ಒಂದೇ ವೇದಿಕೆಯಲ್ಲಿದ್ರೂ ದರ್ಶನ್ ಮತ್ತು ಧ್ರುವ ಸರ್ಜಾ ಮಾತನಾಡಲಿಲ್ಲ ಯಾಕೆ? ಇದರ ಹಿಂದೆ ಬಲವಾದ ಕಾರಣ ಇತ್ತು ಎಂದ ಪ್ರಥಮ್

ಸೆಪ್ಟೆಂಬರ್‌ 29 ರಂದು ನಡೆದ ಕಾವೇರಿ ಪ್ರತಿಭಟನೆಯಲ್ಲಿ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿದ್ದರು. ಹೌದು ತಮಿಳು ನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ಬಂದ್‌ಗೆ ವಿವಿಧ ಸಂಘಟನೆಗಳು ಕರೆ ನೀಡಿದ್ದವು. ಸೆಪ್ಟೆಂಬರ್‌ 29ರಂದು ಕಾವೇರಿಗಾಗಿ ಕರುನಾಡು ಸ್ತಬ್ಧವಾಗಿತ್ತು. ಅಲ್ಲದೆ, ಈ ಹೋರಾಟಕ್ಕೆ ಸ್ಯಾಂಡಲ್‌ವುಡ್‌ ಕಲಾವಿದರು ಒಂದಾಗಿ ಒಗ್ಗಟ್ಟಿನ ಮಂತ್ರ ಜಪಿಸಿದರು. ತದನಂತರ 11 ಗಂಟೆಯ ವೇಳೆ ಶಿವಣ್ಣ, ಧ್ರುವ ಸರ್ಜಾ, ವಸಿಷ್ಠ ಸಿಂಹ, ದುನಿಯಾ ವಿಜಯ್‌ ಪ್ರತಿಭಟನೆಯಲ್ಲಿ ಭಾಗಿಯಾದರು. ಅದ್ರೆ ನಟ ದರ್ಶನ್‌ ಸ್ವಲ್ಪ ತಡವಾಗಿ…

Read More

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗೋರು ಓದಲೇಬೇಕಾದ ಸುದ್ದಿ; ಎರಡು ಮೂರು ದಿನದಿಂದ ಅಲ್ಲಿ ಏನಾಗ್ತಿದೆ?

ವೀಕೆಂಡ್ ಬಂದ್ರೆ ಸಾಕು ಜನ ಟ್ರಿಪ್ ಹೋಗಬೇಕು ಅಂತ ಸಾಕಷ್ಟು ದಿನದಿಂದ ಪ್ಲಾನ್ ಮಾಡಿಕೊಂಡು ಕುಳಿತಿರುತ್ತಾರೆ ಅದ್ರಲ್ಲೂ ಬ್ಯಾಕ್ ಟು ಬ್ಯಾಕ್ ರಜೆ ಸಿಕ್ಕುದ್ರೆ ಕೇಳಬೇಕಾ?? ಮೋಜು ಮಸ್ತಿ ಮಾಡೋದ್ರ ಜೊತೆಗೆ ದೇವಾಲಯಗಳ ದರ್ಶನಕ್ಕೆ ಜನ ಮುಗಿ ಬೀಳುತ್ತಾರೆ. ಕುಟುಂಬ ಸಮೇತರಾಗಿ ದೇವಾಲಯಗಳಿಗೆ ಭೇಟಿ ಕೊಡ್ತಾರೆ. ಇನ್ನು ಸಾಲು ಸಾಲು ರಜೆಗಳಿಂದ ಜನರು ಪವಿತ್ರ ಕ್ಷೇತ್ರಗಳತ್ತ ಮುಖ ಮಾಡಿದ್ದಾರೆ. ಅದರಲ್ಲೂ ವೆಂಕಟೇಶ್ವರ ಜನಿಸಿದ ದಿವ್ಯಕ್ಷೇತ್ರ ತಿರುಮಲಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಹೌದು ತಿಮ್ಮಪ್ಪ, ಬಾಲಾಜಿ, ಏಳುಕುಂಡಲವಾಡ,…

Read More
Today Vegetable Rate

Today Vegetable Rate: ಅಕ್ಟೋಬರ್ ತಿಂಗಳ ಮೊದಲ ವಾರವೇ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 33 ₹ 38 ಟೊಮೆಟೊ ₹ 18 ₹ 21…

Read More

ನಟ ನಾಗಭೂಷಣ್ ಕಾರ್ ಆಕ್ಸಿಡೆಂಟ್ ಪ್ರಕರಣ! ಸಿಸಿಟಿವಿ ಯಲ್ಲಿ ಸೆರೆಯಾಯಿತು ಆಕ್ಸಿಡೆಂಟ್ ದೃಶ್ಯ

ಇತ್ತೀಚಿನ ದಿನಗಳಲ್ಲಿ ಕಲಾವಿದರ ಹಿಟ್ ಅಂಡ್ ರನ್ ಪ್ರಕರಣಗಳು ಹೆಚ್ಚುತ್ತಲೇ ಇದೆ. ಹೌದು ಮೊನ್ನೆಯಷ್ಟೇ ಕಿರುತೆರೆ ಕಲಾವಿದನ ಹಿಟ್ ಅಂಡ್ ರನ್ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು ಅಲ್ದೇ ಕೊನೆಗೆ ಆ ಪ್ರಕರಣದಲ್ಲಿ ತನ್ನದೇ ತಪ್ಪಿತ್ತು ಅಂತ ಹಾಸ್ಯ ಕಲಾವಿದ ಚಂದ್ರಪ್ರಭಾ ಸ್ಪಷ್ಟನೆ ನೀಡಿದ್ರು ಸದ್ಯ ಆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಇಂತದ್ದೇ ಪ್ರಕರಣ ಬೆಳಕಿಗೆ ಬಂದಿದ್ದು ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲಿಯೇ ಸಾವಿಗಿದ್ದಾಗಿದ್ದು ಮತ್ತೊರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕ ಅಂತ ಹೇಳಲಾಗ್ತಿದೆ. ಹೌದು ಕನ್ನಡದ…

Read More

ಗೃಹಲಕ್ಷ್ಮೀ ಯೋಜನೆಯ ಸಮಸ್ಯೆ ಕಗ್ಗಂಟಾಗಿ ಹೋಯ್ತಾ? ಯಾವಾಗ ಬರುತ್ತೆ ಹಣ ಅನ್ನೋರಿಗೆ ಲಕ್ಷ್ಮೀ ಹೆಬಾಳ್ಕರ್ ಹೇಳಿದ್ದೇನು ಗೊತ್ತಾ?

ಸ್ನೇಹಿತರೆ ಗೃಹಲಕ್ಷ್ಮಿ ಹಣ ಕೈ ಸೇರುತ್ತೆ ಅಂತ ಎಷ್ಟು ಉತ್ಸಾಹದಿಂದ ಗೃಹಿಣಿಯರು ಹೋಗಿ ಅರ್ಜಿ ಸಲ್ಲಿಸಿದ್ದರು, ಈಗ ಆ ಉತ್ಸಾಹ ಎಲ್ಲರಲ್ಲಿಯೂ ಕಾಣುತ್ತಿಲ್ಲ ಇದಕ್ಕೆ ಮುಖ್ಯವಾದ ಕಾರಣ ಗೃಹಲಕ್ಷ್ಮಿ ಯೋಜನೆ ಆರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಸಾಕಷ್ಟು ಜನರ ಖಾತೆಗೆ ಎರಡು ಸಾವಿರ ರೂಪಾಯಿಗಳ ವರ್ಗಾವಣೆ ಆಗಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ, ಕರ್ನಾಟಕವು ಮಾಸಿಕ 2000ರೂಪಾಯಿ ತಮ್ಮ ಪಡಿತರ ಚೀಟಿಯಲ್ಲಿ ಪಟ್ಟಿ ಮಾಡಲಾದ ನೋಂದಾಯಿತ ಗೃಹಿಣಿಯರಿಗೆ 2000 ರೂ. ಮೊದಲ ಕಂತು ಸಿಗದವರಿಗೆ ಮಹಿಳಾ ಮತ್ತು ಮಕ್ಕಳ…

Read More

ನೋವಿನಿಂದ ಹೊರಬಂದ ವರ್ಷ ಕಾವೇರಿ; ಅಭಿಮಾನಿಗಳು ಕೇಳಿದ ಪ್ರಶ್ನೆ ವರ್ಷ ಕಾವೇರಿ ಕೊಟ್ಟ ಉತ್ತರವೇನು?

ಸ್ನೇಹಿತರೆ ಟಿಕ್‌ಟಾಕ್ ಮೂಲಕ ಪರಿಚಯವಾಗಿ ಪ್ರೀತಿಯಲ್ಲಿ ಬಿದ್ದು ರೀಲ್ಸ್ ಮಾಡಲು ಆರಂಭಿಸಿದ ಜೋಡಿ ವರುಣ್ ಆರಾಧ್ಯ ಮತ್ತು ವರ್ಷಾ ಕಾವೇರಿ(Varsha Kaveri) ನಡುವಿನ ಪ್ರೀತಿ ವಿಚಾರ, ಬ್ರೇಕ್ ಅಪ್ ವಿಚಾರ ಜಗತ್ ಜಾಹೀರು ಆಗಿರೋದು ಪ್ರತಿಯೊಬ್ಬರಿಗೂ ಗೊತ್ತಿರೋ ವಿಚಾರ. ಅದರಲ್ಲೂ ಮೂರ್ನಾಲ್ಕು ವಾರಗಳಿಂದ ಇಬ್ಬರೂ ಒಟ್ಟಿಗೆ ಕಾಣಿಸಿಕೊಳ್ಳುತ್ತಿಲ್ಲ ಹಾಗೂ ಪೋಸ್ಟ್‌ ಡಿಲೀಟ್ ಮಾಡಿದ್ದಾರೆ ಎಂದು ನೆಟ್ಟಿಗರು ಗಮನಿಸಿ, ಪದೇ ಪದೇ ಪ್ರಶ್ನೆ ಕೇಳುತ್ತಿದ್ದರು ಎನ್ನುವ ಕಾರಣ ವರ್ಷಾ ಕಾವೇರಿ ಬ್ರೇಕಪ್ ಬಗ್ಗೆ ಸ್ಪಷ್ಟನೆ ಕೊಟ್ಟರು. ಇದರ ಬಗ್ಗೆ…

Read More
Today Gold Price

Gold Price Today: ವಾರ ಪೂರ್ತಿ ಇಳಿಕೆ ಕಂಡ ಚಿನ್ನದ ಬೆಲೆ! ಹೀಗಿದೆ ಇಂದಿನ ಚಿನ್ನ, ಬೆಳ್ಳಿಯ ದರ

Gold Price Today: ಚಿನ್ನ(Gold) ಪ್ರಿಯರಿಗೆ ಇದು ಸಿಹಿ ಸುದ್ದಿಯಾಗಿದ್ದು ವಾರ ಪೂರ್ತಿ ಇಳಿಕೆಯತ್ತ ಸಾಗಿದ ಚಿನ್ನದ ಬೆಲೆ ಇಂದು ಕೂಡ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂಪಾಯಿ ಇಳಿಕೆಯಾಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲೂ ಕೂಡ 270 ರೂಪಾಯಿ ಇಳಿಕೆ ಕಂಡಿದ್ದು. ಬೆಳ್ಳಿ(Silver) ದರದಲ್ಲಿ ಕೆಜಿಗೆ 500 ರೂಪಾಯಿ ಇಳಿದಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ ಹಾಗಾಗಿ ಖರೀದಿಸುವ ಮುನ್ನ…

Read More

ತಮಿಳು ನಟನಿಗೆ ಕ್ಷಮೆಯಾಚಿಸಿದ ಪ್ರಕಾಶ್ ರಾಜ್; ಕನ್ನಡಿಗರ ಪರವಾಗಿ ಕ್ಷಮೆ ಕೇಳುತ್ತೀನಿ ಅಂದ ಪ್ರಕಾಶ್ ರಾಜ್

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್​ ಆಚರಣೆ ನಡೆಯುತ್ತಿದೆ. ಅದ್ರೆ ಅದಕ್ಕೂ ಮೊದಲೇ ಸಿನಿಮಾ ಪ್ರಚಾರಕ್ಕೆ ಅಂತ ಬಂದಿದ್ದ ತಮಿಳು ನಟನ ಮೇಲೆ ಒಂದು ರೀತಿಯಲ್ಲಿ ದೌರ್ಜನ್ಯ ನಡೆದಿರುವ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗ್ತಿದೆ. ಇದೀಗ ಅದಕ್ಕೆ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದು, ಕನ್ನಡ ಪರ ಸಂಘಟನೆಗಳ ವಿರುದ್ಧ ನಟ ಪ್ರಕಾಶ್ ರಾಜ್ ಹರಿಹಾಯ್ದಿದ್ದಾರೆ. ಹೌದು ಬೆಂಗಳೂರಿನಲ್ಲಿ ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದುದನ್ನು ತಡೆದ ಕನ್ನಡಪರ ಸಂಘಟನೆಗಳ ನಡೆಯನ್ನು ಬಹುಭಾಷಾ…

Read More

Today Vegetable Rate: ಇಂದು ಕರ್ನಾಟಕ ಬಂದ್ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ? ಈರುಳ್ಳಿ, ಟೊಮೆಟೊ, ಮೆಣಸಿನಕಾಯಿ ಬೆಲೆ ಎಷ್ಟಿದೆ?

Today Vegetable Rate: ಇಂದು ಕಾವೇರಿ ವಿಚಾರವಾಗಿ ಇಡೀ ಕರ್ನಾಟಕ ಬಂದ್ ಆಗಿದೆ, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30…

Read More

ಭಾರತಕ್ಕೆ ಬಂದಿಳಿದ ಪಾಕಿಸ್ತಾನಿ ಕ್ರಿಕೆಟ್ ಆಟಗಾರರು; ಕೇಸರಿ ಶಾಲು ಹಾಕಿ ಭವ್ಯ ಸ್ವಾಗತ ಕೋರಿದ ಭಾರತ

ಭಾರತ ಪಾಕಿಸ್ತಾನ ಮಧ್ಯೆ ನಡೆಯುವ ಕ್ರಿಕೆಟ್ ಸೆಣೆಸಾಟ ನೋಡಲು ಕ್ರೀಡಾಭಿಮಾನಿಗಳು ತುದಿಗಾಲಿನಲ್ಲಿ ನಿಂತು ಕಾಯುತ್ತಿರುತ್ತರೆ. ದೇಶ ಅಂತ ಬಂದಾಗ ಅಭಿಮಾನಿಗಳು ಯಾವಾಗಲೂ ಒಂದು ಕೈ ಮೇಲೆ ಇರುತ್ತಾರೆ. ದೇಶ ಅಂತ ಬಂದಾಗ ಆಟ ಯಾವುದೇ ಇದ್ರೆ ಎಲ್ಲ ವರ್ಗದ ಜನರು ಭಾರತ ಅಂತಾರೆ ಅದರಲ್ಲಿ ಇತಿಹಾಸ ಸೃಷ್ಟಿಸಿರೋದು ಕ್ರಿಕೆಟ್. ಅದರಲ್ಲೂ ಬರೋಬ್ಬರಿ 7 ವರ್ಷಗಳ ಬಳಿಕ ಪಾಕಿಸ್ತಾನ ತಂಡ ಭಾರತ ಪ್ರವಾಸ ಕೈಗೊಂಡಿದೆ. 2016ರಲ್ಲಿ ಕೊನೆಯ ಬಾರಿಗೆ ಪಾಕಿಸ್ತಾನ ಕ್ರಿಕೆಟ್‌ಗಾಗಿ ಭಾರತಕ್ಕೆ ಬಂದಿತ್ತು. ಪಾಕಿಸ್ತಾನದ ಆಟಗಾರರಿಗೆ ವಿಮಾನ…

Read More