ಸಾರಿಗೆ ಇಲಾಖೆಯಿಂದ ಬಂಪರ್ ಗುಡ್ ನ್ಯೂಸ್; ಖಾಲಿಯಿರುವ 13ಸಾವಿರ ಉದ್ಯೋಗ ನೇಮಕಾತಿಗೆ ಅಧಿಸೂಚನೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 13 ಸಾವಿರ ಚಾಲಕ, ಚಾಲಕ ಕಮ್ ನಿರ್ವಾಹಕರ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅನುಮೋದನೆ ಲಭ್ಯವಾಗಿದ್ದು, ಈ ಕುರಿತು ರಾಜ್ಯ ಸರ್ಕಾರವು ಅನುಮೋದನೆ ನೀಡಿದ್ದು, ಆರ್ಥಿಕ ಇಲಾಖೆ ಅನುಮತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಅಂತ ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ. ಹೊಸ ನೇಮಕಾತಿ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗಿದ್ದು, ಇದರ ಜೊತೆಗೆ 5000 ಹೊಸ ಬಸ್ಸುಗಳ ಖರೀದಿಗೆ ಮುಖ್ಯ ಮಂತ್ರಿಗಳು 500 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿರುವ ಕುರಿತು ಸಾರಿಗೆ…

Read More

75ಲಕ್ಷ ಮನೆಗಳಿಗೆ ಉಚಿತ LPG ಗ್ಯಾಸ್! ಕೇಂದ್ರ ಸರ್ಕಾರದಿಂದ ಹೊರಬಂತು ಮತ್ತೊಂದು ಗುಡ್ ನ್ಯೂಸ್.

ಕೇಂದ್ರ ಸರ್ಕಾರ ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. 75 ಲಕ್ಷ ಕುಟುಂಬಗಳಿಗೆ ಫ್ರೀ LPG ಕನೆಕ್ಷನ್ ಘೋಷಣೆಯಾಗಿದೆ. ಹೌದು ಸಚಿವ ಸಂಪುಟ ಸಭೆಯಲ್ಲಿ, ದೇಶದ 75 ಲಕ್ಷ ಮನೆಗಳಿಗೆ ಉಜ್ವಲ ಯೋಜನೆ ಅಡಿಯಲ್ಲಿ ಉಚಿತವಾಗಿ ಅಡುಗೆ ಅನಿಲ ಸಂಪರ್ಕಕ್ಕಾಗಿ 1,650 ಕೋಟಿ ರೂ. ಮೀಸಲಿಡಲು ನರೇಂದ್ರ ಮೋದಿ ನೇತೃತ್ವದಲ್ಲಿ ಕ್ಯಾಬಿನೆಟ್ ನಲ್ಲಿ ಅನುಮೋದನೆ ನೀಡಲಾಗಿದೆ. ಇನ್ನು 2016ರಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ ಬಡವರ ಮನೆಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಉಜ್ವಲ…

Read More
Today Vegetable price

Today Vegetable Rate: ಇಂದು ಕರ್ನಾಟಕದಲ್ಲಿ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ? ಮೆಣಸಿನಕಾಯಿ, ಈರುಳ್ಳಿ, ಟೊಮೆಟೊ ದರ ಎಷ್ಟಿದೆ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 32 ₹ 37 ಟೊಮೆಟೊ ₹ 16 ₹ 18…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ!? ಹಣ ಬರೆದೆ ಇರೋರಿಗೆಲ್ಲ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಚುನಾವಣೆಯಲ್ಲಿ ಮಹಿಳೆಯರ ಮತವನ್ನ ಅಸ್ತ್ರವಾಗಿ ಬಳಸಿಕೊಂಡಿತ್ತು. ಮಹಿಳೆಯರ ಮತಗಳನ್ನ ಗಮನದಲ್ಲಿಟ್ಟುಕೊಂಡು 5ಯೋಜನೆಗಳ ಪೈಕಿ 4ಯೋಜನೆಗಳು ಮಹಿಳೆಯರ ಹಿತದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತ್ತು. ಹೌದು ಕಾಂಗ್ರೆಸ್ ಸರ್ಕಾರ ಮೊದಲಿನಿಂದಲೂ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಮೊದಲ ಆದ್ಯತೆ ನೀಡುತ್ತಿದೆ. ಇನ್ನು ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷ ಮೊದಲ ಆದ್ಯತೆ ನೀಡುತ್ತದೆ. ಅಲ್ದೇ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಈಗಾಗಲೇ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿದೆ. ಆ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಪರಿಸ್ಥಿತಿಯನ್ನು ಸ್ಥಿರಗೊಳಿಸಲು…

Read More

ವರುಣ್ – ವರ್ಷ ಲವ್ ಬ್ರೇಕಪ್.! ಸೋಶಿಯಲ್ ಮೀಡಿಯಾ ಸ್ಟಾರ್ ನಡುವೆ ಆಗಿದ್ದೇನು ಗೊತ್ತಾ? ವರ್ಷಾಗೆ ವರುಣ್ ಮೋಸ ಮಾಡಿದ್ನಾ?

ಸ್ನೇಹಿತರೆ ಡಿಜಿಟಲ್‌ ಯುಗದಲ್ಲಿ ಪ್ರೀತಿ ಪ್ರೇಮ ಎಲ್ಲ ಸಾಮಾನ್ಯವಾಗಿದೆ. ಅದರಲ್ಲೂ ಒಂದು ತಾಸಿಗೆ ಲವ್‌ ಇನ್ನೊಂದು ತಾಸಿಗೆ ಬ್ರೇಕಪ್‌ ಎನ್ನುವಂತಾಗಿದೆ. ಹಾಗಂತ ನಿಜವಾದ ಪ್ರೀತಿ ಆಗುವುದೇ ಇಲ್ಲ ಅಂತ ಹೇಳೋಕಾಗಲ್ಲ. ಆಗುತ್ತೆ, ಆದರೆ ಅದು ನೂರಾರು ಜೋಡಿಗಳಲ್ಲಿ, ಕೆಲವರಲ್ಲಿ ಮಾತ್ರ ನಿಜವಾದ ಪ್ರೀತಿ ಇರುತ್ತದೆ. ಪ್ರೀತಿ ಕುರುಡು ಎನ್ನುವ ಮಾತಿನಂತೆ ಪ್ರೀತಿಸಿದವರನ್ನು ಹುಚ್ಚರಂತೆ ನಂಬುವವರು ಇದ್ದಾರೆ. ಸದ್ಯದ ಸ್ಥಿತಿಯಲ್ಲಿ ಎಲ್ಲವೂ ಸತ್ಯವಲ್ಲ. ಹಾಗಂತ ಎಲ್ಲವೂ ಸುಳ್ಳಲ್ಲ. ಯಾಕಂದ್ರೆ ಇತ್ತೀಚಿನ ದಿನಗಳಲ್ಲಿ ಸೋಷಿಯಲ್‌ ಮಿಡಿಯಾಗಳೇ ಎಷ್ಟೋ ಜನರ ಜೀವನವಾಗಿವೆ….

Read More

Gold Price Today: ಗಣೇಶ ಹಬ್ಬಕ್ಕೂ ಮುನ್ನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ? ಹೀಗಿದೆ ಇಂದಿನ ಚಿನ್ನ, ಬೆಳ್ಳಿಯ ದರ

Gold Price Today: ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ ಅಂತಾನೆ ಹೇಳಬಹುದು. ಹೌದು ಚಿನ್ನದ ಬೆಲೆಯಲ್ಲಿ ಇಂದು ಯಾವುದೇ ಏರಿಳಿತ ಕಾಣದೆ ಬೆಲೆಯಲ್ಲಿ ಸ್ಥಿರವಾಗಿದೆ, ಇನ್ನು ಬೆಳ್ಳಿಯ ಬೆಲೆಯಲ್ಲೂ ಕೂಡ ಸ್ಥಿರವಾಗಿದ್ದು ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗು ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಾಗಿದೆ ನೋಡೋಣ ಬನ್ನಿ,…

Read More

ಗೃಹಲಕ್ಷ್ಮೀ ಯೋಜನೆಯ 2ನೇ ಕಂತಿನ ಹಣ ಹಣ ಯಾವಾಗ ಜಮೆ ಆಗುತ್ತೆ? ಮೊದಲನೇ ಕಂತಿನ ಹಣವೇ ಬಂದಿಲ್ಲ ಅನ್ನೋರು ಏನ್ ಮಾಡಬೇಕು?

ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರ ಆರ್ಥಿಕ ಸ್ವಾತಂತ್ರ್ಯವನ್ನು ಬೆಂಬಲಿಸಲು ಮತ್ತು ರಾಜ್ಯದ, ನಗರ ಹಾಗೂ ಬಡ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ವಸತಿ ಪ್ರವೇಶವನ್ನು ನೀಡುವ ಉದ್ದೇಶದಿಂದ ಪ್ರಗತಿಪರ ಮತ್ತು ಸಬಲೀಕರಣ ಕಾರ್ಯಕ್ರಮವಾದ ಗೃಹ ಲಕ್ಷ್ಮಿ ಯೋಜನೆಯನ್ನು ಪ್ರಾರಂಭಿಸಿದೆ. ವಸತಿ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಮಹಿಳೆಯರ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ಗುರಿಯೊಂದಿಗೆ, ಸಮಾನ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಯೋಜನೆಯು ಅಭಿವೃದ್ಧಿ ಮತ್ತು ಬೆಳವಣಿಗೆಯನ್ನು ಮುಂದುವರೆಸುತ್ತಾ, ಅಸಂಖ್ಯಾತ ಕುಟುಂಬಗಳ ಜೀವನವನ್ನು ಉತ್ತಮವಾಗಿ…

Read More

Namratha Gowda: ಕಿರುತೆರೆ ನಟಿ ನಮ್ರತಾ ಗೌಡ ಹೊಸ ಮನೆ ಗೃಹ ಪ್ರವೇಶ; ಪೂಜೆಯಲ್ಲಿ ಭಾಗಿಯಾದ ಸಹ ಕಲಾವಿದರು

Namratha Gowda: ಕಿರುತೆರೆಯ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನಮ್ರತಾ ಗೌಡ, ಅನೇಕ ಸೀರಿಯಲ್​ಗಳಲ್ಲಿ ನಟಿಸಿ ಮನೆ ಮಾತಾಗಿದ್ದಾರೆ. ಹೌದು ಕಿರುತೆರೆಯ ಉದಯೋನ್ಮುಖ ನಟಿ ನಮ್ರತಾ ಗೌಡ ಕಿರುತೆರೆಯಲ್ಲಿ ಅಭಿನಯಿಸುತ್ತಾ ಅನೇಕ ಫ್ಯಾನ್ ಫಾಲೋವರ್ಸ್ ಹೊಂದಿದ್ದಾರೆ. ಇನ್ನು ಕನ್ನಡ ಕಿರುತೆರೆಯಲ್ಲಿ ಕೆಲ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರುವ ನಮ್ರತಾ ಗೌಡ, ಜೀ ಕನ್ನಡದಲ್ಲಿ ಪ್ರಸಾರವಾಗುವ ನಾಗಿಣಿ 2 ಸೀರಿಯಲ್ ಮೂಲಕ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡ್ರು. ಹೌದು ತಮ್ಮ ಉತ್ತಮ ನಟನೆಯಿಂದ ಮನೆ ಮಾತಾಗಿದ್ದಾರೆ ನಟಿ ನಮ್ರತಾ. ಇನ್ನು ನಾಗಿಣಿ 2…

Read More
Today Vegetable Rate

Today Vegetable Rate: ಇಂದಿನ ತರಕಾರಿಗಳ ಬೆಲೆ ಎಷ್ಟಿದೆ ಗೊತ್ತಾ? ಟೊಮೆಟೊ, ಈರುಳ್ಳಿ, ಮೆಣಸಿನಕಾಯಿ ಬೆಲೆ ಎಷ್ಟಾಗಿದೆ?

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪಟ್ಟಣಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 29 ₹ 37 ಟೊಮೆಟೊ ₹ 22 ₹ 28 ಹಸಿರು ಮೆಣಸಿನಕಾಯಿ ₹ 65 ₹ 83 ಬೀಟ್ರೂಟ್ ₹ 31 ₹ 39 ಆಲೂಗಡ್ಡೆ ₹ 29…

Read More

ಅಣ್ಣನ ಸಮಾಧಿ ಮುಂದೆ ಪ್ರೇರಣಾ ಸೀಮಂತ ಮಾಡಿದ ಧ್ರುವ ಸರ್ಜಾ; ಚಿರು ಫೋಟೋ ನೋಡಿದ ಧ್ರುವ ಪುತ್ರಿ ಏನ್ ಹೇಳಿದ್ಲು ಗೊತ್ತಾ?

ಸ್ಯಾಂಡಲ್ವುಡ್ ನ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ(Dhruva Sarja) ದಂಪತಿ 2ನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚಿಗೆ ಧ್ರುವ ಪತ್ನಿ ಪ್ರೇರಣಾಗೆ ಸೀಮಂತ ಕಾರ್ಯಕ್ರಮ ಕೂಡ ನೆರವೇರಿದೆ. ಸದ್ಯ ಸೀಮಂತದ ಚೆಂದದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೌದು ಕಳೆದ ವರ್ಷ ಮುದ್ದು ಮಗಳನ್ನು ಸ್ವಾಗತಿಸಿದ್ದ ಧ್ರುವ ಸರ್ಜಾ, ಇದೀಗ 2ನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇನ್ನು ಪ್ರೇರಣಾ ಇದೀಗ 8 ತಿಂಗಳ ತುಂಬು ಗರ್ಭಿಣಿಯಾಗಿದ್ದಾರೆ. ಹೀಗಾಗಿ ಸೀಮಂತ ಶಾಸ್ತ್ರ ಅದ್ಧೂರಿಯಾಗಿ ನಡೆಯಿತು. ಇನ್ನು ವಿಶೇಷ ಅಂದ್ರೆ…

Read More