Outsource job Recruitment

ಇನ್ಮುಂದೆ ರಾಜ್ಯದಲ್ಲಿ ಹೊರ ಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ; ಮಹಿಳೆಯರಿಗೆ ಬಂಪರ್ ಆಫರ್

ಈಗಾಗಲೇ ಮಹಿಳೆಯರ ಸ್ವಾವಲಂಬನೆ ಬದುಕಿಗೆ ರಾಜ್ಯ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿ ಗೊಳಿಸುತ್ತಿದೆ. ಈಗಾಗಲೇ ಗೃಹ ಲಕ್ಷ್ಮಿ ಯೋಜನೆ ರಾಜ್ಯದಲ್ಲಿ ಮಹಿಳೆಯರ ಪಾಲಿನ ಆಶಾಕಿರಣ ಆಗಿದೆ. ಇಲ್ಲಿಯ ವರೆಗೆ ಹೊರ ಗುತ್ತಿಗೆ ನೌಕರರಿಗೆ ಯಾವುದೇ ರೀತಿಯ ಮೀಸಲಾತಿ ಇರ್ಲಿಲ್ಲ. ಆದರೆ ಈಗ ರಾಜ್ಯ ಸರ್ಕಾರ ಸರಕಾರಿ ಇಲಾಖೆಗಳಲ್ಲಿ ಯಾವ ರೀತಿಯ ಮೀಸಲಾತಿ ನಿಯಮ ಇದೆಯೋ ಅದರ ಹಾಗೆ ಇನ್ನು ಮುಂದೆ ರಾಜ್ಯದ ಹೊರ ಗುತ್ತಿಗೆ ನೌಕರರ ನೇಮಕಾತಿಗೂ ಆದೆ ನಿಯಮ ಇರಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ….

Read More

ಕಾಯ್ದಿರಿಸಿದ ಟಿಕೆಟ್ ಮೂಲಕ ಪ್ರಯಾಣಿಸುವ ಮುನ್ನ ಎಚ್ಚರ; ವೈಟಿಂಗ್ ಟಿಕೆಟ್ ಇಟ್ಟುಕೊಂಡು ಪ್ರಯಾಣಿಸೋದು ಸಾಧ್ಯವಿಲ್ಲ

ನಮ್ಮ ದೇಶದಲ್ಲಿ ಕೆಲವೊಂದಷ್ಟು ಮಂದಿ ಪ್ರಯಾಣ ಅಂದ್ರೆ ಅದು ರೈಲ್ವೆ ಪ್ರಯಾಣ. ಅದರಷ್ಟು ಸುಖಕರ ಮತ್ತೊಂದು ಇಲ್ಲ ಅಂತಾರೆ. ಹೌದು ರೈಲ್ವೆ ಪ್ರಯಾಣ ಯಾವುದೇ ವಿಚಾರಕ್ಕೆ ಹೋಲಿಸಿಕೊಂಡರು ಎಲ್ಲದಕ್ಕಿಂತ ಬೆಸ್ಟ್ ಅಂತ ಹೇಳಬಹುದು ಹೌದು ಅದರಲ್ಲೂ ಮಕ್ಕಳ ಜೊತೆ ದೂರದ ಪ್ರಯಾಣ ಮಾಡಬೇಕು ಅಂದ್ರೆ ಹೆಚ್ಚು ಮಂದಿ ಆಯ್ಕೆ ಮಾಡಿಕೊಳ್ಳುವುದು ರೈಲು ಪ್ರಯಾಣವನ್ನೇ ಕಾರಣ ಎಲ್ಲದರಲ್ಲೂ ಅದು ನಮಗೆ ಕಂಫರ್ಟ್ ಇರುತ್ತೆ ಅನ್ನೋದಕ್ಕೆ ಇನ್ನು ದೇಶದಲ್ಲಿ ಬಹುತೇಕ ಮಂದಿ ದೂರ ಪ್ರಯಾಣಕ್ಕೆ ರೈಲನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ ಅದು…

Read More

ಶಕ್ತಿ ಯೋಜನೆ ಪ್ರಾರಂಭವಾದಾಗ ಮೆಟ್ಟಿಲುಗಳಿಗೆ ನಮಸ್ಕರಿಸಿದ್ದ ಅಜ್ಜಿ; ಅನುಬಂಧ ಅವಾರ್ಡ್ ನಲ್ಲಿ ಸಿಎಂ ಮುಂದೆ ಸಂಗವ್ವ.

ರಾಜ್ಯ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಹಾಗೂ ಸಬಲೀಕರಣಕ್ಕಾಗಿ ‘ಶಕ್ತಿ ಯೋಜನೆ’ ಜಾರಿಗೆ ತಂದಿದೆ. ಮಹಿಳೆ ಕಟ್ಟುಪಾಡುಗಳನ್ನು ಮೀರಿ ಹೊರ ಬರುತ್ತಿದ್ದಾಳೆ. ಕುಟುಂಬವನ್ನು ಮುನ್ನಡೆಸುವ ಈಕೆ, ಸಮಾಜದಲ್ಲಿ ನಿರ್ಭೀತಿಯಿಂದ ಹೆಜ್ಜೆ ಇಡಲು ಟೊಂಕ ಕಟ್ಟಿ ನಿಂತಿದ್ದಾಳೆ. ಇದೆಲ್ಲ ಸಾಧ್ಯವಾಗುತ್ತಿರುವುದು ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳಿಂದ, ಶಕ್ತಿ ಯೋಜನೆ’ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಜೂನ್ 11ರಂದು ಜಾರಿಗೆ ಬಂದ ‘ಶಕ್ತಿ ಯೋಜನೆ’ಯಿಂದ ಓದುವ ಹೆಣ್ಣು…

Read More
Today Vegetable Rate

Today Vegetable Rate: ಇಂದಿನ ತರಕಾರಿಗಳ ಬೆಲೆ ಎಷ್ಟಾಗಿದೆ ಗೊತ್ತಾ? ಹಸಿರು ಮೆಣಸಿನಕಾಯಿ, ಈರುಳ್ಳಿ, ಟೊಮೆಟೊ ದರ ಎಷ್ಟಿದೆ ನೋಡಿ

Today Vegetable Rate: ಇಂದು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರದಲ್ಲಿ ತರಕಾರಿಗಳ ಹೋಲ್ ಸೇಲ್ ಹಾಗೂ ರಿಟೇಲ್ ಬೆಲೆ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ.., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30 ₹ 35 ಟೊಮೆಟೊ ₹ 19 ₹ 22…

Read More

ಗೃಹಲಕ್ಷ್ಮೀ ಯೋಜನೆಯ ಹಣ ಇನ್ನು ಬಂದಿಲ್ವಾ!? ಹಣ ಬರೆದೆ ಇರೋರಿಗೆಲ್ಲ ಇಲ್ಲಿದೆ ಗುಡ್ ನ್ಯೂಸ್

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಚುನಾವಣೆಯಲ್ಲಿ ಮಹಿಳೆಯರ ಮತವನ್ನ ಅಸ್ತ್ರವಾಗಿ ಬಳಸಿಕೊಂಡಿತ್ತು. ಮಹಿಳೆಯರ ಮತಗಳನ್ನ ಗಮನದಲ್ಲಿಟ್ಟುಕೊಂಡು 5ಯೋಜನೆಗಳ ಪೈಕಿ 4ಯೋಜನೆಗಳು ಮಹಿಳೆಯರ ಹಿತದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿತ್ತು. ಹೌದು ಕಾಂಗ್ರೆಸ್ ಸರ್ಕಾರ ಮೊದಲಿನಿಂದಲೂ ಮಹಿಳೆಯರಿಗೆ ಎಲ್ಲಾ ಕ್ಷೇತ್ರದಲ್ಲೂ ಮೊದಲ ಆದ್ಯತೆ ನೀಡುತ್ತಿದೆ. ಇನ್ನು ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್ ಪಕ್ಷ ಮೊದಲ ಆದ್ಯತೆ ನೀಡುತ್ತದೆ. ಅಲ್ದೇ ಮಹಿಳೆಯರಿಗಾಗಿ ಅನೇಕ ಯೋಜನೆಗಳನ್ನು ಈಗಾಗಲೇ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿದೆ. ಆ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಪರಿಸ್ಥಿತಿಯನ್ನು ಸ್ಥಿರಗೊಳಿಸಲು…

Read More

ವೈರಲ್ ಆಗ್ತಿರೋ ನಾನು ನಂದಿನಿ ಹಾಡಿನ ಈ ವ್ಯಕ್ತಿ ಯಾರು? ವಿಕ್ಕಿ ಪೀಡಿಯ ಅಂತಲೇ ಫೇಮಸ್ ಆಗಿರೋ ಇವ್ರ ಹಿನ್ನಲೆ ಏನು?

ಮಾಯಾ ನಗರಿ ಬೆಂಗಳೂರು ಹೆಸರಿಗೆ ಮಾತ್ರ ಮಾಯಾ ನಗರಿ ಅಲ್ಲ. ಬೆಂಗಳೂರು ಎಲ್ಲವನ್ನ ಕಲಿಸುತ್ತೆ, ಎಲ್ಲವನ್ನ ಮರೆಸಿ ಪ್ರತಿಯೊಂದನ್ನು ಪ್ರತಿಯೊಬ್ಬರನ್ನು ಬದಲಾಯಿಸಿಬಿಡುತ್ತೆ. ಅದರಲ್ಲೂ ಉದ್ಯಾನನಗರಿ, ಗಾರ್ಡನ್‌ಸಿಟಿ ಎಂದೆಲ್ಲಾ ಖ್ಯಾತಿ ಗಳಿಸಿರುವ ಬೆಂಗಳೂರು ನಗರಿ ಲಕ್ಷಾಂತರ ಜನರ ಪಾಲಿಗೆ ಬದುಕು ಕಟ್ಟಲು ಕೆಲಸ ನೀಡಿ ಸಹಾಯ ಮಾಡಿ ಪೊರೆದ ಹೆಮ್ಮೆಯ ನಗರಿ ಅಂತಲೇ ಹೇಳಬಹುದು. ಹಳ್ಳಿಯಲ್ಲಿರುವವರು, ಓದುತ್ತಿರುವ ಓದಿ, ಉದ್ಯೋಗದ ಹುಡುಕಾಟದಲ್ಲಿರುವ ಅನೇಕರ ಪಾಲಿಗೆ ಗಾರ್ಡನ್‌ ಸಿಟಿ ಅವ್ರ ಪಾಲಿನ ಕನಸಿನ ಸಿಟಿ ಅನಿಸಿಕೊಂಡಿದೆ. ಉದ್ಯೋಗ ಅರಸುವ ಸಲುವಾಗಿ…

Read More

ಫೆಬ್ರವರಿ 5 ರಂದು ಚಿತ್ರದುರ್ಗದಲ್ಲಿ ನಡೆಯಲಿದೆ ಉದ್ಯೋಗ ಮೇಳ ಹಾಗೂ ರಾಜ್ಯ ಸರ್ಕಾರದಿಂದ ನಡೆಯುವ ಉದ್ಯೋಗ ಮೇಳದ ಬಗ್ಗೆ ಮಾಹಿತಿ

ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದವರು ಸೋಮವಾರ ( ಫೆಬ್ರವರಿ 5) ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ ವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದರೆ. ಉದ್ಯೋಗ ಹುಡುಕುತ್ತಾ ಇರುವವರು ಸಂದರ್ಶನದಲ್ಲಿ ಭಾಗವಹಿಸಿ. ಪಿಯುಸಿ, ಡಿಗ್ರೀ, ಡಿಪ್ಲೊಮಾ ಮುಗಿಸಿದವರು ನಿಮ್ಮ Resume ಮತ್ತು ಮಾರ್ಕ್ಸ್ ಕಾರ್ಡ್ ಜೆರಾಕ್ಸ್ ನಿಮ್ಮ ಭಾವಚಿತ್ರದೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಚಿತ್ರದುರ್ಗಕ್ಕೆ ಭೇಟಿ ನೀಡಿ. ಉದ್ಯೋಗ ಮೇಳಕ್ಕೆ ಬರುವ ಸಂಸ್ಥೆಗಳು :- ಐಸಿಐಸಿಐ ಬ್ಯಾಂಕ್, ಕ್ರೇಡಿಟ್ ಅಕ್ಸೆಸ್ ಗ್ರಾಮೀಣ್ ಲಿಮಿಟೆಡ್‍ ಗಳಲ್ಲಿ ನೂರಕ್ಕೂ ಹೆಚ್ಚು…

Read More
Today Gold Price

ಲೋಕಸಭಾ ಎಲೆಕ್ಷನ್ ಫಲಿತಾಂಶದ ದಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ? ಒಮ್ಮೆ ದರ ಪರಿಶೀಲಿಸಿ

Today Gold Price: ಇವತ್ತು ಲೋಕಸಭಾ ಎಲೆಕ್ಷನ್ ಫಲಿತಾಂಶ ಹೊರಬೀಳಲಿದೆ. ಇಂದು ಬೆಂಗಳೂರಿನಲ್ಲಿ ಗ್ರಾಮ್ ಗೆ ಬರೋಬ್ಬರಿ 70 ರೂಪಾಯಿ ಬಂಗಾರದ ದರ ಏರಿಕೆ ಆಗಿದೆ. ಎಲೆಕ್ಟನ್ ಫಲಿತಾಂಶದ ಬಳಿಕ ಬಂಗಾರದ ದರವೂ ಇನ್ನು ಏರಲು ಬಹುದು ಇಲ್ಲ ಕಡಿಮೆ ಅಗಲೂಬಹುದು. ಹಾಗಾದರೆ ನಿನ್ನೆ ಹಾಗೂ ಇಂಡಿಡ್ನ ಬಂಗಾರದ ದರ ಹೇಗಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ ಇಂದಿನ ಬಂಗಾರದ (Gold )ರೇಟ್ ಹೀಗಿದೆ :- 22 ಕ್ಯಾರೆಟ್ ಬಂಗಾರದ ದರ :- 1 ಗ್ರಾಮ್…

Read More
Kaatera Movie 1st Day Box Office Collection

ಮೊದಲ ದಿನವೇ ಬಾಕ್ಸ್ ಆಫೀಸ್ ಚಿಂದಿ; ಫಸ್ಟ್ ಡೇ ಕಲೆಕ್ಷನ್ ನಲ್ಲಿ ಅಬ್ಬರಿಸಿ ಬೊಬ್ಬಿರಿದ ಕಾಟೇರ

ಪ್ಯಾನ್‌ ಇಂಡಿಯಾ ಸಿನಿಮಾವಲ್ಲದೆ, ವಿಶೇಷವಾಗಿ ಕನ್ನಡ ಸಿನಿಮಾ ವೀಕ್ಷಕರನ್ನು ಗಮನದಲ್ಲಿಟ್ಟುಕೊಂಡು ತೆರೆಕಂಡ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ತರುಣ್ ಸುಧೀರ್ ನಿರ್ದೇಶನದ ಕಾಟೇರ ಸಿನಿಮಾ ಡಿಸೆಂಬರ್ 29ರಂದು ರಿಲೀಸ್ ಆಗಿದೆ. ಈ ಚಿತ್ರ ಮೊದಲ ದಿನ ವಿಮರ್ಶಕರು ಹಾಗೂ ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿದೆ. ಕರ್ನಾಟಕದಲ್ಲಿ ಸಿಂಗಲ್‌ ಸ್ಕ್ರೀನ್‌ ಪರದೆಗಳಲ್ಲಿ, ಮಲ್ಟಿ ಪ್ಲೆಕ್ಸ್‌ ಅಲ್ಲದ ಆನ್‌ಲೈನ್‌ ಬುಕ್ಕಿಂಗ್‌ ಇಲ್ಲದ ಸಾಮಾನ್ಯ ಚಿತ್ರಮಂದಿರಗಳಲ್ಲಿಯೂ ಕಾಟೇರ ಬಿಡುಗಡೆಯಾಗಿದೆ. ಹೀಗಾಗಿ, ಮೊದಲ ದಿನದ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಇನ್ನೂ ಹೆಚ್ಚಿರುವ ಸಾಧ್ಯತೆಯಿದೆ. ಹೌದು…

Read More