Today Gold price

Today Gold Price: ದುಬಾರಿಯಾದ ಚಿನ್ನ ಬೆಲೆ; ಹೀಗಿದೆ ಇಂದಿನ ಚಿನ್ನ, ಬೆಳ್ಳಿಯ ರೇಟ್

Today Gold Price: ಇಂದು ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆ ಕಂಡಿದ್ದು. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 60,260 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 65,740 ರೂಪಾಯಿ ಆಗಿದೆ. ಬೆಳ್ಳಿಯ ಬೆಲೆ ಒಂದು ಕೆಜಿಗೆ 100 ರೂಪಾಯಿ ಏರಿಕೆ ಕಂಡಿದ್ದು. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ಹಲವು ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು…

Read More

Vinod Raj: ಮದುವೆಯಾಗಿ ಸುಖವಾಗಿದ್ರು ವಿನೋದ್ ರಾಜ್ ಸುಳ್ಳು ಹೇಳುದ್ರ??

Vinod Raj: ಸ್ನೇಹಿತರೆ ಈಗಿನ ಕಾಲದಲ್ಲಿ ಯಾರನ್ನ ಯಾವಾಗ ಹೇಗೆ ಯಾವದ್ರಲ್ಲೂ ನಂಬೋಕೆ ಸ್ವಲ್ಪ ಕಷ್ಟನೇ ಬಿಡಿ. ಕೆಲವೊಬ್ಬರು ಹಣ ಆಸ್ತಿ ಮತ್ತಿತರ ಕಾರಣಗಳಿಗೆ ಸುಳ್ಳು ಹೇಳ್ತಾರೆ, ಇನ್ನು ಕೆಲವರು ಯಾಕೆ ಸತ್ಯ ಮುಚ್ಚಿಡ್ತಾರೆ ಅಂತ ಗೊತ್ತಾಗೋದೇ ಇಲ್ಲ.ಆಗಂತ ಆ ಸುಳ್ಳನ್ನ ಹೆಚ್ಚು ದಿನ ಮುಚ್ಚಿಡಲು ಸಾಧ್ಯನೇ ಇಲ್ಲ ಯಾಕಂದ್ರೆ ಅದು ಬೂದಿ ಮುಚ್ಚಿದ ಕೆಂಡದಂತೆ ಒಂದಿಲ್ಲೊಂದು ದಿನ ಗೊತ್ತಾಗಲೇ ಬೇಕು.. ಇದು ನಟಿ ಲೀಲಾವತಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವ್ರ ಜೀವನದಲ್ಲಿ ನಿಜವಾಗ್ತಿದೆ…

Read More

ರೈತರ ಸಾಲದ ಮೇಲಿನ ಬಡ್ಡಿ ಸಂಪೂರ್ಣ ಮನ್ನಾ; ಕರ್ನಾಟಕದ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ

ಕರ್ನಾಟಕ ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹೌದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಪಕ್ಷಗಳ ಜೊತೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುತ್ತಿದ್ದೂ, ಪ್ರತಿ ದಿನ ಒಂದೊಂದು ವಲಯದ ಜನರಿಗೆ ಒಂದೊಂದು ರೀತಿಯ ಗುಡ್ ನ್ಯೂಸ್ ನೀಡುತ್ತಾ ಬರುತ್ತಿದೆ. ಆದ್ರೆ ಇಂದು ಬಹಳ ವಿಶೇಷ ಎಂಬಂತೆ ರೈತರಿಗೆ ಒಂದೊಳ್ಳೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಸಹಕಾರ ಸಂಘಗಳಲ್ಲಿ ಇರುವ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ…

Read More
Bara Parihara Money

ಬರ ಪರಿಹಾರ ನಿಧಿ; ಹಣ ಸಾಲದ ಖಾತೆಗೆ ಜಮೆ ಮಾಡದಂತೆ ಸೂಚನೆ!

ಜಿಲ್ಲಾಧಿಕಾರಿ ದಿವ್ಯಾ ಪ್ರಭು ಅವರು, ಸರ್ಕಾರದ ನಿಧಿಗಳಾದ ಪ್ರೊತ್ಸಾಹ ಧನ ಮತ್ತು ಬರ ಪರಿಹಾರವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾಯಿಸಲು ನೇರ ಲಾಭ ವರ್ಗಾವಣೆ (ಡಿಬಿಟಿ) ಬಳಸುವ ಮಹತ್ವವನ್ನು ಒತ್ತಿ ಹೇಳಿದರು. ಈ ಹಣವನ್ನು ಯಾವುದೇ ಉದ್ದೇಶಕ್ಕಾಗಿ ಸಾಲ ನೀಡುವ ಖಾತೆಗಳಲ್ಲಿ ಹಾಕದಂತೆ ಅವರು ಸಲಹೆ ನೀಡಿದರು. ರೈತರು ಮತ್ತು ಸಾರ್ವಜನಿಕರಿಗೆ ಬೆಂಬಲ ನೀಡಲು ಸರ್ಕಾರ ಕ್ರಮಗಳನ್ನು ಜಾರಿಗೆ ತಂದಿದೆ. ಈ ನೀತಿಗಳು ರೈತರು ಮತ್ತು ಇತರ ಕೃಷಿ ಕಾರ್ಮಿಕರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿವೆ. ಸರ್ಕಾರವು…

Read More

ಅಪ್ಪ ಮೊಬೈಲ್ ಕೊಡಲಿಲ್ಲ ಅಂತ ಪ್ರಾಣ ಕಳೆದುಕೊಳ್ಳಲು ಹೋದ ಯುವತಿ! ಕಟ್ಟಡದಿಂದ ಜಿಗಿಯಲು ಮುಂದಾದ ಯುವತಿ

ಆಧುನಿಕರಣಕ್ಕೆ ಮನುಷ್ಯ ಒಗ್ಗಿಕೊಂಡಂತೆ ಮನುಷ್ಯನ ಚರ ವಿಚಾರ ಜೀವನಶೈಲಿ ಎಲ್ಲವು ಕೂಡ ಬದಲಾಗ್ತಿದೆ. ಅದ್ರಲ್ಲೂ ಸ್ಮಾರ್ಟ್ ಫೋನ್ ಬಂದ ಮೇಲೆ ಜನರ ಜೀವನಶೈಲಿ ಸಾಕಷ್ಟು ಬದಲಾಗಿದೆ. ಹೌದು ಜನರ ವರ್ತನೆಯಲ್ಲಿ ಭಾರೀ ಬದಲಾವನೆಯಗ್ತಿದೆ. ಅದ್ರಲ್ಲಂತು ಜನನಿಬಿಡ ಸಾರ್ವಜನಕ ಸ್ಥಳದಲ್ಲಿ ಜನರು ಕೈಯಲ್ಲಿ ಮೊಬೈಲ್ ಹಿಡಿದು ಸ್ಮಾರ್ಟ್​ಫೋನ್ ಪ್ರಪಂಚದಲ್ಲಿ ಮುಳುಗಿಹೋಗುವ ದೃಶ್ಯ ಕಾಣಸಿಗುವುದು ತೀರಾ ಸಾಮಾನ್ಯ ಸಂಗತಿಯಾಗಿ ಹೋಗಿದೆ. ಇನ್ನು ಟಿವಿ ಧಾರವಾಹಿಗೆ ಅಂಟಿಕೊಂಡಂತೆ ಜನರು ಸ್ಮಾರ್ಟ್​ಫೋನ್​ಗೆ ಅಡಿಕ್ಟ್ ಆಗುತ್ತಿರುವುದು ಬಹಳ ಸಾಮಾನ್ಯವಾಗಿದೆ. ಇನ್ನು ಮಕ್ಕಳ ವಿಚಾರದಲ್ಲಂತೂ ಇದು…

Read More
Post Office Scheme

ಇಬ್ಬರು ಮಕ್ಕಳಿದ್ದಾರಾ? ಈ ಅಂಚೆ ಇಲಾಖೆಯ ಯೋಜನೆಯಿಂದ 6 ಲಕ್ಷ ರೂ. ಪಡೆಯಿರಿ!

ಭಾರತೀಯ ಅಂಚೆ ಇಲಾಖೆಯು ಇಬ್ಬರು ಮಕ್ಕಳನ್ನು ಹೊಂದಿರುವ ಪೋಷಕರಿಗೆ ಸಂತಸದ ಸುದ್ದಿ ನೀಡಿದೆ. ಬಾಲ ಜೀವನ್ ಬಿಮಾ ಯೋಜನೆ ಎಂಬ ಹೊಸ ಯೋಜನೆಯಡಿ, ಪೋಷಕರು ಹೂಡಿಕೆ ಮಾಡಿದರೆ ರೂ. 6 ಲಕ್ಷ ಪಡೆಯುವ ಮೂಲಕ ತಮ್ಮ ಮಕ್ಕಳ ಭವಿಷ್ಯಕ್ಕೆ ಭದ್ರತೆ ನೀಡಬಹುದು. ಈ ಯೋಜನೆಯ ಪ್ರಮುಖ ಲಕ್ಷಣಗಳು ಮತ್ತು ಪ್ರಯೋಜನಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ. ಬಾಲ ಜೀವನ್ ಭೀಮಾ ಯೋಜನೆಗಳು ಮಕ್ಕಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಜೀವ ವಿಮಾ ಯೋಜನೆಗಳಾಗಿವೆ. ಈ ಯೋಜನೆಗಳು ಮಗುವಿನ ಭವಿಷ್ಯಕ್ಕಾಗಿ ಹಣಕಾಸಿನ ಭದ್ರತೆಯನ್ನು…

Read More
Gruha Lakshmi Scheme

ಗೃಹಲಕ್ಷ್ಮಿ ಯೋಜನೆಯ ಏಳು ಕಂತಿನ ಹಣವೂ ಒಮ್ಮೆ ಬಿಡುಗಡೆ ಆಗಲಿದೆ.

ರಾಜ್ಯ ಸರ್ಕಾರದ ಉತ್ತಮ ಯೋಜನೆ ಆಗಿರುವ ಗೃಹಲಕ್ಷ್ಮಿ ಯೋಜನೆಯ 7ಕಂತಿನ ಹಣವೂ ಈಗಾಗಲೇ ಬಿಡುಗಡೆ ಆಗಿದ್ದು ಹಲವಾರು ಫಲಾನುಭವಿಗಳಿಗೆ 7 ಕಂತಿನ ಹಣವೂ ಪ್ರತಿ ತಿಂಗಳು ಜಮಾ ಆಗಿದೆ. ಆದರೆ ಕೆಲವರಿಗೆ ಮಾತ್ರ ಒಂದು ಕಂತಿನ ಹಣ ಜಮಾ ಆಗಲಿಲ್ಲ ಹಾಗೆಯೇ ಕೆಲವರಿಗೆ ಒಂದು ಕಂತಿನ ಹಣ ಜಮಾ ಆಗಿ ಉಳಿದ ಕಂತಿನ ಹಣವೂ ಜಮಾ ಆಗದೆ ಹಾಗೆಯೇ ಇದೆ. ಆದರೆ ಹಣ ಜಮಾ ಆಗದೆ ಇದ್ದವರು ಬೇಸರ ಪಡುವ ಅಗತ್ಯವಿಲ್ಲ. ಈಗ ರಾಜ್ಯ ಸರ್ಕಾರವು ಒಮ್ಮೆಲೆ…

Read More
credit score

ಕ್ರೆಡಿಟ್ ಸ್ಕೋರ್ ಕಡಿಮೆ ಇದ್ದರೂ ನೀವು ಸುಲಭವಾಗಿ ಸಾಲ ಪಡೆಯಲು ಸಾಧ್ಯವಿದೆ

ಸಾಮಾನ್ಯವಾಗಿ ಕ್ರೆಡಿಟ್ ಸ್ಕೋರ್ ಕಡಿಮೆ ಇದ್ದ ಕೂಡಲೇ ನಮಗೆ ಸಾಲ ಸಿಗುವುದಿಲ್ಲ ಎಂಬ ನಂಬಿಕೆ ಎಲ್ಲರಲ್ಲೂ ಇದೆ. ಆದರೆ ಕ್ರೆಡಿಟ್ ಸ್ಕೋರ್ ಕಡಿಮೆ ಇದ್ದರು ಸಹ ನಾವು ಕೆಲವು ಮಾರ್ಗಗಳನ್ನು ಅನುಸರಿಸಿ ಸಾಲ ಪಡೆಯಲು ಸಾಧ್ಯವಿದೆ. ಹಾಗಾದರೆ ಕ್ರೆಡಿಟ್ ಸ್ಕೋರ್ ಕಡಿಮೆ ಇದ್ದರೂ ಸಾಲ ಪಡೆಯುವ ಮಾರ್ಗಗಳು ಯಾವುದು ಎಂಬ ಮಾಹಿತಿಯನ್ನು ತಿಳಿಯೋಣ. ಕ್ರೆಡಿಟ್ ಸ್ಕೋರ್ ಎಷ್ಟಿದ್ದರೆ ಸುಲಭವಾಗಿ ಸಾಲ ಸಿಗುತ್ತದೆ?: ಕ್ರೆಡಿಟ್ ಸ್ಕೋರ್ 300 ರಿಂದ 900 ಅಂಕಗಳವರೆಗೆ ಇರುತ್ತದೆ. ಕ್ರೆಡಿಟ್ ಸ್ಕೋರ್ನಲ್ಲಿ 750ಕ್ಕಿಂತ ಹೆಚ್ಚಿನ…

Read More

ಸಾರಿಗೆ ಇಲಾಖೆಯಿಂದ ಬಂಪರ್ ಗುಡ್ ನ್ಯೂಸ್; ಖಾಲಿಯಿರುವ 13ಸಾವಿರ ಉದ್ಯೋಗ ನೇಮಕಾತಿಗೆ ಅಧಿಸೂಚನೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 13 ಸಾವಿರ ಚಾಲಕ, ಚಾಲಕ ಕಮ್ ನಿರ್ವಾಹಕರ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅನುಮೋದನೆ ಲಭ್ಯವಾಗಿದ್ದು, ಈ ಕುರಿತು ರಾಜ್ಯ ಸರ್ಕಾರವು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆ ಅನುಮತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅಂತ ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ. ಹೊಸ ನೇಮಕಾತಿ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗಿದ್ದು, ಇದರ ಜೊತೆಗೆ 5000 ಹೊಸ ಬಸ್ಸುಗಳ ಖರೀದಿಗೆ ಮುಖ್ಯ ಮಂತ್ರಿಗಳು 500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿರುವ ಕುರಿತು ಸಾರಿಗೆ…

Read More
Best Earbuds Under 1000

ಅತ್ಯುತ್ತಮ ಇಯರ್‌ಬಡ್‌ಗಳು 70% ರಿಯಾಯಿತಿಯೊಂದಿಗೆ ಒಂದು ಸಾವಿರಕ್ಕಿಂತಲೂ ಕಡಿಮೆ ಬೆಲೆಯಲ್ಲಿ

1000 ಕ್ಕಿಂತ ಕಡಿಮೆ ಬೆಲೆಗೆ ಉತ್ತಮ ಇಯರ್ ಬಡ್‌ಗಳನ್ನು(Earbuds) ಪಡೆಯಬಹುದು ಇತ್ತೀಚಿನ ದಿನಗಳಲ್ಲಿ, ಪ್ರತಿಯೊಬ್ಬರೂ ಸಂಗೀತವನ್ನು ಕೇಳಲು ಅಥವಾ ಚಲನಚಿತ್ರಗಳನ್ನು ವೀಕ್ಷಿಸಲು ವಿವಿಧ ಉದ್ದೇಶಗಳಿಗಾಗಿ ಇಯರ್‌ಬಡ್‌ಗಳನ್ನು ಬಳಸುತ್ತಿದ್ದಾರೆ. ಎಲ್ಲೆಂದರಲ್ಲಿ ಇಯರ್‌ಬಡ್‌ಗಳನ್ನು ಹಾಕಿಕೊಂಡವರನ್ನು ನೋಡುವುದು ಸಾಮಾನ್ಯವಾಗಿದೆ. ಈ ಲೇಖನದಲ್ಲಿ 1000 ರೂಪಾಯಿಗಳ ಅಡಿಯಲ್ಲಿ ಲಭ್ಯವಿರುವ ಅತ್ಯುತ್ತಮ ಇಯರ್‌ಬಡ್‌ಗಳ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಉತ್ತಮ ಅನುಭವವನ್ನು ನೀಡುವ ಮತ್ತು ದೀರ್ಘ ಬ್ಯಾಟರಿ ಬಾಳಿಕೆಯನ್ನು ಹೊಂದಿರುವ ಈ 5 ಅದ್ಭುತವಾದ ಇಯರ್‌ಬಡ್‌ಗಳ ಕುರಿತು ಕೆಲವು ಮಾಹಿತಿಯನ್ನು ನಿಮಗೆ ತಿಳಿಸಿಕೊಡುತ್ತೇವೆ. ಇದೀಗ, ಈ…

Read More