ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು 1 ದಿನದ ಅವಕಾಶ ನೀಡಿದ ಆಹಾರ ಇಲಾಖೆ; ಯಾವಾಗ? ಹೇಗೆ? ಎಲ್ಲಿ ಅರ್ಜಿ ಸಲ್ಲಿಸೋದು ಗೊತ್ತಾ?

ಚುನಾವಣೆ ಬಿಸಿ ಹೆಚ್ಚಾದಾಗಿಂದ ರೇಷನ್ ಕಾರ್ಡ್ ಮಾಡಿಸಿಕೊಳ್ಳಬೇಕು ತಿದ್ದುಪಡಿ ಮಾಡಿಸಬೇಕು ಅನ್ನೋರಿಗೆ ಸಾಕಷ್ಟು ತಲೆಬಿಸಿ ಶುರುವಾಗಿದೆ ಹೋಗಿತ್ತು. ಹೌದು ಸಾಕಷ್ಟು ಜನರು ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬೇಕು ಹಾಗೂ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬೇಕು ಎಂದು ಸಾಕಷ್ಟು ದಿನಗಳಿಂದ ಕಾಯುತ್ತಿದ್ದೀರು, ಹಾಗೂ ಈ ವಿಚಾರದಲ್ಲಿ ಸರ್ಕಾರಕ್ಕೂ ಸಹ ಬಹಳಷ್ಟು ಬಾರಿ ಬೇಡಿಕೆಯನ್ನು ನೀಡಿದ್ದಾರೆ. ಈಗ ಕರ್ನಾಟಕ ಸರ್ಕಾರವು ಈ ವಿಷಯವಾಗಿ ಕ್ರಮವನ್ನು ತೆಗೆದುಕೊಂಡಿದ್ದು ಕರ್ನಾಟಕದ ಜನರಿಗೆ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು…

Read More

Gold Price Today: ಇಷ್ಟು ದಿನ ಇಳಿಕೆಯಾಗಿದ ಚಿನ್ನದ ಬೆಲೆ, ಇಂದು ಮತ್ತೆ ಏರಿಕೆ; ಹೀಗಿದೆ ನೋಡಿ ಇಂದಿನ ಚಿನ್ನ, ಬೆಳ್ಳಿಯ ದರ

Gold Price Today: ಕಳೆದ ವಾರ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಸ್ವಲ್ಪ ಏರಿಕೆ ಕಂಡಿದೆ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ 50 ರೂಪಾಯಿ ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲೂ 50 ರೂಪಾಯಿ ಏರಿಕೆ ಆಗಿದೆ. ಇನ್ನೂ ಬೆಳ್ಳಿ ಬೆಲೆ ಸ್ಥಿರವಾಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ದರ ಬದಲಾವಣೆ ಆಗುತ್ತಿರುತ್ತದೆ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು…

Read More

ಅಪ್ಪ ಮೊಬೈಲ್ ಕೊಡಲಿಲ್ಲ ಅಂತ ಪ್ರಾಣ ಕಳೆದುಕೊಳ್ಳಲು ಹೋದ ಯುವತಿ! ಕಟ್ಟಡದಿಂದ ಜಿಗಿಯಲು ಮುಂದಾದ ಯುವತಿ

ಆಧುನಿಕರಣಕ್ಕೆ ಮನುಷ್ಯ ಒಗ್ಗಿಕೊಂಡಂತೆ ಮನುಷ್ಯನ ಚರ ವಿಚಾರ ಜೀವನಶೈಲಿ ಎಲ್ಲವು ಕೂಡ ಬದಲಾಗ್ತಿದೆ. ಅದ್ರಲ್ಲೂ ಸ್ಮಾರ್ಟ್ ಫೋನ್ ಬಂದ ಮೇಲೆ ಜನರ ಜೀವನಶೈಲಿ ಸಾಕಷ್ಟು ಬದಲಾಗಿದೆ. ಹೌದು ಜನರ ವರ್ತನೆಯಲ್ಲಿ ಭಾರೀ ಬದಲಾವನೆಯಗ್ತಿದೆ. ಅದ್ರಲ್ಲಂತು ಜನನಿಬಿಡ ಸಾರ್ವಜನಕ ಸ್ಥಳದಲ್ಲಿ ಜನರು ಕೈಯಲ್ಲಿ ಮೊಬೈಲ್ ಹಿಡಿದು ಸ್ಮಾರ್ಟ್​ಫೋನ್ ಪ್ರಪಂಚದಲ್ಲಿ ಮುಳುಗಿಹೋಗುವ ದೃಶ್ಯ ಕಾಣಸಿಗುವುದು ತೀರಾ ಸಾಮಾನ್ಯ ಸಂಗತಿಯಾಗಿ ಹೋಗಿದೆ. ಇನ್ನು ಟಿವಿ ಧಾರವಾಹಿಗೆ ಅಂಟಿಕೊಂಡಂತೆ ಜನರು ಸ್ಮಾರ್ಟ್​ಫೋನ್​ಗೆ ಅಡಿಕ್ಟ್ ಆಗುತ್ತಿರುವುದು ಬಹಳ ಸಾಮಾನ್ಯವಾಗಿದೆ. ಇನ್ನು ಮಕ್ಕಳ ವಿಚಾರದಲ್ಲಂತೂ ಇದು…

Read More

Gold Price Today: ಸತತ ಮೂರು ದಿನಗಳಿಂದ ಇಳಿಕೆ ಕಾಣುತ್ತಿರುವ ಚಿನ್ನದ ಬೆಲೆ! ಇಂದು 2,800 ರೂಪಾಯಿ ಇಳಿಕೆ

Gold Price Today: ಚಿನ್ನ ಖರೀದಿಸುವವರಿಗೆ ಇಂದು ಖುಷಿ ಸುದ್ದಿ ಅಂತಾನೆ ಹೇಳಬಹುದು ಸತತ ಮೂರು ದಿನಗಳಿಂದ ಇಳಿಕೆ ಕಂಡಿರುವ ಚಿನ್ನದ ಬೆಲೆ ಇಂದು 22 ಕ್ಯಾರೆಟ್ 10 ಗ್ರಾಂ ಗೆ 250 ರೂಪಾಯಿ ಇಳಿಕೆ ಆಗಿದೆ. 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ 280 ರೂಪಾಯಿ ಇಳಿಕೆ ಕಂಡಿದೆ ಇನ್ನು ಬೆಳ್ಳಿ ದರ ಕೂಡ ಕೆಜಿಗೆ ರೂ.750 ಇಳಿಕೆ ಆಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗು ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುವುದು ಸಾಮಾನ್ಯ…

Read More

ನಿಮ್ಮ ಸ್ವಂತ ಮನೆ ನನಸಾಗಬೇಕಾ? ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರದದಿಂದ ಗುಡ್ ನ್ಯೂಸ್

ಸ್ವಂತ ಮನೆನ್ನ ಕಟ್ಟಿಕೊಳ್ಳಬೇಕು ನಮ್ಮ ಕನಸು ನನಸಾಗಬೇಕು ಎನ್ನುವ ಇಚ್ಛೆ ಎಲ್ಲರದು. ಸ್ವಂತ ಸೂರಿನಲ್ಲಿ ನೆಲೆಸಬೇಕು ಎನ್ನುವ ಕನಸನ್ನ ಎಲ್ಲರೂ ಕಾಣುತ್ತಿರುತ್ತಾರೆ. ಆದರೆ ಈಗಿನ ಪರಿಸ್ಥಿತಿಯಲ್ಲಿ ಎಲ್ಲರಿಗೂ ಇದು ಅವಕಾಶವಾಗುವುದಿಲ್ಲ ನಗರಗಳಲ್ಲಂತೂ ಅದು ದೂರದ ಮಾತು ಎಂದೇ ಹೇಳಬಹುದು. ಈ ಕನಸನ್ನ ನನಸು ಮಾಡಲು ನರೇಂದ್ರ ಮೋದಿಯವರು ಹೊಸ ಒಂದು ಯೋಜನೆಯನ್ನ ಜಾರಿಗೊಳಿಸಿದ್ದಾರೆ. ಇದು ಬಡ ಮತ್ತು ಮಧ್ಯಮ ವರ್ಗದವರೆಗಾಗಿ ಸುಮಾರು 60 ಸಾವಿರ ಕೋಟಿ ರೂಪಾಯಿಗಳ ಸಬ್ಸಿಡಿಯನ್ನು ಒದಗಿಸಲಿದ್ದಾರೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ…

Read More
Entrepreneurship Training

ಸ್ವಂತ ಉದ್ಯಮ ಆರಂಭಿಸುವ ಮಹಿಳೆಯರಿಗೆ ಸರ್ಕಾರ ನೀಡುತ್ತಿದೆ ಸಿಹಿ ಸುದ್ದಿ.

ಮಹಿಳೆಯರು ಸ್ವಂತ ಉದ್ಯಮ ಮಾಡಲು ಅವರಿಗೆ ತರಬೇತಿಯ ಕೊರತೆ ಆಗುತ್ತದೆ. ಸ್ವಂತವಾಗಿ ಉದ್ಯಮ ಮಾಡಲು ಹಣದ ಕೊರತೆ ಜೊತೆಗೆ ಅವರಿಗೆ ಉದ್ಯಮ ಮಾಡಲು ಹಲವಾರು ರೀತಿಯ ಮಾಹಿತಿಗಳ ಕೊರತೆ ಇರುವುದರಿಂದ ಅವರಿಗೆ ಅನುಕೂಲವಾಗಲು ಸರ್ಕಾರ ತರಬೇತಿ ನೀಡಲು ಮುಂದಾಗಿದೆ. ಆದರಿಂದ ಸರ್ಕಾರ ಮಹಿಳೆಯರ ಸ್ವಂತ ಉದ್ಯಮಕ್ಕೆ ತರಬೇತಿ ನೀಡಬೇಕು ಎಂದು ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ ಮಾಡಿದೆ. ಇದು ಪರಿಶಿಷ್ಟ ಜಾತಿಯ ಮಹಿಳೆಯರಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ಮಹಿಳೆಯರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ (social welfare department)…

Read More

Darshan: ಬುಲೆಟ್ ಪ್ರಕಾಶ್ ಮಗಳ ಮದುವೆಗೆ ದರ್ಶನ್ ಅವರು ಯಾಕೆ ಬಂದಿಲ್ಲ? ಕಾರಣ ತಿಳಿಸಿದ ರಕ್ಷಕ್ ಬುಲೆಟ್!

Darshan: ಬುಲೆಟ್ ಪ್ರಕಾಶ್ ಅವ್ರ ಮಗಳ ಮದುವೆ ನಿಶ್ಚಯವಾಗಿದ್ದು, ಅಕ್ಕನ ಮದುವೆಗೆ ತಮ್ಮ ರಕ್ಷಕ್ ತುಂಬಾನೇ ಓಡಾಡಿಕೊಂಡು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡು, ಎಲ್ಲ ಸೆಲಬ್ರೆಟಿಗಳ ಮನೆಗೆ ಹೋಗಿ ಅಹ್ವಾನ ಪತ್ರಿಕೆಯನ್ನ ಕೊಟ್ಟು ಬಂದಿದ್ರು. ಅಲ್ಲದೆ ಆಹ್ವಾನ ಪತ್ರಿಕೆ ಕೊಟ್ಟ ಸಂದರ್ಭದಲ್ಲಿ ಫೋಟೋಗಳನ್ನ ಕ್ಲಿಕ್ಕಿಸಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿಕೊಳುತ್ತಿದ್ದಾರೆ. ಅಲ್ಲದೆ ಅಕ್ಕನ ಮದುವೆಗೆ ಸಂಬಂದಿಸಿದ ಪ್ರತಿಯೊಂದು ಶಾಸ್ತ್ರದ ಫೋಟೊಗಳನ್ನ ಹಂಚಿಕೊಂಡು, ಅಕ್ಕನ ಮದುವೆಯ ಅಪ್ಡೇಟ್ಸ್ ನ್ನ ಕೊಡ್ತಲೆ ಇದ್ರೂ, ಇದೀಗ ಫೈನಲಿ ಅಕ್ಕನ ಮದುವೆಯ ಸಂಭ್ರಮ…

Read More
CBSC Changes Exam Format

ಇನ್ನೂ ಮುಂದೆ CBSC ವಿದ್ಯಾರ್ಥಿಗಳಿಗೆ ವರುಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ ಸಂಸ್ಥೆಯ 2025-26 ಸಾಲಿನಿಂದ ವಿದ್ಯಾರ್ಥಿಗಳಿಗೆ ಎರಡು ಬಾರಿ ಬೋರ್ಡ್ ಪರೀಕ್ಷೆ ನಡೆಸಲಿದೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಆದರೆ ಸೆಮಿಸ್ಟರ್ ಯೋಜನೆ ಬರುವುದಿಲ್ಲ ಎಂದು ಹೇಳಲಾಗುತ್ತಿದೆ. ಸಾಂಪ್ರದಾಯಿಕ ಪರೀಕ್ಷೆ ನಿಯಮ ಬದಲಾವಣೆ :- ವಾರ್ಷಿಕವಾಗಿ ಎರಡು ಬಾರಿ ಬೋರ್ಡ್ ಎಕ್ಸಾಮ್ ನಡೆದರೆ ಇಷ್ಟು ವರುಷಗಳಿಂದ ನಡೆದು ಬಂದ ಸಾಂಪ್ರದಾಯಿಕ ನಿಯಮಗಳು ಬದಲಾವಣೆ ಆಗಲಿದೆ. ಈ ನಿಯಮಗಳು ಬದಲಾವಣೆ ಆದರೆ ಹಲವಾರು ಉಪಯೋಗಗಳು ಇವೆ.  ಎರಡು ಬಾರಿ ಬೋರ್ಡ್ ಎಕ್ಸಾಮ್…

Read More

ಅನ್ನಭಾಗ್ಯ ಯೋಜನೆಯ ಆಗಸ್ಟ್ ತಿಂಗಳ ಹಣ ಏಕೆ ಬಂದಿಲ್ಲ! ಯಾವಾಗ ಬರುತ್ತೆ?

ಕಾಂಗ್ರೆಸ್ ನೀಡಿದ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದದ್ದು ಅನ್ನಭಾಗ್ಯ ಕೂಡ ಒಂದು ಈಗಾಗಲೇ ಗೃಹಜೋತಿ ಯೋಜನೆ, ಶಕ್ತಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಗಳು 10-07-2023 ರಂದು ಜಾರಿ ಮಾಡಿ ಅನುಷ್ಠಾನಕ್ಕೆ ತರಲಾಗಿದೆ. ಇನ್ನೇನು ಗೃಹಲಕ್ಷ್ಮಿ ಯೋಜನೆಯ ಹಣ ಕೂಡ ಆಗಸ್ಟ್ 30ನೇ ತಾರೀಕು ನಿಮ್ಮ ಖಾತೆಗೆ ಬರುತ್ತಿದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆಯನ್ನು ಕಾಂಗ್ರೆಸ್ ಪಕ್ಷ ಕೊಟ್ಟಿತ್ತು. ಆದರೆ ಹೆಚ್ಚುವರಿ 5 ಕೆಜಿ ಅಕ್ಕಿ ಸಿಗದ ಕಾರಣ ಅದರ ಬದಲು ಹಣ ನೀಡುವುದಾಗಿ…

Read More