FID ನಂಬರ್ ಪಡೆಯೋದು ಹೇಗೆ? ಏನ್ ಮಾಡ್ಬೇಕು? ಮನೆಯಲ್ಲೇ ಕೂತು FID ನಂಬರ್ ತಗೋಬಹುದಾ?

ಎಫ್ ಐ ಡಿ ಅಂತ ಕರೆಯುವ ಈ ತಂತ್ರಾಂಶಕ್ಕೆ ಫ್ರೂಟ್ಸ್ ಅಂತನು ಕರಿತಾರೆ. ಫಾರ್ಮರ್ ರಿಜಿಸ್ಟ್ರೇಷನ್ ಅಂಡ್ ಯುನಿಫೈಡ್ ಬೆನಿಫಿಶಿಯರಿ ಇನ್ಫಾರ್ಮಶನ್ ಸಿಸ್ಟಮ್ ಅಂತಾನೂ ಕರೀತಾರೆ.. ಅಂದ್ರೆ ಈ ಒಂದು ತಂತ್ರಾಂಶದಿಂದ ರೈತರ ಹೆಸರಿನಲ್ಲಿರುವ ಎಲ್ಲ ಜಮೀನಿನ ಸರ್ವೆ ನಂಬರ್ ವಿವರ ಮತ್ತು ಅವರ ಬ್ಯಾಂಕ್ ಖಾತೆಯ ವಿವರವನ್ನ ದಾಖಲಾತಿ ಮಾಡಿದಾಗ ಎಫ್ಐಡಿ ನಂಬರ್ ಬರುತ್ತದೆ. ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಬೆಳೆ ಸಾಲ ಪಡಿಯಲು ಹಾಗೂ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು…

Read More

ಮಗನಿಗೆ ನನ್ನ ನೋವು ಗೊತ್ತಾಗಬಾರದು; ಅವ್ನು ಮನೆಗೆ ಬಂದು ಅಮ್ಮ ಅಂದಾಗ ಸಹಿಸಿಕೊಳ್ಳೋಕಾಗಿಲ್ಲ!

ವಿಧಿ ಯಾರ ಬಾಳಲ್ಲಿ ಹೇಗೆ ಕಣ್ಣ ಮುಚ್ಚಾಲೆ ಆಟ ಆಡುತ್ತೆ ಅಂತ ಊಹಿಸೋದು ಕಷ್ಟ. ಇವಗಿದ್ದೋರು ಇನ್ನೊಂದು ಕ್ಷಣಕ್ಕೆ ಇರ್ತಾರ ಅನ್ನೋದನ್ನ ನಂಬೋಕು ಕೂಡ ಕಷ್ಟವಾಗುವಂತೆ ವಿಧಿ ಸಾವಿನ ಆಟ ಆಡಿ ಎಲ್ಲವನ್ನ ಮುಗಿಸಿಬಿಡುತ್ತದೆ. ಹೌದು ಸ್ನೇಹಿತೆಯರ ಜೊತೆ ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಆಗಸ್ಟ್ 6ರಂದು ನಿಧನ ಹೊಂದಿದ್ದರು. ನಂತರ ಬ್ಯಾಂಕಾಕ್​ನಲ್ಲಿ ಮರಣೋತ್ತರ ಪರೀಕ್ಷೆಗಳು ಸೇರಿದಂತೆ ಇತರೆ ಎಲ್ಲ ಕಾನೂನು ನಿಯಮಗಳನ್ನು ಮುಗಿಸಿ ಮೃತದೇಹವನ್ನು ಕಾರ್ಗೊ ಮೂಲಕ ಬೆಂಗಳೂರಿಗೆ ತಂದು…

Read More

ರಾಜ್ಯ ಸರ್ಕಾರದಿಂದ ಮಹಿಳೆಯರಿಗಾಗಿ 2 ಲಕ್ಷ ರೂಪಾಯಿವರೆಗೂ ಬಡ್ಡಿ ರಹಿತ ಸಾಲ ಸೌಲಭ್ಯ..

State Government: ರಾಜ್ಯ ಸರ್ಕಾರವು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸುತ್ತಿದೆ. ಮೇಲಿನಿಂದ ಮೇಲೆ ಬಂಪರ್ ಆಫರ್ ಗಳನ್ನು ಕೊಡುತ್ತಿದೆ. ಮಹಿಳೆಯರ ಏಳಿಗೆಗಾಗಿ ಮಹಿಳೆಯರು ತಮ್ಮ ಕಾಲು ಮೇಲೆ ನಿಂತುಕೊಳ್ಳಬೇಕು ಎನ್ನುವುದೊಂದೇ ಸರ್ಕಾರದ ಆಶಯವಾಗಿದೆ. ಅದಕ್ಕಾಗಿ ಹೊಸ ಹೊಸ ಯೋಜನೆಗಳನ್ನ ನಿರ್ಮಾಣ ಮಾಡಿ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸುತ್ತಿದೆ ಸರ್ಕಾರ. ಹಾಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಪಣತೊಟ್ಟಾಗಿದೆ ಮಹಿಳೆಯರ ಅಭಿವೃದ್ಧಿ ನಿಶ್ಚಿತ. ಮಹಿಳೆಯರು ಎಂದರೆ ಕೇವಲ ಮನೆಗಷ್ಟೇ…

Read More

ಶಕ್ತಿ ಯೋಜನೆ ಪ್ರಾರಂಭವಾದಾಗ ಮೆಟ್ಟಿಲುಗಳಿಗೆ ನಮಸ್ಕರಿಸಿದ್ದ ಅಜ್ಜಿ; ಅನುಬಂಧ ಅವಾರ್ಡ್ ನಲ್ಲಿ ಸಿಎಂ ಮುಂದೆ ಸಂಗವ್ವ.

ರಾಜ್ಯ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಹಾಗೂ ಸಬಲೀಕರಣಕ್ಕಾಗಿ ‘ಶಕ್ತಿ ಯೋಜನೆ’ ಜಾರಿಗೆ ತಂದಿದೆ. ಮಹಿಳೆ ಕಟ್ಟುಪಾಡುಗಳನ್ನು ಮೀರಿ ಹೊರ ಬರುತ್ತಿದ್ದಾಳೆ. ಕುಟುಂಬವನ್ನು ಮುನ್ನಡೆಸುವ ಈಕೆ, ಸಮಾಜದಲ್ಲಿ ನಿರ್ಭೀತಿಯಿಂದ ಹೆಜ್ಜೆ ಇಡಲು ಟೊಂಕ ಕಟ್ಟಿ ನಿಂತಿದ್ದಾಳೆ. ಇದೆಲ್ಲ ಸಾಧ್ಯವಾಗುತ್ತಿರುವುದು ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳಿಂದ, ಶಕ್ತಿ ಯೋಜನೆ’ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಜೂನ್ 11ರಂದು ಜಾರಿಗೆ ಬಂದ ‘ಶಕ್ತಿ ಯೋಜನೆ’ಯಿಂದ ಓದುವ ಹೆಣ್ಣು…

Read More

ಬಿಗ್ ಬಾಸ್ ಮನೆಗೆ ಚಾರ್ಲಿ ಯಾಕೆ ಬರಲಿಲ್ಲ ಗೊತ್ತಾ? ವೇದಿಕೆ ಮೇಲೆ ಚಾರ್ಲಿ ಬಗ್ಗೆ ಸುದೀಪ್ ಹೇಳಿದ್ದೇನು ಗೊತ್ತಾ?

ಸ್ನೇಹಿತರೆ ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10(Bigboss kannada season 10) ಭಾನುವಾರ ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ಎಂದಿನಂತೆ ಕಿಚ್ಚ ಸುದೀಪ್(Kiccha sudeep) ಅವರು ಗತ್ತಿನಲ್ಲಿ ಶೋ ನಡೆಸಿಕೊಟ್ಟಿದ್ದಾರೆ. ಅವರ ಡ್ರೆಸ್ ಬಗ್ಗೆ ವೀಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ವೇದಿಕೆ ಏರಿದ ಸ್ಪರ್ಧಿಗಳು ನಿಮ್ಮ ಪರ್ಫ್ಯೂಮ್ ಚೆನ್ನಾಗಿದೆ ಎಂದು ಅಭಿಪ್ರಾಯ ತಿಳಿಸಿದರು. ಇದಕ್ಕೆ ಸುದೀಪ್ ಧನ್ಯವಾದ ಹೇಳಿದ್ದಾರೆ. ಈ ಮಧ್ಯೆ ಬಿಗ್ ಬಾಸ್ ಶೋ ಆರಂಭದಿಂದ ಹಿಡಿದು ಮೊದಲ ದಿನದ ಶೋ ಮುಗಿಯುವವರೆಗೆ…

Read More

Spandana: ಸ್ಪಂದನಾ ಮೃತದೇಹ ಕಂಡು ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಅಶ್ವಿನಿ ಪುನೀತ್ ರಾಜ್ ಕುಮಾರ್.!!

Spandana: ಬ್ಯಾಂಕಕ್ ನಲ್ಲಿ ಅಕಾಲಿಕ ಮರಣಕ್ಕೀಡಾದ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಮೃತದೇಹವನ್ನ ಮಧ್ಯರಾತ್ರಿ ಬೆಂಗಳೂರಿಗೆ ತಂದಿದ್ದು. ಪಾರ್ಥಿವ ಶರೀರ ಅಂತಿಮ ದರ್ಶನವಕ್ಕೆ ಇಟ್ಟಿದ್ದು ಕುಟುಂಬ ಸದಸ್ಯರು, ಸ್ನೇಹಿತರು, ಬಂದು ಸ್ಪಂದನಾ ಅವರ ಅಂತಿಮ ದರ್ಶನ ಪಡೆದು ವಿಜಯ್ ರಾಘವೇಂದ್ರ ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ. ಸ್ಪಂದನಾ ಅಂತಿಮ ದರ್ಶನ ಪಡೆಯಲು ಬಂದ ಅಶ್ವಿನಿ ಪುನೀತ್ ರಾಜ್ ಕುಮಾರ್ ಸ್ಪಂದನಾ ಮೃತದೇಹ ನೋಡಿದ ಕೂಡಲೇ ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟಿದ್ದಾರೆ ವಿಜಯ್ ರಾಘವೇಂದ್ರ ಅವರನ್ನು ಕೂಡ ಸಮಾಧಾನ…

Read More

ಸದ್ಯದಲ್ಲೇ ಲಾಂಚ್ ಆಗಲಿವೆ 5 ಮಾಡೆಲ್ ಟಾಟಾ ಎಲೆಕ್ಟ್ರಿಕ್ ಕಾರುಗಳು, ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

ಟಾಟಾ ಮೋಟಾರ್ಸ್ ಭಾರತೀಯ ಮಾರುಕಟ್ಟೆಯಲ್ಲಿ ತನ್ನದೇ ಚಾಪನ್ನ ಮೂಡಿಸಲು ನಿರಂತರವಾಗಿ ಶ್ರಮಿಸುತ್ತಿದೆ. ಈಗಲೇ ಭಾರತೀಯ ಮಾರುಕಟ್ಟೆಯಲ್ಲಿ ಉನ್ನತ ಸ್ಥಾನದಲ್ಲಿದ್ದು ಮುಂಬರುವ ದಿನಗಳಲ್ಲಿ ತನ್ನ ಐದು ರೀತಿಯ ಎಲೆಕ್ಟ್ರಿಕ್ ಕಾರ್ ಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ನಮ್ಮ ದೇಶದಲ್ಲಿ ಇನ್ನೂ ಕೂಡ ಚಾರ್ಜಿಂಗ್ ಸಿಸ್ಟಮ್ ಡೆವಲಪ್ ಆಗಿಲ್ಲ ಅಂತಹುದರಲ್ಲಿ ಇನ್ನೂ ಟಾಟಾ(TATA) ಕಂಪನಿ ತನ್ನ ಎಲೆಕ್ಟ್ರಿಕ್ ಕಾರ್ ಗಳನ್ನ(Electric Cars) ಒಂದರ ನಂತರ ಒಂದು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದೆ. ಭಾರತದ ಮಾರುಕಟ್ಟೆಯಲ್ಲಿ ಖರೀದಿಸಬಹುದಾದಂತಹ ಐದು ಕಾರುಗಳು ಇವು:  TATA ಪಂಚ್…

Read More
Oil India Recruitment 2024

ಆಯಿಲ್ ಇಂಡಿಯಾ ಲಿಮಿಟೆಡ್ ನಿಂದ ಅರ್ಜಿ ಅಹ್ವಾನ; ಐ ಟಿ ಐ, ಡಿಪ್ಲೋಮೋ ಮತ್ತು ಪಿಯುಸಿ ಮುಗಿಸಿರುವವರಿಗೆ ಸುವರ್ಣಾವಕಾಶ

Oil India Recruitment 2024: ಆಯಿಲ್ ಇಂಡಿಯಾ ಲಿಮಿಟೆಡ್ ನಲ್ಲಿ ಪಿಯುಸಿ, ಐ ಟಿ ಐ, ಡಿಪ್ಲೊಮ ಪಾಸಾದವರನ್ನು ವಿವಿಧ ಗ್ರೇಡ್‌ನ ವರ್ಕ್‌ ಪರ್ಸನ್‌ ಆಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಹೌದು ಒಟ್ಟು 421 ಹುದ್ದೆಗಳನ್ನ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಕಂಪನಿಯ ಆನ್‌ಲೈನ್‌ ಲಿಂಕ್‌ ಬಳಸಿ ಅರ್ಜಿ ಸಲ್ಲಿಸಬಹುದು. ಇನ್ನು ಅರ್ಜಿ ಸಲ್ಲಿಸಿದವರನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಕರೆದು, ನಂತರ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಹೌದು ಆಯಿಲ್ ಇಂಡಿಯಾ ಲಿಮಿಟೆಡ್…

Read More