೆ ಕ್ಲೀನರ್ ಇದ್ದೇ ಇರುತ್ತೆ. ಹೌದು ಎಲ್ಲರ ಮನೆಗೂ ಪೊರಕೆ ಅತ್ಯಂತ ಅವಶ್ಯಕ. ಇನ್ನು ಕಸ ತೆಗೆಯಲು ಯಾವ ವಸ್ತುವನ್ನೇ ಬಳಸಿದರೂ ವಾಸ್ತು ಶಾಸ್ತ್ರದಲ್ಲಿ ಪೊರಕೆಯನ್ನು ಪ್ರಮುಖವಾಗಿ ಪರಿಗಣಿಸಲಾಗುತ್ತದೆ. ಏಕೆಂದರೆ ಪೊರಕೆಯನ್ನು ಸಂಪತ್ತಿನ ದೇವತೆಯಾದ ಲಕ್ಷ್ಮಿ ದೇವಿಯ ರೂಪವೆಂದು ಪರಿಗಣಿಸಲಾಗುತ್ತದೆ. ಅಂತಹ ಪೊರಕೆಯನ್ನು ಮನೆಗಳಲ್ಲಿ ಇರಿಸಿದಾಗ ಅದನ್ನು ಸರಿಯಾದ ಸ್ಥಳದಲ್ಲಿ ಇಡುವುದು ಮುಖ್ಯ. ಪೊರಕೆಯನ್ನು ತಪ್ಪು ದಿಕ್ಕಿನಲ್ಲಿ ಇಡುವುದರಿಂದ ವಿವಿಧ ಸಮಸ್ಯೆಗಳು ಉಂಟಾಗಬಹುದು….

Read More

Gold Price Today: ವೀಕೆಂಡ್ ನಲ್ಲಿ ಹೇಗಿದೆ ನೋಡಿ ಚಿನ್ನ, ಬೆಳ್ಳಿಯ ಬೆಲೆ! ಸ್ವಲ್ಪ ಏರಿಕೆ ಕಂಡ ಚಿನ್ನ

Gold Price Today: ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು 22 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ದರದಲ್ಲಿ 52,500 ರೂಪಾಯಿ ಆಗಿದೆ. 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ದರದಲ್ಲಿ 57,230 ರೂಪಾಯಿ ಆಗಿದೆ. ಇನ್ನು ಬೆಳ್ಳಿಯ ದರದಲ್ಲಿ ಒಂದು ಕೆಜಿಗೆ ರೂ.200 ಇಳಿಕೆ ಕಂಡಿದೆ. ಆಭರಣಗಳ ದರಗಳು ಅಂತರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ. ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು ಬೆಂಗಳೂರು ಸೇರಿದಂತೆ…

Read More

ಗೃಹಲಕ್ಷ್ಮೀ 2ನೇ ಕಂತಿ ಹಣ ಯಾವಾಗ ಬರುತ್ತೆ ಗೊತ್ತಾ? ಮೊದಲ ಕಂತಿನ ಹಣ ಬರೋದೇ ಇಲ್ವಾ. ಬರಬೇಕು ಅಂದ್ರೆ ಏನ್ ಮಾಡಬೇಕು?

ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿದ್ದು, ಲಕ್ಷಾಂತರ ಮನೆ ಯಜಮಾನಿಯರ ಅಕೌಂಟ್‌ಗೆ ಮೊದಲ ತಿಂಗಳ 2 ಸಾವಿರ ರುಪಾಯಿ ಕಂತು ಪಾವತಿಯಾಗಿದೆ. ಇನ್ನೂ ಲಕ್ಷಾಂತರ ಜನ ತಾಂತ್ರಿಕ ದೋಷಗಳಿಂದಾಗಿ ಯೋಜನೆಯಿಂದ ವಂಚಿತರಾಗಿದ್ದು, ಎಲ್ಲರಿಗೂ ಹಣ ಸಿಗುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸೆಪ್ಟೆಂಬರ್ ತಿಂಗಳು ಕೊನೆಯಾಗಿದ್ದು ಅಕ್ಟೋಬರ್ ತಿಂಗಳು ಆರಂಭವಾಗಿರೋದ್ರಿಂದ ಎರಡನೇ ಕಂತಿನ ಹಣ ಬರೋದು ಯಾವಾಗ ಅಂತ ಮನೆಯೊಡತಿಯರು ಕಾಯುತ್ತಿದ್ದಾರೆ. ಅಲ್ಲದೇ ಈಗಾಗಲೇ ಮೊದಲ ಕಂತಿನ ಹಣ ಪಡೆದುಕೊಂಡಿರತಕ್ಕಂಥ ಗೃಹಿಣಿಯರು ನಮಗೆ…

Read More