Today Gold Price

Gold Price Today: ಭಾನುವಾರದಂದು ಚಿನ್ನದ ಬೆಲೆ ಹೀಗಿದೆ ನೋಡಿ? ಇಂದಿನ ಚಿನ್ನ, ಬೆಳ್ಳಿಯ ದರ ಎಷ್ಟಾಗಿದೆ ಗೊತ್ತಾ?

Gold Price Today: ಇಂದು ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ ಅಂತಾನೇ ಹೇಳಬಹುದು ಈ ವಾರ ಮೂರು ದಿನದಲ್ಲಿ 550 ರೂಪಾಯಿ ಇಳಿಕೆ ಕಂಡಿರುವ ಚಿನ್ನ. ಇಂದು ಬೆಲೆಯಲ್ಲಿ ಸ್ಥಿರವಾಗಿದೆ, ಇನ್ನು ಬೆಳ್ಳಿ ಬೆಲೆ ಕೂಡ ಸ್ಥಿರವಾಗಿದೆ ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ. ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು ಉತ್ತಮ ಇಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು…

Read More

ವೀರ ಮದಕರಿ ಸಿನಿಮಾದಲ್ಲಿ ಸುದೀಪ್ ಮಗಳಾಗಿ ನಟಿಸಿದ್ದ ಪುಟ್ಟ ಹುಡುಗಿ, ಇಂದು ಸ್ಟಾರ್ ನಟಿ?

ಸಾವು ಖಂಡಿತ ಒಂದಲ್ಲಾ ಒಂದು ದಿನ ನನ್ ಕಣ್ಣೆದುರಿಗೆಬಂದು ನಿಂತೇ ನಿಲ್ಲುತ್ತೆ. ಅವತ್ತು ಕೂಡ ನನ್ ಕೈ ಮೀಸೆ ಮೇಲೆ, ಮುಖದ ಮೇಲೆ ನಗು ಇರಬೇಕು ಎನ್ನೋದೆ ಈ ಮದಕರಿ ಆಸೆ. ಇದೆ ರೀತಿ ಸಾಕಷ್ಟು ಡೈಲಾಗ್ ಗಳ ಮೂಲಕವೇ ವೀರಮದಕರಿ ಸಿನಿಮಾ ಯುವಕರನ್ನ ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು ಅದ್ರಲ್ಲೂ ಜಿಂತಾತ ಜಿಂತ ಜಿಂತ ತಾ ಡೈಲಾಗ್ ಮಾತ್ರ ಸಖತ್ ಫೇಮಸ್ ಆಗಿತ್ತು ರಿಮೇಕ್ ಸಿನಿಮಾ ಆದ್ರೂ ಕೂಡ ಸಖತ್ ಸೌಂಡ್ ಮಾಡಿತ್ತು. ಹೌದು ತೆಲುಗಿನ ಹಿಟ್…

Read More
Today Vegetable Rate

Today Vegetable Rate: ವಿಕೇಂಡ್ ನಲ್ಲಿ ತರಕಾರಿಗಳ ಬೆಲೆ ಎಷ್ಟಾಗಿದೆ ಗೊತ್ತಾ? ಒಮ್ಮೆ ಪರಿಶೀಲಿಸಿ

Today Vegetable Rate: ಇಂದು ಕರ್ನಾಟಕ ಮಾರುಕಟ್ಟೆಯಲ್ಲಿ ತರಕಾರಿಗಳ ದರ ಎಷ್ಟಾಗಿದೆ ನೋಡೋಣ ಬನ್ನಿ, ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 24 ₹ 28 ಟೊಮೆಟೊ ₹ 75 ₹ 86 ಹಸಿರು ಮೆಣಸಿನಕಾಯಿ ₹ 91 ₹ 105 ಬೀಟ್ರೂಟ್ ₹ 35 ₹ 40 ಆಲೂಗಡ್ಡೆ ₹ 31 ₹ 36 ಸೋರೆಕಾಯಿ ₹ 25 ₹ 29 ಕ್ಯಾಪ್ಸಿಕಂ ₹…

Read More

ಕರಿಮಣಿ ಮಾಲೀಕ ಇನ್ಮುಂದೆ ನಾನಲ್ಲ; ಅಧಿಕೃತವಾಗಿ ವಿಚ್ಚೇಧನದ ಬಗ್ಗೆ ಹೇಳಿಕೊಂಡ ಕಿರಿಕ್ ಕೀರ್ತಿ!

ಪತ್ರಕರ್ತ ಹಾಗೂ ಬಿಗ್ ಬಾಸ್ ಕನ್ನಡ ಖ್ಯಾತಿಯ ಕಿರಿಕ್ ಕೀರ್ತಿ ತಮ್ಮ ವೈವಾಹಿಕ ಜೀವನಕ್ಕೆ ಅಧಿಕೃತವಾಗಿ ಗುಡ್‍ ಬೈ ಹೇಳಿದ್ದಾರೆ. ಈ ಬಗ್ಗೆ ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಮಹತ್ವದ ಘೋಷಣೆ ಮಾಡಿದ್ದಾರೆ. ಹೌದು ಈ ಹಿಂದೆಯೂ ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳಿಂದ ಡಿಪ್ರೆಷನ್‌ಗೆ ಹೋಗಿದ್ದೆ. ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ತುಂಬಾ ಡಿಸ್ಟರ್ಬ್ ಮಾಡಿತ್ತು. ಹೀಗಾಗಿ ಜಗತ್ತಿಗೆ ವಿದಾಯ ಹೇಳುವ ನಿರ್ಧಾರ ಮಾಡಿದ್ದೆ ಎಂಬ ವಿಚಾರವನ್ನು ಬಹಿರಂಗಪಡಿಸಿದ್ದರು. ಅಲ್ದೆ ತಮ್ಮ ವೈಯಕ್ತಿಕ ಜೀವನದಲ್ಲಿ…

Read More

ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಹೊಸ ಸಿನಿಮಾಗೆ ನಾಯಕಿಯಾಗಿ ಆಂಕರ್ ಜಾಹ್ನವಿ ಎಂಟ್ರಿ!

ಸ್ಯಾಂಡಲ್ವುಡ್ ನಲ್ಲಿ ಹೊಸಬರ ಅಲೆ ಜೋರಾಗಿದೆ. ಹೌದು ಹೊಸ ನಾಯಕ ನಾಯಕಿಯ ಜೊತೆಗೆ ಹಿರಿತೆರೆಗೆ ಹೊಸ ನಿರ್ದೇಶಕ ನಿರ್ಮಾಪಕರ ಹವಾ ಶುರುವಾಗಿದೆ ಅಂತ ಹೇಳಬಹುದು. ಹೊಸಬರಾದ್ರೂ ಮಾಡಿದ ಒಂದೇ ಚಿತ್ರದಲ್ಲಿ ಯಶಸ್ವಿಯಾಗಿ ಮುನ್ನುಗಿ ಸೈ ಅನಿಸಿಕೊಳ್ಳುತ್ತಾರೆ. ಇದೀಗ ಬಿಗ್ ಬಾಸ್ ಕನ್ನಡ ಸೀಸನ್ 9ರ ವಿಜೇತ, ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಜನ್ಮದಿನದಂದು ಅವರ ಹೊಸ ಸಿನಿಮಾಗೆ ಟೈಟಲ್ ಇಟ್ಟಿರುವ ವಿಚಾರ ರಿವಿಲ್ ಆಗಿತ್ತು, ಇದೀಗ ಸಿನಿಮಾ ನಾಯಕಿ ಯಾರು ಅನ್ನೋದು ಕೂಡ ವೈರಲ್ ಆಗಿದೆ. ರೂಪೇಶ್…

Read More

ಕೊನೆಗೂ ಸಿಕ್ಕಿದ್ರು ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದ “ಜಿಂಗಿಚಾಕ ಜಿಂಗಿಚಾಕ” ಹಾಡನ್ನು ಹಾಡಿದ್ದ ಗಾಯಕ; ಇವರೇ ನೋಡಿ

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿ ಯಾಗಿ ಕೇಳಿದವರೆಲ್ಲ ಸೂಪರ್ ಡೂಪರ್ ಅಂತೀರೋ ‘ಜಿಂಗಿಚಾಕ ಜಿಂಗಿಚಾಕ ‘ ಹಾಡು ಸಖತ್ ವೈರಲ್ ಆಗ್ತಿದೆ. ಈ ಹಾಡು ಕೇಳಿದವರು ಇದರ ಸಾಹಿತ್ಯ ಏನು ಎಂದು ಅರ್ಥ ಆಗದೆ ತಲೆಕೆಡಿಸಿಕೊಂಡಿದ್ದರೆ ಅನ್ನೋದಕ್ಕಿಂತ ಬಹಳಷ್ಟು ಮಂದಿ ಈ ಹಾಡು ಬರೆದವರು ಬಿಟ್ಟು, ಯಾರಿಗೂ ಈ ಹಾಡು ಅರ್ಥ ಆಗಿಲ್ಲ ಬಿಡು ಆದ್ರೂ ಹಾಡಿದವರು ಸಖತ್ ಸ್ವೀಟ್ ವಾಯ್ಸ್ ನಲ್ಲಿ ಹಾಡಿದ್ದಾರೆ ಅಂತ ಮಾತನಾಡಿಕೊಳ್ಳುತ್ತಿದ್ರು. ಸದ್ಯ ಈಗ ಈ ಹಾಡು ಹಾಡಿದವರು ಯಾರೆಂದು ರಿವೀಲ್…

Read More

Gold Price Today: ವರಮಹಾಲಕ್ಷ್ಮಿ ಹಬ್ಬಕ್ಕೂ ಮುನ್ನವೇ ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ! 3,800 ರೂಪಾಯಿ ಇಳಿಕೆಯಾದ ಚಿನ್ನ

Gold Price Today: ವರಮಹಾಲಕ್ಷ್ಮಿ ಹಬ್ಬಕ್ಕೆ ಇನ್ನೇನು ಒಂದು ವಾರ ಬಾಕಿ ಇದ್ದಾಗಲೇ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಇಳಿಕೆ ಕಾಣುತ್ತಿದೆ. ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 350 ರೂಪಾಯಿ ಇಳಿಕೆ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 380 ರೂಪಾಯಿ ಇಳಿಕೆ ಕಂಡಿದೆ. ಇನ್ನು ಬೆಳ್ಳಿಯ ದರದಲ್ಲಿ ಯಾವುದೇ ಏರಿಳಿತ ಕಾಣದೆ ಸ್ಥಿರವಾಗಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ…

Read More

8 ವರ್ಷಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಅದ ಪುಟ್ಟ ಬಾಲಕ; ಶಿವಮೊಗ್ಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿದ ಬಾಲಕ

ಏಕ್‌ ದಿನ್‌ ಕಾ ಸಿಎಂ ಚಿತ್ರವನ್ನ ಬಹುತೇಕರು ನೋಡಿರಬಹುದು. ಅದು ಬಾಲಿವುಡ್‌ ನಟ ಅನಿಲ್‌ ಕಪೂರ್‌ಗೆ ಒಲಿದು ಬಂದಿದ್ದ ಸದಾವಕಾಶ. ಸದ್ಯ ನಮ್ಮ ಕರ್ನಾಟಕದಲ್ಲಿನ ಬಾಲಕ ಸಹ ದೊಡ್ಡಪೇಟೆ ಠಾಣೆಯಲ್ಲಿ ಇನ್ಸ್‌ಪೆಕ್ಟರ್‌ ಆಗಿ ಒಂದು ದಿನ ಸಾಂಕೇತಿಕವಾಗಿ ಕಾರ್ಯ ನಿರ್ವಹಿಸಲು ಅವಕಾಶ ಪಡೆದದ್ದು ಕುತೂಹಲಕ್ಕೆ ಕಾರಣವಾಗಿತ್ತು. ಹೌದು ಶಿವಮೊಗ್ಗದಲ್ಲಿ 8 ವರ್ಷದ ಬಾಲಕನೊಬ್ಬ ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿ ಕರ್ತವ್ಯ ನಿರ್ವಹಿಸಿದ್ದು ವಿಶೇಷವಾಗಿತ್ತು. ಹೃದಯಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅಜಾನ್‌ ಖಾನ್‌ ಎಂಬ ಯುವಕ ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ ಒಂದು…

Read More

ಚೆನ್ನಾಗಿಯೇ ಇದ್ದ ಶ್ರೀ ಮುರಳಿಗೆ ಈಗ ಏನಾಯ್ತು? ಸ್ಪಂದನಾ ಕಾರ್ಯಕ್ಕೆ ಕುಂಟುತ್ತ ಬಂದ ಶ್ರೀ ಮುರುಳಿ

ನಟ ವಿಜಯ್ ರಾಘವೇಂದ್ರ ಅವ್ರ ಪತ್ನಿ ಸ್ಪಂದನಾ ಸಂಬಂಧಿಗಳೊಂದಿಗೆ ಬ್ಯಾಂಕಾಕ್‌ಗೆ ತೆರಳಿದ್ದರು. ಕೆಲವು ದಿನಗಳು ಅಲ್ಲೇ ಆತ್ಮೀಯರೊಂದಿಗೆ ಸುತ್ತಾಟ ನಡೆಸಿದ್ದರು. ಇನ್ನೇನು ಒಂದೆರಡು ದಿನಗಳಲ್ಲಿ ಭಾರತಕ್ಕೆ ಹಿಂತಿರುಗಬೇಕು ಅನ್ನುವಾಗಲೇ ಹೃದಯಾಘಾತವಾಗಿತ್ತು. ಆಗ ಆಸ್ಪತ್ರೆ ದಾಖಲಿಸಿದರೂ ಸ್ಪಂದನಾ ಬದುಕಿ ಬರಲಿಲ್ಲ. ಇನ್ನು ಸ್ಪಂದನಾ ಅಗಲಿ ನಿನ್ನೆಗೆ 11 ದಿನಗಳಾಗಿವೆ. ಹೀಗಾಗಿ ಸ್ಪಂದನಾ ಕುಟುಂಬ ಉತ್ತರಕ್ರಿಯೆ ಕಾರ್ಯವನ್ನು ಮಾಡಿದೆ. ಬೆಳಗ್ಗೆಯಿಂದಲೇ ಕಾರ್ಯಗಳು ಆರಂಭ ಆಗಿ, ಶಾಂತಿ ಹೋಮವನ್ನು ನಡೆಸಲಾಗಿದೆ. ಬಳಿಕ ಕೋದಂಡರಾಮಪುರದ ಯಂಗ್‌ಸ್ಟರ್ಸ್ ಕಬಡ್ಡಿ ಆಟದ ಮೈದಾನದಲ್ಲಿ ಮತ್ತೆ ಪೂಜೆಯನ್ನು…

Read More

ಅಮೂಲ್ಯ ಮಕ್ಕಳನ್ನು ಮೊದಲ ಬಾರಿಗೆ ನೋಡಿ ದರ್ಶನ್ ಹೇಳಿದ್ದೇನು? ವಿಶೇಷ ಫೋಟೋಗಳನ್ನು ಹಂಚಿಕೊಂಡ ಅಮೂಲ್ಯ

ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಮೊದಲ ಬಾರಿಗೆ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅಮೂಲ್ಯ ಅವರು ಮೊದಲ ಸಿನಿಮಾವೇ ಸೂಪರ್ ಹಿಟ್ ಆಯ್ತು ಬಳಿಕ ಅಮೂಲ್ಯ ಸಾಕಷ್ಟು ಸಿನಿಮಾಗಳಲ್ಲಿ ನಟಿಸಲು ಪ್ರಾರಂಭಿಸಿದರು. ಪರ್ವ ಸಿನಿಮಾ ಮೂಲಕ ಬಾಲ ನಟಿಯಾಗಿ ಎಂಟ್ರಿ ಕೊಟ್ಟ ಅಮೂಲ್ಯ ನಂತರ ಚಂದು, ಲಾಲಿ ಹಾಡು, ಮಹಾರಾಜ, ಮಂಡ್ಯ, ಸುಂಟರಗಾಳಿ ಸಿನಿಮಾಗಳಲ್ಲಿ ಬಾಲ ನಟಿಯಾಗಿ ನಟಿಸಿದ್ದಾರೆ. ಅಮೂಲ್ಯ ಹಾಗೂ ಗಣೇಶ್ ಕಾಂಬಿನೇಷನ್ ನ ಸಾಕಷ್ಟು ಸಿನಿಮಾಗಳು ಸೂಪರ್ ಹಿಟ್ ಆಗಿದ್ದಾವೆ 2008ರಲ್ಲಿ ಪೂರ್ಣ…

Read More