ಬಿಗ್ ಬಾಸ್ ಗೆ ಶುರುವಾಯ್ತು ಕ್ಷಣಗಣನೆ, 10ನೇ ಸೀಸನ್ ಗೆ ಸಮಯ ನಿಗಧಿಯಾಯ್ತು? ಪ್ರಮುಖ 2 ಧಾರಾವಾಹಿಗಳು ಮುಕ್ತಾಯವಾಯಿತು?

ಕಲರ್ಸ್ ಕನ್ನಡ ವಾಹಿನಿಯ ವೀಕ್ಷಕರಿಗೆ ರಸದೌತಣ ಉಣಬಡಿಸಲು ಶುರುವಾಗ್ತಿದೆ ಬಿಗ್ ಬಾಸ್. ಹೌದು ಇನ್ನೇನು ಕೆಲ ದಿನಗಳಲ್ಲೇ ಬಿಗ್ ಬಾಸ್ ಕನ್ನಡ 10’(Big Boss Kannada season 10) ಕಾರ್ಯಕ್ರಮ ಆರಂಭವಾಗ್ತಿದೆ. ಈ ಬಾರಿ ದೊಡ್ಮನೆಯಲ್ಲಿ ಲಾಕ್ ಆಗುವ ಸ್ಪರ್ಧಿಗಳು ಯಾರು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಇದರ ಜೊತೆಗೆ ಅಕ್ಟೋಬರ್ 8 ರಿಂದ ‘ಬಿಗ್ ಬಾಸ್ ಕನ್ನಡ 10’ ಆರಂಭವಾಗಲಿದ್ದು, ದಿನಾಂಕ ಘೋಷಣೆ ಆಗ್ತಿದ್ದಂತೆ, ಸ್ಪರ್ಧಿಗಳು ಯಾರು ಅನ್ನೋ ಕೂತುಹಲದ ಜೊತೆಗೆ ಬಿಗ್ ಬಾಸ್ ಪ್ರಾರಂಭ…

Read More

Gold Price Today: ಚಿನ್ನ ಪ್ರಿಯರಿಗೆ ಗುಡ್ ನ್ಯೂಸ್! ಭರ್ಜರಿ ಇಳಿಕೆ ಕಂಡ ಚಿನ್ನದ ಬೆಲೆ; ಹೀಗಿದೆ ಇಂದಿನ ಚಿನ್ನ, ಬೆಳ್ಳಿಯ ದರ

Gold Price Today: ಇಂದು ಚಿನ್ನ ಖರೀದಿಸುವವರಿಗೆ ಸಿಹಿ ಸುದ್ದಿ ಅಂತಾನೇ ಹೇಳಬಹುದು ಹೌದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 250 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 280 ಇಳಿಕೆ ಕಂಡಿದೆ. ಇನ್ನು ಬೆಳ್ಳಿ ದರದಲ್ಲೂ ಕೂಡ ಒಂದು ಕೆಜಿಗೆ 500  ರೂಪಾಯಿ ಇಳಿಕೆಯಾಗಿದ್ದು. ಆಭರಣಗಳ ದರಗಳು ಅಂತರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ….

Read More

ನಟನೆ ಜೊತೆ ಹೊಸ ಉದ್ಯಮ ಆರಂಭಿಸಿದ ಸತ್ಯ ಧಾರಾವಾಹಿ ಖ್ಯಾತಿಯ ನಟಿ ಗೌತಮಿ ಜಾಧವ್

ಸ್ನೇಹಿತರೆ ವೀಕ್ಷಕರಿಗೆ ಬಹಳ ಇಷ್ಟವಾಗುತ್ತಿರುವ ಧಾರಾವಾಹಿಗಳಲ್ಲಿ ಒಂದು ಜೀಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸತ್ಯ ಧಾರವಾಹಿ. ಈ ಧಾರಾವಾಹಿ ಧೈರ್ಯಶಾಲಿ ಹುಡುಗಿಯ ಕಥೆಯಾಗಿದೆ. ಸತ್ಯ ಎಂದರೆ ಹುಡುಗ ಅಲ್ಲ, ಮಾಸ್ ಹುಡುಗಿ ಎಂದು ತೋರಿಸಲಾಗಿದೆ. ಪ್ರತಿದಿನ ಟ್ವಿಸ್ಟ್ ಗಳ ಜೊತೆ ಅದ್ಭುತವಾಗಿ ಮೂಡಿ ಬರುತ್ತಾ ವೀಕ್ಷಕರಿಗೆ ಮನರಂಜನೆ ನೀಡುತ್ತಿದೆ ಸತ್ಯ ಧಾರಾವಾಹಿ. ಇನ್ನು ಈ ಧಾರಾವಾಹಿಯ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿರುವುದು ಸತ್ಯ ಪಾತ್ರದಲ್ಲಿ ನಟಿಸುತ್ತಿರುವ ನಟಿ ಗೌತಮಿ ಜಾಧವ್. ಹೌದು ನಟಿ ಗೌತಮಿ ಜಾಧವ್ ಸತ್ಯ ಧಾರಾವಾಹಿಯಲ್ಲಿ…

Read More

ನಾನು ಇಲ್ಲಿಗೆ ಆಟ ಆಡಲು ಬಂದವನು ಯಾವುದೇ ಕಾರಣಕ್ಕೂ ಕರ್ನಾಟಕ ವಿರೋಧಿ ಆಗಲಾರೆ; ಕಾವೇರಿ ವಿಚಾರವಾಗಿ ಧೋನಿ ಹೇಳಿದ್ದೇನು ಗೊತ್ತಾ?

ಇಡಿ ಕರ್ನಾಟಕದದ್ಯಂತ ಕಾವೇರಿ ನಮ್ಮ ಜೀವನಾಡಿ, ನಮಗೆ ನೀರಿಲ್ಲ ಹಿಂಗಿರುವಾಗ ಇನ್ನೊಬ್ಬರಿಗೆ ನೀರು ಕೊಡಿ ಅನ್ನೋದು ಯಾವ ನ್ಯಾಯ ಅಂತ ಎಲ್ಲೆಡೆ ಹೋರಾಟ ಧರಣಿ ಪ್ರತಿಭಟನೆಗಳು ನಡೀತಿದೆ. ಬೆಂಗಳೂರು ಬಂದ್ ಕರ್ನಾಟಕ ಬಂದ್ ಅಂತ ಎಲ್ಲ ಕಡೆ ಬಂದ್ ಬಿಸಿ ಪ್ರತಿಯೊಬ್ಬರಿಗೂ ತಟ್ಟುತ್ತಿದೆ. ಈ ಮಧ್ಯೆ ಸ್ಯಾಂಡಲ್ವುಡ್ ನಟರು ಕಾವೇರಿ ಪರ ಧ್ವನಿ ಎತ್ತುತ್ತಿಲ್ಲ ಅಂತ ಸಾಕಷ್ಟು ಟ್ರೋಲ್ ಆಗಿತ್ತು. ಆಗ ಕನ್ನಡದ ನಟರು ಕೂಡ ಹೋರಾಟದ ಪರ ಧ್ವನಿ ಎತ್ತಿ ಆಡಳಿತರೂಢ ಸರ್ಕಾರಕ್ಕೆ ಬಿಸಿ ಮುಟ್ಟಿಸೋ…

Read More
Today Vegetable Rate:

Today Vegetable Rate: ಇಂದು ರಾಜ್ಯದಲ್ಲಿ ತರಕಾರಿ ಬೆಲೆ ಎಷ್ಟಾಗಿದೆ ನೋಡಿ? ಈರುಳ್ಳಿ, ಟೊಮೆಟೊ, ಹಸಿರು ಮೆಣಸಿನಕಾಯಿ ದರ ಎಷ್ಟಿದೆ ಗೊತ್ತಾ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30 ₹ 35 ಟೊಮೆಟೊ ₹ 16 ₹ 18…

Read More

ನಿಮಗೆ ಒಳ್ಳೆ ಸಮಯ ಆರಂಭ ಆಗೋ ಮುನ್ನ ತುಳಸಿ ಗಿಡ ಈ 5 ದೊಡ್ಡ ಸೂಚನೆಗಳನ್ನು ಕೊಡುತ್ತೆ

ನಮ್ಮ ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಮಹತ್ವವಿದೆ. ಇನ್ನು ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯ ಮುಂದೆ ತುಳಸಿಗಿಡ ಇರುತ್ತದೆ ತುಳಸಿ ಗಿಡವನ್ನು ಲಕ್ಷ್ಮೀದೇವಿ ಸ್ವರೂಪ ಎಂದು ಹೇಳುವುದರಿಂದ ಸಾಕಷ್ಟು ಮಹತ್ವವನ್ನು ತುಳಸಿಗಿಡ ಹೊಂದಿದೆ. ಧಾರ್ಮಿಕವಾಗಿ ಅಷ್ಟೇ ಅಲ್ಲದೆ ಕೂಡ ವೈಜ್ಞಾನಿಕವಾಗಿಯೂ ಸಾಕಷ್ಟು ಮಹತ್ವ ಹೊಂದಿದೆ. ತುಳಸಿ ಗಿಡವನ್ನು ಆರಾಧನೆ ಮಾಡಿರುವುದರಿಂದ ಸಾಕಷ್ಟು ಉತ್ತಮ ಫಲಗಳನ್ನು ಪಡೆದುಕೊಳ್ಳಬಹುದು. ಹಾಗೂ ತುಳಸಿ ಗಿಡಕ್ಕೆ ಸಂಬಂಧಿಸಿದಂತೆ ಕೆಲವೊಂದು ತಪ್ಪುಗಳನ್ನು ಮಾಡಬಾರದು ಇದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಜೊತೆಗೆ ಭಗವಾನ್ ಶ್ರೀಕೃಷ್ಣನಿಗೆ ತುಳಸಿ…

Read More

ಧ್ರುವ ಸರ್ಜಾ ಮಗಳ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡು ಮೇಘನಾ; ಕಣ್ಮಣಿ ಎಂದು ಕ್ಯೂಟ್ ಹೆಸರಿಟ್ಟ ಮೇಘನಾ

ಕನ್ನಡ ಚಿತ್ರರಂಗದ ಕ್ಯೂಟ್ ಕಪಲ್ಸ್ ಮೇಘನಾ ಹಾಗೂ ಚಿರು ಜೋಡಿ ಮೇಲೆ ಅದ್ಯಾವ ಕೆಟ್ಟ ದೃಷ್ಟಿ ಬಿತ್ತೋ ಗೊತ್ತಿಲ್ಲ ಮೇಘನಾ ಗರ್ಭಿಣಿ ಆಗಿದ್ದಾಗಲೇ ಚಿರು ಇನ್ನಿಲ್ಲವಾದ್ರು. ಬಂದ ನೋವನ್ನೆಲ್ಲ ಸಹಿಸಿಕೊಂಡು ಎಲ್ಲವನ್ನು ಸರಿದೂಗಿಸಿಕೊಂಡು ಹೋಗುವ ಮೂಲಕ ಚಿರು ನೆನಪಿನಲ್ಲೇ ರಾಯನ್ ಜೊತೆಗೆ ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ ನಟಿ ಮೇಘನಾ ರಾಜ್. ಇತ್ತ ಕಡೆ ಕಿರುತೆರೆ ಹಿರಿತೆರೆ ಎರಡರಲ್ಲೂ ಸಕ್ರಿಯರಾಗಿ ಮಗನ ಲಾಲನೆ ಪಾಲನೆಯಲ್ಲೂ ಬ್ಯುಸಿಯಾಗಿರುವ ಮೇಘನಾ ಆಗಾಗ ಸೋಷಿಯಲ್ ಮೀಡಿಯಾ ಹಾಗೂ ಮಾಧ್ಯಮದ ಮುಂದೆ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನು…

Read More

ಗೃಹಲಕ್ಷ್ಮೀಯ 2000 ಹಣ ಇಂದು ಈ 10 ಜಿಲ್ಲೆಗಳಿಗೆ ಜಮಾ; ಯಾರಿಗೆ ಹಣ ಬಂದಿಲ್ವೋ ಅವ್ರಿಗೆ ಗುಡ್ ನ್ಯೂಸ್

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯ ಯೋಜನೆ ಗೃಹಲಕ್ಷ್ಮೀ ಯೋಜನೆ(Gruhalakshmi Yojana). ಇನ್ನು ಈಗಾಗಲೇ ಯೋಜನೆಯಲ್ಲಿ ಒಂದು ಕಂತನ್ನು ಪಡೆದಿರುವ ರಾಜ್ಯದ ಬಹುತೇಕ ಮನೆ ಯಜಮಾನಿಯರು ಎರಡನೇ ಕಂತಿನ ಬಗ್ಗೆ ಯೋಚಿಸುತ್ತಿದ್ದಾರೆ. ಹೌದು ಗೃಹಲಕ್ಷ್ಮೀ ಯೋಜನೆ ಈಗಾಗಲೇ ಯಶಸ್ವಿಯಾಗಿ ಜಾರಿಯಾಗಿದ್ದು, ಲಕ್ಷಾಂತರ ಮನೆ ಯಜಮಾನಿಯರ ಅಕೌಂಟ್‌ಗೆ ಮೊದಲ ತಿಂಗಳ 2 ಸಾವಿರ ರೂಪಾಯಿ ಕಂತು ಪಾವತಿಯಾಗಿದೆ. ಇನ್ನೂ ಲಕ್ಷಾಂತರ ಜನ ತಾಂತ್ರಿಕ ದೋಷಗಳಿಂದಾಗಿ ಯೋಜನೆಯಿಂದ ವಂಚಿತರಾಗಿದ್ದು, ಎಲ್ಲರಿಗೂ ಹಣ ಸಿಗುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ…

Read More

ನಿಮಗೆ ದರ್ಶನ್, ಶಿವಣ್ಣ, ಯಶ್ ಮಾತ್ರನ ಕಾಣಿಸೋದಾ? ದರ್ಶನ್ ಖಡಕ್ ಮಾತು; ಕನ್ನಡ ನಾಡಲ್ಲಿ ತಮಿಳನ್ನ ಬೆಳೆಸ್ತಾ ಇರೋರು ಯಾರು?

ಕರ್ನಾಟಕದಲ್ಲಿ ಕಾವೇರಿ ಹೊರಟ ಭುಗಿಲೆದ್ದಿದೆ. ಅದರಲ್ಲೂ ಕಾವೇರಿ ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ ಸದ್ಯ ಗರಂ ಆಗಿದ್ದಾರೆ. ಹೌದು ಈ ಹಿಂದೆಯೇ ಕಾವೇರಿ ವಿಚಾರವಾಗಿ ನಟ ದರ್ಶನ್(Darshan) ಟ್ವೀಟ್ ಮಾಡಿದ್ರು. ಅದ್ರೆ ಕೆಲವ್ರು ಕನ್ನಡ ಚಿತ್ರರಂಗದವರು ಕಾವೇರಿ ಹೋರಾಟಕ್ಕೆ ಬೆಂಬಲ ನೀಡ್ತೀಲ್ಲ ಅಂತ ಸಾಕಷ್ಟು ಟ್ರೋಲ್ ಮಾಡಿದ್ರು ಅದು ಈಗ ದರ್ಶನ್ ಅವ್ರ ಕೋಪಕ್ಕೆ ಕಾರಣವಾಗಿದೆ. ಅಂದ ಆಗೇ ಕಾವೇರಿ ವಿಚಾರವಾಗಿ ಸ್ಯಾಂಡಲ್​ವುಡ್​ನಲ್ಲಿ ಮೊದಲು ಧ್ವನಿಯೆತ್ತಿದ್ದೇ ನಟ ದರ್ಶನ್​. ಸೆಪ್ಟೆಂಬರ್…

Read More
Today Vegetable Rate

Today Vegetable Rate: ಇಂದಿನ ತರಕಾರಿಗಳ ಬೆಲೆ ಎಷ್ಟಾಗಿದೆ ಗೊತ್ತಾ? ಹಸಿರು ಮೆಣಸಿನಕಾಯಿ, ಈರುಳ್ಳಿ, ಟೊಮೆಟೊ ದರ ಎಷ್ಟಿದೆ ನೋಡಿ

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರದಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ.., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30 ₹ 35 ಟೊಮೆಟೊ ₹ 19 ₹ 22…

Read More