ಅನ್ನಭಾಗ್ಯ ಯೋಜನೆಯ ಆಗಸ್ಟ್ ತಿಂಗಳ ಹಣ ಏಕೆ ಬಂದಿಲ್ಲ! ಯಾವಾಗ ಬರುತ್ತೆ?

ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಕೂಡ ಒಂದು ಈಗಾಗಲೇ ಗೃಹಜೋತಿ ಯೋಜನೆ, ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳು 10-07-2023 ರಂದು ಜಾರಿ ಮಾಡಿ ಅನುಷ್ಠಾನಕ್ಕೆ ತರಲಾಗಿದೆ. ಇನ್ನೇನು ಗೃಹಲಕ್ಷ್ಮಿ ಯೋಜನೆಯ ಹಣ ಕೂಡ ಆಗಸ್ಟ್ 30ನೇ ತಾರೀಕು ನಿಮ್ಮ ಖಾತೆಗೆ ಬರುತ್ತಿದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆಯನ್ನು ಕಾಂಗ್ರೆಸ್ ಪಕ್ಷ ಕೊಟ್ಟಿತ್ತು. ಆದರೆ ಹೆಚ್ಚುವರಿ 5 ಕೆಜಿ ಅಕ್ಕಿ ಸಿಗದ ಕಾರಣ ಅದರ ಬದಲು ಹಣ ನೀಡುವುದಾಗಿ…

Read More

Today Vegetable Rate: ಇಂದು ರಾಜ್ಯದಲ್ಲಿ ತರಕಾರಿಗಳ ದರ ಎಷ್ಟಾಗಿದೆ ನೋಡಿ? ಸ್ಪಲ್ಪ ಇಳಿಕೆ ಕಂಡ ತರಕಾರಿ ರೇಟ್

Today Vegetable Rate: ಒಂದು ತಿಂಗಳ ಹಿಂದೆ ಒಂದು ಕೆಜಿಗೆ 200 ರೂಪಾಯಿ ಆಗಿದ್ದ ಟಮೊಟೊ ದರ ಸ್ಪಲ್ಪ ಸ್ಪಲ್ಪ ಇಳಿಕೆ ಕಾಣುತ್ತ ಇಂದು ರಿಟೇಲ್ ದರದಲ್ಲಿ 53 ರೂಪಾಯಿಗೆ ಬಂದು ನಿಂತಿದೆ. ಇಂದು ಕರ್ನಾಟಕದ ಮಾರುಕಟ್ಟೆಗಳಲ್ಲಿ ತರಕಾರಿಗಳ ದರ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ.. ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 30 ₹ 35 ಟೊಮೆಟೊ ₹ 46 ₹ 53…

Read More

ಭಾರವಾದ ಮನಸ್ಸಿನಿಂದಲೇ ಡಿಕೆಡಿ ಶೋ ಗೆ ಬರ್ತಾರಾ ವಿಜಯ್ ರಾಘವೇಂದ್ರ! ಈ ವಾರವೇ ಡಿಕೆಡಿ ವೇದಿಕೆಯಲ್ಲಿ ರಾಘು!?

ಸ್ನೇಹಿತರೆ, ಸ್ಯಾಂಡಲ್ವುಡ್ ನ ಚಿನ್ನಾರಿಮುತ್ತ ನಗು ಮುಖದ ಸರದಾರ ವಿಜಯ್ ರಾಘವೇಂದ್ರ ಅವರ ಧರ್ಮಪತ್ನಿ ಸ್ಪಂದನ ವಿಜಯ್ ರಾಘವೇಂದ್ರ ಅವರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಥೈಲ್ಯಾಂಡ್ ಹೋಗಿದ್ದಾಗ ಅಲ್ಲಿನ ಬ್ಯಾಂಕಾಕ್ನಲ್ಲಿ ಶಾಪಿಂಗ್ ಮುಗಿಸಿ ಬಂದು ಸುಸ್ತಾಗಿ ಮಲಗಿದವರು ಮತ್ತೆ ಮೇಲೇಳಲೆ ಇಲ್ಲ. ಹೌದು ಗೆಳೆಯರೇ ಮಲಗಿದ್ದಂತಹ ಸಂದರ್ಭದಲ್ಲಿ ಸ್ಪಂದನವರಿಗೆ ಲಘು ಹೃದಯಾಘಾತ ಸಂಭವಿಸಿ ಇಹಲೋಕ ತ್ಯಜಿಸಿದರು. ಸದ್ಯ ಸ್ಪಂದನಾ ಸಾವಿನ ನೋವಿನಿಂದ ಇನ್ನು ಕೂಡ ಚಿನ್ನಾರಿ ಮುತ್ತಾ ಹೊರ ಬಂದಿಲ್ಲ. ಆಗಂತ ಚಿನ್ನಾರಿ ಮುತ್ತಾ ಮನೆಯಲ್ಲಿಯೂ ಕೂರುವ…

Read More

ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಭರ್ಜರಿ ಗಿಫ್ಟ್; ಸರ್ಕಾರದಿಂದ ಮಹಿಳೆಯರಿಗೆ ಏನೆಲ್ಲಾ ಸಿಗ್ತಿದೆ ಗೊತ್ತಾ?

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ರಾಜ್ಯದ ಮಹಿಳೆಯರಿಗೆ ಒಂದಿಲ್ಲೊಂದು ಸಿಹಿ ಸುದ್ದಿ ಸಿಗ್ತಾನೆ ಇದೆ. ಉಚಿತ ಬಸ್ ಪ್ರಯಾಣ, ಮನೆಯೊಡತಿ ಖಾತೆಗೆ 2ಸಾವಿರ ಹಣ ಸೇರಿದಂತೆ ಗೃಹಜ್ಯೋತಿ ಯೋಜನೆಯಡಿಯಲ್ಲಿ ಪ್ರತಿ ಮನೆಗೆ 200ಯುನಿಟ್ ವಿದ್ಯುತ್ ಉಚಿತ ಹೀಗೆ ಒಂದಿಲ್ಲೊಂದು ಯೋಜನೆಯ ಮೂಲಕ ಮಹಿಳೆಯರ ಮನಸ್ಸು ಗೆಲ್ಲುವಲ್ಲಿ ಸಿದ್ದರಾಮಯ್ಯ ಸರ್ಕಾರ ಯಶಸ್ವಿಯಾಗ್ತಿದೆ. ಈ ಮಧ್ಯೆ ಶ್ರವಣ ಮಾಸದ ಮೊದಲ ಹಬ್ಬ ಹೆಂಗಳೆಯರ ನೆಚ್ಚಿನ ಹಬ್ಬ ವರಮಹಾಲಕ್ಷ್ಮಿ ಗೆ ಗೃಹಲಕ್ಷ್ಮಿಯರಿಗೆ ಮತ್ತೊಂದು ಗಿಫ್ಟ್ ನೀಡಲು ಮುಂದಾಗಿದೆ. ಹೌದು…

Read More

Harshika Poonacha: ನಟಿ ಹರ್ಷಿಕಾ ಪೂಣಚ್ಚ ಮನೆಯಲ್ಲಿ ಶುರುವಾದ ಮದುವೆ ಶಾಸ್ತ್ರಗಳು; ಇಲ್ಲಿವೆ ಫೋಟೋಗಳು

Harshika Poonacha: ಸ್ಯಾಂಡಲ್ ವುಡ್ ನ ಮತ್ತೊಂದು ಜೋಡಿ ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರ ಮದುವೆ ಇದೇ ತಿಂಗಳು 23, 24ನೇ ತಾರೀಕಿನಂದು ಅದ್ದೂರಿಯಾಗಿ ನಡೆಯುತ್ತಿದ್ದು. ಈಗಾಗಲೇ ಈ ಜೋಡಿ ಸ್ಯಾಂಡಲ್ ವುಡ್ ನ ಕಲಾವಿದರಿಗೆ ಲಗ್ನ ಪತ್ರಿಕೆಗಳನ್ನು ಹಂಚುತ್ತಿದ್ದ ಫೋಟೋಗಳು ವೈರಲ್ ಆಗಿದ್ದವು ಹಲವು ವರ್ಷಗಳು ಇವರಿಬ್ಬರು ಸ್ನೇಹಿತರಾಗಿದ್ದರು ಇದೀಗ ಈ ಜೋಡಿ ದಾಂಪತ್ಯ ಬದುಕಿಗೆ ಕಾಲಿಡಲು ಸಜ್ಜಾಗಿದೆ ಈ ಜೋಡಿ ಮದುವೆ ಕೊಡವ ಸಂಪ್ರದಾಯದಂತೆ…

Read More

Gold Price Today: ಇಷ್ಟು ದಿನ ಇಳಿಕೆಯಾಗಿದ ಚಿನ್ನದ ಬೆಲೆ, ಇಂದು ಮತ್ತೆ ಏರಿಕೆ; ಹೀಗಿದೆ ನೋಡಿ ಇಂದಿನ ಚಿನ್ನ, ಬೆಳ್ಳಿಯ ದರ

Gold Price Today: ಕಳೆದ ವಾರ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಸ್ವಲ್ಪ ಏರಿಕೆ ಕಂಡಿದೆ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ 50 ರೂಪಾಯಿ ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲೂ 50 ರೂಪಾಯಿ ಏರಿಕೆ ಆಗಿದೆ. ಇನ್ನೂ ಬೆಳ್ಳಿ ಬೆಲೆ ಸ್ಥಿರವಾಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ದರ ಬದಲಾವಣೆ ಆಗುತ್ತಿರುತ್ತದೆ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು…

Read More

ಪತ್ನಿ, ಮಗುಗೆ ಗುಂಡು ಹಾರಿಸಿ ತಾನು ಸತ್ತ; ಅಮೇರಿಕಾದಲ್ಲಿ ಸ್ವಂತ ಮನೆಯಿದ್ರು ಯಾಕಿಗಾಯ್ತು! ಸ್ನೇಹಿತ ಬಿಚ್ಚಿಟ್ಟ ವಿಚಾರ ಏನು?

ಕೈಲೊಂದು ಕೆಲಸ ಮುತ್ತಿನಂಥ ಮಡದಿ ಚಿನ್ನದಂತ ಮಗು ಚಿಕ್ಕದಾದ ಒಂದು ಮನೆಯಿದ್ರೆ ಸಾಕು ಸುಖ ಸಂಸಾರಕ್ಕೆ ಇನ್ನೇನು ಬೇಕು ಸ್ವರ್ಗಕ್ಕೆ ಕಿಚ್ಚು ಹಚ್ಚು ಅಂತ ತಿಳಿದವರು ಹೇಳ್ತಾರೆ ಆದ್ರೆ ಇಲ್ಲೊಬ್ಬ ವ್ಯಕ್ತಿ ಎಲ್ಲವು ಇದ್ರೂ ದುಡುಕಿನ ತಾಳ್ಮೆಯಿಲ್ಲದ ಮನಸ್ಸಿಗೆ ಬುದ್ದಿ ಕೊಟ್ಟು ತನ್ನ ಜೊತೆಗೆ ತನ್ನ ಇಡೀ ಸಂಸಾರದ ಕಥೆಯನ್ನೇ ಮುಗಿಸಿಕೊಂಡಿದ್ದಾರೆ. ಹೌದು ದೇಶದಿಂದ ವಿದೇಶಕ್ಕೆ ಹೋಗಿ ಅಲ್ಲಿ ಸುಂದರ ಬದುಕು ಕಟ್ಟಿಕೊಂಡ ವ್ಯಕ್ತಿ ಯೊಬ್ಬ ತನ್ನ ಪುಟ್ಟದಾದ ಗೂಡಿನಲ್ಲೇ ಸಾವಿರಾರು ಕನಸು ಕಂಡಿದ್ದ ಆ ಮನೆಯಲ್ಲೇ…

Read More

ದರ್ಶನ್ ಮಗು ಥರ ಆದ್ರೆ ಕೆಣಕುದ್ರೆ ಬೆಂಕಿ! ಸುಮ್ಮನಿದ್ರೆ ಅವನ ಪಾಡಿಗೆ ಅವ್ನು ಇರುತ್ತಾನೆ; ಡಿ. ಬಾಸ್ ಬಗ್ಗೆ ರವಿಚಂದ್ರನ್ ಅವ್ರು ಹೇಳಿದ್ದೇನು ಗೊತ್ತಾ?

ಕನ್ನಡ ಚಿತ್ರರಂಗದ ದಾಸ ಅಭಿಮಾನಿಗಳ ಡಿ. ಬಾಸ್, ಡಚ್ಚು, ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ನೇರ ನಡೆ, ನೇರ ನುಡಿಯಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇನ್ನು ಕಡ್ಡಿ ತುಂಡಾಗುವಂತೆ ಮಾತನಾಡುವ ದರ್ಶನ್, ಯಾರಿಗೂ ಜಗ್ಗಲ್ಲ, ಯಾರಿಗೂ ಬಗ್ಗಲ್ಲ, ಮತ್ತೊಬ್ಬರಿಗೆ ತಲೆ ಬಾಗಿ ನಡೆಯುವಂತದ್ದು ಇಲ್ಲ. ನಿಯತ್ತಾಗಿ ಇದ್ರೆ ಎಲ್ಲಿ ಬೇಕಾದ್ರೂ ಬದುಕಬಹುದು ಎನ್ನುತ್ತಾ, ಕೆಲವೊಮ್ಮೆ ತಮ್ಮ ನೇರ ನಡೆ ನುಡಿಯಿಂದಲೇ ವಿವಾದಗಳನ್ನು ಸೃಷ್ಟಿಸಿಕೊಂಡಿರೋದು ಇದೆ. ಆದರೆ ಅದಕ್ಕೆಲ್ಲಾ ತಲೆ ಕೆಡಸಿಕೊಳ್ಳದೇ ಚಾಲೆಂಜಿಂಗ್ ಸ್ಟಾರ್ ಮುನ್ನುಗ್ಗುತ್ತಿರುತ್ತಾರೆ. ಇದೀಗ ನಟ ದರ್ಶನ್‌…

Read More
Today Vegetable Rate

Today Vegetable Rate: ಸೋಮವಾರದಂದು ರಾಜ್ಯದಲ್ಲಿ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡಿ? ಈರುಳ್ಳಿ, ಟಮೊಟೊ ಬೆಲೆ ಹೀಗಿದೆ

Today Vegetable Rate: ಇಂದು ಈರುಳ್ಳಿ ದರ ಏರಿಕೆಯಾಗಿದ್ದಾರೆ, ಟಮೊಟೊ ದರ ಮತ್ತಷ್ಟು ಇಳಿಕೆ ಕಂಡಿದೆ ರಾಜ್ಯದಲ್ಲಿ ಇಂದಿನ ತರಕಾರಿಗಳ ಬೆಲೆ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ., ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 32 ₹ 37 ಟೊಮೆಟೊ ₹ 70 ₹ 81 ಹಸಿರು ಮೆಣಸಿನಕಾಯಿ ₹ 84 ₹ 97 ಬೀಟ್ರೂಟ್ ₹ 38 ₹ 44 ಆಲೂಗಡ್ಡೆ ₹…

Read More

ಅತಿ ಶ್ರೀಘದಲ್ಲೇ ಶುರುವಾಗಲಿದೆ ಬಿಗ್ ಬಾಸ್ ಸೀಸನ್ 10; ಸ್ಪರ್ಧಿಗಳ ಫೈನಲ್ ಲಿಸ್ಟ್ ಇಲ್ಲಿದೆ ನೋಡಿ

ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋ ಯಾವಾಗ ಪ್ರಸಾರ ಆಗಲಿದೆ ಎಂಬ ಬಗ್ಗೆ ವಾಹಿನಿ ಇನ್ನೂ ಅಧಿಕೃತ ಮಾಹಿತಿ ಕೊಟ್ಟಿಲ್ಲ. ಆದರೆ ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಬಿಗ್ ಬಾಸ್ ಶೋ ಶುರುವಾಗಲಿದೆ ಎನ್ನಲಾಗುತ್ತಿದೆ. ಹೌದು ಈ ಬಾರಿ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಸೆಪ್ಟೆಂಬರ್ ಕೊನೆಯ ವಾರದಲ್ಲಿ ಬಿಗ್ ಬಾಸ್ ಶುರುವಾಗುತ್ತದೆ ಎನ್ನಲಾಗಿದೆ. ಇನ್ನು ಅನುಬಂಧ ಅವಾರ್ಡ್ಸ್ ಮುಗಿದ ನಂತರ ಈ ರಿಯಾಲಿಟಿ…

Read More