ಅಪಹರಣವಾದ ಟಿಕ್ ಟಾಕ್ ಸ್ಟಾರ್ ಸ್ಮೈಲಿ ನವೀನ್ ಶವವಾಗಿ ಪತ್ತೆ! ಸ್ಮೈಲಿ ನವೀನ್ ನಾಲೆಯಲ್ಲಿ ಶವವಾಗಿ ಪತ್ತೆ!ಕೊಲೆಗೆ ಕಾರಣ ಏನ್ ಗೊತ್ತಾ?

2020 ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿ ನಂತರ ಬಿಡುಗಡೆಯಾಗಿ ಬಂದ ಟಿಕ್ ಟಾಕ್​ ನಲ್ಲಿ ಫೇಮಸ್ ಆಗಿದ್ದ ಬೆಂಗಳೂರಿನ ಸ್ಮೈಲ್ ನವೀನ್ ಇದೀಗ ಶವವಾಗಿ ಪತ್ತೆಯಾಗಿದ್ದಾನೆ. ಹೌದು ಮೈಸೂರಿನಲ್ಲಿ ನವೀನ್ ಹತ್ಯೆ ಮಾಡಲಾಗಿದ್ದು, ಈ ಸಂಬಂಧ ನಂಜನಗೂಡು ಪೊಲೀಸರು 8 ಜನ ಆರೋಪಿಗಳನನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ. ಮೊದಲಿಗೆ ಆಗಸ್ಟ್ 27 ರ ರಾತ್ರಿ ಮೈಸೂರಿನ ಅರಮನೆಯ ಮುಂಭಾಗ ಇರುವ ವರಾಹ ಗೇಟ್ ಬಳಿ ಯುವತಿಯರೊಂದಿಗೆ ರೀಲ್ಸ್ ಮಾಡುತ್ತಿದ್ದಾಗಲೇ ನವೀನ್​ನನ್ನು ಎರಡು ಕಾರುಗಳಲ್ಲಿ ಬಂದ ಅಪರಿಚಿತರು…

Read More

ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲ ಅಂದ್ರೆ ಏನ್ ಮಾಡ್ಬೇಕು? ಹಣ ಬಂದಿದ್ಯ ಇಲ್ವಾ ಅಂತ ಚೆಕ್ ಮಾಡೋದು ಹೇಗೆ?

ಮಹಿಳೆಯರು ಕಾತುರದಿಂದ ಕಾಯುತ್ತಿದ್ದ ಕಾಂಗ್ರೆಸ್​​ನ 4ನೇ ಗ್ಯಾರಂಟಿ ಯೋಜನೆಯಾಗಿರುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಚಾಲನೆ ನೀಡಿದರು. ಚುನಾವಣೆಯ ಮುಂಚೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಘೋಷಿಸಿತ್ತು. ಅದರಂತೆ ಕಾಂಗ್ರೆಸ್ ಪಕ್ಷ ಕೊಟ್ಟ ಮಾತನ್ನು ಈಡೇರಿಸಿದೆ. ಕಾರ್ಯಕ್ರಮದಲ್ಲಿ ಡಿಜಿಟಲ್ ಬಟನ್ ಒತ್ತುವ ಮೂಲಕ ಮನೆಯ ಯಜಮಾನಿಯ ಖಾತೆಗೆ ಹಣ ಸಂದಾನ ಆಗಿದೆ. ಪ್ರತಿ ತಿಂಗಳು 2 ಸಾವಿರ ಹಣ ಜಮೆ ಆಗಿದೆ. ಇದು ನಮ್ಮ ಹಾಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಭರವಸೆ….

Read More

ಸ್ಯಾಂಡಲ್ ವುಡ್ ನಟ ನಟಿಯರ ರಕ್ಷ ಬಂಧನ ಹೇಗಿತ್ತು ನೋಡಿ?

ನಿನ್ನೆ ರಕ್ಷ ಬಂಧನ ಹಬ್ಬವು ಸಂಭ್ರಮ ಸಡಗರದಿಂದ ಜೋರಾಗಿ ನಡೆಯಿತು. ಈ ಹಬ್ಬ ಸಹೋದರರ ಸಹೋದರಿಯ ನಡುವಿನ ಸುಂದರವಾದ ಬಾಂಧ್ಯವನ್ನು ಆಚರಿಸುವುದಾಗಿದೆ. ಸೊಹೋದರಿ ಸೊಹೋದರನಿಗೆ ಪವಿತ್ರ ದರವನ್ನು (ರಾಖಿ) ಕಟ್ಟುತ್ತಾಳೆ ಸೊಹೋದರ ತನ್ನ ಸೊಹೋದರಿಯನ್ನು ರಕ್ಷಿಸುವ ಭರವಸೆಯೊಂದಿಗೆ ಅವರಿಗೆ ಇಷ್ಟವಾಗುವ ಉಡುಗೊರೆಯನ್ನು ಕೊಡುತ್ತಾನೆ. ಇನ್ನೂ ರಕ್ಷ ಬಂಧನ ದಿನದಂದು ಸ್ಯಾಂಡಲ್ ವುಡ್ ನಟಿಯರು ಸಹೋದರರ ಜೊತೆ ರಕ್ಷ ಬಂಧನ ಆಚರಿಸಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ ಹಾಗೂ ಸೆಲೆಬ್ರಿಟಿಗಳ ಮಕ್ಕಳು ಕೂಡ ಅಣ್ಣ ತಮ್ಮಂದಿರಿಗೆ ರಾಖಿ ಕಟ್ಟಿ ಸಂಭ್ರಮಿಸಿದ್ದಾರೆ. ದೈನಂದಿನ…

Read More

Gold Price Today: ಇಂದು ದಿಢೀರ್ ಏರಿಕೆಯಾದ ಚಿನ್ನದ ಬೆಲೆ! ಹೀಗಿದೆ ಇಂದಿನ ಚಿನ್ನ ಬೆಳ್ಳಿಯ ದರಗಳು?

Gold Price Today: ಇಂದು ಚಿನ್ನ ಖರೀದಿಸುವವರಿಗೆ ಸ್ವಲ್ಪ ಬೇಸರದ ಸುದ್ದಿ ಅಂತಾನೇ ಹೇಳಬಹುದು. ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದು. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 300 ರೂಪಾಯಿ ಏರಿಕೆ ಕಂಡಿದ್ದು. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 330 ರೂಪಾಯಿ ಏರಿಕೆಯಾಗಿದೆ. ಬೆಳ್ಳಿಯ ಬೆಲೆ ಕೆಜಿಗೆ 450 ರೂಪಾಯಿ ಏರಿಕೆಯಾಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ಪ್ರಪಂಚದಲ್ಲಿ ಆಗುವ ಬದಲಾವಣೆಗಳ ಮೇಲೆ ಪ್ರತಿದಿನ ದರ ಬದಲಾಗುತ್ತಿರುತ್ತದೆ. ಹಾಗಾಗಿ ಖರೀದಿಸುವ ಮುನ್ನ ಒಮ್ಮೆ…

Read More

ಗೃಹಲಕ್ಷ್ಮೀ ಹಣ ಯಾವಾಗ ಬರುತ್ತೆ? ತಿಂಗಳಲ್ಲಿ ಯಾವ ದಿನ ಯಜಮಾನಿ ಖಾತೆಗೆ ಹಣ ಜಮೆ ಆಗುತ್ತೆ?

ರಾಜ್ಯ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಬಹುನಿರೀಕ್ಷಿತ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30ರ ಬುಧವಾರ ಅಂದ್ರೆ ಇಂದು ಚಾಲನೆ ಸಿಕ್ಕಿದೆ. ಹೌದು ಏಕಕಾಲದಲ್ಲಿ ರಾಜ್ಯಾದ್ಯಂತ ಯೋಜನೆಗೆ ಚಾಲನೆ ದೊರೆಯತ್ತಿದ್ದು, ಪ್ರತಿಯೊಂದು ಜಿಲ್ಲೆ ತಾಲೂಕು ಹೋಬಳಿ ಮಟ್ಟದಲ್ಲೂ ಕೂಡ ಭಾಗ್ಯಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆದಿದೆ. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಅಂದ್ರೆ ಈ ವಾರದಲ್ಲೇ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಬೇಕು ಅಂತ…

Read More
Today Vegetable price

Today Vegetable Rate: ಇಂದಿನ ತರಕಾರಿ ಬೆಲೆ ಎಷ್ಟಾಗಿದೆ ನೋಡಿ? ಈರುಳ್ಳಿ, ಟೊಮೆಟೊ ದರ ಎಷ್ಟಿದೆ ಗೊತ್ತಾ?

Today Vegetable Rate: ಇಂದು ಕರ್ನಾಟಕ ದಲ್ಲಿ ತರಕಾರಿಗಳ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ: Click Here To Join WhatsApp ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30 ₹ 38  ಟೊಮೆಟೊ ₹ 24 ₹ 28 ಹಸಿರು ಮೆಣಸಿನಕಾಯಿ ₹ 83 ₹ 95 ಬೀಟ್ರೂಟ್…

Read More

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಬೆಳ್ಳಿಗೆ 11 ಗಂಟೆಗೆ ಹಣ ಬಿಡುಗಡೆ; ಹಣ ಪಡೆಯಲು ಇರುವ ಕಂಡೀಷನ್ಸ್ ಏನ್ ಗೊತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 27ಕ್ಕೆ ನೂರು ದಿನ ಪೂರೈಸಿದ್ದು, ಇದೀಗ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ಕುರಿತು ಪ್ರತಿದಿನ ಒಂದೊಂದು ಅಪ್ಡೇಟ್ಸ್ ಬರುತ್ತಲೇ ಇರುತ್ತೆ. ಇನ್ನು ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಇದೀಗ ಕ್ಷಣಗಣನೆ ಆರಂಭವಾಗಿದೆ. ಇದುವರೆಗೆ 1.1 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದು, ಆಗಸ್ಟ್‌ 30ಕ್ಕೆ ರಾಹುಲ್‌ ಗಾಂಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿ ಮಹಿಳೆಯರ ಖಾತೆಗೆ 2000 ರೂ. ಜಮೆ ಆಗಲಿದೆ….

Read More

750 ರೂಪಾಯಿ ಸಾಲಕ್ಕೆ ಹೆದರಿ ಸಾವನ್ನಪ್ಪಿದ 9 ನೇ ಕ್ಲಾಸ್ ವಿದ್ಯಾರ್ಥಿ; 15ವರ್ಷಕ್ಕೆ ಇಷ್ಟು ಗಟ್ಟಿ ನಿರ್ಧಾರ ಮಾಡಿದ್ಯಾಕೆ ಗೊತ್ತಾ?

ಇತ್ತೀಚಿನ ದಿನಗಳಲ್ಲಿ ನಾವು ಮಕ್ಕಳಿಗೆ ವಿದ್ಯಾಭ್ಯಾಸವನ್ನ ದೊಡ್ಡ ದೊಡ್ಡ ಶಾಲಾ ಕಾಲೇಜುಗಳಿಗೆ ಸೇರಿಸಿ ಹೈ ಪೈ ಆಗಿ ಕ್ವಾಲಿಟಿ ಎಜುಕೇಷನ್ ಹೆಸರಲ್ಲಿ ಅವ್ರನ್ನ ಎಷ್ಟು ಸಂಕುಚಿತ ಮಾಡ್ತಿದ್ದೀವಿ ಅಂದ್ರೆ ಬಾವಿಯಲ್ಲಿನ ಕಪ್ಪೆಯಂತೆ ಮಾಡಿಬಿಡುತ್ತಿದ್ದೀವಿ. ಅದಕ್ಕಿಂತ ಹೆಚ್ಚಾಗಿ ಮೌಲ್ಯಗಳನ್ನು, ಸಂಸ್ಕಾರಗಳ ಗಂಧ ಗಾಳಿಯು ಗೊತ್ತಿಲ್ಲದಂತೆ ಶಿಕ್ಷಣದ ಹೆಸರಲ್ಲಿ ಮಕ್ಕಳಿಗೆ ಕೇವಲ ಪುಸ್ತಕದ ಬದನೇಕಾಯನ್ನ ಮಾತ್ರ ತಿಳಿಸಿಕೊಡ್ತಿದ್ದೀವಿ ಹೊರತು ಬೇರೇನೂ ಕಲಿಸದ ಆಗೇ ಬೆಳೆಸುತ್ತಿದ್ದೇವೆ. ಅದ್ರಲ್ಲಿ ಚಿಕ್ಕ ಕುಟುಂಬಗಳಲ್ಲಿ ಮಕ್ಕಳಿಗೆ ಸಮಯ ಕೊಡಲು ಆಗದಷ್ಟು ಕೇವಲ ಹಣ ಸಂಪಾದನೆ ಮತ್ಯಾವುದೋ…

Read More
Gold Price Today

Gold Price Today: ಇಂದು ಸ್ವಲ್ಪ ಇಳಿಕೆ ಕಂಡ ಚಿನ್ನದ ಬೆಲೆ; ಹೀಗಿದೆ ನೋಡಿ ಇಂದಿನ ಚಿನ್ನ, ಬೆಳ್ಳಿಯ ದರ

Gold Price Today: ಇಂದು ಚಿನ್ನ ಖರೀದಿಸುವವರಿಗೆ ಖುಷಿಯ ಸುದ್ದಿ ಅಂತಾನೆ ಹೇಳಬಹುದು, ಚಿನ್ನದ(Gold) ಬೆಲೆಯಲ್ಲಿ ಇಳಿಕೆ ಕಂಡಿದ್ದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ 50 ರೂಪಾಯಿ ಇಳಿಕೆ ಆಗಿದೆ. ಇನ್ನು ಬೆಳ್ಳಿ(Silver) ದರದಲ್ಲಿ ಯಾವುದೇ ಏರಿಳಿತ ಕಾಣದೆ ಸ್ಥಿರವಾಗಿದೆ. ಆಭರಣಗಳ ದರಗಳು ಅಂತರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಬದಲಾವಣೆ ಆಗುತ್ತಿರುತ್ತದೆ. ಒಂದು ದಿನ ಏರಿಕೆಯಾದರೆ ಮತ್ತೊಂದು ದಿನ ಇಳಿಕೆ ಆಗಿರುತ್ತದೆ. ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ….

Read More

ತಾಯಿಯಾಗ್ತಿರೋ ಖುಷಿಯಲ್ಲಿ ‘ಜೊತೆ ಜೊತೆಯಲ್ಲಿ’ ‘ರಾಧಾ ರಮಣ’ ಧಾರಾವಾಹಿ ನಟಿ ಆಶಿತಾ ಚಂದ್ರಪ್ಪ; ಸೀಮಂತ ಶಾಸ್ತ್ರ ಹೇಗಿತ್ತು ನೋಡಿ?

ಕಳೆದ ವರ್ಷ ವೈವಾಹಿಕ ಜೀವನಕ್ಕೆ ಕಾಲಿಟ್ಟ ಆಶಿತಾ ಚಂದ್ರಪ್ಪ ಅವರು ಬಣ್ಣದ ಲೋಕದಿಂದ ಬಹಳ ದೂರಾನೇ ಉಳಿದಿದ್ದಾರೆ. ಆದ್ರೆ ಕಲಾವಿದರ ಜೊತೆಗಿನ ನಂಟನ್ನ ಮಾತ್ರ ಅಗೆಯೇ ಉಳಿಸಿಕೊಂಡಿದಾರೆ. ಇನ್ನು ನೋಡಲು ರಗಡ್ ಅನ್ಸಿದ್ರು ತುಂಬಾ ಭಾವುಕ ವ್ಯಕ್ತಿ. ಇನ್ನು ಜೀ ಕನ್ನಡ ವಾಹಿನಿಯಲ್ಲಿ ಹಲವು ವರ್ಷಗಳ ಹಿಂದೆ ಪ್ರಸಾರವಾದ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ನಟಿಸಿದ್ದ ಇವ್ರು, ಮೊದಲ ಬಾರಿಗೆ ಲೀಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಜೊತೆಗೆ ಶಾಲಿನಿ ಹೆಸರಿನ ಪಾತ್ರವನ್ನ ನಿರ್ವಹಿಸಿದ್ದರು. ಈ ಧಾರವಾಹಿ ಆಗ ಎಲ್ಲರ ಹಾಟ್…

Read More