Headlines
Today Gold Price

Today Gold Price: ಚಿನ್ನದ ಬೆಲೆಯಲ್ಲಿ ಇಳಿಕೆ; ಹೀಗಿದೆ ನೋಡಿ ಇಂದಿನ ರೇಟ್

Today Gold Price: ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಇಳಿಕೆ ಕಂಡಿದ್ದು, 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 61,340 ರೂಪಾಯಿ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 66,920 ರೂಪಾಯಿ ಆಗಿದೆ. ಬೆಳ್ಳಿಯ ಬೆಲೆ ಒಂದು ಕೆಜಿಗೆ 100 ರೂಪಾಯಿ ಏರಿಕೆ ಆಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ಹಲವು ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ ಇಂದು…

Read More

Jio Laptop: ಜಿಯೋ ಲ್ಯಾಪ್ಟಾಪ್ ಕೇವಲ 15000 ಕ್ಕೆ ಲಭ್ಯವಿದೆ, ಬೇಗ ಬುಕ್ ಮಾಡಿದರೆ 3 ಸಾವಿರ ಡಿಸ್ಕೌಂಟ್; ಖರೀದಿಸುವವರು ಪೂರ್ತಿ ಮಾಹಿತಿಯನ್ನ ತಿಳಿದುಕೊಳ್ಳಿ.

Jio Laptop: ಎಲ್ಲಾ ವಯಸ್ಸಿನವರಿಗೆ ಕಲಿಕೆಗೆ ಅನುಕೂಲವಾಗುವಂತೆ 2022 ರಲ್ಲಿ ಪರಿಚಯಿಸಲಾದ ಜಿಯೋ ಲ್ಯಾಪ್ಟಾಪ್ ಅನ್ನು ಇಂದು ಹೊಸ ಮಾದರಿಯಲ್ಲಿ ಬಿಡುಗಡೆ ಮಾಡಲಾಗಿದೆ. ರಿಲಯನ್ಸ್ ಜಿಯೋ ಕಂಪನಿಯು ಮೊಬೈಲ್ ಗಳು ಸೇರಿದಂತೆ ಇನ್ನಿತರ ಉತ್ಪನ್ನಗಳನ್ನು ಬಿಡುಗಡೆ ಜೊತೆಗೆ ಜಿಯೋ ಲ್ಯಾಪ್ಟಾಪ್ ಅನ್ನು ಬಿಡುಗಡೆ ಮಾಡಿದೆ. ಕಡಿಮೆ ಬೆಲೆಯಲ್ಲಿ ಲಭ್ಯವಿದ್ದು,ಹೊಸ ಫ್ಯೂಚರ್ಸ್ ಗಳನ್ನು ಹೊಂದಿರುವಂತಹ ಈ ಲ್ಯಾಪ್ಟಾಪ್ ಗಳನ್ನು ಮಾರುಕಟ್ಟೆಯಲ್ಲಿ ಖರೀದಿ ಮಾಡಬಹುದಾಗಿದೆ.   11 ಇಂಚಿನ ಎಲ್ಇಡಿ ಸ್ಕ್ರೀನ್ ನೊಂದಿಗೆ, ಒಂದು ಕೆಜಿಗಿಂತಲೂ ಕಡಿಮೆ ತೂಕದಲ್ಲಿರುವ ಈ ಲ್ಯಾಪ್ಟಾಪ್…

Read More
Today Vegetable Rate

Today Vegetable Rate: ಇಂದು ರಾಜ್ಯದಲ್ಲಿ ತರಕಾರಿ ಬೆಲೆ ಎಷ್ಟಾಗಿದೆ ಗೊತ್ತಾ? ಈರುಳ್ಳಿ, ಟೊಮೆಟೊ, ಹಸಿರುಮೆಣಸಿನಕಾಯಿ ದರ ಎಷ್ಟು..

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ದರ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ.., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 47 ₹ 54 ಟೊಮೆಟೊ ₹ 36 ₹ 41…

Read More
Hardik Pandya

ಒತ್ತಡದಲ್ಲಿ ಪಾಂಡ್ಯ: ಮುಂಬೈ ಸೋಲಿನ ನಂತರ ಟೀಕೆಗಳ ಮಳೆ!

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಮುಂಬೈ ಇಂಡಿಯನ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಸೋತಿದೆ. ಗೆಲ್ಲಲು 170 ರನ್ ಗಳಿಸಬೇಕಿತ್ತು, ಆದರೆ ಅವರು ಗಳಿಸಿದ್ದು 145 ರನ್ ಗಳು. ತವರು ಮೈದಾನದಲ್ಲಿ ಗೆಲ್ಲುವುದು ಸುಲಭವಾಗಿದ್ದರೂ, ತಂಡದ ನಾಯಕ ಹಾರ್ದಿಕ್ ಪಾಂಡ್ಯ(Hardik Pandya) ನಿರಾಶೆಗೊಂಡರು ಮತ್ತು ಅವರು ಏಕೆ ಸೋತರು ಎಂಬುದನ್ನು ಲೆಕ್ಕಾಚಾರ ಮಾಡಬೇಕಾಗಿದೆ ಎಂದು ತಾವೇ ಸ್ವತಃ ಹೇಳಿದ್ದಾರೆ. ಪತ್ರಕರ್ತರ ಪ್ರಶ್ನೆಗೆ ಹಾರ್ದಿಕ್ ಪಾಂಡ್ಯ ಉತ್ತರ: ಪತ್ರಕರ್ತರು ಪಾಂಡ್ಯ ಅವರ ಕ್ಯಾಪ್ಟನ್‌ಶಿಪ್ ಮತ್ತು ತಂಡದ ಆಯ್ಕೆಗಳ ಬಗ್ಗೆ…

Read More
CBSC Changes Exam Format

ಇನ್ನೂ ಮುಂದೆ CBSC ವಿದ್ಯಾರ್ಥಿಗಳಿಗೆ ವರುಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ ಸಂಸ್ಥೆಯ 2025-26 ಸಾಲಿನಿಂದ ವಿದ್ಯಾರ್ಥಿಗಳಿಗೆ ಎರಡು ಬಾರಿ ಬೋರ್ಡ್ ಪರೀಕ್ಷೆ ನಡೆಸಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಆದರೆ ಸೆಮಿಸ್ಟರ್ ಯೋಜನೆ ಬರುವುದಿಲ್ಲ ಎಂದು ಹೇಳಲಾಗುತ್ತಿದೆ. ಸಾಂಪ್ರದಾಯಿಕ ಪರೀಕ್ಷೆ ನಿಯಮ ಬದಲಾವಣೆ :- ವಾರ್ಷಿಕವಾಗಿ ಎರಡು ಬಾರಿ ಬೋರ್ಡ್ ಎಕ್ಸಾಮ್ ನಡೆದರೆ ಇಷ್ಟು ವರುಷಗಳಿಂದ ನಡೆದು ಬಂದ ಸಾಂಪ್ರದಾಯಿಕ ನಿಯಮಗಳು ಬದಲಾವಣೆ ಆಗಲಿದೆ. ಈ ನಿಯಮಗಳು ಬದಲಾವಣೆ ಆದರೆ ಹಲವಾರು ಉಪಯೋಗಗಳು ಇವೆ.  ಎರಡು ಬಾರಿ ಬೋರ್ಡ್ ಎಕ್ಸಾಮ್…

Read More
New Ration Card Application Karnataka

ಹೊಸ ರೇಷನ್ ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದ ರಾಜ್ಯ ಸರ್ಕಾರ; ಏನೆಲ್ಲಾ ದಾಖಲೆಗಳು ಬೇಕು?

ರೇಷನ್ ಕಾರ್ಡ್ ಮನೆಯ ಸದಸ್ಯರ ಬಗ್ಗೆ ಪೂರ್ಣ ಮಾಹಿತಿ ನೀಡುವ ಒಂದು ದಾಖಲಾತಿ. ಸರ್ಕಾರದ ಹಲವು ಯೋಜನೆಗಾಗಿ ಮುಖ್ಯವಾಗಿ ರೇಷನ್ ಕಾರ್ಡ್ ಬೇಕು. ಸರ್ಕಾರವು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಕೆಳಗಿರುವ ವರ್ಗಗಳ ಕುಟುಂಬಕ್ಕೆ ಬಿಪಿಎಲ್ ಹಾಗೂ ಮೇಲ್ವರ್ಗದ ಕುಟುಂಬಗಳಿಗೆ ಎಪಿಎಲ್ ರೇಷನ್ ಕಾರ್ಡ್ ನೀಡುವುದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಹೊಸದಾಗಿ ಸದಸ್ಯರು ಕುಟುಂಬಕ್ಕೆ ಬಂದಿದ್ದರೆ ಅಥವಾ ಕುಟುಂಬದ ಸದಸ್ಯರು ತೀರಿಕೊಂಡಿದ್ದರೆ ಹಾಗೂ ಒಂದು ಕುಟುಂಬದಲ್ಲಿ ಇರುವ ಅಣ್ಣ, ತಮ್ಮ ಬೇರೆ ಬೇರೆಯಾಗಿ ಜೀವಿಸುತ್ತಾ ಇದ್ದರೆ…

Read More
Job Fair in Bengaluru 2024

50 ಸಾವಿರಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನೊಳಗೊಂಡ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಸದುಪಯೋಗ ಪಡೆಯಿರಿ; ಸಂಪೂರ್ಣ ಮಾಹಿತಿ ಇಲ್ಲಿದೆ

ಕರ್ನಾಟಕ ಸರ್ಕಾರವು ಫೆಬ್ರವರಿ 26 ರಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಉದ್ಯೋಗ ಮೇಳವು ಗಮನಾರ್ಹ ಸಂಖ್ಯೆಯ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳನ್ನು ನೀಡುವ ಗುರಿಯನ್ನು ಹೊಂದಿದೆ, ಇದರಲ್ಲಿ ಕನಿಷ್ಠ 50,000 ವ್ಯಕ್ತಿಗಳು ಭಾಗವಹಿಸುವ ನಿರೀಕ್ಷೆಯಿದೆ. ಕನಿಷ್ಠ 50,000 ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗಾವಕಾಶಗಳನ್ನು ನೀಡುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಇತ್ತೀಚೆಗೆ ಫೆಬ್ರವರಿ 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಿದೆ. ಬೃಹತ್ ಉದ್ಯೋಗ ಮೇಳ-ಯುವ ಸಮೃದ್ಧಿ ಸಮ್ಮೇಳನ 2024, 110,000 ಕ್ಕೂ ಹೆಚ್ಚು ಉದ್ಯೋಗಗಳನ್ನು ಹೊಂದಿದೆ….

Read More

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹರ್ಷಿಕಾ ಹಾಗೂ ಭುವನ್; ಮದುವೆಯ ಸುಂದರ ಕ್ಷಣಗಳು, ಯಾರೆಲ್ಲ ಬಂದಿದ್ರು ಗೊತ್ತಾ?

ಸ್ನೇಹಿತರೆ ಸ್ಯಾಂಡಲ್ವುಡ್ ನಲ್ಲಿ ಕಳೆದ ಕೆಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ಭುವನ್ ಹಾಗೂ ಹರ್ಷಿಕಾ ಈಗ ಮದುವೆ ಮೂಲಕ ಒಂದಾಗಿದ್ದಾರೆ. ಪ್ರೀತಿಸಿ ಮನೆಯವರ ಒಪ್ಪಿಸಿ ಮದುವೆ ಆಗಿರುವ ಹರ್ಷಿಕಾ, ಭುವನ್ ಮುಖದಲ್ಲಿ ಮದುವೆ ರಂಗು ತುಂಬಿದೆ. ಹೌದು ವಿರಾಜಪೇಟೆಯಲ್ಲಿಯೇ ಈ ಜೋಡಿ ಮದುವೆಯಾಗಿದ್ದಾರೆ. ವಿರಾಜಪೇಟೆಯ ಅಮ್ಮತ್ತಿಯಲ್ಲಿ ಭುವನ್‌ ಹರ್ಷಿಕಾ ಹಸೆಮಣೆ ಏರಿದ್ದಾರೆ.​ ಇವರಿಬ್ಬರ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿತ್ತು. ಕೊಡವ ಭಾಷೆಯಲ್ಲಿ ಲಗ್ನ ಪತ್ರಿಕೆ ಪ್ರಿಂಟ್ ಮಾಡಲಾಗಿತ್ತು. ಆಗಸ್ಟ್ 24 ಕ್ಕೆ ಹೊಸ ಬಾಳಿಗೆ…

Read More
Vijayapura City Corporation Recruitment 2024

ವಿಜಯಪುರ ನಗರದಲ್ಲಿ 93 ಪೌರಕಾರ್ಮಿಕರು ಹುದ್ದೆಗಳಿಗೆ ಅರ್ಜಿ ಆಹ್ವಾನ; ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ

ಬಾಗಲಕೋಟೆ ಜಿಲ್ಲೆಯ ವಿಜಯಪುರ ಮಹಾನಗರಪಾಲಿಕೆಯಲ್ಲಿ ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪೌರ ಕಾರ್ಮಿಕ ಹುದ್ದೆಗೆ ಈಗಾಗಲೇ ಎಕ್ಸ್ಪೀರಿಯೆನ್ಸ್ ಇರುವವರಿಗೆ ಮೊದಲ ಆದ್ಯತೆ ನೀಡಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಹುದ್ದೆಯನ್ನು ಹುಡುಕುತ್ತಾ ಇರುವವರು ಈಗಲೇ ಅರ್ಜಿ ಸಲ್ಲಿಸಿ. ಉದ್ಯೋಗದ ಬಗ್ಗೆ ಮಾಹಿತಿ :- ಅರ್ಜಿ ಆಹ್ವಾನ ಮಾಡಿದ ಸಂಸ್ಥೆಯ ಹೆಸರು ವಿಜಯಪುರ ನಗರ ನಿಗಮ. 93 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಉದ್ಯೋಗ ಮಾಡುವ…

Read More
Invest in Gold

ಚಿನ್ನದ ಮೇಲಿನ ಹೂಡಿಕೆಗೆ ಯಾವ ಮಾರ್ಗ ಅನುಸರಿಸಬೇಕು ಎಂಬ ಗೊಂದಲವೇ? ಹಾಗಾದರೆ ಈ ಲೇಖನವನ್ನು ಓದಿ.

ಹಣ ಹೂಡಿಕೆ ಮಾಡಲು ಇಂದು ಹಲವಾರು ಮಾರ್ಗಗಳು ಇವೆ. ನಾವು ಹಣವನ್ನು ಹೂಡಿಕೆ ಮಾಡಿ ದುಪ್ಪಟ್ಟು ಲಾಭ ಪಡೆಯಲು ಎಫ್ ಡಿ ಯೋಚನೆ, ಚಿನ್ನದ ಹೂಡಿಕೆ ಹೀಗೆ ಹಲವಾರು ವಿಧಾನಗಳು ಇವೆ. ನಾವು ದುಡಿದ ಹಣವೂ ನಮಗೆ ಸಂತಸ ನೀಡಬೇಕು ಹಾಗೂ ನಮ್ಮ ಹೂಡಿಕೆಯ ಹಣ ನಮ್ಮ ಕಷ್ಟಕ್ಕೆ ಸಹಾಯ ಆಗಬೇಕು ಎಂದರೆ ಚಿನ್ನದ ಮೇಲಿನ ಹೂಡಿಕೆ ಬಹಳ ಉಪಯೋಗ ಆಗಿದೆ. ಹಾಗಾದರೆ ನಾವು ಯಾವ ಯಾವ ರೀತಿಯಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಬಹುದು ಎಂಬ ಬಗ್ಗೆ…

Read More