ಕಳೆದು ಹೋಗಿದ್ದ ಮಗ ಪತ್ತೆಯಾಗಿದ್ದು ಹೇಗೆ? ಮಗನನ್ನ ಹುಡುಕಲು ಸಹಾಯ ಮಾಡಿದ ಶ್ವಾನ..

ನಾಯಿಗಿರೋ ನಿಯತ್ತು ಮನುಷ್ಯನಿಗಿಲ್ಲ ಅಂತ ದೊಡ್ಡೋರು ಗಾದೆಯನ್ನ ಸುಮ್ನೆ ಹೇಳಿಲ್ಲ. ನಂಬಿದ್ದಕ್ಕೆ ಮನುಷ್ಯರೇ ಬೆನ್ನಿಗೆ ಚೂರಿ ಹಾಕಬಹುದು, ನಂಬಿಸಿ ಕತ್ತು ಕುಯ್ಯೋ ಕೆಲಸ ಮಾಡಬಹುದು ಅದ್ರೆ ಸಾಕು ಪ್ರಾಣಿಗಳು ಪ್ರತಿ ಕ್ಷಣ ಪ್ರತಿ ಸಂದರ್ಭದಲ್ಲೂ ತುತ್ತು ಅನ್ನ ತಿಂದ ಋಣ ತೀರಿಸಲು ಹವಣಿಸುತ್ತಿರುತ್ತವೆ. ಅವಕಾಶ ಸಿಕ್ರೆ ಸಾಕು ಇನ್ನೊಬ್ಬರನ್ನ ತುಳಿದು ತಾನು ಮೆರೆಯಬೇಕು ಅನ್ನೋ ಮನುಷ್ಯನಿಗಿಂತ ಕಷ್ಟ ಕಾಲದಲ್ಲಿ ಜೊತೆ ನಿಲ್ಲೋ ಶ್ವಾನ ಅದೆಷ್ಟೋ ಮೇಲು ಅನ್ನಬಹುದು. ನಿಮಗೆಲ್ಲ ಚಾರ್ಲಿ ಸಿನಿಮಾ ಗೊತ್ತಿರಬಹುದು… ಯಾರನ್ನು ನಂಬದ ಮನುಷ್ಯ…

Read More

ಚಿತ್ರರಂಗಕ್ಕೆ ಪಾದಾರ್ಪಣೆ ಮಾಡ್ತಾರಾ ದುನಿಯಾ ವಿಜಿ ಮಕ್ಕಳು; ಇಂಡಸ್ಟ್ರಿಗೆ ಕಾಲಿಡುವ ಬಗ್ಗೆ ವಿಜಯ್ ಹೇಳಿದ್ದೇನು ಗೊತ್ತಾ?

ಒಂದು ಕಾಲದಲ್ಲಿ ಚಿತ್ರರಂಗದಲ್ಲಿ ಉಳಿದುಕೊಳ್ಳಲು ಆಗೋದಿಲ್ಲ ಅಂತ ನೊಂದುಕೊಂಡಿದ್ದ ದುನಿಯಾ ವಿಜಯ್(Duniya Vijay) ಅವ್ರ ಲಕ್ ಬದಲಾಯಿತು. ಹೌದು 2004 ರಲ್ಲಿ ತೆರೆ ಕಂಡ ರಂಗ ಎಸ್‌ಎಸ್‌ಎಲ್‌ಸಿ ಸಿನಿಮಾದಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸುವ ಮೂಲಕ ಚಿತ್ರರಂಗಕ್ಕೆ ಬಂದ ದುನಿಯಾ ವಿಜಯ್‌, ಈಗ ನಾಯಕನಾಗಿ ಮಿಂಚುತ್ತಿದ್ದಾರೆ. ನಾಯಕನಾಗಿ ಮಾತ್ರವಲ್ಲದೆ, ಸಲಗ ಸಿನಿಮಾ ಮೂಲಕ ವಿಜಯ್‌ ನಿರ್ದೇಶನಕ್ಕೂ ಇಳಿದು ಸಕ್ಸಸ್‌ ಆಗಿದ್ದಾರೆ. ತೆಲುಗು ಸಿನಿಮಾದಲ್ಲಿ ಬಾಲಕೃಷ್ಣನಂಥ ನಟನ ಎದುರು ವಿಲನ್‌ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನು ದುನಿಯಾ ವಿಜಯ್‌ ಈಗಾಗಲೇ ತಮ್ಮ…

Read More

ಸೆಪ್ಟೆಂಬರ್ ತಿಂಗಳ ಉಚಿತ ಅಕ್ಕಿ ಹಣ ಯಾವಾಗ ಬರುತ್ತೆ; ಎಲ್ಲರಿಗೂ ಹಣ ಬರುತ್ತಾ? ಅಥವಾ ಅಕ್ಕಿ ಕೊಡ್ತಾರಾ?

ಕಾಂಗ್ರೆಸ್ ಪಕ್ಷ ಅನ್ನ ಭಾಗ್ಯ ಯೋಜನೆ(Anna Bhagya Scheme) ಜಾರಿ ಮಾಡಿ ಕುಟುಂಬದ ಪ್ರತಿ ಸದಸ್ಯರಿಗೂ ತಲಾ 10 ಕೆಜಿ ಅಕ್ಕಿ ನೀಡುವ ಭರವಸೆಯನ್ನು ಕೊಟ್ಟಿದ್ದು ಆದರೆ ಹೆಚ್ಚುವರಿ ಅಕ್ಕಿ ಲಭ್ಯವಾಗದ ಕಾರಣ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಮಾಡಿತ್ತು ಅದರಂತೆ ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೂ 170 ರೂಪಾಯಿ ಹಣ ಕೊಡಲಾಗುತ್ತಿತ್ತು. ಅದ್ರೆ ಅದ್ರ ನಂತರ ಬರಪೀಡಿತ ಜಿಲ್ಲೆಗಳು ಘೋಷಣೆಯಾದ…

Read More

Today Vegetable Rate: ಇಂದು ರಾಜ್ಯದಲ್ಲಿ ತರಕಾರಿಗಳ ದರ ಎಷ್ಟಾಗಿದೆ ನೋಡಿ? ಈರುಳ್ಳಿ, ಮೆಣಸಿನಕಾಯಿ, ಟೊಮೆಟೊ ಬೆಲೆ ಎಷ್ಟಿದೆ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 33 ₹ 38 ಟೊಮೆಟೊ ₹ 18 ₹ 21…

Read More

ವೈರಲ್ ಆಗ್ತಿರೋ ನಾನು ನಂದಿನಿ ಹಾಡಿನ ಈ ವ್ಯಕ್ತಿ ಯಾರು? ವಿಕ್ಕಿ ಪೀಡಿಯ ಅಂತಲೇ ಫೇಮಸ್ ಆಗಿರೋ ಇವ್ರ ಹಿನ್ನಲೆ ಏನು?

ಮಾಯಾ ನಗರಿ ಬೆಂಗಳೂರು ಹೆಸರಿಗೆ ಮಾತ್ರ ಮಾಯಾ ನಗರಿ ಅಲ್ಲ. ಬೆಂಗಳೂರು ಎಲ್ಲವನ್ನ ಕಲಿಸುತ್ತೆ, ಎಲ್ಲವನ್ನ ಮರೆಸಿ ಪ್ರತಿಯೊಂದನ್ನು ಪ್ರತಿಯೊಬ್ಬರನ್ನು ಬದಲಾಯಿಸಿಬಿಡುತ್ತೆ. ಅದರಲ್ಲೂ ಉದ್ಯಾನನಗರಿ, ಗಾರ್ಡನ್‌ಸಿಟಿ ಎಂದೆಲ್ಲಾ ಖ್ಯಾತಿ ಗಳಿಸಿರುವ ಬೆಂಗಳೂರು ನಗರಿ ಲಕ್ಷಾಂತರ ಜನರ ಪಾಲಿಗೆ ಬದುಕು ಕಟ್ಟಲು ಕೆಲಸ ನೀಡಿ ಸಹಾಯ ಮಾಡಿ ಪೊರೆದ ಹೆಮ್ಮೆಯ ನಗರಿ ಅಂತಲೇ ಹೇಳಬಹುದು. ಹಳ್ಳಿಯಲ್ಲಿರುವವರು, ಓದುತ್ತಿರುವ ಓದಿ, ಉದ್ಯೋಗದ ಹುಡುಕಾಟದಲ್ಲಿರುವ ಅನೇಕರ ಪಾಲಿಗೆ ಗಾರ್ಡನ್‌ ಸಿಟಿ ಅವ್ರ ಪಾಲಿನ ಕನಸಿನ ಸಿಟಿ ಅನಿಸಿಕೊಂಡಿದೆ. ಉದ್ಯೋಗ ಅರಸುವ ಸಲುವಾಗಿ…

Read More

ಅವಳನ್ನ ಕಳೆದುಕೊಂಡು ನಾನು ಸತ್ತಿದ್ದೇನೆ! ಮಗಳನ್ನು ನೆನೆದು ಕಣ್ಣೀರಿಟ್ಟ ನಟ ವಿಜಯ್ ಆಂಟೋನಿ

ತಮಿಳು ನಟ, ಸಂಗೀತ ಸಂಯೋಜಕ ವಿಜಯ್ ಆ್ಯಂಟನಿ(Vijay Antony) ಅವರ ಮಗಳು ಮೀರಾ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡರು. ಬುಧವಾರ ಅವರ ಅಂತ್ಯಕ್ರಿಯೆ ನಡೆಸಲಾಗಿದೆ. ಹೌದು ಮೀರಾ ಅವರು ಮಂಗಳವಾರ ಮುಂಜಾನೆ ನೇಣುಬಿಗಿದುಕೊಂಡು ಮೃತಪಟ್ಟರು. ಇನ್ನು ಮೀರಾ ಬಹಳ ಸಮಯದಿಂದ ಖಿನ್ನತೆಗೆ ಒಳಗಾಗಿದ್ದರು. ಇದಕ್ಕೆ ಅವರು ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಅಂತ ಅಂತ್ಯ ಸಂಸ್ಕಾರದ ವೇಳೆ ಮೀರಾ ತಾಯಿ ಫಾತಿಮಾ ಕಣ್ಣೀರು ಹಾಕಿದ್ದಾರೆ. ‘ನಾನು ನಿನ್ನನ್ನು ಗರ್ಭದಲ್ಲಿ ಹೊತ್ತುಕೊಂಡಿದ್ದೆ. ನೀನು ನನಗೆ ಒಂದು ಮಾತು ಹೇಳಬಹುದಿತ್ತು’ ಅಂತ ಅಳುತ್ತಿದ್ರು…

Read More

Gold Price Today: ಚಿನ್ನ ಖರೀದಿಸುವವರಿಗೆ ಇದುವೇ ಒಳ್ಳೆಯ ಸಮಯ; ಇಳಿಕೆ ಕಂಡ ಚಿನ್ನದ ಬೆಲೆ; ಹೀಗಿದೆ ಇಂದಿನ ಆಭರಣಗಳ ದರ

Gold Price Today: ಇಂದು ಚಿನ್ನ(Gold) ಖರೀದಿಸುವವರಿಗೆ ಸಿಹಿ ಸುದ್ದಿ ಅಂತಾನೇ ಹೇಳಬಹುದು. ಹೌದು ಸತತ ಒಂದು ವಾರಗಳಿಂದ ಏರಿಕೆ ಕಂಡಿದ ಚಿನ್ನದ ಬೆಲೆ(Gold Rate) ಇಂದು ಇಳಿಕೆಯಾಗಿದೆ, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂಪಾಯಿ ಇಳಿದಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 170 ರೂಪಾಯಿ ಇಳಿಕೆ ಕಂಡಿದೆ. ಬೆಳ್ಳಿಯ ಬೆಲೆಯಲ್ಲೂ(Silver Rate) ಕೂಡ ಒಂದು ಕೆಜಿಗೆ 250 ರೂಪಾಯಿ ಇಳಿಕೆ ಆಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ…

Read More

3 ವರ್ಷಗಳ ಬಳಿಕ ಮುಖಾಮುಖಿ ಆದ ಅಮ್ಮ-ಮಗ! ಮುಖ ಮುಚ್ಚಿದ್ದರೂ ಮಗನನ್ನು ಗುರುತು ಹಿಡಿದ ತಾಯಿ

ಹಿರಿಯರು ಅಷ್ಟಿಲ್ಲದೇ ಹೆತ್ತಕರಳು ಅಂತ ಸುಮ್ನೆ ಹೇಳಿಲ್ಲ. ಹೌದು ಹೆತ್ತಮ್ಮನಿಗೆ ತನ್ನ ಮಗು ಏನ್ ಮಾಡ್ತಿದೆ, ಏನ್ ಬೇಕು, ಏನ್ ಬೇಡ ಇದೆಲ್ಲಾ ಅದು ಕೇಳೋಕೂ ಮೊದಲೇ ಗೊತ್ತಾಗುತ್ತಂತೆ, ಅದು ಕೇವಲ ಚಿಕ್ಕೋರಿದ್ದಾಗ ಮಾತ್ರ ಅಲ್ಲ ಅವ್ರು ಬೆಳೆದು ಎಷ್ಟೇ ದೊಡ್ಡೋರು ಆದ್ರು ಕೂಡ ಅಮ್ಮಾ ಅಮ್ಮಾನೆ. ಮಕ್ಕಳ ಬೇಕು ಬೇಡ ಎಲ್ಲವು ಅಮ್ಮನಿಗೆ ಮಾತ್ರ ಪರಿಪೂರ್ಣವಾಗಿ ಗೊತ್ತಿರುತ್ತೆ. ಸಾವಿರ ಜನರ ಮಧ್ಯೆ ಮಕ್ಕಳು ಇದ್ರೂ, ಎಷ್ಟೇ ಜನ ಇದ್ರೂ ಅದರಲ್ಲಿ ತನ್ನ ಮಕ್ಕಳು ಯಾರು ಅಂತ…

Read More

BPL, APL ಕಾರ್ಡ್ ದಾರರಿಗೆ ಬಿಗ್ ಶಾಕ್; ಒಂದು ಲಕ್ಷದಷ್ಟು ತಿದ್ದುಪಡಿ ಅರ್ಜಿ ರಿಜೆಕ್ಟ್! ಗೃಹಲಕ್ಷ್ಮಿ ಯೋಜನೆಯ ಹಣ ಹಾಗಾದ್ರೆ ಬರಲ್ವಾ?

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌(Aadhar Card), ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಪರದಾಡಿದ್ದು ಗೊತ್ತಿರೋ ವಿಚಾರ. ಹೌದು ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ನೋಂದಣಿ ಪ್ರಕ್ರಿಯೆ ಆರಂಭವಾದ ಬಳಿಕ ಮಹಿಳೆಯರು ಪಡಿತರ ಚೀಟಿಯಲ್ಲಿ ಯಜಮಾನಿ ಸ್ಥಾನಕ್ಕಾಗಿ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಮತ್ತಿತರೆ ದಾಖಲೆಗಳನ್ನು ಹಿಡಿದು ಸೇವಾಕೇಂದ್ರ ಹಾಗೂ ಸರಕಾರಿ ಕಚೇರಿಗಳ ಮುಂದೆ…

Read More
Today Vegetable Rate

Today Vegetable Rate: ಹಬ್ಬದ ಬಳಿಕ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ? ಟೊಮೆಟೊ, ಈರುಳ್ಳಿ, ಹಸಿರು ಮೆಣಸಿನಕಾಯಿ ದರ ಎಷ್ಟಿದೆ?

Today Vegetable Rate: ಗೌರಿ ಗಣೇಶ ಹಬ್ಬದ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 31 ₹ 36 ಟೊಮೆಟೊ ₹…

Read More