Headlines
Increase your Cibil Score

ಕಡಿಮೆ ಇರುವ ನಿಮ್ಮ CIBIL ಸ್ಕೋರ್ ಅನ್ನು ಈ ಸರಳ ಹಂತಗಳು ಹೆಚ್ಚಿಸುತ್ತವೆ!

ಸಾಲಗಳು ಮತ್ತು ಕ್ರೆಡಿಟ್ ಕಾರ್ಡ್‌ಗಳನ್ನು ಪಡೆಯಲು ಉತ್ತಮ CIBIL ಸ್ಕೋರ್ ಹೊಂದಿರುವುದು ಅವಶ್ಯಕ. ಕಳಪೆ CIBIL ಸ್ಕೋರ್ ಹೊಂದಿದ್ದರೆ ವಿವಿಧ ಸಮಸ್ಯೆಗಳಿಗೆ ಕಾರಣವಾಗಬಹುದು. ಕಡಿಮೆಯಾದ CIBIL ಸ್ಕೋರ್ ಅನ್ನು ಸರಿಪಡಿಸುವುದು ದೊಡ್ಡ ಸವಾಲಿನ ಸಂಗತಿಯಾಗಿದೆ. CIBIL ನಲ್ಲಿ 500 ಕ್ಕಿಂತ ಕಡಿಮೆ ಅಂಕಗಳನ್ನು ಪ್ರತಿಕೂಲವೆಂದು ಪರಿಗಣಿಸಲಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಕ್ರೆಡಿಟ್ ಸ್ಕೋರ್ 500 ಮಿನಿಮಮ್ ಇರಬೇಕಾಗುತ್ತದೆ. ಸುರಕ್ಷಿತ ಕ್ರೆಡಿಟ್ ಕಾರ್ಡ್‌ಗಳು ಹಣಕಾಸಿನ ಭದ್ರತೆಯನ್ನು ಹೆಚ್ಚಿಸಲು ಮತ್ತು ಧನಾತ್ಮಕ ಕ್ರೆಡಿಟ್ ಇತಿಹಾಸವನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಇದು ನಗದು…

Read More

ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ 2 ಲಕ್ಷ ರೂಪಾಯಿವರೆಗೂ ಬಡ್ಡಿ ರಹಿತ ಸಾಲ ಸೌಲಭ್ಯ..

State Government: ರಾಜ್ಯ ಸರ್ಕಾರವು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸುತ್ತಿದೆ. ಮೇಲಿನಿಂದ ಮೇಲೆ ಬಂಪರ್ ಆಫರ್ ಗಳನ್ನು ಕೊಡುತ್ತಿದೆ. ಮಹಿಳೆಯರ ಏಳಿಗೆಗಾಗಿ ಮಹಿಳೆಯರು ತಮ್ಮ ಕಾಲು ಮೇಲೆ ನಿಂತುಕೊಳ್ಳಬೇಕು ಎನ್ನುವುದೊಂದೇ ಸರ್ಕಾರದ ಆಶಯವಾಗಿದೆ. ಅದಕ್ಕಾಗಿ ಹೊಸ ಹೊಸ ಯೋಜನೆಗಳನ್ನ ನಿರ್ಮಾಣ ಮಾಡಿ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಸರ್ಕಾರ. ಹಾಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಪಣತೊಟ್ಟಾಗಿದೆ ಮಹಿಳೆಯರ ಅಭಿವೃದ್ಧಿ ನಿಶ್ಚಿತ. ಮಹಿಳೆಯರು ಎಂದರೆ ಕೇವಲ ಮನೆಗಷ್ಟೇ…

Read More
Jawa Perak And 42 Bobber

ಭಾರತದಲ್ಲಿ ಜಾವಾ ಪೆರಾಕ್‌ನಿಂದ ಹೊಸದಾಗಿ ಪರಿಚಯಿಸಲಾದ 42 ಬಾಬರ್ ವಿಶೇಷಣಗಳ ಬಗ್ಗೆ ತಿಳಿದುಕೊಳ್ಳಿ!

ಜಾವಾ-ಯೆಜ್ಡಿ ಮೋಟಾರ್‌ಸೈಕಲ್‌ಗಳು ಭಾರತದಲ್ಲಿ ವಿಸ್ತರಿಸುವ ತಮ್ಮ ಯೋಜನೆಗಳ ಭಾಗವಾಗಿ, ತಮ್ಮ ಪ್ರಮುಖ ಬೈಕ್ ಜಾವಾ ಪೆರಾಕ್ ಅನ್ನು ನಯವಾದ ಡ್ಯುಯಲ್ ಟೋನ್ ಪೇಂಟ್‌ನಲ್ಲಿ ಬಿಡುಗಡೆ ಮಾಡಿದೆ. ಇತ್ತೀಚಿನ ಜಾವಾ ಪೆರಾಕ್ ಹೊಸ ಹೊಸ ವೈಶಿಷ್ಟ್ಯಗಳೊಂದಿಗೆ ಬರುತ್ತದೆ, ಅದು ಸವಾರಿಯನ್ನು ಹೆಚ್ಚು ಆರಾಮದಾಯಕ ಮತ್ತು ಆನಂದಿಸುವಂತೆ ಮಾಡುತ್ತದೆ. ಎಲ್ಲಾ Jawa 42 ಬಾಬರ್‌ಗಳ ಬೆಲೆಯನ್ನು ಇತ್ತೀಚೆಗೆ ನವೀಕರಿಸಲಾಗಿದೆ. ಇದರ ಎಕ್ಸ್ ಶೋರೂಮ್ ಬೆಲೆ: ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳನ್ನು ನೀಡಲು ಅವರು ಮಿಶ್ರಲೋಹದ ಚಕ್ರಗಳಿಗೆ ವಿವಿಧ ಆಯ್ಕೆಗಳನ್ನು ಸೇರಿಸಲಾಗಿದೆ. ಈ…

Read More
Mahindra Thar Waiting Period

ಆಫ್-ರೋಡ್ ಚಾಂಪಿಯನ್ ಆದ ಮಹೀಂದ್ರ ಥಾರ್ ಫ್ರೈರಿ, ಇದರ ಬುಕಿಂಗ್ ಪಿರಿಯಡ್ ಎಷ್ಟು ಗೊತ್ತಾ?

ಮಹೀಂದ್ರ ಥಾರ್ ಆಫ್-ರೋಡ್ ಉತ್ಸಾಹಿಗಳಿಗೆ ಸೂಕ್ತವಾಗಿದೆ. ಇದನ್ನು ನೆನಪಿನಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ, ವಿಶೇಷವಾಗಿ ಕಡಿಮೆ-ಸಮಯ ವಿನ್ಯಾಸವನ್ನು ಹೊಂದಿರುವ ಮತ್ತು 4×4 ಆಯ್ಕೆಯನ್ನು ನೀಡುವ ವಾಹನದೊಂದಿಗೆ ವ್ಯವಹರಿಸುವಾಗ ಥಾರ್ ಹೆಚ್ಚು ಜನಪ್ರಿಯವಾಗಿದೆ ಮತ್ತು ಮಹೀಂದ್ರಾದ ಅತ್ಯಂತ ಅಪೇಕ್ಷಿತ ಕಾರುಗಳಲ್ಲಿ ಒಂದಾಗಿದೆ. ಮಹೀಂದ್ರ ಥಾರ್‌ಗಾಗಿ ವೇಟಿಂಗ್ ಪಿರಿಯಡ್ ಜಾಸ್ತಿ ಇದೆ. ಈ ನಿರ್ದಿಷ್ಟ ಥಾರ್ ಮಾದರಿಯ 4×4 ರೂಪಾಂತರವು ಇತರ ಆವೃತ್ತಿಗಳಿಗಿಂತ ಕಡಿಮೆ ಕಾಯುವ ಅವಧಿಯನ್ನು ಹೊಂದಿದೆ. ನೀವು ಥಾರ್ ಅನ್ನು ಬುಕ್ ಮಾಡಿದಾಗ, ನೀವು ಅದನ್ನು ಕೇವಲ ಎರಡು…

Read More
SSC Selection Post Phase 12 Recruitment 2024

SSC 2049 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ನಿಮ್ಮ ಭವಿಷ್ಯ ರೂಪಿಸಿಕೊಳ್ಳಿ!

ಸ್ಟಾಫ್ ರಿಕ್ರೂಟ್‌ಮೆಂಟ್(Soft Recruitement) ಕಮಿಷನ್ ಇತ್ತೀಚಿಗೆ 12 ನೇ ಹಂತದ ಆಯ್ಕೆ ಪೋಸ್ಟ್‌ಗಳಿಗೆ ನೇಮಕಾತಿ ಪರೀಕ್ಷೆಯ ಅಧಿಸೂಚನೆಯನ್ನು ಪ್ರಕಟಿಸಿದೆ. ವಾರ್ಷಿಕವಾಗಿ, ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ಏಜೆನ್ಸಿಗಳು, ಇಲಾಖೆಗಳು, ಸಚಿವಾಲಯಗಳು ಮತ್ತು ರಕ್ಷಣಾ ಪಡೆಗಳಂತಹ ವಿವಿಧ ಕೇಂದ್ರ ಸರ್ಕಾರದ ಅಧೀನ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆಯೋಜಿಸಿದೆ. 2024 ರಲ್ಲಿ, SSC 12 ನೇ ಹಂತದ ಆಯ್ಕೆ ಪರೀಕ್ಷೆಯ ಮೂಲಕ ಒಟ್ಟು 2049 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. Appointing Authority, Staff Recruitment Commission: SSC ಆಯ್ಕೆ…

Read More
Today Gold Price

Today Gold Price: ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ! ಹೀಗಿದೆ ಇಂದಿನ ಚಿನ್ನ, ಬೆಳ್ಳಿಯ ದರ..

Today Gold Price: ಇಂದು ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡು ಬಂದಿದ್ದು. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,700 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 62,950 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯಲ್ಲಿ ಒಂದು ಕೆಜಿಗೆ 500 ರೂಪಾಯಿ ಏರಿಕೆ ಆಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ….

Read More

ಬಸ್ ನಲ್ಲೇ ಒಡೆದಾಡಿಕೊಂಡ ಮಹಿಳೆಯರು.. ಮೈಸೂರು ಬಸ್ ನಲ್ಲಿ ಮಹಿಳೆಯರ ಅತಿರೇಕದ ವರ್ತನೆ! ಒಂದೆರಡು ದಿನಗಳಲ್ಲಿ ಫ್ರೀ ಬಸ್ ಗೆ ಹೊಸ ರೂಲ್ಸ್

ರಾಜ್ಯ ಸರಕಾರ ಶಕ್ತಿ ಯೋಜನೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಹೌದು ಮಹಿಳೆಯರಿಗೆ ಸರಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣ ಘೋಷಿಸಿ ಶಕ್ತಿ ಯೋಜನೆಗೆ ಚಾಲನೆ ನೀಡಿದ ಮೊದಲ ವಾರದಲ್ಲೇ ತುಮಕೂರು, ಚಿತ್ರದುರ್ಗ, ಮೈಸೂರು, ಬಳ್ಳಾರಿ, ದಾವಣಗೆರೆ, ಬೆಂಗಳೂರು ಸೇರಿದಂತೆ ರಾಜ್ಯದ ಆನೇಕ ಜಿಲ್ಲೆಗಳಿಂದ ಮಹಿಳೆಯರು ಟ್ರಿಪ್ ಗಳನ್ನ ಹೊಡೆಯುತ್ತಿದ್ದೂ, ದೇವರ ದರ್ಶನ, ಜಾಲಿ ಟ್ರಿಪ್, ಪ್ರವಾಸಿ ತಾಣಗಳಿಗೆ ಹೋಗುವ ಮೂಲಕ ಉಚಿತ ಬಸ್‌ ಪ್ರಯಾಣದ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ರಾಜ್ಯ ಸರಕಾರ ಮಹಿಳೆಯರಿಗೆ ಉಚಿತ…

Read More
Today Gold Price

Gold Rate: ಚಿನ್ನದ ದರದಲ್ಲಿ ಅಲ್ಪ ಇಳಿಕೆ! ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಹೀಗಿದೆ ನೋಡಿ..

Gold Rate: ಇಂದು ಚಿನ್ನ ಖರೀದಿ ಮಾಡುವವರಿಗೆ ಖುಷಿ ಸುದ್ದಿ ಅಂತಾನೇ ಹೇಳಬಹುದು ಹೌದು ಸತತ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ದು. ಇಂದು ಕೂಡ ಚಿನ್ನದ ಬೆಲೆಯಲ್ಲಿ ಸುಮಾರು 100 ರೂಪಾಯಿ ರಷ್ಟು ಕಡಿಮೆ ಆಗಿದೆ. ಬೆಳ್ಳಿಯ ದರ ಕೂಡ ತನ್ನ ಬೆಲೆಯಲ್ಲಿ ತಟಸ್ಥವಾಗಿದೆ. ಆಭರಣಗಳ ಬೆಲೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗುವ ಬದಲಾವಣೆಗಳ ಮೇಲೆ ಚಿನ್ನದ ಬೆಲೆಗಳು ಪ್ರತಿನಿತ್ಯ ಬದಲಾವಣೆ ಆಗುತ್ತಿರುತ್ತದೆ ಹಾಗಾಗಿ ನೀವು ಆಭರಣಗಳನ್ನು ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು…

Read More
Today Vegetable Rate

Today Vegetable Rate: ಇಂದು ರಾಜ್ಯದಲ್ಲಿ ತರಕಾರಿ ರೇಟ್ ಎಷ್ಟಾಗಿದೆ ಗೊತ್ತಾ? ಒಮ್ಮೆ ಪರಿಶೀಲಿಸಿ

Today Vegetable Rate: ಇಂದು ಕರ್ನಾಟಕ ಮಾರುಕಟ್ಟೆಯಲ್ಲಿ ತರಕಾರಿಗಳ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.. ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 32 ₹ 37 ಟೊಮೆಟೊ ₹ 76 ₹ 87 ಹಸಿರು ಮೆಣಸಿನಕಾಯಿ ₹ 82 ₹ 94 ಬೀಟ್ರೂಟ್ ₹ 35 ₹ 40 ಆಲೂಗಡ್ಡೆ ₹ 26 ₹ 30 ಸೋರೆಕಾಯಿ ₹ 22 ₹ 25…

Read More
Ayodhya Ram Mandir Donation

ಅಯೋಧ್ಯೆ ರಾಮಮಂದಿರದ ಮೊದಲ ದಿನದ ಕಾಣಿಕೆ ಹಣ ಎಷ್ಟು?

ಅಯೋಧ್ಯೆ ಈಗ ಭಾರತದ ಶ್ರದ್ಧಾ ಕೇಂದ್ರವಾಗಿದೆ. ರಾಮಲಲ್ಲಾ ಪ್ರಾಣ ಪ್ರತಿಷ್ಠೆ 22- ಜನವರಿ -2024 ರಂದು ಮೋದಿ ಅವರ ನೇತೃತ್ವದಲ್ಲಿ ನಡೆದಿದೆ. ಕೋಟ್ಯಂತರ ಭಕ್ತರು ರಾಮಲಲ್ಲಾ ನ ಪ್ರಾಣ ಪ್ರತಿಷ್ಠೆಯನ್ನು ಟಿ ವಿ ಯಲ್ಲಿ ನೋಡಿ ಕಣ್ತುಂಬಿ ಕೊಂಡಿದ್ದಾರೆ. ಅದರಂತೆಯೇ ರಾಮನ ನೋಡಲು ಅಯೋಧ್ಯೆಗೆ ನಾಲ್ಕು ದಿನದ ಮೊದಲೇ ಅಯೋಧ್ಯೆಯಲ್ಲಿ ಭಕ್ತರ ದಂಡು ಸೇರಿತ್ತು. ಜನವರಿ 22 ರಂದು 12.30 ಗಂಟೆಗೆ ಪ್ರಾಣ ಪ್ರತಿಷ್ಠೆ ಆದ ನಂತರ ಭಕ್ತಾದಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಮಂಗಳವಾರ ದ ಕಾಣಿಕೆ…

Read More