Gold Price Today

Gold Price Today: ಚಿನ್ನದ ಬೆಲೆಯಲ್ಲಿ 2ನೇ ದಿನವೂ ಇಳಿಕೆ; ಇಂದಿನ ಚಿನ್ನ, ಬೆಳ್ಳಿಯ ಬೆಲೆ ಹೇಗಿದೆ. ಸಂಪೂರ್ಣ ವಿವರ

Gold Price Today: ಚಿನ್ನದ ಬೆಲೆಯಲ್ಲಿ ಸತತ ಎರಡನೇ ದಿನವೂ ಇಳಿಕೆಯಾಗಿದೆ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಇಳಿಕೆ ಕಂಡಿದೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂಪಾಯಿ ಇಳಿಕೆ ಕಂಡಿದೆ ಇನ್ನು ಬೆಳ್ಳಿಯ ಬೆಲೆಯಲ್ಲಿ 500 ರೂಪಾಯಿ ಏರಿಕೆ ಆಗಿದೆ. ಚಿನ್ನ ಮತ್ತು ಬೆಳ್ಳಿಯ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಬದಲಾವಣೆ ಆಗುತ್ತಿರುತ್ತದೆ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು…

Read More

ಅನುಪ್ರಭಾಕರ್ ಮಗಳು ನಂದನಾಗೆ ಹುಟ್ಟುಹಬ್ಬದ ಸಂಭ್ರಮ; 5ವರ್ಷ ಪೂರೈಸಿದ ನಂದನ, ವಿಶೇಷವಾಗಿ ವಿಶ್ ಮಾಡಿದ ಅನುಪ್ರಭಾಕರ್

ಸ್ಯಾಂಡಲ್ವುಡ್ ನಟಿ ಅನು ಪ್ರಭಾಕರ್ 2016ರಲ್ಲಿ ನಟ ರಘು ಮುಖರ್ಜಿ ಜೊತೆ ಎರಡನೇ ಮದುವೆಯಾದ ವಿಷಯ ಸದ್ಯ ಎಲ್ಲರಿಗೂ ಗೊತ್ತಿರೋ ವಿಚಾರ. ಇದಕ್ಕೂ ಮೊದಲು ಅನುಪ್ರಭಾಕರ್ ಹಿರಿಯ ನಟಿ ಜಯಂತಿ ಪುತ್ರ ಕೃಷ್ಣಕುಮಾರ್ ಅವ್ರನ್ನ ಮದುವೆಯಾಗಿದ್ದರು. ಬಳಿಕ ಇಬ್ಬರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆದು ದೂರ ದೂರ ಆಗಿದ್ದರು. ಇಬ್ಬರಿಗೂ ಸರಿ ಹೊಂದದ ಕಾರಣ ಇಬ್ಬರು ಕೂತು ಮಾತನಾಡಿ ನಂತರ ದೂರವಾದ್ರೂ ನಂತರ ಅನು ಪ್ರಭಾಕರ್ ನಟ ರಘು ಮುಖರ್ಜಿಯನ್ನು ಪ್ರೀತಿಸಿ ವಿವಾಹ ಆದರು. ಇವ್ರಿಗೆ ನಂದನ…

Read More

ಸ್ಪಂದನಾ ಡೈರಿಯಲ್ಲಿ ಇದ್ದ ಬಹು ದೊಡ್ಡ ಆಸೆ ಏನ್ ಗೊತ್ತಾ? ಸ್ಪಂದನಾ ಸಾವಿನ ಬಳಿಕ ಡೈರಿಯಲ್ಲಿದ್ದ ವಿಷಯ ತಿಳಿಸಿದ ಸಂಬಂಧಿಕರು

ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಬದುಕಿನಲ್ಲಿ ವಿಧಿಯು ಆಟವಾಡಿದೆ. ಜೀವಕ್ಕೆ ಜೀವ ಆಗಿದ್ದ ಪತ್ನಿ ಸ್ಪಂದನ ಅವರನ್ನ ಕ್ರೂರ ವಿಧಿ ಕಿತ್ತುಕೊಂಡಿದ್ದಾನೆ. ಕುಟುಂಬ ಸದಸ್ಯರು ಹಾಗು ಸ್ನೇಹಿತರ ಜೊತೆ ಥೈಲ್ಯಾಂಡ್ ನ ಬ್ಯಾಂಕಾಕ್ ಪ್ರವಾಸಕ್ಕೆ ಹೋಗಿದ್ದ ಸ್ಪಂದನ ಅವರು ಅಲ್ಲಿಯೇ ಬದುಕಿನ ಯಾತ್ರೆ ಮುಗಿಸಿದ್ದಾರೆ. ರಾತ್ರಿ ಮಲಗಿದ್ದ ಸ್ಪಂದನ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಮತ್ತೆ ಮೇಲೆ ಏಳಲೇ ಇಲ್ಲ. ಈ ಸುದ್ಧಿಯು ಅವರ ಕುಟುಂಬಕ್ಕೆ ಬಹುದೊಡ್ಡ ಆಘಾತವನ್ನುಂಟು ಮಾಡಿದೆ. ಇದೀಗ ವಿಜಯ ರಾಘವೇಂದ್ರ ಅವರು ಪತ್ನಿಯನ್ನ ಕಳೆದುಕೊಂಡು…

Read More

Today Vegetable Rate: ಇಂದು ರಾಜ್ಯದಲ್ಲಿ ತರಕಾರಿ ಬೆಲೆ ಎಷ್ಟಿದೆ ಗೊತ್ತಾ? ಈರುಳ್ಳಿ ದರ ಇಳಿಕೆ..

Today Vegetable Rate: ದಿಢೀರ್ ದರ ಏರಿಕೆ ಕಂಡಿದ್ದ ಈರುಳ್ಳಿ ಬೆಲೆ ಇಳಿಕೆಯಾಗಿದೆ. ಟೊಮೆಟೊ ಬೆಲೆ ಕೂಡ ಇಳಿಕೆ ಕಂಡಿದೆ, ಇಂದು ಕರ್ನಾಟಕ ಮಾರುಕಟ್ಟೆಯಲ್ಲಿ ತರಕಾರಿಗಳ ದರ ಎಷ್ಟಿದೆ ನೋಡೋಣ ಬನ್ನಿ, ಮುಂದೆ ಓದಿ., ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 24 ₹ 28 ಟೊಮೆಟೊ ₹ 75 ₹ 86 ಹಸಿರು ಮೆಣಸಿನಕಾಯಿ ₹ 91 ₹ 105 ಬೀಟ್ರೂಟ್ ₹ 35…

Read More

Gold Price Today: ಶ್ರಾವಣ ಮಾಸಕ್ಕೆ ಇಳಿಕೆ ಕಂಡ ಚಿನ್ನದ ಬೆಲೆ! ಇಂದು 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ?

Gold Price Today: ಇಂದು ಚಿನ್ನ ಖರೀದಿ ಮಾಡುವವರಿಗೆ ಖುಷಿಯ ಸುದ್ದಿ ಅಂತಾನೇ ಹೇಳಬಹುದು. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಇಳಿಕೆ ಕಂಡಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂಪಾಯಿ ಇಳಿಕೆ ಆಗಿದೆ ಇನ್ನು ಬೆಳ್ಳಿಯ ದರದಲ್ಲಿ ಯಾವುದೇ ಏರಿಳಿತ ಕಾಣದೆ ಸ್ಥಿರವಾಗಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ ಏರಿಳಿತ ಕಾಣುತ್ತಿರುತ್ತದೆ ಹಾಗಾಗಿ ಖರೀದಿಸುವ ಮುನ್ನ ಒಮ್ಮೆ ಬೆಲೆ ಪರಿಶೀಲನೆ ಮಾಡುವುದು…

Read More

ಸ್ಯಾಂಡಲ್ವುಡ್ ಗೆ ಭರ್ಜರಿ ಎಂಟ್ರಿ ಕೊಡ್ತಿದ್ದಾರೆ ಸಾನ್ಯಾ; ಇಂದ್ರಜಿತ್ ಲಂಕೇಶ್ ಪುತ್ರನೊಂದಿಗೆ ಸಾನ್ಯಾ ಪಾದಾರ್ಪಣೆ

ಪತ್ರಕರ್ತ ಮತ್ತು ಮಾಧ್ಯಮ ಪ್ರಕಾಶಕ ಇಂದ್ರಜಿತ್ ಲಂಕೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಬರಹಗಾರ, ನಿರ್ದೇಶಕ, ನಿರ್ಮಾಪಕ ಮತ್ತು ನಟರಾಗಿಯೂ ಕೆಲಸ ಮಾಡಿದ್ದಾರೆ. ಇನ್ನು ಸದ್ಯ ಇದೀಗ ಸಿನಿಮಾ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಅವರ ಪುತ್ರ ಸಮರ್ಜಿತ್ ಲಂಕೇಶ್ ಅವರು ತಮ್ಮ ತಂದೆಯ ನಿರ್ದೇಶನದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಅದು ಕೂಡ ಕಿರುತೆರೆಯ ಪುಟ್ಟಗೌರಿ ಖ್ಯಾತಿಯ ಸಾನ್ಯ ಅಯ್ಯರ್(Saanya Iyer) ಜೊತೆಗೆ. ಹೌದು ಸೆಪ್ಟೆಂಬರ್ 4ರಂದು ಸಿನಿಮಾದ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಅಲ್ದೆ ಈ…

Read More

ಪ್ರೇಯಸಿಗೆ ಅಂತ್ಯಕ್ರಿಯೆಗೆ ಬರುವಂತೆ ಹೇಳಿ ಲೈವ್ ನಲ್ಲೆ ಪ್ರಾಣ ಬಿಟ್ಟ ಯುವಕ! ಪೂರ್ತಿ ವಿಡಿಯೋ ಇಲ್ಲಿದೆ ನೋಡಿ

ಒಮೊಮ್ಮೆ ಸಾವು ಎಷ್ಟು ಘನಘೋರ ಎನಿಸಿಬಿಡುತ್ತದೆ. ಬದುಕಲು ಸಾವಿರ ಕನಸು ಕಂಡು ಪ್ರೀತಿಯ ಗೂಡು ಕಟ್ಟಿ ಅದ್ರಲ್ಲಿ ಒಂದಷ್ಟು ದಿನ ಬದುಕಬೇಕು ಅನ್ನೋವಾಗ್ಲೇ ವಿಧಿ ಆಟವಾಡಿದ್ರೆ ಯಪ್ಪಾ ಕನಸ್ಸಿನ ಕನ್ನಡಿಯ ಗೋಪುರ ಒಮ್ಮೆಲೇ ಛಿಧ್ರ ಛಿದ್ರವಾಗಿ ಬದುಕು ಇಷ್ಟೇನಾ??? ಎಲ್ಲವು ಶೂನ್ಯನ ಅನಿಸದೆ ಇರದು. ಹೌದು ಇಲ್ಲೊಬ್ಬ ಯುವಕ ಪ್ರೀತಿಸಿದಾಕೆಗೆ ಅಂತ್ಯಕ್ರಿಯೆಗೆ ಆಹ್ವಾನ ಕೊಟ್ಟು ಲೈವ್ ನಲ್ಲೆ ಪ್ರಾಣ ಬಿಟ್ಟಿದ್ದಾನೆ. ಹೌದು ವಿಡಿಯೋ ಮಾಡಿಸಿರೋ ಯುವಕ ತನ್ನ ಪ್ರಿಯತಮೆಗೆ ಸಾವಿನ ಮನೆ ತಲುಪಿರೋದಾಗಿ ಹೇಳಿಕೊಂಡು ತನ್ನ ಅಂತ್ಯ…

Read More
Today Vegetable Rate

Today Vegetable Rate: ಇಂದು ರಾಜ್ಯದಲ್ಲಿ ತರಕಾರಿ ರೇಟ್ ಎಷ್ಟಾಗಿದೆ ಗೊತ್ತಾ? ಒಮ್ಮೆ ಪರಿಶೀಲಿಸಿ

Today Vegetable Rate: ಇಂದು ಕರ್ನಾಟಕ ಮಾರುಕಟ್ಟೆಯಲ್ಲಿ ತರಕಾರಿಗಳ ದರ ಎಷ್ಟಾಗಿದೆ ನೋಡೋಣ ಬನ್ನಿ, ಮುಂದೆ ಓದಿ.. ಇಂದಿನ ತರಕಾರಿ ದರ ತರಕಾರಿ ಹೋಲ್ ಸೇಲ್ ದರ/1 ಕೆ.ಜಿ ರಿಟೇಲ್ ದರ/1 ಕೆ.ಜಿ ಈರುಳ್ಳಿ ₹ 32 ₹ 37 ಟೊಮೆಟೊ ₹ 76 ₹ 87 ಹಸಿರು ಮೆಣಸಿನಕಾಯಿ ₹ 82 ₹ 94 ಬೀಟ್ರೂಟ್ ₹ 35 ₹ 40 ಆಲೂಗಡ್ಡೆ ₹ 26 ₹ 30 ಸೋರೆಕಾಯಿ ₹ 22 ₹ 25…

Read More
Today Gold Price

Gold Price Today: ಸ್ವಾತಂತ್ರ ದಿನಾಚರಣೆಯಂದು ಚಿನ್ನದ ಬೆಲೆ ಎಷ್ಟಾಗಿದೆ ನೋಡಿ? ಹೀಗಿದೆ ಇಂದಿನ ಚಿನ್ನ, ಬೆಳ್ಳಿಯ ದರ!

Gold Price Today: ಚಿನ್ನ ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ಅದರಲ್ಲೂ ಹೆಣ್ಣು ಮಕ್ಕಳಿಗೆ ಸ್ವಲ್ಪ ಜಾಸ್ತಿನೇ ಪ್ರೀತಿ ಬಂಗಾರ ಇದ್ದರೆ ಮನೆಯಲ್ಲಿ ಲಕ್ಷ್ಮಿ ಇದ್ದಂತೆ ಅಂತ ಹೇಳ್ತಾರೆ ಬಂಗಾರ ನಮ್ಮ ಕಷ್ಟದ ದಿನಗಳಲ್ಲಿ ಕಾಪಾಡುತ್ತದೆ ಹಾಗಾಗಿ ಜನರು ಬಂಗಾರವನ್ನು ಖರೀದಿಸಲು ಮುಗಿಬಿಳ್ತಾರೆ. ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಏರಿಳಿತ ಕಾಣದೆ ಸ್ಥಿರವಾಗಿದೆ. ಇನ್ನು ಬೆಳ್ಳಿಯ ಬೆಲೆ 500 ರೂಪಾಯಿ ಇಳಿಕೆ ಕಂಡಿದೆ. ಆಭರಣಗಳ ದರಗಳು ಅಂತಾರಾಷ್ಟ್ರೀಯ ಮಾರುಕಟ್ಟೆ ಹಾಗೂ ವಿವಿಧ ಕಾರಣಗಳಿಂದ ಪ್ರತಿದಿನ…

Read More

ನಟಿ ಜಯಪ್ರದಾಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್.! 5ಸಾವಿರ ದಂಡ, 6ತಿಂಗಳು ಜೈಲುವಾಸ ಫಿಕ್ಸ್

ಖ್ಯಾತ ಹಿರಿಯ ನಟಿ ಹಾಗೂ ರಾಜಕಾರಣಿ ಜಯಪ್ರದಾ ಅವರಿಗೆ ಚೆನ್ನೈ ಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಕಾರ್ಮಿಕ ಸರ್ಕಾರಿ ವಿಮಾ ನಿಗಮವು ತನ್ನ ವಿರುದ್ಧ ಹೂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನಿಗೆ 5,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ನಟನ ವ್ಯಾಪಾರ ಪಾಲುದಾರರಾದ ರಾಮ್ ಕುಮಾರ್ ಮತ್ತು ರಾಜಾ ಬಾಬು ಕೂಡ ತಪ್ಪಿತಸ್ಥರು ಅಂತ ಈಗಾಗಲೇ ತೀರ್ಮಾನವಾಗಿದ್ದು, ಚೆನ್ನೈ ಕೋರ್ಟ್ ನಟಿಯರು ಮನವಿಯನ್ನು ತಿರಸ್ಕರಿಸಿ ದಂಡ ಮತ್ತು ಜೈಲು ಶಿಕ್ಷೆ ವಿಧಿಸಿದೆ. ಇನ್ನು ಸದ್ಯಕ್ಕೆ ಜಯಪ್ರದಾ ಅವರ…

Read More