CET Answer Key 2024

ಸಿಇಟಿ ಪರೀಕ್ಷೆಯ ಕೀ ಉತ್ತರವನ್ನು ಇಲಾಖೆ ಬಿಡುಗಡೆ ಮಾಡಿದೆ; ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಪ್ರತಿ ವರ್ಷವೂ ಸಹ ಸಿಇಟಿ ಪರೀಕ್ಷೆ ಮುಗಿದು ಎರಡು ಅಥವಾ ಮೂರು ದಿನಕ್ಕೆ ಉತ್ತರ ಪತ್ರಿಕೆಯ ಕೀ answer ಗಳನ್ನೂ ಇಲಾಖೆ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡುತ್ತಿತ್ತು ಆದರೆ ಈ ವರ್ಷ ಪ್ರಶ್ನೆ ಪತ್ರಿಕೆಯಲ್ಲಿ ಹಲವಾರು ಗೊಂದಲಗಳು ಸೃಷ್ಟಿ ಆಗಿರುವ ಕಾರಣ ಕೀ ಉತ್ತರ ಬಿಡುಗಡೆ ಆಗುವುದು ತಡವಾಗಿದೆ. ಪರೀಕ್ಷೆಯಲ್ಲಿ ಉಂಟಾದ ಗೊಂದಲವೇನು?: ಈ ಬಾರಿಯ ಸಿಇಟಿ ಪರೀಕ್ಷೆಯಲ್ಲಿ ಹಲವಾರು ಪ್ರಶ್ನೆಗಳು ಸಿಲೆಬಸ್ ಹೊರತಾಗಿ ಇತ್ತು. ಹಾಗೂ ಕೆಲವು ಪ್ರಶ್ನೆಗಳು ತಪ್ಪಾಗಿ ಇತ್ತು. ಅದರಿಂದ ಇಲಾಖೆ ಯಾವ…

Read More
PF Interest Rate Hike

PF Interest Rate Hike: ಉದ್ಯೋಗಿಗಳಿಗೆ ಸಿಹಿಸುದ್ದಿ; EPF ಬಡ್ಡಿದರ ಶೇ 8.25ಕ್ಕೆ ಏರಿಕೆ

PF Interest Rate Hike: ಮೂಲಗಳ ಪ್ರಕಾರ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 2023-24ರ ಮುಂಬರುವ ಹಣಕಾಸು ವರ್ಷದಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿಗೆ ಶೇಕಡಾ 8.25 ರ ಬಡ್ಡಿ ದರವನ್ನು ಇತ್ತೀಚೆಗೆ ಘೋಷಿಸಿದೆ. ಇಪಿಎಫ್‌ಒದ ಈ ನಿರ್ಧಾರವು ಭವಿಷ್ಯ ನಿಧಿ ಯೋಜನೆಯ ಭಾಗವಾಗಿರುವ ಲಕ್ಷಾಂತರ ಉದ್ಯೋಗಿಗಳ ಮೇಲೆ ಗಮನಾರ್ಹ ಪರಿಣಾಮ ಬೀರುವ ನಿರೀಕ್ಷೆಯಿದೆ. ಸ್ಥಿರ ಬಡ್ಡಿ ದರವು ಉದ್ಯೋಗಿಗಳಿಗೆ ಸ್ಥಿರತೆ ಮತ್ತು ಭರವಸೆಯನ್ನು ನೀಡುತ್ತದೆ, ಅವರು ಕಷ್ಟಪಟ್ಟು ಗಳಿಸಿದ ಹಣವು ಸಮಂಜಸವಾದ ದರದಲ್ಲಿ ಬೆಳೆಯುವುದನ್ನು ಖಾತ್ರಿಪಡಿಸುತ್ತದೆ….

Read More

ಮಹಿಳೆಯರಿಗೆ ‘ಧನಶ್ರೀ ಯೋಜನೆ’ ಅಡಿಯಲ್ಲಿ ₹30 ಸಾವಿರ ಉಚಿತ; ಇಂದಿನಿಂದಲೇ ಅರ್ಜಿ ಸಲ್ಲಿಸಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಬಂದಿದ್ದು, ಮಹಿಳೆಯ ಸಬಲೀಕರಣ, ಆರ್ಥಿಕಭಿವೃದ್ಧಿ, ಮತ್ತು ಮಹಿಳೆಯರನ್ನ ಬಲಶಾಲಿಗಳನ್ನಾಗಿ ಮಾಡಲು ಸಾಕಷ್ಟು ಯೋಜನೆಗಳನ್ನ ಅನುಷ್ಠಾನಕ್ಕೆ ತರುತ್ತಿದ್ದೂ, ಮಹಿಳೆಯರು ಹಿತ ಕಾಪಾಡಲು ಸಾಕಷ್ಟು ಶ್ರಮ ವಹಿಸುತ್ತಿದೆ. ಅದರಲ್ಲೂ ಮಹಿಳೆಯರು ಸ್ವಾವಲಂಬಿಗಳಾಗಿ ಸ್ವಂತ ಉದ್ಯೋಗವನ್ನ ಹೊಂದಲು ಸಾಕಷ್ಟು ಧನಸಹಾಯವನ್ನ ನೀಡ್ತಿದೆ. ಹೌದು ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳುವ ಮೂಲಕ ಸ್ವಾವಲಂಬನೆ ಜೀವನ ನಡೆಸಿ ಆರ್ಥಿಕ, ಸಾಮಾಜಿಕವಾಗಿ ಸಬಲರಾಗಬೇಕು ಎಂದು ರಾಜ್ಯ ಸರ್ಕಾರ ಸಹಾಯ ಧನ ನೀಡುತ್ತಿದ್ದು, ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ. ಈ…

Read More
Zero Interest Loan For Farmers

ರೈತರಿಗೆ ಸಿಹಿ ಸುದ್ದಿ; ಇನ್ನು ನೀವು ತೆಗೆದುಕೊಂಡ ಸಾಲಕ್ಕೆ ಬಡ್ಡಿ ಕಟ್ಟುವ ಅವಶ್ಯಕತೆ ಇಲ್ಲ, ಇದರ ಬಗ್ಗೆ ಪೂರ್ತಿ ಮಾಹಿತಿಯನ್ನು ತಿಳಿಯಬೇಕಾ?

ಕರ್ನಾಟಕದ ರಾಜ್ಯ ಸರ್ಕಾರವು ರಾಜ್ಯದ ರೈತರನ್ನು ಬೆಂಬಲಿಸಲು ಮತ್ತು ಅಭಿವೃದ್ಧಿಪಡಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ಪ್ರಸ್ತುತ, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ರೈತರನ್ನು ಬೆಂಬಲಿಸಲು ಮತ್ತು ಸಹಾಯ ಮಾಡಲು ವಿವಿಧ ಉಪಕ್ರಮಗಳನ್ನು ಜಾರಿಗೊಳಿಸುತ್ತಿವೆ. ಹೆಚ್ಚುವರಿಯಾಗಿ, ರೈತರು ವಿವಿಧ ಯೋಜನೆಗಳ ಮೂಲಕ ಸಬ್ಸಿಡಿಗಳಿಗೆ ಅರ್ಹರಾಗಿದ್ದಾರೆ, ಇದರಲ್ಲಿ ಯಂತ್ರೋಪಕರಣಗಳ ಸಬ್ಸಿಡಿ ವಿತರಣೆ, ಬಿತ್ತನೆ ಬೀಜಗಳು, ಗೊಬ್ಬರ ವಿತರಣೆ, ಬೆಳೆ ಪರಿಹಾರ, ಬರ ಪರಿಹಾರ ಮತ್ತು ಕೃಷಿ ಕ್ರೆಡಿಟ್ ಸೇರಿವೆ. ಹೆಚ್ಚುವರಿಯಾಗಿ, ಕರ್ನಾಟಕ ರಾಜ್ಯ ಸರ್ಕಾರವು ನಿರ್ದಿಷ್ಟವಾಗಿ ಬಡ್ಡಿ…

Read More

Gold Price Today: ಹೇಗಿದೆ ಇಂದಿನ ಚಿನ್ನ, ಬೆಳ್ಳಿಯ ದರ? ಒಮ್ಮೆ ಬೆಲೆ ಪರಿಶೀಲಿಸಿ

Gold Price Today: ಇಂದು ಚಿನ್ನದ ಬೆಲೆಯೂ ತಟಸ್ಥವಾಗಿದ್ದು ಯಾವುದೇ ಏರಿಳಿತ ಕಂಡಿಲ್ಲ. ಬೆಳ್ಳಿಯ ಬೆಲೆಯಲ್ಲಿ ಒಂದು ಕೆಜಿಗೆ 500 ರೂಪಾಯಿ ಏರಿಕೆ ಆಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ. ಇಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ದೈನಂದಿನ ಹೊಸ ಮಾಹಿತಿಗಳಿಗಾಗಿ ನಮ್ಮ WhatsApp…

Read More
Voter Slip

ಮೊಬೈಲ್ ನಲ್ಲಿ ವೋಟರ್ ಸ್ಲಿಪ್ ಪಡೆಯುವುದು ಹೇಗೆ?

ಲೋಕಸಭಾ ಚುನಾವಣೆಯಲ್ಲಿ ವೋಟ್ ಮಾಡಬೇಕು ಎಂದರೆ ನಾವು ವೋಟರ್ ಕಾರ್ಡ್ ಜೊತೆ ವೋಟರ್ ಸ್ಲಿಪ್ ಸಹ ಬೇಕು. ಈಗಾಗಲೇ BLO ಅವರು ಮನೆ ಮನೆಗೆ ಭೇಟಿ ನೀಡಿ ನಮಗೆ ವೋಟರ್ ಸ್ಲಿಪ್ ನೀಡುತ್ತಿದ್ದಾರೆ. ಆದರೆ ಕೆಲವು ಸಲ ನಮಗೆ ವೋಟರ್ ಸ್ಲಿಪ್ ಸಿಗದೇ ಇದ್ದರೆ ನಮ್ಮ ಹತ್ತಿರ ಇರುವ ಮೊಬೈಲ್ ನಲ್ಲಿಯೇ ನಾವು ವೋಟರ್ ಸ್ಲೀಪ್ ತೆಗೆದುಕೊಳ್ಳಬಹುದು. ಹಾಗಾದರೆ ಮೊಬೈಲ್ ನಲ್ಲಿ ವೋಟರ್ ಸ್ಲಿಪ್ ಪಡೆದುಕೊಳ್ಳುವುದು ಹೇಗೆ ಎಂದು ತಿಳಿಯೋಣ. ಮೊಬೈಲ್ ಅಪ್ಲಿಕೇಶನ್ ಮೂಲಕ ಮತದಾರರ ವೋಟರ್…

Read More
UPI in Nepal

ನೇಪಾಳದಲ್ಲಿಯೂ ಭಾರತದ ಯುಪಿಐ ಬಳಸಿ ಹಣ ವರ್ಗಾವಣೆ ಮಾಡಬಹುದು

ಭಾರತದಲ್ಲಿ ಪ್ರತಿ ಅಂಗಡಿಯಲ್ಲಿ ಯುಪಿಐ ಸ್ಕ್ಯಾನರ್ ಇದೆ. ಅಷ್ಟೇ ಅಲ್ಲದೆ ನಿಮ್ಮ ಸ್ನೇಹಿತರಿಗೆ, ಇನ್ಸೂರೆನ್ಸ್ ಕಟ್ಟಲು, ಮನೆ ಬಾಡಿಗೆ, ಕರೆಂಟ್ ಬಿಲ್, ನೀರಿನ ಬಿಲ್, ಪ್ರತಿ ತಿಂಗಳ ರೇಷನ್ ಬಿಲ್ ಎಲ್ಲವೂ ಈಗ ಆನ್ಲೈನ್ transaction ನಲ್ಲಿಯೇ ಆಗಲಿದೆ. ಯುಪಿಐ ಅಪ್ಲಿಕೇಶನ್ ಭಾರತದ ಬಹುಸಂಖ್ಯಾತರು ಬಳಸುವ ಅಪ್ಲಿಕೇಶನ್ ಆಗಿದೆ. ಭಾರತದ ಜೊತೆಗೆ ಸೌಹಾರ್ದ ಸಂಬಂಧ ಹೊಂದಿರುವ ಕೆಲವು ದೇಶಗಳು ಭಾರತದೊಂದಿಗೆ ಒಪ್ಪಂದ ಮಾಡಿಕೊಂಡು ಭಾರತದ ಯುಪಿಐ ಅಪ್ಲಿಕೇಶನ್ ತನ್ನ ದೇಶದಲ್ಲೂ ಬಳಸಬಹುದು ಎಂದು ತಿಳಿಸಿದ್ದಾರೆ. ಈಗಾಗಲೇ ನರೇಂದ್ರ…

Read More

Kannada serials: ಕಲರ್ಸ್ ಕನ್ನಡ ಹಾಗೂ ಜೀ ಕನ್ನಡದ ಪ್ರಮುಖ 2 ಧಾರಾವಾಹಿಗಳು ಮುಕ್ತಾಯ!!

Kannada serials: ನಮ್ಮ ಕಿರುತರೆ ಲೋಕ ಹೇಗಪ್ಪಾ ಅಂದ್ರೆ ಹೊಸ ನೀರು ಬಂದಾಗ ಹಳೆ ನೀರನ್ನ ಚೆಲ್ಲಿ ಹೊಸ ನೀರನ್ನ ಹಿಡಿಟ್ಟುಕೊಳ್ಳುತ್ತೇವಲ್ಲ ಹಾಗೆ. ಹೊಸ ಧಾರವಾಹಿಗಳ ಆಗಮನ ಆಗ್ಬೇಕು ಅಥವಾ ಧಾರವಾಹಿ ಕಲಾವಿದರ ನಡುವಿನ ಭಿನ್ನಾಭಿಪ್ರಾಯ, ಜಗಳ, ಮತ್ಯಾವುದೋ ಕಾರಣಕ್ಕೆ ಧಾರವಾಹಿಯನ್ನ ಮುಗಿಸಲೇಬೇಕಾದ ಕೆಲವೊಂದಿಷ್ಟು ಸಂದರ್ಭಗಳು ಎದುರಾಗುತ್ತವೆ ಆಗಲು ಸಹ ಹೊಸಬರಿಗೆ ಅವಕಾಶ ಮಾಡಿಕೊಟ್ಟು ಧಾರವಾಹಿಯನ್ನ ಮುಗಿಸಲೇಬೇಕಾಗುತ್ತೆ. ಇದೀಗ ಅದರಂತೆ ಕಲರ್ಸ್ ಕನ್ನಡ ಹಾಗೂ ಜಿ ಕನ್ನಡ ವಾಹಿನಿಯ 2ಪ್ರಮುಖ ಧಾರವಾಹಿಗಳು ಮುಕ್ತಾಯದ ಹಂತಕ್ಕೆ ಬಂದು ತಲುಪಿವೆ….

Read More
Lava Blaze 5g Discount

128GB ಸ್ಟೋರೇಜ್ ಮತ್ತು ಭರ್ಜರಿ ರಿಯಾಯಿತಿಯೊಂದಿಗೆ ಮಾರಾಟಕ್ಕಿರುವ ಈ ಹೊಸ ಸ್ಮಾರ್ಟ್ ಫೋನ್ ಯಾವುದು?

ಬಜೆಟ್ ಸ್ನೇಹಿ ಸ್ಮಾರ್ಟ್‌ಫೋನ್ ಖರೀದಿಸಲು ಇದೀಗ ಸೂಕ್ತ ಸಮಯ. ಪ್ರಸ್ತುತ Amazon ನಲ್ಲಿ ನಡೆಯುತ್ತಿರುವ ಲಾವಾ ಬ್ರಾಂಡ್ ಡೇಸ್ ಸೇಲ್‌ನಲ್ಲಿ ಅದ್ಭುತವಾದ ರಿಯಾಯಿತಿಗಳಲ್ಲಿ ಈ ಸ್ಮಾರ್ಟ್ ಫೋನ್ ಅನ್ನು ಪಡೆಯಬಹುದು. ಬಹಳಷ್ಟು ಲಾವಾ ಉತ್ಪನ್ನಗಳ ಮೇಲೆ ಅದ್ಭುತವಾದ ಡೀಲ್‌ಗಳಿವೆ. ನಿಮಗೆ ಹೊಸ ಸ್ಮಾರ್ಟ್‌ಫೋನ್, ಟ್ಯಾಬ್ಲೆಟ್ ಗಳ ಅಗತ್ಯವಿದ್ದರೆ, ಈ ಸೇಲ್ ನಲ್ಲಿ ಬಹಳಷ್ಟು ರಿಯಾಯಿತಿಯೊಂದಿಗೆ ಪಡೆಯಬಹುದು. ಇದರಿಂದ ನೀವು ಎಷ್ಟು ಹಣವನ್ನು ಉಳಿತಾಯ ಮಾಡಬಹುದು? ಲಾವಾ ಬ್ರಾಂಡ್ ಡೇಸ್ ಮಾರಾಟದ ಸಮಯದಲ್ಲಿ ನೀವು ನಂಬಲಾಗದ ರಿಯಾಯಿತಿಗಳನ್ನು ಪಡೆಯಬಹುದು….

Read More